text stringlengths 0 61.5k |
|---|
ನಾಳೆ ನಡೆಯಬೇಕಾಗಿದ್ದ ಪಿಯುಸಿ ಇಂಗ್ಲಿಷ್ ಪರೀಕ್ಷೆ ಮುಂದೂಡಿಕೆ |
ಬೆಂಗಳೂರು/ರಾಮನಗರ:ಮಾ/೨೨/೨೦/ಭಾನುವಾರ. ನಾಳೆ ಅಂದರೆ ೨೩ ರ ಸೋಮವಾರ ದಂದು ನಡೆಯಬೇಕಾಗಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಇಂಗ್ಲಿಷ್ ಭಾಷೆಯ ಪರೀಕ್ |
ಹುಬ್ಬಳ್ಳಿ: ಕನ್ನಡ ಪತ್ರಿಕೋದ್ಯಮ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ *ಪಾಪು* ಎಂದೇ ಖ್ಯಾತರಾಗಿದ್ದ ಹಿರಿಯ ಸಾಹಿತಿ ಶತಾಯುಷಿ *ಡಾ. ಪಾಟೀಲ ಪುಟ್ಟಪ |
ಕೊರೋನಾ ವೈರಸ್ ನೂರಕ್ಕೂ ಹೆಚ್ಚು ಜನ ಸೇರುವ ಸಭೆ ಸಮಾರಂಭ ಒಂದು ವಾರ ಬಂದ್ |
ಬೆಂಗಳೂರು: ಹಲವಾರು ದೇಶಗಳಲ್ಲಿ ಮಾರಕವಾಗಿ ಕಾಡುತ್ತಿರುವ ಕೊರೋನಾ ವೈರಸ್ ನಾಡಿಗೂ ಕಾಲಿಟ್ಟಿದ್ದು ಮುಂಜಾಗ್ರತಾ ಕ್ರಮವಾಗಿ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ, ನಾಳೆಯ |
ಅಕ್ರಮವಾಗಿ ಹಸು ಎಮ್ಮೆಗಳ ಸಾಗಾಣೆ; ಪೋಲೀಸರಿಗೆ ಒಪ್ಪಿಸಿದ ಹಿಂಜಾವೆ |
ಚನ್ನಪಟ್ಟಣ: ಗಾಳಿ ಬೆಳಕು ಇಲ್ಲದ ಲಾರಿಯೊಂದರಲ್ಲಿ (ಕಂಟೇನರ್) ನಿಲ್ಲಲು ಜಾಗವಿಲ್ಲದಂತೆ ಒತ್ತೊತ್ತಾಗಿ ಇಪ್ಪತ್ತಕ್ಕೂ ಹೆಚ್ಚು ಜಾನುವಾರುಗಳನ್ನು ತುಂಬಿದ ವಾ |
ಬೊಂಬೆನಾಡಿನಲ್ಲಿ ಬಮೂಲ್ ಮಹೋತ್ಸವ, ಹದಿನೈದು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ, ಜಯಮುತ್ತು |
ತಾಲ್ಲೂಕಿನ ಹದಿನೈದು ಸಾವಿರಕ್ಕೂ ಹೆಚ್ಚಿರುವ ಹೈನೋದ್ಯಮಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಮೂಲ್ ವತಿಯಿಂದ ಈ ಭಾಗದ ಹೈನುಗಾರಿಕೆಯ ರೈತರನ್ನು ಉತ್ತೇಜಿಸಲು ಹಾಗೂ ಒಂದೇ ಸೂರಿನಡಿ ಬಮೂಲ್ ಉತ್ |
ಆದಿಚುಂಚನಗಿರಿ ಜಾತ್ರಾ ಮಹೋತ್ಸವ ಮತ್ತು ಮಹಾಕುಂಭಾಭಿಷೇಕ ಮಹೋತ್ಸವಕ್ಕೆ ಭಕ್ತವೃಂದ ಪಾಲ್ಗೊಳ್ಳುವಂತೆ ಸ್ವಾಮೀಜಿ ಕರೆ |
ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ವು ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರಾ ಮಹೋತ್ಸವವನ್ನು ಹಮ್ಮಿಕೊಂಡಿದ್ದು ರಾಜ್ಯ ಮತ್ತು ಅಂತರರಾಜ್ಯಗಳಿಂದಲೂ ಭಕ್ತಾಧಿಗ |
*ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿ, ಓರ್ವ ಯುವತಿ ಸಾವು* |
ರಾಮನಗರ:ಫೆ/೧೩/೨೦/ಗುರುವಾರ. |
ಬೈಕ್ ಗೆ ಖಾಸಗಿ ಗಾರ್ಮೇಂಟ್ಸ್ ವಾಹನ ಡಿಕ್ಕಿ ಹೊಡೆದಿದ್ದು ಢಿಕ್ಕಿ ಯ ರಭಸಕ್ಕೆ ಓರ್ವ ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದರೆ ಮತ್ತೋರ್ವ ಯುವತಿ |
*ನಗರದಲ್ಲಿ ನಡೆಯಲಿಲ್ಲ ಬಂದ್* |
ಚನ್ನಪಟ್ಟಣ:ಫೆ/೧೩/೨೦೨೦/ಗುರುವಾರ. |
ಚನ್ನಪಟ್ಟಣ:ಏ/೦೯/೨೦/ಗುರುವಾರ. ಕೊರೋನಾ ಪೀಡಿತ ರೋಗಿಯೊಬ್ಬ ಪಿ.೧೬೯ (ರಾಜ್ಯ ಮಾಹಿತಿಯ ಸೀರಿಯಲ್ ನಂ) ನಗರದಲ್ಲಿ ವಾಸ್ತವ್ಯ ಹೂಡಿದ್ದ ಸಂಗತಿ ಅವನ |
ರೇಷ್ಮೆ ಮಾರುಕಟ್ಟೆಯನ್ನು ೩ ಸ್ಥಳಗಳಲ್ಲಿ ನಿರ್ವಹಿಸಿ: ನಾರಾಯಣ ಗೌಡ |
