text
stringlengths
0
61.5k
2. ಈಗಿರುವ 3 ಅಧಿವೇಶನದ ಪದ್ಧತಿಯನ್ನು 4 ಅಧಿವೇಶನಗಳಾಗಿ ಮಾರ್ಪಡಿಸುವುದು (ಜನವರಿಯಿಂದ ಮಾರ್ಚ್‍ವರೆಗೆ ಬಜೆಟ್‌ ಅಧಿವೇಶನ, ಏಪ್ರಿಲ್‍ನಿಂದ ಜೂನ್‍ವರೆಗೆ ಬೇಸಿಗೆ ಕಾಲದ ಅಧಿವೇಶನ, ಜುಲೈನಿಂದ ಸೆಪ್ಟಂಬರ್‌ವರೆಗೆ ಮುಂಗಾರು ಅಧಿವೇಶನ ಮತ್ತು ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೆ ಚಳಿಗಾಲದ ಅಧಿವೇಶನ)
3. ಸದನದ ಕಾರ್ಯಕಲಾಪವನ್ನು ಬಹಿಷ್ಕರಿಸುವ ಹಾಗೂ ಮೊಟಕುಗೊಳಿಸುವ ಸದಸ್ಯರ ವಿರುದ್ಧ ತಕ್ಷಣವೇ ಕಠಿಣ ಕ್ರಮವನ್ನು ಜರುಗಿಸುವುದು
4. ಕಾರ್ಯಕಲಾಪಗಳ ನಿಯಮಾವಳಿಗಳನ್ನು ಸೂಕ್ತ ತಿದ್ದುಪಡಿ ಮೂಲಕ ಹೆಚ್ಚು ಬಲಪಡಿಸುವುದು
5. ಪ್ರತಿಪಕ್ಷಗಳು ಪ್ರತಿಪಾದಿಸುವ ವಿಷಯಗಳನ್ನು ಚರ್ಚಿಸುವ ಸಲುವಾಗಿ ಸದನದಲ್ಲಿ ಪ್ರತ್ಯೇಕವಾಗಿ ದಿನ ಹಾಗೂ ಸಮಯವನ್ನು ನಿಗದಿಪಡಿಸುವುದು
ವಿರೋಧ ಪಕ್ಷಗಳು ಇರುವುದೇ ಟೀಕಿಸಲು ಎಂಬುದನ್ನು ಮರೆತು ಪ್ರಜೆಗಳ ಹಿತ ಕಾಪಾಡುವಲ್ಲಿ ಆಡಳಿತ ಪಕ್ಷಕ್ಕೆ ಸಾಥ್ ನೀಡಬೇಕು. ಹಾಗಾದಾಗ ಮಾತ್ರ ಸುಸೂತ್ರ ಆಡಳಿತ ಹಾಗೂ ಸುಗಮವಾಗಿ ಕಲಾಪ ನಡೆಯುತ್ತದೆ. ಆದರೆ, ಸಂಸತ್ತು ಮತ್ತು ವಿಧಾನ ಮಂಡಲಗಳ ಇತ್ತೀಚಿನ ಕಲಾಪಗಳನ್ನು ಗಮನಿಸಿದಲ್ಲಿ ಯಾವುದೋ ಒಂದೆರಡು ವಿಷಯಗಳನ್ನು ಹಿಡಿದುಕೊಂಡು ಆಡಳಿತ ಪಕ್ಷವನ್ನು ದುರ್ಬಲಗೊಳಿಸಬಹುದೆಂಬ ನಿಲುವಿನಲ್ಲಿ, ಕಾರ್ಯಕಲಾಪಗಳು ನಡೆಯದಂತೆ ಅಡ್ಡಿಪಡಿಸುವುದು, ಕಾರ್ಯಕಲಾಪಗಳನ್ನು ಬಹಿಷ್ಕರಿಸುವುದು, ಇಡೀ ಸದನದ ಸದಸ್ಯರುಗಳ ಹಕ್ಕಿಗೆ ಧಕ್ಕೆ ತಂದಂತೆ ಆಗುವುದಿಲ್ಲವೇ? ಆಡಳಿತ/ಪ್ರತಿಪಕ್ಷಗಳು ತಮ್ಮ ಹೊಣೆಗಾರಿಕೆಗಳನ್ನು ಅರಿತು ಸಂಸತ್ತು/ವಿಧಾನ ಮಂಡಲಗಳ ಕಾರ್ಯಕಲಾಪಗಳು ಸಂಸದೀಯ ವ್ಯವಸ್ಥೆಯ ಧ್ಯೇಯೋದ್ದೇಶಗಳಿಗೆ ಅನುಗುಣವಾಗಿ ನಡೆಯುವಂತೆ ಮಾಡಬೇಕು. ಈ ದಿಸೆಯಲ್ಲಿ ಜನಪ್ರತಿನಿಧಿಗಳೆಲ್ಲರೂ ತಮ್ಮ ತಮ್ಮ ನಡೆಯನ್ನು ಪರಿಶೀಲಿಸಿಕೊಳ್ಳುವ ಅಗತ್ಯವಿದೆ. ಅದೇ ರೀತಿ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಹಂತದಿಂದ ಹಿಡಿದು ಶಾಸಕಾಂಗಕ್ಕೆ ಆಯ್ಕೆಯಾದ ಮೇಲೂ ರಾಜಕೀಯ ಶಿಕ್ಷಣ, ಸದನದಲ್ಲಿನ ನಡವಳಿಕೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಅವರ ನೈತಿಕ ಬೆಳವಣಿಗೆಗೆ ಮಹತ್ವ ನೀಡುವಂತಹ ವ್ಯವಸ್ಥೆಯನ್ನು ಜಾರಿಗೆ ತರುವಲ್ಲಿ ಗುರುತರವಾದ ಪಾತ್ರವಹಿಸಬೇಕು. ಈ ದಿಸೆಯಲ್ಲಿ ತ್ವರಿತ ಕ್ರಮದ ಅಗತ್ಯವಿದೆ ಎನ್ನುವುದು ನನ್ನ ಬಲವಾದ ಒತ್ತಾಯ.
ಲೇಖಕ: ಸಭಾಧ್ಯಕ್ಷ, ಕರ್ನಾಟಕ ವಿಧಾನ ಸಭೆ
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಕೋವಿಡ್
'); $('#div-gpt-ad-855371-2').append('
'); setTimeout(function(){ googletag.cmd.push(function() { googletag.display('PV_Desktop_AP_Display_MR_S1_P1'); }); //googletag.cmd.push(function() { googletag.display('PV_Desktop_AP_Display_MR_S1_P3'); }); googletag.cmd.push(function() { googletag.display('PV_Desktop_AP_Display_HPU_S1'); }); },300); } setTimeout(function(){ googletag.cmd.push(function() { googletag.display('gpt-text-700x20-ad-855371'); }); googletag.cmd.push(function() { googletag.display('gpt-text-700x20-ad2-855371'); }); },300); var x1 = $('#node-855371 .field-name-body .field-items div.field-item > p'); if(x1 != null && x1.length != 0) { $('#node-855371 .field-name-body .field-items div.field-item > p:eq(0)').append('
'); setTimeout(function(){ googletag.cmd.push(function() { googletag.display('PV_Desktop_AP_Display_MR_S1_P2'); }); },300); $('#in-article-855371').addClass('inartprocessed'); } else $('#in-article-855371').hide(); } else { _taboola.push({article:'auto', url:'https://www.prajavani.net/india-news/parliament-culture-vishweshwar-hegde-kageri-karnataka-india-855371.html'}); window._taboola = window._taboola || []; _taboola.push({ mode: 'thumbnails-e', container: 'taboola-below-article-thumbnails-mobile-855371', placement: 'Below Article Thumbnails 1', target_type: 'mix' }); _taboola.push({flush: true}); // Text ad googletag.cmd.push(function() { googletag.display('gpt-text-300x20-ad-855371'); }); googletag.cmd.push(function() { googletag.display('gpt-text-300x20-ad2-855371'); }); // Remove current Outbrain //$('#dk-art-outbrain-855371').remove(); //ad before trending $('#mob_rhs1_855371').prepend('
'); setTimeout(function(){ //ad before trending googletag.cmd.push(function() { googletag.display('PV_Mobile_AP_Display_MR_S1_P2'); }); },200); //in article ad for 1st article var x1 = $('#node-855371 .field-name-body .field-items div.field-item > p'); if(x1 != null && x1.length != 0) { $('#node-855371 .field-name-body .field-items div.field-item > p:eq(0)').append('
'); googletag.cmd.push(function() { googletag.display('PV_Mobile_AP_Display_MR_S1_P1'); }); //after 3rd para $('#node-855371 .field-name-body .field-items div.field-item > p:eq(2)').after('
'); googletag.cmd.push(function() { googletag.display('in-article-mob-3rd-855371'); }); } else { $('#in-article-mob-855371').hide(); $('#in-article-mob-3rd-855371').hide(); } } if(loadAllstories){ //urlArray.reverse() $.each(urlArray, function(){ $('').insertAfter(appendSelector+':last'); $('
'; }); $('#recent_pub .owl-carousel').html(htmldata) showpopup = 0; if(screen.width <= 667) { $('#recent_pub').show(); $('#recent_pub .owl-carousel').trigger('destroy.owl.carousel'); $('#recent_pub .owl-carousel').owlCarousel({ loop:false, margin:0, dots: false, nav:true, startPosition:1, rewind:true, responsive:{ 0:{ items:1 }, 600:{ items:5 }, 1000:{ items:5 } } }); } $('#recent_pub').show(); setTimeout(function(){ $('.image_gallery .owl-carousel').trigger('destroy.owl.carousel'); $('.image_gallery .owl-carousel').owlCarousel( image_options ); $('.image_gallery .owl-carousel.owl-ph-gallery').trigger('destroy.owl.carousel'); $('.image_gallery .owl-carousel.owl-ph-gallery').owlCarousel( pg_image_options ); },30); setTimeout(function(){ $('#video_gallery .owl-carousel').trigger('destroy.owl.carousel'); $('#video_gallery .owl-carousel').owlCarousel( video_options ); },30); // setTimeout(function(){ $('.dynamic_articles .item').removeClass('active'); $(".dynamic_articles a[data-href*="+$(appendSelector+'.active').attr('id')+"]").parent().addClass('activescroll'); firstShow = true; // },5000); } else { if(firstShow == true) { //mobile carousel if(screen.width < 660) { $('.owl-four').trigger('to.owl.carousel', 1); } firstShow = false; setTimeout(function(){ //$('.dynamic_articles').show(); $('.dynamic_articles').removeClass('loading') ; secondshow = true; }, 500); } else if (secondshow == true) { if($('.dynamic_articles').hasClass('hide')) { if($(window).scrollTop() > $('.dynamic_articles').data('top') + 400) $('.dynamic_articles').hide(); } else { if(screen.width < 660) { $('.dynamic_articles').show(); setTimeout(function(){ $('.dynamic_articles').removeClass('op0'); console.log(" show