497996695edf4703de41473d836cf81ff9c35fe8c17e016115a8e19f671e8dd5
Browse files- eesanje/url_46_195_5.txt +5 -0
- eesanje/url_46_195_6.txt +14 -0
- eesanje/url_46_195_7.txt +5 -0
- eesanje/url_46_195_8.txt +6 -0
- eesanje/url_46_195_9.txt +4 -0
- eesanje/url_46_196_1.txt +8 -0
- eesanje/url_46_196_10.txt +7 -0
- eesanje/url_46_196_11.txt +8 -0
- eesanje/url_46_196_12.txt +6 -0
- eesanje/url_46_196_2.txt +9 -0
- eesanje/url_46_196_3.txt +4 -0
- eesanje/url_46_196_4.txt +8 -0
- eesanje/url_46_196_5.txt +12 -0
- eesanje/url_46_196_6.txt +5 -0
- eesanje/url_46_196_7.txt +7 -0
- eesanje/url_46_196_8.txt +6 -0
- eesanje/url_46_196_9.txt +9 -0
- eesanje/url_46_197_1.txt +7 -0
- eesanje/url_46_197_10.txt +7 -0
- eesanje/url_46_197_11.txt +6 -0
- eesanje/url_46_197_12.txt +7 -0
- eesanje/url_46_197_2.txt +5 -0
- eesanje/url_46_197_3.txt +11 -0
- eesanje/url_46_197_4.txt +5 -0
- eesanje/url_46_197_5.txt +11 -0
- eesanje/url_46_197_6.txt +9 -0
- eesanje/url_46_197_7.txt +12 -0
- eesanje/url_46_197_8.txt +8 -0
- eesanje/url_46_197_9.txt +14 -0
- eesanje/url_46_198_1.txt +4 -0
- eesanje/url_46_198_10.txt +10 -0
- eesanje/url_46_198_11.txt +5 -0
- eesanje/url_46_198_12.txt +7 -0
- eesanje/url_46_198_2.txt +7 -0
- eesanje/url_46_198_3.txt +12 -0
- eesanje/url_46_198_4.txt +3 -0
- eesanje/url_46_198_5.txt +5 -0
- eesanje/url_46_198_6.txt +7 -0
- eesanje/url_46_198_7.txt +5 -0
- eesanje/url_46_198_8.txt +4 -0
- eesanje/url_46_198_9.txt +7 -0
- eesanje/url_46_199_1.txt +7 -0
- eesanje/url_46_199_10.txt +6 -0
- eesanje/url_46_199_11.txt +4 -0
- eesanje/url_46_199_12.txt +4 -0
- eesanje/url_46_199_2.txt +5 -0
- eesanje/url_46_199_3.txt +12 -0
- eesanje/url_46_199_4.txt +9 -0
- eesanje/url_46_199_5.txt +7 -0
- eesanje/url_46_199_6.txt +5 -0
eesanje/url_46_195_5.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಕಾಂಗ್ರೆಸ್ಗೆ ಈ ಬಾರಿ ಜನ ಶಾಶ್ವತ ಮೋಕ್ಷ ನೀಡುವುದು ಗ್ಯಾರಂಟಿ : ಆರ್.ಅಶೋಕ್
|
| 2 |
+
ಬೆಂಗಳೂರು,ಮಾ.26-ದೇಶದ ಜನ ಕಾಂಗ್ರೆಸ್ ಪಕ್ಷಕ್ಕೆ ಕಪಾಳ ಮೋಕ್ಷ ಮಾಡಿದ್ದಾರೆ. ಆದರೂ ಪಾಠ ಕಲಿಯದ ಕಾಂಗ್ರೆಸ್ಗೆ ಈ ಬಾರಿ ಶಾಶ್ವತವಾದ ಮೋಕ್ಷ ಕಾಣಿಸುವುದು ಕಟ್ಟಿಟ್ಟ ಬುತ್ತಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಿಸಿದ್ದಾರೆ.
|
| 3 |
+
ತಮ್ಮ ಅಧಿಕೃತ ಖಾತೆ ಎಕ್ಸ್ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಸಂಸ್ಕೃತಿ ನೋಡಿ. ಮೋದಿ ಮೋದಿ ಅನ್ನುವ ಯುವಕರ ಕಪಾಳಕ್ಕೆ ಹೊಡಿಬೇಕಂತೆ. 2014 ಮತ್ತು 2019ರಲ್ಲಿ ದೇಶದ ಜನರು ಕಾಂಗ್ರೆಸ್ ಪಕ್ಷಕ್ಕೆ ಕಪಾಳ ಮೋಕ್ಷ ಮಾಡಿದ್ದಾರೆ. ಆದರೂ ಕಾಂಗ್ರೆಸ್ ಇನ್ನು ಪಾಠ ಕಲಿತಿಲ್ಲ ಎಂದಿದ್ದಾರೆ.
|
| 4 |
+
ಚುನಾವಣೆ ಬಂದಾಗಲೆಲ್ಲಾ ಸೋಲಿನ ಹತಾಶೆಯಿಂದ ಪ್ರಧಾನಿ ಮೋದಿ ಅವರ ವಿರುದ್ಧ ನಾಲಿಗೆ ಹರಿ ಬಿಡುವುದು ಕಾಂಗ್ರೆಸ್ ನಾಯಕರಿಗೆ ಚಾಳಿ ಆಗಿಬಿಟ್ಟಿದೆ ಎಂದು ಟೀಕಿಸಿದೆ.
|
| 5 |
+
ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಸಂಸ್ಕೃತಿ ನೋಡಿ. 'ಮೋದಿ ಮೋದಿ' ಅನ್ನುವ ಯುವಕರ ಕಪಾಳಕ್ಕೆ ಹೊಡಿಬೇಕಂತೆ.ಚುನಾವಣೆ ಬಂದಾಗಲೆಲ್ಲಾ ಸೋಲಿನ ಹತಾಶೆಯಿಂದ ಪ್ರಧಾನಿ ಮೋದಿ ಅವರ ವಿರುದ್ಧ ನಾಲಿಗೆ ಹರಿ ಬಿಡುವುದು ಕಾಂಗ್ರೆಸ್ ನಾಯಕರಿಗೆ ಚಾಳಿ ಆಗಿಬಿಟ್ಟಿದೆ.2014 ಮತ್ತು 2019 ರಲ್ಲಿ ಈ ದೇಶದ ಜನ ಕಾಂಗ್ರೆಸ್ ಪಕ್ಷಕ್ಕೆ ಕಪಾಳ…../7bFMUR1aFj
|
eesanje/url_46_195_6.txt
ADDED
|
@@ -0,0 +1,14 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಕಲ್ಯಾಣ ಕರ್ನಾಟಕದಲ್ಲಿ ಕಮಲ ಅರಳಿಸುತ್ತಾರಾ ಜನಾರ್ದನ ರೆಡ್ಡಿ..?
|
| 2 |
+
ಬೆಂಗಳೂರು,ಮಾ.26-ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೆಜೆಪಿ ಪಕ್ಷ ಕಟ್ಟಿದಾಗ ರಾಜ್ಯ ಬಿಜೆಪಿಗೆ ದೊಡ್ಡಮಟ್ಟದ ಡ್ಯಾಮೇಜ್ ಆಗಿತ್ತು. ಅದೇ ರೀತಿಯ ದೊಡ್ಡ ಮಟ್ಟದ ಡ್ಯಾಮೇಜ್ ಜನಾರ್ದನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕಟ್ಟಿದಾಗ ಆಗದೇ ಇದ್ದರೂ, ಕಲ್ಯಾಣ ಕರ್ನಾಟಕ ಭಾಗದ ಕೆಲ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸುವಲ್ಲಿ ಸಫಲವಾಗಿತ್ತು.
|
| 3 |
+
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳ ಘೋಷಣೆ ಜೊತೆಗೆ ಜನಾರ್ದನ ರೆಡ್ಡಿ ಪಕ್ಷವೂ ಕೆಲ ಕ್ಷೇತ್ರಗಳಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿದ್ದು, ಈಗ ರೆಡ್ಡಿ ಪಕ್ಷ ಬಿಜೆಪಿಯ ಜೊತೆ ವಿಲೀನವಾಗಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಆಗಬಹುದಾಗಿದ್ದ ಹಿನ್ನಡೆ ತದಂತಾಗಿದೆ ಎನ್ನುವ ಲೆಕ್ಕಾಚಾರ ಬಿಜೆಪಿ ಪಡಸಾಲೆಯಲ್ಲಿ ಕೇಳಿಬರುತ್ತಿದೆ.
|
| 4 |
+
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಮತಗಳ ವಿಭಜನೆಯಾಗುವುದನ್ನು ತಡೆಯುವ ಮಾಸ್ಟರ್ ಪ್ಲಾನ್ನ ಭಾಗವಾಗಿ ಜನಾರ್ದನರೆಡ್ಡಿ ಘರ್ ವಾಪ್ಸಿ ಮಾಡಿಸುವಲ್ಲಿ ಬಿಜೆಪಿ ಸಫಲವಾಗಿದೆ. ಬಳ್ಳಾರಿ, ಕೊಪ್ಪಳ, ರಾಯಚೂರು ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಯ ಬಲವನ್ನು ಮತ್ತಷ್ಟು ಹೆಚ್ಚುವಂತೆ ಮಾಡುವಲ್ಲಿಯೂ ಸಕ್ಸಸ್ ಆಗಿದೆ.
|
| 5 |
+
ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿದ್ದ ಕೆಆರ್ಪಿಪಿ:ಬಳ್ಳಾರಿ ಪ್ರವೇಶಕ್ಕೆ ನ್ಯಾಯಾಲಯದ ನಿರ್ಬಂಧವಿದುದ್ದರಿಂದ ಕೊಪ್ಪಳದ ಗಂಗಾವತಿ ಕ್ಷೇತ್ರವನ್ನು ತಮ್ಮ ಕರ್ಮಭೂಮಿಯಾಗಿಸಿಕೊಂಡು ವಿಧಾನಸಭಾ ಚುನಾವಣಾ ಕಣಕ್ಕಿಳಿದರು. 224 ಕ್ಷೇತ್ರಗಳಲ್ಲಿ 46 ಕ್ಷೇತ್ರಗಳಿಗೆ ಮಾತ್ರ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಗೆಲ್ಲುವ ಜೊತೆಗೆ ಹಾಲಿ ಬಿಜೆಪಿ ಶಾಸಕರಾಗಿದ್ದ ಪರಣ್ಣ ಮುನವಳ್ಳಿ ಅವರನ್ನು 3ನೇ ಸ್ಥಾನಕ್ಕೆ ತಳ್ಳಿದ್ದರು. ಪಕ್ಷ ಒಂದೇ ಸ್ಥಾನ ಗೆದ್ದರೂ ಪತ್ನಿ ಲಕ್ಷ್ಮಿ ಅರುಣಾ ಸ್ರ್ಪಧಿಸಿದ್ದ ಬಳ್ಳಾರಿ ನಗರ ಕ್ಷೇತ್ರದಲ್ಲಿ 48577 ಮತ ಪಡೆದು ಎರಡನೇ ಸ್ಥಾನಗಳಿಸಿದರು. ಇಲ್ಲೂ ಬಿಜೆಪಿಗೆ 3ನೇ ಸ್ಥಾನ ದಕ್ಕುವಂತಾಯಿತು.
|
| 6 |
+
ಹುನಗುಂದದಲ್ಲಿ 33790, ಸಂಡೂರಿನಲ್ಲಿ 31375, ಲಿಂಗಸಗೂರಿನಲ್ಲಿ 13764, ನಾಗಠಾಣದಲ್ಲಿ 10770 ಮತಗಳನ್ನು ಪಡೆದು ಬಿಜೆಪಿಯ ಕೆಲ ಅಭ್ಯರ್ಥಿಗಳ ಸೋಲಿಗೂ ಕಾರಣವಾಗಿತ್ತು. ಇನ್ನು ಹರಪನಹಳ್ಳಿಯಲ್ಲಿ ಪಕ್ಷೇತರ ಅಭ್ಯರ್ಥಿ ಎಂ ಪಿ ಲತಾ ಮಲ್ಲಿಕಾರ್ಜುನ್ ಅವರು ಜನಾರ್ದನ ರೆಡ್ಡಿ ಅವರ ಇನ್ನೊಬ್ಬ ಸಹೋದರ ಜಿ.ಕರುಣಾಕರ ರೆಡ್ಡಿ(ಬಿಜೆಪಿ) ವಿರುದ್ಧ 13845 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಲತಾ ಮಲ್ಲಿಕಾರ್ಜುನ್ಗೆ ಕೆಆರ್ಪಿಪಿ ಬೆಂಬಲ ನೀಡಿತ್ತು ಎಂಬ ಮಾತುಗಳು ಕೇಳಿ ಬಂದಿದ್ದವು.
|
| 7 |
+
ರೆಡ್ಡಿ ಕಾರಣದಿಂದಾಗಿಯೇ ಅವರ ಆಪ್ತ ಸ್ನೇಹಿತ ಬಿ.ಶ್ರೀರಾಮುಲು, ಸಹೋದರರಾದ ಕರುಣಾಕರರೆಡ್ಡಿ, ಸೋಮಶೇಖರ ರೆಡ್ಡಿ, ರಾಮುಲು ಅಳಿಯ ಸುರೇಶ್ ಬಾಬು ಸೋತಿದ್ದು, ರೆಡ್ಡಿ ಸ್ಥಾಪಿತ ಕೆಆರ್ಪಿಪಿ ಪಕ್ಷ ಕನಿಷ್ಠ 8-10 ಕ್ಷೇತ್ರಗಳಲ್ಲಿ ಬಿಜೆಪಿಗೆ ಡ್ಯಾಮೇಜ್ ಮಾಡಿತ್ತು ಎನ್ನಲಾಗಿದೆ.
|
| 8 |
+
ಕೆಆರ್ಪಿಪಿ ವಿಲೀನದಿಂದ ಬಿಜೆಪಿಗೆ ಬಲ:ಇದೀಗ ಪಕ್ಷದ ಏಕೈಕ ಶಾಸಕ ಜನಾರ್ದನ ರೆಡ್ಡಿ ತಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನಗೊಳಿಸಿ ತನ್ನ ಬೆಂಬಲಿಗರ ಜೊತೆಗೆ ಬಂದಿದ್ದಾರೆ. ಸಹಜವಾಗಿ ಕಲ್ಯಾಣ ಕರ್ನಾಟಕ ವಿಶೇಷವಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಾರ್ಯ ಚಟುವಟಿಕೆ ಚುರುಕಾಗಿದ್ದ ಕ್ಷೇತ್ರಗಳಲ್ಲಿ ಬಿಜೆಪಿಗೆ ಹೆಚ್ಚಿನ ಬಲ ಸಿಕ್ಕಂತಾಗಲಿದೆ.
|
| 9 |
+
ಕಲ್ಯಾಣ ಕರ್ನಾಟಕದಲ್ಲಿ ಗಮನ ಕೇಂದ್ರೀಕರಿಸಿ ಜನಾರ್ದನ ರೆಡ್ಡಿ ರಾಜಕಾರಣ ಮಾಡುತ್ತಿದ್ದು, 20-30 ವಿಧಾನಸಭೆ ಕ್ಷೇತ್ರಗಳಲ್ಲಿ ನಿಕಟ ಸಂಪರ್ಕ ಹೊಂದಿದ್ದಾರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಚಿತ್ರದುರ್ಗ ಕ್ಷೇತ್ರದಲ್ಲಿ ಪ್ರಭಾವ ಹೊಂದಿದ್ದಾರೆ, ಈ ಭಾಗಗಳಲ್ಲಿ ಅವರ ವರ್ಚಸ್ಸಿನಿಂದ ಬಿಜೆಪಿಗೆ ಲಾಭ ಆಗಲಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರೆಡ್ಡಿ ಪರ ಲಿಂಗಾಯತ, ಅಹಿಂದ ಮತ ಕ್ರೋಢೀಕರಣಗೊಂಡಿದ್ದವು, ವಿಧಾನಸಭೆಯಲ್ಲಿ ಜನಾರ್ದನ ರೆಡ್ಡಿ ನಿರ್ಲಕ್ಷಿಸಿ ಬೆಲೆ ತೆತ್ತಿದ್ದನ್ನು ಬಿಜೆಪಿ ನಾಯಕರು ಮರೆತಿಲ್ಲ. ಹಾಗಾಗಿ ಜನಾರ್ದನ ರೆಡ್ಡಿ ಅಸ್ತ್ರದೊಂದಿಗೆ ಕಲ್ಯಾಣ ಕರ್ನಾಟಕದಲ್ಲಿ ಪಾರಮ್ಯ ಮೆರೆಯಲು ಬಿಜೆಪಿ ರೆಡ್ಡಿ ಅವರನ್ನು ಕರೆ ತಂದಿದೆ ಎನ್ನಲಾಗುತ್ತಿದೆ.
|
| 10 |
+
ಸದ್ಯ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಲಬುರಗಿ, ಬೀದರ್, ರಾಯಚೂರು, ಬಳ್ಳಾರಿ, ಕೊಪ್ಪಳ ಕ್ಷೇತ್ರಗಳು ಬರಲಿದ್ದು, ಈ ಭಾಗದಲ್ಲಿ ಎಲ್ಲ ಕಡೆ ಜನಾರ್ದನ ರೆಡ್ಡಿಗೆ ಬೆಂಬಲಿಗರು ಇದ್ದರೂ ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿಯಲ್ಲಿ ನಿರ್ಣಾಯಕ ಪಾತ್ರ ವಹಿಸುವಷ್ಟರ ಮಟ್ಟಿಗೆ ರೆಡ್ಡಿ ಹಿಡಿತ ಇದೆ. ಹಾಗಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಇರುವ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಬಿಜೆಪಿಗೆ ಜನಾರ್ದನ ರೆಡ್ಡಿ ಪಕ್ಷ ಸೇರ್ಪಡೆ ದೊಡ್ಡ ಮಟ್ಟದ ಧನಾತ್ಮಕ ಅಂಶವಾಗಿದೆ ಎನ್ನಲಾಗುತ್ತಿದೆ.
|
| 11 |
+
ರಾಮ ಜನ್ಮಭೂಮಿ ಆಂದೋಲನದಲ್ಲಿ ರೆಡ್ಡಿ:ರಾಮಜನ್ಮಭೂಮಿ ಆಂದೋಲನದ ಮೂಲಕ ಜನಾರ್ದನ ರೆಡ್ಡಿ ಬಿಜೆಪಿ ಜೊತೆ ಗುರುತಿಸಿಕೊಂಡರು. 1999ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಬಳ್ಳಾರಿಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸುಷ್ಮಾ ಸ್ವರಾಜ್ ಸ್ರ್ಪಧಿಸಿದಾಗ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ರಾಜಕೀಯವಾಗಿ ಮುನ್ನಲೆಗೆ ಬಂದರು. 2006ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಲ್ಲಿ ಪಾತ್ರ ವಹಿಸಿದರು.
|
| 12 |
+
ನಂತರ 2008ರಲ್ಲಿ ಬಿಜೆಪಿ 110 ಸ್ಥಾನ ಗಳಿಸಿದಾಗ ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಗಟ್ಟಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದರು. ಬಳ್ಳಾರಿಯ ಅಕ್ರಮ ಗಣಿಗಾರಿಕೆ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸೆಪ��ಟೆಂಬರ್ 2011ರಲ್ಲಿ ಸಿಬಿಐ ಬಂಧಿಸಿದಾಗಿನಿಂದ, ರೆಡ್ಡಿ ಅವರಿಂದ ಬಿಜೆಪಿ ದೂರವಿತ್ತು.
|
| 13 |
+
2015ರಿಂದ ಜಾಮೀನಿನ ಮೇಲೆ ಹೊರಗಿದ್ದು, 2018ರಲ್ಲಿ ಮತ್ತು 2023ರ ಅಸೆಂಬ್ಲಿ ಚುನಾವಣೆಯ ಮೊದಲು ಬಿಜೆಪಿಗೆ ಮರಳಲು ಪ್ರಯತ್ನಿಸಿದರು. ಅವರ ಪ್ರಯತ್ನಗಳು ವಿಫಲವಾದ ನಂತರ 2022ರಲ್ಲಿ ಸ್ವತಂತ್ರ ಪಕ್ಷ ಪ್ರಾರಂಭಿಸಿದ್ದರು. ಕೇವಲ 15 ತಿಂಗಳಿಗೆ ಬಿಜೆಪಿ ಜೊತೆ ಪಕ್ಷವನ್ನು ವಿಲೀನಗೊಳಿಸಿದ್ದಾರೆ.
|
| 14 |
+
ಸ್ವತಃ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರೇ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಯಿಂದಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ ಶಕ್ತಿ ಹೆಚ್ಚಿದಂತಾಗಿದೆ ಎಂದು ಹೇಳಿದ್ದಾರೆ. ರೆಡ್ಡಿ ಪರಮಾತ್ಮ ಶ್ರೀರಾಮುಲು ಕೂಡ ಪಕ್ಷಕ್ಕೆ ಬಾಹುಬಲಿಯ ಬಲ ಸಿಕ್ಕಿದೆ ಎಂದಿದ್ದಾರೆ. ಈ ಬಾರಿ ಬಳ್ಳಾರಿಯಲ್ಲಿ ಶ್ರೀರಾಮುಲು ಅಭ್ಯರ್ಥಿಯಾಗಿದ್ದು, ಅವರ ಗೆಲುವಿಗೆ ರೆಡ್ಡಿ ಸಾಕಷ್ಟು ಶ್ರಮಿಸುವುದು ಸುಳ್ಳಲ್ಲ. ಇದರ ಜೊತೆಗೆ ಬೀದರ್ ಅಭ್ಯರ್ಥಿ ಭಗವಂತ ಖೂಬಾ, ಕೊಪ್ಪಳ ಅಭ್ಯರ್ಥಿ ಬಸವರಾಜ ಕ್ಯಾವಟೂರ್, ಕಲಬುರಗಿ ಉಮೇಶ್ ಜಾಧವ್ ಗೆಲ್ಲಲು ಸಹಕಾರ ನೀಡಲಿದ್ದು ಇದು ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
|
eesanje/url_46_195_7.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಸುರಪುರ ಉಪಚುನಾವಣೆ : ರಾಜುಗೌಡ ನಾಯಕ್ಗೆ ಬಿಜೆಪಿ ಟಿಕೆಟ್ ಘೋಷಣೆ
|
| 2 |
+
ಬೆಂಗಳೂರು,ಮಾ.26-ಶಾಸಕ ರಾಜವೆಂಕಟಪ್ಪ ನಾಯಕ್ ನಿಧನದಿಂದ ತೆರವಾಗಿದ್ದ ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮಾಜಿ ಸಚಿವ ರಾಜುಗೌಡ ನಾಯಕ್ಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಘೋಷಿಸಿದ್ದು, ಮತ್ತೊಮ್ಮೆ ರಾಜುಗೌಡ ನಾಯಕ್ಗೆ ಮಣೆ ಹಾಕಿದೆ.
|
| 3 |
+
ಮೇ 7ರಂದು ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಜೂ.4ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ. ಕಳೆದ ಮೇ ತಿಂಗಳಿನಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವೆಂಕಟಪ್ಪ ನಾಯಕ್ ವಿಜೇತರಾಗಿದ್ದರು. ಆದರೆ ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ ಕೆಲ ದಿನಗಳ ಹಿಂದೆ ನಿಧನರಾಗಿದ್ದರು. ತೆರವಾಗಿದ್ದ ಈ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ನಿಂದ ವೆಂಕಟಪ್ಪ ನಾಯಕ್ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ್ ಟಿಕೆಟ್ ಘೋಷಣೆ ಮಾಡಲಾಗಿದೆ.
|
| 4 |
+
ಬಿಜೆಪಿ, ಕಾಂಗ್ರೆಸ್ ನೇರ ಪೈಪೋಟಿ:ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ನಡುವೆ ನೇರ ಪೈಪೋಟಿ ಇದೆ. ಇದು ತಮ್ಮ ಕೊನೆಯ ಚುನಾವಣೆ. ಸೇವೆ ಸಲ್ಲಿಸಲು ಅವಕಾಶ ನೀಡಿ ಎಂದು ಎಂದು ವೆಂಕಟಪ್ಪ ನಾಯಕ ಪ್ರಚಾರ ಮಾಡಿದ್ದರು.25 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷ ಗೆದ್ದಿತ್ತು. ಸಚಿವರಾಗಬೇಕೆನ್ನುವ ಆಸೆ ಇತ್ತು.
|
| 5 |
+
ಪಕ್ಷದ ನಿಷ್ಠರಾಗಿದ್ದ ಅವರು ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು.ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ಫೆಬ್ರುವರಿ 25ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರುನಾಲ್ಕು ಬಾರಿ ಸುರಪುರ ಮತಕ್ಷೇತ್ರದಿಂದ ಆಯ್ಕೆಯಾಗಿದ್ದರು.
|
eesanje/url_46_195_8.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಸಿದ್ದರಾಮಯ್ಯ ಸರ್ಕಾರಕ್ಕೆ ಬೊಮ್ಮಾಯಿ ಸವಾಲ್
|
| 2 |
+
ಹುಬ್ಬಳ್ಳಿ,ಮಾ.26– ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್ ಡಿಎ ಕಾಲದಲ್ಲಿ ಎಷ್ಟು ಎನ್ಡಿಆರ್ಎಫ್ ಹಣ ಬಂದಿದೆ ಅನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸವಾಲು ಹಾಕಿದ್ದಾರೆ.
|
| 3 |
+
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧೋಗತಿಗೆ ಹೋಗಿದೆ. ಅದೇ ಕಾರಣಕ್ಕೆ ಸುಪ್ರೀಂಕೋರ್ಟ್ಗೆ ಹೋಗಿದ್ದಾರೆ. ಇದು ರಾಜಕೀಯ ತಂತ್ರಗಾರಿಕೆ. ರಾಜ್ಯ ಸರ್ಕಾರ ಕೇಂದ್ರದಿಂದ ಹಣ ಬಂದಿಲ್ಲ ಎಂದು ಹೇಳುವುದನ್ನು ಬಿಟ್ಟು ಯುಪಿಎ ಅವಧಿಯಲ್ಲಿ ಹಾಗೂ ಎನ್ಡಿಎ ಅವಧಿಯಲ್ಲಿ ಎನ್ಡಿ ಆರ್ಎಫ್ ನಿಧಿಯಿಂದ ಎಷ್ಟು ಹಣ ಬಂದಿದೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಆಗ್ರಹಿಸಿದರು.
|
| 4 |
+
ಇದೇ ವೇಳೆ ಮೋದಿ ಮೋದಿ ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ್ ತಂಗಡಗಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಅವರು, ಇನ್ನು ಸ್ವಲ್ಪ ದಿನ ತಾಳಿ, ಮತಗಳ ಮೂಲಕ ಜನ ಪರೋಕ್ಷವಾಗಿ ಕಾಂಗ್ರೆಸ್ಗೆ ಕಪಾಳಕ್ಕೆ ಹೊಡೆಯುತ್ತಾರೆ ಎಂದು ಹೇಳಿದರು.
|
| 5 |
+
ಇನ್ನು ರಾಜ್ಯದಲ್ಲಿ ವಾತಾವರಣ ಉತ್ತಮವಾಗಿದೆ. ಎಲ್ಲ ಕಡೆ ಮೋದಿ ಪರ ಅಲೆ ಇದೆ. ರಾಜ್ಯದಲ್ಲಿ ಭಿನ್ನಮತ ಶಮನ ಆಗುತ್ತಿದೆ. ಸಂಗಣ್ಣ ಕರಡಿ ಅವರು ಸಮಾಧಾನ ಆಗಿದ್ದಾರೆ.ಲೋಕಸಭೆ ಚುನಾವಣಾ ಪ್ರಚಾರಕ್ಕೆ ರಾಷ್ಟ್ರೀಯ ನಾಯಕರು ಎಲ್ಲ ಕಡೆ ಬರುತ್ತಾರೆ. ರಾಷ್ಟ್ರೀಯ ನಾಯಕರ ಜೊತೆ ಸೆಲೆಬ್ರೆಟಿಗಳು ಕೂಡಾ ಪ್ರಚಾರಕ್ಕೆ ಬರುತ್ತಾರೆ. ಎರಡು ಮೂರು ದಿನಗಳಲ್ಲಿ ರಾಷ್ಟ್ರೀಯ ನಾಯಕರ ಪ್ರಚಾರ ಪ್ರವಾಸದ ನಿರ್ಧಾರವಾಗುತ್ತದೆ. ಧಾರವಾಡ ಹಾಗೂ ನಮ್ಮ ಕ್ಷೇತ್ರಕ್ಕೂ ಪ್ರಚಾರಕ್ಕೆ ಬರುತ್ತಾರೆ. ನಮ್ಮ ಕ್ಷೇತ್ರಕ್ಕೆ ಯಡಿಯೂರಪ್ಪ, ವಿಜಯೇಂದ್ರ ಸೇರಿ ಎಲ್ಲರೂ ಪ್ರಚಾರಕ್ಕೆ ಬರುತ್ತಾರೆ ಎಂದರು.
|
| 6 |
+
ರೆಡ್ಡಿ ಬಲ:ಮಾಜಿ ಸಚಿವ ಜನಾರ್ದನ ರೆಡ್ಡಿ ಪಕ್ಷಕ್ಕೆ ಬಂದಿರುವುದು ಬಲ ಬಂದಿದೆ. ಮೂರ್ನಾಲ್ಕು ಜಿಲ್ಲೆಗಳಲ್ಲಿ ಅವರ ಪ್ರಭಾವ ಇದೆ ಎಂದು ಅವರು ಹೇಳಿದರು. ಇನ್ನು ಬಿಜೆಪಿಗೆ ಬಂದರೆ ಎಲ್ಲರೂ ಶುದ್ಧವಾಗುತ್ತಾರೆ ಅನ್ನುವ ಸಚಿವ ಸಂತೋಷ್ ಲಾಡ್ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಅವರ ಅನುಭವದ ಮಾತು ಎಂದು ಲಾಡ್ಗೆ ತಿರುಗೇಟು ನೀಡಿದರು.
|
eesanje/url_46_195_9.txt
ADDED
|
@@ -0,0 +1,4 @@
|
|
|
|
|
|
|
|
|
|
|
|
|
|
|
|
| 1 |
+
ಏರಿದ ಬಿಸಿಲಿನ ತಾಪ, ತಂಪು ಪಾನೀಯಗಳಿಗೆ ಹೆಚ್ಚಿದ ಡಿಮ್ಯಾಂಡ್
|
| 2 |
+
ಮಾಲೂರು, ಮಾ.25-ಬೇಸಿಗೆಕಾಲ ಆರಂಭವಾಗಿದ್ದು ಪಟ್ಟಣದಲ್ಲಿ ಜನತೆ ಬಿಸಿಲಿನ ಝಳದಿಂದ ತತ್ತರಿಸಿ ಹೋಗಿದ್ದಾರೆ ಬಿಸಿಲಿನ ದಾಹವನ್ನು ತೀರಿಸಿಕೊಳ್ಳಲು ಕಲ್ಲಂಗಡಿ, ಕಬ್ಬಿನ ಹಾಲು , ಎಳನೀರು ಸೇರಿದಂತೆ ತಂಪು ಪಾನೀಯಗಳನ್ನೂ ಹುಡುಕಿಕೊಂಡು ಹೋಗಿ ಬಿಸಿಲಿನ ದಣಿವು ತೀರಿಸಿಕೊಳ್ಳುತ್ತಿದ್ದಾರೆ .
|
| 3 |
+
ಏಪ್ರಿಲ್ ,ಮೇ ತಿಂಗಳಲ್ಲಿ ಬಿಸಿಲಿನ ಜಳ ಹೆಚ್ಚಾಗಿರುತ್ತದೆ ಆದರೆ ಪ್ರಸಕ್ತ ವರ್ಷ ಮಾರ್ಚ್ ತಿಂಗಳಿನಲ್ಲಿಯೇ ಬೇಸಿಗೆಯ ಜಳ ಹೆಚ್ಚಾಗಿದ್ದು ಪ್ರತಿನಿತ್ಯ ಮಧ್ಯಾಹ್ನದ ವೇಳೆ ಹೆಚ್ಚಿನ ತಾಪಮಾನ ವಿದ್ದು ಸಾರ್ವಜನಿಕರು ಬಿಸಿಲಿನ ಜಳಕ್ಕೆ ತತ್ತರಿಸಿ ಹೋಗುತ್ತಾರೆ ಬಿಸಿಲಿನ ದಾಹ ದಣಿವು ತೀರಿಸಿಕೊಳ್ಳಲು ಕಲ್ಲಂಗಡಿ, ಕಬ್ಬಿನ ಹಾಲು ಎಳನೀರು ಸೇರಿದಂತೆ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ ಮಧ್ಯಾಹ್ನದ ವೇಳೆ ಸುಡು ಬಿಸಿಲಿನಿಂದಾಗಿ ಸಾರ್ವಜನಿಕರ ಓಡಾಟ ಕಡಿಮೆ ಇರುತ್ತದೆ ಕೆಲವು ಅಂಗಡಿ ಮುಂಗಟ್ಟುಗಳು ಸಂಜೆಯವರೆಗೆ ಮುಚ್ಚಿರುತ್ತಾರೆ.
|
| 4 |
+
ಮಾರ್ಚ್ ತಿಂಗಳಿನಲ್ಲಿ ಇಷ್ಟೊಂದು ಬಿಸಿಲಿನ ಝಳ ಇದ್ದರೆ ಏಪ್ರಿಲ್ , ಮೇ ತಿಂಗಳಿನಲ್ಲಿ ಬಿಸಿಲಿನ ಜಳ ಹೇಗಿರುತ್ತದೆ ಎಂದು ಸಾರ್ವಜನಿಕರ ಮಾತನಾಡಿ ಕೊಳ್ಳುತ್ತಾರೆ ಇಂತಹ ಸುಡು ಬಿಸಿಲಿನಲ್ಲಿ ಮತಯಾಚನೆ ಮಾಡುವುದು ಹೇಗೆ ಎಂಬುದು ರಾಜಕಾರಣಿಗಳ ಗೊಂದಲವಾಗಿದೆ.
|
eesanje/url_46_196_1.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಸುಮಲತಾ ಮುಂದಿನ ನಡೆಯೇನು..? ಸಚಿವ ಚೆಲುವರಾಯಸ್ವಾಮಿ ಹೇಳಿದ್ದೇನು..?
|
| 2 |
+
ಮಂಡ್ಯ, ಮಾ.25-ಮಾಜಿ ಸಂಸದೆ ಸುಮಲತಾ ಅವರನ್ನು ಈ ಹಿಂದೆ ಕಾಂಗ್ರೆಸ್ಗೆ ಬರುವಂತೆ ಆಹ್ವಾನ ನೀಡಲಾಗಿತ್ತು. ಆದರೆ ಆಗ ಅವರು ನಾನೇಕೆ ಆ ಪಕ್ಷಕ್ಕೆ ಹೋಗಲಿ ಎಂದು ಹೇಳಿ ನಮಗೆ ಮುಜುಗರ ಉಂಟು ಮಾಡಿದರು. ಹೀಗಾಗಿ ಪ್ರಸ್ತುತ ಸಂದರ್ಭದಲ್ಲಿ ಎಚ್ಚರಿಕೆಯ ಹೇಳಿಕೆಗಳನ್ನು ನೀಡುವುದಾಗಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
|
| 3 |
+
ರಾಜಕಾರಣದಲ್ಲಿ ಯಾವುದೂ ಅಸಾಧ್ಯವಲ್ಲ. ಆದರೆ ಈವರೆಗೂ ಸುಮಲತಾ ಅವರ ಜೊತೆ ಯಾವುದೇ ಮಾತುಕತೆ ನಡೆದಿಲ್ಲ. ಈ ಹಿಂದೆ ಸುಮಲತಾ ಅವರನ್ನು ಪಕ್ಷಕ್ಕೆ ಕರೆಯುತ್ತೇವೆ ಎಂದು ನಾನೇ ಹೇಳಿಕೆ ನೀಡಿದಾಗ ಸುಮಲತಾ ಅವರು ನೀಡಿದ ಪ್ರತ್ಯುತ್ತರ ನನಗೆ ಮುಜುಗರ ಉಂಟುಮಾಡಿತ್ತು ಎಂದರು.
|
| 4 |
+
ಅಂಬರೀಶ್ ಮತ್ತವರ ಕುಟುಂಬದ ಜೊತೆಗೆ ರಾಜಕೀಯ ಹೊರತಾದ ಸೌಹಾರ್ದತೆಯಿದೆ. ಈಗಲೂ ನಾವು ಸುಮಲತಾ ಅವರ ಜೊತೆ ಉಭಯ ಕುಶಲೋಪರಿ ಮಾತನಾಡುತ್ತೇವೆ. ಆದರೆ ರಾಜಕೀಯ ಚರ್ಚೆ ಮಾಡುವುದಿಲ್ಲ. ನಿನ್ನೆಯವರೆಗೂ ಮಂಡ್ಯದಲ್ಲಿ ಸುಮಲತಾ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ನಿನ್ನೆ ಬಿಜೆಪಿ ವರಿಷ್ಠರ ಮಾಹಿತಿ ಪ್ರಕಾರ ಕೋಲಾರ, ಮಂಡ್ಯ, ಹಾಸನವನ್ನು ಜೆಡಿಎಸ್ಗೆ ಬಿಟ್ಟುಕೊಡಲಾಗಿದೆ. ಈಗ ಸುಮಲತಾ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ನಮಗೆ ಗೊತ್ತಿಲ್ಲ ಎಂದು ಹೇಳಿದರು.
|
| 5 |
+
ಬಿಜೆಪಿಯ ಮಾಜಿ ಶಾಸಕ ನಾರಾಯಣಗೌಡ ಹಾಗೂ ಜೆಡಿಎಸ್ನ ಮಾಜಿ ಶಾಸಕರು ಹಾಗೂ ಕೆ.ಆರ್.ಪೇಟೆ ಗಾಂಧಿ ಎಂದೇ ಹೆಸರಾದ ಕೃಷ್ಣ ಅವರ ಹಿಂಬಾಲಕರು ಕಾಂಗ್ರೆಸ್ ಸೇರುವುದು ಖಚಿತವಾಗಿದೆ.ಮಾಜಿ ಸಚಿವ ಎಲ್.ಆರ್.ಶಿವರಾಮೇಗೌಡರವರು ಕಾಂಗ್ರೆಸ್ಗೆ ಮರಳಿ ಬರುವ ಬಗ್ಗೆ ಅಲ್ಲಲ್ಲಿ ಮಾತನಾಡಿದ್ದಾರೆ. ಆದರೆ ನನ್ನ ಜೊತೆ ನೇರವಾದ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
|
| 6 |
+
ಕುಮಾರಸ್ವಾಮಿಯವರು ಮಂಡ್ಯದಿಂದ ಲೋಕಸಭಾ ಅಭ್ಯರ್ಥಿಯಾಗುವ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ರಾಮನಗರ ದೇವೇಗೌಡರನ್ನು ಒಮ್ಮೆ ಹಾಗೂ ಕುಮಾರಸ್ವಾಮಿಯವರನ್ನು ಎರಡು ಬಾರಿ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಅಂತಹ ಜಿಲ್ಲೆಯನ್ನು ಬಿಟ್ಟು ಮಂಡ್ಯಕ್ಕೆ ಬರುತ್ತಿದ್ದಾರೆ ಎಂಬ ಬಗ್ಗೆ ಅಸಮಾಧಾನಗಳು ಕೇಳಿಬರುತ್ತಿವೆ.