ರಾಮನಗರ ಏ. ೦೮ (ಕರ್ನಾಟಕ ವಾರ್ತೆ):- ರಾಮನಗರ ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ರೇಷ್ಮೆ ಮಾರುಕಟ್ಟೆಯಲ್ಲಿ ಜನಸಂದಣಿ ಉಂಟಾಗದAತೆ ಕಾರ್ಯನಿರ್ವಹಿಸಲು ಇನ್ನೂ ೨ ಸ್ಥಳಗಳನ್ನು ಗುರುತಿಸಿ |
ಕೋಟಮಾರನಹಳ್ಳಿ ನ್ಯಾಯಬೆಲೆ ಅಂಗಡಿಗೆ ನೋಟೀಸ್ ಜಾರಿ |
ಚನ್ನಪಟ್ಟಣ:ಏ/೦೭/೨೦/ಮಂಗಳವಾರ. ತಾಲ್ಲೂಕಿನ ಕೋಟಮಾರನಹಳ್ಳಿ ಗ್ರಾಮದಲ್ಲಿ ನ ನ್ಯಾಯ ಬೆಲೆ ಅಂಗಡಿಯ ಸನ್ನದುದಾರ ವೇಣುಗೋಪಾಲ ರವರಿಗೆ ತಾಲ್ಲೂಕು ಆಹ |
ಜಿಲ್ಲಾಡಳಿತಕ್ಕೆ ಬಿಡದಿ ಕೈಗಾರಿಕಾ ಸಂಘದಿಂದ ೫೦೦ ಆಹಾರ ಪದಾರ್ಥ ಕಿಟ್ |
ರಾಮನಗರ:ಏ/೦೭/೨೦/ಮಂಗಳವಾರ. ಬಿಡದಿ ಕೈಗಾರಿಕಾ ಸಂಘದಿಂದ ಆಹಾರ ಪದಾರ್ಥಗಳುಳ್ಳ ೫೦೦ ಕಿಟ್ಗಳನ್ನು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ |
ರೀಲರ್ ಗಳ ವಿರುದ್ಧ ಹೂಂಕರಿಸಿದ ಪೋಲೀಸ್ ಅಧಿಕಾರಿ ಓಂಪ್ರಕಾಶ್ |
ಚನ್ನಪಟ್ಟಣ:ಏ/೦೭/೨೦/ಮಂಗಳವಾರ. ನಿಮ್ಮ ಅಭಿಪ್ರಾಯ ಏನಿದ್ದರೂ ಹರಾಜು ಆದ ನಂತರ ಮಾಡಿ, ನೀವು ಬರೋವರೆಗೂ ಹರಾಜು ಆಗಲ್ಲ ಅಂದರೆ ಏನರ್ಥ, ರೈತರ ಕಷ್ |
ತಾಳೆಯೋಲೆ ೧೬೮: ನಿನ್ನ ಅಂತರಾತ್ಮವನ್ನು ನೀನೇ ಮೋಸಪಡಿಸಿದರೆ ಏನಾಗುತ್ತದೆ ? |
ಕನಡಕ್ |
ಲಾಕ್ಡೌನ್ ನಿಂದ ಸಂಕಷ್ಟದಲ್ಲಿರುವ ಬ್ರಾಹ್ಮಣ ಕುಟುಂಬಗಳಿಗೆ ರಾಜ್ಯ ಬ್ರಾಹ್ಮಣರ ಅಭಿವೃದ್ಧಿ ಮಂಡಳಿಯಿಂದ ದಿನಸಿ ಪದಾರ್ಥಗಳ ವಿತರಣೆ |
ನೆರೆ ಪೀಡಿತ ಹಾನಿ ಸಮೀಕ್ಷೆಯ ಪಿಡಿಓಗಳಿಗೆ ಜೀವ ಬೆದರಿಕೆ, ತಾಪಂ ಸಿಇಓ ರಕ್ಷಣೆಯ ಕ್ರಮ ಜರುಗಿಸುವ ಭರವಸೆ || Uktimes |
ನಿರಾಶ್ರಿತರಿಗೆ ಸಹಾಯ ಹಸ್ತ ನೀಡಿದ ಶಶಿ ಸಿದ್ನಾಳ ಪೌಂಡೇಶನ್ |
ಅಂಕುರ್ ಶಾಲೆಯ ಮಕ್ಕಳಿಗೆ ರೋಬೋಟಿಕ್ ಕಾರ್ಯಾಗಾರ |
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ ವತಿಯಿಂದ ವ್ಯಸನ ಮುಕ್ತ ಜನರಿಗೆ ಅಭಿನಂದನಾ… |
ಬಸವರಾಜ ಕಟ್ಟೀಮನಿ ಜನ್ಮಶತಮಾನೋತ್ಸವ |
ನೆರೆ ಪೀಡಿತ ಹಾನಿ ಸಮೀಕ್ಷೆಯ ಪಿಡಿಓಗಳಿಗೆ ಜೀವ ಬೆದರಿಕೆ, ತಾಪಂ ಸಿಇಓ ರಕ್ಷಣೆಯ ಕ್ರಮ ಜರುಗಿಸುವ ಭರವಸೆ |
September 21, 2019 | ಮೂಲಕ ವರದಿ : Uk Times |
ಒಟ್ಟು ವೀಕ್ಷಣೆಗಳು : 32 |
ಮೂಡಲಗಿ : ಘಟಪ್ರಭಾ ನದಿಯ ಪ್ರವಾಹದಿಂದ ಹಾನಿಗೀಡಾದ ಮೂಡಲಗಿ ಮತ್ತು ಗೋಕಾಕ ತಾಲೂಕಿನ 16 ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳು ವಸತಿ ಮನೆಗಳ ಸಮೀಕ್ಷೆ ನಡೆಸಿದ್ದಾರೆ. ಇವರ ಕರ್ತವ್ಯಕ್ಕೆ ಕೇಲವೊಂದು ಸಾರ್ವಜನಿಕರು ಸಮೀಕ್ಷೆಯಲ್ಲಿ ತಮ್ಮ ಮನೆಗಳಿಗೆ ಹೆಚ್ಚಿನ ಹಾನಿ ಸಂಭವಿಸಿದೆ ಎಂದು ದಾಖಲು ಮಾಡಲು ಒತ್ತಾಯಿಸುತ್ತಿದ್ದು ತಮ್ಮ ಅನತಿ ಪ್ರಕಾರ ನಡೆಯದ ಪಿಡಿಓಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸ... |
ತಹಶೀಲ್ದಾರರ ಬೇಜವ್ದಾರಿ : .ಈ ಮನವಿ ಕೊಡುವದಕ್ಕಿಂತ ಮುಂಚೆ ಅನೇಕ ಸಾರಿ ಸಾರ್ವಜನಿಕರು ತೊಂದರೆ ಕೋಡುತ್ತಿರುವ ಬಗ್ಗೆ ಮೌಖಿಕವಾಗಿ ತಿಳಿಸಿದರು ತಹಶೀಲ್ದಾರರು ಯಾವುದೇ ಕ್ರಮ ತೆಗೆದುಕೊಂಡಿಲ್ಲಾ. ಆದ್ದರಿಂದ ಈಗ ಲಿಖಿತ ಮನವಿ ಕೊಟ್ಟಿದ್ದೇವೆ ಎಂದು ಪತ್ರಿಕೆಯೊಂದಿಗೆ ಕೆಲವು ಪಿಡಿಯೋಗಳು ತಮ್ಮ ಅಸಾಯಕತೆ ತೋಡಿಕೊಂಡಿದ್ದಾರೆ. |
