text stringlengths 0 61.5k |
|---|
ಟೆಂಪೋಗಳು ಜೆಟ್ಟಿಯ ಮೂಲಕವೇ ಹಾದು ಮೀನುಗಾರಿಕಾ ಬೋಟ್'ಗಳಲ್ಲಿರುವ ಮೀನುಗಳನ್ನು ತುಂಬಿಸಿಕೊಂಡು ಹೋಗಬಹುದಾದಷ್ಟು ಶಕ್ತಿಯುತವಾಗಿರುತ್ತದೆ. ಮೀನುಗಾರಿಕಾ ಬೋಟುಗಳು ಜೆಟ್ಟಿಯನ್ನು ಸೇರುವ ಸಂಪರ್ಕ ಪ್ರದೇಶದ ಜೆಟ್ಟಿಯ ಸುತ್ತಲೂ ರಬ್ಬರಿನ ಪದರವನ್ನು ಅಳವಡಿಸಲಾಗುತ್ತಿದ್ದು ಬೋಟಿನ ಆವರಣಕ್ಕೆ ಹಾನಿಯಾಗದಂತೆ ತಡೆಗಟ್ಟಲು ಇದು ಸಹಕಾರಿಯಾಗಲಿದೆ ಎಂದು ತಿಳಿಸಿದರು. |
ಜೆಟ್ಟಿಯ ಒಳಗಡೆ ನೀರು, ವಿದ್ಯುತ್ ಸಂಪರ್ಕಗಳೂ ಕೂಡ ದೊರೆಯಲಿದೆ. ವಿಶೇಷವೆಂದರೆ, ನೀರಿನ ಮಟ್ಟದ ಅನುಗುಣವಾಗಿ ಜೆಟ್ಟಿಯು ತೇಲುತ್ತಿರುತ್ತದೆ. ಜೆಟ್ಟಿಯನ್ನು ಬೇರೆಡೆ ಸಿದ್ಧಪಡಿಸಿ ಸಮುದ್ರದ ಮೂಲಕವೇ ತಂದು ಜೋಡಿಸುವುದರಿಂದ ಕಾಮಗಾರಿಯ ಸಂದರ್ಭದಲ್ಲಿ ಮೀನುಗಾರರಿಗೆ ಯಾವುದೇ ರೀತಿಯ ಸಮಸ್ಯೆಯೂ ಉದ್ಭವವಾಗುವುದಿಲ್ಲ ಎಂದು ಹೇಳಿದ್ದಾರೆ. |
ಈಗಾಗಲೇ ಯೋಜನೆಯ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದ್ದು ಸರಕಾರದಿಂದ ಅನುಮೋದನೆ ದೊರೆತ ತಕ್ಷಣವೇ ಕಾಮಗಾರಿ ಪ್ರಾರಂಭವಾಗಲಿದೆ. ಆಧುನಿಕತೆಯತ್ತ ಜಗತ್ತು ಹೊರಳುತ್ತಿರುವಾಗ ನಮ್ಮ ಮಂಗಳೂರು ಅದಕ್ಕಿಂತ ಭಿನ್ನವಾಗಿರದೆ, ಸಾಂಸ್ಕೃತಿಕತೆಯನ್ನು ಉಳಿಸಿಕೊಂಡು ಆಧುನಿಕತೆಯತ್ತ ಹೆಜ್ಜೆ ಹಾಕಬೇಕು ಎನ್ನುವುದು ನಮ್ಮ ಗುರಿ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ. |
ಈ ವೇಳೆ ಜೆಟ್ಟಿಯ ವಿನ್ಯಾಸಕಾರ ಮಿಲಿಂದರ್ ಪ್ರಭು, ಅಮುಲ್, ಮೀನುಗಾರರ ಮುಖಂಡರಾದ ನಿತಿನ್ ಕುಮಾರ್, ರಾಜೇಶ್ ಉಳ್ಳಾಲ್, ಮೋಹನ್ ಬೆಂಗ್ರೆ, ನಿತಿನ್ ಬಂಗೇರ, ಇಬ್ರಾಹಿಂ ಬೆಂಗ್ರೆ, ಸಂದೀಪ್ ಉಳ್ಳಾಲ್, ನವೀನ್, ಬಿಜೆಪಿ ಮುಖಂಡರಾದ ಸಂಜಯ್ ಪ್ರಭು, ಪ್ರೇಮಾನಂದ ಶೆಟ್ಟಿ, ದಿವಾಕರ್ ಪಾಂಡೇಶ್ವರ, ವಸಂತ್ ಜೆ ಪೂಜಾರಿ, ವಿನೋದ್ ಮೆಂಡನ್ ಸಹಿತ ಅನೇಕರು ಉಪಸ್ಥಿತರಿದ್ದರು. |
ಐಐಎಫ್ ಟಿ 2019 ಪರೀಕ್ಷೆಯ ಅಡ್ಮಿಟ್ ಕಾರ್ಡ್ ರಿಲೀಸ್ | IIFT 2019 Admit Card Will Release Today - Kannada Careerindia |
» ಐಐಎಫ್ ಟಿ 2019 ಪರೀಕ್ಷೆಯ ಅಡ್ಮಿಟ್ ಕಾರ್ಡ್ ರಿಲೀಸ್ |
ಐಐಎಫ್ ಟಿ 2019 ಪರೀಕ್ಷೆಯ ಅಡ್ಮಿಟ್ ಕಾರ್ಡ್ ರಿಲೀಸ್ |
Published: Friday, November 16, 2018, 13:26 [IST] |
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಫಾರೆನ್ ಟ್ರೇಡ್ ಇದೀಗ ಐಐಎಫ್ ಟಿ 2019 ಪರೀಕ್ಷೆಯ ಅಡ್ಮಿಟ್ ಕಾರ್ಡ್ ರಿಲೀಸ್ ಮಾಡಲಿದ್ದು, ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಆಫೀಶಿಯಲ್ ವೆಬ್ಸೈಟ್ ವಿಸಿಟ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. |
ಈ ಐಐಎಫ್ ಟಿ ಪರೀಕ್ಷೆಯು ಡಿಸಂಬರ್ 2, 2018 ಭಾನುವಾರದಂದು ನಡೆಯಲಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆ ವರೆಗೆ ಈ ಪರೀಕ್ಷೆ ನಡೆಯಲಿದೆ. ದೇಶದಾದ್ಯಂತ ಅಹಮದಾಬಾದ್, ಅಲಾಹಾಬಾದ್, ಬೆಂಗಳೂರು, ಭುಬನೇಶ್ವರ್, ಛಂಡಿಘರ್, ಚೆನ್ನೈ, ಕೊಯಂಬುತ್ತುರ್, ಡೆಹ್ರಡೂನ್, ದೆಹಲಿ, ಗುವಾಹಟಿ, ಹೈದ್ರಾಬಾದ್, ಇಂದೋರ್, ಜೈಪುರ್, ಜೇಮ್ ಶೆಡ್ ಪುರ್, ಕೊಚ್ಚಿ, ಕೊಲ್ಕತ್ತಾ, ಲಖ್ನೋ, ಮುಂಬಯಿ, ನಾಗ್ಪುರ... |
