id stringlengths 3 6 | url stringlengths 33 779 | title stringlengths 1 95 | text stringlengths 3 190k |
|---|---|---|---|
1722 | https://kn.wikipedia.org/wiki/%E0%B2%95%E0%B3%81%E0%B2%B0%E0%B3%81%E0%B2%95%E0%B3%8D%E0%B2%B7%E0%B3%87%E0%B2%A4%E0%B3%8D%E0%B2%B0 | ಕುರುಕ್ಷೇತ್ರ | ಕುರುಕ್ಷೇತ್ರ ಹರಿಯಾಣ ರಾಜ್ಯದಲ್ಲಿರುವ ಒಂದು ನಗರ ಮತ್ತು ಜಿಲ್ಲೆ. ಪಾಂಡವ-ಕೌರವರ ಪೂರ್ವಜ 'ಕುರು' ಎಂಬ 'ಕುರುವಂಶದ ಮೂಲ ಪುರುಷ'ನಿಂದ 'ಕುರುವಂಶ' ಹಾಗೂ 'ಕುರುಕ್ಷೇತ್ರ'ವೆಂಬ ಹೆಸರು ಬರಲು ಕಾರಣ.
ಇತಿವೃತ್ತ
ನವದೆಹಲಿಯಿಂದ ಉತ್ತರದ ಕಡೆಗೆ ಸಾಗುವಾಗ ೧೬೦ ಕಿಮೀ ದೂರದಲ್ಲಿ ಸೋನಿಪತ್ ಪಾನಿಪತ್ ಅನಂತರ ಪುರಾಣಪ್ರಸಿದ್ಧ ಕುರುಕ್ಷೇತ್ರ ರೈಲುನಿಲ್ದಾಣ ಸಿಗುತ್ತದೆ. ಅದೊಂದು ಪುಟ್ಟ ರೈಲುನಿಲ್ದಾಣ. ಕ... |
1729 | https://kn.wikipedia.org/wiki/%E0%B2%B8%E0%B2%B0%E0%B3%8B%E0%B2%9C%E0%B2%BF%E0%B2%A8%E0%B2%BF%20%E0%B2%A8%E0%B2%BE%E0%B2%AF%E0%B3%8D%E0%B2%A1%E0%B3%81 | ಸರೋಜಿನಿ ನಾಯ್ಡು | ಸರೋಜಿನಿ ನಾಯ್ಡು “ಭಾರತದ ಕೋಗಿಲೆ” ಎನ್ನುವ ಹೆಸರಿನಿಂದಲೇ ಪ್ರಸಿದ್ಧಿಯಾಗಿದ್ದಾರೆ. ಚಿಕ್ಕಂದಿನಲೇ ಪ್ರಸಿದ್ಧಿ ಹೊಂದಿದ್ದ ಇವರು ಭಾರತದ ಸ್ವಾತಂತ್ರ್ಯ ಹೋರಾಟಗಾರರು, ಕವಯತ್ರಿ. ಇವರು ರಾಷ್ಟ್ರೀಯ ಭಾರತದ ಕಾಂಗ್ರೇಸ್ನ ಮೊದಲನೆಯ ಮಹಿಳಾ ಅಧ್ಯಕ್ಷರಾದವರು ಮತ್ತು ಉತ್ತರ ಪ್ರದೇಶದ ಮೊದಲನೆಯ ಮಹಿಳಾ ರಾಜ್ಯಪಾಲರಾದವರು..
ಜನನ, ಜೀವನ
ಸರೋಜಿನಿ ನಾಯ್ಡು (ಜನನ: ೧೩ನೇ ಫೆಬ್ರುವರಿ ೧೮೭೯- ಮರಣ: ೨ನೇ... |
1730 | https://kn.wikipedia.org/wiki/%E0%B2%86%E0%B2%B0%E0%B3%8D.%E0%B2%95%E0%B3%86.%E0%B2%A8%E0%B2%BE%E0%B2%B0%E0%B2%BE%E0%B2%AF%E0%B2%A3%E0%B3%8D | ಆರ್.ಕೆ.ನಾರಾಯಣ್ | ರಾಶಿಪುರಂ ಕೃಷ್ಣಸ್ವಾಮಿ ನಾರಾಯಣ್ (ಅಕ್ಟೋಬರ್ ೧೦, ೧೯೦೬ - ಮೇ ೧೩, ೨೦೦೧) ಭಾರತದ ಪ್ರಸಿದ್ಧ ಕಾದಂಬರಿಕಾರರಲ್ಲಿ ಒಬ್ಬರು. ಆಂಗ್ಲ ಭಾಷೆಯಲ್ಲಿ ಬರೆದ ನಾರಾಯಣ್ ಅವರ ಕಾದಂಬರಿಗಳು ಪಾತ್ರಗಳ ನೈಜತೆ, ಸರಳತೆ ಮತ್ತು ಮೃದು ಹಾಸ್ಯಕ್ಕೆ ಹೆಸರಾಗಿವೆ. ಅವರ ಬಹುಪಾಲು ಕಥೆಗಳು "ಮಾಲ್ಗುಡಿ" ಎಂಬ ಕಾಲ್ಪನಿಕ ದಕ್ಷಿಣ ಭಾರತದ ಸ್ಥಳದಲ್ಲಿ ನಡೆಯುತ್ತವೆ.
ನಾರಾಯಣ್ ಅವರ ಮೊದಲ ಕಾದಂಬರಿ ಸ್ವಾಮಿ ಮತ್ತು ಗೆಳೆ... |
1736 | https://kn.wikipedia.org/wiki/%E0%B2%92%E0%B2%A8%E0%B2%95%E0%B3%86%20%E0%B2%93%E0%B2%AC%E0%B2%B5%E0%B3%8D%E0%B2%B5 | ಒನಕೆ ಓಬವ್ವ | ಒನಕೆ ಓಬವ್ವ ೧೮ನೆಯ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮದ್ದಹನುಮಪ್ಪನ ಹೆಂಡತಿ. ಇವರನ್ನು ಕನ್ನಡ ನಾಡಿನ ವೀರವನಿತೆಯರಾದ ಕಿತ್ತೂರು ಚೆನ್ನಮ್ಮ,ರಾಣಿ ಅಬ್ಬಕ್ಕ ರ ಸಾಲಿನಲ್ಲಿ ಪರಿಗಣಿಸಲಾಗುತ್ತದೆ.
ಒನಕೆ ಓಬವ್ವ
ಹೈದರಾಲಿಯು ಚಿತ್ರದುರ್ಗದ ಮೇಲೆ ಹಟಾತ್ತಾಗಿ ಆಕ್ರಮಣ ಮಾಡಿದಾಗ ಓಬವ್ವೆಯು ತನ್ನ ಒನಕೆಯನ್ನು ಅಸ್ತ್ರವಾಗಿ ಇಟ್ಟುಕೊಂಡು ಶತ್ರುಗ... |
1738 | https://kn.wikipedia.org/wiki/%E0%B2%AA%E0%B2%82%E0%B2%AA | ಪಂಪ | ಪಂಪ (ಕ್ರಿ.ಶ. ೯೦೨-೯೫೦) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು.
ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ. ಆದಿಕವಿ ಎಂದು ಹೆಸರು ಪಡೆದ ಪಂಪನು ಕನ್ನಡದ ರತ್ನತ್ರಯರಲ್ಲಿ (ಪಂಪ, ಪೊನ್ನ ಮತ್ತು ರನ್ನ) ಒಬ್ಬನು. ಪಂಪನನ್ನು ಯುಗ ಪ್ರವರ್ತಕನೆಂದು ಕನ್ನಡಿಗರು ಗೌರವಿಸಿ ಅವನ ಕಾಲವನ್ನು ‘ಪಂಪಯುಗ’ ವ... |
1749 | https://kn.wikipedia.org/wiki/%E0%B2%9F%E0%B2%BF%E0%B2%AE%E0%B3%8D%20%E0%B2%AC%E0%B2%B0%E0%B3%8D%E0%B2%A8%E0%B2%B0%E0%B3%8D%E0%B2%B8%E0%B3%8D%20%E0%B2%B2%E0%B3%80 | ಟಿಮ್ ಬರ್ನರ್ಸ್ ಲೀ | ಸರ್ ಟಿಮೊತಿ ಜಾನ್ "ಟಿಮ್" ಬೆರ್ನರ್ಸ್-ಲೀ (ಜನನ: ಜೂನ್ ೮, ೧೯೫೫ ಲಂಡನ್) ವಿಶ್ವವ್ಯಾಪಿ ಜಾಲದ ಜನಕ.
ಹೈಪರ್ಟೆಕ್ಸ್ಟ್ ಬಗ್ಗೆ ಒಂದಿಷ್ಟು ಮಾಹಿತಿ
ನೆಟ್ವರ್ಕ್ ಮಾರ್ಕೆಟಿಂಗ್ ಬಗ್ಗೆ ತಿಳಿಯೋಣ ಎಂದು ಅಂತರಜಾಲಕ್ಕೆ (ಇಂಟರ್ನೆಟ್ಗೆ) ಲಗ್ಗೆ ಇಡಿ. ಜಗತ್ಪ್ರಸಿದ್ಧ ತಾಣ-ಶೋಧಕ ಗೂಗ್ಲ್ನಲ್ಲಿ ನೆಟ್ವರ್ಕ್ ಮಾರ್ಕೆಟಿಂಗ್ ಎಂದು ಬೆರಳಚ್ಚಿಸಿ ಮೌಸ್ ಗುಂಡಿಯನ್ನು ಕ್ಲಿಕ್ ಮಾಡಿ. ಈಗ ನೋಡಿ. ನೆಟ್... |
1759 | https://kn.wikipedia.org/wiki/%E0%B2%A4%E0%B2%B0%E0%B2%82%E0%B2%97 | ತರಂಗ | ತರಂಗಗಳು ದ್ರವ್ಯ ಮತ್ತು ಜಾಗದಲ್ಲಿ, ಕಾಲಕ್ಕನುಗುಣವಾಗಿ ಶಕ್ತಿಯ ಸಮ್ಮೋಹನದೊಂದಿಗೆ ಹರಡುವ ತುಮುಲಗಳು. ತರಂಗ ಚಲನೆಯು ಒಂದು ಕಡೆಯಿಂದ ಇನ್ನೊಂದು ಕಡೆಗೆ ಶಕ್ತಿಯನ್ನು ವರ್ಗಾಯಿಸುತ್ತದೆ. ಸಾಮಾನ್ಯವಾಗಿ ಈ ಕ್ರಿಯೆಯಲ್ಲಿ ಅತಿ ಕಡಿಮೆ ಅಥವಾ ಶೂನ್ಯ ದ್ರವ್ಯ ಸ್ಥಳಾಂತರ ನೆಡೆಯುತ್ತದೆ. ಉದಾಹರಣೆಗೆ ಶಾಂತವಾದ ನೀರಿನಲ್ಲಿ ಒಂದು ಸಣ್ಣ ಕಲ್ಲು ಎಸೆದಾಗ ಕಲ್ಲಿನ ಶಕ್ತಿ ನೀರಿನ ಮೇಲ್ಭಾಗದಲ್ಲಿ ತರಂಗಗಳನ್... |
1763 | https://kn.wikipedia.org/wiki/%E0%B2%95%E0%B2%B8%E0%B3%8D%E0%B2%A4%E0%B3%82%E0%B2%B0%E0%B2%BF | ಕಸ್ತೂರಿ | ಕಸ್ತೂರಿಯು ಗಂಡು ಕಸ್ತೂರಿಮೃಗದ ಉದರ ಮತ್ತು ಜನಕಾಂಗಗಳ ಮಧ್ಯೆ ಸ್ಥಿತವಾಗಿರುವ ಒಂದು ಗ್ರಂಥಿಯಲ್ಲಿ ಉತ್ಪಾದನೆಗೊಳ್ಳುವ ಸುವಾಸನೆ ಉಳ್ಳ ಪದಾರ್ಥ. ಅಂಗಡಿಯಲ್ಲಿ ಮಾರುವ ಕಸ್ತೂರಿ ಎಂಬ ವಸ್ತು ಈ ಪ್ರಾಣಿಯಿಂದಲೇ ಬಂದುದು. ಆದರೆ ಇತರ ಕೆಲವು ಬಗೆಯ ಪ್ರಾಣಿಗಳೂ ಇದೇ ವಾಸನೆಯನ್ನು ಹೊರಸೂಸುತ್ತವೆ. ಉದಾಹರಣೆಗೆ ಕಸ್ತೂರಿ ದನ, ಕಸ್ತೂರಿ ಇಲಿ, ಕಸ್ತೂರಿ ಬಾತು, ಕಸ್ತೂರಿ ಮೂಗಿಲಿ ಇತ್ಯಾದಿ. ಅಲ್ಲದೆ ಕೆಲ... |
1767 | https://kn.wikipedia.org/wiki/%E0%B2%B2%E0%B2%BF%E0%B2%A8%E0%B2%95%E0%B3%8D%E0%B2%B8%E0%B3%8D | ಲಿನಕ್ಸ್ | ಲಿನಕ್ಸ್ ಗಣಕಯಂತ್ರದ ಕಾರ್ಯನಿರ್ವಹಣ ಸಾಧನ (Operating System) ಹಾಗೂ ಅದರ ಕರ್ನೆಲ್ (Kernel). ಇದು ಮುಕ್ತ ತಂತ್ರಾಂಶ, ಮುಕ್ತ ಆಕರ ವಿಕಸನೆಯ ಒಂದು ಉತ್ತಮ ಉದಾಹರಣೆ.
ಮೂಲವಾಗಿ ಲಿನಕ್ಸ್ ಎಂದಾಗ ಲಿನಕ್ಸ್ 'ಕರ್ನೆಲ್'ಅನ್ನು ಉದ್ದೇಶಿಸಿ ಮಾತನಾಡಲಾಗುತ್ತದೆ. ಅದರೆ ಸಾಮಾನ್ಯವಾಗಿ ಲಿನಕ್ಸ್ 'ಕರ್ನೆಲ್'ಅನ್ನು ಬಳಸಿಕೊಂಡ ಯುನಿಕ್ಸ್ ತರಹದ (ಗ್ನು/ಲಿನಕ್ಸ್ ಎಂದೂ ಶೃತವಾದ) ಆಪರೇಟಿಂಗ್ ಸಿಸ್ಟಮ್ ... |
1769 | https://kn.wikipedia.org/wiki/%E0%B2%A8%E0%B3%8D%E0%B2%AF%E0%B2%BE%E0%B2%A8%E0%B3%8B%E0%B2%A4%E0%B2%82%E0%B2%A4%E0%B3%8D%E0%B2%B0%E0%B2%9C%E0%B3%8D%E0%B2%9E%E0%B2%BE%E0%B2%A8 | ನ್ಯಾನೋತಂತ್ರಜ್ಞಾನ | ನ್ಯಾನೋತಂತ್ರಜ್ಞಾನ ಅಥವಾ ನ್ಯಾನೋಟೆಕ್ನಾಲಜಿ ನ್ಯಾನೋಮೀಟರ್ ಪ್ರಮಾಣದಲ್ಲಿ ಮಾಡಲಾಗುವ ಯಾವುದೇ ತಂತ್ರಜ್ಞಾನ ಅಭಿವೃದ್ಧಿಯನ್ನು ಒಳಗೊಂಡಿರುತ್ತದೆ (ಸಾಧಾರಣವಾಗಿ ೦.೧ ರಿಂದ ೧೦೦ ನ್ಯಾ.ಮೀ.). ಒಂದು ನ್ಯಾನೋಮೀಟರ್ ಎಂದರೆ ಒಂದು ಮಿಲ್ಲಿ ಮೀಟರ್ ನ ಸಾವಿರದ ಒಂದನೇ ಅಂಶ. ಕೆಲವೊಮ್ಮೆ ಈ ಶಬ್ಧವನ್ನು ಮೈಕ್ರೋಸ್ಕೋಪಿಕ್ ತಂತ್ರಜ್ಞಾನವನ್ನು ಉಲ್ಲೇಖಿಸಲು ಉಪಯೋಗಿಸಲಾಗುತ್ತದೆ.
ನ್ಯಾನೊಟೆಕ್ನಾಲಜಿ ( "ನ... |
1772 | https://kn.wikipedia.org/wiki/%E0%B2%AD%E0%B2%BE%E0%B2%B0%E0%B2%A4%E0%B3%80%E0%B2%AF%20%E0%B2%B5%E0%B2%BF%E0%B2%9C%E0%B3%8D%E0%B2%9E%E0%B2%BE%E0%B2%A8%20%E0%B2%B8%E0%B2%82%E0%B2%B8%E0%B3%8D%E0%B2%A5%E0%B3%86 | ಭಾರತೀಯ ವಿಜ್ಞಾನ ಸಂಸ್ಥೆ |
ಐಐಎಸ್ಸಿ
ಭಾರತೀಯ ವಿಜ್ಞಾನ ಸಂಸ್ಥೆಯು (Indian Institute of Science(IISc)) ಭಾರತದ ಪ್ರಮುಖ ಸ್ನಾತಕೋತ್ತರ, ಸಂಶೋಧನೆ ಹಾಗೂ ಉಚ್ಚ ಶಿಕ್ಷಣ ಸಂಸ್ಥೆಯಾಗಿ ಹೆಸರುವಾಸಿಯಾಗಿದ್ದು , ಬೆಂಗಳೂರಿನಲ್ಲಿದೆ. ಜಮ್ಷೇಟ್ಜಿ ಟಾಟಾ ಹಾಗೂ ಮೈಸೂರಿನ ಮಹಾರಾಜ ಎಚ್.ಎಚ್ ಶ್ರೀ ಕೃಷ್ಣರಾಜ ಒಡೆಯರ್ ರವರ ಸಕ್ರಿಯ ನೆರವಿನೊಂದಿಗೆ ೧೯೦೯ ರಲ್ಲಿ ಸ್ಥಾಪಿಸಲಾಯಿತು. ಕೃಷ್ಣರಾಜ ಒಡೆಯರ್ ೩೭೧ ಎಕರೆ (೧.೫೦ ಕಿಮೀ... |
1775 | https://kn.wikipedia.org/wiki/%E0%B2%AA%E0%B3%8D%E0%B2%B0%E0%B2%AE%E0%B3%81%E0%B2%96%20%E0%B2%A6%E0%B2%BF%E0%B2%A8%E0%B2%97%E0%B2%B3%E0%B3%81 | ಪ್ರಮುಖ ದಿನಗಳು |
೨೦೦೬ನೆ ಇಸವಿಯ ಪ್ರಮುಖ ದಿನಗಳು:
ಮಕರ ಸಂಕ್ರಾಂತಿ :ಜನವರಿ ೧೪
ಗಣರಾಜ್ಯೋತ್ಸವ : ಜನವರಿ ೨೬
ಹುತಾತ್ಮರ ದಿನ : ಜನವರಿ ೩೦
ವಸಂತ ಪಂಚಮಿ : ಫೆಬ್ರವರಿ ೧೩
ಮಹಾಶಿವರಾತ್ರಿ : ಮಾರ್ಚಿ ೮
ಗುಡ್ ಫ್ರೈಡೆ (Good Friday): ಮಾರ್ಚಿ ೨೫
ಹೋಳಿ : ಮಾರ್ಚಿ ೨೬
ಯುಗಾದಿ : ಎಪ್ರಿಲ್ ೦೯
ವೈಸಾಖಿ: ಎಪ್ರಿಲ್ ೧೩
ಡಾ. ಅಂಬೇಡ್ಕರ ಜಯಂತಿ : ಎಪ್ರಿಲ್ ೧೪
ರಾಮ ನವಮಿ : ಎಪ್ರಿಲ್ ೧೭
ಮಹಾವೀರ ಜಯ... |
1776 | https://kn.wikipedia.org/wiki/%E0%B2%8E%E0%B2%B8%E0%B3%8D.%E0%B2%9C%E0%B3%86.%E0%B2%B8%E0%B2%BF.%E0%B2%87 | ಎಸ್.ಜೆ.ಸಿ.ಇ | ಶ್ರೀ ಜಯಚಾಮರಾಜೇಂದ್ರ ಅಭಿಯಂತ್ರಿಕ ವಿದ್ಯಾಲಯವು (ಎಸ್.ಜೆ.ಸಿ.ಇ) ಕರ್ನಾಟಕದ ಪ್ರಮುಖ ಅಭಿಯಂತ್ರಿಕ ಸಂಸ್ಥೆಗಳಲ್ಲಿ ಒಂದಾಗಿರುತ್ತದೆ. ೧೯೬೩ರ ಇಸವಿಯಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರೀಶ್ವರ ರಾಜೇಂದ್ರ ಮಹಾಸ್ವಾಮಿಗಳಿಂದ ಮೈಸೂರಿನಲ್ಲಿ ಸ್ಥಾಪಿಸಲ್ಪಟ್ಟಿತು. ಸಂಸ್ಥೆಯಲ್ಲಿ ೧೩ ವಿಭಾಗಗಳಿದ್ದು, ೧೫೦೦ ವಿದ್ಯಾರ್ಥಿಗಳಿಗೆ ಪದವೀದರ ಮತ್ತು ಸ್ನಾತಕೋತ್ತರ ಶಿಕ್ಷಣ ದೊರಕಿಸಿಕೊಡುತಿರುತ್ತದೆ.