|
| 7 |
+
ಕುಮಾರಸ್ವಾಮಿಯವರು ಎಲ್ಲಾ ಭಾಗಗಳನ್ನೂ ನನ್ನ ಕರ್ಮಭೂಮಿ ಎನ್ನುತ್ತಾರೆ. ಮಧುಗಿರಿ ವಿಧಾನಸಭಾ ಕ್ಷೇತ್ರ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳನ್ನು ನನ್ನ ಕರ್ಮಭೂಮಿ ಎನ್ನುತ್ತಾರೆ. ಕೋಲಾರ, ಮೈಸೂರಿನಲ್ಲಿ ಬೇರೆ ರೀತಿ ಇರುತ್ತಾರೆ. ಹುಟ್ಟೂರು ಹಾಸನ ಎನ್ನುತ್ತಾರೆ. ಮಂಡ್ಯ ನನ್ನ ಮೊದಲ ಆದ್ಯತೆ ಎನ್ನುತ್ತಾರೆ. ತುಮಕೂರನ್ನು ಕರ್ಮಭೂಮಿ ಎಂದು ಹೇಳಿಕೊಳ್ಳುತ್ತಾರೆ. ಅವರು ರಾಷ್ಟ್ರನಾಯಕರ ಮಗ. ನಮಗೆ ಅದರ ಬಗ್ಗೆ ಆಕ್ಷೇಪವಿಲ್ಲ. ಅವರು ಎಲ್ಲಿಂದ ಎಲ್ಲಿಗೆ ಬೇಕಾದರೂ ಬಂದು ಭಾಷಣ ಮಾಡಲಿ. ಆದರೆ ಅಭ್ಯರ್���ಿಯಾಗುವಾಗ ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕು ಎಂದರು.
|
| 8 |
+
ಕುಮಾರಸ್ವಾಮಿಯವರು ರಾಮನಗರವನ್ನು ತಿರಸ್ಕಾರ ಮಾಡಿ ಬರುವ ಬಗ್ಗೆ ಮಂಡ್ಯದ ಜನ ಯೋಚಿಸಬೇಕು. ಅದೇ ರೀತಿ ಸ್ಥಳೀಯರು ಕುಮಾರಸ್ವಾಮಿಯವರ ನಿಲುವುಗಳ ಬಗ್ಗೆ ಪರಿಶೀಲನೆ ಮಾಡಬೇಕಾಗುತ್ತದೆ ಎಂದು ಹೇಳಿದರು. ಮಂಡ್ಯದ ಅಭ್ಯರ್ಥಿ ಸ್ಟಾರ್ ಚಂದ್ರು ಏ.1 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಿದರು.ತಾಲ್ಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಈಗಾಗಲೇ ಸರಣಿ ಸಭೆಗಳನ್ನು ನಡೆಸಿ ಪ್ರಚಾರ ಮಾಡಲಾಗುತ್ತಿದೆ. ರಾಜ್ಯ ಹಾಗೂ ರಾಷ್ಟ್ರ ನಾಯಕರನ್ನು ವಿವಿಧ ಕಾರ್ಯಕ್ರಮಗಳಿಗೆ ಆಹ್ವಾನಿಸಲಾಗುತ್ತಿದೆ ಎಂದರು.
|
eesanje/url_46_196_10.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಜನಾರ್ಧನ ರೆಡ್ಡಿ ಮರಳಿಗೂಡಿಗೆ, ನಾಳೆ ಬಿಜೆಪಿ ಮರುಸೇರ್ಪಡೆ
|
| 2 |
+
ಬೆಂಗಳೂರು,ಮಾ.24-ಅಕ್ರಮ ಗಣಿಗಾರಿಕೆ ಆರೋಪದ ಹಿನ್ನಲೆಯಲ್ಲಿ ಬಿಜೆಪಿಯಿಂದ ಅಮಾನತುಗೊಂಡಿದ್ದ ಕೆಕೆಪಿಆರ್ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿ ಪುನಃ ಮಾತೃ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.ನಾಳೆ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಮತ್ತಿತರ ಪ್ರಮುಖರ ಸಮ್ಮುಖದಲ್ಲಿ ಜನಾರ್ಧನ ರೆಡ್ಡಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.
|
| 3 |
+
ರೆಡ್ಡಿ ಸೇರ್ಪಡೆಗೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೇ ಹಸಿರುನಿಶಾನೆ ತೋರಿದ್ದು, ಯಾವುದೇ ಷರತ್ತುಗಳು ಇಲ್ಲದೆ ಪಕ್ಷದ ನಾಯಕತ್ವ ಮತ್ತು ಸಿದ್ದಾಂತಕ್ಕೆ ಬದ್ದವಾಗಿ ಪಕ್ಷ ಸೇರ್ಪಡೆಗೆ ಸಮ್ಮತಿಸಿದ್ದಾರೆ ಎಂದು ಗೊತ್ತಾಗಿದೆ.
|
| 4 |
+
ಜನಾರ್ಧನ ರೆಡ್ಡಿ ಪಕ್ಷ ಸೇರ್ಪಡೆಯಿಂದಾಗಿ ಬಳ್ಳಾರಿ, ಕೊಪ್ಪಳ, ರಾಯಚೂರು, ಗದಗ, ಹಾವೇರಿ ಜಿಲ್ಲೆಗಳಲ್ಲಿ ಬಿಜೆಪಿಗೆ ಆನೆ ಬಲ ಬಂದಂತಾಗಿದೆ.ಕಳೆದ ವಾರವಷ್ಟೇ ರೆಡ್ಡಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಪಕ್ಷ ಸೇರ್ಪಡೆಯ ಇಂಗಿತವನ್ನು ವ್ಯಕ್ತಪಡಿಸಿದರು. ನಾನು ಯಾವುದೇ ಷರತ್ತು ಇಲ್ಲದೆ ಬಿಜೆಪಿಗೆ ಬರುತ್ತೇನೆ. ರಾಜ್ಯ ಘಟಕಕ್ಕೆ ಸೂಚನೆ ನೀಡಬೇಕೆಂದು ಮನವಿ ಮಾಡಿದ್ದರು.
|
| 5 |
+
ಈ ಹಿನ್ನಲೆಯಲ್ಲಿ ಅಮಿತ್ ಷಾ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಮತ್ತಿತರರ ಜೊತೆ ಮಾತನಾಡಿ, ರೆಡ್ಡಿ ಸೇರ್ಪಡೆಗೆ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸುವಂತೆ ಸೂಚಿಸಿದ್ದರು.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬರಲು ಮುಂದಾಗಿದ್ದ ಜನಾರ್ಧನ ರೆಡ್ಡಿಗೆ ವರಿಷ್ಠರು ಹಸಿರುನಿಶಾನೆ ತೋರಲಿಲ್ಲ. ಅಕ್ರಮ ಗಣಿಗಾರಿಕೆ ಹಿನ್ನಲೆಯಲ್ಲಿ ಕಾಂಗ್ರೆಸ್ ಇದನ್ನೇ ಅಸ್ತ್ರ ಮಾಡಿಕೊಳ್ಳಬಹುದೆಂಬ ಕಾರಣಕ್ಕಾಗಿ ಹಿಂದೇಟು ಹಾಕಿದ್ದರು.
|
| 6 |
+
ಆದರೆ ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಜನಾರ್ಧನ ರೆಡ್ಡಿ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದರು. ಒಂದು ವೇಳೆ ಚುನಾವಣಾ ಪ್ರಚಾರದಲ್ಲಿ ರೆಡ್ಡಿ ಪ್ರಕರಣವನ್ನು ಕಾಂಗ್ರೆಸ್ ನಾಯಕರು ಕೆದಕಿದರೆ ತಿರುಗೇಟು ನೀಡಲು ಬಿಜೆಪಿ ಸಜ್ಜಾಗಿದೆ ಎಂದು ತಿಳಿದುಬಂದಿದೆ.ಒಂದು ಕಾಲದಲ್ಲಿ ಕರ್ನಾಟಕದ ರಾಜ್ಯ ರಾಜಕಾರಣದ ದಿಕ್ಕು ದೆಸೆಯನ್ನೆ ತೀರ್ಮಾನಿಸುವ ಹಂತಕ್ಕೆ ಬೆಳೆದಿದ್ದ ಜನಾರ್ಧನ ರೆಡ್ಡಿಯನ್ನು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ 2011ರ ಸೆಪ್ಟೆಂಬರ್ 5ರಂದು ಬಂಧಿಸಿತ್ತು.
|
| 7 |
+
ಈ ಪ್ರಕರಣದ ನಂತರ ರೆಡ್ಡಿ ರಾಜಕೀಯ ಭವಿಷ್ಯವೇ ಮುಳುಗಿ ಹೋಗಿತ್ತು. ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದ ಬಳಿಕ ಜೈಲಿನಿಂದ ಆಚೆ ಬಂದ ನಂತರ ಸಕ್ರಿಯ ರಾಜಕಾರಣಕ್ಕೆ ಮರಳಿದ್ದರು. ಈಗಲೂ ಕೂಡ ಜನಾರ್ಧನ ರೆಡ್ಡಿ ತವರು ಜಿಲ್ಲೆ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧವಿದೆ. ಇದೀಗ ಬಿಜೆಪಿಗೆ ಆಗಮನವಾಗುತ್ತಿರುವ��ದರಿಂದ ಬಳ್ಳಾರಿಯಲ್ಲಿ ರಾಜಕೀಯ ಏರಿಳಿತಗಳು ಉಂಟಾಗುವ ಸಂಭವವಿದೆ.
|
eesanje/url_46_196_11.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಜೆಡಿಎಸ್ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಅನುಷ್ಠಾನದ ಭರವಸೆ : ದೇವೇಗೌಡರು
|
| 2 |
+
ಬೆಂಗಳೂರು,ಮಾ.24-ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಉದ್ದೇಶದ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.
|
| 3 |
+
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಅವರ ಪಕ್ಷದ ಪ್ರಣಾಳಿಕೆಯಲ್ಲಿ ಮೇಕೆದಾಟು ಅಣೆಕಟ್ಟು ವಿಚಾರವನ್ನು ಪ್ರಕಟಿಸಬೇಕು. ಈ ಈ ವಿಚಾರದಲ್ಲಿ ಭಯಪಡುವ ಅಗತ್ಯವಿಲ್ಲ. ಮೂರು ಪಕ್ಷಗಳು ಐಕ್ಯತೆಯಿಂದ ಹೋರಾಟ ಮಾಡಿ ಯೋಜನೆ ಅನುಷ್ಠಾನಗೊಳಿಸಬೇಕಿದೆ ಎಂದರು.
|
| 4 |
+
ಮೇಕೆದಾಟು ಯೋಜನೆಗೆ ಮಂಜೂರಾತಿ ನೀಡುವಂತೆ ಪ್ರಧಾನಿ ನರೇಂದ್ರಮೋದಿ ಅವರನ್ನು ಕೂಡ ಒತ್ತಾಯಿಸುತ್ತೇನೆ. ಮೇಕೆದಾಟು ಯೋಜನೆ ಕುರಿತ ವಿಸ್ತೃತವಾದ ಪತ್ರವನ್ನು ಪ್ರಧಾನಿ ನರೇಂದ್ರಮೋದಿ ಹಾಗೂ ಕೇಂದ್ರ ಜಲಶಕ್ತಿ ಸಚಿವರಿಗೆ ಬರೆದಿರುವುದಾಗಿ ಅವರು ಹೇಳಿದರು. ಅಕಾರಿಗಳು ಯೋಜನೆ ಬಗ್ಗೆ ಅಧ್ಯಯನ ಮಾಡಿ 30 ಟಿಎಂಸಿ ನೀರು ಬಳಸಿಕೊಳ್ಳಬಹುದು ಎಂದು ಹೇಳಿದ್ದಾರೆ. ಹೀಗಾಗಿ ಪ್ರಧಾನಿಗಳು ಮಂಜೂರಾತಿ ನೀಡಬೇಕು ಎಂದರು.
|
| 5 |
+
ತಮಿಳುನಾಡಿನ ಮುಖ್ಯಮಂತ್ರಿ ಅವರ ಪಕ್ಷದ ಪ್ರಣಾಳಿಕೆಯಲ್ಲಿ ಯಾವುದೇ ಕಾರಣದಿಂದಲೂ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಕಾವೇರಿ ನದಿಪಾತ್ರದಲ್ಲಿ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳು, 22 ತಾಲ್ಲೂಕುಗಳು ಬರುತ್ತವೆ. ಇವುಗಳ ಕುಡಿಯುವ ನೀರು ಪೂರೈಸಬೇಕಾದ ಅಗತ್ಯವಿದೆ. ಬೆಂಗಳೂರಿನಲ್ಲಿ ಕಳೆದ 5 ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಭೀಕರವಾಗಿದೆ. ಬಹಳಷ್ಟು ಜನರು ಬೆಂಗಳೂರಿನ ಮನೆಗಳಿಗೆ ಬೀಗ ಹಾಕಿ ಅವರವರ ಮನೆಗಳಿಗೆ ವಲಸೆ ಹೋಗಿದ್ದಾರೆ.
|
| 6 |
+
ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಿಲ್ಲ. ಇಂತಹ ಸಂದರ್ಭದಲ್ಲೇ ತಮಿಳುನಾಡು ಮುಖ್ಯಮಂತ್ರಿ ನೀಡಿರುವ ವಿಚಾರ ಕಠೋರವಾಗಿದೆ ಎಂದು ಹೇಳಿದರು. ಪರಿಸರವಾದಿಗಳು ಮೇಕೆದಾಟು ಯೋಜನೆ ಅನುಷ್ಠಾನಗೊಂಡರೆ 5 ಸಾವಿರ ಎಕರೆ ಮುಳುಗಡೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಯೋಜನೆಗೆ 5 ಸಾವಿರ ಎಕರೆ ಅರಣ್ಯಪ್ರದೇಶ ಮುಳುಗಡೆಯಾಗುವುದಿಲ್ಲ ಎಂದರು.
|
| 7 |
+
ಎರಡೂ ರಾಜ್ಯಗಳ ಸ್ಥಳೀಯ ವಾಸ್ತವತೆ, ನೀರಿನ ಲಭ್ಯತೆ, ಕುಡಿಯುವ ನೀರು ಹಾಗೂ ಬೆಳೆಗಳಿಗೆ ಬೇಡಿಕೆ ಮೊದಲಾದ ವಾಸ್ತವಿಕತೆಯ ಆಧಾರದ ಮೇಲೆ ಸಂಕಷ್ಟ ಸೂತ್ರವನ್ನು ರೂಪಿಸಲು ಕಾವೇರಿ ನೀರು ನಿರ್ವಹಣಾ ಪ್ರಾಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಬರೆದಿರುವುದಾಗಿ ತಿಳಿಸಿದರು. ಅಲ್ಲದೆ ಎರಡು ರಾಜ್ಯಗಳ ಹಾಗೂ ಐವರು ಪರಿಣಿತರ ಸಮಿತಿಯನ್ನು ಕಳುಹಿಸುವಂತೆ ಈಗಾಗಲೇ ಮನವಿ ಮಾಡಲಾಗಿತ್ತು ಎಂದು ಹೇಳಿದರು.
|
| 8 |
+
ಮೇಕೆದಾಟು ಯೋಜನೆ ಕುರಿತಂತೆ ಸಿದ್ದಪಡಿಸಲಾ���ಿರುವ ಯೋಜನಾ ವರದಿ ಹಾಗೂ ಕಾವೇರಿ ನೀರು ನಿರ್ವಹಣಾ ಸಮಿತಿಯು, ಕಾವೇರಿ ನೀರು ನಿರ್ವಹಣಾ ಪ್ರಾಕಾರಕ್ಕೆ ತೀರ್ಮಾನ ಕೈಗೊಳ್ಳಲು ವರ್ಗಾಯಿಸಿದೆ. 5 ವರ್ಷ ಕಳೆದರೂ ಇನ್ನು ಯಾವುದೇ ತೀರ್ಮಾನ ಹೊರಬಂದಿಲ್ಲ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ವಿಧಾನಪರಿಷತ್ ಸದಸ್ಯರಾದ ಭೋಜೇಗೌಡ, ತಿಪ್ಪೇಸ್ವಾಮಿ, ಮಾಜಿ ಸದಸ್ಯ ರಮೇಶ್ ಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಪಿ.ರಂಗನಾಥ್ ಮತ್ತಿರರು ಇದ್ದರು.
|
eesanje/url_46_196_12.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ದೊಡ್ಡ ಪರೀಕ್ಷೆಗಳಿಲ್ಲದ ಸಿಸಿ ಕ್ಯಾಮೆರಾ ಕಣ್ಗಾವಲು ಎಸ್ಸೆಸ್ಸೆಲ್ಸಿ ಪರೀಕ್ಷೆಗೇಕೆ..? : ರೂಪ್ಸಾ ಪ್ರಶ್ನೆ
|
| 2 |
+
ಬೆಂಗಳೂರು,ಮಾ.24-ಯಾವುದೇ ದೊಡ್ಡ ಪರೀಕ್ಷೆಗಳಿಲ್ಲದ ಸಿಸಿ ಕ್ಯಾಮೆರಾ ಮತ್ತು ವೆಬ್ ಕ್ಯಾಮೆರಾಗಳು ಎಸ್ಸೆಸ್ಸೆಲ್ಸಿ ಪರೀಕ್ಷಾ ಕೊಠಡಿಗಳಲ್ಲಿ ಕಡ್ಡಾಯ ಮಾಡಿರುವುದು ಏಕೆ ಎಂದು ರೂಪ್ಸಾ ಸಂಘಟನೆ ಪ್ರಶ್ನಿಸಿದೆ. ಈ ಕುರಿತು ಸಂಘಟನೆಯ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪತ್ರಿಕಾ ಹೇಳಿಕೆ ನೀಡಿದ್ದು, ಶಿಕ್ಷಣ ಇಲಾಖೆ ಹಾಗೂ ಪ್ರೌಢಶಾಲಾ ಪರೀಕ್ಷಾ ಮಂಡಳಿ ಇತ್ತೀಚಿನ ದಿನಗಳಲ್ಲಿ ವಿಚಿತ್ರವಾಗಿ ನಡೆದುಕೊಳ್ಳುತ್ತಿದೆ.
|
| 3 |
+
ಐಎಎಸ್, ನೀಟ್, ಜೆಇಇ, ಪಿಯುಸಿ ಇತ್ಯಾದಿ ಯಾವುದೇ ಪರೀಕ್ಷೆಗೆ ಇಲ್ಲದ ಕಣ್ಗಾವಲು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಯಾಕೆ? ಇಂಥ ಕೆಟ್ಟ ಅಸಂಪ್ರದಾಯಿಕ ಪದ್ಧತಿಗಳನ್ನು ರೂಪಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ.
|
| 4 |
+
ಎಸ್ಸೆಸ್ಸೆಲ್ಸಿ ಪರೀಕ್ಷೆ ಮೇಲ್ವಿಚಾರಕರಾಗಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಿ ಅವರಿಗೆ ತರಬೇತಿ ಸಹ ನೀಡಲಾಯಿತು. ಅನಂತರ ಪ್ರೌಢಶಾಲಾ ಶಿಕ್ಷಕರನ್ನು ನೇಮಿಸಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಅವಮಾನಿಸಲಾಯಿತು. ಈಗ ತರಾತುರಿಯಲ್ಲಿ ಹೊಸದಾಗಿ ಸರ್ಕಾರಿ ಅನುದಾನಿತ ಶಾಲಾ ಶಿಕ್ಷಕರನ್ನು ಮಾತ್ರ ನೇಮಿಸಿಕೊಂಡು ಅವರಿಗೆ ತರಬೇತಿ ನೀಡಿದ್ದಾರೆ. ಆದರೆ ಅನುದಾನ ರಹಿತ ಶಾಲಾ ಶಿಕ್ಷಕರನ್ನು ದೂರ ಇಟ್ಟು ತರಬೇತಿ ಹೆಸರಿನಲ್ಲಿ ಸಾರ್ವಜನಿಕರ ಹಣವನ್ನು ಪೋಲೂ ಮಾಡಿದ್ದಾರೆ ಎಂದು ಹೇಳಿದ್ದಾರೆ.
|
| 5 |
+
ಇವರನ್ನು ನಂಬದೇ ಪ್ರತಿ ಕೊಠಡಿಗೆ ಸಿಸಿ ಕ್ಯಾಮೆರಾ ಅಳವಡಿಸಿ ಅವುಗಳನ್ನು ವೆಬ್ ಲಿಂಕ್ಗೆ ಜೋಡಿಸಿ ಸ್ಥಳೀಯ ಪೊಲೀಸ್ ಸ್ಟೇಷನ್ ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕರಿಗೆ ನೇರ ಸಂಪರ್ಕಕ್ಕೆ ಸಿಗುವಂತೆ ಮಾಡುವ ನಿರ್ಧಾರ ಮಾಡಿ ಮೂರು ದಿನದಲ್ಲಿ ಪರೀಕ್ಷೆ ನಡೆಯುವ ಎಲ್ಲಾ ಕೇಂದ್ರಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಲೇಬೇಕು ಎಂಬ ಮಕ್ಕಳಿಗೆ ಭಯ ಹುಟ್ಟಿಸುವಂತಹ ದುಬಾರಿ ನಿರ್ಣಯ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
|
| 6 |
+
ಮಕ್ಕಳ ಮನಸ್ಸು ಅತ್ಯಂತ ಸೂಕ್ಷ್ಮ, ಪರೀಕ್ಷಾ ಕೊಠಡಿಗಳಲ್ಲಿ ನಿರ್ಭೀತಿಯಿಂದ ಪರೀಕ್ಷೆ ಬರೆಯುವಂತಹ ವಾತಾವರಣ ಸೃಷ್ಟಿ ಮಾಡುವ ಬದಲು ದೊಡ್ಡ ಅಪರಾಧ ತಡೆಯುವರಂತೆ ಈ ರೀತಿ ಮಾಡುವ ಕ್ರಮ ಖಂಡನೀಯ ಎಂದು ಅವರು ಹೇಳಿದ್ದಾರೆ.
|
eesanje/url_46_196_2.txt
ADDED
|
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಬಿಜೆಪಿಗೆ ತಲೆನೋವಾದ ದಾವಣಗೆರೆ ಕ್ಷೇತ್ರ: ಬಂಡಾಯ ಅಭ್ಯರ್ಥಿ ಕಣಕ್ಕೆ..?
|
| 2 |
+
ಬೆಂಗಳೂರು,ಮಾ.25-ಪ್ರತಿಷ್ಠೆಯ ಕಣವಾಗಿರುವ ಮಧ್ಯಕರ್ನಾಟಕ ರಾಜಧಾನಿ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ವಿರುದ್ಧವೇ ಬಂಡಾಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಭಿನ್ನಮತೀಯರು ಮುಂದಾಗಿದ್ದಾರೆ. ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ್ ಇಲ್ಲವೇ ಎಂ.ಪಿ.ರೇಣುಕಾಚಾರ್ಯ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಸಿದ್ದತೆಯನ್ನು ಮಾಡಿಕೊಂಡಿದ್ದು, ಬಿಜೆಪಿಗೆ ಮತ್ತೊಂದು ತಲೆನೋವು ಎದುರಾಗಿದೆ.
|
| 3 |
+
ಏಕೆಂದರೆ ಪುತ್ರನಿಗೆ ಟಿಕೆಟ್ ಸಿಗದ ಕಾರಣ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ಕಣಕ್ಕಿಳಿಯಲು ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ದಾವಣಗೆರೆಯಲ್ಲೂ ಇದೇ ಬೆಳವಣಿಗೆ ಕಂಡುಬಂದಿರುವುದು ಬಿಜೆಪಿಗೆ ಮತ್ತಷ್ಟು ಚಿಂತೆಗೀಡು ಮಾಡಿದೆ. ದಾವಣಗೆರೆ ಹಾಲಿ ಸಂಸದರಾಗಿದ್ದ ಜಿ.ಎಂ.ಸಿದ್ದೇಶ್ವರ್ಗೆ ವಿರೋಧದ ನಡುವೆಯೂ ಟಿಕೆಟ್ ನೀಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಟಿಕೆಟ್ ವಂಚಿತರು ಅಧಿಕೃತ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ವಿರುದ್ಧವೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.
|
| 4 |
+
ಮೂಲಗಳ ಪ್ರಕಾರ ಈ ಕ್ಷೇತ್ರದಿಂದ ಮಾಜಿ ಸಚಿವರಾದ ಎಸ್.ರವೀಂದ್ರನಾಥ್, ಎಂ.ಪಿ.ರೇಣುಕಾಚಾರ್ಯ ಇಲ್ಲವೇ ಡಾ.ರವಿ ಗೌಡರ್ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಈಗಾಗಲೇ ಒಂದು ಸುತ್ತಿನ ಸಭೆ ನಡೆಸಿರುವ ಭಿನ್ನಮತೀಯ ನಾಯಕರು ಯಾವುದೇ ಕಾರಣಕ್ಕೂ ಸಂದಾನಕ್ಕೆ ಒಪ್ಪದೇ ಬಂಡಾಯ ಅಭ್ಯರ್ಥಿಯನ್ನೇ ಕಣದಲ್ಲಿ ಮುಂದುವರೆಸಬೇಕೆಂಬ ಒಮ್ಮತದ ತೀರ್ಮಾನಕ್ಕೆ ಬಂದಿದ್ದಾರೆ.
|
| 5 |
+
ಬಿಎಸ್ವೈ ಕಸರತ್ತು:ಬಹುತೇಕ ಟಿಕೆಟ್ ಹಂಚಿಕೆ ಅಂತಿಮ ಘಟ್ಟ ತಲುಪಿದ್ದರೂ ಬಿಜೆಪಿಯಲ್ಲಿ ಹೊತ್ತಿಕೊಂಡಿರುವ ಭಿನ್ನಮತ ಶಮನವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಅದರಲ್ಲೂ ಮಧ್ಯ ಕರ್ನಾಟಕದ ಎರಡು ಪ್ರಮುಖ ಲೋಕಸಭಾ ಕ್ಷೇತ್ರಗಳಾದ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಬಂಡಾಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅಧಿಕೃತ ಅಭ್ಯರ್ಥಿಗೆ ತಲೆನೋವಾಗಿ ಪರಿಣಮಿಸಿದೆ.
|
| 6 |
+
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಘೋಷಣೆಯಾದ ನಂತರ ಅಧಿಕೃತ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ಗೆ ಟಿಕೆಟ್ ನೀಡಿರುವುದಕ್ಕೆ ಮುನಿಸಿಕೊಂಡಿರುವ ಭಿನ್ನಮತವನ್ನು ಶಮನಗೊಳಿಸಲು ಖುದ್ದು ಯಡಿಯೂರಪ್ಪನವರೇ ಅಖಾಡಕ್ಕೆ ಇಳಿದಿದ್ದಾರೆ. ಸೋಮವಾರ ಪಕ್ಷದ ಕಚೇರಿಯಲ್ಲಿ ಜಿಲ್ಲಾ ಮುಖಂಡರ ಜೊತೆ ಸಂಧಾನ ಸಭೆ ನಡೆಸಲು ಕಸರತ್ತು ನಡೆಸಿದರು. ಸಭೆಗೆ ಮಾಜಿ ಸಂಸದ ಸಿದ್ದೇಶ್ವರ್, ಶಾಸಕ ಬಿ.ಪಿ.ಹರೀಶ್, ಮಾಜಿ ಶಾಸಕ ರಾಮಚಂದ್ರ ಸೇರಿದಂತೆ ಮತ್ತಿತರರು ಆಗಮಿಸಿದ್ದರು.
|
| 7 |
+
ಆದರೆ ಸಭೆಗೆ ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ್, ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಮತ್ತಿತರರು ಗೈರ�� ಹಾಜರಾಗಿದ್ದರು. ಸಭೆಗೆ ಎಲ್ಲರೂ ಬರಬೇಕೆಂದು ಖುದ್ದು ಯಡಿಯೂರಪ್ಪನವರೇ ಸೂಚನೆ ಕೊಟ್ಟಿದ್ದರೂ ಅವರ ಆದೇಶವನ್ನು ಕ್ಕರಿಸಿ ದೂರ ಉಳಿದಿದ್ದರು. ಭಿನ್ನಮತ ಎಲ್ಲವೂ ಸರಿ ಹೋಗುತ್ತದೆ ಎಂದು ವಿಶ್ವಾಸವನ್ನು ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ. ಆದರೆ ಪ್ರಮುಖರ ಗೈರುಹಾಜರಿ ಪಕ್ಷದೊಳಗೆ ಎಲ್ಲವೂ ಸರಿ ಇಲ್ಲ ಎಂಬುದನ್ನು ಸಾರಿ ಹೇಳುತಿತ್ತು. ಹೀಗಾಗಿ ಮಂಗಳವಾರ ಖುದ್ದು ಯಡಿಯೂರಪ್ಪನವರೇ ಮನವೊಲಿಸಲು ದಾವಣಗೆರೆಗೆ ತೆರಳುತ್ತಿದ್ದಾರೆ.
|
| 8 |
+
ಇನ್ನೊಂದೆಡೆ ಟಿಕೆಟ್ ವಂಚಿತರಾಗಿರುವ ಕೊಪ್ಪಳದ ಕರಡಿ ಸಂಗಣ್ಣ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಒಂದೆರಡು ದಿನದಲ್ಲಿ ತಮ್ಮ ನಿರ್ಧಾರನ್ನು ಪ್ರಕಟಿಸುತ್ತೇನೆ ಎಂದು ಕರಡಿ ಸಂಗಣ್ಣ ಹೇಳಿರುವುದು ಪಕ್ಷ ಬಿಡುವ ಮುನ್ಸೂಚನೆ ಎಂದು ಹೇಳಲಾಗುತ್ತಿದೆ.
|
| 9 |
+
ಮತ್ತೊಂದೆಡೆ ಶಿವಮೊಗ್ಗದಲ್ಲಿ ಬಂಡಾಯ ಸಾರಿರುವ ಈಶ್ವರಪ್ಪ ಯಾರ ಮಾತಿಗೂ ಜಗ್ಗುತ್ತಿಲ್ಲ. ಕಣದಲ್ಲಿ ಉಳಿಯುತ್ತೇನೆ ಎಂದು ಶಪಥ ಮಾಡಿರುವುದು ಬಿಜೆಪಿಗೆ ತಲೆನೋವು ಉಂಟು ಮಾಡಿದೆ. ಕಾರ್ಯಕರ್ತರ ವಿರೋಧದ ನಡುವೆಯೂ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿರುವ ಜಗದೀಶ್ ಶೆಟ್ಟರ್ಗೂ ಬೆಳಗಾವಿಯಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಹೀಗೆ ಹಲವು ಕಡೆ ಬಿಜೆಪಿಗೆ ಭಿನ್ನಮತ ಎದುರಾಗಿರುವುದು ಅಕೃತ ಅಭ್ಯರ್ಥಿಗಳ ಮಂಡೆ ಬಿಸಿ ಮಾಡಿದೆ.
|
eesanje/url_46_196_3.txt
ADDED
|
@@ -0,0 +1,4 @@
|
|
|
|
|
|
|
|
|
|
|
|
|
|
|
|
| 1 |
+
ಎಚ್ಡಿಕೆ ಭೇಟಿಯಾದ ತೇಜಸ್ವಿ ಸೂರ್ಯ
|
| 2 |
+
ಬೆಂಗಳೂರು,ಮಾ.25-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಸಂಸದ ತೇಜಸ್ವಿ ಸೂರ್ಯ ಅವರು ಇಂದು ಭೇಟಿಯಾಗಿ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಜೆ.ಪಿ.ನಗರದ ನಿವಾಸದಲ್ಲಿ ಶಾಸಕ ಸಿ.ಕೆ.ರಾಮಮೂರ್ತಿ ಅವರೊಂದಿಗೆ ಭೇಟಿಯಾದ ತೇಜಸ್ವಿ ಸೂರ್ಯ ಅವರು ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಿ, ಶುಭ ಹಾರೈಸಿದರು.
|
| 3 |
+
ಬಳಿಕ ಲೋಕಸಭಾ ಚುನಾವಣೆ ಬಗ್ಗೆ ಕೆಲಕಾಲ ಸಮಾಲೋಚನೆ ನಡೆಸಿದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಮರುಸ್ಪರ್ಧೆ ಮಾಡಲಿದ್ದು, ಜೆಡಿಎಸ್ ಎಲ್ಲಾ ರೀತಿಯ ಸಹಕಾರ ನೀಡುವಂತೆ ಕೋರಿದರು.ಎನ್ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿದ್ದು, ಬಿಜೆಪಿ ಅಭ್ಯರ್ಥಿಯಾಗಿರುವ ತೇಜಸ್ವಿ ಸೂರ್ಯ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.
|
| 4 |
+
ತೇಜಸ್ವಿ ಸೂರ್ಯ ಅವರು ಸೌಹಾರ್ದಯುತವಾಗಿ ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದರು. ಯಾವುದೇ ರಾಜಕೀಯ ವಿಚಾರ ಚರ್ಚೆಯಾಗಲಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.ಭೇಟಿಯ ಸಂದರ್ಭದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉಪಸ್ಥಿತರಿದ್ದರು.
|
eesanje/url_46_196_4.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
‘ಭಾವುಕ ಪತ್ರ’ ಬರೆದ ಬಿಜೆಪಿ ಟಿಕೆಟ್ ವಂಚಿತ ಅನಂತ್ ಕುಮಾರ್ ಹೆಗಡೆ
|
| 2 |
+
ಬೆಂಗಳೂರು,ಮಾ.25- :2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆಯಾಗಿದ್ದು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲಾಗಿದೆ. ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಟಿಕೆಟ್ ಕೈತಪ್ಪಿದೆ. ಕ್ಷೇತ್ರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಇಷ್ಟು ವರ್ಷ ತಮ್ಮ ಜೊತೆಗಿದ್ದ ಕಾರ್ಯಕರ್ತರು ಹಾಗೂ ಮತದಾರರಿಗೆ ಭಾವುಕ ಪತ್ರ ಬರೆದಿದ್ದಾರೆ. ಈ ಪತ್ರವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿಅನಂತ್ ಕುಮಾರ್ ಹೆಗಡೆ ಹಂಚಿಕೊಂಡಿದ್ದಾರೆ.
|
| 3 |
+
ನನ್ನ ಜನಕ್ಕೆ ಸೇವೆಯ ಸೌಭಾಗ್ಯವನ್ನು ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಹೃದಯದಾಳದ ಕೃತಜ್ಞತೆ ಎಂದು ತಿಳಿಸಿದ್ದಾರೆ. ಈ ಭೂಮಿಯಲ್ಲಿ ನನ್ನ ಲೌಕಿಕ ಬದುಕಿನಿಂದಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು, ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ ನಿಲ್ಲದ ಪ್ರವಾಹವಾಗಿಸುವ, ಚೈತನ್ಯದ ಪೂಜೆಯನ್ನಾಗಿಸುವ ಹಂಬಲ ಕಾಡುತ್ತಿತ್ತು. ಆದರೆ, ಆರಂಭ ಎಲ್ಲಿಂದ ತಿಳಿದಿರಲಿಲ್ಲ.
|
| 4 |
+
ಜ್ಞಾನಿಗಳು, ಹಣವಂತರು, ಅಕಾರ ಇದ್ದವರು ಅವರದೇ ಆದ ರೀತಿಯಲ್ಲಿ ಪೂಜೆ ಮಾಡುತ್ತಾರೆ. ಆದರೆ, ಅಂತಹ ಯಾವುದೇ ಉಪಾಗಳಿಲ್ಲದ ನಾನು ಈ ಪೂಜೆಯನ್ನು ಎಲ್ಲಿಂದ, ಹೇಗೆ ಆರಂಭಿಸಲಿ ಎಂದು ಗೊತ್ತಿರಲಿಲ್ಲ. ಈ ಮಧ್ಯದಲ್ಲಿ ಆರಂಭಗೊಂಡಿದ್ದು ಜನತಾ ಜನಾರ್ದನ ಆರಾಧನೆ. ಸರಿ ಸುಮಾರು ಮೂವತ್ತು ವರ್ಷಗಳ ತಮ್ಮೆಲ್ಲರ ಅಪೂರ್ವ ಒಡನಾಟ, ತಾವುಗಳು ತೋರಿದ ಸ್ನೇಹ, ಪ್ರೀತಿ, ವಾತ್ಸಲ್ಯ ನಿಜಕ್ಕೂ ಭಾಷೆಗೆ ನಿಲುಕದ್ದು, ಅದು ಅದಮ್ಯ.
|
| 5 |
+
ಯಾವುದೇ ಪೂಜೆ ಆರಾಧನೆ, ಅದು ಎಂದಿಗೂ ಮುಗಿಯದ ಅನಂತ ಕಾಯಕ. ಈ ತಾಯ್ಕೆಲದ ಪೂಜೆಯಲ್ಲಿ, ಆಕೆಯ ಸೇವೆಯಲ್ಲಿ ನನ್ನನ್ನು ನಾನು ಸಮರ್ಪಿಸಕೊಳ್ಳುವ ಸೌಭಾಗ್ಯ ಈ ಜನ್ಮದಲ್ಲಿ ಭಗವಂತ ಕರುಣಿಸಿದಕ್ಕೆ, ಈ ಕಣ್ಣಿಗೆ ಕಾಣದ ಆ ಅಕ್ಷಯ ಪಾದಪದ್ಮಗಳಿಗೆ ನನ್ನ ಅನಂತ ನಮನಗಳನ್ನು ಸಲ್ಲಿಸುತ್ತೇನೆ.
|
| 6 |
+
ಕಳೆದ 3 ದಶಕಗಳಿಂದ ಹಿಂದವೀ ಹಿತದಲ್ಲಿ ಸೇವೆ ಸಲ್ಲಿಸುವ ಅಪೂರ್ವ ಸಯ್ಯೋಗ ಈ ಬದುಕಿನಲ್ಲಿ ನನಗೊಂದು ಗುರುತು ನೀಡಿದೆ. ನಿಜಕ್ಕೂ ಅಷ್ಟೇ ಸಾಕು. ಈ ಸಮಾಜ ದೇವತೆಯ ಪದತಲದಲ್ಲಿ ಹೂವಾಗುವ ಸೌಭಾಗ್ಯ ಅದೆಷ್ಟು ಜನರಿಗೆ ತಾನೇ ಸಿಕ್ಕೀತು?ಹೆತ್ತ ತಾಯೊಡಲಿಗೆ, ಬದುಕು ಕೊಟ್ಟ ಈ ಮಣ್ಣಿಗೆ ಗುರುತು ಕೊಟ್ಟ ನನ್ನ ಜನಕ್ಕೆ ಸೇವೆಯ ಸೌಭಾಗ್ಯವನ್ನು ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಮತ್ತೊಮ್ಮೆ, ಮತ್ತೊಮ್ಮೆ, ಮತ್ತೊಮ್ಮೆ ಸಾಷ್ಟಾಂಗವೆರಗುತ್ತೇನೆ ಎಂದು ಕ್ಷೇತ್ರದ ಮತದಾರರಿಗೆ ಭಾವುಕ ಪತ್ರ ಬರೆದಿದ್ದಾರೆ.