in mobile") }, 500); } else { $('.dynamic_articles').removeClass('op0'); $('.dynamic_articles').show(); } } } } } else{ $('.dynamic_articles').hide(); } }); $(document).on('click', '.nxt_stry_btn', function(){ $('html,body').animate({ scrollTop: $('#'+$(this).attr('data-id')).offset().top - 100 },500); }); } else { $(window).scroll(function(){ if ($(window).scrollTop() >= ($(wrapper).height() - $(window).height())*0.7){ if(urlArray.length-1 >= count) { if($(wrapper).find('#next').length == 0 && addNext == 1 )//&& $(content+':last').hasClass('active')) { $('').insertAfter(content+':last'); addNext = 0; count++; } if($(content).length > count && addNext == 0){ addNext = 1; } } } }); } var timing = 1000; $(document).on('click','.dynamic_articles .item', function(e){ e.preventDefault(); if($('.dynamic_articles').hasClass('loading')) return; if(scrolling == false) { var secID = $(this).find('a').attr('data-href'); if(!$(secID).hasClass('loaded')) { scrolling = false; return; } scrolling = true; if($(this).find('a').attr('data-href') == '#article0') { var ct = $('.dynamic_articles .item.activescroll').find('a').attr('data-href').replace('#article',''); var nxt = 0; setTiming (ct, nxt); $("html, body").animate({ scrollTop: 0 }, timing, function() { setTimeout(function(){ var title = $(appendSelector+'#article0').children(".hidden-title:first").text(), path = $(appendSelector+'#article0').children(".hidden-url:first").text(); $(appendSelector).removeClass("active"); $(appendSelector+'#article0').addClass("active"); history.replaceState(null, title, path); // Set title $("title").html(title); $('.dynamic_articles .item').removeClass('activescroll'); $(".dynamic_articles a[data-href*=article0]").parent().addClass('activescroll'); scrolling = false; },200); }); } else { var art = $(this).find('a').attr('data-href').split('#').pop(); if(art.length > 0) { var ct = $('.dynamic_articles .item.activescroll').find('a').attr('data-href').replace('#article',''); var nxt = art.replace('article',''); setTiming (ct, nxt); $('html, body').animate({ scrollTop: $("#"+ art).offset().top - 40, }, timing , function() { setTimeout(function(){ var title = $(appendSelector+"#"+ art).children(".hidden-title:first").text(), path = $(appendSelector+"#"+ art).children(".hidden-url:first").text(); $(appendSelector).removeClass("active"); $(appendSelector+"#"+ art).addClass("active"); history.replaceState(null, title, path); // Set title $("title").html(title); $('.dynamic_articles .item').removeClass('activescroll'); $(".dynamic_articles a[data-href*="+$(appendSelector+'.active').attr('id')+"]").parent().addClass('activescroll'); scrolling = false; },200); }); } } } }); function setTiming(ct, nxt) { if(ct > nxt) { timing = (ct - nxt)*900; } else if (nxt-ct == 0) timing = 900; else { timing = (nxt-ct)*900; } } var in_art = ['#in-article-855371','#in-article-870871','#in-article-870848','#in-article-870840','#in-article-870835']; var twids = ['#twblock_855371','#twblock_870871','#twblock_870848','#twblock_870840','#twblock_870835']; var twdataids = ['#twdatablk_855371','#twdatablk_870871','#twdatablk_870848','#twdatablk_870840','#twdatablk_870835']; var obURLs = ['https://www.prajavani.net/india-news/parliament-culture-vishweshwar-hegde-kageri-karnataka-india-855371.html','https://www.prajavani.net/india-news/centre-extends-nationwide-covid-19-containment-measures-till-oct-31-870871.html','https://www.prajavani.net/india-news/priyanka-gandhi-envisages-war-rooms-to-fight-up-assembly-poll-870848.html','https://www.prajavani.net/india-news/maha-ndrf-team-chopper-boats-in-action-as-heavy-rains-lash-latur-870840.html','https://www.prajavani.net/india-news/yoginder-dhingra-resigns-as-general-secretary-of-punjab-congress-in-solidarity-with-navjot-singh-870835.html']; var vuukleIds = ['#vuukle-comments-855371','#vuukle-comments-870871','#vuukle-comments-870848','#vuukle-comments-870840','#vuukle-comments-870835']; // var nids = [855371,870871,870848,870840,870835]; function isInViewport2(ele) { var elementTop = ele.offset().top; var elementBottom = elementTop + ele.outerHeight(); var viewportTop = $(window).scrollTop(); var viewportBottom = viewportTop + $(window).height(); return elementBottom > viewportTop && elementTop < viewportBottom; }; //var obscroll = false; $(window).scroll(function(){ $.each( vuukleIds, function( key, vuukleId ) { if($(vuukleId) && $(vuukleId).length!=0) { if( !$(vuukleId).hasClass('vkAdprocessed')) { var scrollTop = $(window).scrollTop(), elementOffset = $(vuukleId).offset().top, distance = (elementOffset - scrollTop); //if($(vuukleId).parent().prev().isInViewport() ) { if(distance < 1500 ) { $(vuukleId).addClass('vkAdprocessed'); setTimeout(function(){ window.newVuukleWidgets({ elementsIndex: $(vuukleId).parent().data('elementsindex'), articleId: $(vuukleId).parent().data('articleid'), img: $(vuukleId).parent().data('img'), title: $(vuukleId).parent().data('title'), tags: $(vuukleId).parent().data('tags'), url: $(vuukleId).parent().data('url') }); }, 500); } } } }); //obscroll = false; }); }); });
ಒತ್ತಡ ನಿವಾರಣೆಗೆ ಈ ಆಹಾರಗಳು ಸೇವಿಸಿ..-(Foods for Stress Relief..!) - Spark.Live ಕನ್ನಡ
ಒತ್ತಡ ನಿವಾರಣೆಗೆ ಈ ಆಹಾರಗಳು ಸೇವಿಸಿ..-(Foods for Stress Relief..!)
ಇಂದಿನ ಜೀವನಶೈಲಿಯಿಂದಾಗಿ ಜನರು ಬೇಗನೆ ದಣಿವು ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಒತ್ತಡವನ್ನು ನಿವಾರಿಸಲು ಔಷಧಿಗಳ ಮೇಲೆ ಅವಲಂಬನೆ ಆಗುವವರು ಹೆಚ್ಚು. ಕೆಲವು ಔಷಧಿಗಳನ್ನು ಸೇವಿಸುವುದರಿಂದ ನಿಮ್ಮ ಒತ್ತಡವನ್ನು ನಿವಾರಿಸಬಹುದು.
ಲಾಕ್ ಡೌನ್ ಸಮಯದಲ್ಲಿ ಎಲ್ಲರೂ ಒಂದು ತಿಂಗಳಿಂದ ಮನೆಯಲ್ಲಿರುವುದರಿಂದ ಒತ್ತಡ ಸಮಸ್ಯೆಯೇ ಎದುರಿಸುವುದು ಸಹಜವಾಗಿಬಿಟ್ಟಿದೆ. ಇದು ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುವುದಲ್ಲದೇ. ಆತಂಕ, ಖಿನ್ನತೆಗೆ ಕಾರಣವಾಗುತ್ತದೆ. ಆದ್ದರಿಂದ ಒತ್ತಡವನ್ನು ನಿಭಾಯಿಸುವುದು ಹೇಗೆ ಎಂಬ ಬಗ್ಗೆ ಟಿಪ್ಸ್ ಇಲ್ಲಿದೆ.
ಮನಸ್ಥಿತಿಯನ್ನು ಸುಧಾರಿಸಲು ಡಾರ್ಕ್ ಚಾಕಲೇಟ್ ಅತ್ಯುತ್ತಮ ಆಯ್ಕೆಯಾಗಿದೆ. ವಾಸ್ತವಾಗಿ ಡಾರ್ಕ್ ಚಾಕಲೇಟ್ ಸೇವಿಸುವುದರಿಂದ ದೇಹದಲ್ಲಿ ಎಂಡಾರ್ಫಿನ್ ಗಳನ್ನು ಸೃಷ್ಟಿಸುತ್ತದೆ. ಇದರಿಂದ ಒತ್ತಡ ನಿವಾರಣೆಯಾಗುತ್ತದೆ.