ಸ... |
1784 | https://kn.wikipedia.org/wiki/%E0%B2%B8%E0%B2%82%E0%B2%B8%E0%B3%8D%E0%B2%95%E0%B3%83%E0%B2%A4 | ಸಂಸ್ಕೃತ | ಸಂಸ್ಕೃತ ಭಾಷೆ ಇಂಡೋ-ಯುರೋಪಿಯನ್ ಭಾಷಾ ಬಳಗಕ್ಕೆ ಸೇರಿದ ಅತಿ ಪ್ರಾಚೀನ ಭಾಷೆಗಳಲ್ಲಿ ಒಂದು ಮತ್ತು ಭಾರತದ ಶಾಸ್ತ್ರೀಯ ಭಾಷೆ. ಭಾರತದಲ್ಲಿ ಸಂಸ್ಕೃತ ಭಾಷೆ ಹೊಂದಿರುವ ಸ್ಥಾನವನ್ನು ಯುರೋಪಿನಲ್ಲಿ ಲ್ಯಾಟಿನ್ ಹಾಗೂ ಗ್ರೀಕ್ ಭಾಷೆಗಳು ಹೊಂದಿವೆ. ಇದು ಭಾರತದ ೨೨ ಅಧಿಕೃತ ಭಾಷೆಗಳಲ್ಲಿ ಒಂದು. ಪುರಾತನ ಭಾರತೀಯ ಸಂಸ್ಕೃತಿ, ಸಾಹಿತ್ಯ, ವಿಜ್ಞಾನ ಹಾಗೂ ತತ್ವಶಾಸ್ತ್ರಗಳಲ್ಲಿ ವಿಪುಲವಾಗಿ ಉಪಯೋಗಿಸಲ್ಪಟ... |
1789 | https://kn.wikipedia.org/wiki/%E0%B2%B0%E0%B2%A8%E0%B3%8D%E0%B2%A8 | ರನ್ನ | ರನ್ನನು (೯೪೯-೧೦೨೦). ಹತ್ತನೆಯ ಶತಮಾನದ ಕನ್ನಡ ಸಾಹಿತ್ಯದ ಕವಿ ರತ್ನತ್ರಯರಲ್ಲಿ ಒಬ್ಬನಾಗಿದ್ದಾನೆ.ಇವನ ಊರು ಬೆಳುಗುಲಿ(ರನ್ನ ಬೆಳಗಲಿ). ಹಳಗನ್ನಡದ ಮಹತ್ತ್ವದ ಕವಿ. ಪಂಪನ ಕಿರಿಯ ಸಮಕಾಲೀನವ . ಅಜಿತತೀರ್ಥಂಕರ ಪುರಾಣತಿಲಕಂ, ಸಾಹಸಭೀಮವಿಜಯ (ಗದಾಯುದ್ಧ) ಎಂಬ ಕಾವ್ಯಗಳ ಕರ್ತೃ. ಶಕ್ತಿಕವಿ ಎಂದೇ ಖ್ಯಾತನಾಗಿದ್ದಾನೆ. ರನ್ನನಿರುವ ಕನ್ನಡಕ್ಕೆ ಅನ್ಯರಿಂದ ಬಹುದೆ ಧಕ್ಕೆ? ಬರಿಯ ಕವಿಯೆ ಸಿಡಿಲ ಚಕ... |
1790 | https://kn.wikipedia.org/wiki/%E0%B2%95%E0%B2%A6%E0%B2%82%E0%B2%AC%20%E0%B2%B0%E0%B2%BE%E0%B2%9C%E0%B2%B5%E0%B2%82%E0%B2%B6 | ಕದಂಬ ರಾಜವಂಶ | 'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ಮೊಟ್ಟಮೊದಲ ಶಾಸನವಾದ ಹಲ್ಮಿಡಿ ಶಾಸನವು ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ.
ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ. ಮುಂದೆ ಚಾಲುಕ್ಯ ಮತ್ತು ರಾಷ್ಟ್ರಕೂಟ ಸಾಮ್ರಾಜ್ಯಗಳ ಸಾಮಂತರಾಗಿ ಆಳ್ವಿಕೆ ಮುಂದುವರಿಸಿದ ಕದಂಬರರ ರಾಜ್ಯ ಗ... |
1791 | https://kn.wikipedia.org/wiki/%E0%B2%B8%E0%B3%87%E0%B2%B5%E0%B3%81%E0%B2%A3 | ಸೇವುಣ | ದೇವಗಿರಿಯ ಯಾದವರು ಎಂದೇ ಹೆಸರಾಗಿರುವ ಸೇವುಣರು ಉತ್ತರ ಕರ್ನಾಟಕ, ಮಹಾರಾಷ್ಟ್ರಗಳನ್ನೊಳಗೊಂಡ ಪ್ರದೇಶವನ್ನು ಆಳಿದ ಕನ್ನಡ ರಾಜಮನೆತನ. ರಾಷ್ಟ್ರಕೂಟರ ಸರದಾರರಾಗಿಯೂ, ಮುಂದೆ ಹೊಯ್ಸಳರಂತೆಯೆ ಕಲ್ಯಾಣದ ಚಾಲುಕ್ಯ ದೊರೆಗಳ ಸಾಮಂತರಾಗಿಯೂ ಇದ್ದರು. ಚಾಲುಕ್ಯ ಸಾಮ್ರಾಜ್ಯ ಅವನತಿಯ ಹಾದಿ ಹಿಡಿದಂತೆ ಪ್ರಾಬಲ್ಯಕ್ಕೆ ಏರಿದರು. ಐದನೆಯ ಭಿಲ್ಲಮ ಕಲ್ಯಾಣವನ್ನು ವಶಪಡಿಸಿಕೊಂಡು ತಾನು ಸ್ವತಂತ್ರನೆಂದು ಘೋಷಿಸಿ... |
1795 | https://kn.wikipedia.org/wiki/%E0%B2%A6%E0%B2%9F%E0%B3%8D%E0%B2%B8%E0%B3%8D%20%E0%B2%95%E0%B2%A8%E0%B3%8D%E0%B2%A8%E0%B2%A1 | ದಟ್ಸ್ ಕನ್ನಡ | ದಟ್ಸ್ ಕನ್ನಡ ಅಂತರ್ಜಾಲದಲ್ಲಿನ ಕನ್ನಡದ ತಾಣಗಳಲ್ಲೊಂದು.
ಇಂಡಿಯ ಇನ್ಫೊ ಕಂಪೆನಿಯ ಕನ್ನಡ ವಿಭಾಗವಾಗಿದ್ದ ಈ ಇ-ಪತ್ರಿಕೆ ೨೦೦೬ ರಲ್ಲಿ oneindia.in ರವರ ಒಂದು ವಿಭಾಗವಾಯಿತು. ಈ ಇ-ಪತ್ರಿಕೆ ಬೆಂಗಳೂರಿನಿಂದ ಅಂತರಜಾಲದಲ್ಲಿ ಪ್ರಸಾರವಾಗುತ್ತಿದೆ. ಇದರ ಸಂಪಾದಕರು ಶ್ರೀ ಶಾಮಸುಂದರ್ ಮತ್ತು ಸಹಾಯಕ ಸಂಪಾದಕರು ಪ್ರಸಾದ ನಾಯಕ್.
ದಟ್ಸ್ ಕನ್ನಡ ವಾರ್ತೆಗಳನ್ನು ಅಂತರಜಾಲದಲ್ಲಿ ಪ್ರಸಾರ ಮಾಡುತ್ತ ಬ... |
1796 | https://kn.wikipedia.org/wiki/%E0%B2%9A%E0%B2%BF%E0%B2%9F%E0%B3%8D%E0%B2%9F%E0%B3%86 | ಚಿಟ್ಟೆ | ಚಿಟ್ಟೆ ಲೆಪಿಡೊಪ್ಟೆರಾ ಆರ್ಡರ್ ಗೆ ಸೇರಿದ ಕೀಟ. ಇದು ಹೆಸ್ಪರಾಯ್ಡಿಯಾ (the skippers) ಹಾಗೂ ಪೆಪಿಲಿಯನಾಯ್ಡಿಯಾ (ಉಳಿದೆಲ್ಲ ಚಿಟ್ಟೆಗಳ) ಜಾತಿಗಳಿಗೆ ಸೇರಿದ್ದು ಹಲವು ಬಣ್ಣಗಳು ಹಾಗೂ ವಿವಿಧ ಆಕಾರಗಳಲ್ಲಿ ಕಾಣಸಿಗುತ್ತವೆ.
ಚಿಟ್ಟೆಗಳ ಮೇಲೆ ಅಧ್ಯಯನ ನಡೆಸುವವರನ್ನು ಆಂಗ್ಲ ಭಾಷೆಯಲ್ಲಿ 'ಲೆಪಿಡಾಪ್ಟರಿಸ್ಟ್'ಗಳೆಂದು ಕರೆಯುತ್ತಾರೆ. ಚಿಟ್ಟೆಗಳ ವೀಕ್ಷಣೆ ಜನರಲ್ಲಿ ಒಂದು ಹವ್ಯಾಸವಾಗಿ ಬೆಳೆದಿದೆ... |
1804 | https://kn.wikipedia.org/wiki/%E0%B2%95%E0%B2%B5%E0%B2%BF%E0%B2%B0%E0%B2%BE%E0%B2%9C%E0%B2%AE%E0%B2%BE%E0%B2%B0%E0%B3%8D%E0%B2%97 | ಕವಿರಾಜಮಾರ್ಗ | ಕವಿರಾಜಮಾರ್ಗ :-
ಕವಿರಾಜಮಾರ್ಗ ಕನ್ನಡದಲ್ಲಿ ಇದುವರೆಗೆ ಲಭ್ಯವಾಗಿರುವ ಗ್ರಂಥಗಳಲ್ಲಿ ಅತ್ಯಂತ ಪ್ರಾಚೀನ. ಇದು ಪಂಪಪೂರ್ವ ಯುಗದಲ್ಲಿ ರಚಿತವಾದುದು. ಇದೊಂದು ಅಲಂಕಾರಿಕ ಲಕ್ಷಣ ಗ್ರಂಥ. ಇದನ್ನು ಕ್ರಿ.ಶ. ೮೫೦ ರ ಆಸುಪಾಸಿನಲ್ಲಿ ರಚಿಸಲಾಗಿದೆ. ಕರ್ತೃ ಶ್ರೀವಿಜಯನೆಂಬುದು ಬಹುತೇಕ ವಿದ್ವಾಂಸರ ಅಭಿಮತವಾಗಿದೆ. ಗ್ರಂಥದ ಮೊದಲಿಗೆ ಅಮೋಘವರ್ಷ ನೃಪತುಂಗ ದೊರೆಯ ಹೆಸರು ಬಂದಿರುವುದರಿಂದ ಇದನ್ನು ಆತನ ಆಳ... |
1818 | https://kn.wikipedia.org/wiki/%E0%B2%85%E0%B2%82%E0%B2%A4%E0%B2%B0%E0%B2%9C%E0%B2%BE%E0%B2%B2 | ಅಂತರಜಾಲ | ಅಂತರಜಾಲ (ಆಂಗ್ಲ: Internet ಇಂಟರ್ನೆಟ್) ಎನ್ನುವುದು ಕಂಪ್ಯೂಟರ್ ನೆಟ್ವರ್ಕ್ಗಳ (ಜಾಲಬಂಧಗಳ) ಒಂದು ನೆಟ್ವರ್ಕ್ ಆಗಿದೆ. ಇದು ವಿಶ್ವವ್ಯಾಪಕವಾಗಿದ್ದು ಮಿಲಿಯಗಟ್ಟಲೆ ಸಂಖ್ಯೆಯ ಸ್ಥಳೀಯ ಹಾಗೂ ಅಂತರಾಷ್ಟ್ರೀಯ ಕಂಪ್ಯೂಟರ್ ನೆಟ್ವರ್ಕ್ಗಳ ನಡುವೆ ಪರಸ್ಪರ ಸಂಪರ್ಕ ಕಲ್ಪಿಸುತ್ತದೆ.
ಇಂಟರ್ನೆಟ್ ಅಥವಾ ಅಂತರಜಾಲ ಕ್ರಿ.ಶ ೧೯೭೦ರ ದಶಕದಲ್ಲಿ ಯು.ಎಸ್.ಎ ಯಲ್ಲಿ ರಚನೆಯಾಯಿತು. ಆದರೆ ಅದು ಜನಸಾ... |
1821 | https://kn.wikipedia.org/wiki/%E0%B2%AF%E0%B3%81%E0%B2%97%E0%B2%BE%E0%B2%A6%E0%B2%BF | ಯುಗಾದಿ | ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. "ಯುಗಾದಿ" ಪದದ ಉತ್ಪತ್ತಿ "ಯುಗ+ಆದಿ" - ಹೊಸ ಯುಗದ ಆರಂಭ ಎಂದು.
ಸಾಂಪ್ರದಾಯಿಕ ಆಚರಣೆಗಳು
ಯುಗಾದಿ ಹಬ್ಬದ ಸಾಂಪ್ರದಾಯಿಕ ಆಚರಣೆಗಳಲ್ಲಿ ಕೆಲವೆಂದರೆ ಸೂರ್ಯ ನಮಸ್ಕಾರ, ಪಂಚಾಂಗದ ಪೂಜೆ, ಹಾಗೂ ಸರ್ವೇ-ಸಾಮಾನ್ಯವಾಗಿ "ಬೇವು-ಬೆಲ್ಲ... |
1824 | https://kn.wikipedia.org/wiki/%E0%B2%B0%E0%B3%86%E0%B2%A1%E0%B3%8D%20%E0%B2%B9%E0%B3%8D%E0%B2%AF%E0%B2%BE%E0%B2%9F%E0%B3%8D | ರೆಡ್ ಹ್ಯಾಟ್ | ರೆಡ್ ಹ್ಯಾಟ್ ಮುಕ್ತ ತಂತ್ರಾಂಶಕ್ಕೆ ಮೀಸಲಾದ ಕೆಲಸಗಳನ್ನು ಕೈಗೊಳ್ಳುವ ಅತಿ ದೊಡ್ಡ ಮತ್ತು ಅತಿ ಗುರುತಿಸಲ್ಪಟ್ಟ ಸಂಸ್ಥೆಗಳಲ್ಲಿ ಒಂದು. ೧೯೯೩ ರಲ್ಲಿ ಆರಂಭಿಸಲ್ಪಟ್ಟ ಈ ಸಂಸ್ಥೆ ೭೦೦ ಕೆಲಸಗಾರರನ್ನು ಪ್ರಪಂಚದ ೨೨ ಸ್ಥಳಗಳಲ್ಲಿ ಹೊಂದಿದೆ. ಇದರ ಮುಖ್ಯ ಕಛೇರಿ ಇರುವುದು ಅಮೆರಿಕಾದ ರಾಲೀ, ನಾರ್ತ್ ಕೆರೊಲೈನಾ ದಲ್ಲಿ.
ಮುಖ್ಯವಾಗಿ ಲಿನಕ್ಸ್ ಕಾರ್ಯಾಚರಣ ವ್ಯವಸ್ಥೆ, ಅದರ ಅಭಿವೃದ್ಧಿ, ನಿರ್ವಹಣೆ ಮತ... |
1828 | https://kn.wikipedia.org/wiki/%E0%B2%AC%E0%B2%BE%E0%B2%A6%E0%B2%BE%E0%B2%AE%E0%B2%BF | ಬಾದಾಮಿ | ಭಾರತದ ಪ್ರಾಚೀನ ಸಂಸ್ಕೃತಿ ಮತ್ತು ಕರಕುಶಲತೆಯ ಮೂಲಕ ನಡೆಯಲು ಕರ್ನಾಟಕ ಯಾವಾಗಲೂ ಸರಿಯಾದ ಧ್ವನಿಯನ್ನು ಹೊಂದಿಸಿದೆ. ಅಂತಹ ಮಹತ್ವದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪ್ರಾಮುಖ್ಯತೆಯ ಸ್ಥಳಗಳಲ್ಲಿ ಒಂದು ಬಾದಾಮಿ (ವಾತಾಪಿ).
ಈ ಲೇಖನವು ಚಾಲುಕ್ಯರ ರಾಜಧಾನಿಯಾಗಿದ್ದ ಬಾದಾಮಿ ಸ್ಥಳದ ಬಗ್ಗೆ.