" ಮೂಡಲಗಿ ಮತ್ತು ಗೋಕಾಕ ತಾಲೂಕಿನ ಸುಮಾರು 41 ಗ್ರಾಮಗಳಲ್ಲಿ ಬೀಕರ ಪ್ರವಾಹ ಸಂಬವಿಸಿದ್ದು, ಇದರಿಂದ ಅಪಾರ ಪ್ರಮಾಣದ ಜನ-ಜಾನುವಾರು ಆಸ್ತಿ ಹಾನಿಯಾಗಿವೆ. ನಮ್ಮ ಆರ್.ಡಿ.ಪಿ.ಆರ್ ಇಲಾಖೆಯ ಎಲ್ಲ ಸಿಬ್ಬಂದಿಗಳು ತಮ್ಮ ಮನೆಗಳು ನೀರಲ್ಲಿ ನಿಂತರೂ ಸರಕಾರಿ ಅಧಿಕಾರಿಯಾಗಿ ತಮ್ಮ ಪ್ರಾಣದ ಹಂಗನ್ನು ತೊರೆದು ಜನರ ಸಂರಕ್ಷಣೆ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಪಟ್ಟಿದ್ದಾರೆ.ಪ್ರವಾಹದ ನಂತರ ಪಿಡಿಓ ಗ್ರಾಮಲ... |
ದಾವಣಗೆರೆ; ಬ್ಯಾಂಕ್ ಸಾಲ ಮನ್ನಾ ಆಗಲೆಂದು ಹೆಂಡತಿಯನ್ನೇ ಕೊಂದ ಗಂಡ | Davangere: Husband Kills His Wife To Clear 5 Lakh Bank Loan - Kannada Oneindia |
| Updated: Tuesday, September 22, 2020, 18:27 [IST] |
ದಾವಣಗೆರೆ, ಸೆಪ್ಟೆಂಬರ್ 22: ಹೆಂಡತಿ ಹೆಸರಲ್ಲಿ ತೆಗೆದುಕೊಂಡಿದ್ದ ಬ್ಯಾಂಕ್ ಸಾಲ ಮನ್ನಾ ಆಗಲೆಂದು ಹೆಂಡತಿಯನ್ನೇ ಸಾಯಿಸಿ, ಹಾವು ಕಚ್ಚಿದೆ ಎಂದು ನಾಟಕವಾಡಿದ್ದ ಗಂಡ ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. |
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಸಿಂಗಟಗೆರೆ ಗ್ರಾಮದ ಅಶೋಕ್ ಆರು ವರ್ಷಗಳ ಹಿಂದೆ ಶಿವಮೊಗ್ಗ ತಾಲ್ಲೂಕು ರಾಮನಗರ ಗ್ರಾಮದ ರೋಜಾ ಎನ್ನುವರನ್ನು ಮದುವೆಯಾಗಿದ್ದ. ರೋಜಾ ಹೆಸರಿನಲ್ಲಿ ಬ್ಯಾಂಕ್ ನಲ್ಲಿ ಐದು ಲಕ್ಷ ಸಾಲವನ್ನೂ ತೆಗೆದುಕೊಂಡಿದ್ದ. ಆ ಸಾಲ ತೆಗೆದುಕೊಂಡು ಖರ್ಚು ಮಾಡಿದ್ದ ಅಶೋಕ್ ಗೆ ಸಾಲ ತೀರಿಸುವುದೇ ಚಿಂತೆಯಾಗಿತ್ತು. ಈ ನಡುವೆ ಆತನಿಗೆ ಹೆಂಡತಿಯನ್ನೇ ಕೊಲೆ ಮಾಡುವ ದುರಾಲೋಚನ... |
ಲೋನ್ ಕ್ಲಿಯರ್ ಮಾಡಲು ಕೊಲೆ ಹುನ್ನಾರ |
ರೋಜಾಳನ್ನು ಸಾಯಿಸಿದರೆ ಲೋನ್ ಸಂಪೂರ್ಣ ಕ್ಲಿಯರ್ ಆಗುತ್ತೆ, ಮುಂದೆ ಕಟ್ಟುವ ಅವಶ್ಯಕತೆ ಇರೋದಿಲ್ಲ ಎಂದು ಯೋಚಿಸಿ ಹೆಂಡತಿಯನ್ನೇ ಸಾಯಿಸುವ ಹುನ್ನಾರ ಮಾಡಿದ್ದಾನೆ. ಆಗಸ್ಟ್ 28ರಂದು ಹೊಲಕ್ಕೆ ಕರೆದುಕೊಂಡು ಹೋಗಿ ಆಕೆಗೆ ಹೊಡೆದು, ಕತ್ತು ಹಿಸುಕಿ ಉಸಿರುಗಟ್ಟಿಸಿದ್ದಾನೆ. ನಂತರ, ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿದೆ, ಪ್ರಜ್ಞೆ ತಪ್ಪಿದ್ದಾಳೆ ಎಂದು ಮನೆಯವರಿಗೆ ವಿಷಯ ಮುಟ್ಟಿಸಿದ್ದಾನೆ. |
ಸಹಜ ಸಾವು ಎಂದು ದಾಖಲಿಸಿಕೊಂಡಿದ್ದ ಪೊಲೀಸರು |
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರೋಜಾಳನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಸೆ.3ರಂದು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ರೋಜಾ ಸಾವನ್ನಪ್ಪಿದ್ದಾರೆ. ಹೊನ್ನಾಳಿ ಪೊಲೀಸರು ಸಹಜ ಸಾವು ಎಂದು ಪ್ರಕರಣ ದಾಖಲಿಸಿ, ಶವವನ್ನು ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ. ಅಂತ್ಯ ಸಂಸ್ಕಾರವೂ ನಡೆಯಿತು. |