ಬಾಳೆಹಣ್ಣಿನಲ್ಲಿರುವ ಪೋಟ್ಯಾಶಿಯಂ ರಕ್ತದೋತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಬಾಳೆಹಣ್ಣಿನಲ್ಲಿ ನೈಸರ್ಗಿಕ ಸಕ್ಕರೆ ಅಂಶ ವಿರುವುದರಿಂದ ಇದು ಶಕ್ತಿಯನ್ನು ಹೆಚ್ಚಿಸುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಬೆಳಿಗ್ಗೆ ಉಪಹಾರದಲ್ಲಿ ಬಾಳೆಹಣ್ಣು ಸೇವಿಸಬೇಕಂತೆ. ಇದರಿಂದ ದೇಹದ ಗ್ಲೂಕೋಸ್ ಪೂರೈಸಲು ನೆರವಾಗುತ್ತದೆ. ಬಾಳೆಹಣ್ಣಿನಲ್ಲಿರುವ ಪೋಷಕಾಂಶಗಳು ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ. ನಮ್ಮ ಚಯಾಪಚ ಕ್ರಿಯೆಯನ್ನು ಹೆಚ್ಚಿಸುತ್ತದೆ. ಇದರಿಂದಾಗಿ ಪೊಟ್ಯಾಶಿಯಂ ದೇಹದಲ್ಲಿನ ಅದರ ಪ್ರಮಾಣವನ್ನು ಸಮತೋಲನಗೊಳಿಸುತ್ತದೆ. ಮತ್ತು ಒತ್ತಡವನ್ನು ನಿವಾರಿಸುತ್ತದೆ.
ಸಿಟ್ರಸ್ ಹಣ್ಣುಗಳಾದ ಕಿತ್ತಳೆ, ಮೊಸಂಬಿ , ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟ್ ಗಳನ್ನು ಹೊಂದಿರುತ್ತವೆ. ಇವು ಒತ್ತಡವನ್ನು ನಿವಾರಿಸಲು ನೆರವಾಗುತ್ತದೆ.ದೇಹಕ್ಕೆ ವಿಶ್ರಾಂತಿ ದೊರೆಯುವುದಲ್ಲದೇ, ಉತ್ತಮ ನಿದ್ರೆಗೆ ಇದು ಸಹಾಯಕಾರಿಯಾಗಬಲ್ಲದ್ದು. ವಿಟಮಿನ್ ಸಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಪಿಸ್ತಾದಲ್ಲಿ ಸತು ಹಾಗೂ ಮೆಗ್ನೇಶಿಯಂ ಹೇರಳವಾಗಿರುವುದರಿಂದ ಒತ್ತಡವನ್ನು ನಿವಾರಿಸಬಹುದಾಗಿದೆ. ಕೆಲವರು ಕೆಲಸ ಮಾಡುವ ಸ್ಥಳದಲ್ಲಿ ಪಿಸ್ತಾವನ್ನು ಇಟ್ಟುಕೊಂಡು, ಸೇವಿಸುತ್ತಾರೆ. ಇದ್ರಿಂದ ಸ್ರ್ಟೆಸ್ ಕಡಿಮೆಯಾಗುತ್ತದೆ. ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಹೆಚ್ಚಾಗಿರುವುದರಿಂದ ಇದು ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಅವಕಾಡೊದಲ್ಲಿಯೂ ವಿಟಮಿನ್ ಇ, ಬಿ ಹಾಗೂ ಪೊಟ್ಯಾಶಿಯಂ ಜತೆಗೆ ಅನೇಕ ಪೋಷಕಾಂಶಗಳಿವೆ. ಅದು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸಲು ನೆರವಾಗುವುದಲ್ಲದೇ, ಒತ್ತಡವನ್ನು ನಿವಾರಿಸುತ್ತದೆ.
ಹೊಟ್ಟೆಯಲ್ಲಿರುವ ಬ್ಯಾಕ್ಟೇರಿಯಾ ಗಳಿಂದ ಒತ್ತಡವು ಉಂಟಾಗಬಹುದು. ಮೊಸರಿನಲ್ಲಿರುವ ಪ್ರೋಬಯಾಟಿಕ್ ಅಂಶ ಹೊಟ್ಟೆಯ ಆರೋಗ್ಯವನ್ನು ಕಾಪಾಡುತ್ತದೆ. ಜೀರ್ಣಾಂಗ ವ್ಯವಸ್ಥೆಯನ್ನು ಉತ್ತಮ ಪಡಿಸುತ್ತದೆ. ಕ್ಯಾಲ್ಸಿಯಂ ಮತ್ತು ಪ್ರೋಟೀನ್ ಭರಿತ ಮೊಸರನ್ನು ದೈನಂದಿನ ಆಹಾರದಲ್ಲಿ ಸೇವಿಸಿದರೆ ಒತ್ತಡದ ಮಟ್ಟವನ್ನು ಕಡಿಮೆ ಮಾಡಬಹುದಾಗಿದೆ
ಕಾರ್ಬೋಹೈಡ್ರೇಟ್ ಓಟ್ ಮೀಲ್ ಮೆದುಳಿನಲ್ಲಿ ಸಿರೊಟೋನಿನ್ ಅನ್ನು ಬಿಡುಗಡೆ ಮಾಡಲು ನೆರವಾಗುತ್ತದೆ. ಸಿರೊಟೋನಿನ್ ಒಳ್ಳೆಯ ರಾಸಾಯನಿಕವಾಗಿದ್ದು, ಇದರಿಂದ ಪ್ರಯೋಜನ ಪಡೆಯಬಹುದಾಗಿದೆ. ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇನ್ನು ಗ್ರೀನ್ ಟೀಯಲ್ಲಿ ಅಮೈನೊ ಆಮ್ಲ ವಿರುವುದರಿಂದ ಮೆದುಳಿನ ಬೂಸ್ಟರ್ ಆಗಿ ಕಾರ್ಯನಿರ್ವಹಿಸುತ್ತದೆ. ಒತ್ತಡವನ್ನು ಕಡಿಮೆ ಮಾಡುವಲ್ಲಿ ಗ್ರೀನ್ ಟೀ ಸಹಾಯ ಮಾಡುತ್ತದೆ.
ಗೋಡಂಬಿ ಬಹಳಷ್ಟು ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುವುದರಿಂದ ಆತಂಕ ಹಾಗೂ ಖಿನ್ನತೆಯದಂತಹ ಅನೇಕ ಕಾಯಿಲೆಗಳನ್ನು ಕಡಿಮೆ ಮಾಡುತ್ತದೆ.
ಕ್ಯಾರೆಟ್ ಒತ್ತಡವನ್ನು ನಿವಾರಿಸಲು ಸಹಯಾ ಮಾಡುತ್ತದೆ. ಪೌಷ್ಠಿಕ ಸಮೃದ್ಧವಾಗಿರುವ ಕ್ಯಾರೆಟ್ , ತಾಜಾ ತರಾಕಾರಿಗಳಲ್ಲಿ ಒಂದು. ಪ್ರತಿದಿನ ಕ್ಯಾರೆಟ್ ಸೇವಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು. ಇನ್ನು ಹಾಲಿನಲ್ಲಿ ವಿಟಮಿನ್ ಬಿ, ಪ್ರೋಟೀನ್ ಹೆಚ್ಚಾಗಿರುವುದರಿಂದ ಕ್ಯಾಲ್ಸಿಯಂ ಪಡೆಯಲು ನೆರವಾಗುತ್ತದೆ. ಪ್ರತಿ ದಿನ ಹಾಲು ಸೇವಿಸುವುದರಿಂದ ಉತ್ತಮ ನಿದ್ರೆ ನಿಮ್ಮದಾಗಬಹುದಾಗಿದೆ. ದೇಹದಲ್ಲಿ ತುರಿಕೆ ಸಮಸ್ಯೆ ಕಂಡು ಬಂದಾಗ ಉಪ್ಪು ಮಿಶ್ರಿತ ನೀರಿನಿಂದ ಸ್ನಾನ ಮಾಡುವುದರಿಂದ ಸಮಸ್ಯೆ ನಿವಾರಣೆಯಾಗುತ್ತದೆ.
ಈ ಬೀದಿಗಳಲ್ಲೆವೂ ನಮ್ಮವು ಹಗಲು ಮತ್ತು ಇರುಳು'- ಖ್ಯಾತ ಸ್ತ್ರೀವಾದಿ ಚಿಂತಕಿ ವೋಲ್ಗಾ » Kannadanet.com
Home ಈ ಕ್ಷಣದ ಸುದ್ದಿ ಈ ಬೀದಿಗಳಲ್ಲೆವೂ ನಮ್ಮವು ಹಗಲು ಮತ್ತು ಇರುಳು'- ಖ್ಯಾತ ಸ್ತ್ರೀವಾದಿ ಚಿಂತಕಿ ವೋಲ್ಗಾ
Mandya ಮಹಿಳೆಯರು ಇಂಥ ಬಟ್ಟೆಗಳನ್ನು ಹಾಕಿಕೊಳ್ಳಬಾರದು, ರಾತ್ರಿವೇಳೆ ಹೆಣ್ಣು ಮಕ್ಕಳು ಹೊರಗೆ ಬರಬಾರದು ಎನ್ನುವ ವಾದಕ್ಕೆ ನಮ್ಮದು ಪ್ರತಿವಾದ ಇದೆ. ಅದೆಂದರೆ ರಾತ್ರಿವೇಳೆ ಪುರುಷರನ್ನೇ ಮನೆಯಲ್ಲಿ ಕೂಡಿಹಾಕಿ ರಾತ್ರಿಗಳನ್ನು, ಬೀದಿಗಳನ್ನು ನಾವು ವಶಪಡಿಸಿಕೊಳ್ಳಬೇಕು. ಏಕೆಂದರೆ 'ಈ ಬೀದಿಗಳಲ್ಲೆವೂ ನಮ್ಮವು ಹಗಲು ಮತ್ತು ಇರುಳು' ಎಂದು ಖ್ಯಾತ ಸ್ತ್ರೀವಾದಿ ಚಿಂತಕಿ ವೋಲ್ಗಾರವರು ಪ್ರತಿಪಾದಿಸಿದ್ದಾರೆ.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮತ್ತು ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ವತಿಯಿಂದ ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿಕ್ಸೂಚಿ ಭಾಷಣದಲ್ಲಿ ಅವರು ಮಾತನಾಡಿದರು.