ಅಭ್ಯರ್ಥಿಗಳು ಕೊನೆಯ ಗಳಿಗೆಗೆ ಕಾಯದೇ ಆದಷ್ಟು ಬೇಗ ಅಡ್ಮಿಟ್ ಕಾರ್ಡ್ ಡೌನ್ಲೋಡ್ ಮಾಡಿಕೊಳ್ಳತಕ್ಕದ್ದು. ಇನ್ನೂ ಈ ಪ್ರವೇಶ ಪತ್ರದಿಂದ ಲಿಖಿತ ಪರೀಕ್ಷೆ, ಗ್ರೂಪ್ ಚರ್ಚೆ, ಬರವಣಿಗೆ ಸ್ಕಿಲ್ ಹಾಗೂ ಸಂದರ್ಶನದಲ್ಲಿ ಪಾಲ್ಗೊಳ್ಳತಕ್ಕದ್ದು. |
ಲಿಖಿತ ಪರೀಕ್ಷೆ ಬಳಿಕ ಬರವಣಿಗೆ ಸ್ಕಿಲ್, ಗುಂಪು ಚರ್ಚೆ ಹಾಗೂ ಸಂದರ್ಶನಕ್ಕೆ ಸೆಲೆಕ್ಟ್ ಆಗುವ ಅಭ್ಯರ್ಥಿಗಳನ್ನ ಶಾರ್ಟ್ ಲಿಸ್ಟ್ ಮಾಡಲಾಗುವುದು. ಜನವರಿ ಮತ್ತು ಫೆಬ್ರವರಿ 2019 ರಲ್ಲಿ ಅಹಮದಾಬಾದ್, ಬೆಂಗಳೂರು, ಚೆನ್ನೈ, ದೆಹಲಿ, ಹೈದ್ರಾಬಾದ್, ಕೊಲ್ಕತ್ತಾ, ಲಖ್ನೋ ಮತ್ತು ಮುಂಬಯಿಗಳಲ್ಲಿ ಬರವಣಿಗೆ ಸ್ಕಿಲ್, ಗುಂಪು ಚರ್ಚೆ ಹಾಗೂ ಸಂದರ್ಶನ ನಡೆಯಲಿದೆ. |
ಪ್ರವೇಶ ಪತ್ರ ಡೌನ್ ಮಾಡಲು ಫಾಲೋ ಮಾಡಬೇಕಾದ ಸ್ಟೆಪ್ಸ್: |
ಸ್ಟೆಪ್ 2: ಅಡ್ಮಿಶನ್ 2019 ಲಿಂಕ್ ಮೇಲೆ ಕ್ಲಿಕ್ ಮಾಡಿ |
ಸ್ಟೆಪ್ 3: ಸ್ಕ್ರೀನ್ ಮೇಲೆ ಹೊಸ ಪೇಜ್ ತೆರೆದುಕೊಳ್ಳುತ್ತದೆ |
ಸ್ಟೆಪ್ 4: ಅಡ್ಮಿಟ್ ಕಾರ್ಡ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ |
ಸ್ಟೆಪ್ 5: ರಿಜಿಸ್ಟ್ರೇಶನ್ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ |
ಸ್ಟೆಪ್ 6: ಅಡ್ಮಿಟ್ ಕಾರ್ಡ್ ಮೂಡುತ್ತದೆ ಚೆಕ್ ಮಾಡಿಕೊಂಡು ಡೌನ್ಲೋಡ್ ಮಾಡಿಕೊಳ್ಳಿ |
ಸ್ಟೆಪ್ 7: ಮುಂದಿನ ರೆಫರೆನ್ಸ್ ಗೆ ಅಡ್ಮಿಟ್ ಕಾರ್ಡ್ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ |
3 hrs ago Karnataka CM Launches LMS For Govt School Students: ಲರ್ನಿಂಗ್ ಮ್ಯಾನೇಜ್ಮೆಂಟ್ ಸಿಸ್ಟಂ ಗೆ ಚಾಲನೆ ನೀಡಿದ ಸಿಎಂ |
9 hrs ago IAF Airmen Admit Card 2020: ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ? |
10 hrs ago UGC NET Result 2020: ಫಲಿತಾಂಶ ವೀಕ್ಷಿಸುವುದು ಹೇಗೆ ? ಇಲ್ಲಿದೆ ಮಾಹಿತಿ |
12 hrs ago DHFWS Recruitment 2020: 48 ಶುಶ್ರೂಷಕಿ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ |
Read more about: exams, students, results, admissions |
Indian Institute Of Foreign Trade is going to release admit card for the IIFT 2019 examination. Candidates can download their admit cards from the official website |
ಹಾಟ್ನೆಸ್ ನಲ್ಲಿ ಅಕ್ಕನಿಗೇ ಸ್ಪರ್ಧೆ ನೀಡುವತ್ತ ತಂಗಿ: ಉರ್ಫಿ ಜಾವೇದ್ ಸಹೋದರಿಯ ಬೋಲ್ಡ್ ಫೋಟೋಗೆ ಪಡ್ಡೆಗಳು ಫಿದಾ – News9kannada |