ರೋಜಾ ತಂದೆಗೆ ಕಾಡಿದ ಅನುಮಾನ |
ಆದರೆ ಅಂತ್ಯಸಂಸ್ಕಾರವಾದ ನಂತರ ರೋಜಾ ತಂದೆ ಹಾಲೇಶಪ್ಪ ಅವರಿಗೆ ಅನುಮಾನ ಕಾಡಲು ಶುರುವಾಗಿದೆ. ಹೀಗಾಗಿ ಸೆ.14 ರಂದು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ತನ್ನ ಮಗಳ ಸಾವಿನ ಬಗ್ಗೆ ತನಿಖೆ ನಡೆಸಬೇಕು ಎಂದು ದೂರು ನೀಡಿದ್ದಾರೆ. |
ತನಿಖೆಯಲ್ಲಿ ಸಿಕ್ಕಿಬಿದ್ದ ಅಶೋಕ್ |
ದೂರು ದಾಖಲಿಸಿಕೊಂಡ ಹೊನ್ನಾಳಿ ಪೊಲೀಸರು ಸಿಪಿಐ ದೇವರಾಜ್ ನೇತೃತ್ವದಲ್ಲಿ ತನಿಖೆ ಆರಂಭಿಸಿದ್ದಾರೆ. ಅಶೋಕನನ್ನು ಇಂದು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ, ಲೋನ್ ಹಣವನ್ನು ಬಳಕೆ ಮಾಡಿಕೊಂಡು ಕಟ್ಟಲು ಸಾಧ್ಯವಾಗದ ಪರಿಸ್ಥಿತಿಯಿದ್ದು, ರೋಜಾಳನ್ನು ಸಾಯಿಸಿದರೆ ಮಾತ್ರ ಈ ಸಮಸ್ಯೆಗಳಿಗೆ ಪರಿಹಾರ ಎಂದು ತಿಳಿದು ಕತ್ತು ಹಿಸುಕಿ ಸಾಯಿಸಿದ್ದಾನೆ ಎನ್ನುವುದು ತಿಳಿದುಬಂದಿದೆ. ಆತನಿಗೆ ಬೇರೆ ಮಹಿಳೆಯ ಜೊತ... |
ಫೆ .6ರಿಂದ 12ರ ತನಕ ಗೋಸಾಡ ಶ್ರೀ ಮಹಿಷರ್ಮನಿ ದೇವಸ್ಥಾನದ ಬ್ರಹ್ಮಕಲಶೋತ್ಸವ - ಉಪಯುಕ್ತ ನ್ಯೂಸ್ |
by Upayuktha January 17, 2020 0161 |
ಉತ್ಸವಾಂಗಣ ಅಲಂಕಾರಕ್ಕೆ ಚಾಲನೆ |
ಅಲಂಕೃತಗೊಂಡ ಕಂಬವನ್ನು ಏರಿಸುವ ಮೂಲಕ ಬ್ರಹ್ಮಕಲಶೋತ್ಸವದ ಅಲಂಕಾರ ಚಾಲನೆಯನ್ನು ನೀಡಲಾಯಿತು. |
ದೇವರಿಗೆ ಅಲಂಕಾರವು ಹೇಗೆ ಭೂಷಣವೋ ಹಾಗೆಯೇ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಉತ್ಸವಾಂಗಣದ ಅಲಂಕಾರಕ್ಕೂ ಪ್ರಾಧಾನ್ಯತೆಯಿದೆ. ಊರಿನ ಪ್ರತೀಮನೆ ಹಾಗೂ ಉತ್ಸವಾಂಗಣವು ಅಲಂಕೃತಗೊಂಡು ಕಂಗೊಳಿಸುವುದರಿಂದ ದೇವಚೈತನ್ಯ ವೃದ್ಧಿಯಾಗುತ್ತದೆ ಎಂದು ಗೋಸಾಡ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕುದ್ಕಾಡಿ ನಾರಾಯಣ ರೈ ಅಭಿಪ್ರಾಯಪಟ್ಟರು. |
ಫೆ.6ರಿಂದ 12ರ ತನಕ ಗೋಸಾಡ ಶ್ರೀ ಮಹಿಷರ್ಮನಿ ದೇವಸ್ಥಾನದಲ್ಲಿ ಜರಗಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಹಮ್ಮಿಕೊಂಡ ಉತ್ಸವಾಂಗಣ ಅಲಂಕಾರ ಮುಹೂರ್ತಕ್ಕೆ ಚಾಲನೆಯನ್ನು ನೀಡಿ ಅವರು ಮಾತನಾಡಿದರು. ನಿರ್ಮಲಚಿತ್ತದಿಂದ ಉತ್ಸವದಲ್ಲಿ ಪ್ರತಿಯೊಬ್ಬರೂ ತಮ್ಮ ಸೇವೆಯನ್ನು ದೇವರಿಗೆ ಸಮರ್ಪಿಸಬೇಕು ಎಂದರು. |
ನಾರಾಯಣ ಗೋಸಾಡ ಮಾತನಾಡಿ ತಳಿರು ತೋರಣಗಳಿಂದ ಅಲಂಕೃತಗೊಂಡ ಸ್ಥಳದಲ್ಲಿ ದುಷ್ಟ ಶಕ್ತಿಗಳು ನಿವಾರಣೆಯಾಗುವುದಲ್ಲದೆ ಸಾತ್ವಿಕ ಚೈತನ್ಯ ಸೃಷ್ಟಿಯಾಗುತ್ತದೆ. ಹಿಂದಿನ ಕಾಲದಿಂದಲೇ ನಡೆದುಕೊಂಡು ಬಂದಂತಹ ಪ್ರತಿಯೊಂದು ಕಾರ್ಯಗಳಿಗೂ ಅದರದ್ದೇ ಆದ ಪ್ರಾಧಾನ್ಯತೆಯಿದೆ. ಈ ನಿಟ್ಟಿನಲ್ಲಿ ಉತ್ಸವಾಂಗಣದ ಅಲಂಕಾರವು ಆಗಮಿಸುವ ಭಕ್ತಾದಿಗಳಿಗೆ ನೆಮ್ಮದಿಯನ್ನು ನೀಡಲು ಕಾರಣವಾಗುತ್ತದೆ. ಜೀರ್ಣೋದ್ಧಾರದ ಕಾರ್ಯದಲ್... |