ಹೈದರಾಬಾದ್ ನ ಪ್ರಖ್ಯಾತ ಸ್ತ್ರೀವಾದಿ ಚಿಂತಕಿ ಮತ್ತು ಹೋರಾಟಗಾರ್ತಿಯಾದ ಅವರು, 'ಮಹಿಳಾ ಬದುಕಿನ ಪಲ್ಲಟಗಳು' ವಿಷಯದ ಕುರಿತು ಮಾತನಾಡಿ, ಈ ಶೀರ್ಷಿಕೆ ನಾವು ಬದುಕಿತ್ತಿರುವ ಸನ್ನಿವೇಶದಲ್ಲಿ ಅತ್ಯಂತ ಅಗತ್ಯದ ವಿಷಯವಾಗಿದೆ. ಮಹಿಳೆಯರು ಹೋರಾಟದಲ್ಲಿ ಚಾರಿತ್ರಿಕ ಏಳುಬೀಳುಗಳನ್ನು ಅನುಭವಿಸಿದ್ದಾರೆ. ಆದರೆ ಅದು ನಿರಂತರವಾಗಿ ನಡೆಯುತ್ತಲೇ ಇದೆ ಎಂದರು.
8 ಗಂಟೆಯ ಕೆಲಸಕ್ಕಾಗಿ, ವೋಟಿನ ಹಕ್ಕಿಗಾಗಿ, ಆಹಾರಕ್ಕಾಗಿ ನಡೆದ ದಿಟ್ಟ, ಧೀರೋಧಾತ್ತ ಹೋರಾಟ ನಡೆಸಿದ್ದಕ್ಕಾಗಿ ಅಂತರಾಷ್ಟ್ರೀಯ ಮಹಿಳಾ ದಿನವನ್ನಾಗಿ ಘೋಷಿಸಲಾಯಿತು. ಆಗ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದ ವರ್ಷ. ಮಹಿಳಾ ದೃಷ್ಟಿಯಿಂದ ಇದು ವಿಶೇಷವಾಗಿದ್ದು. ಏಕೆಂದರೆ ಪ್ರಪಂಚ ಮಹಿಳೆಯರನ್ನು ಮನುಷ್ಯರೆಂದು ಗುರುತಿಸಲು ಸಾಧ್ಯವಾಯಿತು. ಇದು ಹೋರಾಟದಿಂದ ಸಾಧ್ಯವಾಗಿದೆ ಎಂದರು.
ಸ್ತ್ರೀಯರಿಗೆ ಓದುವ ಅವಕಾಶ ಇತ್ತೀಚೆಗೆ ಮಾತ್ರ ದೊರೆಯಿತು. ಹಿಂದಿನ ಕಾಲದಲ್ಲಿ ಮಹಿಳೆಯರಿಗೆ ಶಿಕ್ಷಣ ಬೇಕು ಎನ್ನುವ ವಾದದ ಹಿಂದೆ ಒಂದು ಸ್ವಾರ್ಥವಿತ್ತು. ಮಹಿಳೆ ಶಿಕ್ಷಣ ಕಲಿತರೆ ಮನೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತಾಳೆ ಮತ್ತು ಮಕ್ಕಳಿಗೆ ಪಾಠ ಹೇಳಿಕೊಡುತ್ತಾಳೆ ಎನ್ನುವುದಾಗಿತ್ತು ಎಂದು ಬೇಸರ ವ್ಯಕ್ತಪಡಿಸಿದರು.
ಎಲ್ಲಾ ವಿವಿಗಳಲ್ಲಿ ಮಹಿಳಾ ಅಧ್ಯಯನ ಮತ್ತು ಸ್ತ್ರೀವಾದಿ ವಿಭಾಗಗಳನ್ನು ಹುಟ್ಟಿಹಾಕಬೇಕು. ಆಗ ಮಾತ್ರ ಮಹಿಳಾ ವಿಚಾರಗಳು ಹರಡಲು ಸಾಧ್ಯವಾಗುತ್ತದೆ ಎಂದರು.
ಮಹಿಳೆಯರ ಮೇಲೆ ನಡೆದ ದೌರ್ಜನ್ಯಗಳು ನೂರಾರು. ಆಂಧ್ರ ಪ್ರದೇಶದಲ್ಲಿ ಮಹಿಳೆಯರಿಗೆ ರಾತ್ರಿ ಶಾಲೆಗಳನ್ನು ತೆರೆಯುತ್ತಿದ್ದರು. ಅದರಲ್ಲಿ ಸರಾಯಿ ಅಂಗಡಿಗಳನ್ನು ಮಹಿಳೆಯರು ಮುಚ್ಚಿಸುವ ಪಾಠವೊಂದಿತ್ತು. ಅದನ್ನು ಓದಿಕೊಂಡ ಮಹಿಳೆಯರು ಅದೇ ರೀತಿಯ ದೊಡ್ಡ ಹೋರಾಟ ಮಾಡುತ್ತಾರೆ. ಈ ಹೋರಾಟವನ್ನು ಮಾಡಿದವರು ವಿದ್ಯಾವಂತರಲ್ಲ, ಗ್ರಾಮೀಣ ಹೆಣ್ಣು ಮಕ್ಕಳು. ಅವರು ಪೊಲೀಸರ ಮಧ್ಯೆ ಹೋರಾಟ ನಡೆಸಿದರು. ಸೆರೆಮನೆಯಲಿದ್ದು ಶ್ರಮಿಸಿದ್ದಾರೆ ಮತ್ತು ಕಲಿತಿದ್ದಾರೆ. ಮಹಿಳಾ ಸಂಘಗಳು ಬೆಳೆದರೆ ಸರ್ಕಾರದ ವಿರುದ್ಧ ನಿಲ್ಲುತ್ತಾರೆ ಎಂದು ಸರ್ಕಾರಗಳು ದಬ್ಬಾಳಿಕೆ ಆರಂಭಿಸಿದರೂ ಮಹಿಳೆಯರು ದಿಟ್ಟತೆಯಿಂದ ಹೋರಾಡಿದ್ದಾರೆ ಎಂದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸಬೀಹಾ ಭೂಮಿಗೌಡರವರು ಉದ್ಘಾಟನಾ ಭಾಷಣದಲ್ಲಿ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತ ವಿಚಾರ ಸಂಕಿರಣದ ಉದ್ಘಾಟನೆಯನ್ನು ಮಾಡಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಸಂತೋಷವಾಗಿದೆ, ನನಗೆ ಹೆಮ್ಮೆಯಾಗಿದೆ.
ಇಂದಿಗೆ ಎಂಟು ವರ್ಷಗಳ ಹಿಂದೆ ಮಹಿಳಾ ಬದುಕಿನ ದೌರ್ಜನ್ಯಗಳು, ಆಯಾಮಗಳು ಎಂಬ ವಿಷಯದ ಕುರಿತು ಮಂಗಳೂರಿನಲ್ಲಿ ವಿಚಾರ ಸಂಕಿರಣ ಹಮ್ಮಿಕೊಂಡಿದ್ದೆವು. ಅಲ್ಲಿಂದ ನಮ್ಮ ಈ ವೇದಿಕೆ ಆರಂಭಗೊಂಡಿದೆ ಎಂದರು.
2012ರ ನಿರ್ಭಯ ಪ್ರಕರಣ ಮತ್ತು ಅದಕ್ಕೂ ಮುಂಚೆ ಮಂಗಳೂರಿನ ಹೋಮ್‌ಸ್ಟೇ ಮೇಲೆ ಅಮಾನುಷ ದಾಳಿಗೆ ವಿರುದ್ಧವಾಗಿ ನಾವು ಮಾರ್ಚ್ 2013ರಲ್ಲಿ ಈ ವೇದಿಕೆಯನ್ನು ಹುಟ್ಟುಹಾಕಿದೆವು. ಮಂಗಳೂರು, ಮೈಸೂರು, ಬೆಂಗಳೂರು, ವಿಜಯಪುರ, ಕೊಪ್ಪಳ, ಶಿವಮೊಗ್ಗ ಮತ್ತು ಧಾರವಾಡದಲ್ಲಿ ಇದುವರೆಗೂ ವೇದಿಕೆಯು ಪ್ರತಿ ವರ್ಷ ಮಹಿಳಾ ದಿನ ಆಚರಿಸಿದೆ. ಅಲ್ಲಿಂದ ಇಲ್ಲಿಯವರೆಗೂ ನಡದು ಬಂದಿದ್ದೇವೆ ಎಂದರು.
