title stringlengths 1 95 | url stringlengths 31 125 | text stringlengths 0 216k |
|---|---|---|
ಶಿವಮೊಗ್ಗ | https://kn.wikipedia.org/wiki/ಶಿವಮೊಗ್ಗ | ಶಿವಮೊಗ್ಗ ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ನಗರ (ಸಂಪರ್ಕ : ೧೩.೫೬ ಉ /೭೫.೩೮ ಪೂ). ಇದು ಕರ್ನಾಟಕದ ರಾಜಧಾನಿಯಾದ ಬೆಂಗಳೂರು ನಗರದಿಂದ ೨೬೬ ಕಿ.ಮೀ. ದೂರದಲ್ಲಿದೆ. ಶಿವಮೊಗ್ಗ ಮಹಾನಗರವು ಈ ಜಿಲ್ಲೆಯ ರಾಜಧಾನಿಯಾಗಿದೆ. ಶಿವಮೊಗ್ಗ ಜಿಲ್ಲೆ ಕರ್ನಾಟಕದ ನಿಸರ್ಗಭರಿತ ಮಲೆನಾಡಿನ ಒಂದು ಭಾಗವಾಗಿದೆ.
thumb|ಮಹಿಷ ಮರ್ಧಿನಿ - ಶಿವಪ್ಪನಾಯಕನ ಅರಮನೆಯ ಹಿಂಭಾಗದಲ್ಲಿರುವ ಒಂದು ಶಿಲ್ಪ
ಸಹ್ಯಾದ್ರಿ ಪ... |
ಭಾರತ | https://kn.wikipedia.org/wiki/ಭಾರತ | ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ... |
ಜೋಗ | https://kn.wikipedia.org/wiki/ಜೋಗ | ಜೋಗ ಅಥವಾ 'ಗೇರುಸೊಪ್ಪಿನ ಜಲಪಾತ' ಪ್ರಪಂಚದ ಪ್ರಸಿದ್ಧ ಜಲಪಾತಗಳಲ್ಲೊಂದು. ಇದು ಭಾರತದ ಎರಡನೆಯ ಅತಿ ಎತ್ತರದ ಜಲಪಾತ.http://en.wikipedia.org/wiki/Jog_Falls ಇದು ಕರ್ನಾಟಕ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ದಟ್ಟವಾದ ಕಾಡು ಹಾಗು ಗುಡ್ಡಗಳಿಂದ ಆವೃತ್ತವಾದ ಸ್ಥಳದಲ್ಲಿದೆ. ಜೋಗ ಜಲಪಾತವನ್ನು ವೀಕ್ಷಿಸುವ ತಾಣ ಜೋಗವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿದೆ. ಇ... |
ಕುವೆಂಪು | https://kn.wikipedia.org/wiki/ಕುವೆಂಪು | |
ಟಿ.ಪಿ.ಕೈಲಾಸಂ | https://kn.wikipedia.org/wiki/ಟಿ.ಪಿ.ಕೈಲಾಸಂ | thumb|150px|'ಟಿ.ಪಿ. ಕೈಲಾಸಂ'
ಟಿ.ಪಿ.ಕೈಲಾಸಂ
"ನಕ್ಕು ನಗಿಸುವಾತ ಸಾವಿರ್ಜನಕ್ತ್ರಾತ" ."ಕರ್ನಾಟಕ ಪ್ರಹಸನ ಪಿತಾಮಹ". ತಂಜಾವೂರು ಪರಮಶಿವ ಕೈಲಾಸಂ ಕನ್ನಡದ ಜನರ ಮನ ಮನೆಗಳಲ್ಲಿ ಚಿರಕಾಲ ಉಳಿಯುವ, ಜನಪ್ರಿಯ ಹೆಸರು. ಇವರು ಕನ್ನಡ ರಂಗಭೂಮಿಗೆ ನೀಡಿದ ಕೊಡುಗೆ ಅಪಾರ. ಆಧುನಿಕ ಕನ್ನಡ ರಂಗಭೂಮಿಯ ಹರಿಕಾರರೆಂದೇ ಕರೆಯಲ್ಪಟ್ಟ ಇವರ ಹಾಸ್ಯ ಚಟಾಕಿಗಳು ಇಂದಿಗೂ ಜನರನ್ನು ನಗಿಸುತ್ತಾ ನಲಿಸುತ್ತಾ ಇ... |