ಗುಡ್ಡದ ಬದಿಯನ್ನು ಕೊರೆದು ನಿರ್ಮಿಸಿದ ಬಾದಾಮಿಯ ಗುಹಾಲಯಗಳು ವಿಶ್ವವಿಖ್ಯಾತವಾಗಿ... |
1832 | https://kn.wikipedia.org/wiki/%E0%B2%B6%E0%B3%8D%E0%B2%B0%E0%B3%80%20%E0%B2%B0%E0%B2%BE%E0%B2%AE%20%E0%B2%A8%E0%B2%B5%E0%B2%AE%E0%B2%BF | ಶ್ರೀ ರಾಮ ನವಮಿ | ಶ್ರೀ ರಾಮನವಮಿ ಹಿಂದೂ ದೇವರಾದ ರಾಮನ ಹುಟ್ಟಿದ ದಿನ. ಶ್ರೀ ರಾಮ ರಾಮಾಯಣದ ಕಥಾ ನಾಯಕ ಹಾಗೂ ಆದಿಕಾಲದ ಭಾರತದ ಅಯೋಧ್ಯೆಯ ರಾಜ. ದಶರಥ ಮಹಾ
ರಾಜ ಶ್ರೀ ರಾಮನ ತಂದೆ. ಹಿಂದೂ ಸಂಪ್ರದಾಯದಲ್ಲಿ ರಾಮನನ್ನು ವಿಷ್ಣುವಿನ ಅವತಾರವಾಗಿ ಪೂಜಿಸಲಾಗುತ್ತದೆ. ಶ್ರೀ ರಾಮನವಮಿ ಯುಗಾದಿಯ ಎಂಟು ದಿನಗಳ ನಂತರ ಚೈತ್ರ ಮಾಸದ ಶುಕ್ಲ ಪಕ್ಷದಲ್ಲಿ ಆಚರಿಸಲಾಗುತ್ತದೆ.
ಈ ದಿನವನ್ನು ರಾಮನ ಕಥಾ ವಾಚನಗೋಷ್ಠಿಗಳು , ಹಿಂದೂ ... |
1834 | https://kn.wikipedia.org/wiki/%E0%B2%B8%E0%B3%81%E0%B2%B8%E0%B3%87 | ಸುಸೇ | ಸುಸೇ ಲಿನಕ್ಸ್ ಕಾರ್ಯಾಚರಣ ವ್ಯವಸ್ಥೆಯ ಮುಖ್ಯ ವಿತರಣೆಗಳಲ್ಲಿ ಒಂದು. ಜರ್ಮನಿಯಲ್ಲಿ ನಿರ್ಮಿಸಲಾಗುವ ಸುಸೇ ನಾವೆಲ್ ಸಂಸ್ಥೆಯ ಒಂದು ಭಾಗ.
ಸುಸೇ ಲಿನಕ್ಸ್ ಮೊದಲಿಗೆ ಲಿನಕ್ಸ್ ನ ಸ್ಲ್ಯಾಕ್ವೇರ್ ವಿತರಣೆಯನ್ನು ಆಧರಿಸಿ ನಿರ್ಮಿಸಲಾದದ್ದು. ೧೯೯೨ ರಲ್ಲಿ ಪೀಟರ್ ಮ್ಯಾಕ್ಡೊನಾಲ್ಡ್ ಲಿನಕ್ಸ್ ನ ಎಸ್ಎಲ್ಎಸ್ ವಿತರಣೆಯನ್ನು ಸ್ಥಾಪಿಸಿದರು. ಇದು ಎಕ್ಸ್-ವಿಂಡೋಸ್ ವ್ಯವಸ್ಥೆಯನ್ನು ಒಳಗೊಂಡ ಮೊದಲ ಸಂ... |
1837 | https://kn.wikipedia.org/wiki/%E0%B2%B8%E0%B2%BF%20%E0%B2%85%E0%B2%B6%E0%B3%8D%E0%B2%B5%E0%B2%A4%E0%B3%8D%E0%B2%A5%E0%B3%8D | ಸಿ ಅಶ್ವತ್ಥ್ | ಸಿ ಅಶ್ವತ್ಥ್ - (೧೯೩೯) ಹೆಸರಾಂತ ಸಂಗೀತ ನಿರ್ದೇಶಕರು, ಕಲಾವಿದರು. ಕನ್ನಡ ರಂಗಭೂಮಿ, ಸಿನೆಮಾ ಹಾಗೂ ಸುಗಮ ಸಂಗೀತ ಕ್ಷೇತ್ರಗಳಲ್ಲಿ ಹೆಸರುವಾಸಿಯಾಗಿರುವ ಇವರು ಜನಿಸಿದ್ದು ಡಿಸೆಂಬರ್ ೨೯, ೧೯೩೯ರಲ್ಲಿ. ಇವರು ವ್ಯಾಸಂಗ ಮಾಡಿದ್ದು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ. ಐ ಟಿ ಐ ನಲ್ಲಿ ೨೭ ವರ್ಷಗಳ ಕಾಲ ಸೇವೆ ಸಲ್ಲಿಸಿ ಕೊನೆಗೆ ೧೯೯೨ರಲ್ಲಿ ನಿವೃತ್ತಿ ಪಡೆದರು.
ಚಿಕ್ಕವರಿದ್ದಾಗಲೇ ಸಂಗೀತದಲ್ಲಿ ಆಸ... |
1840 | https://kn.wikipedia.org/wiki/%E0%B2%B7%E0%B2%B9%20%E0%B2%9C%E0%B2%B9%E0%B2%BE%E0%B2%A8%E0%B3%8D | ಷಹ ಜಹಾನ್ | ಷಹ ಜಹಾನ್ (ಜನವರಿ ೫, ೧೫೯೨ - ಜನವರಿ ೨೨, ೧೬೬೬) ಭಾರತದ ದೇಶದಲ್ಲಿ ಮೊಘಲ್ ಸಾಮ್ರಾಜ್ಯವನ್ನಾಳಿದ ಸುಲ್ತಾನ. ಇವನ ಆಳ್ವಿಕೆ ೧೬೨೭ ರಿಂದ ೧೬೫೮ ರವರೆಗೆ ನಡೆಯಿತು.
'ಶೆಹೆಝಾದ ಖುರ್ರಮ್' ಎಂಬ ಜನನ ನಾಮವಿದ್ದ ಇವನು ಮೊಘಲ್ ದೊರೆ ಜಹಾಂಗೀರ್ ನ ಮೂರನೇ ಮಗ. ಗದ್ದುಗೆಗಾಗಿ ತನ್ನ ಒಡಹುಟ್ಟಿದವರೊಡನೆ ಯುದ್ಧ ಮಾಡಿ ಅಧಿಕಾರ ವಶಪಡಿಸಿಕೊಂಡನು
ತನ್ನ ಪ್ರೇಯಸಿ ಮುಮ್ತಾಜ್ ಮಹಲ್ ನ ಗೋರಿಯಾಗಿ ತಾಜ್ ಮಹಲ್... |
1842 | https://kn.wikipedia.org/wiki/%E0%B2%A6%E0%B3%86%E0%B2%B9%E0%B2%B2%E0%B2%BF | ದೆಹಲಿ | ದೆಹಲಿ ಸ್ಥಳೀಯವಾಗಿ ದಿಲ್ಲಿ ಎಂದೇ ಹೆಸರಾಗಿರುವ ಮತ್ತು ಅಧಿಕೃತವಾಗಿ ನ್ಯಾಷನಲ್ ಕ್ಯಾಪಿಟಲ್ ಟೆರಿಟರಿ ಆಫ್ ಡೆಲ್ಲಿ (ಎನ್.ಸಿ.ಟಿ) ಎಂದು ಕರೆಯಲ್ಪಡುವ ರಾಷ್ಟ್ರೀಯ ರಾಜಧಾನಿ ನಗರವು ಪ್ರಾದೇಶಿಕವಾಗಿ ಭಾರತದಲ್ಲೇ ಅತಿ ದೊಡ್ಡ ಮಹಾನಗರ ಮತ್ತು ಜನಸಂಖ್ಯೆಯಲ್ಲಿ ಎರಡನೇ ಅತಿ ದೊಡ್ಡ ಮಹಾನಗರವಾಗಿದೆ. ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ೧೨.೨೫ ದಶಲಕ್ಷಕ್ಕೂ ಮಿಕ್ಕಿ ನಿವಾಸಿಗಳು ಮತ್ತು ೧೫.೯ ದ... |
1843 | https://kn.wikipedia.org/wiki/%E0%B2%86%E0%B2%97%E0%B3%8D%E0%B2%B0%E0%B2%BE | ಆಗ್ರಾ | ಆಗ್ರಾ ನಗರ ಭಾರತ ದೇಶದ ಉತ್ತರ ಪ್ರದೇಶ ರಾಜ್ಯದಲ್ಲಿರುವ ಒಂದು ಪ್ರಸಿದ್ಧ ಪ್ರವಾಸಿ ಸ್ಥಳ. ವಿಶ್ವ ವಿಖ್ಯಾತ ತಾಜ್ ಮಹಲ್ ಇರುವ ಈ ಊರು ಜಗತ್ತಿನಾದ್ಯಂತ ಹೆಸರುವಾಸಿ.
ಇತಿಹಾಸ
ಆಗ್ರಾವು 1526 ರಿಂದ 1628ರವರೆಗೆ ಮೊಘಲ್ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಕಾಲದಲ್ಲಿ ಎಲ್ಲರ ಗಮನವನ್ನು ತನ್ನತ್ತ ಸೆಳೆಯಿತು. ಮೊಘಲ್ ಸಾಮ್ರಾಟ ಬಾಬರ್ 1526 ರಲ್ಲಿ ಆಗ್ರಾವನ್ನು ಈ ಸಾಮ್ರಾಜ್ಯದ ರಾಜಧಾನಿಯನ್ನಾಗಿ ಮಾಡಿ... |
1845 | https://kn.wikipedia.org/wiki/%E0%B2%B9%E0%B3%81%E0%B2%AC%E0%B3%8D%E0%B2%AC%E0%B2%B3%E0%B3%8D%E0%B2%B3%E0%B2%BF | ಹುಬ್ಬಳ್ಳಿ | ಹುಬ್ಬಳ್ಳಿ (ಹುಬ್ಳಿ) (ಗಂಡು ಮೆಟ್ಟಿದ ನಾಡು) ಕರ್ನಾಟಕದ ಉತ್ತರ ಭಾಗದಲ್ಲಿರುವ ಪ್ರಮುಖ ವಾಣಿಜ್ಯ ನಗರ.ಹುಬ್ಬಳ್ಳಿ ನಗರವು ಧಾರವಾಡ ಜಿಲ್ಲೆಯಲ್ಲಿದೆ. ಬೆಂಗಳೂರು - ಪುಣೆ ರಾಷ್ಟ್ರೀಯ ಹೆದ್ದಾರಿ- 4 ರಲ್ಲಿ, ಬೆಂಗಳೂರಿನಿಂದ ಸುಮಾರು 410 ಕಿ.ಮೀ ಹಾಗೂ ಪುಣೆಯಿಂದ ಸುಮಾರು 430 ಕಿ.ಮೀ ದೂರದಲ್ಲಿದೆ. 2011ರ ಭಾರತದ ಜನಗಣತಿಯ ಪ್ರಕಾರ ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ಜನಸಂಖ್ಯೆ 943,788.ಅದರಲ್ಲಿ... |
1846 | https://kn.wikipedia.org/wiki/%E0%B2%86%E0%B2%97%E0%B3%8D%E0%B2%B0%E0%B2%BE%20%E0%B2%95%E0%B3%8B%E0%B2%9F%E0%B3%86 | ಆಗ್ರಾ ಕೋಟೆ | ಆಗ್ರಾ ಕೋಟೆ ಭಾರತ ದೇಶದ ಆಗ್ರಾ ನಗರದಲ್ಲಿದೆ. ಈ ಕೋಟೆಗೆ 'ಲಾಲ್ ಖಿಲಾ' ಎಂದೂ ಕೂಡ ಕರೆಯುತ್ತಾರೆ. ಇದು ತಾಜ್ ಮಹಲ್ ನಿಂದ ಸುಮಾರು ೨.೫ ಕಿ.ಮೀ ದೂರದಲ್ಲಿದೆ. ಈ ಕೋಟೆಯನ್ನು ಅರಮನೆಗಳ ನಗರವೆಂದೇ ಕರೆಯುವುದುಂಟು.
ಛಾಯಾಂಕಣ
ಮಾಹಿತಿಗೆ
2004ರಲ್ಲಿ ಆಗ್ರಾ ಕೋಟೆಯು ತನ್ನ ವಾಸ್ತುಶಿಲ್ಪಕ್ಕಾಗಿ ಅಗಾ ಖಾನ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಇದರ ಸ್ಮರಣಾರ್ಥ ಭಾರತದ ಕೇಂದ್ರ ಸರ್ಕಾರವು ಅಂಚೆ ಚ... |
1849 | https://kn.wikipedia.org/wiki/%E0%B2%9B%E0%B2%A4%E0%B3%8D%E0%B2%B0%E0%B2%AA%E0%B2%A4%E0%B2%BF%20%E0%B2%B6%E0%B2%BF%E0%B2%B5%E0%B2%BE%E0%B2%9C%E0%B2%BF | ಛತ್ರಪತಿ ಶಿವಾಜಿ | ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು.
ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ... |
1853 | https://kn.wikipedia.org/wiki/%E0%B2%97%E0%B3%8A%E0%B2%B0%E0%B3%82%E0%B2%B0%E0%B3%81%20%E0%B2%B0%E0%B2%BE%E0%B2%AE%E0%B2%B8%E0%B3%8D%E0%B2%B5%E0%B2%BE%E0%B2%AE%E0%B2%BF%20%E0%B2%85%E0%B2%AF%E0%B3%8D%E0%B2%AF%E0%B2%82%E0%B2%97%E0%B2%BE%E0%B2%B0%E0%B3%8D | ಗೊರೂರು ರಾಮಸ್ವಾಮಿ ಅಯ್ಯಂಗಾರ್ | ಗೊರೂರು ರಾಮಸ್ವಾಮಿ ಅಯ್ಯಂಗಾರ್ (ಜುಲೈ ೪, ೧೯೦೪ - ಸೆಪ್ಟೆಂಬರ್ ೨೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ರವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಕಾವ್ಯನಾಮ - ಸೀತಾತನಯ . ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ... |
1855 | https://kn.wikipedia.org/wiki/%E0%B2%A8%E0%B2%B5%E0%B2%BF%E0%B2%B2%E0%B3%81 | ನವಿಲು | ನವಿಲು ಫಾಸಿನಿಡೆ ಕುಟುಂಬಕ್ಕೆ ಸೇರಿದ ಒಂದು ಹಕ್ಕಿ. ಇದು ಭಾರತದ ರಾಷ್ಟ್ರೀಯ ಪಕ್ಷಿ (National Bird) .
ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ ನವಿಧಾಮವಿದೆ
ನವಿಲುಗಳಲ್ಲಿ ಮೂರು ವಿಧ
ಭಾರತೀಯ ನವಿಲು, Pavo cristatus
ಹಸಿರು ನವಿಲು, Pavo muticus
ಕಾಂಗೋ ನವಿಲು, Afropavo congolensis. :
ನವಿಲುಗಳು ಭಾರತದ ಮತ್ತು ಆಗ್ನೇಯ ಏಷಿಯಾದ ಕಾಡುಗಳಲ್ಲಿ ಕಂಡು ಬರುತ್ತವೆ. ಗಂಡುಗಳಿಗೆ ಬಾಲದ ... |
1862 | https://kn.wikipedia.org/wiki/%E0%B2%B9%E0%B3%88%E0%B2%A6%E0%B2%B0%E0%B2%BE%E0%B2%B2%E0%B2%BF | ಹೈದರಾಲಿ | ಸಯ್ಯದ್ ವಲ್ ಶರೀಫ್ ಹೈದರ್ ಅಲಿ ಖಾನ್ ಅಥವಾ ಹೈದರ್ ಅಲಿ (ಕ್ರಿ. ಶ. 1722 - 7 ಡಿಸೆಂಬರ್ 1782) ದಕ್ಷಿಣ ಭಾರತದ ಮೈಸೂರು ರಾಜ್ಯವನ್ನಾಳುತ್ತಿದ್ದ ಸುಲ್ತಾನ. ಇವನು ಟಿಪ್ಪು ಸುಲ್ತಾನನ ತಂದೆ. ಶ್ರೀರಂಗಪಟ್ಟಣವನ್ನು ತನ್ನ ರಾಜಧಾನಿಯನ್ನಾಗಿ ಮಾಡಿಕೊಂಡು ಆಳಿದ. ಮೊದಲು ಇವನು ಮೈಸೂರು ರಾಜರ ದಿಂಡಿಗಲ್ನ ಫೌಜುದಾರನಾಗಿದ್ದ. ತನ್ನ ಸೈನಿಕ ಕಾರ್ಯಾಚರಣೆಗಳಿಂದಾಗಿ ಮೈಸೂರು ಒಡೆಯರಾಗಿದ್ದ ಚಿಕ್ಕಕೃಷ... |
1866 | https://kn.wikipedia.org/wiki/%E0%B2%B5%E0%B2%BF%E0%B2%A8%E0%B2%BE%E0%B2%AF%E0%B2%95%20%E0%B2%A6%E0%B2%BE%E0%B2%AE%E0%B3%8B%E0%B2%A6%E0%B2%B0%20%E0%B2%B8%E0%B2%BE%E0%B2%B5%E0%B2%B0%E0%B3%8D%E0%B2%95%E0%B2%B0%E0%B3%8D | ವಿನಾಯಕ ದಾಮೋದರ ಸಾವರ್ಕರ್ | ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿ... |
1894 | https://kn.wikipedia.org/wiki/%E0%B2%90%E0%B2%B9%E0%B3%8A%E0%B2%B3%E0%B3%86 | ಐಹೊಳೆ | ಭಾರತೀಯ ಶಿಲ್ಪಕಲೆಯ ತೊಟ್ಟಿಲು ಎನಿಸಿರುವ ಐಹೊಳೆಯು, ಬೆಂಗಳೂರಿನಿಂದ ೪೮೩ ಕಿ. ಮೀ ಹಾಗೂ ಹುನಗುಂದ ದಿಂದ ೩೫ ಕಿ.ಮಿ ಗಳ ದೂರದಲ್ಲಿ ಮಲಪ್ರಭಾ ನದಿಯ ದಂಡೆಯಲ್ಲಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿಗೆ ಸೇರಿದ ಐಹೊಳೆ ಬಾದಾಮಿ ಚಾಲುಕ್ಯ ವಾಸ್ತುಶಿಲ್ಪ ಶೈಲಿಯ ಒಂದು ದೊಡ್ಡ ಕೇಂದ್ರವಾಗಿದೆ.