ಪ್ರಚಾರ ಸಮಿತಿಯ ಸಂಚಾಲಕ ಸುನಿಲ್ ಪಿ.ಆರ್. ಮಾತನಾಡಿ ನಮ್ಮ ಈ ತಲೆಮಾರಿಗೆ ಬ್ರಹ್ಮಕಲಶೋತ್ಸವವನ್ನು ಕಾಣುವ ಹಾಗೂ ಉತ್ಸವದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಿಕ್ಕಿರುವುದು ನಮ್ಮ ಪಾಲಿಗೆ ಒದಗಿ ಬಂದ ಪುಣ್ಯಕಾರ್ಯವಾಗಿದೆ ಎಂದರು. |
ವಿವಿಧ ಸಮಿತಿಗಳ ಪದಾಧಿಕಾರಿಗಳಾದ ಪರಮೇಶ್ವರ ಭಟ್ ಗೋಸಾಡ, ಪ್ರಭಾಕರ ರೈ ಮಠದಮೂಲೆ, ಎಂ.ಸುಧಾಮ ಗೋಸಾಡ, ಅಲಂಕಾರ ಸಮಿತಿಯ ಸಂಚಾಲಕ ಶಿವರಾಮ (ದಾಮು), ಪ್ರಧಾನ ಅರ್ಚಕ ರಾಘವೇಂದ್ರ ಚಡಗ ಶುಭಕೋರಿದರು. ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ ರವೀಂದ್ರ ರೈ ಗೋಸಾಡ ನಿರೂಪಿಸಿದರು. |
ಅಲಂಕಾರ ಸಮಿತಿಯ ಕಾರ್ಯದರ್ಶಿ ಸತೀಶ್ ರೈ ಗೋಸಾಡ ಸ್ವಾಗತಿಸಿ, ಸುಧಾಕರ ರೈ ತೋಟದಮೂಲೆ ವಂದಿಸಿದರು. ಸಭಾಕಾರ್ಯಕ್ರಮದ ನಂತರ ಅಲಂಕಾರ ಕಂಬವನ್ನು ಏರಿಸಲಾಯಿತು. |
ಬ್ರಹ್ಮಕಲಶೋತ್ಸವದ ಅಲಂಕಾರ ಸಮಿತಿಯ ನೇತೃತ್ವದಲ್ಲಿ ಕಳೆದ ಎರಡು ತಿಂಗಳಿನಿಂದ ಪ್ರತೀ ಮನೆಯಲ್ಲಿ ಮಾತೆಯರು, ಮಕ್ಕಳು ಸೇರಿ ಪೋಣಿಸಿದ ಕಾಗದದ ಅಲಂಕೃತ ಮಾಲೆಗಳನ್ನು ಸಮಿತಿಗೆ ಹಸ್ತಾಂತರಿಸಲಾಯಿತು. |
|ನೀತಿ ಸಂಹಿತೆ: ಬರಪರಿಹಾರ ಕಾಮಗಾರಿಗೆ ಅಡ್ಡಿ ಇಲ್ಲ - chitradurga - News in kannada, vijaykarnataka |
ನೀತಿ ಸಂಹಿತೆ: ಬರಪರಿಹಾರ ಕಾಮಗಾರಿಗೆ ಅಡ್ಡಿ ಇಲ್ಲ |
ವಿಕ ಸುದ್ದಿಲೋಕ | Updated: Jan 13, 2017, 07:44PM IST |
ಚಿತ್ರದುರ್ಗ : ಆಗ್ನೇಯ ಶಿಕ್ಷಕರ ವಿಧಾನ ಪರಿಷತ್ ಕ್ಷೇತ್ರ ಚುನಾವಣೆಯಲ್ಲಿ ನೀತಿ ಸಂಹಿತೆ ಜಾರಿಯಲಿದ್ದು ಬರ ಪರಿಹಾರ ಕಾಮಗಾರಿ ನಿರ್ವಹಣೆಗೆ ಯಾವುದೇ ಅಡ್ಡಿ ಇರುವುದಿಲ್ಲ. ಆದರೆ, ಜನಪ್ರತಿನಿಧಿಗಳು ಹೊಸ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ತಿಳಿಸಿದರು. |
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಚುನಾವಣೆ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,'ಜಿಲ್ಲೆಯಲ್ಲಿ ನೀತಿಸಂಹಿತೆ ಜಾರಿಯಲ್ಲಿದ್ದು ಜಿಪಂಂ ಸಿಇಒ ನೆತೃತ್ವದಲ್ಲಿ ನೀತಿಸಂಹಿತೆ ಸಮಿತಿ ಕಾರ್ಯನಿರ್ವಹಿಸಲಿದೆ' ಎಂದರು. |
ಜಿಲ್ಲೆಯ ಎಲ್ಲ ತಹಶೀಲ್ದಾರರ ನೇತೃತ್ವದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ತಂಡಗಳ ರಚನೆ ಮಾಡಲಾಗಿದೆ. ಜಿಲ್ಲೆಯಲ್ಲಿ ನೀತಿ ಸಂಹಿತೆ ಕುರಿತು ಪೊಲೀಸ್ ಬಂದೋಬಸ್ತ್, ಕಾನೂನು ಸುವ್ಯವಸ್ಥೆ ಕಾಪಾಡಿ ನಿಷ್ಪಕ್ಷ ಪಾತವಾಗಿ, ಸುಲಲಿತವಾಗಿ ಚುನಾವಣೆ ನಡೆಸಲು ಕ್ರಮ ಜರುಗಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತಿಳಿಸಿದರು. |
ಅಧಿಕಾರಿಗಳು ಫೆ.9 ರವರೆಗೆ ಜರುಗುವ ಸಭೆ, ಸಮಾರಂಭ, ಔತಣಕೂಟ, ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರ ಕೈಗೊಳ್ಳುವವರ ಮೇಲೆ ನಿಗಾವಹಿಸಿ ವಿಡಿಯೋಗ್ರಫಿ ಮಾಡಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕೂಡಲೇ ಸಲ್ಲಿಸುವಂತೆ ತಹಶೀಲ್ದಾರರಿಗೆ ತಿಳಿಸಿದರು. |