ನಿರ್ಭಯಾ ಅತ್ಯಚಾರದ ಅಪರಾಧಿಗಳು ಇಂದು ಜೈಲಿನಲ್ಲಿದ್ದಾರೆ. ಗಲ್ಲಿಗೆ ಹೋಗುತ್ತಿದ್ದಾರೆ. ಆದರೆ ತಮ್ಮ ಕೃತ್ಯದ ಬಗ್ಗೆ ಅವರಿಗೆ ಪಶ್ಚಾತಾಪವಿಲ್ಲ ಎನ್ನುವುದು ದುಃಖದ ಸಂಗತಿ ಎಂದರು.
ಮಹಿಳೆಯರನ್ನು ಭೋಗದ ಸರಕನ್ನಾಗಿ ನೋಡುವುದು, ಅವರ ಮೇಲೆ ದೌರ್ಜನ್ಯ ಹೆಚ್ಚುತ್ತಿರುವುದು ಚಿಂತೆಯ ಸಂಗತಿಯಾಗಿದೆ. ಇದಕ್ಕೆ ಸಮಾಜ, ನ್ಯಾಯಾಲಯ ಮತ್ತು ಮಹಿಯರು ಹೇಗೆ ಪ್ರತಿಕ್ರಿಯಿಸಬೇಕು ಎಂಬುದರ ಹುಡುಕಾಟ, ನಿರಂತರ ಶೋಧ ನಮ್ಮದಾಗಿದೆ.
ನಮ್ಮ ಈ ಪ್ರಯತ್ನದೊಂದಿಗೆ ಈ ಸಮಾಜದ ಯುವ ಪೀಳಿಗೆ ಅಧಿಕ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಆಶಾದಾಯಕ ಸಂಗತಿ. ದುಡಿಯುವ ವರ್ಗದ ಮಹಿಳೆಯರಿಂದ ಹಿಡಿದು ಬೌಧ್ಧಿಕ ವರ್ಗದವರೆಗೂ ಎಲ್ಲಾ ಸ್ಥರದ ಜನತೆ ಈ ಒಕ್ಕೂಟಕ್ಕೆ ಬೆಂಬಲ ನೀಡುತ್ತಿರುವುದು ನಮ್ಮ ಶಕ್ತಿಯನು ಹಿಮ್ಮಡಿಗೊಳಿಸಿದೆ ಎಂದರು.
2013ರಿಂದ 2020ಕ್ಕೆ ಬರುವಷ್ಟರಲ್ಲಿ ಕಾಲದ ಚಕ್ರ ಸ್ವಲ್ಪ ನಮ್ಮ ಕಡೆ ತಿರುಗಿದೆ. ಆರಂಭದ ವರ್ಷಗಳಲ್ಲಿ ಇದ್ದ ಬಿಕ್ಕಟ್ಟು ಸ್ವಲ್ಪ ಮಟ್ಟಿಗೆ ತಿಳಿವಾಗಿದೆ. ಹಿಂದೆ ಮಹಿಳೆಯರ ಪರವಾಗಿ ಒಂದು ಕಾರ್ಯಕ್ರಮ ಮಾಡಲು ವಿ.ವಿಯ ಕುಲಪತಿಗಳನ್ನು ಮನವೊಲಿಸಬೇಕಿತ್ತು, ಅವರ ಬಳಿ ಬೇಡಿಕೊಳ್ಳಬೇಕಿತ್ತು. ಆದರೆ ಈಗ ಅಷ್ಟು ಕಷ್ಟವಾಗುತ್ತಿಲ್ಲ. ನಿರ್ಧಾರ ತೆಗೆದುಕೊಳ್ಳುವ ಹಲವು ಜಾಗಗಳಲ್ಲಿ ಮಹಿಳೆಯರೇ ಬಂದಿರುವುದು ಪರಿಸ್ಥಿತಿಯನ್ನು ಅಲ್ಪ ಸುಧಾರಿಸಿದೆ ಎಂದು ತಿಳಿಸಿದರು.
ಎಳೆಯ ತಲೆಮಾರು, ಯುವಜನತೆ ನಮಗೆ ತುಂಬಾ ಪೂರಕವಾಗಿ ಸ್ಪಂದಿಸಿದ್ದಾರೆ. ಈ ವಿಚಾರಗಳು ತರಗತಿಯ ಒಳಗೆ ನಮಗೆ ಏಕೆ ಸಿಗುತ್ತಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ. ನಮ್ಮ ಒಕ್ಕೂಟದ ಹೆಸರು ಈಗ ಸ್ವಲ್ಪ ನಮ್ಮ ಬದುಕಿನ ಭಾಗ ಅನ್ನುತ್ತಿರುವವರ ಸಂಖ್ಯೆ ಹೆಚ್ಚಾಗಿದೆ ಎಂದರು.
ಸಮಾವೇಶ ನಡೆಯುವ ಜಿಲ್ಲೆಯ ಸ್ಥಳೀಯ ಸಮಸ್ಯೆಯನ್ನು ಕೇಂದ್ರವಾಗಿಟ್ಟುಕೊಂಡು ವೇದಿಕೆ ಪ್ರತಿ ವರ್ಷ ಕಾರ್ಯಕ್ರಮ ರೂಪಿಸುತ್ತಿದೆ. ಮಂಡ್ಯ ಜಿಲ್ಲೆಯು ಕೈಗಾರೀಕರಣದ ಹೊಡೆತಕ್ಕೆ ಸಿಲುಕಿದೆ. ಕೃಷಿ ಬಿಕ್ಕಟ್ಟು ಎದುರಾಗಿದೆ. ಇದೆಲ್ಲದರಿಂದ ಮಹಿಳೆಯರು ನಲುಗಿದ್ದಾರೆ. ಪುರುಷ ಪ್ರಧಾನ ಮತ್ತು ಊಳಿಗಮಾನ್ಯ ಮನಸ್ಥಿತಿ ಇನ್ನೂ ಇಲ್ಲಿ ಜೀವಂತವಾಗಿದೆ. ಇವುಗಳನ್ನು ಎದರಿಸುವ ಬಗೆ ಕುರಿತು ಇಂದು ವಿಚಾರ ಸಂಕಿರಣ ನಡೆಯಲಿದೆ ಎಂದರು.
ಜನರನ್ನು ಗಾಢವಾಗಿ ಪ್ರಭಾವಿಸಿದ ಮಹಿಳೆಯರ ಪಡಿಯಚ್ಚು ನಿರ್ಮಾಣದಲ್ಲಿ, ಮಹಿಳೆಯರು ಗೌರವಿಸುವ ಆದರೆ ಅವರದಲ್ಲದ ಪುರಾಣಗಳನ್ನು ಒದುವುದು, ಅರ್ಥಮಾಡಿಕೊಳ್ಳುವುದು, ಅದನ್ನು ಒಡೆದು ಪುನರ್‌ರಚಿಸುವುದಕ್ಕೆ ಭಾರತೀಯ ಎಲ್ಲಾ ಭಾಷೆಯ ಮಹಿಳಾ ಲೇಖಕರು ಶ್ರಮಿಸಿದ್ದಾರೆ. ದೇಹಮೂಲದಿಂದ ಮಾತ್ರ ಪ್ರಕಟಗೊಳ್ಳುತ್ತಿದ್ದ ಮಹಿಳೆಯ ವ್ಯಕ್ತಿತ್ವವನ್ನು ಮನೋಮೂಲದಿಂದ ಅರ್ಥ ಮಾಡಿಕೊಳ್ಳುವಂತೆ ಶ್ರಮಿಸುತ್ತಿದ್ದಾರೆ. ಆ ಆಶಯಕ್ಕೆ ಜಯ ಸಿಗಲಿ ಎಂದರು.