|
| 7 |
+
ಕಳೆದ ಮೂರು ತಿಂಗಳಿನಿಂದ ಮತ್ತೆ ಮುನ್ನಲೆಗೆ ಬಂದಿದ್ದ ಅನಂತ್ಕುಮಾರ್ ಹೆಗಡೆ ಎಂದಿನಂತೆ ತಮ್ಮ ವಿವಾದಿತ ಹೇ���ಿಕೆಗಳ ಮೂಲಕವೇ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡಿದ್ದರು. ಇದೆಲ್ಲದರ ಜೊತೆಗೆ ನಾನೇ ಮುಂದಿನ ಅಭ್ಯರ್ಥಿ ಎಂದು ಗುಡುಗಿದ್ದರು. ಇತ್ತೀಚೆಗೆ ಸಭೆಯೊಂದರಲ್ಲಿ ಕುರ್ಚಿಯನ್ನು ಮುಂದಿಟ್ಟು ನನ್ನ ವಿರುದ್ಧ ಸ್ಪರ್ಧೆ ಮಾಡೋರು ಬಂದು ಕುಳಿತುಕೊಳ್ಳಲಿ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಗೆ ಸವಾಲು ಹಾಕಿದ್ದರು.ಅಂತಿಮವಾಗಿ ಬಿಜೆಪಿ ಹೈಕಮಾಂಡ್ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಉತ್ತರ ಕನ್ನಡ ಕ್ಷೇತ್ರದ ಟಿಕೆಟ್ ನೀಡಿದೆ.
|
| 8 |
+
ಇನ್ನು ಟಿಕೆಟ್ ತಪ್ಪಿದ ಹಿನ್ನೆಲೆ ಧೀರ್ಘವಾದ ಸಾಲುಗಳನ್ನು ಬರೆದುಕೊಂಡಿರುವ ಅನಂತ್ಕುಮಾರ್ ಹೆಗಡೆ ಎಲ್ಲಿಯೂ ಬಿಜೆಪಿ ಮತ್ತು ಕೇಂದ್ರ ನಾಯಕರ ಬಗ್ಗೆ ಯಾವುದೇ ಸಾಲುಗಳನ್ನು ಬರೆದುಕೊಂಡಿಲ್ಲ.
|
eesanje/url_46_196_5.txt
ADDED
|
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
12 ವರ್ಷಗಳ ನಂತರ ಮಾತೃಪಕ್ಷ ಬಿಜೆಪಿಗೆ ಮರಳಿದ ಗಾಲಿ ಜನಾರ್ಧನ ರೆಡ್ಡಿ
|
| 2 |
+
ಬೆಂಗಳೂರು, ಮಾರ್ಚ್ 25-ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಮೀಲಾಗಿದ್ದರ ಹಿನ್ನೆಲೆ, ಜೈಲುವಾಸ ಅನುಭವಿಸಿ ಪಕ್ಷದಿಂದ ಅಮಾನತುಗೊಂಡಿದ್ದ ಗಾಲಿ ಜನಾರ್ಧನ ರೆಡ್ಡಿ 12 ವರ್ಷಗಳ ನಂತರ ತಮ್ಮ ಮಾತೃ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ತಾವೇ ಸ್ಥಾಪಿಸಿದ್ದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಬಿಜೆಪಿಯೊಳಗೆ ವಿಲೀನಗೊಳಿಸಿ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆಯುವ ಮೂಲಕ ಬಿಜೆಪಿಯೊಳಗೆ ರಾಜಕೀಯ ಪುನರ್ಜನ್ಮ ಪಡೆಯಲು ರೆಡ್ಡಿ ಮುಂದಾಗಿದ್ದಾರೆ.
|
| 3 |
+
ಮಲ್ಲೇಶ್ವರಂನಲ್ಲಿರುವ ಜಗನ್ನಾಥ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಆರ್ಪಿಪಿ ಪಕ್ಷದ ಸಂಸ್ಥಾಪಕರಾದ ಜನಾರ್ದನ ರೆಡ್ಡಿಯನ್ನು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವರಾದ ಶ್ರೀರಾಮುಲು, ಸಿ.ಟಿ.ರವಿ, ಆನಂದ್ ಸಿಂಗ್, ಮಾಜಿ ಸಂಸದ ದೇವಂದ್ರಪ್ಪ, ರುಕ್ಮಿಣಿ ಜನಾರ್ಧನ ರೆಡ್ಡಿ ಸೇರಿದಂತೆ ಅಪಾರ ಸಂಖ್ಯೆಯ ಬೆಂಬಲಿಗರು ಬಿಜೆಪಿಗೆ ಸೇರ್ಪಡೆಯಾದರು.
|
| 4 |
+
ಪಕ್ಷಕ್ಕೆ ಸೇರಿದ ಎಲ್ಲರಿಗೂ ಪ್ರಾಥಮಿಕ ಸದಸ್ಯತ್ವ ನೀಡಿ ಕೇಸರಿ ಶಾಲು ಹಾಕಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಪಕ್ಷ ಸೇರ್ಪಡೆಯಾದ ನಂತರ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ , ಜನಾರ್ದನ ರೆಡ್ಡಿ ಸೇರ್ಪಡೆಗೆ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದಲ್ಲಿ ಆನೆಬಲ ಬಂದಂತಾಗಿದೆ. ಅವರು ಯಾವುದೇ ಷರತ್ತು ಇಲ್ಲದೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಸ್ಪಷ್ಟಪಡಿಸಿದರು.
|
| 5 |
+
ಬೇರೆ ಬೇರೆ ಕಾರಣಗಳಿಂದ ಪಕ್ಷದಿಂದ ದೂರವಾಗಿದ್ದರು. ಹಿಂದಿನ ಎಲ್ಲ ಕಹಿ ಘಟನೆಗಳನ್ನು ಮರೆತು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಲಿದ್ದೇವೆ. ಜನಾರ್ದನ ರೆಡ್ಡಿಗೆ ಪಕ್ಷದಲ್ಲಿ ಯಾವ ಸ್ಥಾನಮಾನ ನೀಡಬೇಕು ಎಂಬುದನ್ನು ಮುಂದಿನ ದಿನಗಳಲ್ಲಿ ತೀರ್ಮಾನಿಸುತ್ತೇವೆ ಎಂದು ಹೇಳಿದರು.
|
| 6 |
+
ಬಿಜೆಪಿ ರಾಜ್ಯಾಧ್ಯ್ಕಷ ಬಿ.ವೈ.ವಿಜಯೇಂದ್ರ ಮಾತನಾಡಿ, ಬಹಳ ಸಂತೋಷ ಆಗಿದೆ. ಆತ್ಮೀಯರಾಗಿರುವ ಗಾಲಿ ಜನಾರ್ದನ ರೆಡ್ಡಿ ಶಾಸಕರು ಹೌದು. ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಸ್ಥಾಪನೆ ಮಾಡಿ, ಶಾಸಕರಾಗಿದ್ದಾರೆ. ಅವರದ್ದೇ ಆದ ರೀತಿಯಲ್ಲಿ ಪಕ್ಷ ನಡೆಸಿಕೊಂಡು ಬಂದಿದ್ದರು. ಗಾಲಿ ಜನಾರ್ದನ ರೆಡ್ಡಿ ಅವರು ತಾವೇ ಸ್ಥಾಪಿಸಿದ ಪಕ್ಷ ವಿಸರ್ಜನೆ ಮಾಡಿ, ಬಿಜೆಪಿ ಜೊತೆಗೆ ವಿಲೀನ ಮಾಡಿದ್ದಾರೆ. ಅವರ ಸೇರ್ಪಡೆಯಿಂದ ನಮಗೆ ದೊಡ್ಡ ಶಕ್ತಿ ಬಂದಿದೆ. ಮೋದಿ ನಾಯಕತ್ವ ಒಪ್ಪಿ ಪಕ್ಷಕ್ಕೆ ಬಂದಿದ್ದಾರೆ ಎಂದರು.
|
| 7 |
+
ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಅದಕ್ಕೆ ಕರ್ನಾಟಕದಲ್ಲಿ ಅತ್ಯಂತ ಸ್ಥಾನ ಗೆಲ್ಲಬೇಕು. ಇದೊಂದೇ ವಿಚಾರ ಮುಂದಿಟ್ಟುಕೊಂಡು ಪಕ್ಷ ಸೇರ್ಪಡೆ ಆಗಿದ್ದಾರೆ. ಇಂದು ರಾಜ್ಯದಲ್ಲಿ ಬಿಜೆಪಿಯ ಪರವಾದ ವಾತಾವರಣ ಇದೆ.���ುಂದಿನ ಲೋಕಸಭಾ ಚುನಾವಣೆ ದೇಶದ ಭವಿಷ್ಯ ನಿರ್ಮಿಸುವ ಚುನಾವಣೆ.ಪಕ್ಷದ ಬಾವುಟ ನೀಡಿ ಜನಾರ್ದನ ರೆಡ್ಡಿ ಅವರನ್ನು ಬಿವೈ ವಿಜಯೇಂದ್ರ ಮತ್ತೆ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಕೇಸರಿ ಪಕ್ಷದಲ್ಲಿ ಕೆಆರ್ಪಿಪಿ ಪಕ್ಷವನ್ನೂ ವಿಲೀನಗೊಳಿಸಲಾಗಿದೆ.
|
| 8 |
+
ಲೋಕಸಭಾ ಚುನಾವಣೆ ಹೊತ್ತಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಇಂದು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪ್ರಧಾನಿ ನರೇಂದ್ರಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ನೋಡಲು ಪಕ್ಷದ ಹಲವಾರು ಸದಸ್ಯರೊಂದಿಗೆ ಬಿಜೆಪಿ ಸೇರುತ್ತಿರುವುದಾಗಿ ಗಣಿ ಧಣಿ ಜನಾರ್ದನ ರೆಡ್ಡಿ ಹೇಳಿದ್ದಾರೆ ಇದರಿಂದ ನಮಗೆ ಹೆಚ್ಚಿನ ಬಲ ಬಂದಿದೆ ಎಂದು ಹೇಳಿದರು.
|
| 9 |
+
ಪಕ್ಷಕ್ಕೆ ಸೇರ್ಪಡೆಯಾದ ಜನಾರ್ದನ ರೆಡ್ಡಿ ಮಾತನಾಡಿ, ನನ್ನ ರಕ್ತದ ಕಣಕಣದಲ್ಲೂ ಬಿಜೆಪಿ ಇದೆ. ನಾನು ಯಾವುದೇ ಷರತ್ತುಗಳನ್ನು ವಿಸದೆ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಇದು ನನ್ನ ಪಾಲಿಗೆ ಹೊಸ ಅಧ್ಯಾಯ ಎಂದು ಬಣಿಸಿದರು. ನಾನು ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಬಿಜೆಪಿಯೊಂದಿಎಗ ವಿಲೀನ ಮಾಡಿದ್ದಾನೆ. ಯಡಿಯೂರಪ್ಪರ ಆಶೀರ್ವಾದದಿಂದ, ವಿಜಯೇಂದ್ರರ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾಗಿದ್ದೇನೆ. ನನ್ನ ಆತ್ಮೀಯ ಗೆಳೆಯ ಶ್ರೀರಾಮುಲು ಅವರಿಗೆ ಧನ್ಯವಾದಗಳು ಎಂದು ಹೇಳಿದರು.
|
| 10 |
+
ದೇಶವನ್ನು ಪ್ರಪಂಚದಲ್ಲಿ ಗುರುತಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶ್ವಗುರು ಅಂತಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿಗೆ ಕರೆಸಿದರು. ಬಾಹ್ಯ ಬೆಂಬಲ ಅಲ್ಲ. ನೀವು ಬರಬೇಕು ಅಂದರು. ಈಗ ನಾನು ಬಿಜೆಪಿ ಸೇರ್ಪಡೆ ಆಗಿದ್ದೇನೆ ಎಂದರು.ಅತ್ಯಂತ ಚಿಕ್ಕ ವಯಸ್ಸಿನಲ್ಲಿ ಬಿಜೆಪಿಯಲ್ಲಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಚಿವನಾಗಿ ಕೆಲಸ ಮಾಡಿದ ಅನುಭವವಿದೆ.
|
| 11 |
+
ಇಂದು ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರು. ತಂದೆ ಮತ್ತು ಮಗನ ಜೊತೆಗೆ ಕೆಲಸ ಮಾಡುವ ಸೌಭಾಗ್ಯ ಒದಗಿದೆ. ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿ ಮಾಡಲು ಇಡೀ ದೇಶವೇ ಸಜ್ಜಾಗಿದೆ. ಈ ಸಂದರ್ಭದಲ್ಲಿ ನಾನು ಬಿಜೆಪಿಗೆ ಬಂದಿದ್ದೇನೆ. ಯಾವುದೇ ಕಂಡೀಷನ್ ಇಲ್ಲದೇ ಬಿಜೆಪಿಗೆ ಬಂದಿದ್ದೇನೆ. ಪಕ್ಷ ಯಾವ ಜವಾಬ್ದಾರಿ ಕೊಟ್ಟರೂನಿಭಾಯಿಸುತ್ತೇನೆ ಎಂದು ಹೇಳಿದರು.
|
| 12 |
+
ಸಾಮಾನ್ಯ ಕಾರ್ಯಕರ್ತನಾಗಿ, ದುಡಿಯುತ್ತೇನೆ ಎಂದ ಗಾಲಿ ಜನಾರ್ದನ ರೆಡ್ಡಿವೇದಿಕೆ ನೋಡುತ್ತಿದ್ದೆರ ನನ್ನ ಮನೆಗೆ ನಾನು ವಾಪಸ್ ಬಂದಿದ್ದೇನೆ ಅನ್ನಿಸುತ್ತಿದೆ. ಬಿಜೆಪಿಯ ತಾಯಿಯ ಮಡಲಿಗೆ ಸುರಕ್ಷಿತವಾಗಿ ಬಂದು ಸೇರಿದ್ದೇನೆ. ನಾನು 13 ವರ್ಷಗಳ ಬಳಿಕ ಬಂದಿದ್ದೇನೆ ಅನ್ನಿಸುತ್ತಿಲ್ಲ. ನಿನ್ನೆ ಹೋಗಿ ಇಂದು ಬಂದಂತೆ ಭಾಸವಾಗುತ್ತಿದೆ ಎಂದು ಜನಾರ್ದನ ರೆಡ್ಡಿ ಹೇಳಿದರು.
|
eesanje/url_46_196_6.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಪೊಲೀಸರಿಗೆ ದೂರು ನೀಡಲು ಹೊರಟಿದ್ದ ಐವರ ಮೇಲೆ ಟ್ರಕ್ ಹರಿಸಿ ಭೀಕರ ಹತ್ಯೆ
|
| 2 |
+
ಜಲವಾರ(ರಾಜಸ್ಥಾನ), ಮಾ.24-ಪೊಲೀಸ್ ಠಾಣೆಗೆ ದೂರು ಕೊಡಲು ಹೊರಟ ಐವರ ಮೇಲೆ ಡಂಪರ್ ಟ್ರಕ್ ಹರಿಸಿ ಭೀಕರವಾಗಿ ಹತ್ಯೆಗೈದ ಘಟನೆ ಜಲವಾರ ಜಿಲ್ಲೆಯ ಪಗಾರಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ.
|
| 3 |
+
ಯಾವುದೋ ವಿಚಾರಕ್ಕೆ ಎರಡು ಗುಂಪುಗಳ ನಡುವೆ ನಿನ್ನೆ ರಾತ್ರಿ ಜಗಳ ನಡೆದಿದೆ. ನಂತರ ಐವರು ಪಗಾರಿಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವುದಾಗಿ ಹೇಳಿ ಹೊರಟಿದ್ದರು. ಇದರಿಂದ ರೊಚ್ಚಗೆದ್ದ ಇನ್ನೊಂದು ಗುಂಪಿನವರು ಡಂಪರ್ ಟ್ರಕನ್ನು ಮತ್ತೊಂದು ಗುಂಪಿನ ಮೇಲೆ ಹರಿಸಿ ಐವರನ್ನು ಹತ್ಯೆ ಮಾಡಿದೆ. ಹತ್ಯೆಯಾದವರಲ್ಲಿ ಇಬ್ಬರು ಸಹೋದರರು ಸೇರಿದ್ದಾರೆ.
|
| 4 |
+
ಸ್ಥಳಕ್ಕೆ ಭೇಟಿ ನೀಡಿದ ಭವಾನಿ ಮಂಡಿ ಡಿಎಸ್ಪಿ ಪ್ರೇಮ್ ಚೌಧರಿ ಅವರು ಗ್ರಾಮದಲ್ಲಿ ಕಾನೂನು ಸುಸ್ವವಸ್ಥೆ ಕಾಪಾಡಲು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಹತ್ಯೆ ಬಳಿಕ ಆರೋಪಿಗಳು ಬೇರೆ ರಾಜ್ಯಕ್ಕೆ ಪರಾರಿಯಾಗಿರುವ ಮಾಹಿತಿ ಲಭ್ಯವಾಗಿದೆ. ಈಗಾಗಿ ಪಕ್ಕದ ರಾಜ್ಯಗಳಿಗೂ ಪೊಲೀಸ್ ತಂಡಗಳನ್ನು ಕಳುಹಿಸಿಲಾಗಿದೆ ಎಂದು ಅವರು ಹೇಳಿದರು.
|
| 5 |
+
ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಹೆಚ್ಚುವರಿ ಎಸ್ಪಿ ಚಿರಂಜಿಲಾಲ್ ಮೀನಾ ನೇತೃತ್ವದಲ್ಲಿ ಪೊಲೀಸ್ ತಂಡಗಳು ವಿವಿಧೆಡೆ ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿವೆ.
|
eesanje/url_46_196_7.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಕಾಂಗ್ರೆಸ್ಗೆ ಕಗ್ಗಂಟಾದ ನಾಲ್ಕು ಕ್ಷೇತ್ರಗಳು
|
| 2 |
+
ಬೆಂಗಳೂರು,ಮಾ.24-24 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಸಲೀಸಾಗಿ ಮಾಡಿ ಮುಗಿಸಿದ ಕಾಂಗ್ರೆಸ್ ಪಕ್ಷಕ್ಕೆ ಕೋಲಾರ ಕಬ್ಬಿಣದ ಕಡಲೆಯಾಗಿದ್ದು, ರಾಜ್ಯನಾಯಕರು ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಕೈಚೆಲ್ಲಿದ್ದಾರೆ.ಬಾಕಿ ಇರುವ ನಾಲ್ಕು ಕ್ಷೇತ್ರಗಳ ಪೈಕಿ ಬಳ್ಳಾರಿಗೆ ತುಕಾರಾಂ, ಚಾಮರಾಜನಗರಕ್ಕೆ ಮಾಜಿ ಶಾಸಕ ನಂಜುಂಡಸ್ವಾಮಿಯವರ ಪೈಪೊಟಿಯನ್ನು ಹತ್ತಿಕ್ಕಿ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
|
| 3 |
+
ಚಿಕ್ಕಬಳ್ಳಾಪುರದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ ಅವರಿಗೆ ತೀವ್ರ ಪೈಪೊಟಿ ನೀಡಿರುವ ಮಾಜಿ ಸಚಿವ ಎಂ.ಅರ್.ಸೀತಾರಾಮ್ ಅವರ ಪುತ್ರ ರಕ್ಷಾ ರಾಮಯ್ಯ ಟಿಕೆಟ್ ಗಿಟ್ಟಿಸುವುದು ಖಚಿತವಾಗಿದೆ.ಕೋಲಾರ ಕ್ಷೇತ್ರದಲ್ಲಿ ತಮ್ಮ ಪುತ್ರನಿಗೆ ಟಿಕೆಟ್ ನೀಡಬೇಕು ಎಂದು ಸಚಿವ ಕೆ.ಎಚ್.ಮುನಿಯಪ್ಪ ಪಟ್ಟು ಹಿಡಿದಿರುವುದರಿಂದಾಗಿ ರಾಜ್ಯ ನಾಯಕರಿಗೆ ತಲೆನೋವು ಎದುರಾಗಿದೆ.
|
| 4 |
+
ಅತೀ ಹೆಚ್ಚು ಆಕಾಂಕ್ಷಿಗಳಿದ್ದ ಕೋಲಾರ ಲೋಕಸಭಾ ಕ್ಷೇತ್ರ ಪೈಪೊಟಿ ಹಾಗೂ ಜಿದ್ದಾಜಿದ್ದಿನ ಕಣವಾಗಿದೆ. ಸಚಿವ ಕೆ.ಎಚ್.ಮುನಿಯಪ್ಪ ಅವರ ಅಳಿಯ ಚಿಕ್ಕದೊಡ್ಡಣ್ಣ, ರಾಜ್ಯ ಸಭೆ ಮಾಜಿ ಸದಸ್ಯ ಎಲ್.ಹನುಮಂತಯ್ಯ ಎಡಗೈ ಸಮುದಾಯದಿಂದ ಟಿಕೆಟ್ ಆಕಾಂಕ್ಷಿಗಳಾಗಿದ್ದರೆ, ಬಲಗೈ ಸಮುದಾಯದಿಂದ ದಲಿತ ಮುಖಂಡ ಮುನಿಯಪ್ಪ, ಡಾ.ಡಿ.ಸಿ.ಮುದ್ದುಗಂಗಾಧರ್ ಟಿಕೆಟ್ ಬಯಸಿದ್ದಾರೆ.ಜಿಲ್ಲೆಯಲ್ಲಿ 30 ವರ್ಷ ಸೋಲಿಲ್ಲದಂತೆ ಚುನಾವಣೆ ಎದುರಿಸಿದ್ದ ಕೆ.ಎಚ್.ಮುನಿಯಪ್ಪ ಅವರಿಗೆ ಕಳೆದ 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಒಳಬಣಗಳೇ ಠಕ್ಕರ್ ನೀಡಿ ಸೋಲಿನ ರುಚಿ ತೋರಿಸಿದ್ದವು.
|
| 5 |
+
ವಿಧಾನಸಭಾ ಚುನಾವಣೆಯಲ್ಲಿ ಈ ಅಸಮಾಧಾನ ಸರಿಹೋಗಬಹುದು ಎಂಬ ನಿರೀಕ್ಷೆ ಇತ್ತಾದರೂ ಮತ್ತೆ ಅದು ಭುಗಿಲೆದ್ದಿದೆ. ಕೆ.ಎಚ್.ಮುನಿಯಪ್ಪ ಅವರಿಗೆ ಅಥವಾ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ಕೊಟ್ಟರೆ ಈ ಬಾರಿಯೂ ಕಾಂಗ್ರೆಸ್ ಅಭ್ಯರ್ಥಿ ಸೋಲಲಿದ್ದಾರೆ ಎಂದು ಮಾಜಿ ಸಚಿವ ರಮೇಶ್ಕುಮಾರ್, ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕರಾದ ಕೊತ್ತನೂರು ಮಂಜುನಾಥ್, ನಂಜೇಗೌಡ ಮತ್ತಿತರರು ದೆಹಲಿಗೆ ನಿಯೋಗ ತೆರಳಿ ಹೈಕಮಾಂಡ್ಗೆ ದೂರು ನೀಡಿ ಬಂದಿದ್ದಾರೆ.
|
| 6 |
+
ಭಿನ್ನಮತೀಯರ ಈ ಬಣವನ್ನು ಎದುರು ಹಾಕಿಕೊಂಡೇ ರಾಜಕಾರಣ ಮಾಡಬೇಕೆಂದು ಜಿದ್ದಿಗೆ ಬಿದ್ದಿರುವ ಕೆ.ಎಚ್.ಮುನಿಯಪ್ಪ ತೀವ್ರ ವಿರೋಧದ ನಡುವೆಯೂ ತಮ್ಮ ಅಳಿಯನಿಗೇ ಟಿಕೆಟ್ ನೀಡಿ ಎಂದು ಪಟ್ಟು ಹಿಡಿದಿದ್ದಾರೆ.
|
| 7 |
+
ನಿನ್ನೆ ಸಂಜೆ ಪಕ್ಷದ ಕಚೇರಿಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಒಮ್ಮತದ ನಿರ್ಣಯಕ್ಕೆ ಬರಲು ಸಾಧ್ಯವಾಗಿಲ್ಲ. ಹೀಗಾಗಿ ರಾಜ್ಯದ ನಾಯಕರು ಹೈಕಮಾಂಡ್ಗೆ ಶಿಫಾರಸು ಮಾಡಿದ್ದು, ಯಾರಿಗೇ ಟಿಕೆಟ್ ಕೊಟ್ಟರೂ ಅದನ್ನು ಸ್ವಾಗತಿಸುವುದಾಗಿ ಹೇಳಿ ಕೈ ತೊಳೆದುಕೊಂಡಿದ್ದಾರ���.ನಿರೀಕ್ಷೆಯಂತೆಯೇ ಎಲ್ಲವೂ ನಡೆದಿದ್ದರೆ ನಿನ್ನೆ ಪ್ರಕಟಗೊಂಡ 46 ಅಭ್ಯರ್ಥಿಗಳ ಪಟ್ಟಿಯಲ್ಲಿ ರಾಜ್ಯದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯೂ ಘೋಷಣೆಯಾಗಬೇಕಿತ್ತು. ಆದರೆ ಸತತ ಸಂಧಾನದ ಹೊರತಾಗಿಯೂ ರಾಜ್ಯ ನಾಯಕರಿಗೆ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ.ಹೀಗಾಗಿ ನಾಲ್ಕೂ ಕ್ಷೇತ್ರಗಳೂ ಮತ್ತೆ ಬಾಕಿ ಉಳಿದುಕೊಂಡಿವೆ.
|
eesanje/url_46_196_8.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ರಾಜ್ಯದ 28 ಕ್ಷೇತ್ರಗಳೂ ನಮಗೆ ಪ್ರತಿಷ್ಠೆಯಾಗಿವೆ : ಸಿಎಂ ಸಿದ್ದರಾಮಯ್ಯ
|
| 2 |
+
ಮೈಸೂರು, ಮಾ.24-ರಾಜ್ಯದ 28 ಕ್ಷೇತ್ರಗಳನ್ನೂ ನಾವು ಪ್ರತಿಷ್ಠೆಯಾಗಿ ಪರಿಗಣಿಸಿದ್ದು, 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ತವರು ಕ್ಷೇತ್ರ ಮೈಸೂರು-ಕೊಡಗು, ಚಾಮರಾಜನಗರ ಕ್ಷೇತ್ರವಷ್ಟೇ ಅಲ್ಲ, ರಾಜ್ಯದ ಎಲ್ಲ ಕ್ಷೇತ್ರಗಳೂ ನಮಗೆ ಪ್ರತಿಷ್ಠೆಯಾಗಿವೆ ಎಂದು ಸ್ಪಷ್ಟಪಡಿಸಿದರು.
|
| 3 |
+
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಅವರಿಗೆ ಯಾವುದೇ ಪ್ರಯೋಜನವಿಲ್ಲ. ಆದರೆ, ಅದು ನಮಗೇ ಅನುಕೂಲ. ನಮ್ಮ ಚುನಾವಣಾ ಕಾರ್ಯತಂತ್ರಕ್ಕೆ ಅನುಗುಣವಾಗಿ ನಾವು ಸಾಧನೆಯನ್ನು ಮುಂದಿಟ್ಟುಕೊಂಡು ಮತದಾರರ ಬಳಿ ಹೋಗುತ್ತೇವೆ ಎಂದು ಹೇಳಿದರು.
|
| 4 |
+
ಚುನಾವಣಾ ಕಾರ್ಯತಂತ್ರದಲ್ಲಿ ಹಲವಾರು ಗುಟ್ಟುಗಳಿರುತ್ತವೆ. ಆದರೆ, ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಬಿಜೆಪಿಯವರು ಎಷ್ಟೇ ಸುಳ್ಳು ಹೇಳಿದರೂ ಜನ ನಂಬುವುದಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಅಧಿಕಾರಕ್ಕೆ ಬಂದ ತಕ್ಷಣವೇ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ಜನರ ಆರ್ಥಿಕ ಬದುಕನ್ನು ಉತ್ತಮಗೊಳಿಸುವತ್ತ ನಾವು ಹೆಜ್ಜೆ ಇಟ್ಟಿದ್ದೇವೆ ಎಂದು ಹೇಳಿದರು.
|
| 5 |
+
ಗ್ಯಾರಂಟಿ ಯೋಜನೆಗಳಿಗೆ ಈಗಾಗಲೇ 52 ಸಾವಿರಕ್ಕೂ ಹೆಚ್ಚು ಹಣವನ್ನು ಮೀಸಲಿಟ್ಟಿದ್ದೇವೆ. ಇದಲ್ಲದೆ, ಮಹಿಳಾ ಸಬಲೀಕರಣಕ್ಕೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದು ಹೇಳಿದರು.
|
| 6 |
+
ಸದ್ಯ ನಮಗೆ ನಾಲ್ಕು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ನಡೆಯುತ್ತಿದ್ದು, ನಾಳೆ ಅಥವಾ ನಾಡಿದ್ದು ಪ್ರಕಟಿಸಲಾಗುವುದು. ಇದರಲ್ಲಿ ನಮಗೆ ಯಾವುದೇ ಕಗ್ಗಂಟಿಲ್ಲ, ಗೊಂದಲವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಕೇಂದ್ರ ಸರ್ಕಾರದ ಹಲವಾರು ಯೋಜನೆಗಳು ಇನ್ನೂ ಜಾರಿಗೆ ಬಂದಿಲ್ಲ, ಜನರಿಗೆ ತಲುಪುತ್ತಿಲ್ಲ. ಸಂಘಟಿತರಾಗಿ ನಾವು ಚುನಾವಣೆ ಎದುರಿಸಿ 20ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ಸಿಎಂ ತಿಳಿಸಿದರು.
|
eesanje/url_46_196_9.txt
ADDED
|
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಎಸ್ಎಸ್ಎಲ್ಸಿ ಪರೀಕ್ಷೆಗೆ ಕ್ಷಣಗಣನೆ
|
| 2 |
+
ಬೆಂಗಳೂರು,ಮಾ.24-ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಂದೇ ಪರಿಗಣಿಸಲಾಗಿರುವ ಎಸ್ಸೆಸ್ಸೆಲ್ಸಿ ಮೊದಲ ವಾರ್ಷಿಕ ಪರೀಕ್ಷೆ ನಾಳೆಯಿಂದ ಏ.6ರವರೆಗೆ ರಾಜ್ಯಾದ್ಯಂತ ನಡೆಯಲಿದ್ದು, ನಕಲು ತಡೆಗಟ್ಟಲು ಈ ಬಾರಿ ಹಿಂದೆಂದಿಗಿಂತಲೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
|
| 3 |
+
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಾವುದೇ ಗೊಂದಲವಿಲ್ಲದೆ ಸುಸೂತ್ರವಾಗಿ ನಡೆಸಲು ಸಿದ್ದತೆ ಮಾಡಿಕೊಂಡಿದೆ.ನಾಳೆ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪ್ರಥಮ ಭಾಷೆಯ ಕನ್ನಡ, ತಮಿಳು, ತೆಲುಗು, ಹಿಂದಿ, ಮರಾಠಿ, ಉರ್ದು, ಇಂಗ್ಲಿಷ್ , ಸಂಸ್ಕøತ ವಿಷಯಗಳ ಪರೀಕ್ಷೆ ನಡೆಯಲಿದೆ.ಏ.6ರಂದು ದ್ವಿತೀಯ ಭಾಷೆ ಇಂಗ್ಲಿಷ್ ಮತ್ತು ಕನ್ನಡ ವಿಷಯಗಳೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಕ್ತಾಯವಾಗಲಿದೆ.
|
| 4 |
+
ಸರ್ಕಾರಿ, ಅನುದಾನ, ಅನುದಾನರಹಿತ ಹಾಗೂ ಖಾಸಗಿ ಶಾಲೆಗಳು ಸೇರಿದಂತೆ 4,41,910 ಬಾಲಕರು, 4,28,058 ಬಾಲಕಿಯರು ಸೇರಿದಂತೆ 8,69,968 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ರಾಜ್ಯಾದ್ಯಂತ 2,750 ಪರೀಕ್ಷಾ ಕೇಂದ್ರಗಳನ್ನು ಮಂಡಳಿ ತೆರೆದಿದೆ.
|
| 5 |
+
ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದ್ದಾರೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿದಂತೆ ಸಾರಿಗೆ ಸಂಸ್ಥೆಗಳ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸುವ ವ್ಯವಸ್ಥೆ ಕಲ್ಪಿಸಿವೆ. ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ತೋರಿಸಿ ಪ್ರಯಾಣಿಸಬಹುದು.
|
| 6 |
+
ವಿದ್ಯಾರ್ಥಿಗಳ ಜೊತೆ ಸಾರಿಗೆ ಬಸ್ನ ಚಾಲಕರು ಮತ್ತು ನಿರ್ವಾಹಕರು ಅನುಚಿತವಾಗಿ ವರ್ತಿಸದಂತೆ ಇಲಾಖೆ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿ ವರ್ಗದವರು, ಸಿಬ್ಬಂದಿಗಳು ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ಬಳಕೆ ನಿಷೇಧ ಮಾಡಲಾಗಿದೆ. ಅಲ್ಲದೆ ಪರೀಕ್ಷೆ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇತ ಪ್ರದೇಶ ಎಂದು ಘೋಷಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
|
| 7 |
+
ಪರೀಕ್ಷೆಯಲ್ಲಿ ನಕಲು ತಡೆಗಟ್ಟಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ಸಿಸಿಟಿವಿ ಕ್ಯಾಮೆರಾಗಳ ಮೂಲಕ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಕ್ರಮವಹಿಸಲಾಗಿದೆ. ನಿರ್ದೇಶಕರು, ಸಹನಿರ್ದೇಶಕ ವೃಂದದ ಅಧಿಕಾರಿಗಳನ್ನು ಜಿಲ್ಲಾ ಮೇಲಸ್ತುವಾರಿ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಡಯಟ್ ಪ್ರಾಂಶುಪಾಲರನ್ನು ಆಯಾ ಜಿಲ್ಲೆಗೆ ಜಿಲ್ಲಾ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.
|
| 8 |
+
ಡಯಟ್ ಉಪನ್ಯಾಸಕರನ್ನು ಪರೀಕ್ಷಾ ಕೇಂದ್ರಗಳನ್ನು ವಿಚಕ್ಷಣ ದಳದ ಜಾಗೃತ ಅಧಿ��ಾರಿ, ಜಿಲ್ಲಾಕಾರಿಗಳ ಹಂತದಲ್ಲಿ ವಿಚಕ್ಷಣ ಜಾಗೃತ ದಳ, ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ಪರೀಕ್ಷೆ ಕೇಂದ್ರಗಳಲ್ಲಿ ಸ್ಥಾನಿಕ ಜಾಗೃತ ದಳದ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
|
| 9 |
+
ಒಟ್ಟು ವಿದ್ಯಾರ್ಥಿಗಳು -8,69,968ಬಾಲಕರು -4,41,910ಬಾಲಕಿಯರು -4,28,058ಒಟ್ಟು ಪರೀಕ್ಷಾ ಕೇಂದ್ರಗಳು -2,750ಪರೀಕ್ಷೆ -ಮಾ.25ರಿಂದ ಏ.6ರವರೆಗೆಪರೀಕ್ಷಾ ಸಮಯ- 10.15ರಿಂದ ಆರಂಭ
|
eesanje/url_46_197_1.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
29ರಿಂದ ರಾಜ್ಯದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಆರಂಭ, ಸ್ಟಾರ್ ಪ್ರಚಾರಕರ ಸಾಥ್
|
| 2 |
+
ಬೆಂಗಳೂರು,ಮಾ.24-ರಾಜ್ಯದಲ್ಲಿನ 20ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿರುವ ಕಾಂಗ್ರೆಸ್ ನಾಯಕರು ಇದೇ ತಿಂಗಳ 29 ರಿಂದ ಅಧಿಕೃತ ಚುನಾವಣಾ ಪ್ರಚಾರವನ್ನು ಆರಂಭಿಸಲಿದ್ದಾರೆ.ರಾಷ್ಟ್ರೀಯ ನಾಯಕರ ಪೈಕಿ ಹಲವು ಸ್ಟಾರ್ ಪ್ರಚಾರಕರು ರಾಜ್ಯಕ್ಕಾಗಮಿಸುವ ನಿರೀಕ್ಷೆಯಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಹಂತದಲ್ಲಿ ಚುನಾವಣೆ ನಡೆಯುವ ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳ ಪೈಕಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಅಲ್ಲಲ್ಲಿ ರೋಡ್ಶೋ, ಬಹಿರಂಗ ಸಮಾವೇಶಗಳನ್ನು ಆಯೋಜಿಸಲಾಗಿದೆ.
|
| 3 |
+
ಪ್ರತಿ ದಿನ 2 ರಿಂದ 3 ಬಹಿರಂಗ ಸಭೆಗಳು ಹಾಗೂ ನಾಲ್ಕರಿಂದ ಐದು ಕಡೆ ರೋಡ್ ಶೋಗಳಲ್ಲಿ ಸಿದ್ದರಾಮಯ್ಯ ಮತ ಭೇಟೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮತ್ತೊಂದೆಡೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ಚುನಾವಣಾ ಯಾತ್ರೆ ನಡೆಸಲಿದ್ದು, ದಕ್ಷಿಣ ಕರ್ನಾಟಕ ಭಾಗದಲ್ಲಿ ಅದರಲ್ಲೂ ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸರಣಿ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
|
| 4 |
+
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 2ನೇ ಹಂತದಲ್ಲಿ ಚುನಾವಣೆ ನಡೆಯುವ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.ರಾಹುಲ್ಗಾಂ ಮತ್ತು ಸೋನಿಯಾಗಾಂಧಿ ಈ ಬಾರಿ ರಾಜ್ಯದಲ್ಲಿ ಹೆಚ್ಚು ಪ್ರವಾಸ ಕೈಗೊಳ್ಳುವ ನಿರೀಕ್ಷೆಗಳಿವೆ.
|
| 5 |
+
ಸೋನಿಯಾಗಾಂಧಿಯವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದೇ ಇರುವುದರಿಂದ ಪ್ರಚಾರ ಕಾರ್ಯಗಳಿಗೆ ಹೆಚ್ಚು ಸಮಯ ನೀಡಿದ್ದಾರೆ ಎಂದು ತಿಳಿದುಬಂದಿದೆ.ಈವರೆಗಿನ ವೇಳಾಪಟ್ಟಿಯ ಪ್ರಕಾರ, ಸೋನಿಯಾಗಾಂ ಮೊದಲ ಹಂತದ ಚುನಾವಣೆಗೆ 4 ರಿಂದ 5 ಬಾರಿ 2 ನೇ ಹಂತದ ಚುನಾವಣೆಯಲ್ಲಿ 5 ರಿಂದ 6 ಬಾರಿ ಪ್ರಚಾರ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಿಯಾಂಕ ಗಾಂಧಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದಾಗಿ ರಾಜ್ಯದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆಗಳು ಕಡಿಮೆ ಇವೆ.
|
| 6 |
+
ಉಳಿದಂತೆ ಹಲವು ಸ್ಟಾರ್ ಪ್ರಚಾರಕರು ರಾಜ್ಯದಲ್ಲಿ ಸಂಚಾರ ಮಾಡಿ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಾರೆ ಎಂದು ತಿಳಿದುಬಂದಿದೆ.ಬಿಜೆಪಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಪ್ರಚಾರಕ್ಕೆ ಬಳಸಿಕೊಂಡಂತೆ ಕಾಂಗ್ರೆಸ್ ರಾಜ್ಯ ನಾಯಕರಿಗೆ ಆದ್ಯತೆ ನೀಡುತ್ತಿದೆ. 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲೇಬೇಕೆಂದು ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ಮನೆಮನೆ ತಲುಪುವ ಅಭಿಯಾನವನ್ನು ಚುರುಕುಗೊಳಿಸುತ್ತಿದೆ.