ಜಿಲ್ಲೆಯ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ಗಳನ್ನು ರಚಿಸಿ ನೆರೆಯ ಜಿಲ್ಲೆ, ರಾಜ್ಯಗಳಿಂದ ಬರುವ ಮದ್ಯ, ಹಣ ಮತ್ತು ಉಡುಗೊರೆ ವಸ್ತುಗಳ ಮೇಲೆ ತಂಡ ತೀವ್ರ ನಿಗಾವಹಿಸಿ ಪ್ರತಿದಿನ ವರದಿ ಕಡ್ಡಾಯವಾಗಿ ಜಿಲ್ಲಾ ಚುನಾವಣಾಧಿಕಾರಿ ನೀಡಬೇಕು. ಚಿತ್ರದುರ್ಗವನ್ನು ಅತಿಸೂಕ್ಷ ್ಮವೆಂದು ಗುರುತಿಸಲಾಗಿದ್ದು, ಇನ್ನುಳಿದ ತಾಲೂಕುಗಳು ಸಾಧಾರಣ ಕೇಂದ್ರಗಳೆಂದು ಗುರುತಿಸಲಾಗಿದೆ. |
ಮತದಾರ ಶಿಕ್ಷ ಕರು ಸಚಿವರುಗಳನ್ನು ಭೇಟಿಯಾಗುವುದು, ಪ್ರಚಾರ ಸಾಮಗ್ರಿಗಳನ್ನು ಮುಂಗಡ ವಾಗಿ ವಿತರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಅಂತಹ ಪ್ರಕರಣ ಕಂಡುಬಂದಲ್ಲಿ ವಿಡಿಯೋಗ್ರಫಿ ಮಾಡಿಸಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಶಿಸ್ತಿನ ಕ್ರಮಕ್ಕೆ ಕಳುಹಿಸಿಕೊಡಲು ಸೂಚಿಸಿದರು. |
ಯಾವುದೇ ವಾಹನಗಳಲ್ಲಿ 50 ಸಾವಿರ ಮೇಲ್ಪಟ್ಟು ಮತ್ತು 10 ಲಕ್ಷ ಹಣ ರವಾನಿಸುತ್ತಿದ್ದಲ್ಲಿ ಆ ಹಣದ ಬಗ್ಗೆ ಸರಿಯಾದ ದಾಖಲೆ ಪರಿಶೀಲಿಸಿ ಕೂಡಲೇ ನೀತಿಸಂಹಿತೆ ಅಧಿಕಾರಿಗಳ ಗಮನಕ್ಕೆ ತಂದು ಜಫ್ತು ಮಾಡಬೇಕು. ಆ ಹಣ ಕಾನೂನು ಬದ್ದವಾಗಿದ್ದಲ್ಲಿ ಮೇಲಧಿಕಾರಿಗಳ ಬಿಡುಗಡೆ ಮಾಡಬಹುದೆಂದು ಜಿಪಂ ಸಿಇಒ ನಿತೇಶ್ ಪಾಟೀಲ್ ತಿಳಿಸಿದರು. |
ಸಭೆಯಲ್ಲಿ ಎಸ್ಪಿ ಅರುಣ್ ರಂಗರಾಜನ್, ಉಪವಿಭಾಗಾಧಿಕಾರಿ ಟಿ.ರಾಘವೇಂದ್ರ ಸೇರಿದಂತೆ ನಾನಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. |
ಶಿರಸಿ : ಅನಾರೋಗ್ಯ ಪೀಡಿತ ಹೆಣ್ಣಾನೆ ಸಾವು | Elephant dies at Sirsi, Uttara Kannada - Kannada Oneindia |
ಶಿರಸಿ : ಅನಾರೋಗ್ಯ ಪೀಡಿತ ಹೆಣ್ಣಾನೆ ಸಾವು |
| Updated: Sunday, March 4, 2018, 16:53 [IST] |
ಶಿರಸಿ, ಮಾರ್ಚ್ 04 : ಶಿರಸಿಯ ಬಿಸಲಕೊಪ್ಪ ಬಳಿಯ ಉಲ್ಲಾಳದಲ್ಲಿ ಆನಾರೋಗ್ಯ ಪೀಡಿತ ಹೆಣ್ಣಾನೆಯೊಂದು ಮೃತಪಟ್ಟಿದೆ. ಆನೆಗಳ ಹಿಂಡಿನಿಂದ ತಪ್ಪಿಸಿಕೊಂಡು ನಾಡಿಗೆ ಬಂದು, ಕಾಡಿಗೆ ಮರಳಲಾಗದೇ ಆನೆ ಪರದಾಡುತ್ತಿತ್ತು. |
ಆನೆ ಕಣ್ಣಿಗೆ ಗಾಯಮಾಡಿಕೊಂಡಿತ್ತು. ಇದರಿಂದಾಗಿ ಏನೂ ಕಾಣದಂತಾಗಿ ರಸ್ತೆಯಲ್ಲಿ ನರಳಾಡುತ್ತಿತ್ತು. ಬಾಯಿಯ ಬಳಿ ಕೂಡ ಗಾಯವಾಗಿದ್ದರಿಂದ ದುರ್ವಾಸನೆ ಬರುತ್ತಿತ್ತು. ಆಹಾರ ತಿನ್ನಲು ಸಾಧ್ಯವಾಗದ್ದನ್ನು ಗಮನಿಸಿದ್ದ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. |
ಇಲಾಖೆಯ ಸೂಚನೆಯ ಮೇರೆಗೆ ಶಿವಮೊಗ್ಗದ ಡಾ.ವಿನಯ್ ನೇತೃತ್ವದ ತಂಡ ಶುಕ್ರವಾರ ಉಲ್ಲಾಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿತ್ತು. ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್ ತರಬೇತಿ ಕೇಂದ್ರಕ್ಕೆ ಈ ಆನೆಯನ್ನು ಕರೆದೊಯ್ದು ಚಿಕಿತ್ಸೆ ನೀಡಲು ನಿರ್ಧರಿಸಲಾಗಿತ್ತು. |