ಜೂಹಿ ಪರ್ಮಾರ್ - ವಿಕಿಪೀಡಿಯ
ಜೂಹಿ ಪರ್ಮಾರ್ ಶ್ರಾಫ್
, ಭಾರತ
Entertainment - ನಟಿ, ನಿರೂಪಕಿ, ನೃತ್ಯಗಾತಿ, ಕಿರುತೆರೆ ನಿರೂಪಕಿ
ಸಚಿನ್ ಶ್ರಾಫ್
'ಕುಂಕುಮ್' ಎಂಬ ಹಿಂದಿ ಧಾರವಾಹಿಯಲ್ಲಿ ಅಭಿನಯಿಸಿ ಹಿಂದಿ ಪ್ರೇಕ್ಷಕರನ್ನು ರಂಜಿಸಿದ 'ಜೂಹಿ ಪರ್ಮಾರ್' ರವರು, ಕಲರ್ಸ್ ಚಾನೆಲ್ ನ ರಿಯಾಲಿಟಿ ಶೋ ನಲ್ಲಿ ಬಿಗ್ ಬಾಸ್ ಐದನೆಯ ಅವತರಣಿಕೆ ಯಲ್ಲಿ ಫೈನಲ್ ನಲ್ಲಿ ಗೆದ್ದು ಒಂದು ಕೋಟಿ ಬಹುಮಾನವನ್ನು ಗಳಿಸಿದಳು. 'ಬಿಗ್ ಬಾಸ್ ರಿಯಾಲಿಟಿ ಶೋ' ವಿವಾದಗಳ ಆಗರವಾಯಿತು.ಒಟ್ಟು ೧೩ ಜನ ಅಭ್ಯರ್ಥಿಗಳಲ್ಲಿ ಅಂತಿಮ ದಲ್ಲಿ ಅವರ ಜೊತೆ ಇದ್ದವರು, ಆಕಾಶ್ ದೀಪ್ ಸೈಗಾಲ್, ಅಮರ್ ಉಪಾಧ್ಯಾಯ್, ಸಿದ್ಧಾರ್ಥ್ ಭಾರದ್ವಾಜ್, ಮೆಹೆಕ್ ಚಾಹಲ್, ೩೧ ರ ಹರೆಯದ ಗಳಿಸಿದ ಎರಡನೆಯ ಮಹಿಳೆ. ಕಿರುತೆರೆ ನಟಿ,ನಿರೂಪಕಿ, ಗಾಯಕಿ, ನೃತ್ಯಗಾತಿ, ಬಹುಮುಖ ಪ್ರತಿಭೆ,
೧ ಜನನ,ಬಾಲ್ಯ
೨ ಪಾಕೀಸ್ತಾನಿ ಧಾರಾವಾಹಿಗಳು
೩ 'ಬಿಗ್ ಬಾಸ್ ಟೆಲಿವಿಶನ್ ಶೋ', ಒಂದು ಅವಿಸ್ಮರಣೀಯ ವೇದಿಕೆ
೪ ಸಿನಿಮಾದಲ್ಲಿ ನಟಿಸುವಾಸೆ
ಜನನ,ಬಾಲ್ಯ[ಬದಲಾಯಿಸಿ]
ಉಜ್ಜಯನಿ ಯಲ್ಲಿ ಜನನ, ಬೆಳೆದದ್ದು ರಾಜಾಸ್ತಾನದ ಜೈಪುರದಲ್ಲಿ. ತಮ್ಮ ಚಿಕ್ಕಪ್ಪನವರು ನಾಟಕಗಳಲ್ಲಿ ಅಭಿನಯಿಸುತ್ತಿದ್ದನ್ನು ಗಮನಿಸಿ, ನಟನೆ, 'ಫ್ಯಾಶನ್ ಶೋ'ಗಳಲ್ಲಿ ಭಾಗವಹಿಸುತ್ತಾಬಂದರು. ತಮ್ಮ ೧೯ ರ ಹರೆಯದಲ್ಲೇ ಮಿಸ್ ರಾಜಾಸ್ತಾನಿ ಬಿರುದು ಅವರಿಗೆ ಲಭ್ಯವಾಯಿತು. ಟೆಲಿವಿಶನ್ ಧಾರಾವಾಹಿಗಳಲ್ಲಿ ಅವಕಾಶಗಳು 'ಕುಂಕುಮ್ ಧಾರಾವಾಹಿ' ಅವರಿಗೆ ಅಪಾರ ಯಶಸ್ಸನ್ನು ತಂದುಕೊಟ್ಟಿತು. ಧಾರಾವಾಹಿಯಲ್ಲಿ ಎಲ್ಲರೊಂದಿಗೆ ಹೊಂದಿಕೊಂಡು ಜೀವನವನ್ನು ನಿರ್ವಹಿಸುವ ಪಾತ್ರ ಸೊಸೆಯ ಪಾತ್ರ. ಪ್ರಶಸ್ತಿಗಳನ್ನೂ ಗೆದ್ದಿದ್ದಾರೆ.
ಪಾಕೀಸ್ತಾನಿ ಧಾರಾವಾಹಿಗಳು[ಬದಲಾಯಿಸಿ]
ಪೆಹೆಚಾನ್
ತೇರೇ ಇಷ್ಕ್ ಮೇ,
'ಜೂಹಿ ಪರ್ಮಾರ್,' ರವರು ಅಭಿನಯಿಸಿದ ಪಾಕೀಸ್ತಾನಿ ಧಾರಾವಾಹಿಗಳು. ಪತಿ ಪತ್ನಿ ಔರ್ ಓ, ಮಾ ಎಕ್ಸ್ ಚೇಂಜ್ ರಿಯಾಲಿಟಿ ಶೊಗಳಲ್ಲಿ ಮಿಂಚಿದ್ದಾಳೆ. ಲವಲವಿಕೆ ಯ ನಟನೆ. ಕೆಲವು ವೇಳೆ ಆಕಾರದಲ್ಲಿ ಕೆಲವು ಅವಕಾಶಗಳು ಕೈತಪ್ಪಿಹೋದವು.
'ಬಿಗ್ ಬಾಸ್ ಟೆಲಿವಿಶನ್ ಶೋ', ಒಂದು ಅವಿಸ್ಮರಣೀಯ ವೇದಿಕೆ[ಬದಲಾಯಿಸಿ]
'ಬಿಗ್ ಬಾಸ್' ಆಕಸ್ಮಿಕ. ಎರಡನೆಯದಾಗಿ ತಮ್ಮ ಮೈಭಾರವನ್ನು ಕಡಿಮೆಮಾಡಬೇಕಾಗಿಬಂತು. ವೃತ್ತಿಜೀವನದಲ್ಲಿ 'ಮೈಕಟ್ಟೂ' ಬಹಳ ಮಹತ್ವವನ್ನು ಹೊಂದಿದೆ. ಅದನ್ನು ಚೆನ್ನಾಗಿ ಅರಿತ ರವರು, ಅದರ ಬಗ್ಗೆ ಹೆಚ್ಚು ಕಾಳಜಿವಹಿಸುತ್ತಿದ್ದರು. ಆದರೆ, ಆರೋಗ್ಯದ ಕೆಲವು ಸಮಸ್ಯೆಗಳಿಂದಾಗಿ ಮೈತೂಕ ಹೆಚ್ಚಾಗುವುದನ್ನು ನಿಯಂತ್ರಿಸಲು ಕಷ್ಟವಾಗುತ್ತಿತ್ತು.'ಬಿಗ್ ಬಾಸ್' ನಲ್ಲಿ 'ಸ್ಕೈ' ಮತ್ತು 'ಸನ್ನಿಲಿಯೊನ್' ನ ಸ್ನೇಹದ ಹೊರತು ಬೇರೆಯವರ ನೆರವು ಹೆಚ್ಚಾಗಿರಲಿಲ್ಲ. ಪೂಜಾಕಿ ಚಮ್ಚಿ ಎಂಬ ಹಣೆಪಟ್ಟಿಯೂ ಸೇರಿತ್ತು. ಪೂಜಾ ಬೇಡಿ ಯ ಹತ್ತಿರ ಹೆಚ್ಚು ಸ್ನೇಹದ ಫಲದಿಂದ, ತಾಳ್ಮೆ, ಸಹನೆಯ ನೆಲೆಯಿಂದಾಗಿ ಆಕೆ ಎಲ್ಲವನ್ನೂ ಮೆಟ್ಟಿನಿಂತು ಮುಂದುವರೆಯಲು ಸಾಧ್ಯವಾಯಿತು. ಗ್ರಾಂಡ್ ಫಿನಾಲೆ ಗೆ ಮುನ್ನಾದಿನ ಟೆಲೆವಿಶನ್ ನಲ್ಲಿ ಮತ ಯಾಚಿಸುವುದು ಸ್ವಾಭಾವಿಕವಾದ ಒಂದು ಪ್ರಕ್ರಿಯೆ. ಆ ಸಮಯದಲ್ಲಿ ಅವರ ಮಾತಿನ ಎಳೆಗಳು ಹೀಗಿದ್ದವು 'ಈ ಹಂತದವರೆಗೆ ತಲುಪಲು ಕಾರಣವಾದ ಒಂದೊಂದು ಮತದ ಅರಿವು ನನಗಿದೆ. ನನ್ನ ಸ್ವಭಾವ ತಮಗೆ ಇಷ್ಟವಾದಲ್ಲಿ ನನಗೆ ಬಿಗ್ ಬಾಸ್ ಟ್ರೋಫಿ ದಕ್ಕುವಂತೆ ಮಾಡಿ. ಜನ ಆ ಮಾತುಗಳಿಂದ ಪ್ರಭಾವಿತರಾದರು, ಮತ್ತು ಮತನೀಡಿದರು. "ಪ್ರತಿಮಹಿಳೆಯ ಯಶಸ್ಸಿನ ಹಿಂದೆ ಒಬ್ಬ ಪುರುಷ ಇರುತ್ತಾನೆ". ನನ್ನ ಹಿಂದೆ ನನ್ನ ಗಂಡನಿದ್ದ. ಇಂದು ಟಿವಿ ನಟ ಹಾಗೂ ವಾಣಿಜ್ಯೋದ್ಯಮಿ ಆಗಿರುವ ಗಂಡ, ಸಚಿನ್ ಶ್ರಾಫ್ ರವರನ್ನು ಅವರು ಸ್ಮರಿಸುತ್ತಾರೆ.
ಸಿನಿಮಾದಲ್ಲಿ ನಟಿಸುವಾಸೆ[ಬದಲಾಯಿಸಿ]
ನೆಗೆಟೀವ್ ಪಾತ್ರವಾದರೂ ಸರಿ. ಉತ್ತಮ ಪಾತ್ರವಿದ್ದರೆ ಸಿನಿಮಾಗಳಲ್ಲಿ ಅಭಿನಯಿಸಲು ಸದಾ ಸಿದ್ಧ. ಆಕೆಯ ಮೊದಲ ಪ್ರೀತಿ ಸಲ್ಮಾನ್ ಖಾನ್. ರವರು, ಕಲರ್ಸ್ ಚಾನೆಲ್ ನ ರಿಯಾಲಿಟಿ ಶೋನಲ್ಲಿ ಬಿಗ್ ಬಾಸ್ ಐದನೆಯ ಅವತರಣಿಕೆಯಲ್ಲಿ ಫೈನಲ್ ನಲ್ಲಿ ಗೆದ್ದು ಒಂದು ಕೋಟಿ ಬಹುಮಾನವನ್ನು ಗಳಿಸಿದಳು.