ಇತಿಹಾಸ
ಐಹೊಳೆಯು ಬಾದಾಮಿ ಚಾಲುಕ್ಯರ ಮೊದಲ ರಾಜಧಾನಿಯಾಗಿದ್ದಿತು. ಈ ಸ್ಥಳದ ದೇವಾಲಯಗಳು ಹಾಗೂ ... |
1905 | https://kn.wikipedia.org/wiki/%E0%B2%B8%E0%B2%B0%E0%B3%8D%E0%B2%B5%E0%B3%86%E0%B2%AA%E0%B2%B2%E0%B3%8D%E0%B2%B2%E0%B2%BF%20%E0%B2%B0%E0%B2%BE%E0%B2%A7%E0%B2%BE%E0%B2%95%E0%B3%83%E0%B2%B7%E0%B3%8D%E0%B2%A3%E0%B2%A8%E0%B3%8D | ಸರ್ವೆಪಲ್ಲಿ ರಾಧಾಕೃಷ್ಣನ್ |
ಪರಿಚಯ
ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ , (ಜನನ ೫ ಸೆಪೆಂಬರ್ ೧೮೮೮ - ಮರಣ ೧೭, ಎಪ್ರಿಲ್ ೧೯೭೫)
ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ. ಅವರು ಮದ್ರಾಸಿನ ಕ್ರಿಶ್ಚಿಯನ್ ಕಾಲೇಜಿನಲ್ಲಿ (೧೯೦೫-೧೯೦೬) ಶಿಕ್ಷಣ ಪಡೆ... |
1908 | https://kn.wikipedia.org/wiki/%E0%B2%AC%E0%B3%87%E0%B2%B2%E0%B3%82%E0%B2%B0%E0%B3%81 | ಬೇಲೂರು | ಬೇಲೂರು - ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲೊಂದು. ಶಿಲಾಬಾಲಿಕೆಯರ ಬೇಲೂರು ಎಂದು ಪ್ರಸಿದ್ಧವಾಗಿರುವ ಬೇಲೂರು, ಶಿಲ್ಪಕಲೆಗೆ ಖ್ಯಾತಿ ಪಡೆದಿದೆ. ಹಳೇಬೀಡು, ಸೋಮನಾಥಪುರದ ಜೊತೆಗೆ ಬೇಲೂರು, ಹೊಯ್ಸಳ ಸಾಮ್ರಾಜ್ಯದ ಶಿಲ್ಪಕಲೆಯ ದೇವಾಲಯಗಳೆಂದು ಪ್ರಸಿದ್ಧವಾಗಿವೆ.ಬೇಲೂರಿನ ಶ್ರೀ ಚೆನ್ನಕೇಶವ ದೇವಾಲಯವು ಸಹಸ್ರಾರು ಪ್ರವಾಸಿಗರನ್ನು ತನ್ನೆಡೆಗೆ ತನ್ನ ಶಿಲ್ಪಕಲೆಗಳ ಮೂಲಕ ಸೆಳೆಯುತ್ತದೆ.ಪ್... |
1909 | https://kn.wikipedia.org/wiki/%E0%B2%95%E0%B2%BE%E0%B2%B0%E0%B3%8D%E0%B2%AE%E0%B2%BF%E0%B2%95%E0%B2%B0%20%E0%B2%A6%E0%B2%BF%E0%B2%A8%E0%B2%BE%E0%B2%9A%E0%B2%B0%E0%B2%A3%E0%B3%86 | ಕಾರ್ಮಿಕರ ದಿನಾಚರಣೆ | ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಕಾರ್ಮಿಕ ಸಂಘಗಳು ಮತ್ತು ಸಮಾಜವಾದಿ ಪಕ್ಷಗಳ ಮುಖ್ಯವಾಗಿ ಆಚರಿಸುವ ಸಂಭ್ರಮದ ಸಾರ್ವಜನಿಕ ಉತ್ಸವ ದಿನ (ಲೇಬರ ಡೇ). ಮೇ ದಿನ ಅಥವಾ ‘ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಪ್ರತಿ ವರ್ಷದ ಮೇ ೧ನೇ ತಾರೀಖಿನಂದು ಪ್ರಪಂಚದ ಹಲವು ದೇಶಗಳಲ್ಲಿ ಆಚರಿಸಲಾಗುತ್ತದೆ. ಈ ದಿನದಂದು ಕಾರ್ಮಿಕ ಆಂದೋಲನದ ಸಾಮಾಜಿಕ ಮತ್ತು ಆರ್ಥಿಕ ಸಾಧನೆಗಳನ್ನು ಆಚರಿಸಲಾಗುತ್ತದೆ.
ಕಾರ... |
1910 | https://kn.wikipedia.org/wiki/%E0%B2%B0%E0%B2%BE%E0%B2%B7%E0%B3%8D%E0%B2%9F%E0%B3%8D%E0%B2%B0%E0%B2%95%E0%B3%82%E0%B2%9F | ರಾಷ್ಟ್ರಕೂಟ | ರಾಷ್ಟ್ರಕೂಟರು ಕ್ರಿ.ಶ. ೮ ರಿಂದ ೧೦ನೇ ಶತಮಾನದವರೆಗೆ ದಖ್ಖನವನ್ನು ಆಳಿದ ರಾಜವಂಶ. ದಂತಿದುರ್ಗನಿಂದ ಮೊದಲುಗೊಂಡ ಇವರ ಮೂಲಸ್ಥಾನ ಲಟ್ಟಲೂರು ಆಗಿದ್ದು, ತದನಂತರ ತಮ್ಮ ರಾಜಧಾನಿ ಮಾನ್ಯಖೇಟದಿಂದ ಆಳ್ವಿಕೆ ನಡೆಸಿದರು.
ರಾಷ್ಟ್ರ ಎಂಬುದು ಪ್ರಾಂತ್ಯವಾಚಕ ಪದ. ಈ ಅರ್ಥದಲ್ಲಿ ಇದು ಅಶೋಕನ ಕಾಲದಿಂದ ರಾಜಕೀಯ ವ್ಯವಹಾರದಲ್ಲಿ ಬಳಕೆಯಾಯಿತು. ಅನಂತರ ಪ್ರಾಂತ್ಯಾಧಿಕಾರಿ ಎಂಬ ಅಭಿಪ್ರಾಯದಲ್ಲಿ ರಾಷ್ಟ್ರಕೂಟ... |
1911 | https://kn.wikipedia.org/wiki/%E0%B2%A4%E0%B3%86%E0%B2%B2%E0%B3%81%E0%B2%97%E0%B3%81 | ತೆಲುಗು |
ದ್ರಾವಿಡ ಭಾಷೆ
ದ್ರಾವಿಡಭಾಷಾವರ್ಗಕ್ಕೆ ಸೇರಿದ ತೆಲುಗನ್ನು ಆಂಧ್ರಭಾಷೆಯೆಂದು ಕರೆಯುವುದು ಅಷ್ಟು ಸರಿಯಲ್ಲದಿದ್ದರೂ ರೂಢಿಯಲ್ಲಿ ಆ ಹೆಸರೂ ನಿಂತು ಬಿಟ್ಟಿದೆ. ಇದಕ್ಕೇನು ಕಾರಣವೆಂದರೆ ಆಂಧ್ರ ಚಕ್ರಾಧಿಪತ್ಯವೂ ತೆಲುಗು ದೇಶವೂ ಸಮಾನವ್ಯಾಪ್ತಿಯುಳ್ಳವಲ್ಲ. ಚಕ್ರಾಧಿಪತ್ಯದ ಒಂದು ಭಾಗವಾದ ಮಹಾರಾಷ್ಟ್ರ ಎಂದಿಗೂ ತೆಲುಗು ದೇಶದ ಒಂದು ಭಾಗವಾಗಲಿಲ್ಲ. ತೆಲುಗು ದೇಶದ ಭಾಗಗಳಾದ ಕಳಿಂಗದ ಮಧ್ಯ ಮತ್ತು... |
1912 | https://kn.wikipedia.org/wiki/%E0%B2%AE%E0%B2%B0%E0%B2%BE%E0%B2%A0%E0%B2%BF | ಮರಾಠಿ | ಮರಾಠಿ -
ಇಂಡೋಆರ್ಯನ್ ಭಾಷಾವರ್ಗಕ್ಕೆ ಸೇರಿದ ಪ್ರಮುಖಭಾಷೆ. ಮಹಾರಾಷ್ಟ್ರೀ ಅಪಭ್ರಂಶದಿಂದ ವಿಕಾಸಗೊಂಡಿದೆ. ಮಹಾರಾಷ್ಟ್ರ ರಾಜ್ಯದ ಆಡಳಿತ ಭಾಷೆಯಾಗಿರುವ ಇದು 68,022,000(2001) ಜನರ ತಾಯಿನುಡಿಯಾಗಿದ್ದು ಭಾರತೀಯ ಸಂವಿಧಾನ ಮಾನ್ಯತೆ ಪಡೆದಿದೆ.
ವ್ಯಾಕರಣ
ಈ ಭಾಷೆಯಲ್ಲಿ ಸ್ವರ ವ್ಯಂಜನ ವಿಸರ್ಗ ಎಂಬ ಮೂರು ಬಗೆಯ ಸಂಧಿ ವ್ಯವಸ್ಥೆ ಇದೆ. ನಾಮಪದದಲ್ಲಿ ಪುಲ್ಲಿಂಗ, ಸ್ತ್ರೀಲಿಂಗ, ನಪುಂಸಕ ಭೇದಗಳೂ... |
1916 | https://kn.wikipedia.org/wiki/%E0%B2%A4%E0%B3%8D%E0%B2%B0%E0%B2%BF%E0%B2%B5%E0%B3%87%E0%B2%A3%E0%B2%BF | ತ್ರಿವೇಣಿ | ತ್ರಿವೇಣಿ ಎಂಬ ಬರಹನಾಮದಿಂದ ಪ್ರಸಿದ್ಧರಾದವರು ಶ್ರೀಮತಿ ಅನಸೂಯ ಶಂಕರ್. ಇವರು ಕನ್ನಡದ ಪ್ರಮುಖ ಕಾದಂಬರಿಕಾರರಲ್ಲೊಬ್ಬರು. ಹಲವಾರು ಜನಪ್ರಿಯ ಕಾದಂಬರಿಗಳ ಮೂಲಕ ಪ್ರಸಿದ್ಧಿಯಾಗಿದ್ದಾರೆ. ಕನ್ನಡ ಸಾಹಿತ್ಯದ ಪ್ರಮುಖ ಬರಹಗಾರ್ತಿಯಾಗಿ ಗುರುತಿಸಲ್ಪಟ್ಟಿದ್ದಾರೆ.
ಪರಿಚಯ
ತ್ರಿವೇಣಿಯವರು ಸೆಪ್ಟಂಬರ್ ೧, ೧೯೨೮ರಂದು ಮಂಡ್ಯದಲ್ಲಿ ಜನಿಸಿದರು. ತಂದೆ ಬಿ.ಎಮ್.ಕೃಷ್ಣಸ್ವಾಮಿ ಪ್ರಸಿದ್ಧ ವಕೀಲರು, ತಾಯಿ ... |
1919 | https://kn.wikipedia.org/wiki/%E0%B2%AC%E0%B2%B8%E0%B2%B5%20%E0%B2%9C%E0%B2%AF%E0%B2%82%E0%B2%A4%E0%B2%BF | ಬಸವ ಜಯಂತಿ | ವೈಶಾಖ ಶುದ್ಧ ತದಿಗೆಯಂದು, ಲಿಂಗಾಯತ ಮತದ ಸ್ಥಾಪಕರಾದ ಬಸವಣ್ಣನವರ ಜನ್ಮದಿನವಾದ ಬಸವ ಜಯಂತಿಯನ್ನು ಆಚರಿಸಲಾಗುತ್ತದೆ. ಬಸವ ಜಯಂತಿಯು ಲಿಂಗಾಯತರ ಹಾಗೂ ಸರ್ವಧರ್ಮೀಯರ ಅತ್ಯಂತ ಪ್ರಮುಖ ಹಬ್ಬ. ಕರ್ನಾಟಕದಾದ್ಯಂತ ಇದನ್ನು ಬಹಳ ವೈಭವ ಹಾಗೂ ಉಲ್ಲಾಸದಿಂದ ಆಚರಿಸಲಾಗುತ್ತದೆ.
ಹನ್ನೆರಡನೆಯ ಶತಮಾನದಲ್ಲಿ ಕರ್ನಾಟಕ ರಾಜ್ಯದಲ್ಲಿ ನಡೆದ ಸಾಮಾಜಿಕ ಕ್ರಾಂತಿಯ ರೂವಾರಿ ಬಸವಣ್ಣನವರು. ಅಲ್ಲಮಪ್ರಭು, ಅಕ್ಕಮಹ... |
1922 | https://kn.wikipedia.org/wiki/%E0%B2%92%E0%B2%B0%E0%B2%BF%E0%B2%B8%E0%B3%8D%E0%B2%B8%E0%B2%BE | ಒರಿಸ್ಸಾ | ಒಡಿಶಾ - ಭಾರತದ ಆಗ್ನೇಯ ತೀರದಲ್ಲಿರುವ ರಾಜ್ಯ. ಈ ರಾಜ್ಯದ ರಾಜಧಾನಿ ಭುವನೇಶ್ವರ.
ಮಹಾಭಾರತದ ಕಾಲದಲ್ಲಿ "ಕಳಿಂಗ" ಎಂದು ಪ್ರಖ್ಯಾತವಾದ ನಾಡು ಇಂದಿನ ಒಡಿಶಾ.
ಒಡಿಶಾ ಬ್ರಿಟೀಷ್ ಇಂಡಿಯಾದ ಒಂದು ಪ್ರಾಂತ್ಯವಾಗಿ ೧ ಎಪ್ರಿಲ್ ೧೯೩೬ರಲ್ಲಿ ರಚಿಸಲಾಯಿತು ಮತ್ತು ಮುಖ್ಯವಾಗಿ ಒಡಿಯಾ ಮಾತಾಡುವ ಜನರಿಂದ ಕೂಡಿತ್ತು.
ಆದ್ದರಿಂದ ೧ ಎಪ್ರಿಲ್ ಅನ್ನು ಉತ್ಕಲ ದಿವಸವನ್ನಾಗಿ ಆಚರಿಸಲಾಗುತ್ತದೆ.
ಒಡಿಶಾ ವಿಸ್ತೀ... |
1923 | https://kn.wikipedia.org/wiki/%E0%B2%AC%E0%B2%B8%E0%B2%B5%E0%B2%95%E0%B2%B2%E0%B3%8D%E0%B2%AF%E0%B2%BE%E0%B2%A3 | ಬಸವಕಲ್ಯಾಣ | ಬಸವಕಲ್ಯಾಣ ನಗರವು ಕರ್ನಾಟಕ ರಾಜ್ಯದ ಬೀದರ ಜಿಲ್ಲೆಯಲ್ಲಿದೆ. ಬೀದರ್ ನಗರದಿಂದ ಸುಮಾರು 80 ಕಿಲೊಮೀಟರ್ ದೂರದಲ್ಲಿ ಇರುವ ಇದು ರಾಜ್ಯದ ಅತ್ಯಂತ ಐತಿಹಾಸಿಕ ನಗರಗಳಲ್ಲಿ ಒಂದು.
ಬಸವಕಲ್ಯಾಣ ತಾಲೂಕಿನ ಸಾಹಿತಿಗಳು
ಪೂಜ್ಯ.ಶ್ರೀ.ಷ.ಬ್ರ.ಡಾ.ಚೆನ್ನವೀರ ಶಿವಾಚಾರ್ಯರು
ಶರಣಯ್ಯಾ ಕಲ್ಯಾಣ
ರೇವಣಸಿದ್ದಪ್ಪ ವಾಂಜರಖೇಡೆ
ಮಾತೆ ಸುಜ್ಞಾನಿದೇವಿ
ಪಿ.ಬಸವರಾಜ
ಚಂದ್ರಕಾಂತ ಪೊಸ್ತೆ
ಸರಸ್ವತಿ ವಿ.ಪಾಟೀಲ್... |
1924 | https://kn.wikipedia.org/wiki/%E0%B2%B5%E0%B2%BF%E0%B2%95%E0%B2%BF%E0%B2%AA%E0%B3%80%E0%B2%A1%E0%B2%BF%E0%B2%AF | ವಿಕಿಪೀಡಿಯ | ವಿಕಿಪೀಡಿಯ (ಇಂಗ್ಲಿಷ್: Wikipedia' ) ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ.
ಇದು ಪ್ರಸ್ತುತ ವಿಕಿಮೀಡ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ... |
1928 | https://kn.wikipedia.org/wiki/%E0%B2%AA%E0%B3%81%E0%B2%A3%E0%B3%86 | ಪುಣೆ | ಪುಣೆ ಭಾರತದ ಮಹಾರಾಷ್ಟ್ರ ರಾಜ್ಯದ ಒಂದು ಪ್ರಮುಖ ನಗರ. ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿ, ಮುಳಾ ಮತ್ತು ಮುಠಾ ಎಂಬ ನದಿಗಳ ದಂಡೆಯಲ್ಲಿರುವ ಈ ನಗರವು ಪುಣೆ ಜಿಲ್ಲೆಯ ಜಿಲ್ಲಾ ಕೇಂದ್ರವೂ ಆಗಿದೆ. ಪುಣೆ ಮಹಾರಾಷ್ಟ್ರದ ಎರಡನೆಯ ಹಾಗೂ ಭಾರತದ ಏಳನೆಯ ಅತಿದೊಡ್ಡ ನಗರ. ಅನೇಕ ಪ್ರಸಿದ್ಧ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆಗಳು ಇಲ್ಲಿರುವ ಕಾರಣ ಇದನ್ನು " ಪೂರ್ವದ ಆಕ್ಸ್ಫರ್ಡ್" ಎಂದೂ ಕರೆಯಲಾಗುತ್ತದೆ. ... |
1929 | https://kn.wikipedia.org/wiki/%E0%B2%98%E0%B2%9F%E0%B2%AA%E0%B3%8D%E0%B2%B0%E0%B2%AD%E0%B2%BE | ಘಟಪ್ರಭಾ | ಘಟಪ್ರಭಾ ಕೃಷ್ಣಾ ನದಿಯ ಉಪನದಿ.