ಮುಕ್ತ ತಂತ್ರಾಂಶ (ಒಪನ್ ಸೊರ್ಸ್) | https://kn.wikipedia.org/wiki/ಮುಕ್ತ_ತಂತ್ರಾಂಶ_(ಒಪನ್_ಸೊರ್ಸ್) | REDIRECT ಮುಕ್ತ ತಂತ್ರಾಂಶ |
ಡಿ.ವಿ.ಗುಂಡಪ್ಪ | https://kn.wikipedia.org/wiki/ಡಿ.ವಿ.ಗುಂಡಪ್ಪ | ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.Sahithya Academ(1988), p 1057Murthy (1992), pp. 173, 174, 178, 190Sahitya Akademi (1988), p. ... |
ಕೂಡ್ಲಿ | https://kn.wikipedia.org/wiki/ಕೂಡ್ಲಿ | thumb|ತುಂಗಾ ನದಿ ಸಂಗಮಕ್ಕೆ ಹರಿದುಬರುತ್ತಿರುವ ಒಂದು ನೋಟ
ಕೂಡ್ಲಿ (ಕೂಡಲಿ) ಶಿವಮೊಗ್ಗ ಜಿಲ್ಲೆಯ ಒಂದು ಪುಟ್ಟ ಊರು. ಈ ಊರು ಭಾರತ ದೇಶದ ಕರ್ನಾಟಕ ರಾಜ್ಯಕ್ಕೆ ಸೇರುತ್ತದೆ.
ತುಂಗಾ ಮತ್ತು ಭದ್ರಾ - ನದಿಗಳು, ಬೇರೆ ಬೇರೆಯಾಗಿ ಉಗಮಿಸಿ, ಕೂಡ್ಲಿ (ಕೂಡಲಿ) ಎಂಬಲ್ಲಿ ಈ ಜೀವನದಿಗಳ ಸಂಗಮವಾಗುತ್ತವೆ. ಈ ಊರು ತುಂಗಭದ್ರಾ ನದಿಗೆ ಜನ್ಮ ನೀಡುವ ಸ್ಥಳ.
right|thumb|ಸಂಗಮೇಶ್ವರ ದೇವಾಲಯ, ಕೂಡ್ಲ... |
ಬೆಂಗಳೂರು | https://kn.wikipedia.org/wiki/ಬೆಂಗಳೂರು | ಬೆಂಗಳೂರು ಕರ್ನಾಟಕ ರಾಜ್ಯದ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ, ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರ ಬೆಂಗಳೂರು ಜಿಲ್ಲೆ. ಬೆಂಗಳೂರು ತಾಲೂಕು ೩೯೨ ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ೧೯೫೬ರಲ್ಲಿ ಬೆಂಗಳೂರು ೩ ತಾಲ್ಲೂಕುಗಳನ್ನು ಹೊಂದಿದ್ದು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಆನೇಕಲ್.
೨೦೨೦ರಲ್ಲಿ ಬೆಂಗಳೂರು ೫ ತಾಲ್ಲೂಕು ಹೊಂದಿದ್ದು, ಬೆಂಗಳೂರು ತಾ... |
ಕನ್ನಡ ಅಕ್ಷರಮಾಲೆ | https://kn.wikipedia.org/wiki/ಕನ್ನಡ_ಅಕ್ಷರಮಾಲೆ | ಇತಿಹಾಸ
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ.
ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು... |
End of preview. Expand in Data Studio
README.md exists but content is empty.
- Downloads last month
- 8