ಬಿಗ್ ಬಾಸ್ ಓಟಿಟಿ ಮೂಲಕ ಜನಪ್ರಿಯತೆಯನ್ನು ಪಡೆದುಕೊಂಡ ಉರ್ಫಿ ಜಾವೇದ್ ಸದ್ಯಕ್ಕಂತೂ ಸೋಷಿಯಲ್ ಮೀಡಿಯಾಗಳ ಸಂಚಲನ ಆಗಿದ್ದಾರೆ ಎಂದರೆ ಅದು ಸುಳ್ಳಲ್ಲ. ಉರ್ಫಿ ತಾನು ಯಾವುದೇ ಸಿನಿಮಾ, ಸೀರಿಯಲ್, ವೆಬ್ ಸಿರೀಸ್ ಅಥವಾ ಇನ್ನಾವುದೇ ಜಾಹಿರಾತುಗಳಿಂದ ಸದ್ದು ಸುದ್ದಿಯಾಗಿಲ್ಲ. ಬದಲಾಗಿ ತಾನು ಧರಿಸುವ ಹೊಸ ರೀತಿಯ, ವಿಭಿನ್ನವಾದ ಹಾಗೂ ಬೋಲ್ಡ್ ಡ್ರೆಸ್ ಗಳಿಂದಾಗಿಯೇ ಸಿಕ್ಕಾಪಟ್ಟೆ ಸುದ್ದಿಯಾಗುತ್ತಿದ್ದ... |
ಉರ್ಫಿ ಜಾವೇದ್ ಸಹೋದರಿ ಡಾಲಿ ಜಾವೇದ್ ತಾನು ತನ್ನ ಅಕ್ಕನಿಗಿಂತಲೂ ಕಡಿಮೆ ಏನಿಲ್ಲವೆನ್ನುವಂತೆ ಬಹಳ ಸ್ಟೈಲಿಶ್ ಫೋಟೋಗಳನ್ನು ಹಾಗೂ ವೀಡಿಯೋಗಳನ್ನು ಪೋಸ್ಟ್ ಮಾಡುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಪಡ್ಡೆಗಳ ಹೃದಯಕ್ಕೆ ಲಗ್ಗೆ ಇಡುತ್ತಿದ್ದಾರೆ. ಅಂದದ ವಿಚಾರಕ್ಕೆ ಬಂದರೆ ಡಾಲಿ ಜಾವೇದ್ ಯಾವುದೇ ಸಿನಿಮಾ ನಟಿಗಿಂತ ಕಡಿಮೆ ಏನಿಲ್ಲ. ಡಾಲಿ ತನ್ನ ಫೋಟೋಗಳನ್ನು ವಿಡಿಯೋಗಳನ್ನು ಇಷ್ಟಪಡುವ ದೊಡ್ಡ ಅಭಿಮಾ... |
ಡಾಲಿ ಇತ್ತೀಚೆಗೆ ಸಿಮ್ಮಿಂಗ್ ಪೂಲ್ ನಲ್ಲಿ ನಡೆಸಿದ ಮೋಜಿನ ಆಟದ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದು, ಇದಕ್ಕೆ ಭರ್ಜರಿ ಮೆಚ್ಚುಗೆಗಳು ಹರಿದು ಬರುತ್ತಿದ್ದು, ಸಾಕಷ್ಟು ಜನರು ಈ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ನೀಲಿ ಬಣ್ಣದ ಬಿ ಕಿ ನಿ ಹಾಗೂ ಶಾರ್ಟ್ಸ್ ಧರಿಸಿರುವ ಡಾಲಿ ಫೋಟೋಗಳಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಡಾಲಿಯ ಅಂದವಾದ ಪೋಸ್ ಗಳನ್ನು ನೋಡಿ ಆಕೆಯ ಹಿಂಬಾಲಕರು ಕಾಮೆಂಟ್ ಗಳನ್ನ... |
ಡಾಲಿ ಜಾವೇದ್ ಇನ್ಸ್ಟಾಗ್ರಾಂ ನಲ್ಲಿ ಸಾಕಷ್ಟು ಸಕ್ರಿಯವಾಗಿದ್ದು, ಅಲ್ಲಿ ತಮ್ಮ ಅಂದವಾದ ಫೋಟೋಗಳನ್ನು ಶೇರ್ ಮಾಡಿಕೊಂಡು ಅಭಿಮಾನಿಗಳಿಗೆ ಖುಷಿ ನೀಡುತ್ತಾರೆ. ಇತ್ತೀಚಿಗಷ್ಟೇ ಡಾಲಿ ತಮ್ಮ ಸಹೋದರಿ ಉರ್ಫಿ ಜೊತೆಗೆ ಕಾಣಿಸಿಕೊಂಡಿದ್ದರು. ಇನ್ನು ಯಾವುದೇ ಸಿನಿಮಾ ಅಥವಾ ಸೀರಿಯಲ್ ನಟಿಯಾಗಿರದ ಉರ್ಫಿಗೆ ಸಹಾ ದಿನದಿಂದ ಸಾಮಾಜಿಕ ಜಾಲತಾಣಗಳಲ್ಲಿ ಹಿಂಬಾಲಕರ ಸಂಖ್ಯೆ ಅಧಿಕವಾಗುತ್ತಿದೆ. ಈಗಾಗಲೇ 55 ಸಾವಿ... |
Tagged Bollywood newsCompetition to sisterHotness divaPhotos viralUrfi javedUrfi's sister Dolly Javed |
ನಾಳೆ ರಾಯಚೂರಿಗೆ ರಾಹುಲ್, ಮೊಳಗಲಿದೆ ಚುನಾವಣೆಗೆ ರಣಕಹಳೆ – EESANJE / ಈ ಸಂಜೆ |
ನಾಳೆ ರಾಯಚೂರಿಗೆ ರಾಹುಲ್, ಮೊಳಗಲಿದೆ ಚುನಾವಣೆಗೆ ರಣಕಹಳೆ |
August 11, 2017 Sri Raghav Congress, Karnataka, Rahul Gandhi, Raichur, Visit |
ಬೆಂಗಳೂರು, ಆ.11-ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಈಗಲೇ ಭರ್ಜರಿ ತಯಾರಿ ನಡೆದಿದೆ. ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿ ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ರಾಯಚೂರಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ತನ್ನ ಶಕ್ತಿ ಪ್ರದರ್ಶನದ ಮೂಲಕ ಚುನಾವಣೆಗೆ ರಣಕಹಳೆ ಮೊಳಗಿಸಲಿದೆ. |