|
| 7 |
+
ವಿಧಾನಸಭೆಯಲ್ಲಿ ಮನೆಮನೆಗೆ ಗ್ಯಾರಂಟಿ ಕಾರ್ಡ್ಗಳನ್ನು ತಲುಪಿಸುವಂತೆ ಲೋಕಸಭಾ ಚುನಾವಣೆಯಲ್ಲಿ ಭರವಸೆ ಕಾರ್ಡ್ಗಳನ್ನು ಜನರ ಮನೆಬಾಗಿಲಿಗೆ ತಲುಪಿಸಲು ಕಾರ್ಯಕರ್ತರ ದಂಡನ್ನೇ ಸಜ್ಜುಗೊಳಿಸಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕಾಗಿರುವ ಅನ್ಯಾಯ ಹಾಗೂ ರಾಜ್ಯಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವ್ಯಾಪಕವಾಗಿ ಪ್ರಚಾರ ಮಾಡಲು ನಿರ್ಧರಿಸಲಾಗಿದೆ.
|
eesanje/url_46_197_10.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ದ್ವೇಷ ಭಾಷಣ ಪ್ರಕರಣ : ಶೋಭಾ ಕರಂದ್ಲಾಜೆ ವಿರುದ್ಧದ ಎಫ್ಐಆರ್ಗೆ ಹೈಕೋರ್ಟ್ ತಡೆ
|
| 2 |
+
ಬೆಂಗಳೂರು,ಮಾ.23-ಪ್ರತಿಭಟನಾ ಸಂದರ್ಭದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವೆ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
|
| 3 |
+
ಬೆಂಗಳೂರಿನ ಕಾಟನ್ಪೇಟೆ ಪೊಲೀಸರು ರಾಜ್ಯ ಚುನಾವಣಾಧಿಕಾರಿಗಳ ದೂರಿನ ಮೇರೆಗೆ ದಾಖಲಿಸಿರುವ ಎಫ್ಐಆರ್ಗೆ ತಡೆಯಾಜ್ಞೆ ನೀಡಬೇಕೆಂದು ಶೋಭಾ ಕರಂದ್ಲಾಜೆ ಪರ ಹಿರಿಯ ವಕೀಲ ವೆಂಕಟೇಶ್ ದಳವಾಯಿ ಮೇಲ್ಮನವಿ ಸಲ್ಲಿಸಿದ್ದರು.ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ನ ನ್ಯಾಯಮೂರ್ತಿ ಕೃಷ್ಣ.ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ತಡೆ ಆದೇಶ ನೀಡಿತು.
|
| 4 |
+
ಇದಕ್ಕೂ ಮುನ್ನ ಶೋಭಾ ಕರಂದ್ಲಾಜೆ ಪರ ವಾದ ಮಂಡಿಸಿದ ಹಿರಿಯ ವಕೀಲ ವೆಂಕಟೇಶ್ ದಳವಾಯಿ ಅವರು ಈಗಾಗಲೇ ಕಕ್ಷಿದಾರರು ತಮ್ಮ ಹೇಳಿಕೆ ಕುರಿತಂತೆ ಯಾವುದೇ ಸಮುದಾಯಕ್ಕೂ ನೋವಾಗಬಾರದೆಂಬ ಕಾರಣಕ್ಕಾಗಿ ಸಾರ್ವಜನಿಕವಾಗಿ ಬಹಿರಂಗ ಕ್ಷಮೆಯಾಚಿಸಿದ್ದಾರೆ.
|
| 5 |
+
ಚುನಾವಣಾ ಆಯೋಗ ದೂರು ದಾಖಲಿಸಿಕೊಂಡ ನಂತರ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದನ್ನು ಸಹ ಅಳಿಸಿ ಹಾಕಿದ್ದಾರೆ. ಅವರ ಉದ್ದೇಶ ಯಾರೊಬ್ಬರಿಗೂ ನೋಯಿಸಬಾರದು ಎಂಬುದಾಗಿದೆಯೇ ಹೊರತು ರಾಜ್ಯ ಇಲ್ಲವೇ ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಹೇಳಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
|
| 6 |
+
ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಆದರೂ ಆಯೋಗದ ಸೂಚನೆ ಮೇರೆಗೆ ಪೊಲೀಸರು ಎಫ್ಐಆರ್ ಹಾಕಿದ್ದಾರೆ. ನಮ್ಮ ಕಕ್ಷಿದಾರರ ವಿರುದ್ಧ ದಾಖಲಾಗಿರುವ ಸೆಕ್ಷನ್ಗಳು ಮತಕ್ಕಾಗಿ ಪ್ರಚಾರ ಮಾಡುವ ಉದ್ದೇಶಕ್ಕೆ ಇಲ್ಲವೇ ರ್ನಿಧಿಷ್ಟ ಅಭ್ಯರ್ಥಿಗಳಿಗೆ ಮತ ಚಲಾಯಿಸುವ ವಿರುದ್ಧ ದಾಖಲಾಗುವ ಪ್ರಕರಣಗಳಿಗೆ ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123(3), 123(3ಎ), 125 ಸೆಕ್ಷನ್ಗಳಡಿ ದೂರು ದಾಖಲಿಸಬೇಕೆಂಬುದನ್ನು ಮನವರಿಕೆ ಮಾಡಿದರು.
|
| 7 |
+
ಈ ವೇಳೆ ನ್ಯಾಯಪೀಠ ನಾವು ನಾಜಿ ಆಡಳಿತದಲ್ಲಿ ಇಲ್ಲ. ನಮಗೆ ವಾಕ್ ಸ್ವಾತಂತ್ರ್ಯವಿದೆ. ಈ ಸೆಕ್ಷನ್ಗಳಡಿ ಪೊಲೀಸರು ದೂರುಗಳನ್ನು ಹೇಗೆ ದಾಖಲಿಸುತ್ತಾರೆ? ಎಂದು ಪ್ರಶ್ನೆ ಮಾಡಿದರು. ವಾದವನ್ನು ಆಲಿಸಿದ ನಂತರ ನ್ಯಾಯಾಲಯ ಮುಂದಿನ ಆದೇಶದವರೆಗೆ ಶೋಭಾ ಕರಂದ್ಲಾಜೆ ವಿರುದ್ಧ ಕಾಟನ್ಪೇಟೆ ಪೊಲೀಸರು ಪ್ರಜಾಪ್ರತಿನಿ ಕಾಯ್ದೆ ಸೆಕ್ಷನ್ 123(3), 123(3ಎ), 125 ಸೆಕ್ಷನ್ಗಳಡಿ ದಾಖಲಾಗಿದ್ದ ಎಫ್ಐಆರ್ಗೆ ತಡೆಯಾಜ್ಞೆ ನೀಡಿತು.
|
eesanje/url_46_197_11.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ದಿಕ್ಕುದೆಸೆಯಿಲ್ಲದ ಇಂಡಿ ಮೈತ್ರಿಕೂಟ ನಾವಿಕನಿಲ್ಲದ ಹಡಗಿನಂತಾಗಿದೆ : ಆರ್.ಅಶೋಕ್
|
| 2 |
+
ಬೆಂಗಳೂರು,ಮಾ.23-ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟಕ್ಕೆ ಪ್ರಧಾನಿ ನರೇಂದ್ರಮೋದಿ ಕಾಪ್ಟನ್ ಆದರೆ ಇಂಡಿ ಮೈತ್ರಿಕೂಟ ನಾವಿಕನಿಲ್ಲದ ಹಡಗಿನಂತಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ನರೇಂದ್ರಮೋದಿ ಅವರೇ ಕ್ಯಾಪ್ಟನ್. ಬಿಜೆಪಿ ಅಧಿಕಾರಕ್ಕೆ ಬಂದು ಪುನಃ ಅವರೇ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿಯಲಿದ್ದಾರೆ. ಇಂಡಿ ಮೈತ್ರಿಕೂಟಕ್ಕೆ ನಾಯಕನೂ ಇಲ್ಲ, ಯಾರೂ ಇಲ್ಲ ಎಂದು ಕುಹುಕವಾಡಿದರು.
|
| 3 |
+
ವಿಪಕ್ಷಗಳ ಇಂಡಿ ಒಕ್ಕೂಟದ ಜೊತೆಗೆ ಶಸ್ತ್ರಸಜ್ಜಿತರಾಗಿದ್ದ ನಿತೀಶ್ ಕುಮಾರ್ ಅಲ್ಲಿ ಶಸ್ತ್ರತ್ಯಾಗ ಮಾಡಿ ನಮ್ಮ ಜೊತೆ ಬಂದಿದ್ದಾರೆ. ಇಂಡಿ ಒಕ್ಕೂಟವು ನಾಯಕತ್ವ ಇಲ್ಲದೆ, ದಿಕ್ಕುಗಾಣದಂತಿದೆ. ಮ್ಯಾಚ್, ಮ್ಯಾಚಿನ ದಿನಾಂಕ ಫಿಕ್ಸ್ ಆಗಿದೆ. ಆಟಗಾರರೂ ಫಿಕ್ಸ್ ಆಗಿದ್ದಾರೆ. ಸಾರ್ವಜನಿಕರೂ ಫಿಕ್ಸ್ ಆಗಿದ್ದಾರೆ. ನಮ್ಮ ಕ್ಯಾಪ್ಟನ್ ನರೇಂದ್ರ ಮೋದಿಯವರು ಎಂದು ನಿಗದಿಯಾಗಿದೆ. ಅವರ ಕ್ಯಾಪ್ಟನ್ ಇನ್ನೂ ಫಿಕ್ಸ್ ಆಗಿಲ್ಲ ಎಂದು ಟೀಕಿಸಿದರು.
|
| 4 |
+
ಚುನಾವಣೆ ಬಂದಾಗ ಪ್ರಚಾರ ಬೇಕೇ ಬೇಕು. ಅದೇರೀತಿ ಸುಳ್ಳು ಸುದ್ದಿಗಳು ಬಂದಾಗ ಅದಕ್ಕೆ ಸ್ಪಷ್ಟನೆ ನೀಡುವುದು ಪಕ್ಷದ ಕರ್ತವ್ಯ. ಇವೆರಡನ್ನು ಒಂದೇ ಜಾಗದಲ್ಲಿ ಮಾಡಲಾಗುವುದು ಎಂದರು. ಬಿಜೆಪಿ ನಿರಂತರವಾಗಿ ಮಾಧ್ಯಮ ಸ್ನೇಹಿಯಾಗಿ ಕೆಲಸ ಮಾಡಿದೆ. ಪ್ರತಿ ಚುನಾವಣಾ ಸಂದರ್ಭದಲ್ಲೂ ಮಾಧ್ಯಮ ಕೇಂದ್ರವನ್ನು ತೆರೆಯಲಾಗುತ್ತಿದೆ. ಇದು ಮಾಧ್ಯಮದವರಿಗೆ ನೆರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
|
| 5 |
+
ಜನರ ಭಾವನೆ, ಜನಮಿಡಿತದೊಂದಿಗೆ ಮೋದಿಯವರು ಗೆಲ್ಲಲಿದ್ದಾರೆ. ನಾಯಕತ್ವ ಘೋಷಣೆ ಆಗುವ ಮೊದಲೇ ಮ್ಯಾಚ್ (ಚುನಾವಣೆ) ನಡೆಯಲಿದ್ದು, ಇಂಡಿ ಒಕ್ಕೂಟ ಸೋತು ಸುಣ್ಣವಾಗಲಿದೆ ಎಂದು ಅಭಿಪ್ರಾಯಪಟ್ಟರು.ಕರ್ನಾಟಕದಲ್ಲೂ ನಮಗೆ ಒಳ್ಳೆಯ ವಾತಾವರಣ ಇದೆ. 10 ತಿಂಗಳಲ್ಲಿ 10 ತಪ್ಪು, 10 ಭ್ರಷ್ಟಾಚಾರಗಳನ್ನು, ಸಮಾಜದ್ರೋಹಿಯಾದ ಕೆಲಸಗಳನ್ನು ಕಾಂಗ್ರೆಸ್ ಮಾಡಿದೆ ಎಂದರು.
|
| 6 |
+
ಮಂಡ್ಯದಲ್ಲಿ ಹನುಮಧ್ವಜ ಇಳಿಸಿ ಹಿಂದೂಗಳಿಗೆ ಅನ್ಯಾಯ ಮಾಡಿದ್ದಾರೆ. ಹಿಂದೂ ಕಾರ್ಯಕರ್ತರ ರಾಮಜನ್ಮಭೂಮಿಯ ಕೇಸನ್ನು 24 ವರ್ಷಗಳ ಬಳಿಕ ಕೆದಕಿ ಹಿಂದೂಗಳ ಭಾವನೆಗೆ ಧಕ್ಕೆ ಮಾಡಿದ್ದಾರೆ. ವಿಧಾನಸಭೆ ಅಧಿವೇಶನ ನಡೆಯುವ ಸಂದರ್ಭದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದು, ಅವರು ಕಾಂಗ್ರೆಸ್ ಕಾರ್ಯಕರ್ತರೆಂದು ಸಾಬೀತಾಗಿದೆ ಎಂದು ತಿಳಿಸಿದರು.
|
eesanje/url_46_197_12.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಮುಸಾಫಿರ್ ಮತ್ತು ಹುಸೇನ್ ಶಬೀದ್ ರಾಮೇಶ್ವರಂ ಕೆಫೆ ಸ್ಪೋಟದ ರೂವಾರಿಗಳು
|
| 2 |
+
ನವದೆಹಲಿ,ಮಾ.23-ಕರ್ನಾಟಕದ ರಾಜಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದ ರೂವಾರಿಗಳು ಮುಸಾಫಿರ್ ಮತ್ತು ಹುಸೇನ್ ಶಬೀದ್ ಎಂಬುದು ರಾಷ್ಟ್ರೀಯ ತನಿಖಾ ದಳ(ಎನ್ಐಎ) ತನಿಖೆಯಿಂದ ದೃಢಪಟ್ಟಿದೆ. ಮೂಲತಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ನಿವಾಸಿಗಳಾದ ಈ ಇಬ್ಬರು ಶಂಕಿತ ಉಗ್ರರು ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಎನ್ಐಎಯ ಹಿಟ್ ಲಿಸ್ಟ್ನಲ್ಲಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಐಸಿಸ್ ಉಗ್ರಗಾಮಿ ಸಂಘಟನೆಗೆ ನಿರ್ದಿಷ್ಟ ಸಮುದಾಯದ ವಿದ್ಯಾವಂತ ಮತ್ತು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಯುವಕರನ್ನು ಈ ಸಂಘಟನೆಗೆ ಸೆಳೆಯುವುದು ಇವರ ಮುಖ್ಯ ಉದ್ದೇಶವಾಗಿತ್ತು.
|
| 3 |
+
ಕಳೆದ ಮಾ.1ರಂದು ಬೆಂಗಳೂರಿನ ಕುಂದಲಹಳ್ಳಿ ಸಮೀಪ ಇರುವ ರಾಮೇಶ್ವರ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದ ಹಿಂದೆ ಈ ಇಬ್ಬರ ಕೈವಾಡ ಇರುವುದನ್ನು ಎನ್ಐಎ ಪತ್ತೆಹಚ್ಚಿದೆ. ಈ ಹಿಂದೆ ಶಿವಮೊಗ್ಗದ ತುಂಗಾಭದ್ರ ನದಿ ಬಳಿ ಸಂಭವಿಸಿದ ಬಾಂಬ್ ಸ್ಪೋಟ ಹಾಗೂ ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟದಲ್ಲೂ ಇವರದೇ ಕೈವಾಡ ಇತ್ತು ಎಂದು ಎನ್ಐಎ ಮೂಲಗಳು ತಿಳಿಸಿವೆ.
|
| 4 |
+
ಸುಳಿವು ನೀಡಿದ ಕೂದಲು:ರಾಮೇಶ್ವರ ಕೆಫೆಯಲ್ಲಿ ಬಾಂಬ್ ಸ್ಪೋಟಿಸುವ ಮುನ್ನ ಶಂಕಿತ ಉಗ್ರ ಮುಸಾಫಿರ್ ಚೆನ್ನೈನ ಮಾಲ್ವೊಂದರಲ್ಲಿ ಟೋಪಿಯನ್ನು ಖರೀದಿಸಿದ್ದ. ಅಂದುಕೊಂಡಂತೆ ಹೊಸೂರು ಮೂಲಕ ಕರ್ನಾಟಕ ಪ್ರವೇಶಿಸಿ ಮಾ.1ರಂದು ತನ್ನ ಗುರಿ ಸಾಧಿಸಲು ಕಾರ್ಯತಂತ್ರ ರೂಪಿಸಿದ್ದ. ಅದರಂತೆ ಮಾ.1ರಂದು ಕುಂದಹಳ್ಳಿ ಸಮೀಪ ಇರುವ ರಾಮೇಶ್ವರ ಕೆಫೆಗೆ ತಿಂಡಿ ತಿನ್ನುವ ಸೋಗಿನಲ್ಲಿ ಹೋಗಿ ಬಾಂಬ್ ಇಟ್ಟು ಪರಾರಿಯಾಗಿದ್ದ. ಯಾರಿಗೂ ಕೂಡ ಗೊತ್ತಾಗದಂತೆ ಮುಖಕ್ಕೆ ಕ್ಯಾಪ್ ಧರಿಸಿರುವುದು ಸಿಸಿಟಿವಿಯಲ್ಲಿ ಬಯಲಾಗಿತ್ತು.
|
| 5 |
+
ತನ್ನ ಕಾರ್ಯ ಮುಗಿಯುತ್ತಿದ್ದಂತೆ ಮುಸಾಫಿರ್ ನಗರದ ಮಸೀದಿಯೊಂದಕ್ಕೆ ತೆರಳಿ ನಮಾಜ್ ಸಲ್ಲಿಸಿ ತಾನು ಧರಿಸಿದ್ದ ಟೋಪಿಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದ. ಸಾಧ್ಯವಾದರೆ ನನ್ನನ್ನು ಹಿಡಿಯಿರಿ ಎಂದು ಆತನ ಸವಾಲು ಹಾಕಿದ್ದಾನೆ. ಮಸೀದಿ ಬಳಿ ಇದ್ದ ಟೋಪಿಯನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ಎಫ್ಎಸ್ಎಲ್ಗೆ ಕಳುಹಿಸಿಕೊಟ್ಟಿತ್ತು. ಅದರಲ್ಲಿ ಸಂಗ್ರಹವಾಗಿದ್ದ ಒಂದು ಸಣ್ಣ ಕೂದಲಿನಿಂದ ಬಾಂಬ್ ಸ್ಪೋಟದ ರೂವಾರಿ ಈತನೇ ಎಂಬುದು ದೃಢಪಟ್ಟಿದೆ.
|
| 6 |
+
ಕೆಲ ದಿನಗಳ ಹಿಂದೆ ಎನ್ಐಎ ಅಧಿಕಾರಿಗಳು ತಮಿಳುನಾಡಿನ ಏಳು ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ಚೆನ್ನೈನ ಮಣ್ಣಾಡಿಯ ಮುತ್ಯಾಲಪೇಟೆ, ರಾಮನಾಥಪುರಂ, ಕೀಲಕ್ಕರೈ ಇತ್ಯಾದಿ ಕಡೆ ದಾಳಿ ನಡೆಸಿತ್ತು. ಈ ವೇಳೆ ಕೆಲವು ಸಂಶಯಾಸ್ಪದ ವಸ್ತುಗಳನ್ನು ವಶಪಡಿಸಿಕೊಂಡಾಗ ಬೆಂಗಳೂರಿನ ರಾಮೇಶ್ವರ ಕೆಫೆ ಬಾಂಬ್ ಸ್ಪೋಟಕ್ಕೂ ಮುನ್ನ ಶಂಕಿತ ಉಗ್ರರಾದ ಮ��ಸಾಫಿರ್ ಮತ್ತು ಹುಸೇನ್ ಶಬೀದ್ ಎರಡು ತಿಂಗಳು ಬಾಡಿಗೆ ಮನೆ ಪಡೆದುಕೊಂಡು ವಾಸ ಮಾಡಿದ್ದರು. ದೇಶದ ವಿವಿಧೆಡೆ ಸಂಭವಿಸಿದ ಬಾಂಬ್ ಸ್ಪೋಟ ಮತ್ತು ವಿಧ್ವಂಸಕ ಕೃತ್ಯದಲ್ಲಿ ಈ ಇಬ್ಬರು ಶಾಮೀಲಾಗಿರುವುದು ಎನ್ಐಎನಿಂದ ಸಾಬೀತಾಗಿದೆ.
|
| 7 |
+
2019ರಿಂದ ಈವರೆಗೂ ಇಬ್ಬರೂ ಮಹಾರಾಷ್ಟ್ರ, ಕೇರಳ, ಕರ್ನಾಟಕ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದಲ್ಲಿ ಐಸಿಸ್ ಸಂಘಟನೆಗೆ ಯುವಕರನ್ನು ಸೆಳೆಯಲು ಗುಪ್ತ ಕಾರ್ಯತಂತ್ರ ರೂಪಿಸಿದ್ದಾರೆ ಎಂದು ಎನ್ಐಎ ಶಂಕಿಸಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿ ಪರಾರಿಯಾಗಿರುವ ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್ಐಎ ಘೋಷಣೆ ಮಾಡಿದೆ.ಅಲ್ಲದೆ ಮಾಹಿತಿ ನೀಡಿದವರ ಹೆಸರು ಮತ್ತು ವಿಳಾಸವನ್ನು ಗೌಪ್ಯವಾಗಿ ಇಡಲಾಗುವುದು ಎಂದು ಎನ್ಐಎ ಹೇಳಿದೆ. ಇದೀಗ ತಲೆಮರೆಸಿಕೊಂಡಿರುವ ಈ ಇಬ್ಬರ ಹೆಡೆಮುರಿ ಕಟ್ಟಲು ತಮಿಳುನಾಡು, ಕರ್ನಾಟಕದಲ್ಲಿ ಶೋಧ ಕಾರ್ಯ ಮುಂದುವರೆದಿದೆ.
|
eesanje/url_46_197_2.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಂಕಿತ ನಕ್ಸಲರ ಓಡಾಟ, ಪೊಲೀಸರು ಆಲರ್ಟ್
|
| 2 |
+
ಮಂಗಳೂರು, ಮಾ.24:ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಕಳೆದ ರಾತ್ರಿಬಂದು ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ಹೋಗಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ.ಮಳೆಯಾಗುತ್ತಿದ್ದ ನಡುವೆ ಸುಮಾರು ಮೂವರು ಶಂಕಿತರ ತಂಡ ಐನೆಕಿದು ಗ್ರಾಮದ ಅಶೋಕ್ ಎಂಬುವರ ಮನೆಗೆ ಭೇಟಿ ನೀಡಿದ್ದಾರೆ.
|
| 3 |
+
ಮನೆಯವರ ಜೊತೆ ಸುಮಾರು ಒಂದು ತಾಸಿಗೂ ಅಕ ಕಾಲ ಮಾತುಕತೆ ನಡೆಸಿ ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ತೆರಳಿದ್ದಾರೆ ಎನ್ನಲಾಗುತ್ತಿದೆ.ಬಂದಿದ್ದ ಮೂವರ ಬಳಿಯೂ ಶಸ್ತ್ರಸ್ತ್ರಗಳಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ ಪೊಲೀಸರು ಆಲರ್ಟ್ ಆಗಿದ್ದಾರೆ.ಕಳೆದ ವಾರದ ಹಿಂದೆ ದಕ್ಷಿಣ ಕನ್ನಡ-ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್ ಅಂಗಡಿಗೆ ಬಂದಿದ್ದ ಶಂಕಿತ ನಕ್ಸಲರು,ಈಗ ಐನೆಕಿದುಯಲ್ಲಿ ಕಾಣಿಸಿಕೊಂಡಿದ್ದಾರೆ.
|
| 4 |
+
ಕೂಜಿಮಲೆ ಮತ್ತು ಐನೆಕಿದು ನಡುವೆ ಸುಮಾರು 25 ಕಿ.ಮೀ. ಅಂತರವಿದೆ. ಇದೇ ಭಾಗದಲ್ಲಿ ನಕ್ಸಲ್ ನಿಗ್ರಹ ದಳ ನಿರಂತರ ಶೋಧ ಕಾರ್ಯ ನಡೆಸುತ್ತಿದ್ದರೂ ಎಎನ್ಎಫ್ ತಂಡಕ್ಕೆ ಶಂಕಿತರು ಕಾಣಿಸಿರಲಿಲ್ಲ. ನಕ್ಸಲರು ಭೇಟಿ ನೀಡಿದ ಪ್ರದೇಶ ಕುಮಾರಪರ್ವತ ಸಾಲಿನ ಪಾಟಿ ಕುಮೇರಿ ದಟ್ಟ ಕಾಡಿಗೆ ಹತ್ತಿರವಿದೆ.
|
| 5 |
+
ಇಲ್ಲಿಂದ ಸೋಮವಾರಪೇಟೆ ಮತ್ತು ಇನ್ನೊಂದು ದಾರಿಯಾಗಿ ಗಾಳಿಬೀಡು. ಆ ಬಳಿಕ ಸಂಪಾಜೆ ಮೂಲಕ ಕೇರಳಕ್ಕೆ ಅರಣ್ಯಸಂಪರ್ಕ ಸಾಸಲು ಸಾಧ್ಯವಿದೆ ಎಂದು ಹೇಳಲಾಗುತ್ತಿದೆ ಪ್ರಸ್ತುತ ನಕ್ಸಲ್ ನಿಗ್ರಹ ದಳ ಶೋಧ ಚುರುಕುಗೊಳಿಸಿದೆ.
|
eesanje/url_46_197_3.txt
ADDED
|
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳು ಯಾರು..?
|
| 2 |
+
ಚಿಕ್ಕಬಳ್ಳಾಪುರ, ಮಾ.23-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್, ಬಿಜೆಪಿ ಮೈತ್ರಿಕೂಟದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಮೀನ ಮೇಷ ಎಣಿಸುತ್ತಿದೆ. ಇದರಿಂದಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ತಳಮಳ ಉಂಟಾಗಿದೆ.
|
| 3 |
+
ರಾಜ್ಯದ ಬಹುತೇಕ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಆಖೈರುಗೊಳಿಸಿ ಈಗಾಗಲೇ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿ, ಕ್ಷೇತ್ರದಲ್ಲಿ ಮತಯಾಚನೆಗಳಿಗೆ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಆದರೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಮೈತ್ರಿ ಹಾಗೂ ಕಾಂಗ್ರೆಸ್ ಪಕ್ಷವು ಕಾದು ನೋಡುವ ತಂತ್ರ ರೂಪಿಸಿಕೊಂಡಿದೆ.
|
| 4 |
+
ಇದರಿಂದಾಗಿ ಪಕ್ಷದಿಂದ ನಾನೇ ಅಭ್ಯರ್ಥಿ, ನಾನೇ ಅಭ್ಯರ್ಥಿ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರೇಸ್ನಲ್ಲಿರುವ ಅಭ್ಯರ್ಥಿಗಳ ತೊಳಲಾಟ ಒಂದು ಕಡೆಯಾದರೆ ಮುಖಂಡರು ಹಾಗೂ ಕಾರ್ಯಕರ್ತರ ತಳಮಳ ತೀವ್ರಗೊಳ್ಳಲಾರಂಭಿಸಿದೆ. ಇಲ್ಲಿ ಯಾವ ಪಕ್ಷವೂ ಯಾವೊಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡದಿರುವುದು ಒಂದು ಕಡೆ ಅಚ್ಚರಿ ಬೆಳವಣಿಗೆ.
|
| 5 |
+
ಇನ್ನೊಂದು ಕಡೆ ಕುತೂಹಲಕಾರಿ ಸಂಗತಿಗಳನ್ನು ರಾಜಕೀಯ ಚರ್ಚೆಗಳ ತಾಣವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶದ ಅರಳಿಕಟ್ಟೆಗಳು ಮಾರ್ಪಟ್ಟಿವೆ. ಮೈತ್ರಿ ಹಾಗೂ ಕಾಂಗ್ರೆಸ್ ಪಕ್ಷದ ಹೈಕಮಾಂಡ್ಗಳು ಮಾತ್ರ ಅಭ್ಯರ್ಥಿಗಳ ಆಯ್ಕೆ ಆಖೈರು ಗೊಳಿಸಲು ಸಾಧ್ಯವಾಗದೆ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮಟ್ಟಿಗೆ ಅವರ್ನ ಬಿಟ್ ಇವರ್ನ ಬಿಟ್ ಇವರ್ಯಾರು ಅನ್ನೋ ಲೆಕ್ಕಾಚಾರದಲ್ಲಿ ಗೌಣವಾಗಿ ಕುತೂಹಲಕ್ಕೆ ಕಾರಣವಾಗಿದೆ.
|
| 6 |
+
ಒಂದೊಂದು ಕಡೆ ಚರ್ಚೆಗಳನ್ನು ಮಾಡುತ್ತಾ ಈ ಬಾರಿಯ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವೊಂದರಲ್ಲೇ ಮೂರು ನಾಲ್ಕು ಮಂದಿ ಚುನಾವಣಾ ಕಣಕ್ಕೆ ಇಳಿಯಲು ರೇಸ್ನಲ್ಲಿದ್ದು, ಈ ಮೂವರು ಅಭ್ಯರ್ಥಿಗಳ ಅವರವರ ಪರವಾಗಿರುವ ಬಹುತೇಕ ಮುಖಂಡರು, ಕಾರ್ಯಕರ್ತರು ಯಾರ ಕಡೆ ನಿಲ್ಲಬೇಕು ಎಂಬ ದ್ವಂದ್ವ ನಿಲುವಿನಲ್ಲಿರುವುದು ಗುಟ್ಟಾಗಿ ಉಳಿದಿಲ್ಲ. ಬಿಜೆಪಿ ಪಕ್ಷದಲ್ಲೂ ಇದೇ ನಿಲುವು ಎಂಬುದರಲ್ಲಿ ಎರಡು ಮಾತಿಲ್ಲ.
|
| 7 |
+
ಕಾಂಗ್ರೆಸ್ ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಡಾ.ಎಂ. ವೀರಪ್ಪ ಮೊಯ್ಲಿ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ, ಗೌರಿಬಿದನೂರಿನ ಮಾಜಿ ಸಚಿವ ಎನ್.ಎಚ್. ಶಿವಶಂಕರ್ ರೆಡ್ಡಿ ಇವರ ನಡುವೆ ಟಿಕೆಟ್ ಪಡೆದುಕೊಳ್ಳಲು ತೀವ್ರ ಪೈಪೊಟಿ ನಡೆದಿದೆ. ಅದೇ ರೀತಿ ಭಾರತೀಯ ಜನತಾ ಪಕ್ಷ ಮತ್ತು ಜಾತ್ಯತೀತ ಜನತಾದಳ ಮೈತ್ರಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಮಾಜಿ ಮಾಜಿ ���ಚಿವ ಡಾ.ಕೆ. ಸುಧಾಕರ್, ಬಿ.ಡಿ.ಎ. ಛೇರ್ಮನ್ ಶಾಸಕ ವಿಶ್ವನಾಥ್ ಅವರ ಪುತ್ರ ಅಲೋಕ್ ವಿಶ್ವನಾಥ್, ನನ್ನ ಮಗನಿಗೆ ಟಿಕೆಟ್ ಕೊಟ್ಟಿಲ್ಲ ಅಂದ್ರೆ ನನಗೆ ಕೊಡಿ ಅಂತ ಯಲಹಂಕ ಕ್ಷೇತ್ರದ ಶಾಸಕ ವಿಶ್ವನಾಥ್ ಹೈ ಕಮಾಂಡ್ಗೆ ಒತ್ತಡ ಹೇರುವ ಮೂಲಕ ಈ ಪಕ್ಷದಲ್ಲೂ ಸಹ ಯಾರೊಬ್ಬರನ್ನು ಆಖೈರುಗೊಳಿಸಿಲ್ಲ. ಕೆಲವು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್„ಸಲು ಬಹುಭಾಷಾ ಚಿತ್ರನಟಿ ಸುಮಲತಾ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರ ಹೆಸರು ಸಹ ಕೇಳಿ ಬಂದಿತ್ತು.
|
| 8 |
+
ಆದರೆ ಎರಡು ದಿನಗಳಿಂದ ಅವರೀರ್ವರ ಹೆಸರು ಆಕಾಂಕ್ಷಿಗಳ ಪಟ್ಟಿಯಿಂದ ನಾಪತ್ತೆಯಾಗಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಇಚ್ಛಾ ಶಕ್ತಿ ಇಲ್ಲದೆ ಅತಂತ್ರವಾಗಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಎಂಟು ವಿಧಾನಸಭಾ ಕ್ಷೇತ್ರಗಳು ಒಳಪಡಲಿದ್ದು ಕ್ರಮವಾಗಿ ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಗೌರಿಬಿದನೂರು, ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ಯಲಹಂಕ ಹಾಗೂ ನೆಲಮಂಗಲ ವಿಧಾನಸಭಾ ಕ್ಷೇತ್ರಗಳು ಒಳಗೊಂಡಿರುತ್ತದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯು ಭಾರತೀಯ ಜನತಾ ಪಕ್ಷ ಯಲಹಂಕ ಮತ್ತು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಇದ್ದು ಇನ್ನು ಉಳಿದಂತೆ ಕಾಂಗ್ರೆಸ್ ಪಕ್ಷವೇ ಅಧಿಕ ವಿಧಾನಸಭಾ ಕ್ಷೇತ್ರದ ಸ್ಥಾನಗಳನ್ನು ಹೊಂದಿರುತ್ತದೆ. ಹೀಗಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವು ಕಾಂಗ್ರೆಸ್ ಭದ್ರಕೋಟೆಯಂತಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.
|
| 9 |
+
ಇದೇ ರೀತಿ ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮತದಾರ ಕಾಂಗ್ರೆಸ್ ಪಕ್ಷಕ್ಕೆ ಒಲಿದಂತೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿಯೂ ಸಹ ಕಾಂಗ್ರೆಸ್ ಪಕ್ಷಕ್ಕೆ ತನ್ನ ಒಲವನ್ನು ತೋರುವನೇ ಎಂಬುದು ಇದೀಗ ನಿಗೂಢ ಪ್ರಶ್ನೆಯಾಗಿದೆ. ಇದಕ್ಕೆ ಪುಷ್ಟಿಯಾಗಿ ಗ್ಯಾರಂಟಿಗಳ ಮೇಲೆ ಅವಲಂಬಿತವಾಗಿರುವ ಕಾಂಗ್ರೆಸ್ ಸರ್ಕಾರ ಇನ್ನೊಂದೆಡೆ ಮೋದಿ ಅವರ ವೈಯಕ್ತಿಕ ವರ್ಚಸ್ಸು ಮತ್ತು ಹಿಂದುತ್ವ ಈ ಚುನಾವಣೆಯಲ್ಲಿ ಪ್ರಮುಖ ಅಂಶಗಳಾಗಿ ಮಾರ್ಪಡುವ ಎಲ್ಲಾ ಲಕ್ಷಣಗಳು ಚುನಾವಣಾ ಪೂರ್ವದಿಂದಲೇ ಕಂಡು ಬಂದಿದೆ.
|
| 10 |
+
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವು ವೈಯಕ್ತಿಕವಾಗಿ ಸ್ವಯಂ 1977ರಲ್ಲಿ ರೂಪಗೊಂಡಿತು ನಂತರ ನಡೆದ ಚುನಾವಣೆಗಳಲ್ಲಿ 1996ರಲ್ಲಿ ಆರ್ ಎಲ್ ಜಾಲಪ್ಪ ಜಾತ್ಯತೀತ ಜನತಾದಳದಿಂದ 2019 ರಲ್ಲಿ ಬಿಎನ್ ಬಚ್ಚೇಗೌಡ ಭಾರತೀಯ ಜನತಾ ಪಕ್ಷದಿಂದ ಗೆಲುವು ಸಾ„ಸಿದ್ದು ಹೊರತು ಪಡಿಸಿದರೆ ಇನ್ನುಳಿದ ಎಲ್ಲಾ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಇಲ್ಲಿ ಜಯಗಳಿಸಿರುತ್ತಾರೆ.
|
| 11 |
+
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ತನ್ನದೇ ಆದ ಕೊಡುಗೆಗಳನ್ನು ನೀಡಿ ತನ್ನದೇ ಆದ ಮಹತ್ವಗಳನ್ನು ಪಡೆದಿದೆ ತನ್ನದೇ ಆದ ಸಮಸ್ಯೆಗಳನ್ನು ಸಹ ಹೊಂದಿದ್ದು ಪ್ರಮುಖವಾಗಿ ಈ ಸಮಸ್ಯೆಗಳ ನಿವಾರಣೆಗೆ ರಾಜಕೀಯವಾಗಿ ಇಚ್ಛಾಶಕ್ತಿ ಇರುವ ಅಭ್ಯರ್ಥಿ ಮೈತ್ರಿ ಪಕ್ಷದಿಂದ ಬರುವವರು ಕಾಂಗ್ರೆಸ್ ಪಕ್ಷದಿಂದ ಬರುವರು ಎಂಬುದು ಇದೀಗ ಮತದಾರರ ಆಕಾಂಕ್ಷೆಗೆ ಒಳಪಟ್ಟಿದೆ.
|
eesanje/url_46_197_4.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಒಂದು ಕೆಜಿ ಕೋಳಿಗೆ 300 ರೂ..!
|
| 2 |
+
ಬೆಂಗಳೂರು,ಮಾ.23-ನೀರಿನ ಕೊರತೆ ಕುಕ್ಕುಟೋದ್ಯಮದ ಮೇಲೂ ಪ್ರಭಾವ ಬೀರಿರುವುದರಿಂದ ಕೋಳಿ ದರ ದುಪ್ಪಾಟ್ಟಾಗಿದೆ. ಹೀಗಾಗಿ ಚಿಕನ್ ಪ್ರಿಯರು ದುಬಾರಿ ಬೆಲೆ ನೀಡಿ ಚಿಕನ್ ಖರೀದಿಸುವುದು ಅನಿವಾರ್ಯವಾಗಿದೆ. ಮಳೆ ಕೊರತೆಯಿಂದ ಕೋಳಿ ಆಹಾರಗಳಾದ ಸೋಯಾ, ಮೈಸ್ ಮತ್ತಿತರ ಫಸಲುಗಳ ಪ್ರಮಾಣ ಕುಸಿತಗೊಂಡಿರುವುದರಿಂದ ಕೋಳಿ ದರ ಏರಿಕೆಯಾಗಿದೆ.
|
| 3 |
+
ಒಂದು ಕೆ.ಜಿಗೆ 100 ರಿಂದ 150ರೂ ಇದ್ದ ಕೋಳಿ ಬೆಲೆ ಇದೀಗ 300 ರೂ.ಗಳಿಗೆ ಏರಿಕೆಯಾಗಿದೆ. ಬೆಲೆ ಹೆಚ್ಚಳದ ಬಗ್ಗೆ ತಿಳಿಯದೆ ಚಿಕನ್ ಕೊಳ್ಳಲು ಹೋದವರಿಗೆ ಡಬಲ್ ಬೆಲೆ ಏರಿಕೆಯ ಬಿಸಿ ಮುಟ್ಟಿದೆ.
|
| 4 |
+
ರಾಜ್ಯದಲ್ಲಿ 35 ರಿಂದ 40 ಸಾವಿರ ಮಂದಿ ಕೋಳಿ ಸಾಕಾಣಿಕೆದಾರರಿದ್ದು ಪ್ರತೀ ವಾರ 80 ಲಕ್ಷ ಕೋಳಿ ಉತ್ಪಾದನೆ ಮಾಡ್ತಾರೆ ಪ್ರತೀ ಕೆಜಿ ಕೋಳಿ ಉತ್ಪಾದನೆಗೆ ಹಿಂದೆ 60ರಿಂದ 70 ರೂಪಾಯಿ ಖರ್ಚಾಗುತ್ತಿತ್ತು. ಆದ್ರೀಗ ಪ್ರತೀ ಕೆಜಿ ಕೋಳಿ ಉತ್ಪಾದನೆಗೆ 98 ರಿಂದ 100 ರೂಪಾಯಿ ಖರ್ಚಾಗುತ್ತಿದೆಯಂತೆ.