ಚಿಗರಿ ಬಸ್‌ಗೆ 2 ವರ್ಷ; ಧಾರವಾಡದ ಜನರಿಗೊಂದು ಕೊಡುಗೆ | Hubballi Dharwad Chigari Buses Completed 2 Years - Kannada Oneindia
ಮತ್ತೆ ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ವಿಸ್ತರಣೆ
ಧಾರವಾಡ; 24 ಗಂಟೆ ಕುಡಿಯುವ ನೀರು, 1,100 ಕೋಟಿ ವೆಚ್ಚ
| Updated: Friday, October 2, 2020, 19:26 [IST]
ಧಾರವಾಡ, ಅಕ್ಟೋಬರ್ 02: ಹುಬ್ಬಳ್ಳಿ- ಧಾರವಾಡ ನಡುವೆ ಸಂಚಾರ ನಡೆಸುವ 'ಚಿಗರಿ' ನಗರ ಸಾರಿಗೆ ಬಸ್ 2 ವರ್ಷಗಳಲ್ಲಿ ಪೂರೈಸಿದೆ. ಬಿ. ಆರ್. ಟಿ. ಎಸ್ ಯೋಜನೆಯನ್ನು ಕರ್ನಾಟಕ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಅವಳಿ ನಗರದಲ್ಲಿ ಅನುಷ್ಠಾನಗೊಳಿಸಲಾಗಿದೆ.
'ಚಿಗರಿ' ಬಸ್‌ಗಳು ಸಾರ್ವಜನಿಕ ಸಾರಿಗೆ ಸೇವೆ ಆರಂಭಿಸಿ ಎರಡು ವರ್ಷಗಳು ಕಳೆದಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪರಿಸರ ಸ್ನೇಹಿಯಾಗಿ ಬಿ. ಆರ್. ಟಿ. ಎಸ್ ಯೋಜನೆಯನ್ನು ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ. ಈ ಯೋಜನೆಯಡಿ 300 ಜನರಿಗೆ ಉದ್ಯೋಗ ಕಲ್ಪಿಸಲಾಗಿದೆ.
ಬೆಳಗಾವಿ-ಧಾರವಾಡ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಒಪ್ಪಿಗೆ; ಕೇಂದ್ರ ಸಚಿವ ಮಾಹಿತಿ
ಎರಡು ವರ್ಷಗಳ ಅವಧಿಯಲ್ಲಿ ಸುಮಾರು 3.35 ಕೋಟಿ ಜನರು 'ಚಿಗರಿ' ಬಸ್ಸಿನಲ್ಲಿ ಪ್ರಯಾಣ ಮಾಡಿದ್ದಾರೆ. ಸುಮಾರು 1 ಲಕ್ಷದಷ್ಟು ಜನರು ತಮ್ಮ ನಿತ್ಯ ಜೀವನದ ಪ್ರಯಾಣಕ್ಕಾಗಿ 100 ಮಾದರಿಯ ತಡೆರಹಿತ ಬಸ್‍ಗಳನ್ನು ಅವಲಂಬಿಸಿದ್ದಾರೆ. ಕೇಂದ್ರ ಸರ್ಕಾರವು 2019ರಲ್ಲಿ ಉತ್ತಮ ನಗರ ಸಮೂಹ ಸಾರಿಗೆ ಶೇಷ್ಠತಾ ಪ್ರಶಸ್ತಿಯನ್ನು ಸಹ ಈ ಸೇವೆಗೆ ನೀಡಿದೆ.
ಬಿ. ಆರ್. ಟಿ. ಎಸ್ ಯೋಜನೆಯಡಿ ಹೊಸ ಬಸ್ ನಿಲ್ದಾಣಗಳು, ಟರ್ಮಿನಲ್‍ಗಳು ಮತ್ತು ಹೊಸ ಡಿಪೋಗಳನ್ನು ಅಭಿವೃದ್ಧಿಗೊಳಿಸಿ, ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಂಡಿರುವುದರಿಂದ ವಾಕರಸಾಸಂ ಕೂಡ ತನ್ನ ಸಾರಿಗೆ ಸೇವಾ ಗುಣಮಟ್ಟವನ್ನು ಸುಧಾರಿಸಿಕೊಳ್ಳಲು ಸಹಕಾರಿಯಾಗಿದೆ.
ಪ್ರಯಾಣಿಕರಿಗೆ ಕೊಡುಗೆ : 'ಚಿಗರಿ' ಬಸ್ ಸೇವೆ 2 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಜನರಿಗೆ ಕೊಡುಗೆಯೊಂದನ್ನು ನೀಡಲಾಗಿದೆ. ಸ್ಮಾರ್ಟ್ ಕಾರ್ಡ್ ಖರೀದಿ ಮತ್ತು ರೀಚಾರ್ಜ್‌ ಗಳಲ್ಲಿ ಶೇ. 50% ರಷ್ಟು ಬೋನಸ್ ರೂಪದಲ್ಲಿ ವಿಶೇಷ ಕೊಡುಗೆಯನ್ನು ಸಹ ನೀಡಲಾಗುತ್ತಿದೆ.
ಈ ಅವಕಾಶವನ್ನು ಅಕ್ಟೋಬರ್ 10ರ ತನಕ ಪಡೆಯಬಹುದಾಗಿದೆ. ಇದರಿಂದ ನಗದು ರಹಿತ ಪ್ರಯಾಣ ಸಾಧ್ಯವಾಗಲಿದ್ದು, ಕೋವಿಡ್-19 ಸಂದರ್ಭದಲ್ಲಿ ರೋಗಗಳ ಹರಡುವಿಕೆಯನ್ನು ನಿಯಂತ್ರಿಸಬಹುದಾಗಿದೆ.
ಒಂದು ದಿನಾನೂ ಕಡ್ಡಿ ಕರ್ಪೂರ ಹಚ್ಲಿಲ್ಲಾ!! | Oneindia Kannada
ಸಂಬಳದಲ್ಲಿ ಮಾಸ್ಕ್ ಹಂಚಿ ಕೊರೊನಾ ಜಾಗೃತಿಗೆ ಮುಂದಾದ ಧಾರವಾಡದ ಯುವ ವೈದ್ಯ
ವಿನಯ್ ಕುಲಕರ್ಣಿ ಬಂಧನ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ನುಡಿ ನಮನ: ಸರಳ ಕವಿ ವೀರಭದ್ರಪ್ಪ ಚನ್ನಪ್ಪ ಐರಸಂಗ
ಧಾರವಾಡ: ಸೈಕಲ್ ಕವಿ ಎಂದೇ ಖ್ಯಾತರಾಗಿದ್ದ ಐರಸಂಗ ನಿಧನ
ನ.23ರವರೆಗೆ ನ್ಯಾಯಾಂಗ ಬಂಧನದಲ್ಲಿ ವಿನಯ್ ಕುಲಕರ್ಣಿ
ವಿನಯ್ ಕುಲಕರ್ಣಿಯನ್ನು ಮೂರು ದಿನ ಸಿಬಿಐ ವಶಕ್ಕೆ ನೀಡಿ ಕೋರ್ಟ್ ಆದೇಶ
ಮಾಜಿ ಮಂತ್ರಿ ವಿನಯ್ ಕುಲಕರ್ಣಿ ಬಂಧನಕ್ಕೆ ರಾಜಕೀಯ ಬಣ್ಣ ಬಳಿಯುವುದು ಸಲ್ಲ
ಸಿಬಿಐ ವಶದಲ್ಲಿ ವಿನಯ್ ಕುಲಕರ್ಣಿ: ಡಿಕೆಶಿ ಮಹತ್ವದ ಹೇಳಿಕೆ!
ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ!
dharwad hubballi bus karnataka ಧಾರವಾಡ ಹುಬ್ಬಳ್ಳಿ ಬಸ್ ಕರ್ನಾಟಕ
Chigari buses completed the 2 years. It is the public transport between Hubballi and Dharwad in Karnataka and state's first Bus Rapid Transit System (BRTS).
ಲಕ್ಷದೀಪೋತ್ಸವದಲ್ಲಿ ಕನ್ನಡ ಡಿಂಡಿಮ : ಕಾಳಜಿಯ ಸಂಕಲ್ಪ | News13
News13 > ಸುದ್ದಿಗಳು > ರಾಜ್ಯ > ಪ್ರಾದೇಶಿಕ > ಬೆಳ್ತಂಗಡಿ > ಲಕ್ಷದೀಪೋತ್ಸವದಲ್ಲಿ ಕನ್ನಡ ಡಿಂಡಿಮ : ಕಾಳಜಿಯ ಸಂಕಲ್ಪ
ಲಕ್ಷದೀಪೋತ್ಸವದಲ್ಲಿ ಕನ್ನಡ ಡಿಂಡಿಮ : ಕಾಳಜಿಯ ಸಂಕಲ್ಪ
Friday, November 25th, 2016 News13
ಬೆಳ್ತಂಗಡಿ : ಕಾರ್ತಿಕ ಮಾಸದ ಸಂಭ್ರಮಕ್ಕೆ ಸಾಕ್ಷಿಯಾಗಿರುವ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಲಕ್ಷದೀಪೋತ್ಸವ ಗುರುವಾರ ಶುಭಾರಂಭ ಕಂಡ ಸಂದರ್ಭದಲ್ಲಿ ಧರ್ಮಾಧಿಕಾರಿ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆ ಕನ್ನಡ ಡಿಂಡಿಮ ಮೊಳಗಿಸಿದರು. ಸಾಮಾಜಿಕ ಹಿತರಕ್ಷಣೆಯ ಸಂಕಲ್ಪದ ಪ್ರತಿಜ್ಞೆಯ ಪ್ರಜ್ಞೆಯನ್ನು ಮೂಡಿಸಿದರು. ಆ ಮೂಲಕ ನಾಡು-ನುಡಿಯ ಬೆಳವಣಿಗೆಯ ಸ್ಟಷ್ಟ ಹಾದಿಯನ್ನು ತೋರಿದರು.