ಅತ್ತ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತಾ ಷಾ ಅವರು ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಬೆನ್ನಲ್ಲೇ ಇತ್ತ ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿಯವರು ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದೆ. ಚುನಾವಣಾ ತಯಾರಿಗೆ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸಲು ರಾಜ್ಯ ಕಾಂಗ್ರೆಸ್ ಆಯೋಜಿಸಿರ... |
ಯುಪಿಎ ಸರ್ಕಾರವಿದ್ದಾಗ ಜಾರಿಗೊಳಿಸಿದ 371(ಜೆ) ಆ್ಯಕ್ಟ್ ಸೌಲಭ್ಯಗಳು, ರೂಪುರೇಷೆ, ಕಾಯ್ದೆ ಜಾರಿಯಿಂದ ಈ ಭಾಗದ ಜನರಿಗೆ ಆಗುವ ಪ್ರಯೋಜನ, ಮುಂತಾದವುಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ರಾಯಚೂರಿನ ಕೃಷಿ ವಿವಿ ಆವರಣದಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಸಮಾವೇಶಕ್ಕೆ ಭರದ ಸಿದ್ದತೆ ನಡೆಯುತ್ತಿದೆ. |
ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ಸೇಠ್ ಅವರು ಸಿದ್ದತೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಹೈದರಾಬಾದ್ ಭಾಗಕ್ಕೆ ಶಿಕ್ಷಣ, ಉದ್ಯೋಗ, ಅಭಿವೃದ್ಧಿ ದೃಷ್ಟಿಯಿಂದ 371(ಜೆ) ಕಲಂ ಜಾರಿಗೊಳಿಸುವಲ್ಲಿ ರಾಹುಲ್ಗಾಂಧಿಯವರು ಹೆಚ್ಚಿನ ಶ್ರಮ ವಹಿಸಿದ್ದು, ಈ ಉದ್ದೇಶದಿಂದ ಆಯೋಜಿಸಿರುವ ಈ ಸಮಾವೇಶದಲ್ಲಿ ವಿಶೇಷವಾಗಿ ರಾಹುಲ್ಗಾಂಧಿಯವರು ಮಾತನಾಡಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸ... |
371 (ಜೆ) ಕಲಂ ಜಾರಿಗೆ ಶ್ರಮಿಸಿದ ರಾಹುಲ್ಗಾಂಧಿಯವರಿಗೆ ಈ ಸಂದರ್ಭದಲ್ಲಿ ವಿಶೇಷ ಸನ್ಮಾನ ಹಮ್ಮಿಕೊಳ್ಳಲಾಗಿದೆ. ನಂತರ ರಾಹುಲ್ಗಾಂಧಿಯವರು ಹೈದರಾಬಾದ್ ಕರ್ನಾಟಕ, ಉತ್ತರ ಕರ್ನಾಟಕ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಲಿದ್ದು, ದೆಹಲಿಗೆ ಹಿಂತಿರುಗಲಿದ್ದಾರೆ. ಇದೇ 16ರಂದು ಬೆಂಗಳೂರಿನಲ್ಲಿ ಸರ್ಕಾರ ಹಮ್ಮಿಕೊಂಡಿರುವ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮಕ್ಕೆ ಮತ್ತೆ ಆಗಮಿಸಲಿದ್ದಾರೆ. ... |
ಪಕ್ಷ ಸಂಘಟನೆ, ಚುನಾವಣೆ ಸಿದ್ಧತೆ, ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಐಟಿ, ಇಡಿ ದಾಳಿಗಳು, ಕೇಂದ್ರದ ಎನ್ಡಿಎ ಸರ್ಕಾರದ ಜನವಿರೋಧಿ ನೀತಿಗಳ ಕುರಿತು ರಾಹುಲ್ಗಾಂಧಿ ಮಾತನಾಡಲಿದ್ದು, ಕಾಂಗ್ರೆಸ್ ಕಾರ್ಯಕರ್ತರಿಗೆ ಮುಂದಿನ ಚುನಾವಣೆಯಲ್ಲಿ ಮತ್ತೆ ಅಧಿಕಾರ ಹಿಡಿಯುವ ಬಗ್ಗೆ ಹುರಿದುಂಬಿಸಲಿದ್ದಾರೆ. |
ಒಕಿನಾವ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ- 5 ಸಾವಿರ ರೂ.ಗೆ ಬುಕ್ ಮಾಡಿ! |
Bengaluru, First Published Jan 27, 2019, 2:35 PM IST |