ಉಗಮ
ಘಟಪ್ರಭಾ ನದಿಯು ಸಹ್ಯಾದ್ರಿ ಪರ್ವತಶ್ರೇಣಿಯಲ್ಲಿ, ಸಮುದ್ರ ಮಟ್ಟದಿಂದ ೮೮೪ ಮೀಟರ ಎತ್ತರದಲ್ಲಿ ಜನಿಸುತ್ತದೆ. ೨೮೩ ಕಿಮೀ ದೂರದಷ್ಟು ಹರಿದ ಬಳಿಕ ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದಿಂದ ಈಶಾನ್ಯ ದಿಕ್ಕಿಗೆ ೩೫ ಕಿ.ಮೀ ದೂರದಲ್ಲಿ ಕೃಷ್ಣಾ ನದಿಯನ್ನು ಸಂಗಮಿಸುತ್ತದೆ.
ಘಟಪ್ರಭಾ ನದಿಯ ಜಲಾನಯನ ಪ್ರದೇಶವು ೮೮೨೯ ಚದುರು ಕಿ.ಮೀ ವಿಸ್ತಾರವಾಗಿದೆ.
ಉಪನದಿಗಳು
... |
1930 | https://kn.wikipedia.org/wiki/%E0%B2%95%E0%B2%A8%E0%B3%8D%E0%B2%A8%E0%B2%A1%20%E0%B2%B8%E0%B2%BE%E0%B2%B9%E0%B2%BF%E0%B2%A4%E0%B3%8D%E0%B2%AF%20%E0%B2%AA%E0%B3%8D%E0%B2%B0%E0%B2%95%E0%B2%BE%E0%B2%B0%E0%B2%97%E0%B2%B3%E0%B3%81 | ಕನ್ನಡ ಸಾಹಿತ್ಯ ಪ್ರಕಾರಗಳು | ಕನ್ನಡ ಸಾಹಿತ್ಯ ಅನೇಕ ಪ್ರಕಾರಗಳಿಂದ ಶ್ರೀಮಂತವಾಗಿದೆ. ಸಾಹಿತ್ಯ ಪ್ರಕಾರದ ಸ್ವರೂಪ(nature), ರಚನೆ(structure) ಆಧಾರದ ಮೇಲೆ ಈ ಕೆಳಕಂಡಂತೆ ವಿಂಗಡಿಸಬಹುದು. ಕನ್ನಡ ಸಾಹಿತ್ಯವೇ ಬೇರೆ -ಕನ್ನಡ ಸಾಹಿತ್ಯ ಪ್ರಕಾರಗಳೇ ಬೇರೆ ಆದ್ದರಿಂದ ಕನ್ನಡ ಸಾಹಿತ್ಯಕ್ಕೆ ಬೇರೆ ಶೀರ್ಷಿಕೆ ಕೊಡುವುದೇ ಉಚಿತ. ಸಾಹಿತ್ಯದ ವಿಷಯ ದೊಡ್ಡದು. ಅದರಲ್ಲಿ ಪ್ರಾಚೀನ ಸಾಹಿತ್ಯದಿಂದ ಅರ್ವಾಚೀನ ಸಾಹಿತ್ಯ ಎಲ್ಲಾ ವಿಷಯಗಳನ್... |
1933 | https://kn.wikipedia.org/wiki/%E0%B2%AE%E0%B2%B2%E0%B3%86%E0%B2%97%E0%B2%B3%E0%B2%B2%E0%B3%8D%E0%B2%B2%E0%B2%BF%20%E0%B2%AE%E0%B2%A6%E0%B3%81%E0%B2%AE%E0%B2%97%E0%B2%B3%E0%B3%81 | ಮಲೆಗಳಲ್ಲಿ ಮದುಮಗಳು | ರಾಷ್ಟ್ರಕವಿ ಕುವೆಂಪುರವರ ಕಾದಂಬರಿ. ೧೯೬೭ರಲ್ಲಿ ಮೊದಲು ಪ್ರಕಟಗೊಂಡಿತು.
ಕಾದಂಬರಿಯಲ್ಲಿ ಬರುವ ಪಾತ್ರವರ್ಗ, ಸ್ಥಳಗಳು, ಜಾತಿ/ಪಂಗಡಗಳ ವಿವರಣೆ:
ಇದನ್ನು ಸಹ ನೋಡಿ
ಕಾನೂರು ಹೆಗ್ಗಡಿತಿ
ಕನ್ನಡ ಕಾದಂಬರಿಗಳು
ಕುವೆಂಪುರವರ ಕೃತಿಗಳು |
1939 | https://kn.wikipedia.org/wiki/%E0%B2%96%E0%B2%A1%E0%B2%95%E0%B3%8D%E2%80%8D%E0%B2%B5%E0%B2%BE%E0%B2%B8%E0%B3%8D%E0%B2%B2%E0%B2%BE | ಖಡಕ್ವಾಸ್ಲಾ | ಖಡಕ್ವಾಸ್ಲಾ ಪುಣೆಯಿಂದ ೧೭ ಕಿ.ಮೀಗಳ ದೂರದಲ್ಲಿ ಇರುವ ಸ್ಥಳ. ರಾಷ್ಟ್ರೀಯ ರಕ್ಷಣಾ ಅಕಾಡೆಮಿ (National Defence Academy) ಇಲ್ಲಿದೆ. ಅಲ್ಲದೆ, ಸರ್ ಎಂ.ವಿಶ್ವೇಶ್ವರಯ್ಯನವರಿಂದ ನಿರ್ಮಿಸಲ್ಪಟ್ಟ ಅಣೆಕಟ್ಟು ಇಲ್ಲಿದೆ.
ಭೂಗೋಳ
ಪ್ರವಾಸೋದ್ಯಮ |
1940 | https://kn.wikipedia.org/wiki/%E0%B2%98%E0%B2%9F%E0%B2%B6%E0%B3%8D%E0%B2%B0%E0%B2%BE%E0%B2%A6%E0%B3%8D%E0%B2%A7 | ಘಟಶ್ರಾದ್ಧ | ಮೂಲತ: ಶ್ರೀ ಯು.ಆರ್.ಅನಂತಮೂರ್ತಿಯವರ ಸಣ್ಣಕತೆಯಾದ ಘಟಶ್ರಾದ್ಧ ಪ್ರತಿಭಾನ್ವಿತ ನಿರ್ದೇಶಕ ಗಿರೀಶ್ ಕಾಸರವಳ್ಳಿಯವರ ನಿರ್ದೇಶನದಲ್ಲಿ ಚಲನಚಿತ್ರವಾಗಿ ಸ್ವರ್ಣ ಕಮಲವನ್ನು ಪಡೆದಿದೆ.
ವರ್ಷ-೧೯೭೭ ಕನ್ನಡಚಿತ್ರಗಳು
ಕಾದಂಬರಿ ಆಧಾರಿತ ಕನ್ನಡ ಚಿತ್ರಗಳು |
1941 | https://kn.wikipedia.org/wiki/%E0%B2%B8%E0%B3%8A%E0%B2%B2%E0%B3%8D%E0%B2%B2%E0%B2%BE%E0%B2%AA%E0%B3%81%E0%B2%B0 | ಸೊಲ್ಲಾಪುರ | ಕರ್ನಾಟಕದ ಬಿಜಾಪುರ ಜಿಲ್ಲೆಗೆ ಹೊಂದಿಕೊಂಡಿರುವ, ಮಹಾರಾಷ್ಟ್ರದ ಜಿಲ್ಲೆ ಸೊಲ್ಲಾಪುರ. ಹಿಂದೆ 'ಸೊನ್ನಲಿಗೆ'ಯಾಗಿದ್ದ ಸೊಲ್ಲಾಪುರ ಕರ್ಮಯೋಗಿ ಸಿದ್ಧರಾಮೇಶ್ವರರ ಕರ್ಮಭೂಮಿ.ಸೊಲ್ಲಾಪುರ (ಮರಾಠಿಯಲ್ಲಿ ಸೋಲಾಪುರ್) ಮಹಾರಾಷ್ಟ್ರ ರಾಜ್ಯದ ದಕ್ಷಿಣ ಪೂರ್ವದಲ್ಲಿ ಕರ್ನಾಟಕದ ಗಡಿಯಲ್ಲಿರುವ ನಗರ , ಮತ್ತು ಅದೇ ಹೆಸರಿನ ಜಿಲ್ಲೆಯ ಕೇಂದ್ರ. ಉತ್ತರ ದಕ್ಷಿಣ ರೈಲುದಾರಿಯಲ್ಲಿ ಇದೊಂದು ಪ್ರಮುಖ ಜಂಕ್ಷನ್. ಅನ... |
1943 | https://kn.wikipedia.org/wiki/%E0%B2%AD%E0%B2%BE%E0%B2%B0%E0%B2%A4%E0%B2%A6%20%E0%B2%B8%E0%B3%8D%E0%B2%B5%E0%B2%BE%E0%B2%A4%E0%B2%82%E0%B2%A4%E0%B3%8D%E0%B2%B0%E0%B3%8D%E0%B2%AF%20%E0%B2%A6%E0%B2%BF%E0%B2%A8%E0%B2%BE%E0%B2%9A%E0%B2%B0%E0%B2%A3%E0%B3%86 | ಭಾರತದ ಸ್ವಾತಂತ್ರ್ಯ ದಿನಾಚರಣೆ | ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ. ದೇಶದ ಹಲವೆಡೆ |ತ್ರಿವರ್ಣ ಧ್ವಜವನ್ನು ಹಾರಿಸಿ ಸಿಹಿ ಹಂಚಲಾಗುತ್ತದೆ. ಈ ಆಚರಣೆಯ ಪ್ರಮುಖ ಸಮಾರಂಭ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯತ್ತದೆ. ಈ ಸಮಾರಂಭದಲ್ಲಿ, ಭಾರತದ ಪ್... |
1951 | https://kn.wikipedia.org/wiki/%E0%B2%89%E0%B2%AC%E0%B3%81%E0%B2%82%E0%B2%9F%E0%B3%81 | ಉಬುಂಟು | ಉಬುಂಟು ಎಂಬುದು ಆಫ್ರಿಕಾದ ಜನಪದದಲ್ಲಿ ಮೂಡಿ ಬರುವ ಶಬ್ಧ. 'ಇತರರೆಡೆಗೆ ಮಾನವೀಯತೆ' ಎಂಬಂತಹ ನೀತಿಗೆ ಉಬುಂಟು ಎಂದು ಕರೆಯುವ ಪ್ರತೀತಿ. ಉಬುಂಟು ಲಿನಕ್ಸ್, ಡೆಬಿಯನ್ ವಿತರಣೆಯನ್ನಾಧರಿಸಿ ತರಲಾದ ಒಂದು ಲಿನಕ್ಸ್ ವಿತರಣೆ. ದಕ್ಷಿಣ ಆಫ್ರಿಕಾದ ಕೆನಾನಿಕಲ್ ಕಂಪೆನಿಯು ಈ ಯೋಜನೆಯನ್ನು ಪ್ರಾಯೋಜಿಸುತ್ತಿದೆ. (ಕೆನಾನಿಕಲ್ ಕಂಪೆನಿಯ ಮಾಲೀಕ ಮಾರ್ಕ್ ಷಟ್ಟಲ್ ವರ್ತ್).
ಪ್ರತಿ ಆರು ತಿಂಗಳಿಗೆ ಹೊಸ ಬಿ... |
1981 | https://kn.wikipedia.org/wiki/%E0%B2%8E.%E0%B2%AA%E0%B2%BF.%E0%B2%9C%E0%B3%86.%E0%B2%85%E0%B2%AC%E0%B3%8D%E0%B2%A6%E0%B3%81%E0%B2%B2%E0%B3%8D%20%E0%B2%95%E0%B2%B2%E0%B2%BE%E0%B2%82 | ಎ.ಪಿ.ಜೆ.ಅಬ್ದುಲ್ ಕಲಾಂ | ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು.
ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು. ಅಧ್ಯಯನ ನಂತರ ನಾಲ್ಕು ದಶಕಗಳ ಕಾಲ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿ.ಅರ್.ಡಿ.ಓ) ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್... |
1985 | https://kn.wikipedia.org/wiki/%E0%B2%86%E0%B2%B0%E0%B3%8D.%20%E0%B2%B5%E0%B3%86%E0%B2%82%E0%B2%95%E0%B2%9F%E0%B2%B0%E0%B2%BE%E0%B2%AE%E0%B2%A8%E0%B3%8D | ಆರ್. ವೆಂಕಟರಾಮನ್ | ರಾಮಸ್ವಾಮಿ ವೆಂಕಟರಾಮನ್ (4 ಡಿಸೆಂಬರ್ 1910 – 27 ಜನವರಿ 2009)ವಕೀಲ, ಸ್ವಾತಂತ್ರ್ಯ ಹೋರಾಟಗಾರ, ಕೇಂದ್ರ ಸಚಿವರಾಗಿದ್ದರು. ಇವರು ೧೯೮೭ರಿಂದ ೧೯೯೨ರವರೆಗೆ ಭಾರತದ ರಾಷ್ಟ್ರಪತಿಗಳಾಗಿದ್ದರು. ರಾಷ್ಟ್ರಪತಿಯಾಗಿ ಸೇವೆಯ ಅವಧಿ: ೨೫.೦೭.೧೯೮೭ ರಿಂದ ೨೪.೦೭.೧೯೯೨
ಬಾಲ್ಯ ಮತ್ತು ಶಿಕ್ಷಣ
೧೯೧೦ರ ಡಿಸೆಂಬರ್ ೪ ರಂದು ತಮಿಳು ನಾಡಿನ ತಂಜಾವೂರ್ ಜಿಲ್ಲೆಯ ರಾಜಮಡಮ್ ಹಳ್ಳಿಯಲ್ಲಿ ವೆಂಕಟರಾಮನ್ ಅವರ ಜ... |
1988 | https://kn.wikipedia.org/wiki/%E0%B2%A8%E0%B3%80%E0%B2%B2%E0%B2%82%20%E0%B2%B8%E0%B2%82%E0%B2%9C%E0%B3%80%E0%B2%B5%20%E0%B2%B0%E0%B3%86%E0%B2%A1%E0%B3%8D%E0%B2%A1%E0%B2%BF | ನೀಲಂ ಸಂಜೀವ ರೆಡ್ಡಿ | ನೀಲಂ ಸಂಜೀವ ರೆಡ್ಡಿ ೧೯೭೭ - ೧೯೮೨ ಅವಧಿಯಲ್ಲಿ ಭಾರತದ ರಾಷ್ಟ್ರಪತಿಗಳಾಗಿದ್ದರು. ಇವರು ಭಾರತದ ಆರನೇ ರಾಷ್ಟ್ರಪತಿಗಳು, ಇವರು ಅವಿರೋಧವಾಗಿ ರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾದ ಭಾರತದ ಏಕೈಕ ವ್ಯಕ್ತಿ.
ಇವರು ಆಂಧ್ರ ಪ್ರದೇಶ ರಾಜ್ಯದ ಅನಂತಪುರ ಜಿಲ್ಲೆಯ ಇಲ್ಲೂರು ಹಳ್ಳಿಯಲ್ಲಿ ಹುಟ್ಟಿದರು. ೧೯೬೪ರಲ್ಲಿ ಕೇಂದ್ರ ಸರಕಾರದ ಮಂತ್ರಿ ಮಂಡಲದಲ್ಲಿ ಉಕ್ಕು ಮತ್ತು ಗಣಿ ಖಾತೆಯ ಸಚಿವರಾದರು. ಮುಂದೆ ೧೯... |
1995 | https://kn.wikipedia.org/wiki/%E0%B2%AC%E0%B2%BE%E0%B2%AC%E0%B3%81%20%E0%B2%B0%E0%B2%BE%E0%B2%9C%E0%B3%87%E0%B2%82%E0%B2%A6%E0%B3%8D%E0%B2%B0%20%E0%B2%AA%E0%B3%8D%E0%B2%B0%E0%B2%B8%E0%B2%BE%E0%B2%A6%E0%B3%8D | ಬಾಬು ರಾಜೇಂದ್ರ ಪ್ರಸಾದ್ | ಡಾ. ರಾಜೇಂದ್ರ ಪ್ರಸಾದ್ (ಡಿಸೆಂಬರ್ ೩ ೧೮೮೪ - ಫೆಬ್ರವರಿ ೨೮ ೧೯೬೩) ಭಾರತದ ಮೊದಲನೆಯ ರಾಷ್ಟ್ರಪತಿ. ಭಾರತದ ಸ್ವಾತಂತ್ರ್ಯ ಹೋರಾಟಗಾರರಾಗಿ ಸಮಾಜಸೇವಕರಾಗಿ ಅವರು ಮಹತ್ವದ ಸೇವೆ ನೀಡಿದವರು.
“ನನ್ನ ಕೈಯಿಂದ ವಿಷದ ಬಟ್ಟಲನ್ನಾದರೂ ಸ್ವೀಕರಿಸಲು ಹಿಂಜರಿಯದ ವ್ಯಕ್ತಿಯೊಬ್ಬನಿದ್ದಾನೆ. ಆತನೇ ರಾಜೇಂದ್ರ ಪ್ರಸಾದ್” ಗಾಂಧೀಜಿಯವರು ಆಡಿದ ಈ ಮಾತು ಬಾಬು ರಾಜೇಂದ್ರ ಪ್ರಸಾದರ ಬಗ್ಗೆ. ಅವರು ಗಾಂಧೀಜಿಯವರ... |
1999 | https://kn.wikipedia.org/wiki/%E0%B2%AC%E0%B2%BF.%E0%B2%A1%E0%B2%BF.%E0%B2%9C%E0%B2%A4%E0%B3%8D%E0%B2%A4%E0%B2%BF | ಬಿ.ಡಿ.ಜತ್ತಿ | ಬಸಪ್ಪ ದಾನಪ್ಪ ಜತ್ತಿ(ಬಿ.ಡಿ.ಜತ್ತಿ) (ಸೆಪ್ಟೆಂಬರ್ 10,1912 - ಜೂನ್ 7, 2002) - ಭಾರತದ ಮಾಜಿ ಉಪರಾಷ್ಟ್ರಪತಿಗಳಲ್ಲೊಬ್ಬರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಲ್ಲೊಬ್ಬರು. ಸ್ವಲ್ಪ ದಿನಗಳ ಕಾಲ ಹಂಗಾಮಿ ರಾಷ್ಟ್ರಪತಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಕರ್ನಾಟಕದ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮ ಪಂಚಾಯತಿಯಿಂದ ದೇಶದ ಹಂಗಾಮಿ ರಾಷ್ಟ್ರಪತಿ ಹುದ್ದೆಯವರೆಗೆ ತಲುಪ... |
2004 | https://kn.wikipedia.org/wiki/%E0%B2%95%E0%B3%86%20%E0%B2%86%E0%B2%B0%E0%B3%8D%20%E0%B2%A8%E0%B2%BE%E0%B2%B0%E0%B2%BE%E0%B2%AF%E0%B2%A3%E0%B2%A8%E0%B3%8D | ಕೆ ಆರ್ ನಾರಾಯಣನ್ | ಕೊಚೇರಿಲ್ ರಾಮನ್ ನಾರಾಯಣನ್ ಜುಲೈ ೨೫, ೧೯೯೭ - ಜುಲೈ ೨೪, ೨೦೦೨ರ ವರಗೆ ಭಾರತದ ರಾಷ್ಟ್ರಪತಿಯಾಗಿದ್ದರು.