|
| 5 |
+
ಇದರಿಂದ ಮಾರುಕಟ್ಟೆಯಲ್ಲಿ ಕೋಳಿಗೆ ಭಾರಿ ಡಿಮ್ಯಾಂಡ್ ಕಂಡುಬಂದಿದೆ. ಹೀಗಾಗಿ 300 ರೂ. ನೀಡಿದರೂ ಕೋಳಿ ಸಿಗೋದು ಅನುಮಾನವಾಗಿದೆ. ನೆರೆ ರಾಜ್ಯಗಳಾದ ತಮಿಳುನಾಡು, ಕೇರಳ, ಆಂಧ್ರದಲ್ಲಿ ಕೋಳಿ ಉತ್ಪಾದನೆ ಕುಸಿತವಾಗಿರುವುದರಿಂದ ಅಲ್ಲಿಯೂ ಕೂಡ ಕೋಳಿ ಬೇಡಿಕೆ ಜಾಸ್ತಿ ಇದೆ, ಹೀಗಾಗಿ ಮತ್ತಷ್ಟು ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
|
eesanje/url_46_197_5.txt
ADDED
|
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ರಾಜ್ಯದ ನ್ಯಾಯಾಂಗ ವ್ಯವಸ್ಥೆಯನ್ನು ಶ್ಲಾಘಿಸಿದ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್
|
| 2 |
+
ಬೆಂಗಳೂರು,ಮಾ.23- ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಪ್ರಕರಣಗಳ ಇತ್ಯರ್ಥ ಮತ್ತು ನ್ಯಾಯಾಧೀಶರ ಹುದ್ದೆಗಳಲ್ಲಿ ಮಹಿಳಾ ಪ್ರಾತಿನಿಧ್ಯಕ್ಕೆ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದ್ದಾರೆ. ನಗರದ ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 21ನೇ ದ್ವೈವಾರ್ಷಿಕ ರಾಜ್ಯಮಟ್ಟದ ನ್ಯಾಯಾಂಗ ಅಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕದ ಜಿಲ್ಲಾ ನ್ಯಾಯಾಲಯಗಳಲ್ಲಿ 21.25 ಲಕ್ಷ ಪ್ರಕರಣಗಳು ದಾಖಲಾಗಿದ್ದವು. ಅವುಗಳಲ್ಲಿ 20.62 ಲಕ್ಷ ಪ್ರಕರಣಗಳು ಇತ್ಯರ್ಥಗೊಂಡಿವೆ. ಮೂರ್ನಾಲ್ಕು ಲಕ್ಷ ಪ್ರಕರಣಗಳು ಮಾತ್ರ ಬಾಕಿ ಉಳಿದಿವೆ. ಇದು ದೇಶಕ್ಕೆ ಮಾದರಿ ಎಂದರು.
|
| 3 |
+
ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಮಹಿಳೆಯರ ಸಹಭಾಗಿತ್ವ ಶೇ.37 ರಷ್ಟಿದೆ. ಆದರೆ ಕರ್ನಾಟಕದ ನೇಮಕಾತಿ ಪ್ರಕ್ರಿಯೆಗಳಲ್ಲಿ 447 ಮಂದಿ ಜಿಲ್ಲಾ ಸಿವಿಲ್ ನ್ಯಾಯಾೀಧಿಶರ ಪೈಕಿ 200 ಮಂದಿ ಮಹಿಳೆಯರಿದ್ದಾರೆ. ಇದು ಶೇ.44 ರಷ್ಟು ಪಾಲು ಹೊಂದಿದೆ ಎಂದು ಹೇಳಿದರು. ಇದು ಯುವಸಮುದಾಯ ಕಾನೂನು ಸೇವೆಯನ್ನು ವೃತ್ತಿಯನ್ನಾಗಿ ಆಯ್ಕೆ ಮಾಡಿ ಕೊಳ್ಳಲು ಪ್ರೇರಣೆಯಾಗಿದೆ. ನ್ಯಾಯಾಂಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ ನೀಡುವ ಸಲುವಾಗಿ ಮತ್ತಷ್ಟು ಅಗತ್ಯ ಸೌಲಭ್ಯಗಳನ್ನು ಒದಗಿಸಲು ಬದ್ಧತೆ ಪ್ರದರ್ಶಿಸಲಾಗುತ್ತಿದೆ ಎಂದರು.
|
| 4 |
+
ಕರ್ನಾಟಕ ಸರ್ಕಾರ ನ್ಯಾಯಾಂಗದ ಸುಧಾರಣೆಗೆ ಸಾಕಷ್ಟು ಆರ್ಥಿಕ ನೆರವು ನೀಡುತ್ತಿದೆ. ಈ ಸೇವಾ ಕೇಂದ್ರಗಳು ಲ್ಯಾಪ್ಟಾಪ್ ಪೂರೈಕೆ ಸೇರಿದಂತೆ ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಲಾಗುತ್ತಿದೆ. ಜನರ ತೆರಿಗೆ ಆದಾಯದ ಬಳಕೆಗೆ ಅನುಗುಣವಾಗಿ ಗುಣಮಟ್ಟದ ಸೇವೆ ಒದಗಿಸಲು ನ್ಯಾಯಾಂಗ ಕೆಲಸ ಮಾಡಬೇಕು ಎಂದರು.
|
| 5 |
+
ಜಿಲ್ಲಾ ನ್ಯಾಯಾಲಯಗಳಲ್ಲಿರುವ ಒತ್ತಡ ನನಗೆ ಅರಿವಿದೆ. ಅದನ್ನು ನಿಭಾಯಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮಾನವ ಸಂಪನ್ಮೂಲ, ಆಧುನಿಕತೆಯ ಅಳವಡಿಕೆ, ಇತರ ಉಪಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ. ದತ್ತಾಂಶ ಸಂಗ್ರಹದಲ್ಲಿ ಇಂದು ಸಾಕಷ್ಟು ಸುಧಾರಣೆಯಾಗಿದೆ. ನ್ಯಾಯಾಲಯ ತನ್ನ ಲಕ್ಷ್ಮಣರೇಖೆಯ ಇತಿಮಿತಿಯಲ್ಲಿ ಕೆಲಸ ನಿರ್ವಹಿಸುತ್ತಿದೆ ಎಂದು ಹೇಳಿದರು.
|
| 6 |
+
ತಮಗೆ ಬೆನ್ನುನೋವು ಹೆಚ್ಚಾದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾಲ್ಕೈದು ದಿನಗಳ ಹಿಂದೆ ಪ್ರಕರಣದ ವಿಚಾರಣೆಯ ವೇಳೆ ನಾನು ನನ್ನ ಮೊಣಕೈಗಳನ್ನು ವಿಶ್ರಾಂತಿಯ ಸ್ಥಿತಿಯಲ್ಲಿಟ್ಟು ಖುರ್ಚಿಯಲ್ಲಿ ಕುಳಿತುಕೊಂಡಿದ್ದೆ. ಅದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಗಳು ನಡೆದಿದ್ದವು. ಮುಖ್ಯನ್ಯಾಯಮೂರ್ತಿಯವರು ಪ್ರಕರಣದ ವಿಚಾರಣೆಯಲ್ಲಿ ಅಹಮಿಕೆ ಪ್ರದರ್ಶಿಸುತ್ತಿದ್ದಾರೆ ಎಂಬ ಟೀಕೆಗಳು ಬಂದವು. ಸುಪ್ರೀಂಕೋರ್ಟ್ನ ಸ್ಥ���ತಿಯೇ ಹೀಗಾದರೆ ಜಿಲ್ಲಾ ನ್ಯಾಯಾಲಯದ ಸ್ಥಿತಿ ನನಗೆ ಅರ್ಥವಾಗುತ್ತದೆ ಎಂದರು.
|
| 7 |
+
ಕರ್ನಾಟಕದೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿಕೊಂಡ ಚಂದ್ರಚೂಡ್ ಅವರು, ಬೆಂಗಳೂರು ಆಹ್ಲಾದಕರ ನಗರ. ನಾನು ಇಲ್ಲಿನ ಅಳಿಯ. ನನ್ನ ಅತ್ತೆ ಮತ್ತು ಅತ್ತಿಗೆ ನಿವೃತ್ತಿಯ ನಂತರ ಬೆಂಗಳೂರಿನಲ್ಲಿ ವಾಸವಿದ್ದಾರೆ. ಪದೇಪದೇ ಬೆಂಗಳೂರಿಗೆ ಭೇಟಿ ನೀಡುತ್ತಿರುತ್ತೇನೆ. ಬಾಲ್ಯದಲ್ಲಿ ಧಾರವಾಡದಲ್ಲಿ ರಜಾದಿನಗಳನ್ನು ಕಳೆದಿದ್ದೇನೆ ಎಂದರು.
|
| 8 |
+
ಜಿಲ್ಲಾ ನ್ಯಾಯಾಲಯಗಳು ಕಾನೂನು ವ್ಯವಸ್ಥೆಯ ಬೆನ್ನೆಲುಬು ಮತ್ತು ಮೂಲಾಧಾರ ಎಂಬುದನ್ನು ನಾನು ಬಲವಾಗಿ ನಂಬುತ್ತೇನೆ. ಜಿಲ್ಲಾ ನ್ಯಾಯಾೀಧಿಶರು ನ್ಯಾಯಾಂಗದ ಸಂಪರ್ಕದ ಮೊದಲ ಬಿಂದು. ನ್ಯಾಯಾಂಗದ ಅಧಿಕಾರಿಗಳು ನ್ಯಾಯ ವಿತರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಕನ್ನಡದಲ್ಲಿ ಹೇಳಿದರು.ಮುಖ್ಯ ನ್ಯಾಯಮೂರ್ತಿಯವರ ಕನ್ನಡ ಭಾಷೆಯ ಬಳಕೆಗೆ ಇಡೀ ಸಭಾಂಗಣ ಎದ್ದು ನಿಂತು ಚಪ್ಪಾಳೆ ತಟ್ಟಿ ಸ್ವಾಗತಿಸಿತು.
|
| 9 |
+
ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ಅರವಿಂದಕುಮಾರ್ ಮಾತನಾಡಿ, ಕರ್ನಾಟಕ ನ್ಯಾಯದಾನದಲ್ಲಿ ಮುಂಚೂಣಿಯಲ್ಲಿದೆ. 2020-21 ರಲ್ಲಿ ಶೇ.92 ರಷ್ಟು, 2022 ರಲ್ಲಿ ಶೇ.97 ರಷ್ಟು, 2023 ರಲ್ಲಿ ಶೇ.91.78 ರಷ್ಟು ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ನ್ಯಾಯಾಂಗದ ಅಧಿಕಾರಿಗಳು ದಕ್ಷತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದರು. ಈ ಮೊದಲು ಎಕ್ಸಿಕ್ಯೂಷನ್ ಪ್ರಕರಣಗಳಿಗೆ ಬಾಕಿ ಹಣ ಬಿಡುಗಡೆ ಮಾಡುವಂತೆ ಆಗಿನ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಲಾಗಿತ್ತು. ಕೋವಿಡ್ನ ಕಾರಣದಿಂದಾಗಿ ಹಣದ ಕೊರತೆಯಿದೆ ಎಂದು ಉತ್ತರ ನೀಡಿದ್ದರು.
|
| 10 |
+
ಭೂಸ್ವಾಧೀನ ವಿವಾದದಲ್ಲಿ 1.72 ಲಕ್ಷ ರೂ.ಗಳ ಪರಿಹಾರ ಪಾವತಿಸಬೇಕಾಗುತ್ತದೆ. 19 ವರ್ಷ ಪ್ರಕರಣದ ವಿಚಾರಣೆ ನಡೆದು ಪರಿಹಾರದ ಮೊತ್ತ 21 ಲಕ್ಷ ರೂ.ಗಳಿಗೆ ತಲುಪಿದೆ. ಈ ರೀತಿ 400 ಕೋಟಿ ರೂ.ಗಳ ಹಣ ಬಾಕಿ ಉಳಿದಿದೆ ಎಂದು ವಿವರಿಸಿದರು. ನ್ಯಾಯಾಂಗಾಧಿಕಾರಿಗಳು ಕಾಲಕಾಲಕ್ಕೆ ಸಮಾವೇಶಗಳನ್ನು ಮಾಡಿ ಕಾನೂನಿನ ತಿಳಿವಳಿಕೆಗಳನ್ನು ವಿನಿಮಯ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.
|
| 11 |
+
ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯ ಮಾತನಾಡಿ, ಲೋಕ ಅದಾಲತ್ನಲ್ಲಿ 29 ಲಕ್ಷ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಅವುಗಳಲ್ಲಿ 2 ಲಕ್ಷ ವಿಚಾರಣೆಗೆ ಬಾಕಿ ಇದ್ದ ಪ್ರಕರಣಗಳಾಗಿದ್ದರೆ, 26 ಲಕ್ಷ ತಗಾದೆ ಪೂರ್ವ ಪ್ರಕರಣಗಳಾಗಿವೆ. ನ್ಯಾಯಾೀಧಿಶರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಕುಟುಂಬಕ್ಕೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
|
eesanje/url_46_197_6.txt
ADDED
|
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಗ್ಯಾರಂಟಿ ಯೋಜನೆಗಳನ್ನು ಮತವಾಗಿ ಪರಿವರ್ತಿಸಲು ಡಿಕೆಶಿ ಕರೆ
|
| 2 |
+
ಬೆಂಗಳೂರು, ಮಾ.23-ಕಾಂಗ್ರೆಸ್ ಪಕ್ಷದ ಪಂಚಖಾತ್ರಿ ಯೋಜನೆಗಳನ್ನು ಮನೆಮನೆಗೆ ತಲುಪಿಸಿ ಅವನ್ನು ಮತವನ್ನಾಗಿ ಪರಿವರ್ತಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ. ನಗರದ ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಮತ್ತು ಪಕ್ಷ ನಿಮ್ಮನ್ನು ನಂಬಿದೆ.
|
| 3 |
+
ರಾಜ್ಯ, ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಅನುಷ್ಠಾನ ಸಮಿತಿಗಳನ್ನು ರಚಿಸಲಾಗಿದೆ. ರಾಜ್ಯಮಟ್ಟದ ಸಮಿತಿಯ ಅಧ್ಯಕ್ಷರಿಗೆ, ಸದಸ್ಯರಿಗೆ ಸಂಪುಟದ ಸ್ಥಾನಮಾನ ನೀಡಲಾಗಿದೆ. ಜಿಲ್ಲಾ ಸಮಿತಿಯವರಿಗೆ 50 ಸಾವಿರ ರೂ. ವೇತನ ನೀಡಲಾಗುತ್ತಿದೆ. ಹಾಗೆಯೇ ಜಿಲ್ಲಾ ಸಮಿತಿಯವರಿಗೆ ಜಿಲ್ಲಾ ಪಂಚಾಯಿತಿಯಲ್ಲಿ, ತಾಲೂಕು ಸಮಿತಿಯವರಿಗೆ ತಾಲ್ಲೂಕು ಪಂಚಾಯಿತಿಗಳಲ್ಲಿ ಕಚೇರಿಗಳನ್ನು ನೀಡಲಾಗಿದೆ. ಪ್ರತಿ ತಾಲ್ಲೂಕಿಗೂ 15 ಸಮಿತಿ ಸದಸ್ಯರಿದ್ದಾರೆ ಎಂದು ಹೇಳಿದರು.
|
| 4 |
+
15 ಮಂದಿಯೂ ತಮ್ಮ ತಾಲ್ಲೂಕಿನ ಪ್ರತಿ ಪಂಚಾಯಿತಿಗೆ ಇಬ್ಬರಂತೆ ಹಂಚಿಕೆ ಮಾಡಿಕೊಂಡು ಬೂತ್ಗಳಲ್ಲಿ ಎಲ್ಲಾ ಸಮುದಾಯ ಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸ್ಥಳೀಯ ನಾಯಕರ ಜೊತೆ ಸೌಹಾರ್ದತೆಯಿಂದ ಚುನಾವಣೆ ನಡೆಸಬೇಕು. ಕಾಂಗ್ರೆಸ್ಗೆ ಲೀಡ್ ಕೊಡಿ¸ ಬೇಕು ಎಂದು ಸೂಚಿಸಿದರು.
|
| 5 |
+
ಸರ್ಕಾರ ನನಗೆ ಉಪಮುಖ್ಯಮಂತ್ರಿ ಎಂದು ಗುರುತಿನ ಚೀಟಿ ನೀಡಿದೆ. ಅದಕ್ಕಿಂತಲೂ ಪ್ರಖರವಾದಂತಹ ಗುರುತಿನ ಚೀಟಿಗಳನ್ನು ಸರ್ಕಾರದ ಚಿಹ್ನೆ ಹಾಗೂ ಸದಸ್ಯರ ಅಧ್ಯಕ್ಷರ ಫೋಟೋಗಳೊಂದಿಗೆ ತಯಾರಿಸಲಾಗಿದೆ. ಅದನ್ನು ಕೊರಳಿಗೆ ಹಾಕಿಕೊಂಡು ನೀವು ವಿಧಾನಸೌಧಕ್ಕೂ ಮುಕ್ತವಾಗಿ ಪ್ರವೇಶಿಸಬಹುದು. ಈ ಕಾರ್ಡ್ ಅಥವಾ ಹುದ್ದೆಗಳನ್ನು ದುರುಪಯೋಗಪಡಿಸಿಕೊಂಡರೆ ಮುಲಾಜಿಲ್ಲದೆ ವಜಾಗೊಳಿಸಲಾಗುತ್ತದೆ. ನೀವು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ಸರ್ಕಾರದ ಪ್ರತಿನಿಧಿಗಳು ಎಂಬುದನ್ನು ಮರೆಯಬಾರದು. ಯಾರಾದರೂ ಒಬ್ಬರು ಕೆಟ್ಟ ಹೆಸರನ್ನು ತಂದರೂ ಅದನ್ನು ಸಹಿಸುವುದಿಲ್ಲ ಎಂದು ಹೇಳಿದರು.
|
| 6 |
+
ಆರಾಧನಾ, ಆಶಯ, ಆಸ್ಪತ್ರೆ, ಜೆಡಿಪಿ ಸಮಿತಿಗಳ ಸದಸ್ಯರ ಜೊತೆಗೆ ಸಹಕಾರ ಸಂಸ್ಥೆಗಳಲ್ಲಿ ತಲಾ ಮೂವರು ಸದಸ್ಯರ ನೇಮಕಾತಿಗೆ ಅವಕಾಶ ಮಾಡಿಕೊಡಲಾಗಿದೆ. ಚುನಾವಣಾ ನೀತಿ ಸಂಹಿತೆ ಕಾರಣಕ್ಕಾಗಿ ಒಂದೆರಡು ತಾಲ್ಲೂಕುಗಳ ನೇಮಕಾತಿಗೆ ಹಿನ್ನಡೆಯಾಗಿರಬಹುದು. ಆದರೆ ಈಗ ಎಲ್ಲಾ ನೇಮಕಾತಿಗೂ ಶಿಫಾರಸು ಮಾಡಿದ್ದೇವೆ, ಮುಖ್ಯಮಂತ್ರಿಯವರು ಸಹಿ ಹಾಕಿದ್ದಾರೆ. ಕಾರ್ಯಕರ್ತರಿಗೆ ಸೂಕ್ತ ಸಮಯದಲ್ಲಿ ಆದೇಶಗಳು ರವಾನೆಯಾಗುತ್ತವೆ ಎಂದರು.
|
| 7 |
+
ಪ್ರಧಾನಮಂತ್ರಿ ಸೇರಿದಂತೆ ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದರು. ಆದರೆ ಈಗ ಅವರೇ ಮೋದಿ ಗ್ಯಾರಂಟಿ ಎಂದು ಹೇಳಿಕೊಂಡು ಹೊರಟಿದ್ದಾರೆ. ಚುನಾವಣೆಯಲ್ಲಿ ಮತ ಪಡೆಯಲು ಬಿಜೆಪಿ-ಜೆಡಿಎಸ್ನವರು 400, 500 ರೂ. ಹಣ ಕೊಡಬಹುದು. ಆದರೆ ನಾವು ಸರ್ಕಾರದಿಂದ ತಿಂಗಳಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿಯೋಜನೆ, ಅನ್ನಭಾಗ್ಯ, ಶಕ್ತಿ, ಯುವನಿಧಿ ಯೋಜನೆಯಡಿ ನಾಲ್ಕೈದು ಸಾವಿರ ರೂ.ಗಳನ್ನು ಪ್ರತಿ ಕುಟುಂಬಕ್ಕೆ ತಿಂಗಳಿಗೆ ನೀಡುತ್ತಿದ್ದೇವೆ. ಚುನಾವಣೆ ಕಾಲಕ್ಕೆ ರಾಜಕೀಯ ಪಕ್ಷಗಳು ನೀಡುವ 500-600 ರೂ.ಗಳು ಲೆಕ್ಕಕ್ಕಿಲ್ಲ. ಸರ್ಕಾರದ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸಿ, ಜನರಿಗೆ ತಿಳಿವಳಿಕೆ ಮೂಡಿಸುವುದು ಅನುಷ್ಠಾನ ಸಮಿತಿಯ ಪದಾಧಿಕಾರಿಗಳ ಜವಾಬ್ದಾರಿ ಎಂದರು.
|
| 8 |
+
ಪ್ರತಿ ಸದಸ್ಯರು ಮನೆಮನೆಗೆ ಭೇಟಿ ನೀಡಿದ ಮಾಹಿತಿಯನ್ನು ವಾರ್ಡ್ ರೂಂಗೆ ವಿಡಿಯೋ ಸಮೇತ ಪುರಾವೆ ಕಳುಹಿಸಬೇಕು. ಎಷ್ಟು ಮನೆಗೆ ಭೇಟಿ ನೀಡಿದ್ದೀರ ಎಂಬ ಕರಾರುವಾಕ್ಕಾದ ಲೆಕ್ಕದ ಕಡೆ ನಾವು ನಿಗಾ ವಹಿಸುತ್ತೇವೆ ಎಂದು ಎಚ್ಚರಿಸಿದರು. ಚುನಾವಣೆ ನಂತರ ನಾವು ಇವುಗಳ ಪ್ರಗತಿಪರಿಶೀಲನೆ ನಡೆಸುವುದಾಗಿ ಹೇಳಿದರು.
|
| 9 |
+
ಸಣ್ಣಪುಟ್ಟ ದೇವಸ್ಥಾನಗಳಿಗೆ ಧಾರ್ಮಿಕ ದತ್ತಿ ನಿಧಿ ಬಳಸುವ ವಿಧೇಯಕವನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ. ಜೂನ್ ವೇಳೆಗೆ ವಿಧಾನಪರಿಷತ್ನಲ್ಲಿ ನಮಗೆ ಬಹುಮತ ಬರುತ್ತದೆ. ಆಗ ಮತ್ತೊಮ್ಮೆ ಇದೇ ವಿಧೇಯಕವನ್ನು ಅಂಗೀಕಾರ ಮಾಡಿಕೊಳ್ಳುತ್ತೇವೆ. ಬಿಜೆಪಿಯವರು ವಿಧೇಯಕದ ಬಗ್ಗೆ ಅಪಪ್ರಚಾರ ಮಾಡಿದ್ದಾರೆ. ಅವರು ಮಾತ್ರ ಹಿಂದೂಗಳೇ? ನಾವೇನು ಹಿಂದೂಗಳಲ್ಲವೇ? ಎಂದು ಡಿ.ಕೆ.ಶಿವಕುಮಾರ್ ಕಿಡಿಕಾರಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
|
eesanje/url_46_197_7.txt
ADDED
|
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
3 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ ಫೈನಲ್, ಸುಮಲತಾ ರಾಜಕೀಯ ಭವಿಷ್ಯ ಅತಂತ್ರ
|
| 2 |
+
ಬೆಂಗಳೂರು,ಮಾ.23-ತೀವ್ರ ಕಗ್ಗಂಟಾಗಿ ಪರಿಣಮಿಸಿದ್ದ ಜೆಡಿಎಸ್-ಬಿಜೆಪಿ ನಡುವಿನ ಸೀಟು ಹಂಚಿಕೆಗೆ ಕೊನೆಗೂ ತೆರೆಬಿದ್ದಿದ್ದು, ದಳಪತಿಗಳಿಗೆ ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರಗಳು ಅಂತಿಮವಾಗಿದ್ದು, ಸಂಸದೆ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯ ಅತಂತ್ರಕ್ಕೆ ಸಿಲುಕಿದೆ. ಕೊನೆ ಕ್ಷಣದವರೆಗೂ ಮಂಡ್ಯ ಕ್ಷೇತ್ರದಿಂದಲೇ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ಪಡೆಯಲು ದೆಹಲಿ ಮಟ್ಟದಲ್ಲಿ ನಡೆಸಿದ ಪ್ರಯತ್ನಗಳು ಕೈಗೂಡಲಿಲ್ಲ.
|
| 3 |
+
ಹಾಸನ, ಮಂಡ್ಯ ಮತ್ತು ಕೋಲಾರ ಕ್ಷೇತ್ರಗಳು ಜೆಡಿಎಸ್ ಪಾಲಾಗಿದ್ದು, ಹಾಲಿ ಸಂಸದೆ ಸುಮಲತಾ ಅಂಬರೀಶ್ ನಡೆ ಈಗ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಕಳೆದ ಬಾರಿಯಂತೆ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆಯೇ ಇಲ್ಲವೇ ಸಕ್ರಿಯ ರಾಜಕಾರಣದಿಂದ ದೂರ ಇರುತ್ತಾರೆಯೇ ಎಂಬುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
|
| 4 |
+
ಕಳೆದ ಒಂದು ತಿಂಗಳ ಅವಧಿಯಲ್ಲಿ ಸುಮಲತಾ ಅಂಬರೀಶ್ ಅವರು ಪ್ರಧಾನಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹಸಚಿವ ಅಮಿತ್ ಷಾ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಅನೇಕರನ್ನು ಭೇಟಿಯಾಗಿ ಮಂಡ್ಯ ಕ್ಷೇತ್ರದಿಂದ ತಮಗೆ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದಾರೆ.
|
| 5 |
+
ಆದರೆ ಈ ಬೇಡಿಕೆಗೆ ಸೊಪ್ಪು ಹಾಕದ ವರಿಷ್ಠರು ಮೈತ್ರಿ ಧರ್ಮವನ್ನು ಪಾಲನೆ ಮಾಡಬೇಕಾದ ಇಕ್ಕಟ್ಟಿಗೆ ಸಿಲುಕಿರುವ ಕಾರಣ ಮಂಡ್ಯ ಕ್ಷೇತ್ರವು ದಳಪತಿಗಳ ಪಾಲಾಗಿದೆ. ಇದೇ ರೀತಿ ಕೋಲಾರದಿಂದ ಬಿಜೆಪಿ ಅಭ್ಯರ್ಥಿಯಾಗಿ 2ನೇ ಬಾರಿಗೆ ಕಣಕ್ಕಿಳಿಯಲು ತುದಿಗಾಲಲ್ಲಿ ನಿಂತಿದ್ದ ಸಂಸದ ಮುನಿಸ್ವಾಮಿ ರಾಜಕೀಯ ಭವಿಷ್ಯವೂ ಕೂಡ ಅಡಕತ್ತರಿಗೆ ಸಿಲುಕಿದೆ.
|
| 6 |
+
ಬೆಂಗಳೂರಿನಲ್ಲಿ ಈ ಬಗ್ಗೆ ಸುಳಿವು ನೀಡಿರುವ ಬಿಜೆಪಿ ಲೋಕಸಭಾ ಚುನಾವಣಾ ಉಸ್ತುವಾರಿ ರಾಧಾಮೋಹನ್ದಾಸ್ ಅಗರವಾಲ್ ಅವರು, ನಾವು ಮೈತ್ರಿಯಂತೆ ಮೂರು ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದೇವೆ. ಈ ಕ್ಷೇತ್ರಗಳಲ್ಲಿ ನಮ್ಮ ಕಾರ್ಯಕರ್ತರು ಅವರ ಅಭ್ಯರ್ಥಿಗಳಿಗೆ ಪಕ್ಷಬೇಧ ಮರೆತು ಗೆಲುವಿಗೆ ಶ್ರಮಿಸಬೇಕೆಂದು ಸೂಚನೆ ನೀಡಿದರು.
|
| 7 |
+
ಅರಮನೆ ಮೈದಾನದ ವೃಕ್ಷ ಸಭಾಂಗಣದಲ್ಲಿ ನಡೆದ ಕಾರ್ಯಾಗಾರದಲ್ಲಿ ಮಾತನಾಡಿದ ರಾಧಾಮೋಹನ್ದಾಸ್, ಜೆಡಿಎಸ್, ಎನ್ಡಿಎ ಮೈತ್ರಿ ಭಾಗವಾಗಿರುವುದರಿಂದ ಹಾಸನ, ಮಂಡ್ಯ, ಕೋಲಾರ ಲೋಕಸಭಾ ಕ್ಷೇತ್ರವನ್ನು ಅವರಿಗೆ ಬಿಟ್ಟುಕೊಟ್ಟಿದ್ದೇವೆ. ಎರಡೂ ಪಕ್ಷದ ಕಾರ್ಯಕರ್ತರು ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
|
| 8 |
+
ಅಧಿಕೃತ ಟಿಕೆಟ್ ಘೋಷಣೆಯಾದ ಬಳಿಕ ನನ್ನ ನಿರ್ಧಾರ ಎಂಬ ಸುಮಲತಾ ಅಂಬರೀಶ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ರಾಧಾ ಮೋಹನ್ದಾಸ್ ಹೇಳಿಕೆಗೆ ದನಿಗೂಡಿಸಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸುಮಲತಾ ಅಂಬರೀಶ್ ಕೇಂದ್ರ ನಾಯಕರನ್ನು ಭೇಟಿ ಮಾಡಿದ್ದಾರೆ. ಅಲ್ಲಿಯೇ ಅವರ ವಿಚಾರ ತೀರ್ಮಾನವಾಗಲಿದೆ. ಚೆಂಡು ಕೇಂದ್ರದ ಅಂಗಳದಲ್ಲಿದೆ ಎಂದು ಹೇಳುವ ಮೂಲಕ ಸುಮಲತಾ ಅಂಬರೀಶ್ಗೆ ಟಿಕೆಟ್ ಕೈ ತಪ್ಪುವುದು ಗ್ಯಾರಂಟಿ ಎಂಬ ಸುಳಿವು ನೀಡಿದರು.
|
| 9 |
+
ಇಂದು ರಾತ್ರಿ ಅಥವಾ ನಾಳೆ ಉಳಿದ ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆಯಾಗಬಹುದು. ಎರಡೂ ಪಕ್ಷದವರು ಹಾಲುಜೇನಿನಂತೆ ಒಟ್ಟಾಗಿ ಕೆಲಸ ಮಾಡುತ್ತೇವೆ. 28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನು ಗೆದ್ದು ದಾಖಲೆ ಸೃಷ್ಟಿಸುವುದು ನಮ್ಮ ಗುರಿಯಾಗಿದೆ ಎಂದರು. ಕೋಲಾರ, ಹಾಸನ, ಮಂಡ್ಯ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿ. ನಿಮಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ. ಪ್ರಧಾನಿ ಮೋದಿಗಾಗಿ ಮೂರು ಕ್ಷೇತ್ರದ ಕಾರ್ಯಕರ್ತರೂ ಒಗ್ಗಟ್ಟಾಗಿ ಕೆಲಸ ಮಾಡಿ. ನಿಮ್ಮ ವೈಯಕ್ತಿಕ ಮುನಿಸು ಏನೇ ಇದ್ದರೂ ಬಿಟ್ಟು ಪಕ್ಷದ ಪರವಾಗಿ ಕೆಲಸ ಮಾಡಬೇಕೆಂದು ಕಾರ್ಯಕರ್ತರಿಗೆ ಕರೆ ಕೊಟ್ಟರು.
|
| 10 |
+
ಚರ್ಚೆಗೆ ಗ್ರಾಸವಾಯ್ತು ಸಿಎಂ ಕುರಿತು ಶಾಸಕ ಶ್ರೀನಿವಾಸ್ ‘ರಾಜೀನಾಮೆ’ ಹೇಳಿಕೆ
|
| 11 |
+
25 ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಜೆಡಿಎಸ್ ಎಲ್ಲೂ ಹಸ್ತಕ್ಷೇಪ ಮಾಡಿಲ್ಲ. ಜೆಡಿಎಸ್ಗೆ ಮೂರು ಸೀಟು ಬಿಟ್ಟು ಕೊಟ್ಟಿದ್ದೇವೆ. ಕೋಲಾರ, ಮಂಡ್ಯ, ಹಾಸನಗಳಲ್ಲಿ ನಮ್ಮ ಕಾರ್ಯಕರ್ತರು ಪೂರ್ತಿ ಶ್ರದ್ಧೆ, ಮನಃಪೂರ್ವಕವಾಗಿ ಕೆಲಸ ಮಾಡಬೇಕು. ಅಲ್ಲಿ ಯಾರು ಅಭ್ಯರ್ಥಿ ಎಂಬುದು ಮುಖ್ಯ ಅಲ್ಲ. ಮನಃಪೂರ್ವಕವಾಗಿ ಕೆಲಸ ಮಾಡಿ ಎಂದು ಮನವಿ ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ, ಕೇಂದ್ರದಲ್ಲಿ ಯಾವುದೇ ಸರ್ಕಾರ ಆಡಳಿತ ನಡೆಸಿದರೆ 10 ವರ್ಷಗಳ ಬಳಿಕ ಆಡಳಿತ ವಿರೋಧಿ ಅಲೆ ಇರುತ್ತದೆ. ಆದರೆ ಈ ಬಾರಿ ಅಂತಹ ಅಲೆ ಎಲ್ಲಿಯೂ ಕಾಣುತ್ತಿಲ್ಲ ಎಂದು ಹೇಳಿದರು.
|
| 12 |
+
ಈಗಾಗಲೇ ಚುನಾವಣೆ ದಿನಾಂಕ ಘೋಷಣೆ ಆಗಿದೆ. ಸಾಕಷ್ಟು ಚುನಾವಣೆ ಜವಬ್ದಾರಿ ತೆಗೆದುಕೊಂಡಿರುವವರಿಗೆ ಮತ್ತೆ ಜವಾಬ್ದಾರಿ ಕೊಡಲಾಗಿದೆ. ಚುನಾವಣೆ ಮತದಾನ ಆಗುವ ಕೊನೆ ಕ್ಷಣದ ವರೆಗೂ ನಿಮಗೆ ಜವಾಬ್ದಾರಿ ಇರಲಿದೆ. ರಾಜ್ಯ, ಜಿಲ್ಲಾ, ಮಂಡಲ ಹಾಗೂ ಬೂತ್ ಮಟ್ಟದಲ್ಲಿ ನಿರ್ವಹಣಾ ಸಮಿತಿ ವಿಸ್ತರಣೆ ಮಾಡಿ ಕಾರ್ಯರೂಪಕ್ಕೆ ತರಬೇಕು ಎಂದು ಕೋರಿದರು.
|
eesanje/url_46_197_8.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಒಂದೇ ವಾರದಲ್ಲಿ 9.64 ಕೋಟಿ ನಗದು, ಕೋಟ್ಯಂತರ ಮೌಲ್ಯದ ಚಿನ್ನಾಭರಣ ಜಪ್ತಿ
|
| 2 |
+
ಬೆಂಗಳೂರು, ಮಾ.23-ಪ್ರಸಕ್ತ ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾದ ಆರೇಳು ದಿನಗಳಲ್ಲಿ ರಾಜ್ಯದಲ್ಲಿ 9, 64, 91, 063 ರೂ. ವನ್ನು ಜಪ್ತಿ ಮಾಡಿದ್ದು, ಕೋಟ್ಯಂತರ ಮೌಲ್ಯದ ಚಿನ್ನಾಭರಣ, ಉಚಿತ ಉಡು ಗೊರೆಯನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ಒಟ್ಟು 36,41,21,534 ರೂ. ಮೌಲ್ಯದ ಚಿನ್ನ, ಬೆಳ್ಳಿ, ವಜ್ರದ ಆಭರಣಗಳನ್ನು ವಶಪಡಿಸಿಕೊಂಡಿದ್ದು, 402 ಪೊಲೀಸರು ದಾಖಲಿಸಿದ್ದಾರೆ.
|
| 3 |
+
ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಕ್ಷಿಪ್ರ ಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಹಾಗೂ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಈ ಪ್ರಮಾಣದ ನಗದು ಮತ್ತು ಚಿನ್ನಾಭರಣಗಳನ್ನು ನಿನ್ನೆಯ ವರೆಗೆ ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
|
| 4 |
+
ಚುನಾವಣೆ ಘೋಷಣೆಯಾದ ನಂತರ ರಾಜ್ಯದಲ್ಲಿ 65,432 ಶಸಾಸಗಳನ್ನು ಠೇವಣಿ ಮಾಡಲಾಗಿದ್ದು, 831 ಶಸ್ತ್ರಸಗಳನ್ನು ವಶಪಡಿಸಿಕೊಳ್ಳಲಾಗಿದೆ. 8 ಶಸ್ತ್ರಸ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಮತದಾರರಿಗೆ ಹಂಚುವ ಉದ್ದೇಶದ 15,67,335 ರೂ. ಮೌಲ್ಯದ ಉಚಿತ ಉಡುಗೊರೆಯನ್ನು ಜಪ್ತಿ ಮಾಡಲಾಗಿದೆ.2.08 ಕೆಜಿ ಪ್ರಮಾಣದ 1,27,36,480 ರೂ. ಮೌಲ್ಯದ ಚಿನ್ನವನ್ನು ಪೊಲೀಸರು, ಆದಾಯ ತೆರಿಗೆ ಇಲಾಖಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
|
| 5 |
+
46.33 ಕೆಜಿ ತೂಕದ 21,47,240 ರೂ. ಮೌಲ್ಯದ ಬೆಳ್ಳಿ ವಸ್ತುಗಳನ್ನು ಹಾಗೂ 21.17 ಕ್ಯಾರೆಟ್ನ 9 ಲಕ್ಷ ಮೌಲ್ಯದ ವಜ್ರಾಭರಣಗಳನ್ನು ಜಪ್ತಿ ಮಾಡಲಾಗಿದೆ. ಒಟ್ಟು 36,41,21,534ರೂ. ಮೌಲ್ಯದ ಚಿನ್ನ, ಬೆಳ್ಳಿ, ವಜ್ರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
|
| 6 |
+
ಚುನಾವಣೆಯ ನೀತಿ ಸಂಹಿತೆ ಮಾರ್ಚ್ 16ರಿಂದ ಜಾರಿಗೆ ಬಂದಿದ್ದು ನಿನ್ನೆಯವರೆಗೆ 22,85,43,896 ರೂ. ಮೌಲ್ಯದ ಮದ್ಯವನ್ನು ಜಪ್ತಿ ಮಾಡಲಾಗಿದೆ. ಒಟ್ಟು 7,20,764 ಲೀಟರ್ ಮದ್ಯವನ್ನು ತಪಾಸಣೆ ಸಂದರ್ಭದಲ್ಲಿ ವಶಪಡಿಸಿಕೊಳ್ಳಲಾಗಿದೆ, ಅದೇ ರೀತಿ 52.12 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದ್ದು, ಇದರ ಮೌಲ್ಯ 53,37,370 ರೂ. ಆಗಲಿದೆ ಎಂದು ಅಂದಾಜಿಸಲಾಗಿದೆ.