ಈ ವರ್ಷದ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಸುಲಭ ಚಾರ್ಜಿಂಗ್, ಗರಿಷ್ಠ ಪ್ರಯಾಣ ಸೇರಿದಂತೆ ಹಲವು ವಿಶೇಷತೆಗಳು ಈ ಸ್ಕೂಟರ್ನಲ್ಲಿದೆ. ನೂತನ ಎಲೆಕ್ಟ್ರಿಕ್ ಸ್ಕೂಟರ್ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ. |
ನವದೆಹಲಿ(ಜ.27): 2019ರ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯಾಗಿದೆ. ಜಪಾನ್ ಮೂಲದ ಒಕಿನಾವ ಸಂಸ್ಥೆ ಇದೀಗ ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದೆ. ಲಿಥಿಯಂ ಬ್ಯಾಟರಿ ಒಳಗೊಂಡಿರುವ ಒಕಿನಾವ ಐ ಪ್ರೈಸ್ ಸ್ಕೂಟರ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. |
2 ರಿಂದ 3 ಗಂಟೆ ಚಾರ್ಜ್ ಮಾಡಿದರೆ 160 ರಿಂದ 180 ಕಿ.ಮೀ ಪ್ರಯಾಣ ಮಾಡಬುಹುದಾಗಿದೆ. ಈ ಸ್ಕೂಟರ್ ಗರಿಷ್ಠ ವೇಗ ಗರಿಷ್ಠ ವೇಗ 77KMPH.ಒಕಿನಾವ ಐ ಪ್ರೈಸ್ ಬೆಲೆ 1.15 ಲಕ್ಷ ರೂಪಾಯಿ. ಮಾರುಕಟ್ಟೆಯಲ್ಲಿರುವ ಎಲೆಕ್ಟ್ರಿಕಲ್ ಸ್ಕೂಟರ್ಗೆ ಹೋಲಿಸಿದರೆ ಒಕಿನಾವ ಆಕರ್ಷಕ ವಿನ್ಯಾಸ ಹೊಂದಿದೆ. |
ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಎಲೆಕ್ಟ್ರಾನಿಕ್ ಅಸಿಸ್ಟೆಡ್ ಬ್ರೇಕಿಂಗ್ ಸಿಸ್ಟಮ್(ABS) ಹೊಂದಿದೆ. ಕಳ್ಳತನ ಅಲರಾಮ್, ಕೀ ಲೆಸ್ ಎಂಟ್ರಿ, ಸೆಂಟ್ರಲ್ ಲಾಂಕಿಂಗ್ ಸೌಲಭ್ಯ ಹೊಂದಿದೆ. ಈ ಸ್ಕೂಟರ್ 5,000 ರೂಪಾಯಿ ನೀಡಿ ಬುಕ್ ಮಾಡಬಹುದು. ಮೊದಲ ಹಂತದಲ್ಲಿ 500 ಸ್ಕೂಟರ್ ಗ್ರಾಹಕರನ್ನ ತಲುಪಲಿದೆ. ಹೀಗಾಗಿ ಮೊದಲ ಬುಕಿಂಗ್ ಮಾಡುವವರಿಗೆ ಹೆಚ್ಚಿನ ಅದ್ಯತೆ ಸಿಗಲಿದೆ. |
ನೆರೆ ಸಂತ್ರಸ್ತರ ಸಂಕಷ್ಟ ನಿವಾರಣೆಗೆ ಕೇಂದ್ರ, ರಾಜ್ಯ ಸರ್ಕಾರ ಬದ್ಧ: ಕೇಂದ್ರ ಸಚಿವ.ಸದಾನಂದ ಗೌಡ- Kannada Prabha |
Published: 22nd September 2019 08:10 AM | Last Updated: 22nd September 2019 08:10 AM | A+A A- |
ಮಂಗಳೂರು: ನೆರೆ ಸಂತ್ರಸ್ತರ ಸಂರಕ್ಷಣೆ ಮಾಡುವ ಜವಾಬ್ದಾರಿ ಕೇಂದ್ರ ಮತ್ತು ರಾಜ್ಯ ಸರಕಾರದ್ದು. ಈ ಜವಾಬ್ದಾರಿಯನ್ನು ಎರಡೂ ಸರ್ಕಾರಗಳು ಸಮರ್ಪಕವಾಗಿ ನಿಭಾಯಿಸುತ್ತೇವೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. |
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ "ಹೌಡಿ ಮೋದಿ" ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ನಮ್ಮ ದೇಶದ ಹಿರಿಮೆ ಜಗತ್ತಿನಾದ್ಯಂತ ಪಸರಿಸಲಿದೆ ಎಂದರು. |
ಅಮೆರಿಕ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ವೇದಿಕೆ ಹಂಚಿಕೊಂಡು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅನಿವಾಸಿ ಭಾರತೀಯರಾದ ಇಂಜಿನಿಯರ್ಗಳು, ವೈದ್ಯರು, ಉದ್ಯಮಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ. ಜಾಗತಿಕ ವಿಷಯಗಳ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ನಮ್ಮ ದೇಶದ ಹಿರಿಮೆ ಇತರ ದೇಶಗಳು ಕೊಂಡಾಡುವಂತಾರಾಗುವಲ್ಲಿ ಈ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ಹೇಳಿದರು. |