ಪಳಗಿದ ಗಂಡಾನೆಗಳನ್ನು ತಂದು ಈ ಆನೆಯನ್ನು ಕರೆದೊಯ್ಯಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ತೀವ್ರ ನಿತ್ರಾಣಗೊಂಡಿದ್ದ ಆನೆಯು ಶನಿವಾರ ಮಧ್ಯಾಹ್ನ ವೇಳೆಗೆ ಮೃತಪಟ್ಟಿದೆ. ಭಾನುವಾರ ಉಲ್ಲಾಳ ಗ್ರಾಮಸ್ಥರು ಆನೆಯ ಅಂತ್ಯಕ್ರಿಯೆ ನಡೆಸಿದರು. |
ಬಂಡಿಪುರದಲ್ಲಿ ವಾಹನದ ಗಾಜನ್ನು ಪುಡಿಪುಡಿಯಾಗಿಸಿದ ಸಾಕಾನೆ ಪುಂಡಾಟ! |
sirsi elephant karnataka uttara kannada district news ಶಿರಸಿ ಆನೆ ಕರ್ನಾಟಕ ಉತ್ತರ ಕನ್ನಡ ಜಿಲ್ಲಾಸುದ್ದಿ |
A Baby elephant has died 24 hours after getting separated from team in Sirsi, Uttara Kannada. Elephant injured after separated. |
ಎರಡನೇ ಮದುವೆಗೆ ಸಜ್ಜಾದ ನಟಿ ಶ್ರುತಿ | Actress Shruthi | Director S Mahendar | Divorce | Chakravarthy | ಎರಡನೇ ಮದುವೆಗೆ ಸಜ್ಜಾದ ನಟಿ ಶ್ರುತಿ - Kannada Filmibeat |
» ಎರಡನೇ ಮದುವೆಗೆ ಸಜ್ಜಾದ ನಟಿ ಶ್ರುತಿ |
Published: Friday, May 8, 2009, 10:58 [IST] |
ಎಸ್ ಮಹೇಂದರ್ ಅವರಿಂದ ವಿವಾಹ ವಿಚ್ಛೇದನ ಕೋರಿ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದಲ್ಲಿ ಮೇ.5ರಂದು ಶ್ರುತಿ ಅರ್ಜಿ ಸಲ್ಲಿಸಿದ ವಿಚಾರ ಗೊತ್ತೇ ಇದೆ. ಇದೀಗ ಚಲನಚಿತ್ರ ಪತ್ರಕರ್ತ ಚಕ್ರವರ್ತಿ ಅವರನ್ನು ಮರುಮದುವೆಯಾಗುವ ಇಂಗಿತವನ್ನು ವ್ಯಕ್ತಪಡಿಸುವ ಮೂಲಕ ಶ್ರುತಿ ವಿವಾಹ ವಿಚ್ಛೇದನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. |
''ಕಳೆದ 25 ವರ್ಷಗಳಿಂದ ಶ್ರುತಿ ಅವರು ನನಗೆ ಗೊತ್ತು. ಅಷ್ಟೇ ಅಲ್ಲ ನಾವಿಬ್ಬರೂ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನವರು. ವಿಶ್ವಕರ್ಮ ಸಮುದಾಯಕ್ಕೆ ಸೇರಿದ್ದು, ನನ್ನ ಮತ್ತು ಶ್ರುತಿ ಅವರ ತಾಯಿ ದೂರದ ಸಂಬಂಧಿಗಳು. ಆದರೆ ನಾವಿಬ್ಬರೂ ಒಂದಾಗಲು ಈ ಹೋಲಿಕೆಗಳಷ್ಟೇ ಕಾರಣವಲ್ಲ. ಇದಕ್ಕಿಂತಲೂ ಹೆಚ್ಚಾಗಿ ಶ್ರುತಿ ಮತ್ತು ನಾನು ಒಬ್ಬರನ್ನ್ನೊಬ್ಬರು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದೇವೆ'' ಎನ್ನುತ್ತ... |
''ಶ್ರುತಿ ಅವರಿಗೆ ವಿವಾಹ ವಿಚ್ಛೇದನ ಸಿಕ್ಕ ಕೂಡಲೇ ನಾನು ಅವರನ್ನುಮರು ಮದುವೆಯಾಗುತ್ತೇನೆ. ಶ್ರುತಿ ಅವರ ವಿವಾಹ ವಿಚ್ಛೇದನಕ್ಕೆ ಕಾರಣ ಏನು ಎಂಬುದು ನನಗೆ ಗೊತ್ತಿಲ್ಲ.ಅವರದೇ ಆದ ವೈಯಕ್ತಿಕ ಕಾರಣಗಳಿರಬಹುದು'' ಎಂದು ಚಕ್ರವರ್ತಿ ಪ್ರತಿಕ್ರಿಯಿಸಿದರು. ನಟಿ ಶ್ರುತಿ ಸಹ ಚಕ್ರವರ್ತಿಯೊಂದಿಗಿಗೆ ಮರು ಮದುವೆಯಾಗಲು ಒಮ್ಮತ ವ್ಯಕ್ತಪಡಿಸಿದ್ದಾರೆ. ''ವಿವಾಹ ವಿಚ್ಛೇದನ ಪಡೆಯಬೇಕು ಎಂದು ಬಹಳ ಹಿಂದೆಯೇ ... |