|
| 7 |
+
ಅಬಕಾರಿ ಇಲಾಖೆಯ ಅಪರಾಧದಡಿಯಲ್ಲಿ 471 ಪ್ರಕರಣಗಳನ್ನು ದಾಖಲಿಸಿದ್ದು, ಪರವಾನಗಿ ಉಲ್ಲಂಸಿದ 359 ಪ್ರಕರಣಗಳನ್ನು ದಾಖಲಿಸಿದೆ. ಜೊತೆಗೆ 284 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
|
| 8 |
+
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಬೆಂಗಳೂರಿನ ಸಂಪಂಗಿರಾಮನಗರದಲ್ಲಿ 28,75,400 ರೂ. ಕೋರಮಂಗಲದಲ್ಲಿ 24,00,000 ರೂ, ಮತ್ತು 86,50,000 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ 71,16,480 ಮೌಲ್ಯದ 983.71 ಗ್ರಾಂ ಚಿನ್ನ, 9,00,000 ಮೌಲ್ಯದ 21.17 ಕ್ಯಾರೆಟ್ ವಜ್ರವನ್ನು ಮುರುಗೇಶ್ ಪಾಳ್ಯದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
|
eesanje/url_46_197_9.txt
ADDED
|
@@ -0,0 +1,14 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಚರ್ಚೆಗೆ ಗ್ರಾಸವಾಯ್ತು ಸಿಎಂ ಕುರಿತು ಶಾಸಕ ಶ್ರೀನಿವಾಸ್ ‘ರಾಜೀನಾಮೆ’ ಹೇಳಿಕೆ
|
| 2 |
+
ಬೆಂಗಳೂರು,ಮಾ.23-ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸದೇ ಇದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಕಾಂಗ್ರೆಸ್ ಶಾಸಕ ಎಸ್.ಆರ್.ಶ್ರೀನಿವಾಸ್ ನೀಡಿರುವ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
|
| 3 |
+
ಲೋಕಸಭಾ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇತ್ತೀಚೆಗೆ ಬೆಂಗಳೂರಿನ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ್ದರು. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಜಂಟಿಯಾಗಿ ಚುನಾವಣಾ ಉಸ್ತುವಾರಿ ನಿಭಾಯಿಸುತ್ತಿದ್ದಾರೆ.
|
| 4 |
+
ಅಭ್ಯರ್ಥಿಗಳ ಆಯ್ಕೆ, ಪ್ರಚಾರ ಸೇರಿದಂತೆ ಎಲ್ಲಾ ವಿಚಾರಗಳಲ್ಲೂ ಇಬ್ಬರ ನಡುವೆಯೂ ಬಲವಾದ ಹೊಂದಾಣಿಕೆ ಕಾಣಸಿಗುತ್ತಿದೆ. ಅದರ ಜೊತೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಹೊಣೆಗಾರಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ನೀಡಲಾಗಿದೆ ಮತ್ತು ಬಹುತೇಕ ಕಡೆ ಅವರ ಕುಟುಂಬದ ಸದಸ್ಯರಿಗೇ ಪಕ್ಷ ಟಿಕೆಟ್ ನೀಡಿದೆ.
|
| 5 |
+
ತುಮಕೂರಿನ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಕಾಂಗ್ರೆಸ್ ಆಡಳಿತಾರೂಢ ಪಕ್ಷವಾಗಿರುವುದರಿಂದ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಒಂದು ವೇಳೆ ಗೆಲ್ಲದೇ ಇದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಬಹಿರಂಗವಾಗಿ ಹೇಳಿದ್ದಾರೆ.
|
| 6 |
+
ಈ ಹಿಂದೆ ತುಮಕೂರಿನವರೇ ಆದ ಸಚಿವ ಕೆ.ಎನ್.ರಾಜಣ್ಣ ಕೂಡ ಇದೇ ರೀತಿಯ ಮಾತುಗಳನ್ನಾಡಿದ್ದರು. ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲದೇ ಇದ್ದರೆ ನಾಯಕತ್ವದ ಬದಲಾವಣೆಗೆ ಅವಕಾಶ ಮಾಡಿಕೊಡಬೇಕಾಗುತ್ತದೆ. ಹೀಗಾಗಿ ಹೆಚ್ಚು ಸ್ಥಾನ ಗೆಲ್ಲುವುದು ಎಲ್ಲರ ಹೊಣೆಗಾರಿಕೆ ಎಂದು ಹೇಳಿದರು.
|
| 7 |
+
2019 ರಲ್ಲಿ ನಡೆದ ಲೋಕಸಭಾ ಚುನಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವ್ಯಕ್ತಿ ನಾಯಕತ್ವ ವಹಿಸಿದ್ದರು. ಆದರೆ ಫಲಿತಾಂಶ ನಿರಾಶಾದಾಯಕವಾಗಿತ್ತು. 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ 27 ರಲ್ಲಿ ಸೋತಿತ್ತು. ಸಹಜವಾಗಿಯೇ ಇದು ಕಾಂಗ್ರೆಸ್ಗೆ ಭಾರೀ ಹಿನ್ನಡೆಯುಂಟಾಗಿತ್ತು.
|
| 8 |
+
ಈ ಹಿನ್ನೆಲೆಯಲ್ಲಿ ಈ ಬಾರಿ ಏಕವ್ಯಕ್ತಿ ನಾಯಕತ್ವದ ಬದಲಾಗಿ ಸಾಮೂಹಿಕ ನಾಯಕತ್ವಕ್ಕೆ ಕಾಂಗ್ರೆಸ್ ಮೊರೆ ಹೋಗಿದೆ. ರಾಜ್ಯದಲ್ಲಿ ಹಿಂದುಳಿದ, ದಲಿತ, ಒಕ್ಕಲಿಗ, ಲಿಂಗಾಯತ, ಅಲ್ಪಸಂಖ್ಯಾತ ಮತಗಳ ಕ್ರೋಡೀಕರಣದ ಸಾಮಾಜಿಕ ಎಂಜಿನಿಯರಿಂಗ್ ಸೂತ್ರ 2023 ರ ವಿಧಾನಸಭಾ ಚುನಾವಣೆಯಲ್ಲಿ ಯಶಸ್ವಿಯಾಗಿದೆ.
|
| 9 |
+
ಸಿದ್ದರಾಮಯ್ಯ ಅವರನ್ನು ವೈಭವೀಕರಿಸಿದರೆ ಹಿಂದುಳಿದ ವರ್ಗಗಳ ಕೆಲವು ಜಾತಿಯ ಮತಗಳಷ್ಟೇ ಕಾಂಗ್ರೆಸ್ ಪಾಲಿಗೆ ಉಳಿಯಲಿದ್ದು, ಇತರ ಸಮುದಾಯಗಳಿಂದ ಪ್ರತಿಕೂಲ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್ ಸೇರಿದಂತೆ ಯಾವುದೇ ಒಬ್ಬ ನಾಯಕನನ್ನು ಮುಂಚೂಣಿಗೆ ನಿಲ್ಲಿಸಿದರೂ ಇತರ ಸಮುದಾಯಗಳು ಕಾಂಗ್ರೆಸ್ನಿಂದ ವಿಮುಖರಾಗುವ ಪರಿಸ್ಥಿತಿ ಇದೆ. ಹೀಗಾಗಿ ಎಲ್ಲಾ ನಾಯಕರನ್ನು ಒಗ್ಗೂಡಿಸಿ ಸಾಮೂಹಿಕ ನಾಯಕತ್ವದಡಿ ಕಾಂಗ್ರೆಸ್ ಚುನಾವಣೆ ನಡೆಸಲು ಮುಂದಾಗಿದೆ.
|
| 10 |
+
ಎಸ್.ಆರ್.ಶ್ರೀನಿವಾಸ್ರವರ ಹೇಳಿಕೆ ತುಮಕೂರು ಜಿಲ್ಲೆಯಲ್ಲಿ ಕುರುಬ ಸಮುದಾಯದ ಮತಗಳನ್ನು ಕ್ರೋಡೀಕರಿಸಲು ನೆರವಾಗಲಿದೆ ಎಂಬ ಅಂದಾಜಿದೆ.ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯದ ಎಸ್.ಪಿ.ಮುದ್ದಹನುಮೇಗೌಡ ಲೋಕಸಭಾ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿ ಲಿಂಗಾಯತ ಸಮುದಾಯದ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸಿದೆ.
|
| 11 |
+
ಕಾಂಗ್ರೆಸ್ ಒಕ್ಕಲಿಗ, ಹಿಂದುಳಿದ, ದಲಿತ, ಅಲ್ಪಸಂಖ್ಯಾತ ಮತಗಳ ಮೇಲೆ ಕಣ್ಣಿಟ್ಟಿದ್ದು, ಅವುಗಳನ್ನು ಹಿಡಿದಿಟ್ಟುಕೊಳ್ಳುವ ಸಲುವಾಗಿ ನಾಯಕರು ಚುನಾವಣಾ ಪ್ರಚಾರದಲ್ಲಿ ನಾನಾ ರೀತಿಯ ಹೇಳಿಕೆಗಳನ್ನು ನೀಡಲಾರಂಭಿಸಿದ್ದಾರೆ. ಆದರೆ ಮುಖ್ಯಮಂತ್ರಿ ಹುದ್ದೆಯನ್ನೇ ಚುನಾವಣೆಗೆ ಪಣಕ್ಕಿಡುವುದು ಆಡಳಿತ ವ್ಯವಸ್ಥೆ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂಬ ಆಕ್ಷೇಪ ಕೇಳಿಬಂದಿದೆ.
|
| 12 |
+
ಮಾಹಿತಿ ಪಡೆದು ಪ್ರತಿಕ್ರಿಯೆ : ಸಿದ್ದುಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಶಾಸಕರು ನೀಡಿರುವ ಹೇಳಿಕೆಯ ಹಿನ್ನೆಲೆಯ ಬಗ್ಗೆ ಮಾಹಿತಿ ಪಡೆದು ನಂತರ ಪ್ರತಿಕ್ರಿಯಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
|
| 13 |
+
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಬ್ಬಿಯ ಶಾಸಕ ಎಸ್.ಆರ್.ಶ್ರೀನಿವಾಸ್ರವರು ಯಾವ ಸಂದರ್ಭಕ್ಕೆ ಪೂರಕವಾಗಿ ಮಾತನಾಡಿದ್ದಾರೆ ಎಂಬುದು ಗೊತ್ತಿಲ್ಲ. ಅದನ್ನು ತಿಳಿಯದೆ ಮಾತನಾಡುವುದು ಸರಿಯಲ್ಲ. ಮೊದಲು ಯಾವ ಹಿನ್ನೆಲೆಯಲ್ಲಿ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಕೊಳ್ಳುತ್ತೇನೆ ಎಂದರು.
|
| 14 |
+
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಾಕಿ ಇರುವ ನಾಲ್ಕು ಕ್ಷೇತ್ರಗಳ ಪೈಕಿ ಬಳ್ಳಾರಿಗೆ ಬಹುತೇಕ ಅಭ್ಯರ್ಥಿಯ ಆಯ್ಕೆ ಆಗಿದೆ. ಉಳಿದ ಮೂರು ಕ್ಷೇತ್ರಗಳ ಬಗ್ಗೆ ನಾವು ಹೈಕಮಾಂಡ್ಗೆ ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ ಎಂದು ಹೇಳಿದರು.
|
eesanje/url_46_198_1.txt
ADDED
|
@@ -0,0 +1,4 @@
|
|
|
|
|
|
|
|
|
|
|
|
|
|
|
|
| 1 |
+
ಹೃದಯ ಶಸ್ತ್ರಚಿಕಿತ್ಸೆಗೊಳಗಾದ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ವಾರ್ಡಿಗೆ ಶೀಫ್ಟ್
|
| 2 |
+
ಬೆಂಗಳೂರು,ಮಾ.23-ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಮೂರನೇ ಬಾರಿಗೆ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದಾರೆ. ಅವರನ್ನು ತೀವ್ರ ನಿಗಾ ಘಟಕದಿಂದ ವಾರ್ಡ್ಗೆ ಶಿಫ್ಟ್ ಮಾಡಲಾಗಿದ್ದು, ನಾಳೆ ಡಿಸ್ಚಾರ್ಜ್ ಆಗಲಿದ್ದಾರೆ.
|
| 3 |
+
ಗುರುವಾರ ಬೆಳಿಗ್ಗೆ ಚೆನ್ನೈನ ಆಸ್ಪತ್ರೆಯಲ್ಲಿ ನುರಿತ ವೈದ್ಯರು ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ ನಡೆಸಿದ್ದರು ಎಂದು ಕುಮಾರಸ್ವಾಮಿ ಅವರ ಕಚೇರಿ ಮೂಲಗಳು ತಿಳಿಸಿವೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಪ್ರಖ್ಯಾತ ಹೃದ್ರೋಗ ತಜ್ಞರಾದ ಡಾ.ಸಾಯಿಸತೀಶ್, ಹಂಗೇರಿಯ ತಜ್ಞ ವೈದ್ಯಡಾ.ಗೀಜಾ ಅವರು ಕುಮಾರಸ್ವಾಮಿ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಿದ್ದರು.
|
| 4 |
+
ಆಸ್ಪತ್ರೆಯಲ್ಲಿರುವ ಕುಮಾರಸ್ವಾಮಿ ಅವರನ್ನು ತಜ್ಞ ವೈದ್ಯರ ತಂಡವು ನಿಗಾ ವಹಿಸಿ ಮೇಲ್ವಿಚಾರಣೆ ಮಾಡುತ್ತಿದೆ. ನಾಳೆ ಸಂಜೆ ವೇಳೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಕುಮಾರಸ್ವಾಮಿ ಅವರು ಮನೆಗೆ ಮರಳಲಿದ್ದಾರೆ. ವೈದ್ಯರ ಸಲಹೆಯಂತೆ ಎರಡು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆದು ಬಳಿಕ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.ಬುಧವಾರದಿಂದ ಲೋಕಸಭೆ ಚುನಾವಣಾ ಸಿದ್ಧತೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
|
eesanje/url_46_198_10.txt
ADDED
|
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಅಭ್ಯರ್ಥಿಗಳನ್ನು ಗೆಲ್ಲಿಸದಿದ್ದರೆ ಸಚಿವರ ತಲೆದಂಡ
|
| 2 |
+
ಬೆಂಗಳೂರು,ಮಾ.22-ಕಾಡಿ ಬೇಡಿ, ಹಠ ಹಿಡಿದು ಕುಟುಂಬದ ಸದಸ್ಯರಿಗೆ ಟಿಕೆಟ್ ಪಡೆದವರು, ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರದೇ ಇದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೈಕಮಾಂಡ್ ಷರತ್ತು ವಿಧಿಸಿರುವುದು ಸಂಪುಟದ ಸದಸ್ಯರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.‘ಬೆಳಗಾವಿ ಜಿಲ್ಲೆಯಲ್ಲಿ ಪೈಪೊಟಿ ರಾಜಕಾರಣದ ಭಾಗವಾಗಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಪುತ್ರಿ ಪ್ರಿಯಾಂಕ ಅವರಿಗೆ ಚಿಕ್ಕೋಡಿಯಿಂದ ಟಿಕೆಟ್ ಪಡೆದುಕೊಂಡಿದ್ದಾರೆ.ಇದಕ್ಕೆ ಎದಿರೇಟು ಎಂಬಂತೆ ಮಹಿಳಾ ಮತ್ತು ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಗೆ ತಮ್ಮ ಪುತ್ರ ಮೃಣಾಲ್ಗೆ ಟಿಕೆಟ್ ಗಿಟ್ಟಿಸಿದ್ದಾರೆ. ಆರಂಭದಲ್ಲಿ ಈ ಎರಡೂ ಕ್ಷೇತ್ರಗಳಿಗೆ ಸಾಮಾನ್ಯ ಕಾರ್ಯಕರ್ತರ ಹೆಸರನ್ನು ಪ್ರಸ್ತಾಪಿಸಲಾಗಿತ್ತು. ಇಬ್ಬರೂ ನಾಯಕರು ಪ್ರಭಾವಿಗಳಾಗಿರುವುದರಿಂದ ಸ್ಥಳೀಯ ಮುಖಂಡರ ಬಾಯಿ ಮುಚ್ಚಿಸಿ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ.
|
| 3 |
+
ಇನ್ನು ಬೀದರ್ ಕ್ಷೇತ್ರಕ್ಕೆ ಮಾಜಿ ಸಚಿವ ರಾಜಶೇಖರ್ ಪಾಟೀಲ್ ಪ್ರಬಲ ಆಕಾಂಕ್ಷಿಯಾಗಿದ್ದರು.ಒಂದು ಹಂತದಲ್ಲಿ ಕುಟುಂಬ ರಾಜಕಾರಣದ ಕೈ ಮೇಲಾಗುತ್ತಿದೆ. ತಮಗೆ ಅವಕಾಶ ಸಿಗುವುದಿಲ್ಲ ಎಂಬ ಸುಳಿವರಿತ ಅವರು, ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೇಸರಿ ಪಾಳೆಯವನ್ನು ಸೇರಲು ಮುಂದಾಗಿದ್ದರು.
|
| 4 |
+
ಅವರನ್ನು ಮನವೊಲಿಸಿದ ಕಾಂಗ್ರೆಸ್ ನಾಯಕರು ಟಿಕೆಟ್ ನೀಡುವ ಖಚಿತ ಭರವಸೆಯೊಂದಿಗೆ ಪಕ್ಷದಲ್ಲೇ ಉಳಿಸಿಕೊಂಡಿದ್ದರು. ಆದರೆ ಈಶ್ವರ್ ಖಂಡ್ರೆ ಲಿಂಗಾಯತ ಸಮುದಾಯದ ಟ್ರಂಪ್ ಕಾರ್ಡ್ ಬಳಸಿ ಶ್ಯಾಮನೂರು ಶಿವಶಂಕರಪ್ಪ ಅವರ ಪ್ರಭಾವದ ಮೂಲಕ ಪುತ್ರ ಸಾಗರ್ ಖಂಡ್ರೆ ಅವರಿಗೆ ಟಿಕೆಟ್ ಪಡೆದುಕೊಂಡಿದ್ದಾರೆ. ಕೊಪ್ಪಳದಲ್ಲಿ ಕೆ.ರಾಜಶೇಖರ್ ಹಿಟ್ನಾಳ್ಗೆ ಟಿಕೆಟ್ ನೀಡಲಾಗಿದೆ. ಈಗಾಗಲೇ ಇವರ ಸಹೋದರ ರಾಘವೇಂದ್ರ ಹಿಟ್ನಾಳ್ ಶಾಸಕರಾಗಿದ್ದಾರೆ.
|
| 5 |
+
ಪ್ರಮುಖವಾಗಿ ಬಾಗಲಕೋಟೆಯಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಪತ್ನಿ ಹಾಗೂ ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ರ್ಪಧಿಸಿದ್ದ ವೀಣಾ ಕಾಶಪ್ಪನವರ್ ಪ್ರಬಲ ಆಕಾಂಕ್ಷಿಯಾಗಿದ್ದರು. ಕೊನೆ ಕ್ಷಣದವರೆಗೂ ಅವರಿಗೆ ಅವಕಾಶ ಸಿಗಲಿದೆ ಎಂಬ ನಿರೀಕ್ಷೆಗಳಿದ್ದವು. ಆದರೆ ಸಚಿವ ಶಿವಾನಂದ ಪಾಟೀಲ್ ಸ್ಥಳೀಯ ನಾಯಕರ ಮೇಲೆ ಪ್ರಭಾವ ಬೀರಿ ಹೈಕಮಾಂಡ್ ಮೇಲೂ ಒತ್ತಡ ಹೇರಿ ತಮ್ಮ ಪುತ್ರಿ ಸಂಯುಕ್ತ ಪಾಟೀಲ್ಗೆ ಟಿಕೆಟ್ ಪಡೆದುಕೊಂಡಿದ್ದಾರೆ.
|
| 6 |
+
ಸ್ಥಳೀಯವಾಗಿ ಕೆಲವು ನಾಯಕರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ವೀಣಾ ಕಾಶಪ್ಪನವರ್ ಅವರನ್ನು ಬಂಡಾಯ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ತಯಾರಿಯಲ್ಲಿದ್ದಾರೆ.ಒಂದು ವೇಳೆ ಸಂಯುಕ್ತ ಪಾಟೀಲ್ರನ್ನು ಗ��ಲ್ಲಿಸಿಕೊಂಡು ಬರದೇ ಇದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೈಕಮಾಂಡ್ ಶಿವಾನಂದ ಪಾಟೀಲ್ರಿಗೆ ಸ್ಪಷ್ಟ ಎಚ್ಚರಿಕೆ ನೀಡಿದೆ ಎಂದು ತಿಳಿದುಬಂದಿದೆ.
|
| 7 |
+
ದಾವಣಗೆರೆಯಲ್ಲಿ ಶ್ಯಾಮನೂರು ಶಿವಶಂಕರಪ್ಪ ಅವರ ಮಾತೇ ಅಂತಿಮವಾಗಿದ್ದು, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್ರಿಗೆ ಕಾಂಗ್ರೆಸ್ ನಾಯಕರು ತಾವಾಗಿಯೇ ಕಾಳಜಿ ವಹಿಸಿ ಟಿಕೆಟ್ ನೀಡುವಂತಹ ಒತ್ತಡದ ಪರಿಸ್ಥಿತಿ ನಿರ್ಮಾಣವಾಗಿತ್ತು.ಅದೇ ರೀತಿ ಬೆಂಗಳೂರು ದಕ್ಷಿಣದಲ್ಲಿ ಸಚಿವ ರಾಮಲಿಂಗಾರೆಡ್ಡಿಯವರು ತಮ್ಮ ಪುತ್ರಿ ಸೌಮ್ಯರೆಡ್ಡಿ ಅವರನ್ನು ಕಣಕ್ಕಿಳಿಸುವುದು ಬೇಡ ಎಂದು ಮೇಲ್ನೋಟಕ್ಕೆ ಹೇಳಿದ್ದರು. ಆದರೆ ಆಂತರಿಕವಾಗಿ ರಾಮಲಿಂಗಾರೆಡ್ಡಿ ಅವರನ್ನು ಹೊರತುಪಡಿಸಿದರೆ ದಕ್ಷಿಣ ಕ್ಷೇತ್ರದಲ್ಲಿ ಚುನಾವಣೆ ನೆರವೇರಿಸುವ ನಾಯಕರ ಕೊರತೆ ಇದ್ದಿದ್ದರಿಂದಾಗಿ ಕಾಂಗ್ರೆಸ್ ತಾನಾಗಿಯೇ ಬಾಗಿನದ ತಟ್ಟೆಯಲ್ಲಿ ಸೌಮ್ಯರೆಡ್ಡಿ ಅವರಿಗೆ ಟಿಕೆಟ್ ನೀಡುವಂತಾಗಿದೆ.
|
| 8 |
+
ಮೊದಲ ಹಂತದಲ್ಲೇ ಟಿಕೆಟ್ ಘೋಷಣೆಯಾದ ಶಿವಮೊಗ್ಗ ಕ್ಷೇತ್ರದ ಪರಿಸ್ಥಿತಿಯೂ ಹೀಗೇ ಆಗಿತ್ತು. ಸಚಿವ ಮಧು ಬಂಗಾರಪ್ಪ ಸಂಪೂರ್ಣ ಹೊಣೆಗಾರಿಕೆ ವಹಿಸಿಕೊಂಡು ತಮ್ಮ ಸಹೋದರಿ ಗೀತಾ ಶಿವರಾಜ್ಕುಮಾರ್ರನ್ನು ಕಣಕ್ಕಿಳಿಸಿದ್ದಾರೆ.ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ರ್ಪಸದೆ ತಮ್ಮ ಕ್ಷೇತ್ರವನ್ನು ಅಳಿಯ ರಾಧಾಕೃಷ್ಣ ಅವರಿಗೆ ಬಿಟ್ಟುಕೊಟ್ಟಿದ್ದಾರೆ. ಆದರೂ ಇಲ್ಲಿ ಕಾಂಗ್ರೆಸ್ ಅನ್ನು ಗೆಲ್ಲಿಸಿಕೊಂಡು ಬರುವ ಹೊಣೆಗಾರಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಗಲಿಗೆ ಹೊರಿಸಲಾಗಿದೆ.
|
| 9 |
+
ಚಾಮರಾಜನಗರ ಕ್ಷೇತ್ರಕ್ಕೆ ತಮ್ಮ ಪುತ್ರನಿಗೇ ಟಿಕೆಟ್ ನೀಡಬೇಕೆಂದು ಸಚಿವ ಎಚ್.ಸಿ.ಮಹದೇವಪ್ಪ ಕೊನೆ ಕ್ಷಣದವರೆಗೂ ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ಹೈಕಮಾಂಡ್ ಹಠಕ್ಕೆ ಮಣಿದು ಟಿಕೆಟ್ ನೀಡಿದರೆ ಎಚ್.ಸಿ.ಮಹದೇವಪ್ಪನವರ ಸಚಿವ ಸ್ಥಾನದ ಮೇಲೂ ತೂಗುಗತ್ತಿ ನೇತಾಡಲಿದೆ.
|
| 10 |
+
ಶಿವಮೊಗ್ಗ, ಬೆಳಗಾವಿ, ಚಿಕ್ಕೋಡಿ, ಬೀದರ್, ಬಾಗಲಕೋಟೆ, ಚಾಮರಾಜನಗರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲದೇ ಇದ್ದರೆ ಸಚಿವರು ತಲೆದಂಡ ತೆರಬೇಕಾದಂತಹ ಪರಿಸ್ಥಿತಿ ಎದುರಾಗಲಿದೆ.ಬಹುತೇಕ ಕಾಂಗ್ರೆಸ್ ಅಭ್ಯರ್ಥಿಗಳ ಸೋಲು ಗೆಲುವಿಗೆ ಆಯಾ ಸಚಿವರೇ ಹೊಣೆಗಾರಿಕೆ ಎಂದು ಈಗಾಗಲೇ ನಿರ್ದೇಶನ ನೀಡಲಾಗಿದೆ. ಆದರೆ ಕುಟುಂಬದ ಸದಸ್ಯರಿಗೇ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದು ಅವಕಾಶ ಪಡೆದುಕೊಂಡವರು ಮತ್ತು ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ತಪ್ಪಿಸಿದವರಿಗೆ ಅಧಿಕಾರದ ತ್ಯಾಗ ಸ್ವಯಂ ದಂಡನೆ ಅನುಭವಿಸುವಂತೆ ರಾಜ್ಯ ವರಿಷ್ಠರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
|
eesanje/url_46_198_11.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಕೇಜ್ರಿವಾಲ್ ಬಂಧನದಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ : ಜೋಶಿ
|
| 2 |
+
ಹುಬ್ಬಳ್ಳಿ, ಮಾ.22-ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ದುರಹಂಕಾರದಿಂದ ಇಡಿ ಸಮನ್ಸ್ ಗಳಿಗೆ ಉತ್ತರಿಸಿಲ್ಲ. ಈಗಾಗಿ ಅವರ ಬಂಧನ ವಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲವೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಎದುರು ಸತತವಾಗಿ ವಿಚಾರಣೆಗೆ ಹಾಜರಾಗದೇ ಇರುವುದರಿಂದ ಅವರ ಬಂಧನವಾಗಿದೆ ಎಂದರು.
|
| 3 |
+
ಕಾಂಗ್ರೆಸ್ ಪಕ್ಷದವರು ತೆರಿಗೆ ಕಟ್ಟಿಲ್ಲ. ಹೀಗಾಗಿ ಅವರ ಬ್ಯಾಂಕ್ ಖಾತೆಗಳು ಸೀಜ್ ಆಗಿವೆ. ಆದಾಯ ತೆರಿಗೆ ಸಂಬಂಧಿತ ವಿಷಯದಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ. ಕಾಂಗ್ರೆಸ್ ಪಕ್ಷವನ್ನು ನಾವು ಶಕ್ತಿಹೀನ ಗೊಳಿಸುವ ಅಗತ್ಯವಿಲ್ಲ. ಜನರೇ ಶಕ್ತಿಹೀನಗೊಳಿಸಿದ್ದಾರೆಂದು ಹೇಳಿದರು.
|
| 4 |
+
ಮೇಕೆದಾಟು ಯೋಜನೆಯನ್ನು ನಿಲ್ಲಿಸುತ್ತೇವೆ ಎಂದು ಡಿಎಂಕೆ ನಾಯಕರು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಇದನ್ನು ಖಂಡಿಸುತ್ತಾರೆಯೇ? ಕಾಂಗ್ರೆಸ್ನವರು ನಮ್ಮ ನೀರು, ನಮ್ಮ ಹಕ್ಕು ಎಂದು ಕೋವಿಡ್ ಸಂದರ್ಭದಲ್ಲಿ ಪಾದಯಾತ್ರೆ ಮಾಡಿದ್ದರು. ಈಗ ಏನು ಹೇಳುತ್ತಾರೆ? ರಾಹುಲ್ ಗಾಂಧಿ ಇದಕ್ಕೆ ಉತ್ತರ ಕೊಡಬೇಕು ಎಂದರು.
|
| 5 |
+
ಡಿಎಂಕೆ ನಿಲುವನ್ನು ಬಿಜೆಪಿ ಖಂಡಿಸುತ್ತದೆ ಎಂದು ಜೋಶಿ ನುಡಿದರು. ಹುಬ್ಬಳ್ಳಿ- ಧಾರವಾಡದಲ್ಲಿ ಯಾವ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದರೂ ಬಿಜೆಪಿ ಗೆಲುವು ನಿಶ್ಚಿತ ಎಂದು ಹೇಳಿದರು.
|
eesanje/url_46_198_12.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
5,8, 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿ
|
| 2 |
+
ಬೆಂಗಳೂರು, ಮಾ.22-ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5,8, 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ಮತ್ತು 11ನೇ ತರಗತಿಯ ಪರೀಕ್ಷಾ ಮೌಲ್ಯಮಾಪನ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ.
|
| 3 |
+
ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದು ಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್, ಕೆ.ರಾಜೇಶ್ ರೈ ಅವರು ರದ್ದು ಪಡಿಸಿದ್ದಾರೆ, ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆ ನಡೆಸಬಹುದು ಎಂದ ನ್ಯಾಯ ಪೀಠ ಸೂಚಿಸಿದೆ.
|
| 4 |
+
ಪರೀಕ್ಷೆ ಸ್ಥಗಿತಗೊಂಡ ಹಂತದಿಂದಲೇ ಮುಂದುವರೆಸಬೇಕು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ಸಂಬಂಧ ಪಟ್ಟವರೊಂದಿಗೆ ಸಮಾಲೋಚಿಸಬೇಕು ಎಂದು ಸರ್ಕಾರಕ್ಕೆ ವಿಭಾಗೀಯ ಪೀಠವು ಆದೇಶ ನೀಡಿದೆ.ಬೋರ್ಡ್ ಪರೀಕ್ಷೆ ನಡೆಸುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕೆಂದು ರೂಪ್ಸಾ ಹಾಗೂ ಅವರ್ಸ್ ಸ್ಕೂಲ್ ಸಂಘಗಳು ಸಲ್ಲಿಸಿದ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ನಲ್ಲಿ ಕೋರುವಂತೆ ಸೂಚಿಸಿದೆ.
|
| 5 |
+
5,8,9 ತರಗತಿಗಳಿಗೆ ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮೂಲಕ 1983ರ ಕರ್ನಾಟಕ ಶಿಕ್ಷಣ ಕಾಯ್ದೆಯ ಸೆಕ್ಷನ್ 22 ಮತ್ತು 145 ರ ಅಡಿಯಲ್ಲಿ ನಿಯಮಾವಳಿಗಳನ್ನು ರೂಪಿಸದೆ, ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಯೋಜನೆಯನ್ನು ತೆಗೆದುಕೊಳ್ಳಲಾಗಿದೆ ಎಂದು ಏಕ ಸದಸ್ಯ ಪೀಠದ ನ್ಯಾಯಾಧೀಶರು ಅಭಿಪ್ರಾಯಪಟ್ಟಿ, ಇದು ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೆ ತರಲು ಸರ್ಕಾರವು ನಿಯಮಗಳನ್ನು ರೂಪಿಸಬೇಕು ಎಂದು ಆದೇಶಿಸಿದೆ. ಅಂತಹ ನಿಯಮಗಳನ್ನು ಅಂತಿಮಗೊಳಿಸುವ ಮೊದಲು ಮಧ್ಯಸ್ಥಗಾರರಿಂದ ಚರ್ಚಿಸಬೇಕು ಎಂದು ಆದೇಶಿಸಿತ್ತು.
|
| 6 |
+
ಆದರೆ, ಈಗ ಪೀಠವು ಬೋರ್ಡ್ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ ಅಧಿಸೂಚನೆಗಳನ್ನು ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕು ಕಾಯಿದೆ, 2009 ರ ಅಡಿಯಲ್ಲಿ ಅಧಿಕಾರವನ್ನು ಚಲಾಯಿಸುವ ಮೂಲಕ ಮಾರ್ಗಸೂಚಿಗಳಾಗಿ ಮಾತ್ರ ಅರ್ಥೈಸಿಕೊಳ್ಳುತ್ತದೆ ಎಂದು ಅಭಿಪ್ರಾಯಪಟ್ಟಿದೆ.
|
| 7 |
+
ಮಾರ್ಚ್ 7 ರಂದು ಪೀಠವು ಬೋರ್ಡ್ ಪರೀಕ್ಷೆಗಳನ್ನು ಮುಂದುವರಿಸಲು ಸರ್ಕಾರಕ್ಕೆ ಅನುಮತಿಸುವ ಏಕ ನ್ಯಾಯಾಧೀಶರ ತೀರ್ಪಿಗೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶವನ್ನು ನೀಡಿದ್ದರೂ, ಮಾರ್ಚ್ 12 ರಂದು ಸುಪ್ರೀಂ ಕೋರ್ಟ್ ವಿಭಾಗೀಯ ಪೀಠದ ಮಧ್ಯಂತರ ಆದೇಶವನ್ನು ರದ್ದುಗೊಳಿಸಿತು, ಮೇಲ್ಮನವಿಯ ವಿಚಾರಣೆಯನ್ನು ಆ ಪೀಠಕ್ಕೆ ನಿರ್ದೇಶಿಸಿತ್ತು. ಅರ್ಹತೆಯ ಮೇಲೆ, ನಂತರ ವಿಭಾಗೀಯ ಪೀಠವು ರಾಜ್ಯ ಸರ್ಕಾರ ಮತ್ತು ಅರ್ಜಿದಾರರು-ಶಾಲಾ ಸಂಘಗಳೆರಡರ ಮನವಿಯನ್ನು ಆಲಿಸಿದ ನಂತರ ಮಾರ್ಚ್ 18 ರಂದು ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಹೈಕೋರ್ಟ್ ವಿಭಾಗೀಯ ಪೀಠವು ಕಾಯ್ದಿರಿಸಿದ ತೀರ್ಪನ್ನು ನೀಡಿ, ಬೋರ್ಡ್ ಪರೀಕ್ಷೆಗೆ ಸಮ್ಮತಿ ಸೂಚಿಸಿದೆ.
|
eesanje/url_46_198_2.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಹೈಕೋರ್ಟ್ ಅನುಮತಿ ಬೆನ್ನಲ್ಲೇ 5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆ ವೇಳಾಪಟ್ಟಿ ಪ್ರಕಟ
|
| 2 |
+
ಬೆಂಗಳೂರು,ಮಾ.23-ರಾಜ್ಯ ಹೈಕೋರ್ಟ್ನ ವಿಭಾಗೀಯ ಪೀಠವು ಮೌಲ್ಯಾಂಕನವನ್ನು ನಡೆಸಲು ಅವಕಾಶ ಕಲ್ಪಿಸಿ ತೀರ್ಪು ನೀಡಿದ ಬೆನ್ನಲ್ಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 5,8 ಮತ್ತು 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರಿಷ್ಕøತ ವೇಳಾಪಟ್ಟಿಯನ್ನು ಪ್ರಕಟಿಸಿದೆ.
|
| 3 |
+
ಮಾ.25 ರಿಂದ 28 ರವರೆಗೆ ಈ ಮೂರೂ ತರಗತಿಗಳಿಗೆ ಪರೀಕ್ಷೆಗಳು ನಡೆಯಲಿವೆ. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಶಾಲಾ ಮುಖ್ಯಶಿಕ್ಷಕರು ಮತ್ತು ಪ್ರಾಂಶುಪಾಲರುಗಳಿಗೆ ಮೌಲ್ಯಾಂಕನವನ್ನು ನಡೆಸುವಂತೆ ಎಲ್ಲಾ ಬ್ಲಾಕ್ಗಳ ಕ್ಷೇತ್ರ ಶಿಕ್ಷಣಾಕಾರಿಗಳು, ಉಪನಿರ್ದೇಶಕರು ಸೂಚಿಸಿ ಕ್ರಮ ಕೈಗೊಳ್ಳಲು ಮಂಡಳಿ ನಿರ್ದೇಶನ ನೀಡಿದೆ.
|
| 4 |
+
2023-24ನೇ ಸಾಲಿನ ರಾಜ್ಯ ಪಠ್ಯಕ್ರಮದ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 ಕಾರ್ಯವನ್ನು ಮಂಡಳಿಯು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನಿಂದ ನಡೆಸುತ್ತಿದೆ.
|
| 5 |
+
ವೇಳಾಪಟ್ಟಿ :ಮಾ.25 ರಂದು ಮಧ್ಯಾಹ್ನ 2.30 ರಿಂದ 4.30 ರವರೆಗೆ 5ನೇ ತರಗತಿಯ ಪರಿಸರ ಅಧ್ಯಯನ, 8 ನೇ ತರಗತಿಯ ತೃತೀಯ ಭಾಷೆ ಮಧ್ಯಾಹ್ನ 2.30 ರಿಂದ 5, ಮತ್ತು 9ನೇ ತರಗತಿಯ ತೃತೀಯ ಭಾಷೆ ಪರೀಕ್ಷೆ ಮಧ್ಯಾಹ್ನ 2 ರಿಂದ 5 ರವರೆಗೆ ನಡೆಸಲು ವೇಳಾಪಟ್ಟಿಯನ್ನು ಮಂಡಳಿ ಪರಿಷ್ಕರಣೆ ಮಾಡಿದೆ.
|
| 6 |
+
ಮಾ.26 ರಂದು 5ನೇ ತರಗತಿಯ ಗಣಿತ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆವರೆಗೆ, 8ನೇ ತರಗತಿಯ ಗಣಿತ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.30 ರವರೆಗೆ ಹಾಗೂ 9ನೇ ತರಗತಿಯ ಗಣಿತ ಪರೀಕ್ಷೆಗಳು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ನಡೆಯಲಿವೆ.
|
| 7 |
+
ಮಾ.27 ರಂದು 8ನೇ ತರಗತಿಯ ವಿಜ್ಞಾನ ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆ, 9ನೇ ತರಗತಿಯ ವಿಜ್ಞಾನ ಪರೀಕ್ಷೆ ಮಧ್ಯಾಹ್ನ 2 ರಿಂದ ಸಂಜೆ 5.15 ರವರೆಗೆ ನಡೆಯಲಿದೆ.ಮಾ.28 ರಂದು 8ನೇ ತರಗತಿಯ ಸಮಾಜ ವಿಜ್ಞಾನ ಬೆಳಿಗ್ಗೆ 10 ರಿಂದ 12.30 ಹಾಗೂ 9ನೇ ತರಗತಿಯ ಸಮಾಜ ವಿಜ್ಞಾನ ಪರೀಕ್ಷೆಯು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ನಡೆಯಲಿದೆ ಎಂದು ಮಂಡಳಿ ತಿಳಿಸಿದೆ.