ಲಕ್ಷದೀಪೋತ್ಸವ ಪ್ರಯುಕ್ತ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯ ಮೂಲಕ ಆಗಮಿಸಿದ ಸಾವಿರಾರು ಭಕ್ತಸಮೂಹವನ್ನು ಉದ್ದೇಶಿಸಿ ಮಾತನಾಡಿದ ಅವರ ನುಡಿನಮನ ಭಿನ್ನವಾಗಿತ್ತು. ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡಿಗರ ಹೊಣೆಗಾರಿಕೆ ಏನಾಗಬೇಕು ಎಂಬುದನ್ನು ಅವರ ಮಾತುಗಳು ನೆನಪಿಸಿದವು. ಕನ್ನಡದ ಭಾಷಿಕ ಸೊಗಡನ್ನು ಉಳಿಸಿಕೊಳ್ಳುವ ಸದಾಶಯದೊಂದಿಗೆ ಅವರು ಸಾಮಾಜಿಕ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯ ರೂಢಿಸಿಕೊಳ್ಳುವ ಅವಶ್ಯಕತೆಯನ್ನು ಮನಗಾಣಿಸಿದರು. ನಾಡು-ನುಡಿ, ಆರಾಧನಾ ಭಾವದ ಮಹತ್ವದ ಬಗ್ಗೆ ಮಾತನಾಡುತ್ತಲೇ ದೇಶದಲ್ಲಿ ನಡೆದಿರುವ ಬದಲಾವಣೆಯ ಪ್ರಕ್ರಿಯೆಗೆ ಪ್ರಾಮಾಣಿಕ ಪ್ರಜೆಯಾಗಿ ಹೇಗೆ ಸಾಥ್ ನೀಡಬೇಕು ಎಂಬುದರ ಬಗ್ಗೆ ಮೌಲಿಕ ಸಲಹೆ ನೀಡಿದರು.
ಕೃತಜ್ಞತೆಗಳನ್ನು ಹೇಳುವಾಗ ಅನೇಕ ಜನರು ಇಂಗ್ಲಿಷ್ ಭಾಷೆಯನ್ನೇ ಅವಲಂಬಿಸುತ್ತಾರೆ. ಥ್ಯಾಂಕ್ಸ್ ಎನ್ನುತ್ತಾರೆ. ಧನ್ಯವಾದಗಳು ಎಂದು ಹೇಳುವುದಿಲ್ಲ. ಹುಟ್ಟುಹಬ್ಬದ ಶುಭಾಶಯಗಳನ್ನು ಹೇಳುವ ಸಂದರ್ಭದಲ್ಲೂ ಅನ್ಯಭಾಷೆಯನ್ನೇ ನೆಚ್ಚಿಕೊಳ್ಳುತ್ತಾರೆ. ಹ್ಯಾಪಿ ಬರ್ತ್ ಡೇ ಎನ್ನುತ್ತಾರೆ. ಹುಟ್ಟುಹಬ್ಬದ ಶುಭಾಶಯಗಳು ಎಂದು ಹೇಳುವುದಿಲ್ಲ. ನಮ್ಮ ಭಾಷೆಯಲ್ಲಿಯೇ ಶುಭಾಶಯ-ಕೃತಜ್ಞತೆಯ ಭಾವಗಳನ್ನು ವ್ಯಕ್ತಪಡಿಸುವ ಅವಶ್ಯಕತೆ ಇದೆ. ಅದು ನಮ್ಮ ನುಡಿಯನ್ನು ಉಳಿಸಿಕೊಳ್ಳುವ ಹಾದಿ ಎಂದು ಅವರು ಅಭಿಪ್ರಾಯಪಟ್ಟರು.
ಪಾದಯಾತ್ರೆಗೆ ಧಾರ್ಮಿಕತೆಯ ಜೊತೆಗೆ ಆರೋಗ್ಯ ಪ್ರಜ್ಞೆಯ ಆಯಾಮವೂ ಇದೆ. ಇದರಿಂದ ದೇಹ ಮತ್ತು ಮನಸ್ಸುಗಳೆರಡರ ನಿಯಂತ್ರಣ ಸಾಧ್ಯವಾಗುತ್ತದೆ. ದೈಹಿಕ-ಮಾನಸಿಕ ಸಶಕ್ತತೆಗೆ ಪೂರಕವಾಗುತ್ತದೆ. ಆ ಮೂಲಕ ವ್ಯಕ್ತಿತ್ವ ಸಾಮಾಜಿಕ ಶಕ್ತಿಯಾಗಿ ರೂಪುಗೊಳ್ಳುತ್ತದೆ. ಮನಸ್ಸಿನ ಮಾಲಿನ್ಯದೊಂದಿಗಿನ ವ್ಯಕ್ತಿಗಳಿಂದ ಪ್ರಯೋಜನವಿಲ್ಲ. ದೇವಸ್ಥಾನದಂತಹ ಧಾರ್ಮಿಕ ಕೇಂದ್ರಗಳು ಮನಸ್ಸಿನ ಮಾಲಿನ್ಯವನ್ನು ತೊಳೆದು ವ್ಯಕ್ತಿತ್ವಗಳನ್ನು ಶುದ್ಧೀಕರಿಸುತ್ತವೆ. ಸಾಮಾಜಿಕ ಶುದ್ಧೀಕರಣಕ್ಕೆ ನೆರವಾಗುತ್ತವೆ. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ ಎಂದು ತಿಳಿಸಿದರು.
ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಶುದ್ಧೀಕರಣ ಪ್ರಕ್ರಿಯೆ ಶುರುವಾಗಿದೆ. ಸ್ವಚ್ಛಭಾರತದ ವಿನೂತನ ಪರಿಕಲ್ಪನೆಯೊಂದಿಗೆ ಹೆಜ್ಜೆಯಿರಿಸಿರುವ ಅವರ ಪ್ರಯತ್ನಗಳಿಗೆ ಪ್ರಜೆಗಳೆಲ್ಲರೂ ಬೆಂಬಲ ನೀಡಬೇಕಿದೆ. ನೋಟುಗಳನ್ನು ಬದಲಾಯಿಸಿ ಕಪ್ಪುಹಣದ ವಿರುದ್ಧದ ಆಡಳಿತಾತ್ಮಕ ಪ್ರಯತ್ನಗಳಿಗೆ ಚಾಲನೆ ನೀಡಿದ್ದಾರೆ. ಬದಲಾವಣೆ ಬಯಸುವ ಪ್ರತಿಯೊಬ್ಬರೂ ಪ್ರಧಾನಿಯವರ ದಿಟ್ಟತನದ ಕ್ರಮಗಳನ್ನು ಬೆಂಬಲಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜನಾರ್ದನ ಸ್ವಾಮಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಯು. ವಿಜಯರಾಘವ ಪಡ್ವೆಟ್ನಾಯ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶ್ರೀಮತಿ ಹೇಮಾವತಿ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಪ್ರೊ.ಎಸ್.ಪ್ರಭಾಕರ್, ಡಾ.ಬಿ.ಯಶೋವರ್ಮ, ಡಾ.ಮೋಹನ ನಾರಾಯಣ ಉಪಸ್ಥಿತರಿದ್ದರು. ಬೆಳ್ತಂಗಡಿಯ ವಕೀಲ ಬಿ.ಕೆ ಧನಂಜಯ್ ರಾವ್ ಸ್ವಾಗತಿಸಿದರು. ಕಿಶೋರ್ ಕುಮಾರ್ ವಂದಿಸಿದರು. ಶ್ರೀನಿವಾಸ್‌ರಾವ್ ಕಾರ್ಯಕ್ರಮ ನಿರ್ವಹಿಸಿದರು.
ಪುತ್ತೂರು ಎಪಿ‌ಎಂಸಿ ವ್ಯಾಪ್ತಿಯಲ್ಲಿ ಕಟ್ಟಡಗಳ ಕೆಲಸ ಪ್ರಗತಿಯಲ್ಲಿದೆ ಜ.7 ರಂದು ಹೊಸ ಕಟ್ಟಡ ಕಾಮಗಾರಿಗಳ ಉದ್ಘಾಟನೆ ಎಪಿ‌ಎಂಸಿ ಸಾಮಾನ್ಯ ಸಭೆಯಲ್ಲಿ ತೀರ್ಮಾನ | V4News
ಪುತ್ತೂರು: ಪುತ್ತೂರು ಎಪಿ‌ಎಂಸಿ ಪ್ರಾಂಗಣದಲ್ಲಿ ಮತ್ತು ಎಪಿ‌ಎಂಸಿ ಸೇವಾ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಕಾಮಗಾರಿ ಕಟ್ಟಡಗಳ ಕೆಲಸ ಕಾರ್ಯಗಳು ಪ್ರಗತಿಯಲ್ಲಿದ್ದು, ಜನವರಿ ೭ರಂದು ಹೊಸ ಕಟ್ಟಡ ಕಾಮಗಾರಿಗಳ ಉದ್ಘಾಟನೆ ನೆರವೇರಿಸಲು ಪುತ್ತೂರು ಎಪಿ‌ಎಂಸಿ ಸಾಮಾನ್ಯ ಸಭೆ ತೀರ್ಮಾನಿಸಿತು.