10 ವರ್ಷ ಬಳಿಕ ಹೂವರಳಿಸಿದ ಬಿಳಿ ಕಲ್ನಾರು | Udayavani – ಉದಯವಾಣಿ |
10 ವರ್ಷ ಬಳಿಕ ಹೂವರಳಿಸಿದ ಬಿಳಿ ಕಲ್ನಾರು |
Team Udayavani, Aug 2, 2019, 9:13 AM IST |
ಧಾರವಾಡ: ಕಾರ್ಗಿಲ್ ಸ್ತೂಪದ ಬಳಿ ಹೂವರಳಿಸಿದ ಬಿಳಿ ಕಲ್ನಾರು. |
ಧಾರವಾಡ: ಬಿಳಿ ಕಲ್ನಾರು ಎಂಬ ಕನ್ನಡದ ಹೆಸರಿನ, ಅಗೇವ್ ಅಂಗುಸ್ಟಿ´ೋಲಿಯಾ ವೈಟ್ ಸೆಂಟರ್ 10 ವರ್ಷಗಳ ಬಳಿಕ ಪ್ರಥಮ ಬಾರಿಗೆ ಹೂವರಳಿಸಿ ದಾರಿಹೋಕರ ಗಮನ ಸೆಳೆಯುತ್ತಿದೆ. |
ಜಿಲ್ಲಾಧಿಕಾರಿ ಕಚೇರಿ ಬಳಿ ಕಾರ್ಗಿಲ್ ಸ್ತೂಪದ ಆವರಣದಲ್ಲಿ ಪಂಡಿತ ಮುಂಜಿ ಅವರು ನೆಟ್ಟ ಎರಡು ಬಿಳಿ ಕಲ್ನಾರುಗಳ ಪೈಕಿ ಎಡಬದಿಯ 'ಅಗೇವ್' ಹೂವರಳಿಸಿ ತನ್ನ ಬದುಕಿನ ಸಂಧ್ಯಾಕಾಲ ತಲುಪಿದೆ. ಈ ಸೊಬಗನ್ನು ಒಂದು ತಿಂಗಳ ಕಾಲ ಸವಿಯಬಹುದು. ಕ್ರಮೇಣ ಈ ಅಲಂಕಾರಿಕ ಸಸ್ಯ ಒಣಗುತ್ತ ಬಂದು ಇಹದ ವ್ಯಾಪಾರ ಮುಗಿಸುತ್ತದೆ. |
ಬಿಳಿ ಕಲ್ನಾರು ಬುಡದಲ್ಲಿ ಎಲೆ ಹೂವು ಆದರೆ, ತನ್ನ ಎತ್ತರದ ಕಾಂಡದ ಕೊಂಬೆಗಳಿಂದ ನೆಲಕ್ಕುರುಳಿಸುವ ಹೂವುಗಳಲ್ಲಿ ಬೇರು ಸಮೇತ ಮರಿ ಗಿಡ ಇರುವುದು ವಿಶೇಷ. ಸಾಧನಕೇರಿ-ಜಮಖಂಡಿಮಠ ಲೇಔಟ್ನ ಸಮುದಾಯ ಉದ್ಯಾನದಲ್ಲಿ ಪಂಡಿತ ಮುಂಜಿಯವರು ಇಪ್ಪತ್ತು ವರ್ಷಗಳ ಹಿಂದೆ ಈ ಬಿಳಿ ಬಣ್ಣದ ಅಲಂಕಾರಿಕ ಕಲ್ನಾರು ನೆಟ್ಟಿದ್ದರು. ಕಾರ್ಗಿಲ್ ಸ್ತೂಪ ನಿರ್ಮಾಣಗೊಳ್ಳುತ್ತಿದ್ದಂತೆ ಸ್ತೂಪದ ಆವಾರ ಅಂದಗೊಳಿಸಲು ಉದ್ಯಾನ ... |
10 ವರ್ಷಗಳ ಬಳಿಕ |
'ಅಗೇವ್ |
blossomed after 10 years |
ಮೋಡ ಲಭ್ಯತೆ ಕೊರತೆ; ಮೊದಲ ದಿನ ನಡೆಯದ ವರ್ಷಧಾರೆ ಬಿತ್ತನೆ |
ತುಮರಿಕೊಪ್ಪ ಗ್ರಾಮಸ್ಥರಿಗೆ ಜಲಬೇನೆ |
ಗಮನ ಸೆಳೆದ ಇಸ್ರೇಲ್ ಮಾದರಿ |
ಧಾರವಾಡ: ಹನಿ ನೀರನ್ನು ಪರಿಪೂರ್ಣವಾಗಿ ಬಳಸಿ, ನಿಗದಿತ ಸಮಯದಲ್ಲಿ ಅದನ್ನು ಹಣವಾಗಿ ಪರಿವರ್ತಿಸುವ ಕೃಷಿ ವಿಧಾನವನ್ನು ಜಗತ್ತಿಗೆ ಮಾದರಿಯಾಗಿ ಕೊಟ್ಟಿದ್ದು ಇಸ್ರೇಲ್... |
ಹುಬ್ಬಳ್ಳಿ: ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿದ ಅಮಿತ್ ಶಾ |
ಹುಬ್ಬಳ್ಳಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ದಿನವಾದ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಬ್ಬಳ್ಳಿಯಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ... |
ಕಳೆ ಕಟ್ಟದ ಜಾನುವಾರು ಮೇಳ |
ಧಾರವಾಡ: ಕೃಷಿ ಮೇಳದ ಜಾನುವಾರು ಪ್ರದರ್ಶನದಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಈ ಸಲ ಜಾನುವಾರುಗಳ ಸಂಖ್ಯೆ ಕಡಿಮೆ ಇದ್ದು, ವೀಕ್ಷಕರ ಸಂಖ್ಯೆಯೂ ತೀರಾ ಕಡಿಮೆ ಇತ್ತು.... |
ದ್ರಾಕ್ಷಿಯಲ್ಲ, ತರಕಾರಿ-ಹಣ್ಣಿನ ವೈನ್ ಬಂತು! |
ಧಾರವಾಡ: ದ್ರಾಕ್ಷಾರಸ ಮದಿರೆಯಾಗಿ ಮತ್ತೇರಿಸುವುದು ಇತಿಹಾಸದಲ್ಲಿತ್ತು. ಅದೇ ದ್ರಾಕ್ಷಾರಸ ವೈನ್ ಎಂಬ ಹೆಸರಿನೊಂದಿಗೆ ಆಧುನಿಕ ಜಗತ್ತಿನಲ್ಲಿ ಹೆಸರಾಗಿದೆ. ಇದೀಗ... |
ಧಾರವಾಡ ಕೃಷಿ ಮೇಳಕ್ಕೆ ಚಾಲನೆ |