|
eesanje/url_46_198_3.txt
ADDED
|
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಕಾಂಗ್ರೆಸ್ಗೆ ಕಗ್ಗಂಟಾದ ಕೋಲಾರ ಕ್ಷೇತ್ರ
|
| 2 |
+
ಬೆಂಗಳೂರು,ಮಾ.22-ಲೋಕಸಭೆಗೆ ಬಾಕಿ ಇರುವ ಕಾಂಗ್ರೆಸ್ನ ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳ ಅಭ್ಯರ್ಥಿಗಳು ಬಹುತೇಕ ಇತ್ಯರ್ಥಗೊಂಡಿದ್ದು, ಕೋಲಾರ ಕ್ಷೇತ್ರ ಮತ್ತಷ್ಟು ಕಗ್ಗಂಟಾಗಿ ಉಳಿದಿದೆ. ಬಾಕಿ ಇರುವ ಕ್ಷೇತ್ರಗಳ ಪೈಕಿ ಚಾಮರಾಜನಗರಕ್ಕೆ ಸಚಿವ ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ.
|
| 3 |
+
ಬಳ್ಳಾರಿಗೆ ಸೊಂಡೂರು ಕ್ಷೇತ್ರದ ಶಾಸಕ ಇ.ತುಕಾರಾಂ ಅವರನ್ನೇ ಕಣಕ್ಕಿಳಿಸುವ ನಿರ್ಧಾರವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ನಾಗೇಂದ್ರ ಹಾಗೂ ಇತರರ ಜೊತೆ ನಿನ್ನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಧಾನ ಸಭೆ ನಡೆಸಿ ಬಹುತೇಕ ಇತ್ಯರ್ಥಗೊಳಿಸಿದ್ದಾರೆ.
|
| 4 |
+
ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಎರಡು ಬಾರಿ ಕ್ಷೇತ್ರವನ್ನು ಪ್ರತಿನಿಸಿದ್ದ ವೀರಪ್ಪ ಮೊಯ್ಲಿಗೆ ಟಿಕೆಟ್ ಬಹುತೇಕ ಖಚಿತವಾಗಿದ್ದು, ಯುವ ಕಾಂಗ್ರೆಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಅಭ್ಯರ್ಥಿಯಾಗಲಿದ್ದಾರೆ.ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ಬಣ ರಾಜಕೀಯದ ಪೈಪೊಟಿ ಕಾಂಗ್ರೆಸ್ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ.
|
| 5 |
+
ಸಚಿವ ಕೆ.ಎಚ್.ಮುನಿಯಪ್ಪ ತಮ್ಮ ಕುಟುಂಬದವರಿಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ತಮ್ಮ ಮಗಳು ನಂದಿನಿ ಅಥವಾ ಅವರ ಪತಿ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.ಆದರೆ ಚಿಕ್ಕಪೆದ್ದಣ್ಣ ಅವರು ಈವರೆಗೂ ಸಬ್ರಿಜಿಸ್ಟ್ರಾರ್ ಇಲಾಖೆಯಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಇನ್ನೂ ಸ್ವಯಂ ನಿವೃತ್ತಿ ತೆಗೆದುಕೊಂಡಿಲ್ಲ. ಆದರೂ ಅವರಿಗೆ ಟಿಕೆಟ್ ಕೇಳುತ್ತಿರುವುದಕ್ಕೆ ಜಿಲ್ಲೆಯ ಇತರ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
|
| 6 |
+
ಸಚಿವ ಡಾ.ಎಂ.ಸಿ.ಸುಧಾಕರ್, ಮಾಜಿ ಸಚಿವ ರಮೇಶ್ ಕುಮಾರ್, ಶಾಸಕರಾದ ಕೊತ್ತನೂರು ಮಂಜುನಾಥ್, ನಂಜೇಗೌಡ ಸೇರಿದಂತೆ ಹಲವಾರು ಮಂದಿ ದೆಹಲಿಗೆ ನಿಯೋಗ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದು, ಮುನಿಯಪ್ಪ ಅವರ ಕುಟುಂಬ ಹೊರತುಪಡಿಸಿ ಬೇರೆ ಯಾರಿಗೇ ಟಿಕೆಟ್ ಕೊಟ್ಟರೂ ನಮ್ಮ ಸಹಮತ ಇದೆ ಎಂದು ತಿಳಿಸಿಬಂದಿದ್ದಾರೆ. ಕೋಲಾರ ಮೀಸಲು ಕ್ಷೇತ್ರವಾಗಿದ್ದು, ಇಲ್ಲಿ ಎಡಗೈ ಅಥವಾ ಬಲಗೈ ಸಮುದಾಯಕ್ಕೆ ಟಿಕೆಟ್ ನೀಡಬೇಕೆ ಎಂಬ ಪ್ರಶ್ನೆಗಳು ಎದುರಾಗಿವೆ.
|
| 7 |
+
ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಈವರೆಗೂ ಎಡಗೈ ಸಮುದಾಯದ ಅಭ್ಯರ್ಥಿಗಳನ್ನೇ ಕಣಕ್ಕಿಳಿಸುತ್ತಿತ್ತು. ಈ ಬಾರಿ ಬಲಗೈ ಸಮುದಾಯಕ್ಕೆ ಅವಕಾಶ ನೀಡಬೇಕು ಎಂಬ ವಾದಗಳು ಕೇಳಿಬಂದಿವೆ. ಆದರೆ ರಾಜ್ಯದಲ್ಲಿರುವ ಕನಿಷ್ಠ ಜಾತಿಯ 5 ಮೀಸಲು ಕ್ಷೇತ್ರಗಳ ಪೈಕಿ ಬಿಜಾಪುರ ಮತ್ತು ಕಲಬುರಗಿಗೆ ಈಗಾಗಲೇ ಬಲಗೈ ಸಮುದಾಯಕ್ಕೆ ಅವಕಾಶ ನೀಡಲಾಗಿದೆ.ಚಾಮರಾಜನಗರದಲ್ಲೂ ಸಚಿವ ಮಹದೇವಪ್ಪನವರ ಪುತ್ರ ಸುನಿಲ್ಬೋಸ್ಗೆ ಅವಕಾಶ ನೀಡುವ ಮೂಲಕ ಒಟ್ಟು 3 ಕ್ಷೇತ್ರಗಳಲ್ಲಿ ಆದ್ಯತೆ ನೀಡಿದಂತಾಗುತ್ತದೆ.
|
| 8 |
+
ಎಡಗೈ ಸಮುದಾಯಕ್ಕೆ ಚಿತ್ರದುರ್ಗದಲ್ಲಿ ಚಂದ್ರಪ್ಪ ಅವರಿಗೆ ಮಾತ್ರ ಟಿಕೆಟ್ ನೀಡಲಾಗಿದೆ. ಬಾಕಿ ಉಳಿದಿರುವ ಕೋಲಾರದಲ್ಲಿ ಎಡಗೈ ಸಮುದಾಯಕ್ಕೆ ಅವಕಾಶ ನೀಡಿದರೆ ಮಾತ್ರ ಸಾಮಾಜಿಕ ಸಮತೋಲನ ಕಾಯ್ದುಕೊಳ್ಳಲು ಸಾಧ್ಯ ಎಂದು ಚರ್ಚೆಗಳಿವೆ. ರಾಜ್ಯಸಭೆ ಸ್ಥಾನದಿಂದ ನಿರ್ಗಮಿಸಿರುವ ಎಲ್.ಹನುಮಂತ ಅವರಿಗೆ ಟಿಕೆಟ್ ನೀಡಬೇಕು ಎಂದು ದೆಹಲಿಗೆ ತೆರಳಿದ ನಿಯೋಗ ಸಲಹೆ ನೀಡಿದೆ ಎಂದು ಹೇಳಲಾಗುತ್ತಿದೆ.
|
| 9 |
+
|
| 10 |
+
ಇತ್ತ ಚಾಮರಾಜನಗರದಲ್ಲಿ ಎಡಗೈ ಸಮುದಾಯಕ್ಕೆ ಅವಕಾಶ ಕೊಟ್ಟು , ಕೋಲಾರದಲ್ಲಿ ಬಲಗೈ ಸಮುದಾಯದ ಡಾ.ಬಿ.ಸಿ.ಮುದ್ದುಗಂಗಾಧರ್ಗೆ ಮಣೆ ಹಾಕುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಹೈಕಮಾಂಡ್ ನಾಯಕರು ಕೆ.ಎಚ್.ಮುನಿಯಪ್ಪ ಅವರಿಗೆ ಖುದ್ದು ಸ್ಪರ್ಧೆ ಮಾಡುವಂತೆ ಸೂಚಿಸಿದ್ದಾರೆ. ಮುನಿಯಪ್ಪ ಅವರೇ ಸ್ರ್ಪಸುವುದಾದರೆ ಬೇರೆ ಅಭ್ಯರ್ಥಿಯನ್ನು ಪರಿಗಣಿಸುವುದಿಲ್ಲ. ಆದರೆ ಕುಟುಂಬಕ್ಕೆ ಮಾತ್ರ ಅವಕಾಶ ನೀಡುವುದಿಲ್ಲ ಎಂದು ಕಡ್ಡಿ ಮುರಿದಂತೆ ತಿಳಿಸಿದ್ದಾರೆ ಎನ್ನಲಾಗಿದೆ.
|
| 11 |
+
ಹೀಗಾಗಿ ಮುನಿಯಪ್ಪ ನಾನಾ ರೀತಿಯ ಸರ್ಕಸ್ಗಳನ್ನು ನಡೆಸಿದ್ದು, ಹೈಕಮಾಂಡ್ ಮನವೊಲಿಸಿ ತಮ್ಮ ಕುಟುಂಬಕ್ಕೆ ಟಿಕೆಟ್ ಗಿಟ್ಟಿಸುವ ಪ್ರಯತ್ನ ನಡೆಸಿದ್ದಾರೆ.7 ಬಾರಿ ಸಂಸದರಾಗಿ ಕ್ಷೇತ್ರದ ಮೇಲೆ ಪ್ರಬಲ ಹಿಡಿತ ಹೊಂದಿರುವ ಮುನಿಯಪ್ಪ, ಅಷ್ಟು ಸುಲಭವಾಗಿ ಕ್ಷೇತ್ರ ಅನ್ಯರ ಪಾಲಾಗಲು ಬಿಟ್ಟುಕೊಡಲು ತಯಾರಿಲ್ಲ ಎಂದು ಹೇಳಲಾಗುತ್ತಿದೆ.
|
| 12 |
+
ಮೊದಲ ಹಂತದಲ್ಲಿ 7, ಎರಡನೇ ಹಂತದಲ್ಲಿ 17 ಸೇರಿ 24 ಕ್ಷೇತ್ರಗಳಿಗೆ ನಿರಾಯಸವಾಗಿ ಅಭ್ಯರ್ಥಿಗಳನ್ನು ನಿರ್ಧರಿಸಿದ ಹೈಕಮಾಂಡ್ ಬಾಕಿ ಇರುವ ನಾಲ್ಕು ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಕ್ಕೂ ಸಂಧಾನ ಹಾಗೂ ಚರ್ಚೆಯ ಮೂಲಕ ಹುರಿಯಾಳುಗಳನ್ನು ಆಖೈರುಗೊಳಿಸಿದೆ. ಆದರೆ ಕೋಲಾರ ತೀವ್ರ ಕಗ್ಗಂಟಾಗಿದ್ದು, ಇಂದು ಮಧ್ಯಾಹ್ನ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
|
eesanje/url_46_198_4.txt
ADDED
|
@@ -0,0 +1,3 @@
|
|
|
|
|
|
|
|
|
|
|
|
|
| 1 |
+
ರಾಣಿಚೆನ್ನಮ್ಮ ವಿವಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷೆ ಮುಂದೂಡಿಕೆ
|
| 2 |
+
ಬೆಳಗಾವಿ, ಮಾ.22-ರಾಜ್ಯದ ಅತಿದೊಡ್ಡ ವಿಶ್ವವಿದ್ಯಾಲಯ ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪರೀಕ್ಷೆಯನ್ನು ಮುಂದೂಡಲಾಗಿದೆ. ಇಂದು ನಡೆಯಬೇಕಿದ್ದ ಹಣಕಾಸು ನಿರ್ವಹಣಾ (ಫೈನಾನ್ಷಿಯಲ್ ಮ್ಯಾನೇಜ್ಮೆಂಟ್) ವಿಷಯದ ಪರೀಕ್ಷೆ ರದ್ದುಗೊಳಿಸಿ ವಿಶ್ವವಿದ್ಯಾಲಯ ಅಧಿಸೂಚನೆ ಹೊರಡಿಸಿದೆ.
|
| 3 |
+
ಪ್ರಶ್ನೆ ಪತ್ರಿಕೆ ಸೋರಿಕೆಯ ಹಿಂದಿನ ರಹಸ್ಯ ಭೇದಿಸಲಾಗುವುದು ಮತ್ತು ಈ ಕುರಿತು ಪೊಲೀಸರಿಗೆ ದೂರು ನೀಡಲಾಗುವುದು ಎಂದು ವಿವಿ ಕುಲಪತಿ ಡಾ. ತ್ಯಾಗರಾಜ್ ತಿಳಿಸಿದ್ದಾರೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ವಿವಿ ಇನ್ನು ಪ್ರಕಟಪಡಿಸಿಲ್ಲ.
|
eesanje/url_46_198_5.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಹಗುರ ಮಳೆ ಸಾಧ್ಯತೆ
|
| 2 |
+
ಬೆಂಗಳೂರು,ಮಾ.22-ಬೇಸಿಗೆಯ ಬಿಸಿಲು ತೀವ್ರವಾಗಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. ತಮಿಳುನಾಡು, ಕರ್ನಾಟಕ ಹಾಗೂ ಮಹಾರಾಷ್ಟ್ರದವರೆಗೆ ಟ್ರಪ್ ನಿರ್ಮಾಣವಾಗಿರುವುದರಿಂದ ಭಾಗಶಃ ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ.
|
| 3 |
+
ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ದಕ್ಷಿಣ ಒಳನಾಡು ಹಾಗು ಮಲೆನಾಡಿನ ಕೆಲವು ಭಾಗಗಳಲ್ಲಿ ಮಿಂಚು ಗುಡುಗಿನ ವಾತಾವರಣ ಸೃಷ್ಟಿಯಾಗಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
|
| 4 |
+
ಬೇಸಿಗೆಯಲ್ಲಿ ಚದುರಿದಂತೆ ಮಳೆಯಾಗುವುದು ವಾಡಿಕೆ. ಆದರೆ ವ್ಯಾಪಕ ಪ್ರಮಾಣದ ಮಳೆಯಾಗುವುದಿಲ್ಲ. ಕಳೆದ ಮೂರು ತಿಂಗಳಿನಿಂದಲೂ ನಿರೀಕ್ಷಿತ ಪ್ರಮಾಣದ ಮಳೆಯಾಗಿಲ್ಲ. ಮಾರ್ಚ್ ಅಂತ್ಯದವರೆಗೂ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿಲ್ಲ. ಒಂದೆರಡು ಕಡೆ ಅತ್ಯಲ್ಪ ಪ್ರಮಾಣದ ಮಳೆಯಾಗಬಹುದು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು.
|
| 5 |
+
ಏಪ್ರಿಲ್ ಮೊದಲ ವಾರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಒಳನಾಡಿನಲ್ಲಿ ಅಲ್ಲಲ್ಲಿ ಹಗುರ ಮಳೆಯಾಗಬಹುದು ಎಂದರು. ಸದ್ಯಕ್ಕೆ ವಾಯುಭಾರ ಕುಸಿತ, ಚಂಡಮಾರುತ ಉಂಟಾಗುವಂತಹ ಲಕ್ಷಣಗಳು ಗೋಚರಿಸುತ್ತಿಲ್ಲ. ರಾಜ್ಯಾದ್ಯಂತ ಒಣಹವೆ ಮುಂದುವರೆಯು ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಿದರು.
|
eesanje/url_46_198_6.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಮರಿತಿಬ್ಬೇಗೌಡ ಸೇರಿ ಜೆಡಿಎಸ್ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ
|
| 2 |
+
ಬೆಂಗಳೂರು,ಮಾ.22-ವಿಧಾನಪರಿಷತ್ ಸ್ಥಾನಕ್ಕೆ ನಿನ್ನೆಯಷ್ಟೇ ರಾಜೀನಾಮೆ ನೀಡಿದ ಮರಿತಿಬ್ಬೇಗೌಡ ಸೇರಿದಂತೆ ಜೆಡಿಎಸ್ನ ಇಬ್ಬರು ಮಾಜಿ ಶಾಸಕರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯರಾಗಿದ್ದ ನಾಗಮಂಗಲದ ಅಪ್ಪಾಜಿಗೌಡ, ಮಾಜಿ ಶಾಸಕ ಎಂ.ಶ್ರೀನಿವಾಸ್, ಬಿಜೆಪಿಯ ಬಿಬಿಎಂಪಿ ಮಾಜಿ ಸದಸ್ಯ ಆಶಾ ಸುರೇಶ್ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
|
| 3 |
+
ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ, ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಎಂ.ಶ್ರೀನಿವಾಸ್ ವಿಧಾನಸಭೆಯಲ್ಲಿ ತಮ್ಮೊಂದಿಗೆ ಕೆಲಸ ಮಾಡಿದ್ದರು. ಅನಾರೋಗ್ಯದಿಂದ ಆಸ್ಪತ್ರೆಯಲ್ಲಿದ್ದಾರೆ. ಹೀಗಾಗಿ ಕಾರ್ಯಕ್ರಮಕ್ಕೆ ಬಂದಿಲ್ಲ. ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದು ಪತ್ರ ಕಳುಹಿಸಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಅವರನ್ನೂ ಸೇರಿಸಿಕೊಳ್ಳಲಾಗಿದೆ. ಅವರ ಬೆಂಬಲಿಗರು, ಅಳಿಯ ಹಾಗೂ ಇತರರು ಇಂದು ಕಾಂಗ್ರೆಸ್ ಸೇರಿದ್ದಾರೆ ಎಂದು ಹೇಳಿದರು.
|
| 4 |
+
ಬಿಬಿಎಂಪಿ ಆಶಾ ಸುರೇಶ್ ತಮ್ಮ ಸಂಬಂಧಿಯಾಗಿದ್ದು, ಅವರನ್ನು ಶಾಸಕರನ್ನಾಗಿ ಮಾಡಲು ನಾವು ಪ್ರಯತ್ನ ಪಟ್ಟೆವು. ಆದರೆ ಹಳಿ ತಪ್ಪಿತ್ತು. ಈಗ ಅವರು ಪಕ್ಷಕ್ಕೆ ಮರಳಿದ್ದಾರೆ ಎಂದರು.ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರು ತಮ್ಮ ಪಕ್ಷದ ಒಬ್ಬೊಬ್ಬರೇ ಮುಖಂಡರನ್ನು ನಮ್ಮ ಪಕ್ಷಕ್ಕೆ ಕಳುಹಿಸುತ್ತಿದ್ದಾರೆ. ಇಂದು ಆಶಾ ಸುರೇಶ್, ಸುರೇಶ್, ರಮೇಶ್ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಡಿ.ಕೆ.ಸುರೇಶ್ರನ್ನು ಗೆಲ್ಲಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
|
| 5 |
+
ಮರಿತಿಬ್ಬೇಗೌಡ ಅವರು ಜೆಡಿಎಸ್ಗೆ ಆಧಾರ ಸ್ತಂಭದಂತಿದ್ದರು. ಪಕ್ಷದ ಮೂಲಸ್ತಂಭವಾಗಿದ್ದ ಅವರು ಕಾಂಗ್ರೆಸ್ಗೆ ಸೇರಿದ್ದರಿಂದ ನಮ್ಮ ಬಲ ಹೆಚ್ಚಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.ಇದೇ ವೇಳೆ ಮಾತನಾಡಿದ ಮರಿತಿಬ್ಬೇಗೌಡ, ನಾನು 2000 ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ನಿಂದ ಬೆಂಗಳೂರು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯನಾಗಿದ್ದೆ. 2006 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದೆ. 3 ಮತ್ತು 4 ನೇ ಬಾರಿ ಜೆಡಿಎಸ್ ಪಕ್ಷ ನನಗೆ ಟಿಕೆಟ್ ಕೊಟ್ಟು ಬೆಂಬಲ ನೀಡಿತ್ತು ಎಂದರು.
|
| 6 |
+
ಕಳೆದ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂ��� ನಿಖಿಲ್ ಕುಮಾರಸ್ವಾಮಿಯವರನ್ನು ಅಭ್ಯರ್ಥಿ ಮಾಡುವುದು ಬೇಡ ಎಂದು ನಾನು ಹೇಳಿದ್ದಕ್ಕಾಗಿ ಜೆಡಿಎಸ್ ನಾಯಕರು ನನ್ನ ವಿರುದ್ಧ ಅಸಮಾಧಾನಗೊಂಡಿದ್ದರು. ಆ ಪಕ್ಷದಲ್ಲಿ ಕಾರ್ಯಕರ್ತರ ಅಭಿಪ್ರಾಯಗಳಿಗೆ, ಆಂತರಿಕ ಪ್ರಜಾಪ್ರಭುತ್ವಕ್ಕೆ ಬೆಲೆ ಇಲ್ಲವಾಗಿದೆ. ಕುಟುಂಬದ ನಿರ್ಧಾರಗಳೇ ಪ್ರಮುಖವಾಗಿರುತ್ತವೆ. ಕಾರ್ಯಕರ್ತರ ಮಾತುಗಳನ್ನು ಕೇಳುತ್ತಿಲ್ಲ ಎಂದು ಟೀಕಿಸಿದರು.
|
| 7 |
+
ಶಾಸನ ಸಭೆಯಲ್ಲಿ ನಾನು ವಿಷಯಾಧಾರಿತವಾಗಿ ಚರ್ಚೆ ಮಾಡಿದ್ದೇನೆ. ರೈತರ ಮಕ್ಕಳು ಎಂದು ಹೇಳಿಕೊಳ್ಳುವವರು ಎಪಿಎಂಸಿ ಬಿಲ್ಲನ್ನು ವಿಧಾನಪರಿಷತ್ನಲ್ಲಿ ಸೋಲಿಸಿದರು. ನಾನು ಆತ್ಮಸಾಕ್ಷಿಯಿಂದ ಮತ ಹಾಕಿದ್ದೆ ಎಂದು ಹೇಳಿದರು. ರಾಜ್ಯ ಸರ್ಕಾರದ ರೈತಪರ ಯೋಜನೆಯಿಂದ ಪ್ರೇರಿತನಾಗಿ ಯಾವುದೇ ಷರತ್ತುಗಳಿಲ್ಲದೆ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದರು.
|
eesanje/url_46_198_7.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಕಾಂಗ್ರೆಸ್ ಸೋತರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ; ಶಿವರಾಜ್ ಗಂಗ
|
| 2 |
+
ದಾವಣಗೆರೆ,ಮಾ.22- ಜಿಲ್ಲೆಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲು ಕಂಡರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಚನ್ನಗಿರಿ ಕ್ಷೇತ್ರದ ವಿಧಾನಸಭಾ ಸದಸ್ಯ ಶಿವರಾಜ್ ಗಂಗ ಸವಾಲು ಹಾಕಿದ್ದಾರೆ.
|
| 3 |
+
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ತಾಕತ್ತಿದ್ದರೆ ಎಲ್ಲರೂ ಒಟ್ಟಾಗಿ ಬಂದು ಚುನಾವಣೆ ಮಾಡಿ ಬಿಜೆಪಿಯನ್ನು ಗೆಲ್ಲಿಸಿಕೊಳ್ಳಲಿ. ನಾಳೆ ಕಾಂಗ್ರೆಸ್ ಗೆದ್ದ ಬಳಿಕ ನಮ್ಮಲ್ಲಿ ಬಂಡಾಯ ಎದ್ದು ಆ ಕಾರಣಕ್ಕೆ ಸೋಲಾಗಿದೆ ಎಂದು ಸಬೂಬು ಹೇಳಬೇಡಿ ಎಂದರು.
|
| 4 |
+
ದಾವಣಗೆರೆ ಲೋಕಸಭೆಗೆ ಕಾಂಗ್ರೆಸ್ ಗೆಲ್ಲುವುದು ಖಚಿತವಾಗಿದೆ. ಹೀಗಾಗಿ ಬಿಜೆಪಿಯವರು ಸೋಲನ್ನು ಅಂದಾಜಿಸಿ ಅದರ ಹೊಣೆಗಾರಿಕೆ ಹೊತ್ತುಕೊಳ್ಳಲು ಈಗಲೇ ಒಟ್ಟಾಗಿ ಷಡ್ಯಂತ್ರ ಮಾಡುತ್ತಿದ್ದಾರೆ. ಬಿಜೆಪಿಯಲ್ಲಿ ಬಂಡಾಯವಿತ್ತು ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
|
| 5 |
+
ನಾನು ಈಗಲೂ ಸವಾಲು ಹಾಕುತ್ತೇನೆ. ಬಿಜೆಪಿಯ ಎಲ್ಲಾ ನಾಯಕರೂ ಒಟ್ಟಾಗಿ ಬನ್ನಿ. ನಿಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಿ. ಒಂದು ವೇಳೆ ಕಾಂಗ್ರೆಸ್ ಸೋಲು ಕಂಡರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಮುಂಗಡವಾಗಿಯೇ ಜೂ.6 ನೇ ತಾರೀಖಿಗೆ ರಾಜೀನಾಮೆ ಪತ್ರವನ್ನು ಬರೆದುಕೊಡುತ್ತೇನೆ ಎಂದು ಹೇಳಿದರು.
|
eesanje/url_46_198_8.txt
ADDED
|
@@ -0,0 +1,4 @@
|
|
|
|
|
|
|
|
|
|
|
|
|
|
|
|
| 1 |
+
ಲೋಕಸಭಾ ಚುನಾವಣೆ ಬಂದೋಬಸ್ತ್ಗೆ 15 ಕಂಪನಿ ಕೇಂದ್ರ ಪಡೆ ಆಗಮನ
|
| 2 |
+
ಬೆಂಗಳೂರು, ಮಾ.22-ಲೋಕಸಭಾ ಚುನಾವಣೆಯ ಬಂದೋಬಸ್ತ್ಗಾಗಿ ರಾಜ್ಯಕ್ಕೆ ಈವರೆಗೆ 15 ಕಂಪನಿ ಕೇಂದ್ರ ಪಡೆಗಳು ಆಗಮಿಸಿವೆ. ಸಿಐಎಸ್ಎಫ್ನ 10 ಕಂಪನಿಗಳು ಮತ್ತು 5 ಕಂಪನಿ ಗಳು ಆಗಮಿಸಿದ್ದು, ಮತದಾನ ಸಮೀಪಿಸುತ್ತಿದ್ದಂತೆ ಇನ್ನಷ್ಟು ಕೇಂದ್ರ ಪಡೆಗಳು ರಾಜ್ಯಕ್ಕೆ ಬರಲಿವೆ.
|
| 3 |
+
ಈ ಕೇಂದ್ರ ಪಡೆಗಳನ್ನು ಮಂಗಳೂರು, ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಸ್ಥಳೀಯ ಪೊಲೀಸರ ಜೊತೆಗೆ ನಿಯೋಜಿಸಲಾಗಿದೆ. ಮತದಾನ ಶಾಂತಿ ಮತ್ತು ಸುವ್ಯವಸ್ಥೆಯಿಂದ ನಡೆಯಲು ಹಾಗೂ ಪ್ರಚಾರದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಭದ್ರತೆಗಾಗಿ ಈ ಕೇಂದ್ರ ಪಡೆಗಳನ್ನು ಕರೆಸಿಕೊಳ್ಳಲಾಗಿದೆ.
|
| 4 |
+
ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಪಡೆಗಳು ಈಗಾಗಲೇ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಸ್ಥಳೀಯ ಪೊಲೀಸರ ಜೊತೆಗೆ ಪಥಸಂಚಲನ ನಡೆಸಿವೆ.
|
eesanje/url_46_198_9.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಗೆಲ್ಲೋಣ : ಸಿಎಂ ಸಿದ್ದರಾಮಯ್ಯ
|
| 2 |
+
ಬೆಂಗಳೂರು,ಮಾ.22-ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ. ಉತ್ತರ ಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
|
| 3 |
+
ಕಾವೇರಿಯಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಸಚಿವರು, ಶಾಸಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿಗಳು ಬೆಳಗಾವಿಯ ಎರಡು ಲೋಕಸಭಾ ಕ್ಷೇತ್ರ ಹಾಗೂ ಬೆಳಗಾವಿ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲೂ ಗೆಲುವು ಸಾಧಿಸಬಹುದಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
|
| 4 |
+
ಐದು ಗ್ಯಾರಂಟಿ ಯೋಜನೆಗಳು ಬೆಳಗಾವಿ ಜಿಲ್ಲೆಯ ಲಕ್ಷಾಂತರ ಕುಟುಂಬಗಳ ಮತ್ತು ಮಹಿಳೆಯರ ಬದುಕಿನ ಸಂಕಟವನ್ನು ಕಡಿಮೆ ಮಾಡಿವೆ. ಇದಕ್ಕಾಗಿ ಯುವತಿಯರು ಮತ್ತು ಮಹಿಳೆಯರು ಶೇ. 80 ರಷ್ಟು ನಮ್ಮ ಪರವಾಗಿ ಇದ್ದಾರೆ ಎನ್ನುವ ಸಕಾರಾತ್ಮಕ ವರದಿ ಸಮೀಕ್ಷೆಗಳಿಂದ ಹೊರ ಬಂದಿವೆ.
|
| 5 |
+
ನಾವು ಜನರ ಮನೆ ಬಾಗಿಲಿಗೆ ಹೋಗಿ ಪ್ರತೀ ತಿಂಗಳು ಪ್ರತೀ ಕುಟುಂಬಕ್ಕೆ 5-6 ಸಾವಿರ ರೂಪಾಯಿ ಕೊಡುತ್ತಿರುವ ಮತ್ತು ವರ್ಷಕ್ಕೆ 50-60 ಸಾವಿರ ಪ್ರತಿ ಕುಟುಂಬದ ಖಾತೆಗೆ ಜಮೆ ಆಗುತ್ತಿರುವುದನ್ನು ಮನವರಿಕೆ ಮಾಡಿಸಿ, ಜನರ ನಡುವೆ ಗಟ್ಟಿಯಾಗಿ ನಿಂತು ಗೆದ್ದು ಬನ್ನಿ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.
|
| 6 |
+
ಮುಖ್ಯಮಂತ್ರಿಗಳ ಭರವಸೆಯ ಮಾತುಗಳಿಗೆ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಬೆಳಗಾವಿಯಲ್ಲಿ ನಾವೆಲ್ಲರೂ ಒಟ್ಟಾಗಿ ಅಖಾಡಕ್ಕೆ ಇಳಿದಿದ್ದೇವೆ. ಎರಡೂ ಕ್ಷೇತ್ರದಲ್ಲೂ ಗೆದ್ದು ಬಂದು ಈ ಗೆಲುವನ್ನು ನಿಮಗೆ ಅರ್ಪಿಸುತ್ತೇವೆ ಎಂದರು. ಉತ್ತರ ಕನ್ನಡದಲ್ಲಿ ಬದಲಾವಣೆ ವಾತಾವರಣ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲೂ ಜನರು ಈ ಬಾರಿ ಬದಲಾವಣೆ ಬಯಸಿರುವುದು, ಹಿಂದಿನ ಸಂಸದರು ಕ್ಷೇತ್ರಕ್ಕೆ ಏನೂ ಮಾಡಿಲ್ಲ ಎನ್ನುವ ಅಭಿಪ್ರಾಯಗಳು ಉತ್ತರ ಕನ್ನಡ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ ಎನ್ನುವ ಅಭಿಪ್ರಾಯಗಳು ಸಮೀಕ್ಷೆಗಳಲ್ಲಿ ವ್ಯಕ್ತವಾಗಿವೆ. ಹೀಗಾಗಿ ಇಲ್ಲೂ ಗೆಲುವಿನ ಅವಕಾಶಗಳು ಇವೆ ಎನ್ನುವ ಬಗ್ಗೆಯೂ ಸಭೆಯಲ್ಲಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದರು.
|
| 7 |
+
ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಸೇರಿ ಮಾಜಿ ಸಚಿವ ಲಕ್ಷ್ಮಣ್ ಸವದಿ ಮತ್ತು ಜಿಲ್ಲೆಯ ಎಲ್ಲಾ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ 40 ಕ್ಕೂ ಹೆಚ್ಚು ಮಂದಿ ಜಿಲ್ಲಾ ಮುಖಂಡರು ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
|
eesanje/url_46_199_1.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಭ್ರೂಣ ಪತ್ತೆ-ಹತ್ಯೆಯಲ್ಲಿ ಆರೋಗ್ಯ ಇಲಾಖೆಯೇ ಶಾಮೀಲಾಗಿರುವುದು ನಾಚಿಕೆಗೇಡು : ಆರ್.ಅಶೋಕ್
|
| 2 |
+
ಬೆಂಗಳೂರು,ಮಾ.22-ಸಾರ್ವಜನಿಕರ ಜೀವ ರಕ್ಷಣೆ ಮಾಡಬೇಕಾದ ಆರೋಗ್ಯ ಇಲಾಖೆಯೇ ಭ್ರೂಣ ಪತ್ತೆ-ಹತ್ಯೆ ಪ್ರಕರಣದಲ್ಲಿ ಶಾಮೀಲಾಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಆರೋಗ್ಯ ಇಲಾಖೆ ಮತ್ತು ಸರ್ಕಾರದ ವಿರುದ್ಧ ಸಾಲುಸಾಲು ಪೋಸ್ಟ್ ಗಳನ್ನು ಮಾಡಿ ಕಿಡಿಕಾರಿದ್ದಾರೆ.
|
| 3 |
+
ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬಂತೆ ಸಾರ್ವಜನಿಕರ ಜೀವ ರಕ್ಷಣೆ ಮಾಡಬೇಕಾದ ಆರೋಗ್ಯ ಇಲಾಖೆಯೇ ಜಾಲದಲ್ಲಿ ಶಾಮೀಲಾಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವಕ್ತಪಡಿಸಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ, ಭ್ರೂಣ ಹತ್ಯೆ ಪ್ರಕರಣದ ವರದಿ ಸಲಿಸಬಾರದು ಎಂದು ಇಷ್ಟೊಂದು ಒತ್ತಡ ಹೇರುತ್ತಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಕಾರಿಗೆ ಯಾರ ಕುಮ್ಮಕ್ಕಿದೆ, ಯಾವ ಬೆಂಬಲದಿಂದ ಅಕಾರಿಗಳ ಈ ಕಳ್ಳಾಟ ನಡೆಯುತ್ತಿದೆ? ಎಂದು ಪ್ರಶ್ನಿಸಿದ್ದಾರೆ.
|
| 4 |
+
ಇದನ್ನೆಲ್ಲಾ ನೋಡುತ್ತಿದ್ದರೆ ರಾಜ್ಯದಲ್ಲಿ ತಾಂಡವವಾಡುತ್ತಿರುವ ಅಮಾನುಷ ಭ್ರೂಣ ಪತ್ತೆ-ಹತ್ಯೆ ಜಾಲವನ್ನು ಭೇದಿಸಲು ಹಿಂದೇಟು ಹಾಕುತ್ತಿರುವ ಕಾಂಗ್ರೆಸ್ ಸರ್ಕಾರ ಕಾಣದ ಕೈಗಳ ಒತ್ತಡಕ್ಕೆ ಮಣಿದು ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆ ಎಂಬ ಅನುಮಾನ ಮೂಡುತ್ತಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
|
| 5 |
+
ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬಂತೆ ಸಾರ್ವಜನಿಕರ ಜೀವ ರಕ್ಷಣೆ ಮಾಡಬೇಕಾದ ಆರೋಗ್ಯ ಇಲಾಖೆಯೇ ಭ್ರೂಣ ಪತ್ತೆ-ಹತ್ಯೆ ಜಾಲದಲ್ಲಿ ಶಾಮೀಲಾಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ.ಆರೋಗ್ಯ ಸಚಿವ@dineshgraoಅವರೇ, ಭ್ರೂಣ ಹತ್ಯೆ ಪ್ರಕರಣದ ವರದಿ ಸಲಿಸಬಾರದು ಎಂದು ಇಷ್ಟೊಂದು ಒತ್ತಡ ಹೇರುತ್ತಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…../Lt4b2V9LNv
|
| 6 |
+
ಈ ಪ್ರಕರಣದ ಆಳ-ಅಗಲ, ಗಂಭೀರತೆ, ಮತ್ತು ಇದರ ಹಿಂದಿರುವ ಪ್ರಭಾವಿ ಶಕ್ತಿಗಳನ್ನು ಅಂದಾಜಿಸಿಯೇ ನಾನು ಈ ಪ್ರಕರಣದ ತನಿಖೆಗೆ ಎಸ್ ಐಟಿ ರಚಿಸಬೇಕು, ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು ಎಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಒತ್ತಾಯಿಸಲಾಗಿದೆ.
|
| 7 |
+
ಮಹಿಳೆಯರ ವೋಟಿಗಾಗಿ ಅವರ ಮೂಗಿಗೆ ತುಪ್ಪ ಸವರುವ ಶಕ್ತಿ, ಗೃಹಲಕ್ಷ್ಮಿ ಗ್ಯಾರಂಟಿಗಳನ್ನು ನೀಡಿದರೆ ಮಹಿಳೆಯರ ಸಬಲೀಕರಣ ಆಗುವುದಿಲ್ಲ ಸಿಎಂ ಸಿದ್ದರಾಮನವರೇ, ಹುಟ್ಟುವ ಮೊದಲೇ ಹೆಣ್ಣು ಮಕ್ಕಳ ಪ್ರಾಣ ಕಸಿದುಕೊಳ್ಳುವ ಈ ಅಮಾನುಷ ಜಾಲವನ್ನು ಭೇದಿಸುವ ಮೂಲಕ ಮಹಿಳಾ ಸಬಲೀಕರಣದ ಬಗ್ಗೆ ತಮ್ಮ ನಿಜವಾದ ಬದ್ಧತೆ ತೋರಿಸಿ ಎಂದು ಸವಾಲು ಹಾಕಿದ್ದಾರೆ.
|
eesanje/url_46_199_10.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ಸೋಮಶೇಖರ್, ಹೆಬ್ಬಾರ್
|
| 2 |
+
ಬೆಂಗಳೂರು,ಮಾ.21-ಬಿಜೆಪಿಯ ಭಿನ್ನಮತೀಯರ ಗುಂಪಿನಲ್ಲಿ ಗುರುತಿಸಿಕೊಂಡಿರುವ ಶಾಸಕರಾದ ಎಸ್.ಟಿ. ಸೋಮ ಶೇಖರ್ ಮತ್ತು ಶಿವರಾಂ ಹೆಬ್ಬಾರ್ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ.ಲೋಕಸಭಾ ಚುನಾವಣೆ ನಿಟ್ಟಿನಲ್ಲಿ ಈ ಇಬ್ಬರ ನಾಯಕರ ಭೇಟಿ ಕುತೂಹಲ ಕೆರಳಿಸಿದೆ. ಈ ಮೊದಲು ಕಾಂಗ್ರೆಸ್ನಲ್ಲಿ ಶಾಸಕರಾಗಿದ್ದ ಇಬ್ಬರು ನಾಯಕರು 2019 ರಲ್ಲಿ ನಡೆದ ಆಪರೇಷನ್ ಕಮಲದ ಭಾಗವಾಗಿ ಬಿಜೆಪಿ ಸೇರಿದ್ದರು. ಅಲ್ಲಿ ಶಾಸಕರಾಗಿದ್ದುಕೊಂಡು ಕಾಂಗ್ರೆಸ್ ಪರವಾದ ಹೇಳಿಕೆಗಳನ್ನು ನೀಡುತ್ತಾ ಗೊಂದಲ ಮೂಡಿಸುತ್ತಿದ್ದಾರೆ.