ಬಾಲ್ಯ
ತಿರುವಾಂಕೂರು ರಾಜ್ಯದ ಪೆರುಂಥನಂ ಹಳ್ಳಿಯಲ್ಲಿ ೨೭ ಅಕ್ಟೋಬರ್ ೧೯೨೦ರಂದು ಜನಿಸಿದ ನಾರಾಯಣನ್ ವೈದ್ಯರಾದ ರಾಮನ್ ವೈದ್ಯರ್ ಮತ್ತು ಪಾಪಿಯಮ್ಮ ದಂಪತಿಗಳಿಗೆ೪ನೆಯ ಕೂಸು. ೪ ಫ಼ೆಬ್ರವರಿ ೧೯೨೧ರಂದು ಜನಿಸಿದ್ದರೂ, ಶಾಲಾ ದಾಖಲೆಗಳಲ್ಲಿ ೨೭ ಅಕ್ಟೋಬರ್ ೧೯೨೦ ಎಂದು ನಮೂದಿಸಲ್ಪಟ್ಟಿದೆ.
... |
2019 | https://kn.wikipedia.org/wiki/%E0%B2%85%E0%B2%B2%E0%B3%86%E0%B2%A8%E0%B3%8D%20%E0%B2%9F%E0%B3%8D%E0%B2%AF%E0%B3%82%E0%B2%B0%E0%B2%BF%E0%B2%82%E0%B2%97%E0%B3%8D | ಅಲೆನ್ ಟ್ಯೂರಿಂಗ್ | ಆಲನ್ ಟ್ಯುರಿಂಗ್ ೨೦ನೆ ಶತಮಾನದ ಮೊದಲ ಭಾಗದಲ್ಲಿ ಇಂಗ್ಲಾಂಡ್ ನಲ್ಲಿ ನೆಲೆಸಿದ್ದ ಗಣಿತ ಶಾಸ್ತ್ರಜ್ನ. ೧೯೦೦ ರಲ್ಲಿ ಜರ್ಮನಿಯ ಡೇವಿಡ್ ಹಿಲ್ಬರ್ಟ್ ಎಂಬಾತನ "ನಿರ್ಣಯ ಪ್ರಶ್ನೆ" (decision problem, Entscheidungsproblem) ಗೆ ಉತ್ತರ ನೀಡುವಂತೆ ೧೯೩೬ ರಲ್ಲಿ ಟ್ಯುರಿಂಗ್ ತನ್ನ "ಟ್ಯುರಿಂಗ್ ಯಂತ್ರ" ವನ್ನು ನಿರ್ಮಿಸಿದ.
ಈಗ ಟ್ಯುರಿಂಗ್ ಯಂತ್ರವನ್ನು "ಗಣೀಕೃತಗೊಳಿಸಬಲ್ಲ ಸೂತ್ರ" (comput... |
2021 | https://kn.wikipedia.org/wiki/%E0%B2%AF%E0%B3%81%E0%B2%A8%E0%B2%BF%E0%B2%95%E0%B3%8D%E0%B2%B8%E0%B3%8D | ಯುನಿಕ್ಸ್ | ಯುನಿಕ್ಸ್ ಗಣಕಯಂತ್ರದ ಒಂದು ಕಾರ್ಯನಿರ್ವಹಣ ಸಾಧನ(Operating System). ಇದನ್ನು ೧೯೬೯ನಲ್ಲಿ ಎಟಿ ಏಂಡ್ ಟಿ ಕಂಪನಿಯ ಕಾರ್ಮಿಕರ ಒಂದು ತಂಡ ಅಮೆರಿಕಾದ ಬೆಲ್ ಲಾಬ್ ನಲ್ಲಿ ರಚಿಸಿದರು. ಈ ತಂಡದ ಪ್ರಮುಖರು ಕೆನ್ ಥಾಮ್ಸನ್, ಡೆನ್ನಿಸ್ ರಿಚ್ಚಿ, ದೊಗ್ಲೆಸ್ ಮೆಕ್ಲ್ ರಾಯ್ ಮತ್ತು ಜೊಒಸ್ಸನ್ನ. ಯುನಿಕ್ಸ್ ವ್ಯವಸ್ಥೆಯು ಅಂದಿನಿಂದ ಹಲವು ಬೆಳವಣಿಗೆಯನ್ನು ಕಂಡು ಇಂದು ಪ್ರಪಂಚದ ಪ್ರಮುಖ ಕಾರ್ಯಕಾರೀ ವ್... |
2023 | https://kn.wikipedia.org/wiki/%E0%B2%97%E0%B3%82%E0%B2%97%E0%B2%B2%E0%B3%8D | ಗೂಗಲ್ | ಗೂಗಲ್ ಇಂಕ್ ಇಂಟರ್ನೆಟ್ ಸಂಬಂಧಿತ ಸೇವೆಗಳನ್ನು ಮತ್ತು ಉತ್ಪನ್ನಗಳನ್ನು ಒದಗಿಸುವ ವಿಶೇಷ ಅಮೆರಿಕನ್ ಬಹುರಾಷ್ಟ್ರೀಯ ನಿಗಮವಾಗಿದೆ. ಈ ಸಂಸ್ಥೆಯು ಹುಡುಕಾಟ, ಕ್ಲೌಡ್ ಕಂಪ್ಯೂಟಿಂಗ್, ತಂತ್ರಾಂಶ ಮತ್ತು ಆನ್ಲೈನ್ ಜಾಹೀರಾತು ತಂತ್ರಜ್ಞಾನಗಳು ಒಳಗೊಂಡಿವೆ. ಇದರ ಲಾಭ ಬಹಳಷ್ಟು ಆಡ್ ವರ್ಡ್ಸ್ ನಿಂದ ಪಡೆಯಲು ಅವರು ಡಿ ಸಮಯದಲ್ಲಿ ಗೂಗಲ್ ಲ್ಯಾರಿ ಪೇಜ್ ಮತ್ತು ಸರ್ಜೆ ಬ್ರಿನ್ ಸ್ಥಾಪಿಸಿದರು ಸ್ಟ್ಯಾನ್ಫ... |
2032 | https://kn.wikipedia.org/wiki/%E0%B2%B8%E0%B3%81%E0%B2%A8%E0%B2%BF%E0%B2%B2%E0%B3%8D%20%E0%B2%A6%E0%B2%A4%E0%B3%8D | ಸುನಿಲ್ ದತ್ | ಸುನಿಲ್ ದತ್ (ಜೂನ್ ೬, ೧೯೨೯ – ಮೇ ೨೫, ೨೦೦೫) ಭಾರತೀಯ ನಟ, ರಾಜಕಾರಣಿ. ಬಾಲಿವುಡ್ ಎಂದೇ ಖ್ಯಾತವಾದ ಹಿಂದಿ ಚಿತ್ರರಂಗದಲ್ಲಿ ನಾಯಕ ನಟನಾಗಿ ಹಲವು ಚಿತ್ರಗಳಲ್ಲಿ ನಟಿಸಿದವರು. ಪ್ರಸ್ತುತ ಮನಮೋಹನ್ ಸಿಂಗ್ ನಾಯಕತ್ವದ ಸರಕಾರದಲ್ಲಿ ಕೇಂದ್ರ ಮಂತ್ರಿಯಾಗಿ ಕ್ರೀಡೆ ಹಾಗೂ ಯುವಜನ ಖಾತೆಯನ್ನು ವಹಿಸಿಕೊಂಡಿದ್ದರು.
ಜೀವನ
೧೯೨೯ರಲ್ಲಿ ಖರ್ಡ್ ಹಳ್ಳಿಯಲ್ಲಿ (ಇಂದಿನ ಪಾಕಿಸ್ತಾನ, ಅಂದಿನ ಭಾರತ) ಹುಟ್ಟ... |
2037 | https://kn.wikipedia.org/wiki/%E0%B2%B7%E0%B2%9F%E0%B3%8D%E0%B2%AA%E0%B2%A6%E0%B2%BF | ಷಟ್ಪದಿ | ಷಟ್ಪದಿ ಎಂಬುದು ಛಂದಸ್ಸಿನ ಒಂದು ಪ್ರಕಾರ. ಪದ್ಯವೊಂದರಲ್ಲಿ ಆರು ಪಾದಗಳಿದ್ದರೆ ಅದು ಷಟ್ಪದಿ ಎನಿಸುತ್ತದೆ. ಪಾದಗಳ ಗಣ/ಮಾತ್ರಾ/ಅಕ್ಷರ ವಿನ್ಯಾಸಗಳನ್ನು ಹಿಡಿದು ಬೇರೆ ಬೇರೆ ರೀತಿಯ ಪಾದಗಳುಳ್ಳಟ್ಪದಿಗಳಿವೆ.
ಆರು ಪಾದಗಳುಳ್ಳ ಪದ್ಯವು ಷಟ್ಪದಿಯೆನಿಸಿಕೊಳ್ಳುತ್ತದೆ. ಇದರ ೧, ೨, ೪ ಮತ್ತು ೫ನೇ ಪಾದಗಳು ಪರಸ್ಪರ ಸಮನಾಗಿರುತ್ತದೆ. ೩ನೆಯ ಮತ್ತು ೬ನೆಯ ಪಾದಗಳು ಪರಸ್ಪರ ಸಮನಾಗಿರುತ್ತವೆ. ೩ನೆಯ ಪಾದ... |
2049 | https://kn.wikipedia.org/wiki/%E0%B2%AE%E0%B3%88%E0%B2%95%E0%B3%8D%E0%B2%B0%E0%B3%8B%E0%B2%B8%E0%B2%BE%E0%B2%AB%E0%B3%8D%E0%B2%9F%E0%B3%8D%20%E0%B2%B5%E0%B2%BF%E0%B2%82%E0%B2%A1%E0%B3%8B%E0%B2%B8%E0%B3%8D | ಮೈಕ್ರೋಸಾಫ್ಟ್ ವಿಂಡೋಸ್ | ಮೈಕ್ರೊಸಾಫ್ಟ್ ವಿಂಡೋಸ್ () ಮೈಕ್ರೋಸಾಫ್ಟ್ ಕೃತ ಹಲವು ಕಾರ್ಯಕಾರಿ ವ್ಯವಸ್ಥೆಗಳ ಸರಮಾಲೆ. ಇದರಲ್ಲಿ ಮೊದಲಿಗ, ೧೯೮೫ರಲ್ಲಿ ಬಳಕೆಗೆ ತಂದ "ವಿಂಡೋಸ್" ವ್ಯವಸ್ಥೆ. ಅಂದು "ವಿಂಡೋಸ್" MS-DOSಗೆ ವಿಂಡೋಸ್ ಒಂದು ಕಾರ್ಯಾಚರಣ ವ್ಯವಸ್ಥೆ (ಆಪರೇಟಿಂಗ್ ಸಿಸ್ಟಮ್) - ಗಣಕದ ಕಾರ್ಯವನ್ನು ನಿಯಂತ್ರಿಸುವ, ಸಮ್ಮೇಳಿಸುವ ತಂತ್ರಾಂಶ). ಇದು ಮೈಕ್ರೋಸಾಫ್ಟ್ ಕಂಪೆನಿಯ ತಂತ್ರಾಂಶಗಳಲ್ಲೊಂದು. ೧೯೮೫ ರಲ್ಲಿ ಮೊದಲ... |
2050 | https://kn.wikipedia.org/wiki/%E0%B2%AE%E0%B3%8D%E0%B2%AF%E0%B2%BE%E0%B2%95%E0%B3%8D%20%E0%B2%93%E0%B2%8E%E0%B2%B8%E0%B3%8D%20X | ಮ್ಯಾಕ್ ಓಎಸ್ X | ಆಪಲ್ ಕಂಪ್ಯೂಟರ್ಸ್ ಸಂಸ್ಥೆಯಿಂದ ನಿರ್ಮಿಸಲ್ಪಟ್ಟಿರುವ ಗಣಕಯಂತ್ರ ಕಾರ್ಯನಿರ್ವಹಣ ಸಾಧನ. ಸುಂದರವಾದ ಚಿತ್ರಾತ್ಮಕ ಸಂಪರ್ಕ ಸಾಧನ. GUI (ಆಂಗ್ಲದಲ್ಲಿ) ಅಳವಡಿಸಲಾಗಿರುವ ಈ ಸಾಧನವು ಬಿ.ಎಸ್.ಡಿ ಯೂನಿಕ್ಸ್ ಅಡಿಪಾಯದ ಮೇಲೆ ನಿರ್ಮಿತವಾಗಿದೆ.
ಇತಿಹಾಸ
೧೯೮೫ರಲ್ಲಿ ಸ್ಟೀವ್ ಜಾಬ್ಸ್ ಆಪಲ್ ತ್ಯಜಿಸಿ ನೆಕ್ಷ್ಟ್ ಸಂಸ್ಥೆಯನ್ನು ನಿರ್ಮಿಸಿದರು. ಅಲ್ಲಿ ಮ್ಯಾಖ್ ಕರ್ನಲ್ (ಆಂಗ್ಲದಲ್ಲಿ kernel) ಮತ್ತು... |
2052 | https://kn.wikipedia.org/wiki/%E0%B2%86%E0%B3%8D%E0%B2%AF%E0%B2%AA%E0%B2%B2%E0%B3%8D | ಆ್ಯಪಲ್ | ಸೇಬಿನ ಹಣ್ಣಿನ ಬಗ್ಗೆ ಲೇಖನಕ್ಕಾಗಿ ಇಲ್ಲಿ ನೋಡಿ.
ಆಪಲ್, ಅಮೇರಿಕಾದ ಒಂದು ಬಹುರಾಷ್ಟ್ರೀಯ ತಂತ್ರಜ್ಞಾನ ಕಂಪನಿಯಾಗಿದೆ ಇದು ಗ್ರಾಹಕ ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸಾಫ್ಟ್ವೇರ್, ಮತ್ತು ಆನ್ಲೈನ್ ಸೇವೆಗಳನ್ನು ಒದಗಿಸುತ್ತದೆ. ಇದರ ಪ್ರಧಾನ ಕಚೇರಿ ಕ್ಯಾಲಿಫೋರ್ನಿಯಾದ ಅಮೇರಿಕಾದ ಕ್ಯುಪರ್ಟಿನೋ ದಲ್ಲಿದೆ.
ಹಿನ್ನಲೆ
ಏಪ್ರಿಲ್ 1976 ರಲ್ಲಿ ಸ್ಟೀವ್ ಜಾಬ್ಸ್, ಸ್ಟೀವ್ ವೋಜ್ನಿಯಾಕ್, ಮತ್ತು... |
2053 | https://kn.wikipedia.org/wiki/%E0%B2%AC%E0%B2%BF%E0%B2%B2%E0%B3%8D%20%E0%B2%97%E0%B3%87%E0%B2%9F%E0%B3%8D%E0%B2%B8%E0%B3%8D | ಬಿಲ್ ಗೇಟ್ಸ್ | ವಿಲಿಯಂ ಹೆನ್ರಿ "ಬಿಲ್" ಗೇಟ್ಸ್ III (ಅಕ್ಟೋಬರ್ 28, 1955ರಲ್ಲಿ ಜನನ) ರವರು ಅಮೆರಿಕದ ಪ್ರಭಾವಿ ಉದ್ಯಮಿ , ಪರೋಪಕಾರಿ ಮತ್ತು ಪಾಲ್ ಅಲೆನ್ ಜೊತೆಗೂಡಿ ತಾವೇ ಸ್ಥಾಪಿಸಿದ ಮೈಕ್ರೋಸಾಫ್ಟ್ ಎಂಬ ಸಾಫ್ಟ್ವೇರ್ ಕಂಪನಿಯ ಅಧ್ಯಕ್ಷ.
ಇವರು ವಿಶ್ವದ ಅತಿದೊಡ್ಡ ಸಿರಿವಂತರಲ್ಲಿ ಒಬ್ಬರೆಂಬ ಸ್ಥಾನವನ್ನು ಹಲವು ವರ್ಷಗಳಿಂದ ಸ್ಥಿರವಾಗಿ ಉಳಿಸಿಕೊಂಡು ಬಂದಿದ್ದಾರೆ
ಮತ್ತು ಒಟ್ಟಾರೆಯಾಗಿ 2009 ರ... |
2054 | https://kn.wikipedia.org/wiki/%E0%B2%AE%E0%B3%88%E0%B2%95%E0%B3%8D%E0%B2%B0%E0%B3%8B%E0%B2%B8%E0%B2%BE%E0%B2%AB%E0%B3%8D%E0%B2%9F%E0%B3%8D | ಮೈಕ್ರೋಸಾಫ್ಟ್ | ಮೈಕ್ರೋಸಾಫ್ಟ್ ಅಮೆರಿಕದಲ್ಲಿ ಕೇಂದ್ರೀಕೃತವಾದ ಬಹುರಾಷ್ಟ್ರೀಯ ಗಣಕಯಂತ್ರ ತಂತ್ರಜ್ಞಾನ ಸಂಸ್ಥೆ. ಗಣಕಯಂತ್ರ, ಮೊಬೈಲ್ ಫೋನ್ ಮತ್ತಿತರ ಸಾಧನಗಳಲ್ಲಿ ಉಪಯೋಗಿಸಬಹುದಾದ ವಿವಿಧ ರೀತಿಯ ತಂತ್ರಾಂಶಗಳನ್ನು ಈ ಸಂಸ್ಥೆ ವಿಕಸನಗೊಳಿಸಿ ಮಾರಾಟ ಮಾಡುತ್ತದೆ. ಇದರ ಅತ್ಯಂತ ಯಶಸ್ವಿ ತಂತ್ರಾಂಶಗಳೆಂದರೆ ವಿಂಡೋಸ್ ಕಾರ್ಯಾಚರಣ ವ್ಯವಸ್ಥೆ ಮತ್ತು ಮೈಕ್ರೋಸಾಫ್ಟ್ ಆಫೀಸ್ ಗುಂಪಿನ ತಂತ್ರಾಂಶಗಳು. ಈ ಸಂಸ್ಥೆಯನ್ನು ... |
2056 | https://kn.wikipedia.org/wiki/%E0%B2%B8%E0%B3%8D%E0%B2%9F%E0%B3%80%E0%B2%B5%E0%B3%8D%20%E0%B2%B5%E0%B2%BE%E0%B2%9C%E0%B3%8D%E0%B2%A8%E0%B3%88%E0%B2%95%E0%B3%8D | ಸ್ಟೀವ್ ವಾಜ್ನೈಕ್ | ಎಪ್ಪಲ್ ಕಂಪನಿಯ ಸ್ಥಾಪಕ.