ಧಾರವಾಡ: ಕೃಷಿ ವಿಶ್ವವಿದ್ಯಾಲಯಗಳು ರೈತರ ಜೊತೆ ಕೃಷಿ ಅಭಿವೃದ್ಧಿಗೆ ಜಂಟಿ ಪ್ರಯೋಗ ಮಾಡುವುದು ಹಾಗೂ ಕೃಷಿ ಪದವೀಧರರು ಹೊಲಗಳಿಗೆ ಮರಳಿ ಆಧುನಿಕ ಕೃಷಿ ಮಾಡಿದರೆ... |
ಬ್ಲೋಮ್ಫಾಂಟೈನ್: ಹಾಲಿ ಚಾಂಪಿಯನ್ ಭಾರತ ಅಂಡರ್-19 ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಅಮೋಘ ಆರಂಭ ಪಡೆದಿದೆ. "ಎ' ವಿಭಾಗದ ಮೊದಲ ಲೀಗ್ ಪಂದ್ಯದಲ್ಲಿ ಶ್ರೀಲಂಕಾವನ್ನು... |
ಮುಂಬಯಿ: ರವಿವಾರ ನಡೆದ 17ನೇ ಆವೃತ್ತಿಯ "ಟಾಟಾ ಮುಂಬಯಿ ಮ್ಯಾರಥಾನ್'ನಲ್ಲಿ ಇಥಿಯೋಪಿಯಾದ ಡೆರಾರ ಹುರಿಸ, ಗೆಳೆಯನ ಶೂ ಧರಿಸಿ ಓಡಿ ನೂತನ ದಾಖಲೆಯೊಂದಿಗೆ ಪುರುಷರ... |
Zombi Banks and Rely Bailouts |
Owlcation » Societal Sciences » Economics Automaton Banks and Swear Bailouts Updated on April 2, 2018 Stephen Chaparral more Stephen Bush-league is a commercial-grade banking and occupation consulting good. He is the CEO and Beginner of AEX Commercial-grade Funding Grouping. Automaton Banks and Bailouts Forward Freeboo... |
ರೋಮ್: ರೋಮ್ ರ್ಯಾಂಕಿಂಗ್ ಸೀರಿಸ್ ಕುಸ್ತಿ ಸ್ಪರ್ಧೆಯಲ್ಲಿ ಭಾರತದ ಭಜರಂಗ್ ಪೂನಿಯ ಮತ್ತು ರವಿ ಕುಮಾರ್ ದಹಿಯಾ ಚಿನ್ನದ ಪದಕ ಜಯಿಸಿದ್ದಾರೆ. ಇದರೊಂದಿಗೆ... |
ಢಾಕಾ: ಮುಂಬರುವ ಪಾಕಿಸ್ಥಾನ ವಿರುದ್ಧದ ಟಿ20 ಸರಣಿಗೆ ಶನಿವಾರ ಬಾಂಗ್ಲಾದೇಶ ತಂಡವನ್ನು ಪ್ರಕಟಿಸಲಾಗಿದ್ದು, ಎಡಗೈ ಆರಂಭಕಾರ ತಮಿಮ್ ಇಕ್ಬಾಲ್ ವಾಪಸಾಗಿದ್ದಾರೆ.... |
ಕೇರಳದ ಒಂದೇ ಕುಟುಂಬದ ಐವರಿಗೆ ಕರೋನ ಸೋಂಕು: ಆರೋಗ್ಯ ಸಚಿವೆ |
Homeಮುಖಪುಟಕೇರಳದ ಒಂದೇ ಕುಟುಂಬದ ಐವರಿಗೆ ಕರೋನಾ ಸೋಂಕು: ಭಾರತದಲ್ಲಿ ಒಟ್ಟು ಪ್ರಕರಣ 39 ಏರಿಕೆ |
ಕೇರಳದ ಒಂದೇ ಕುಟುಂಬದ ಐವರಿಗೆ ಕರೋನಾ ಸೋಂಕು: ಭಾರತದಲ್ಲಿ ಒಟ್ಟು ಪ್ರಕರಣ 39 ಏರಿಕೆ |
ಕೇರಳದ ಒಂದೇ ಕುಟುಂಬದ ಐದು ಜನರು ಕರೋನಾ ವೈರಸ್ ಭಾದಿತರಾಗಿದ್ದಾರೆ. ಈ ಮೂಲಕ ದೇಶದ ಒಟ್ಟು ಸೋಂಕಿತರ ಸಂಖ್ಯೆ 39 ಕ್ಕೆ ಏರಿದೆ. ಈ ಕುಟುಂಬದ ಮೂವರು ಇತ್ತೀಚೆಗೆ ಇಟಲಿಗೆ ಭೇಟಿ ನೀಡಿದ್ದರು. ಇದು ಅತೀ ಹೆಚ್ಚು ಕರೋನಾ ವೈರಸ್ ಪ್ರಕರಣವಿರುವ ರಾಷ್ಟ್ರಗಳಲ್ಲಿ ಒಂದಾಗಿದೆ . |
"ಕುಟುಂಬವು ವಿಮಾನ ನಿಲ್ದಾಣದಲ್ಲಿ ತಮ್ಮ ಪ್ರಯಾಣದ ಬಗ್ಗೆ ಹೇಳದೆ ಇದ್ದರಿಂದ ಅವರನ್ನು ಪರೀಕ್ಷಿಸಿರಲಿಲ್ಲ, ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಲಿ ನಿರಾಕರಿಸಿದ್ದರು ಹಾಗಾಗಿ ಅವರನ್ನು ಮನವೊಲಿಸಬೇಕಾಯಿತು" ಎಂದು ಕೇರಳ ರಾಜ್ಯ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಹೇಳಿದರು. ಸೋಂಕಿತರು ಪತ್ತನಂತಿಟ್ಟ ಜಿಲ್ಲೆಯ ನಿವಾಸಿಗಳಾಗಿದ್ದು ಎಲ್ಲರನ್ನು ಪತ್ತನಂತಿಟ್ಟ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. |