|
| 3 |
+
ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿ ಅಜಯ್ ಮಕೇನ್ ಪರವಾಗಿ ಮತ ಹಾಕುವ ಮೂಲಕ ಬಿಜೆಪಿಗೆ ಸೆಡ್ಡು ಹೊಡೆದಿದ್ದಾರೆ. ಅತ್ತ ಶಿವರಾಂ ಹೆಬ್ಬಾರ್ ಪಕ್ಷದ ನಾಯಕರ ಸೂಚನೆಯನ್ನು ಧಿಕ್ಕರಿಸಿ ಗೈರು ಹಾಜರಾಗಿದ್ದರು. ಇಬ್ಬರೂ ಶಾಸಕರು ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬ ವದಂತಿಗಳು ಪದೇಪದೇ ಕೇಳಿಬರುತ್ತಲೇ ಇವೆ. ಆದರೆ ಅವರು ಬಿಜೆಪಿಯಲ್ಲೇ ಉಳಿದುಕೊಂಡಿದ್ದಾರೆ.
|
| 4 |
+
ಉತ್ತರ ಕನ್ನಡ ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಶಿವರಾಂ ಹೆಬ್ಬಾರ್ರವರ ಹೆಸರು ಕೇಳಿಬಂದಿತ್ತು. ಬೆಂಗಳೂರು ಉತ್ತರಕ್ಕೆ ಎಸ್.ಟಿ.ಸೋಮಶೇಖರ್ ಅಥವಾ ಅವರ ಪುತ್ರ ಅಭ್ಯರ್ಥಿಯಾಗಲಿದ್ದಾರೆ ಎಂಬ ಚರ್ಚೆಗಳು ನಡೆದಿದ್ದವು. ಆದರೆ ಅದೆಲ್ಲವೂ ಹುಸಿಯಾಗಿದ್ದು ಕಾಂಗ್ರೆಸ್ ಬೇರೆಯವರ ಹೆಸರನ್ನು ಈಗಾಗಲೇ ಆಖೈರುಗೊಳಿಸಿದೆ.
|
| 5 |
+
ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಇತ್ತೀಚೆಗೆ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಕಂಡ ಜೆಡಿಎಸ್ನ ಅಭ್ಯರ್ಥಿ ಜವರಾಯಿಗೌಡ ಅವರ ಮನೆಗೆ ಭೇಟಿ ನೀಡಿದ್ದರು. ಪಕ್ಷದ ಶಾಸಕರಾಗಿದ್ದರೂ ಎಸ್.ಟಿ.ಸೋಮಶೇಖರ್ರವರನ್ನು ಶೋಭಾ ಕರಂದ್ಲಾಜೆ ಭೇಟಿ ಮಾಡಿಲ್ಲ. ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರುವ ಸೋಮಶೇಖರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಹೋಗಬೇಕು ಎಂದು ಶೋಭಾ ಕರಂದ್ಲಾಜೆ ಕಿಡಿಕಾರಿದ್ದರು.
|
| 6 |
+
ಅತ್ತ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲೂ ಶಿವರಾಂ ಹೆಬ್ಬಾರ್ ತೆರೆಮರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಚರ್ಚೆಗಳಿವೆ. ಹೀಗಾಗಿ ಇಂದು ಈ ಇಬ್ಬರೂ ನಾಯಕರು ಡಿ.ಕೆ.ಶಿವಕುಮಾರ್ರನ್ನು ಭೇಟಿ ಮಾಡಿರುವುದು ಗಮನ ಸೆಳೆದಿದೆ.
|
eesanje/url_46_199_11.txt
ADDED
|
@@ -0,0 +1,4 @@
|
|
|
|
|
|
|
|
|
|
|
|
|
|
|
|
| 1 |
+
ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ
|
| 2 |
+
ಬೆಂಗಳೂರು, ಮಾ.21-ಮಾಜಿ ಮಂತ್ರಿಗಳು ಹಾಗೂ ನನ್ನ ತಂದೆಯವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಯಿತು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
|
| 3 |
+
ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಅಭಿಮಾನಿಗಳು, ಹಿತೈಷಿಗಳು, ಜಾತ್ಯತೀತ ಜನತಾದಳ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ರಾಜ್ಯದ ಸಮಸ್ತ ಜನತೆಯ ಹಾರೈಕೆ ಹಾಗೂ ಆ ಭಗವಂತನ ದಯೆಯಿಂದ ತಂದೆಯವರು ಆರೋಗ್ಯವಾಗಿದ್ದಾರೆ ಎಂದಿದ್ದಾರೆ.
|
| 4 |
+
ತಂದೆಯವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ, ಹರಸಿದ ಪ್ರತಿಯೊಬ್ಬರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದೇವೆ ಎಂದು ಅವರು ಹೇಳಿದ್ದಾರೆ
|
eesanje/url_46_199_12.txt
ADDED
|
@@ -0,0 +1,4 @@
|
|
|
|
|
|
|
|
|
|
|
|
|
|
|
|
| 1 |
+
ನನ್ನ ಅವಧಿಯಲ್ಲಿ ವಿಧಾನ ಪರಿಷತ್ತಿಗೆ 11 ಸದಸ್ಯರ ರಾಜೀನಾಮೆ ಸಲ್ಲಿಕೆಯಾಗಿವೆ : ಹೊರಟ್ಟಿ
|
| 2 |
+
ಬೆಂಗಳೂರು,ಮಾ.21-ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿಗೆ ವಿಧಾನ ಪರಿಷತ್ತಿಗೆ 11 ಸದಸ್ಯರ ರಾಜೀನಾಮೆ ಸಲ್ಲಿಕೆಯಾಗಿವೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
|
| 3 |
+
ವಿಧಾನಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರ ರಾಜೀನಾಮೆ ಸ್ವೀಕರಿಸಿದ ನಂತರ ಮಾತನಾಡಿದ ಅವರು, ನಾಳೆ ಮತ್ತೊಬ್ಬ ಸದಸ್ಯರು ರಾಜೀನಾಮೆ ಕೊಡಲಿದ್ದಾರೆ. ನೇರವಾಗಿ ಹುಬ್ಬಳ್ಳಿಗೆ ಬಂದು ರಾಜೀನಾಮೆ ನೀಡುವ ಸಾಧ್ಯತೆಯಿದೆ. ಅನಿವಾರ್ಯ ಕಾರಣದಿಂದ ಮೇಲ್ ಮೂಲಕವೂ ರಾಜೀನಾಮೆ ಸಲ್ಲಿಸಬಹುದು. ಯಾರು, ಯಾರು ಎನ್ನುವುದು ನಾಳೆ ಗೊತ್ತಾಗಲಿದೆ. ನಾಳೆ ರಾಜೀನಾಮೆ ಕೊಡುತ್ತೇನೆ ಎಂದು ಫೋನ್ ಮಾಡಿ ತಿಳಿಸಿದ್ದಾರೆ ಎಂದು ಹೇಳಿದರು.
|
| 4 |
+
ನನ್ನ ಅವಧಿಯಲ್ಲಿ 11 ಜನ ಸದಸ್ಯರು ರಾಜೀನಾಮೆ ನೀಡಿದ್ದಾರೆ. 17-10-2018 ರಲ್ಲಿ ವಿ.ಎಸ್.ಉಗ್ರಪ್ಪ, 2-11-2021 ರಲ್ಲಿ ಶ್ರೀನಿವಾಸ್ ಮಾನೆ, 29-11-2021 ರಲ್ಲಿ ಸಿ.ಆರ್.ಮನೋಹರ್, 31-3-2022 ರಲ್ಲಿ ಸಿ.ಎಂ.ಇಬ್ರಾಹಿಂ, 6-3-2023 ರಲ್ಲಿ ಪುಟ್ಟಣ್ಣ, 20-3-2023 ರಲ್ಲಿ ಬಾಬುರಾವ್ ಚಿಂಚನಸೂರು, 12-4-2023ರಲ್ಲಿ ಆರ್.ಶಂಕರ್, 14-4-2023 ಲಕ್ಷ್ಮಣ್ ಸವದಿ, 19-4-2023 ರಲ್ಲಿ ಆಯನೂರು ಮಂಜುನಾಥ್, 25-1-2024 ರಲ್ಲಿ ಜಗದೀಶ್ ಶೆಟ್ಟರ್, 21-4-2024ರಲ್ಲಿ ಮರಿತಿಬ್ಬೇಗೌಡ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.
|
eesanje/url_46_199_2.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಹೃದಯ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಎಚ್ಡಿಕೆ ಚೇತರಿಕೆ, ಭಾನುವಾರ ಡಿಸ್ಚಾರ್ಜ್ ಸಾಧ್ಯತೆ
|
| 2 |
+
ಬೆಂಗಳೂರು,ಮಾ.22-ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಅವರು ಆರೋಗ್ಯವಾಗಿದ್ದಾರೆ ಎಂದು ಕುಮಾರಸ್ವಾಮಿ ಅವರ ಕಚೇರಿ ಮೂಲಗಳು ತಿಳಿಸಿವೆ.
|
| 3 |
+
ಪ್ರಖ್ಯಾತ ಹೃದ್ರೋಗ ತಜ್ಞರಾದ ಡಾ.ಸಾಯಿ ಸತೀಶ್, ಹಂಗೇರಿಯ ತಜ್ಞ ವೈದ್ಯಡಾ.ಗೀಜಾ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ನಿನ್ನೆ ಬೆಳಗ್ಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಸದ್ಯ ತೀವ್ರ ನಿಗಾ ಘಟಕದಲ್ಲಿದ್ದು ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲ್ವಿಚಾರಣೆಯನ್ನು ಮಾಡುತ್ತಿದೆ.
|
| 4 |
+
ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಕುಮಾರಸ್ವಾಮಿ ಅವರನ್ನು ವಾರ್ಡ್ಗೆ ಶಿಫ್ಟ್ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಡಾ.ಸಿ.ಎನ್.ಮಂಜುನಾಥ್ ಅವರು ಮಾತನಾಡಿ, ಕುಮಾರಸ್ವಾಮಿ ಅವರಿಗೆ ಈಗಾಗಲೇ ಎರಡು ಬಾರಿ ಹೃದಯ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ನಿನ್ನೆ ಮತ್ತೊಂದು ಶಸ್ತ್ರ ಚಿಕಿತ್ಸೆ ಮೂಲಕ ಹೃದಯದ ಕವಾಟ ಬದಲಾವಣೆ ಮಾಡಲಾಗಿದೆ.
|
| 5 |
+
ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಇಲ್ಲದೆಯೇ ಆಂಜಿಯೋಗ್ರಾಂ ಮಾದರಿಯಂತೆ ಯಶಸ್ವಿಯಾಗಿ ಹೃದಯದ ಕವಾಟವನ್ನು ಜೋಡಿಸಲಾಗಿದೆ. ಲವಲವಿಕೆಯಿಂದ ಇದ್ದು ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಲಿದ್ದಾರೆ ಎಂದು ಹೇಳಿದ್ದಾರೆ. ಈ ನಡುವೆ ನಿನ್ನೆ ಅವರ ಪುತ್ರ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎಕ್ಸ್ನಲ್ಲಿ ಪೋಸ್ಟ್ ಮಾಡಿ, ತಮ್ಮ ತಂದೆಯ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ ನಡೆದಿದ್ದು, ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದರು.
|
eesanje/url_46_199_3.txt
ADDED
|
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಇದೇ ಮೊದಲ ಬಾರಿಗೆ ಮಹಿಳೆಯರಿಗೆ ಹೆಚ್ಚು ಟಿಕೆಟ್ ನೀಡಿದ ರಾಷ್ಟ್ರೀಯ ಪಕ್ಷಗಳು
|
| 2 |
+
ಬೆಂಗಳೂರು,ಮಾ.22-ಲೋಕಸಭಾ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳು ಮಹಿಳಾ ಮಣಿಗಳಿಗೆ ಹೆಚ್ಚಿನ ಟಿಕೆಟ್ ನೀಡಿರುವುದು ವಿಶೇಷವಾಗಿದೆ. ಆದರೆ ಟಿಕೆಟ್ ಪಡೆದುಕೊಂಡ ಮಹಿಳೆಯರು ಚುನಾವಣೆಯಲ್ಲಿ ಗೆದ್ದು ಲೋಕಸಭೆಗೆ ಪ್ರವೇಶ ಮಾಡಿರುವುದು ತೀರಾ ಕಡಿಮೆ ಪ್ರಮಾಣದಲ್ಲಿ.
|
| 3 |
+
1999ರ ಲೋಕಸಭೆ ಚುನಾಣೆಯಲ್ಲಿ ರಾಜ್ಯದಿಂದ ಇಬ್ಬರು ಮಹಿಳೆಯರು ಲೋಕಸಭೆಗೆ ಆಯ್ಕೆಯಾಗಿದ್ದನ್ನು ಹೊರತುಪಡಿಸಿದರೆ ತದನಂತರ ಕೇವಲ ಒಬ್ಬರು ಮಾತ್ರ ಆಯ್ಕೆಯಾಗಿದ್ದಾರೆ. 1999ರ ಚುನಾವಣೆಯಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಹಾಗೂ ಮಾರ್ಗರೇಟ್ ಆಳ್ವ ಅವರು ಕೆನರಾ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ರಾಜ್ಯವನ್ನು ಪ್ರತಿನಿಧಿಸಿದ್ದರು.
|
| 4 |
+
ಅದನ್ನು ಬಿಟ್ಟರೆ ಸುಮಾರು 24 ವರ್ಷಗಳ ನಂತರ ರಾಜ್ಯದಿಂದ ಪ್ರತಿ ಚುನಾವಣೆಯಲ್ಲಿ ಓರ್ವ ಮಹಿಳೆ ಮಾತ್ರ ಆಯ್ಕೆಯಾಗಿದ್ದರೆ ಇನ್ನು ಕೆಲವು ಚುನಾವಣೆಯಲ್ಲಿ ಮಹಿಳೆಯರಿಗೆ ಟಿಕೆಟ್ನ್ನೇ ಕೊಟ್ಟಿರಲಿಲ್ಲ.ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಸಂಸತ್ನ ಉಭಯ ಸದನಗಳಲ್ಲಿ ಅಂಗೀಕಾರ ಮಾಡಲಾಗಿದೆ. 2029ರ ಲೋಕಸಭೆ ಚುನಾವಣೆಗೆ ಮಹಿಳಾ ಮೀಸಲಾತಿ ರಾಷ್ಟ್ರಾದ್ಯಂತ ಅನ್ವಯವಾಗಲಿದೆ ಎಂದು ಹೇಳಲಾಗಿದೆ.
|
| 5 |
+
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಹಿಳೆಯರಿಗೆ ಪ್ರಾಮುಖ್ಯತೆ ಕೊಟ್ಟಿದೆ. ಅದರಲ್ಲಿ ಕಾಂಗ್ರೆಸ್ ಬಿಜೆಪಿಗಿಂತ ಒಂದು ಹೆಜ್ಜೆ ಮುಂದೆ ಇದ್ದು, 6 ಲೋಕಸಭಾ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡಿದರೆ ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಅದೃಷ್ಟ ಪಣಕ್ಕಿಟ್ಟಿದೆ. ಜೆಡಿಎಸ್ ಯಾವುದೇ ಕ್ಷೇತ್ರದಲ್ಲೂ ಮಹಿಳೆಯರಿಗೆ ಟಿಕೆಟ್ ನೀಡಿಲ್ಲ.
|
| 6 |
+
ಮೊದಲ ಪಟ್ಟಿಯಲ್ಲಿ ಶಿವಮೊಗ್ಗ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ಕುಮಾರ್ ಹೆಸರು ಘೋಷಣೆ ಆಗಿತ್ತು. ಇದೀಗ ಎರಡನೇ ಕಾಂಗ್ರೆಸ್ ಲಿಸ್ಟ್ನಲ್ಲಿ ಸೌಮ್ಯಾ ರೆಡ್ಡಿ, ಪ್ರಭಾ ಮಲ್ಲಿಕಾರ್ಜುನ, ಅಂಜಲಿ ಲಿಂಬಾಳ್ಕರ್, ಸಂಯುಕ್ತಾ ಪಾಟೀಲ್ ಹಾಗೂ ಪ್ರಿಯಾಂಕ ಜಾರಕಿಹೊಳಿಗೆ ಟಿಕೆಟ್ ಘೋಷಣೆಯಾಗಿದೆ.
|
| 7 |
+
ಬಿಜೆಪಿ ಮೊದಲ ಪಟ್ಟಿಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ದಾವಣಗೆರೆ ಕ್ಷೇತ್ರದಿಂದ ಜಿ.ಎಂ.ಸಿದ್ದರೇಶ್ವರ್ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್ಗೆ ಟಿಕೆಟ್ ಕೊಡಲಾಗಿದೆ. 1996 ಮತ್ತು 1998ರ ಲೋಕಸಭಾ ಚುನಾವಣೆ ವೇಳೆ 28 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್, ಬಿಜೆಪಿ, ಜೆಡಿಯು ಮಹಿಳೆಯರಿಗೆ ಟಿಕೆಟ್ ನೀಡಿರಲಿಲ್ಲ.
|
| 8 |
+
1999ರಲ್ಲಿ ಕಾಂಗ್ರೆಸ್ ಇಬ್ಬರಿಗೆ ಹಾಗೂ ಬಿಜೆಪಿ ಓರ್ವ ಮಹಿಳೆಗೆ ಟಿಕೆಟ್ ಕೊಟ್ಟ��ತ್ತು.ದೇಶದ ಗಮನಸೆಳೆದಿದ್ದ ಬಳ್ಳಾರಿಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಫೈರ್ ಬ್ರಾಂಡ್ ನಾಯಕಿ ಸುಷ್ಮಾ ಸ್ವರಾಜ್ ಸ್ಪರ್ಧೆ ಮಾಡಿದ್ದರು. ಇನ್ನೊಂದೆಡೆ ಈಗಿನ ಉತ್ತರಕನ್ನಡ ಕ್ಷೇತ್ರ ಎನಿಸಿರುವ ಕೆನರಾ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೇಟ್ ಆಳ್ವಾ ಅವರು ಹಿಂದೂ ಫೈರ್ ಬ್ರಾಂಡ್ ಅನಂತಕುಮಾರ್ ಹೆಗಡೆ ಅವರನ್ನು ಪರಾಭವಗೊಳಿಸಿದ್ದರು.2004ರ ಲೋಕಸಭೆ ಚುನಾವಣೆಯಲ್ಲಿ ಪ್ರಮುಖ ಮೂರು ಪಕ್ಷಗಳು ಮಹಿಳೆಯರಿಗೆ ಮಣೆ ಹಾಕಿರಲಿಲ್ಲ.
|
| 9 |
+
2009ರ ಲೋಕಸಭೆ ಚುನಾವಣೆ ವೇಳೆ ಕ್ಷೇತ್ರ ಪುನರ್ ವಿಂಗಡಣೆಯಾದ ಪರಿಣಾಮ ಕೆಲವು ಮಹತ್ವದ ಬದಲಾವಣೆ ಉಂಟಾಯಿತು. ಸಾಮಾನ್ಯ ಕ್ಷೇತ್ರವಾಗಿದ್ದ ಬಳ್ಳಾರಿ, ಚಿತ್ರದುರ್ಗ, ರಾಯಚೂರು, ಬಿಜಾಪುರ ಕ್ಷೇತ್ರಗಳು ಮೀಸಲು ಕ್ಷೇತ್ರಗಳಾಗಿ ಬದಲಾದವು. ಬಳ್ಳಾರಿ ಸಾಮಾನ್ಯ ಕ್ಷೇತ್ರವು ಪರಿಶಿಷ್ಟ ಪಂಗಡಕ್ಕೆ ಮೀಸಲಾದರೆ ಬಿಜಾಪುರ, ಚಿತ್ರದುರ್ಗ ಕ್ಷೇತ್ರಗಳು ಪರಿಶಿಷ್ಟ ಜಾತಿಗೆ ಮೀಸಲಾದವು. ಇದೇ ಮೊದಲ ಬಾರಿಗೆ ರಾಜಕೀಯ ಪ್ರವೇಶ ಮಾಡಿದ ಮಾಜಿ ಸಚಿವ ಹಾಲಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಸಹೋದರಿ ಜೆ.ಶಾಂತ ಕೆಲವೇ ಮತಗಳ ಅಂತರದಿಂದ ಗೆದ್ದಿದ್ದರು.
|
| 10 |
+
ನಂತರ 2014 ಮತ್ತು 2019ರಲ್ಲಿ ಉಡುಪಿ, ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಗೆದ್ದಿದ್ದರು. ಇದೀಗ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
|
| 11 |
+
|
| 12 |
+
ಮಹಿಳೆಯರು ಸ್ಪರ್ಧಿಸಿರುವ ಕ್ಷೇತ್ರಗಳು:ಬೆಂಗಳೂರು ದಕ್ಷಿಣ – ಸೌಮ್ಯ ರೆಡ್ಡಿದಾವಣಗೆರೆ -ಪ್ರಭಾ ಮಲ್ಲಿಕಾರ್ಜುನಉತ್ತರ ಕನ್ನಡ -ಅಂಜಲಿ ನಿಂಬಾಳ್ಕರ್ಬಾಗಲಕೋಟೆ – ಸಂಯುಕ್ತ ಪಾಟೀಲ್ಚಿಕ್ಕೋಡಿ – ಪ್ರಿಯಾಂಕ ಜಾರಕಿಹೋಳಿಶಿವಮೊಗ್ಗ – ಗೀತಾ ಶಿವರಾಜ್ಕುಮಾರ್ಬೆಂಗಳೂರು ಉತ್ತರ – ಶೋಭಾ ಕರಂದ್ಲಾಜೆದಾವಣಗೆರೆ- ಗಾಯತ್ರಿ ಸಿದ್ದೇಶ್ವರ್
|
eesanje/url_46_199_4.txt
ADDED
|
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಭಿನ್ನಮತ ಶಮನಕ್ಕೆ ವರಿಷ್ಠರ ಮೊರೆಹೋದ ರಾಜ್ಯ ಬಿಜೆಪಿ
|
| 2 |
+
ಬೆಂಗಳೂರು,ಮಾ.22-ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿರುವ ಭಿನ್ನಮತೀಯರ ಬಂಡಾಯ ಸೇರಿದಂತೆ ಪಕ್ಷದ ಸ್ಥಿತಿಗತಿಗಳ ಕುರಿತು ರಾಜ್ಯ ಬಿಜೆಪಿ ಘಟಕ ಕೇಂದ್ರ ವರಿಷ್ಠರಿಗೆ ವರದಿ ನೀಡಿದೆ. ಕೆಲವರು ಪಕ್ಷದ ಚೌಕಟ್ಟನ್ನು ದಾಟಿ ಮುಂದೆ ಹೋಗಿರುವುದರಿಂದ ಅವರನ್ನು ನಾವು ಮನವೊಲಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವರಿಷ್ಠರೇ ಮಧ್ಯಪ್ರವೇಶ ಮಾಡಬೇಕೆಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.
|
| 3 |
+
ಪಕ್ಷದ ಹಿರಿಯರಾದ ಕೆ.ಎಸ್.ಈಶ್ವರಪ್ಪ , ಜೆ.ಸಿ.ಮಾಧುಸ್ವಾಮಿ, ಕರಡಿ ಸಂಗಣ್ಣ, ನಮ್ಮ ಸಂಧಾನಕ್ಕಾಗಲಿ ಇಲ್ಲವೇ ಮಾತುಕತೆಗೆ ಜಗ್ಗುತ್ತಿಲ್ಲ. ಅನೇಕ ಬಾರಿ ಅವರ ಜೊತೆ ನಡೆಸಿದ ಸಂಧಾನವು ವಿಫಲವಾಗಿದೆ. ದುಡುಕಿನ ನಿರ್ಧಾರ ಕೈಗೊಳ್ಳುವ ಮೊದಲು ಹಿರಿಯರು ಮಧ್ಯಪ್ರವೇಶಿಸುವಂತೆ ಕೋರಲಾಗಿದೆ.
|
| 4 |
+
ಶಿವಮೊಗ್ಗ, ದಾವಣಗೆರೆ, ಕೊಪ್ಪಳ, ಬೆಳಗಾವಿ, ಬೀದರ್ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಭಿನ್ನಮತ ತಾರಕಕ್ಕೇರಿದೆ. ಟಿಕೆಟ್ ಸಿಗದವರು ಅತೃಪ್ತಿ ವ್ಯಕ್ತಪಡಿಸಿದ್ದರೆ, ಇನ್ನು ಕೆಲವರು ಟಿಕೆಟ್ ಕೊಟ್ಟವರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.
|
| 5 |
+
ರಾಜ್ಯ ಬಿಜೆಪಿ ಘಟಕದ ಎಲ್ಲ ನಾಯಕರು ಅವರ ಜೊತೆ ಸಂಪರ್ಕ ಸಾಧಿಸಲು ಯತ್ನಿಸಿದ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಒಂದು ವೇಳೆ ಭಿನ್ನಮತೀಯರು ಸ್ಪರ್ಧೆ ಮಾಡಿದರೆ ಅಧಿಕೃತ ಅಭ್ಯರ್ಥಿಗೆ ಹಿನ್ನಡೆಯಾಗಬಹುದು. ಹೀಗಾಗಿ ತುರ್ತಾಗಿ ಮಧ್ಯಪ್ರವೇಶಿಸುವಂತೆ ಕೋರಿಕೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
|
| 6 |
+
ಟಿಕೆಟ್ ವಂಚಿತರಾಗಿರುವ ನಾಯಕರ ಜೊತೆ ವರಿಷ್ಠರು ಸಾಲು ಸಾಲು ಸಭೆ ನಡೆಸಿದರೂ ಅಸಮಾಧಾನದ ಕಿಚ್ಚು ಮಾತ್ರ ಕಡಿಮೆಯಾಗುತ್ತಿಲ್ಲ. ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಬದಲಾವಣೆಯ ಕೂಗು ಕೇಳಿ ಬಂದಿದೆ. ಇತ್ತ ಮಗನಿಗೆ ಹಾವೇರಿ-ಗದಗ ಟಿಕೆಟ್ ತಪ್ಪಿದ್ದಕ್ಕೆ ಬಂಡಾಯದ ಬಾವುಟ ಹಿಡಿದಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಯಡಿಯೂರಪ್ಪ ಪುತ್ರ ರಾಘವೇಂದ್ರ ವಿರುದ್ಧ ತೊಡೆ ತಟ್ಟಿದ್ದಾರೆ.
|
| 7 |
+
ಬಂಡಾಯ ಬಾವುಟ ಹಿಡಿದಿರುವ ಕೆಎಸ್ ಈಶ್ವರಪ್ಪ ಬಿಜೆಪಿಯ ಹಿರಿಯ ನಾಯಕ. ತಮ್ಮದೇ ಕ್ಷೇತ್ರಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದರೂ ಈಶ್ವರಪ್ಪ ಗೈರಾಗುವ ಮೂಲಕ ಬಿಜೆಪಿಗೆ ಮುಜುಗರ ಉಂಟು ಮಾಡಿದ್ದರು.ಎಷ್ಟೇ ಮನವಿ ಮಾಡಿದರೂ ಅತೃಪ್ತರು ಸಮಾಧಾನಗೊಳ್ಳದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಎಲ್ಲರ ಪಟ್ಟಿ ಸಿದ್ಧಪಡಿಸಿ ಹೈಕಮಾಂಡ್ಗೆ ರವಾನಿಸಿದ್ದು, ಎಚ್ಚರಿಕೆ ಸಂದೇಶ ನೀಡುವಂತೆ ಹೇಳಿದ್ದಾರೆ ಎನ್ನಲಾಗಿದೆ.
|
| 8 |
+
ಹಲವೆಡೆ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಬಂಡಾಯದ ಕೂಗು ಕೇಳಿ ಬರುತ್ತಿದೆ. ಪಕ್ಷ ವಿರೋಧಿ ಚಟುವಟಿಕೆಗಳಿಂದ ಚುನಾವಣೆಯಲ್ಲಿ ಹಿನ್ನಡೆ ಆತಂಕವೂ ಬಿಜೆಪಿಗೆ ಉಂಟಾಗಿದೆಯಂತೆ. ಇದು ಹೀಗೆಯೇ ಮುಂದುವರಿದರೆ 25+ ಗುರಿ ತಲುಪಲು ಹಿನ್ನಡೆಯಾಗುತ್��ದೆ ಎಂದು ಪಕ್ಷದ ವರಿಷ್ಠರು ಆತಂಕ ವ್ಯಕ್ತಪಡಿಸಿದ್ದಾರೆ.
|
| 9 |
+
ಪಕ್ಷದ ನಾಯಕರೇ ಒಳೇಟು ನೀಡುವ ಸಾಧ್ಯತೆ ಇದೆ. ಈ ಹಿನ್ನೆಲೆ ಅತೃಪ್ತರಿಗೆ ಶೀಘ್ರವೇ ಹೈಕಮಾಂಡ್ನಿಂದ ಸಂದೇಶ ರವಾನೆಯಾಗುವ ಸಾಧ್ಯತೆಗಳಿವೆ.ಇನ್ನು ಬೆಳಗಾವಿಯದ್ದು ಮತ್ತೊಂದು ಕಥೆ. ಈ ಕ್ಷೇತ್ರದ ಅಭ್ಯರ್ಥಿಯ ಘೋಷಣೆಗೂ ಮುನ್ನವೇ ಸಂಭವನೀಯ ಕ್ಯಾಂಡಿಟೇಟ್ ಆಗಿರೋ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ಗೋಬ್ಯಾಕ್ ಅಭಿಯಾನ ಶುರುವಾಗಿದೆ. ಗೋಬ್ಯಾಕ್ ಕ್ಯಾಂಪೇನ್ ವಿರುದ್ಧ ಬಿಜೆಪಿ ನಾಯಕರು ದೂರು ಸಲ್ಲಿಸಿದ್ದಾರೆ. ಬಿಜೆಪಿ ಮಹಾನಗರ ಘಟಕದಿಂದ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ನಾಯಕರಿಗೆ ಅವಮಾನ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ.
|
eesanje/url_46_199_5.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಒಕ್ಕಲಿಗರ ಸಂಘದ ಸದಸ್ಯತ್ವ ನೋಂದಣಿ ಅವಧಿ ಆಗಸ್ಟ್ ವರೆಗೆ ವಿಸ್ತರಣೆ
|
| 2 |
+
ಬೆಂಗಳೂರು,ಮಾ.22-ರಾಜ್ಯ ಒಕ್ಕಲಿಗರ ಸಂಘದ ಹೊಸ ಸದಸ್ಯತ್ವ ನೋಂದಣಿಗೆ ಅರ್ಜಿ ಸಲ್ಲಿಕೆಗೆ ಮತ್ತೆ ಆರು ತಿಂಗಳ ಕಾಲಾವಕಾಶ ನೀಡಲಾಗಿದೆ.ಆಗಸ್ಟ್ ಅಂತ್ಯದವರೆಗೂ ಹೊಸ ಸದಸ್ಯತ್ವ ಸಲ್ಲಿಕೆಗೆ ಕಾಲಾವಕಾಶ ನೀಡಿದ್ದು, ನಮ್ಮ ಸಮಾಜದವರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
|
| 3 |
+
ಸಂಘದ ಸದಸ್ಯತ್ವ ಕೋರಿ ಹೊಸದಾಗಿ ಆಫ್ ಲೈನ್ ಮೂಲಕ 52,264 ಮಂದಿ ಮತ್ತು ಆನ್ ಲೈನ್ ಮೂಲಕ 10,234 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಈ ಅವಧಿಯಲ್ಲಿ ಒಟ್ಟು 62,498 ಮಂದಿ ಹೊಸದಾಗಿ ಸಂಘದ ಸದಸ್ಯತ್ವ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. ಎರಡೂ ವಿಧಾನದ ಮೂಲಕ ಸಲ್ಲಿಕೆಯಾಗಿರುವ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಅರ್ಹರೆಲ್ಲರಿಗೂ ಸಂಘದ ಆಜೀವ ಸದಸ್ಯತ್ವ ನೀಡಲಾಗುತ್ತಿದೆ ಎಂದಿದ್ದಾರೆ.
|
| 4 |
+
ಸದಸ್ಯತ್ವ ವಿಸ್ತರಣೆ ಮಾಡುವಂತೆ ಒತ್ತಾಯ ಮಾಡಿದ ಹಿನ್ನೆಲೆಯಲ್ಲಿ ಸಂಘದ ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸಿ ಮತ್ತೆ ಆರು ತಿಂಗಳ ಕಾಲಾವಕಾಶ ನೀಡಲು ನಿರ್ಣಯಿಸಲಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ 18 ವರ್ಷ ತುಂಬಿರುವ ಒಕ್ಕಲಿಗ ಸಮುದಾಯದವರು ಅರ್ಜಿ ಸಲ್ಲಿಸಿ ಹೊಸ ಸದಸ್ಯತ್ವ ಪಡೆಯಬಹುದು.
|
| 5 |
+
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಡಿಸಿಸಿಸಿ ಬ್ಯಾಂಕ್ನ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಹಾಗೂ ದಕ್ಷಿಣ ಕನ್ನಡ, ಕೆ.ವಿ.ಜಿ ಬ್ಯಾಂಕ್, ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ, ತೀರ್ಥಹಳ್ಳಿ ತಾಲ್ಲೂಕು ಒಕ್ಕಲಿಗರ ಸಂಘ, ಹೊನ್ನಾವರ ಬೈರವಿ ಮಹಿಳಾ ಸಹಕಾರಿ ಸಂಘ, ಮತ್ತು ಸಿರಸಿ ಕೆನರಾ ಜಿಲ್ಲಾ ಕೋ-ಆಪರೇಟಿವ್ ಬ್ಯಾಂಕ್ಗಳಲ್ಲಿ ಸಂಘದ ಸದಸ್ಯತ್ವದ ಅರ್ಜಿಗಳನ್ನು ವಿತರಿಸಲಾಗುತ್ತದೆ.
|
| 6 |
+
ಅರ್ಜಿ ಸ್ವೀಕರಿಸಿದ ದಿನಾಂಕದಿಂದ 30 ದಿನದೊಳಗೆ ಅಗತ್ಯ ದಾಖಲೆಗಳೊಂದಿಗೆ ಆಯಾ ಬ್ಯಾಂಕಿಗೆ ಅರ್ಜಿ ಹಿಂದಿರುಗಿಸಬೇಕು. ಅರ್ಜಿಯೊಂದಿಗೆ ವಿಳಾಸ ದೃಢೀಕರಣಕ್ಕೆ ಸಂಬಂಸಿದಂತೆ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ಅಥವಾ ಶಾಲಾ ಟಿ.ಸಿ. ಮತ್ತು ಎರಡು ಇತ್ತೀಚಿನ ಭಾವಚಿತ್ರ ಸೇರಿದಂತೆ ಅರ್ಜಿಯಲ್ಲಿ ಕೋರಿರುವ ಎಲ್ಲಾ ಅಗತ್ಯ ದಾಖಲೆಗಳನ್ನು ಒದಗಿಸುವುದು ಕಡ್ಡಾಯವಾಗಿದೆ..
|
| 7 |
+
ಅರ್ಜಿ ಸಲ್ಲಿಕೆ ಶುಲ್ಕ 1650 ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಶುಲ್ಕವನ್ನು ಡೆಬಿಟ್ , ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಸೇರಿದಂತೆ ಆನ್ಲೈನ್ ವಿಧಾನ ಮೂಲಕ ಪಾವತಿ ಮಾಡಬಹುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಸಂಘದ ದೂರವಾಣಿ ಸಂಖ್ಯೆ 080-26611031 ಸಂಪರ್ಕಿಸಬಹುದಾಗಿದೆ.
|
eesanje/url_46_199_6.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ರಾಜೀನಾಮೆ
|
| 2 |
+
ಹುಬ್ಬಳ್ಳಿ,ಮಾ.21-ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ವಿಧಾನಪರಿಷತ್ ಸದಸ್ಯತ್ವಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಮಧ್ಯಾಹ್ನ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರ ಹುಬ್ಬಳ್ಳಿಯ ಗೃಹಕಚೇರಿಗೆ ತೆರಳಿದ ಮರಿತಿಬ್ಬೇಗೌಡ ಅವರು ರಾಜೀನಾಮೆ ನೀಡಿದರು. ಮರಿತಿಬ್ಬೇಗೌಡ ಅವರು ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಮುಂದಿನ ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ರಾಜೀನಾಮೆ ಸ್ವೀಕರಿಸಿದ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
|
| 3 |
+
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮರಿತಿಬ್ಬೇಗೌಡರು, ಸ್ವ ಇಚ್ಛೆಯಿಂದ ಯಾವುದೇ ಒತ್ತಡವಿಲ್ಲದೆ ರಾಜೀನಾಮೆ ಸಲ್ಲಿಸಿದ್ದೇನೆ ಹಾಗೂ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀ ನಾಮೆ ನೀಡಿದ್ದೇನೆ ಎಂದರು. ವಿಧಾನಪರಿಷತ್ನಲ್ಲಿ ನನ್ನ ಮುಂದಿನ ಅವಗೆ ರಾಜೀನಾಮೆ ಸಲ್ಲಿಸಿದ್ದೇನೆ. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಎರಡು ಬಾರಿ ಜೆಡಿಎಸ್ ಪ್ರತಿನಿಯಾಗಿ ಆಯ್ಕೆಯಾಗಿದ್ದೆ. ವರಿಷ್ಠರಾದ ದೇವೇಗೌಡರು, ಕುಮಾರಸ್ವಾಮಿ ಅವರು ನಮ್ಮನ್ನು ಕಡೆಗಣಿಸಿದ್ದಾರೆ.
|
| 4 |
+
ನಿಷ್ಠಾವಂತ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ನಮ್ಮ ಸಲಹೆಗಳು ಜೆಡಿಎಸ್ ವರಿಷ್ಠರಿಗೆ ಹಿಡಿಸುತ್ತಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರಿಗೆ ಟಿಕೆಟ್ ಕೊಡದೆ ತಮಗೆ ಬೇಕಾದವರಿಗೆ ಟಿಕೆಟ್ ಕೊಟ್ಟರು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿ ಮಾಡುವುದು ಬೇಡ ಎಂದಿದ್ದೆ. ಅದಕ್ಕೆ ನನ್ನ ಮೇಲೆ ಅವರು ಅಸಮಾಧಾನ ವ್ಯಕ್ತಪಡಿಸಿದರು ಎಂದು ಹೇಳಿದರು.
|
| 5 |
+
ನಮ್ಮ ಪಕ್ಷದ ನಾಯಕರು ಮೊಸಳೆಯ ಮೇಲೆ ಸವಾರಿ ಮಾಡುತ್ತಿದ್ದಾರೆ. ಮೊಸಳೆ ಎಂದರೆ ಬಿಜೆಪಿ ಎಂದರು. ದೇವೇಗೌಡರು, ಕುಮಾರಸ್ವಾಮಿ- ರೇವಣ್ಣ ಅವರನ್ನು ಬಿಟ್ಟರೆ ಯಾರ ಮಾತನ್ನು ಕೇಳುವುದಿಲ್ಲ. ನಾನು ಯಾವುದೇ ಪಕ್ಷ ಸೇರುವ ತೀರ್ಮಾನ ತೆಗೆದುಕೊಂಡಿಲ್ಲ. ಹಿತೈಷಿಗಳ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.
|