ಉಲ್ಲೇಖಗಳು
ಬಾಹ್ಯ ಸಂಪರ್ಕಗಳು
woz.org Wozniak's official site
"Apple Computer The Early Days A Personal Perspective" by Paul Laughton
Interview with Steve Wozniak by Jessica Livingston
Apple-1 Computer blog by John Calande
Videos
In Search of the Valley A 2006 documentary on Silicon Valley fea... |
2057 | https://kn.wikipedia.org/wiki/%E0%B2%B8%E0%B3%8A%E0%B2%B2%E0%B2%BE%E0%B2%B0%E0%B2%BF%E0%B2%B8%E0%B3%8D | ಸೊಲಾರಿಸ್ | ಸನ್ ಮೈಕ್ರೊಸಿಸ್ಟಮ್ಸ್ ಕಂಪನಿಯ ಗಣಕಯಂತ್ರ ಕಾರ್ಯನಿರ್ವಹಣ ಸಾಧನ(Operating System)
ಉಲ್ಲೆಖಗಳು
ಬಾಹ್ಯ ಸಂಪರ್ಕಗಳು
ತಂತ್ರಜ್ಞಾನ
ಗಣಕಯಂತ್ರ
ಕಾರ್ಯನಿರ್ವಹಣ ಸಾಧನ |
2061 | https://kn.wikipedia.org/wiki/%E0%B2%A8%E0%B2%B5%E0%B3%86%E0%B2%82%E0%B2%AC%E0%B2%B0%E0%B3%8D | ನವೆಂಬರ್ | ನವೆಂಬರ್ - ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ಹನ್ನೊಂದನೆಯ ತಿಂಗಳು.
ಈ ತಿಂಗಳಿನಲ್ಲಿ ಮೂವತ್ತು ದಿನಗಳು ಇರುತ್ತವೆ.
ಹಿಂದೆ ಆಚರಣೆಯಲ್ಲಿ ಇತ್ತೆಂದು ಹೇಳಲಾದ ರೋಮನ್ ತಾರೀಕು ಪಟ್ಟಿಯಲ್ಲಿ ಇದನ್ನು ಒಂಬತ್ತನೆಯ ತಿಂಗಳೆಂದು ಕಾಣಿಸಲಾಗಿತ್ತು. ರೋಮನರ ವರ್ಷ ಮಾರ್ಚಿಯಲ್ಲಿ ಮೊದಲುಗೊಂಡು ಡಿಸೆಂಬರಿನಲ್ಲಿ ಅಂತ್ಯವಾಗುವ ಹತ್ತು ತಿಂಗಳ ಅವಧಿಯದಾಗಿದ್ದುದೇ ಇದರ ಕಾರಣ. ಕ್ರಿ.ಪೂ. 153ರಲ್ಲಿ ಇದನ್... |
2070 | https://kn.wikipedia.org/wiki/%E0%B2%AE%E0%B2%BF%E0%B2%A8%E0%B2%BF%E0%B2%95%E0%B3%8D%E0%B2%B8%E0%B3%8D | ಮಿನಿಕ್ಸ್ | ಖ್ಯಾತ ಗಣಕ ಸಂಶೋಧಕರಾದ ಎಂಡ್ರಿವ್ ಎಸ್ ಟೆನೆಂನ್ಬೊಂರವರು ಬರೆದ ಲಘು ಕಾರ್ಯನಿರ್ವಹಣ ಸಾಧನ.
ಮಿನಿಕ್ಸ್ ಆಧಾರಿಸಿ ಲಿನ್ಸಕ್ಸ್ ಬರೆಯಲಾಯಿತು
ಬಾಹ್ಯ ಸಂಪರ್ಕಗಳು
History of MINIX from Andrew Tanenbaum
ಗಣಕಯಂತ್ರ
ಕಾರ್ಯನಿರ್ವಹಣ ಸಾಧನ |
2071 | https://kn.wikipedia.org/wiki/%E0%B2%8E%E0%B2%82%E0%B2%A1%E0%B3%8D%E0%B2%B0%E0%B2%BF%E0%B2%B5%E0%B3%8D%20%E0%B2%8E%E0%B2%B8%E0%B3%8D%20%E0%B2%9F%E0%B3%86%E0%B2%A8%E0%B3%86%E0%B2%82%E0%B2%A8%E0%B3%8D%E0%B2%AC%E0%B3%8A%E0%B2%82 | ಎಂಡ್ರಿವ್ ಎಸ್ ಟೆನೆಂನ್ಬೊಂ | ಖ್ಯಾತ ಗಣಕ ಸಂಶೋಧಕರು
ಗಣಕಯಂತ್ರ
ಗಣಕಯಂತ್ರ ಅಗ್ರಗಾಮಿಗಳು |
2073 | https://kn.wikipedia.org/wiki/%E0%B2%B2%E0%B3%88%E0%B2%A8%E0%B2%B8%E0%B3%8D%20%E0%B2%9F%E0%B3%8B%E0%B2%B0%E0%B3%8D%E0%B2%B5%E0%B2%BE%E0%B2%B2%E0%B3%8D%E0%B2%A1%E0%B3%8D%E0%B2%B8%E0%B3%8D | ಲೈನಸ್ ಟೋರ್ವಾಲ್ಡ್ಸ್ | ಲೈನಸ್ ಟೋರ್ವಾಲ್ಡ್ಸ್ (ಹುಟ್ಟು: ಡಿಸೆಂಬರ್ ೨೮, ೧೯೬೯) ಫಿನ್ಲ್ಯಾಂಡ್ ದೇಶದ ಖ್ಯಾತ ತಂತ್ರಾಂಶ ಬರಹಗಾರ. ಇವರು ಗಣಕಯಂತ್ರ ಕಾರ್ಯನಿರ್ವಹಣಾ ಸಾಧನ ಲಿನಕ್ಸ್ಅನ್ನು ಪ್ರಾರಂಭಿಸಿದವರು.
ಬಾಹ್ಯ ಸಂಪರ್ಕಗಳು
ಲೈನಸ್ನ ತಾಣ
ಅನಧಿಕೃತ ಲೈನಸ್ ಟೋರ್ವಾಲ್ಡ್ಸ್ ಪ್ರಶ್ಣೋತ್ತರ ಪಟ್ಟಿ
ಮುಕ್ತ ವಿಶ್ವದ ನಾಯಕ - (ವಯರ್ಡ್ ವಾರ್ತೆಗಳು)
ಲಿನಕ್ಸ್ ನ ಪ್ರರಂಭದ ಬಗ್ಗೆ ಎಂಡ್ರಿವ್ ಎಸ್ ಟೆನೆಂನ್ಬೊಂ (೨೦೦೪)... |
2075 | https://kn.wikipedia.org/wiki/%E0%B2%AE%E0%B2%B9%E0%B2%BE%E0%B2%B0%E0%B2%BE%E0%B2%B7%E0%B3%8D%E0%B2%9F%E0%B3%8D%E0%B2%B0 | ಮಹಾರಾಷ್ಟ್ರ | ಮಹಾರಾಷ್ಟ್ರ ಭಾರತದ ಪಶ್ಚಿಮದ ರಾಜ್ಯಗಳಲ್ಲಿ ಒಂದಾಗಿದೆ. ಮಹಾರಾಷ್ಟ್ರವು ಜನಸಂಖ್ಯೆಯಲ್ಲಿ ಭಾರತದ ಎರಡನೆಯ ಅತಿ ದೊಡ್ಡ ರಾಜ್ಯವಾಗಿದೆ ಮತ್ತು ವಿಸ್ತೀರ್ಣದಲ್ಲಿ ಮೂರನೆಯ ಅತಿ ದೊಡ್ಡ ರಾಜ್ಯವಾಗಿದೆ. ಮಹಾರಾಷ್ಟ್ರವು ಪಶ್ಚಿಮದಲ್ಲಿ ಅರಬೀ ಸಮುದ್ರದಿಂದ, ವಾಯವ್ಯದಲ್ಲಿ ಗುಜರಾತ್ ಹಾಗೂ ದಾದ್ರಾ ಮತ್ತು ನಗರ ಹವೇಲಿಯಿಂದ, ಈಶಾನ್ಯದಲ್ಲಿ ಮಧ್ಯಪ್ರದೇಶದಿಂದ, ಪೂರ್ವದಲ್ಲಿ ಛತ್ತೀಸಘಡದಿಂದ, ದಕ್ಷಿಣದಲ್ಲಿ... |
2078 | https://kn.wikipedia.org/wiki/%E0%B2%95%E0%B3%87%E0%B2%B0%E0%B2%B3 | ಕೇರಳ | ಕೇರಳ (ಮಲಯಾಳಂ:കേരളം) - ನೈರುತ್ಯ ಭಾರತದ ಕರಾವಳಿಯಲ್ಲಿರುವ ಒಂದು ರಾಜ್ಯ. ಇದು ಪೂರ್ವ ಮತ್ತು ಈಶಾನ್ಯಗಳಲ್ಲಿ ತಮಿಳುನಾಡು ಮತ್ತು ಕರ್ನಾಟಕಗಳಿಂದಲೂ, ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದಲೂ ಸುತ್ತುವರಿಯಲ್ಪಟ್ಟಿದೆ. ಇದು ಭಾಷಾ ಸಾಂಸೃತಿಕ ಪ್ರದೇಶವೆಂದು ಕರೆಯಲ್ಪಡುವ ದಕ್ಷಿಣ ಭಾರತದ ರಾಜ್ಯಗಲ್ಲಿ ಒಂದು. ಮಲಯಾಳಂ ಇಲ್ಲಿನ ಪ್ರಧಾನ ಆಡುಭಾಷೆ. ವಿಸ್ತೀರ್ಣದಲ್ಲಿ ೨೧ನೇ ಸ್ಥಾನವನ್ನು ಪಡೆದಿರುವ ಕೇ... |
2079 | https://kn.wikipedia.org/wiki/%E0%B2%B9%E0%B2%BF%E0%B2%82%E0%B2%A6%E0%B2%BF | ಹಿಂದಿ | |nation=|agency=ಕೇಂದ್ರೀಯ ಹಿಂದಿ ನಿರ್ದೇಶನಾಲಯ|iso1=hi|iso2=hin|iso3=hin|image=Hindi.svg|map=Hindi 2011 Indian Census by district.svg|notice=Indic}}
ಆಧುನಿಕ ಗುಣಮಟ್ಟದ ಹಿಂದಿ (ದೇವನಾಗರಿ: मानक हिन्दी ಮನಕ್ ಹಿಂದೀ), ಸಾಮಾನ್ಯವಾಗಿ ಹಿಂದಿ ಎಂದು ಉಲ್ಲೇಖಿಸಲಾಗುತ್ತದೆ (ದೇವನಾಗರಿ: हिन्दी, ಹಿಂದಿ), ಇದು ಉತ್ತರ ಭಾರತದಲ್ಲಿ ಮುಖ್ಯವಾಗಿ ಮಾತನಾಡುವ ಇಂಡೋ-ಆರ್ಯ... |
2082 | https://kn.wikipedia.org/wiki/%E0%B2%92%E0%B2%A1%E0%B2%BF%E0%B2%AF%E0%B2%BE | ಒಡಿಯಾ | ಒರಿಯಾ ಒಂದು ಭಾರತೀಯ ಭಾಷೆ.ಒಡಿಶಾ (ಹಿಂದಿನ ಒರಿಸ್ಸಾ) ರಾಜ್ಯದ ಅಧಿಕೃತ ಭಾಷೆ ಇದು ಇಂಡೋ-ಯುರೋಪಿಯನ್ ಭಾಷಾ ಕುಟುಂಬಕ್ಕೆ ಸೇರಿದ್ದು, ಇಂಡೋ-ಆರ್ಯನ ಶಾಖೆಯಲ್ಲಿದೆ.
ಒರಿಯ ಭಾಷೆ ಒರಿಸ್ಸ ರಾಜ್ಯದ ಜನರ ಭಾಷೆ. ಭಾರತ ಸಂವಿಧಾನದಿಂದ ಮಾನ್ಯತೆ ಪಡೆದಿರುವ 22 ಭಾಷೆಗಳಲ್ಲಿ ಒಂದು. ಆರ್ಯಭಾಷಾ ಪರಿವಾರದ ಮುಖ್ಯ ಭಾಷೆಗಳಲ್ಲೊಂದಾಗಿದ್ದು ಮಾಗಧ ಅಪಭ್ರಂಶದಿಂದ ಬೆಳೆದು ಬಂದ ಬಂಗಾಳಿ, ಅಸ್ಸಾಮೀ ಭಾಷೆಗಳೊಂದ... |
2084 | https://kn.wikipedia.org/wiki/%E0%B2%AA%E0%B2%82%E0%B2%9C%E0%B2%BE%E0%B2%AC%E0%B2%BF | ಪಂಜಾಬಿ | ಪಂಜಾಬಿ ಒಂದು ಇಂಡೋ ಆರ್ಯ ಭಾಷೆ ಮತ್ತು ಇದನ್ನು ಜಗತ್ತಿನಾದ್ಯಂತ ಸುಮಾರು ೧೦ ಕೋಟಿ ಜನರು ಮಾತನಾಡುತ್ತಾರೆ. ಇದು ಅತಿ ಹೆಚ್ಚು ಭಾಷಿಗರ ಪಟ್ಟಿಯಲ್ಲಿ ೧೦ನೇ ಸ್ಥಾನದಲ್ಲಿದೆ. ಐತಿಹಾಸಿಕ ಪಾಕಿಸ್ತಾನ ಮತ್ತು ಭಾರತಗಳ ಪಂಜಾಬ್ ಪ್ರದೇಶದ ಸ್ಥಳೀಯರು ಮಾತನಾಡುವ ಭಾಷೆ.
ಪಾಕಿಸ್ತಾನದಲ್ಲಿ ಪಂಜಾಬಿ ಅತಿ ಹೆಚ್ಚು ಜನರು ಮಾತನಾಡುವ ಭಾಷೆ, ಭಾರತದಲ್ಲಿ ಇದರ ಭಾಷಿಗರ ಸಂಖ್ಯೆಯಲ್ಲಿನ ಸ್ಥಾನ ೧೧. ಇದು ಭಾರತೀ... |
2085 | https://kn.wikipedia.org/wiki/%E0%B2%AA%E0%B2%B6%E0%B3%8D%E0%B2%9A%E0%B2%BF%E0%B2%AE%20%E0%B2%AC%E0%B2%82%E0%B2%97%E0%B2%BE%E0%B2%B3 | ಪಶ್ಚಿಮ ಬಂಗಾಳ | ಪಶ್ಚಿಮ ಬಂಗಾಳ ಪೂರ್ವ ಭಾರತದ ರಾಜ್ಯಗಳಲ್ಲೊಂದು.
ಪಶ್ಚಿಮ ಬಂಗಾಲ - ಭಾರತ ಗಣರಾಜ್ಯದ ಒಂದು ರಾಜ್ಯ. ದೇಶದ ಈಶಾನ್ಯ ಭಾಗದಲ್ಲಿ, ಉ,ಅ. 21( 38'-27(10' ಮತ್ತು ಪೂ. ರೇ. 85(50'-89(50' ನಡುವೆ ಇದೆ. ಕರ್ಕಾಟಕದ ಸಂಕ್ರಾಂತಿ ವೃತ್ತ ಈ ರಾಜ್ಯದ ನಡುವೆ ಹಾದುಹೋಗುತ್ತದೆ. ರಾಜ್ಯದ ಉತ್ತರದಲ್ಲಿ ಸಿಕ್ಕಿಂ ಮತ್ತು ಭೂತಾನ್, ದಕ್ಷಿಣದಲ್ಲಿ ಬಂಗಾಲ ಕೊಲ್ಲಿ, ಪೂರ್ವದಲ್ಲಿ ಅಸ್ಸಾಂ ಮತ್ತು ಬಾಂಗ್ಲಾ ದೇಶ... |
2088 | https://kn.wikipedia.org/wiki/%E0%B2%85%E0%B2%B8%E0%B3%8D%E0%B2%B8%E0%B2%BE%E0%B2%82 | ಅಸ್ಸಾಂ |
ಪೀಠಿಕೆ
(ಬ್ಲಾಗ್ ಮಾದರಿಯ ಪ್ರಬಂಧ ?)
ತನ್ನಲ್ಲಿ ಅದ್ಭುತ ಸಾಹಿತ್ಯ,ಸಂಸ್ಕೃತಿ,ಪ್ರಾಕೃತಿಕ ಸಂಪತ್ತು ಇದ್ದರೂ ಅಸ್ಸಾಮ್ ತನ್ನದೇ ಆದ ಸಮಸ್ಯೆಗಳಲ್ಲಿ ಮುಳುಗಿದೆ,ಇದರಿಂದ ಈ ರಾಜ್ಯ ಮುಂಚೂಣಿಗೆ ಬರಲಾಗುತ್ತಿಲ್ಲ.ಇದೇ ಸಮಸ್ಯೆ ಉಳಿದ ಈಶಾನ್ಯ ರಾಜ್ಯಗಳಾದ ಮೇಘಾಲಯ, ತ್ರಿಪುರ, ಮಿಜೋರಾಮ್, ಮಣೀಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶಗಳನ್ನೂ ಕಾಡುತ್ತಿದೆ. ಸಪ್ತ ಸೋದರಿಯರ ನಾಡು ಎಂದೇ ಹೆಸರಾದ ಈ ರ... |
2090 | https://kn.wikipedia.org/wiki/%E0%B2%97%E0%B3%81%E0%B2%9C%E0%B2%B0%E0%B2%BE%E0%B2%A4%E0%B2%BF%20%E0%B2%AD%E0%B2%BE%E0%B2%B7%E0%B3%86 | ಗುಜರಾತಿ ಭಾಷೆ | ಗುಜರಾತಿ ಭಾಷೆ ಒಂದು ಇಂಡೋ -ಆರ್ಯನ್ ಶಾಖೆಗೆ ಸೇರಿದ ಭಾಷೆ. ಇದು ಗುಜರಾತ್ ರಾಜ್ಯದ ಅಧಿಕೃತ ಭಾಷೆಯಷ್ಟೇ ಅಲ್ಲದೆ ಕೇಂದ್ರಾದೀನ ಪ್ರದೇಶಗಳಾದ ದಾದ್ರ ಮತ್ತು ನಗರಹವೇಲಿ ಮತ್ತು ದಿಯು ಮತ್ತು ದಾಮನ್ ಗಳ ಅಧಿಕೃತ ಭಾಷೆಯೂ ಹೌದು.