"ಇಟಲಿಗೆ ಪ್ರಯಾಣಿಸಿ ಅಲ್ಲಿಂದ ಮರಳಿದ ನಂತರ ಮೂವರು ಕೆಲವು ಸಂಬಂಧಿಕರನ್ನು ಭೇಟಿ ಮಾಡಿದ್ದರು. ಅವರ ಸಂಬಂಧಿಕರು ರೋಗಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಇಟಲಿಗೆ ಪ್ರಯಾಣಿಸಿದ ಕುಟುಂಬವನ್ನು ಸಹ ದಾಖಲಿಸಲಾಯಿತು" ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. |
ಭಾರತದ ಮೊದಲ ಮೂರು ಕರೋನಾ ವೈರಸ್ ಪ್ರಕರಣಗಳು ಕೇರಳದಿಂದ ವರದಿಯಾಗಿತ್ತು. ವುಹಾನ್ನ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದ ಈ ಮೂವರು ರೋಗಿಗಳು ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ. |
ಇಟಲಿಯಲ್ಲಿ ಸುಮಾರು 6000 ಜನರು ಕರೋನಾ ವೈರಸ್ ಸೋಂಕಿಗೆ ಒಳಗಾಗಿದ್ದು, ಅವರಲ್ಲಿ 225 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. |
ಚೀನಾದ ವುಹಾನ್ ನಗರದಲ್ಲಿ ಪತ್ತೆಯಾದ ಕರೋನಾ ವೈರಸ್ 95 ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಹರಡಿದೆ. ಈಗಾಗಲೇ 3,500 ಕ್ಕೂ ಹೆಚ್ಚು ಜನರು ಇದಕ್ಕೆ ಬಲಿಯಾಗಿದ್ದಾರೆ. |
ನಂಜಾವಧೂತ ಸ್ವಾಮೀಜಿ: Latest ನಂಜಾವಧೂತ ಸ್ವಾಮೀಜಿ News & Updates, Photos & Images, Videos | Vijaya Karnataka |
January,28,2020, 13:18:35 |
LAST UPDATED: Oct 29, 2019, 10.21 AM IST |
ಬೆಂಗಳೂರಿನಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆ ನಿರ್ಮಿಸಿ |
ಸರ್ದಾರ್ವಲ್ಲಭ ಭಾಯಿ ಪಟೇಲ್ ಪುತ್ಥಳಿ ಮಾದರಿಯಲ್ಲಿ ಬೆಂಗಳೂರು ಕೇಂದ್ರ ಸ್ಥಾನದಲ್ಲಿ ಕೆಂಪೇಗೌಡರ ಬೃಹತ್ ಪುತ್ಥಳಿ ನಿರ್ಮಿಸಿ ಪ್ರವಾಸಿಗರ ಆರ್ಕಷಣೆ ಕೇಂದ್ರವಾಗಿ ಮಾಡುವ ನಿಟ್ಟಿನಲ್ಲಿ ಸರಕಾರ ಹೆಜ್ಜೆ ಇಡುವ ಅವಶ್ಯಕತೆ ಇದೆ ಎಂದು ಶ್ರೀ ಸ್ಫಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ತಿಳಿಸಿದರು. |
ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರೆಗೆ ಚಾಲನೆ |
ತಾಲೂಕಿನ ಪಟ್ಟನಾಯಕನಹಳ್ಳಿ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಭಾನುವಾರ ಶ್ರೀ ಓಂಕಾರೇಶ್ವರ ಸ್ವಾಮಿ ರಥಕ್ಕೆ ಕಳಶ ಪ್ರತಿಷ್ಠಾಪನೆ ಮಾಡುವ ಮೂಲಕ ಜಾತ್ರಾ ಮಹೋತ್ಸವಕ್ಕೆ ಶ್ರೀ ನಂಜಾವಧೂತ ಸ್ವಾಮೀಜಿ ಚಾಲನೆ ನೀಡಿದರು. |
ತಾರತಮ್ಯ: ಕೇಂದ್ರದ ವಿರುದ್ಧ ಪ್ರತಿಭಟನೆ |
Sep 05, 2018, 04.13 PM |
ಪಟ್ಟಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ಗೌಡ ನೇತೃತ್ವದಲ್ಲಿ ಪಟ್ಟಣದ ಕಾವೇರಿ ಸರ್ಕಲ್ನಲ್ಲಿ ಪರಿಹಾರ ನೀಡುವ ತಾರತಮ್ಯ ವಹಿಸುತ್ತಿರುವ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟಿಸಿದರು. |
ನಾಗಾರ್ಜುನನ ಮಧ್ಯಮಮಾರ್ಗ (೨) – ಕಣಜ |
ನಾಗಾರ್ಜುನನ ಮಧ್ಯಮಮಾರ್ಗ (೨) |
Subsets and Splits
No community queries yet
The top public SQL queries from the community will appear here once available.