ಆದರೆ ಎಸ್ ಮಹೇಂದರ್ ಅವರ ಆಪ್ತರ ಪ್ರಕಾರ ಬಹಳ ಹಿಂದಿನಿಂದಲೇ ಚಕ್ರವರ್ತಿಯವರೊಂದಿಗೆ ಶ್ರುತಿ ಸಂಪರ್ಕದಲ್ಲಿದ್ದರಂತೆ. ಶ್ರುತಿ ರಾಜಕೀಯಕ್ಕೆ ಧುಮುಕಿದ ಮೇಲಂತೂ ಅವರಿಬ್ಬರು ಮತ್ತಷ್ಟು ಹತ್ತಿರವಾದರು. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆಯಾದ ನಂತರ ಶ್ರುತಿ ಅವರು ಚಕ್ರವರ್ತಿಯನ್ನು ತಮ್ಮ ಕಾರಿನಲ್ಲೇ ಕಚೇರಿಗೆ ಕರೆದೊಯ್ಯುತ್ತಿದ್ದರಂತೆ. ಮುಂದಿನ ನಿರ್ಧಾರ ತೆಗೆದುಕೊಳ್ಳಿ ಎಂದು ಮಹೇಂದರ್ ಅ... |
ಮಹೇಂದರ್ ಗೆ ಸೇರಿದ ಬಂಗಲೆ ಮತ್ತು ಕಾರುಗಳು ಒಳಗೊಂಡಂತೆ ಎಲ್ಲಾ ಸ್ಥಿರ ಮತ್ತು ಚರಾಸ್ತಿಗಳು ಶ್ರುತಿ ಅವರ ಹೆಸರಿನಲ್ಲೇ ಇವೆಯಂತೆ. ಒಟ್ಟಿನಲ್ಲಿ ಶ್ರುತಿ ವಿವಾಹ ವಿಚ್ಛೇದನಕ್ಕೆ ಕೋರ್ಟ್ ಅನುಮತಿ ನೀಡಿದರೆ ಮಹೇಂದರ್ ನಿಜಕ್ಕೂ ಅನಾಥವಾಗುತ್ತಾರೆ ಎನ್ನುತ್ತದೆ ಅವರ ಆಪ್ತ ವಲಯ. ಈ ಎಲ್ಲಾ ಸಮಸ್ಯೆಗಳಿಂದ ಬೇಸತ್ತಿರುವ ಮಹೇಂದರ್ ಮೈಸೂರಿಗೆ ಹೊರಟು ಹೋಗಿದ್ದಾರೆ. ಆತ್ಮೀಯರ ಬಳಿ ಮಹೇಂದರ್ ಕಣ್ಣೀರಿಟ್ಟಿರ... |
Read more about: ಕನ್ನಡ ಸಿನಿಮಾ kannada movies ಮೈಸೂರು ಶ್ರುತಿ shruthi s mahendar divorce ವಿವಾಹ ವಿಚ್ಛೇದನ ಎಸ್ ಮಹೇಂದರ್ ಕೌಟುಂಬಿಕ ನ್ಯಾಯಾಲಯ ಚಕ್ರವರ್ತಿ ಮರು ಮದುವೆ chakravarthy marriage |
ಭಾರತೀಯ ಬಳಕೆದಾರರಿಗೆ ಲಸಿಕೆ ಶೋಧಕ ಸಾಧನವನ್ನು ಪರಿಚಯಿಸಲಿದೆ ಫೇಸ್ ಬುಕ್ | Udayavani – ಉದಯವಾಣಿ |
Tuesday, 15 Jun 2021 | UPDATED: 09:09 PM IST |
ಶ್ರೀರಾಜ್ ವಕ್ವಾಡಿ, May 18, 2021, 6:30 PM IST |
ಭಾರತ ಸರ್ಕಾರದ ಸಹಭಾಗಿತ್ವದೊಂದಿಗೆ, ಲಸಿಕೆ ಪಡೆಯಲು ಹತ್ತಿರದ ಸ್ಥಳಗಳನ್ನು ಗುರುತಿಸಲು ಜನರಿಗೆ ಸಹಾಯ ಆಗುವಂತೆ 17 ಭಾಷೆಗಳಲ್ಲಿ ಲಭ್ಯವಿರುವ ಫೇಸ್ ಬುಕ್ ಮೊಬೈಲ್ ಅಪ್ಲಿಕೇಶನ್ ನಲ್ಲಿ ಲಸಿಕೆ ಶೋಧಕ ಸಾಧನವನ್ನು ಹೊರತರಲು ಸಿದ್ಧತೆ ನಡೆಸಿದೆ ಎಂದು ತನ್ನ ಅಧಿಕೃತ ಪೇಜ್ ನಲ್ಲಿ ಫೇಸ್ ಬುಕ್ ಮಾಹಿತಿಯನ್ನು ಹಂಚಿಕೊಂಡಿದೆ. |
ಫೇಸ್ ಬುಕ್ ಇನ್ ಅಪ್ಲಿಕೇಶನ್ ವ್ಯಾಕ್ಸಿನ್ ಟ್ರ್ಯಾಕರ್ |
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ಲಸಿಕೆ ಟ್ರ್ಯಾಕರ್ ಉಪಕರಣವು ಬಳಕೆದಾರರಿಗೆ ಹತ್ತಿರದ ವ್ಯಾಕ್ಸಿನೇಷನ್ ಕೇಂದ್ರದ ಸ್ಥಳಗಳು ಮತ್ತು ಅವುಗಳ ಕಾರ್ಯಾಚರಣೆಯ ಸಮಯವನ್ನು ತಿಳಿಸಲು ಅನುವು ಮಾಡಿಕೊಡಲಿದೆ. |
45 ವರ್ಷ ಹಾಗೂ ಮೇಲ್ಪಟ್ಟವರಿಗೆ ವಾಕ್-ಇನ್ ಆಯ್ಕೆಗಳನ್ನು ತೋರಿಸುವುದು ಇದರ ಇನ್ನೊಂದು ವೈಶಿಷ್ಟ್ಯ. ಅದಲ್ಲದೆ, ಒಂದು ಟ್ರ್ಯಾಕರ್ ಲಿಂಕ್ ನನ್ನು ಕೂಡ ಸೇರಿಸಿದ್ದು ಅದು ಕೋ-ವಿನ್ ಪೋರ್ಟಲ್ ನಲ್ಲಿ ನೋಂದಾಯಿಸಲು ಬಳಕೆದಾರರಿಗೆ ನಿರ್ದೇಶನ ನೀಡುತ್ತದೆ ಮತ್ತು ವ್ಯಾಕ್ಸಿನೇಷನ್ ನಲ್ಲಿ ನೋಂದಾಯಿಸಲು ಸಹಕರಿಸುತ್ತದೆ. |
ಇದನ್ನೂ ಓದಿ : ಕೋವಿಡ್ ಸಂಕಷ್ಟದಲ್ಲೂ ಅಭಿವೃದ್ಧಿ ಕಾರ್ಯಕ್ಕಿಲ್ಲ ಅಡ್ಡಿ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ |
Subsets and Splits
No community queries yet
The top public SQL queries from the community will appear here once available.