ಭಾರತ ರಾಜ್ಯಾಂಗದಲ್ಲಿ ನಮೂದಾಗಿರುವ 15 ಭಾರತೀಯ ಭಾಷೆಗಳಲ್ಲಿ ಒಂದು; ಗುಜರಾತಿನ ಪ್ರಾಂತಭಾಷೆ. ಗುಜರಾತ್ ರಾಜ್ಯದಲ್ಲೂ ಗುಜರಾತಿ ಸಮುದಾಯಗಳು ನೆಲೆಸಿರುವ ಭಾರತದ ವಿವಿಧ ... |
2093 | https://kn.wikipedia.org/wiki/%E0%B2%A4%E0%B3%81%E0%B2%B3%E0%B3%81 | ತುಳು | ತುಳು() ಪಂಚ ದ್ರಾವಿಡ ಭಾಷೆಗಳಲ್ಲಿ ಒಂದು ಭಾಷೆ. ಭಾರತದ ಕರ್ನಾಟಕ ರಾಜ್ಯದ ಪಶ್ಚಿಮ ತೀರದಲ್ಲಿರುವ ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಗಳಲ್ಲಿ ಇದು ಹೆಚ್ಚಾಗಿ ಚಾಲ್ತಿಯಲ್ಲಿದೆ. ತುಳು ಮಾತಾಡುವವರನ್ನು ತುಳುವರು (ತುಳುವಿನಲ್ಲಿ ತುಳುವೆರ್) ಎಂದು ಕರೆಯುತ್ತಾರೆ.
ಸುಮಾರು ೧೦ನೇ ಶತಮಾನದಲ್ಲಿ ತುಳು ಬ್ರಾಹ್ಮಣರು ದಕ್ಷಿಣ ಭಾರತದ ಭಾಗಗಳಲ್ಲಿ ವಿಕಾಸವಾದ ತಿಗಳಾರಿ ಲ... |
2094 | https://kn.wikipedia.org/wiki/%E0%B2%97%E0%B3%81%E0%B2%9C%E0%B2%B0%E0%B2%BE%E0%B2%A4%E0%B3%8D | ಗುಜರಾತ್ | ಗುಜರಾತ್ (ગુજરાત - ಗುಜರಾತಿ ಭಾಷೆಯಲ್ಲಿ ) ಭಾರತದ ಪ್ರಮುಖ ಕೈಗಾರಿಕೆಗಳನ್ನೊಳಗೊಂಡ ರಾಜ್ಯ. ಈ ರಾಜ್ಯ ಅರಬ್ಬೀ ಸಮುದ್ರ, ಪಾಕಿಸ್ತಾನದ ಸೀಮೆಗೆ ಸಮೀಪದಲ್ಲಿದೆ. ರಾಜ್ಯದ ರಾಜಧಾನಿ ಗಾಂಧಿನಗರ (ಗುಜರಾತ್). ಅಹ್ಮದಾಬಾದ್ ಗುಜರಾತಿನ ವಾಣಿಜ್ಯ ರಾಜಧಾನಿ. ಅರಬ್ಬೀ ಸಮುದ್ರದ ತೀರದಲ್ಲಿ, ಉ. ಅ. 20° 1’ - 24° 7’ ಮತ್ತು ಪು. ರೇ. 68° 4’ - 74° 4’ ನಡುವೆ ಇದೆ. ಉತ್ತರದಲ್ಲಿ ಪಾಕಿಸ್ತಾನ, ಈಶಾನ್... |
2095 | https://kn.wikipedia.org/wiki/%E0%B2%AD%E0%B2%BE%E0%B2%B0%E0%B2%A4%E0%B2%A6%20%E0%B2%B0%E0%B2%BE%E0%B2%9C%E0%B3%8D%E0%B2%AF%E0%B2%97%E0%B2%B3%E0%B3%81%20%E0%B2%AE%E0%B2%A4%E0%B3%8D%E0%B2%A4%E0%B3%81%20%E0%B2%95%E0%B3%87%E0%B2%82%E0%B2%A6%E0%B3%8D%E0%B2%B0%E0%B2%BE%E0%B2%A1%E0%B2%B3%E0%B2%BF%E0%B2%A4%20%E0%B2%AA%E0%B3%8... | ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು | ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಇತಿಹಾಸ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ರಾಜ್ಯಗಳು
ಕೇಂದ್ರಾಡಳಿತ ಪ್ರದೇಶ
ಇವನ್ನೂ ನೋಡಿ
ಭಾರತ ಗಣರಾಜ್ಯದ ಇತಿಹಾಸ
ಭಾರತಕ್ಕೀಗ ಹೊಸ ಮ್ಯಾಪ್: ಇಲ್ಲಿದೆ ನೋಡಿ... |
2097 | https://kn.wikipedia.org/wiki/%E0%B2%85%E0%B2%B0%E0%B3%81%E0%B2%A3%E0%B2%BE%E0%B2%9A%E0%B2%B2%20%E0%B2%AA%E0%B3%8D%E0%B2%B0%E0%B2%A6%E0%B3%87%E0%B2%B6 | ಅರುಣಾಚಲ ಪ್ರದೇಶ | ಅರುಣಾಚಲ ಪ್ರದೇಶ - ಭಾರತದ ಈಶಾನ್ಯ ರಾಜ್ಯಗಳಲ್ಲೊಂದು. ದಕ್ಷಿಣದಲ್ಲಿ ಅಸ್ಸಾಂ, ಆಗ್ನೇಯದಲ್ಲಿ ನಾಗಾಲ್ಯಾಂಡ್, ಪೂರ್ವದಲ್ಲಿ ಮ್ಯಾನ್ಮಾರ್, ಪಶ್ಚಿಮದಲ್ಲಿ ಭೂತಾನ್ ಮತ್ತು ಉತ್ತರದಲ್ಲಿ ಟಿಬೆಟ್ನೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿದೆ.
ಇತಿವೃಏತ್ತ
1962ಕ್ಕಿಂತ ಹಿಂದೆ ಅರುಣಾಚಲ ಪ್ರದೇಶ ರಾಜ್ಯವನ್ನು ಈಶಾನ್ಯ ಗಡಿನಾಡಿನ ಏಜೆನ್ಸಿ ಎಂದು ಕರೆಯಲಾಗುತ್ತಿತ್ತಲ್ಲದೇ ಅಸ್ಸಾಂ ರಾಜ್ಯದ ಒಂದು ಭಾಗವಾ... |
2098 | https://kn.wikipedia.org/wiki/%E0%B2%AC%E0%B2%BF%E0%B2%B9%E0%B2%BE%E0%B2%B0 | ಬಿಹಾರ | ಬಿಹಾರ ಉತ್ತರ ಭಾರತದಲ್ಲಿನ ರಾಜ್ಯಗಳಲ್ಲೊಂದು.
ಇದರ ಪ್ರಸ್ತುತ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದಾರೆ.
ಭಾರತ ಭಾರತ ದ ರಾಜ್ಯ ಬಿಹಾರ, ಪ್ರಸ್ತುತ 38 ಆಡಳಿತಾತ್ಮಕ [ಭಾರತದ ಜಿಲ್ಲೆಗಳು | ಜಿಲ್ಲೆಗಳು]] ಹೊಂದಿದೆ.
ಭಾರತೀಯ ರಾಜ್ಯಗಳ ಜಿಲ್ಲೆಯು ಆಡಳಿತಾತ್ಮಕ ಭೌಗೋಳಿಕ ಘಟಕವಾಗಿದ್ದು, ಜಿಲ್ಲೆಯ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ಅಥವಾ ಇಂಡಿಯನ್ ಅಡ್ಮಿನಿಸ್ಟ್ರೇಟ... |
2100 | https://kn.wikipedia.org/wiki/%E0%B2%97%E0%B3%8B%E0%B2%B5 | ಗೋವ | ಗೋವ - ಭಾರತದ ರಾಜ್ಯಗಳಲ್ಲೊಂದು. ವಿಸ್ತೀರ್ಣದಲ್ಲಿ ಇದು ಭಾರತದ ಅತ್ಯಂತ ಸಣ್ಣ ರಾಜ್ಯ. ಭಾರತದ ಪಶ್ಚಿಮ ಕರಾವಳಿಯಲ್ಲಿರುವ ಇದು ಉತ್ತರದಲ್ಲಿ ಮಹಾರಾಷ್ಟ್ರ, ಪೂರ್ವ ಮತ್ತು ದಕ್ಷಿಣದಲ್ಲಿ ಕರ್ನಾಟಕ ಹಾಗೂ ಪಶ್ಚಿಮದಲ್ಲಿ ಅರಬೀ ಸಮುದ್ರದಿಂದ ಸುತ್ತುವರಿಯಲ್ಪಟ್ಟಿದೆ. ವಿಸ್ತೀರ್ಣದಲ್ಲಿ ಗೋವಾ ಭಾರತದ ಅತಿ ಚಿಕ್ಕ ರಾಜ್ಯ ಹಾಗೂ ಜನಸಂಖ್ಯೆಯಲ್ಲಿ ನಾಲ್ಕನೇ ಅತಿ ಸಣ್ಣ ರಾಜ್ಯ. ಇದರ ವಿಸ್ತೀರ್ಣ 3,702. ಚ... |
2103 | https://kn.wikipedia.org/wiki/%E0%B2%9C%E0%B2%AE%E0%B3%8D%E0%B2%AE%E0%B3%81%20%E0%B2%AE%E0%B2%A4%E0%B3%8D%E0%B2%A4%E0%B3%81%20%E0%B2%95%E0%B2%BE%E0%B2%B6%E0%B3%8D%E0%B2%AE%E0%B3%80%E0%B2%B0 | ಜಮ್ಮು ಮತ್ತು ಕಾಶ್ಮೀರ | ಭೂಮಿಯ ಮೇಲಿರುವ ಸ್ವರ್ಗ ಎಂದರೆ ಅದು ಜಮ್ಮು ಕಾಶ್ಮೀರ. ಅದರಲ್ಲೂ ಲಡಾಖ್ ಇಂಡಸ್ ನದಿ ದಂಡೆಯ ಮೇಲಿರುವ ಅತ್ಯಂತ ಸುಂದರ ತಾಣಗಲ್ಲೊಂದು. ಲಡಾಖ್ನಲ್ಲಿ ಒಂದಲ್ಲ ಒಂದು ಬಾಲಿವುಡ್ ಚಿತ್ರಗಳು ಚಿತ್ರೀಕರಣವಾಗುವುದರಿಂದ ಲಡಾಖ್ನ ಸುಂದರ ತಾಣಗಳು ಪದೇ ಪದೇ ಪ್ರವಾಸಿಗರ ಮನಸ್ಸಿನ ಪಟದೊಳಗೆ ಇಳಿಯುವ ಚಾನ್ಸೇ ಜಾಸ್ತಿ. ಲಡಾಖ್ಗೆ ‘ಕೊನೆಯ ಸಂಗ್ರೀಲಾ’, ‘ಕಿರು ಟಿಬೆಟ್’, ‘ಚಂದ್ರನ ಭೂಮಿ’ ಹಾಗೂ ‘ಚಂದ್ರನ ತ... |
2104 | https://kn.wikipedia.org/wiki/%E0%B2%9D%E0%B2%BE%E0%B2%B0%E0%B3%8D%E0%B2%96%E0%B2%82%E0%B2%A1%E0%B3%8D | ಝಾರ್ಖಂಡ್ | ಝಾರ್ಖಂಡ್, Jharkhand (Jhārkhaṇḍ, pronounced [ˈdʒʱaːrkʰəɳɖ] ( listen); Hindi: झारखंड) lit. "Bushland"),ಎಂದು ಕರೆಯಲ್ಪಡುತ್ತದೆ.
ಜಾರ್ಖಂಡ್ ಪೂರ್ವ ಭಾರತದ ರಾಜ್ಯಗಳಲ್ಲೊಂದು. ೧೫ನೇ ನವೆಂಬರ್, ೨೦೦೦ದಲ್ಲಿ ಬಿಹಾರ ರಾಜ್ಯದ ದಕ್ಷಿಣ ಪ್ರಾಂತ್ಯಗಳನ್ನು ಸೇರಿಸಿ ಇದನ್ನು ರಚಿಸಲಾಯಿತು. ಜೈನರ ಪವಿತ್ರ ಯಾತ್ರಾಸ್ಥಳ ಸಮ್ಮೇದ ಶಿಖರ್ಜಿಯು ಈ ರಾಜ್ಯದಲ್ಲಿದೆ.
ಉತ್ತರ ಭಾರತದ ಪೂರ್ವಕ... |
2105 | https://kn.wikipedia.org/wiki/%E0%B2%AE%E0%B2%A7%E0%B3%8D%E0%B2%AF%20%E0%B2%AA%E0%B3%8D%E0%B2%B0%E0%B2%A6%E0%B3%87%E0%B2%B6 | ಮಧ್ಯ ಪ್ರದೇಶ | ಮಧ್ಯ ಪ್ರದೇಶ ಹೆಸರು ಸೂಚಿಸುವಂತೆ ಮಧ್ಯ ಭಾರತದಲ್ಲಿರುವ ಒಂದು ರಾಜ್ಯ. ಮಧ್ಯ ಪ್ರದೇಶದ ಒಟ್ಟು ವಿಸ್ತೀರ್ಣ ೩೦೮,೨೫೨ ಚ. ಕೀ.(೧೧೯,೦೧೭ ಚ.ಮೈಲಿ) ಇದರ ರಾಜಧಾನಿ ಭೋಪಾಲ. ನವೆಂಬರ್ ೧, ೨೦೦೦ದಲ್ಲಿ ಮಧ್ಯ ಪ್ರದೇಶದಿಂದ ಛತ್ತೀಸ್ಘಡವನ್ನು ರಚಿಸುವ ಮೊದಲು, ಕಳೆದ ಶತಮಾನದ ಕೊನೆಯವರೆಗೂ ಇದು ಭಾರತದಲ್ಲಿಯೇ ಅತ್ಯಂತ ದೊಡ್ಡ ರಾಜ್ಯವಾಗಿತ್ತು. ಈಗ ರಾಜಾಸ್ಥಾನ್ಆ ಮನ್ನಣೆಗೆ ಪಾತ್ರವಾಗಿದೆ. ಮಧ್ಯ ಪ... |
2106 | https://kn.wikipedia.org/wiki/%E0%B2%AE%E0%B2%A3%E0%B2%BF%E0%B2%AA%E0%B3%81%E0%B2%B0 | ಮಣಿಪುರ | ದೇಶದ ಈಶಾನ್ಯ ಭಾಗದ ಪ್ರವಾಸ ತಾಣಗಳಲ್ಲಿ ಮಣಿಪುರ ರಾಜ್ಯ ನಾನಾ ಕಾರಣಗಳಿಂದ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಎದುರುಗೊಳ್ಳುತ್ತದೆ. ಒಂದು ಪ್ರವಾಸಿ ತಾಣಗಳಿಂದ ಮುದ ನೀಡಿದರೆ ಮತ್ತೊಂದೆಡೆ ತನ್ನೂರಿನ ಹಬ್ಬಗಳಿಂದ ಸದಾ ಕಾಲ ಯಾರಿಗೂ ಗೊತ್ತಿಲ್ಲದೇ ಸುದ್ದಿಯಾಗುತ್ತದೆ. ಪ್ರಶಾಂತ ಭೂ ದೃಶ್ಯಗಳು, ವಿಲಕ್ಷಣ ವನ್ಯ ಜೀವಿಗಳು, ಅಲ್ಲಿನ ಜನರ ಆತಿಥ್ಯ ನೋಡಿದರೆ ಆ ಜಗದ ಪ್ರೀತಿ ಹುಟ್ಟುವುದರಲ್ಲಿ ಸಂಶಯವಿಲ... |
2107 | https://kn.wikipedia.org/wiki/%E0%B2%AE%E0%B2%BF%E0%B2%9D%E0%B3%8B%E0%B2%B0%E0%B2%82 | ಮಿಝೋರಂ | ಮಿಝೋರಂ ಈಶಾನ್ಯ ಭಾರತದ ರಾಜ್ಯಗಳಲ್ಲೊಂದು. ೨೦೦೧ದ ಜನಗಣತಿಯ ಪ್ರಕಾರ ಇಲ್ಲಿನ ಜನಸಂಖ್ಯೆ ೮,೮೮,೫೭೩ ಇತ್ತು. ೯೦.೨೭ ಪ್ರತಿಶತ ಸಾಕ್ಷರತೆಯನ್ನು ಹೊಂದಿರುವ ಮಿಝೋರಂ ಸಾಕ್ಷರತೆ ಪ್ರಮಾಣದಲ್ಲಿ ಕೇರಳದ ನಂತರ ಎರಡನೇ ಸ್ಥಾನದಲ್ಲಿದೆ.
ಈ ರಾಜ್ಯವನ್ನು ಉತ್ತರದಲ್ಲಿ ಭಾರತದ ಅಸ್ಸಾಮ ಮತ್ತು ಮಣಿಪುರ ರಾಜ್ಯಗಳು, ಪೂರ್ವ ದಕ್ಷಿಣಗಳಲ್ಲಿ ಬರ್ಮ, ಪಶ್ಚಿಮದಲ್ಲಿ ಬಾಂಗ್ಲಾದೇಶ ಮತ್ತು ಭಾರತದ ತ್ರಿಪುರಾ ರಾಜ್ಯ... |
2108 | https://kn.wikipedia.org/wiki/%E0%B2%AE%E0%B3%87%E0%B2%98%E0%B2%BE%E0%B2%B2%E0%B2%AF | ಮೇಘಾಲಯ | ಮೇಘಾಲಯ (ಉಚ್ಚಾರಣೆ ) ಈಶಾನ್ಯ ಭಾರತದಲ್ಲಿರುವ ಒಂದು ಸಣ್ಣ ರಾಜ್ಯ. ಶಾಸ್ತ್ರೀಯವಾಗಿ, "ಮೇಘಾಲಯ " ಎಂಬ ಶಬ್ದವು, ಸಂಸ್ಕೃತ ಮತ್ತು ಇತರೆ ಭಾರತೀಯ ಭಾಷೆಗಳಲ್ಲಿ "ಮೋಡಗಳ ನಿವಾಸ " ಎಂದರ್ಥ. ಮೇಘಾಲಯವು ದೇಶದ ಈಶಾನ್ಯಭಾಗದಲ್ಲಿರುವ ಬೆಟ್ಟ-ಗುಡ್ಡಗಳುಳ್ಳ ಪಟ್ಟೆಯಿದ್ದಂತಿದೆ. ಪೂರ್ವದಿಂದ ಪಶ್ಚಿಮಕ್ಕೆ 300 ಕಿಲೋಮೀಟರ್ ಹಾಗೂ 100 ಕಿಲೋಮೀಟರ್ ಅಗಲಕ್ಕೆ ವ್ಯಾಪಿಸಿದೆ. ಇದರ ಒಟ್ಟು ವಿಸ್ತೀರ್ಣ 8... |
Subsets and Splits
No community queries yet
The top public SQL queries from the community will appear here once available.