title
stringlengths
1
95
url
stringlengths
31
125
text
stringlengths
0
216k
ಶಿವಮೊಗ್ಗ
https://kn.wikipedia.org/wiki/ಶಿವಮೊಗ್ಗ
ಶಿವಮೊಗ್ಗ ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ನಗರ (ಸಂಪರ್ಕ : ೧೩.೫೬ ಉ /೭೫.೩೮ ಪೂ). ಇದು ಕರ್ನಾಟಕದ ರಾಜಧಾನಿಯಾದ ಬೆಂಗಳೂರು ನಗರದಿಂದ ೨೬೬ ಕಿ.ಮೀ. ದೂರದಲ್ಲಿದೆ. ಶಿವಮೊಗ್ಗ ಮಹಾನಗರವು ಈ ಜಿಲ್ಲೆಯ ರಾಜಧಾನಿಯಾಗಿದೆ. ಶಿವಮೊಗ್ಗ ಜಿಲ್ಲೆ ಕರ್ನಾಟಕದ ನಿಸರ್ಗಭರಿತ ಮಲೆನಾಡಿನ ಒಂದು ಭಾಗವಾಗಿದೆ. thumb|ಮಹಿಷ ಮರ್ಧಿನಿ - ಶಿವಪ್ಪನಾಯಕನ ಅರಮನೆಯ ಹಿಂಭಾಗದಲ್ಲಿರುವ ಒಂದು ಶಿಲ್ಪ ಸಹ್ಯಾದ್ರಿ ಪ...
ಭಾರತ
https://kn.wikipedia.org/wiki/ಭಾರತ
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ...
ಜೋಗ
https://kn.wikipedia.org/wiki/ಜೋಗ
ಜೋಗ ಅಥವಾ 'ಗೇರುಸೊಪ್ಪಿನ ಜಲಪಾತ' ಪ್ರಪಂಚದ ಪ್ರಸಿದ್ಧ ಜಲಪಾತಗಳಲ್ಲೊಂದು. ಇದು ಭಾರತದ ಎರಡನೆಯ ಅತಿ ಎತ್ತರದ ಜಲಪಾತ.http://en.wikipedia.org/wiki/Jog_Falls ಇದು ಕರ್ನಾಟಕ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ದಟ್ಟವಾದ ಕಾಡು ಹಾಗು ಗುಡ್ಡಗಳಿಂದ ಆವೃತ್ತವಾದ ಸ್ಥಳದಲ್ಲಿದೆ. ಜೋಗ ಜಲಪಾತವನ್ನು ವೀಕ್ಷಿಸುವ ತಾಣ ಜೋಗವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿದೆ. ಇ...
ಕುವೆಂಪು
https://kn.wikipedia.org/wiki/ಕುವೆಂಪು
ಟಿ.ಪಿ.ಕೈಲಾಸಂ
https://kn.wikipedia.org/wiki/ಟಿ.ಪಿ.ಕೈಲಾಸಂ
thumb|150px|'ಟಿ.ಪಿ. ಕೈಲಾಸಂ' ಟಿ.ಪಿ.ಕೈಲಾಸಂ "ನಕ್ಕು ನಗಿಸುವಾತ ಸಾವಿರ್ಜನಕ್ತ್ರಾತ" ."ಕರ್ನಾಟಕ ಪ್ರಹಸನ ಪಿತಾಮಹ". ತಂಜಾವೂರು ಪರಮಶಿವ ಕೈಲಾಸಂ ಕನ್ನಡದ ಜನರ ಮನ ಮನೆಗಳಲ್ಲಿ ಚಿರಕಾಲ ಉಳಿಯುವ, ಜನಪ್ರಿಯ ಹೆಸರು. ಇವರು ಕನ್ನಡ ರಂಗಭೂಮಿಗೆ ನೀಡಿದ ಕೊಡುಗೆ ಅಪಾರ. ಆಧುನಿಕ ಕನ್ನಡ ರಂಗಭೂಮಿಯ ಹರಿಕಾರರೆಂದೇ ಕರೆಯಲ್ಪಟ್ಟ ಇ‌ವರ ಹಾಸ್ಯ ಚಟಾಕಿಗಳು ಇಂದಿಗೂ ಜನರನ್ನು ನಗಿಸುತ್ತಾ ನಲಿಸುತ್ತಾ ಇ...
ಮುಕ್ತ ತಂತ್ರಾಂಶ (ಒಪನ್ ಸೊರ್ಸ್)
https://kn.wikipedia.org/wiki/ಮುಕ್ತ_ತಂತ್ರಾಂಶ_(ಒಪನ್_ಸೊರ್ಸ್)
REDIRECT ಮುಕ್ತ ತಂತ್ರಾಂಶ
ಡಿ.ವಿ.ಗುಂಡಪ್ಪ
https://kn.wikipedia.org/wiki/ಡಿ.ವಿ.ಗುಂಡಪ್ಪ
ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.Sahithya Academ(1988), p 1057Murthy (1992), pp. 173, 174, 178, 190Sahitya Akademi (1988), p. ...
ಕೂಡ್ಲಿ
https://kn.wikipedia.org/wiki/ಕೂಡ್ಲಿ
thumb|ತುಂಗಾ ನದಿ ಸಂಗಮಕ್ಕೆ ಹರಿದುಬರುತ್ತಿರುವ ಒಂದು ನೋಟ ಕೂಡ್ಲಿ (ಕೂಡಲಿ) ಶಿವಮೊಗ್ಗ ಜಿಲ್ಲೆಯ ಒಂದು ಪುಟ್ಟ ಊರು. ಈ ಊರು ಭಾರತ ದೇಶದ ಕರ್ನಾಟಕ ರಾಜ್ಯಕ್ಕೆ ಸೇರುತ್ತದೆ. ತುಂಗಾ ಮತ್ತು ಭದ್ರಾ - ನದಿಗಳು, ಬೇರೆ ಬೇರೆಯಾಗಿ ಉಗಮಿಸಿ, ಕೂಡ್ಲಿ (ಕೂಡಲಿ) ಎಂಬಲ್ಲಿ ಈ ಜೀವನದಿಗಳ ಸಂಗಮವಾಗುತ್ತವೆ. ಈ ಊರು ತುಂಗಭದ್ರಾ ನದಿಗೆ ಜನ್ಮ ನೀಡುವ ಸ್ಥಳ. right|thumb|ಸಂಗಮೇಶ್ವರ ದೇವಾಲಯ, ಕೂಡ್ಲ...
ಬೆಂಗಳೂರು
https://kn.wikipedia.org/wiki/ಬೆಂಗಳೂರು
ಬೆಂಗಳೂರು ಕರ್ನಾಟಕ ರಾಜ್ಯದ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ, ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರ ಬೆಂಗಳೂರು ಜಿಲ್ಲೆ. ಬೆಂಗಳೂರು ತಾಲೂಕು ೩೯೨ ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ೧೯೫೬ರಲ್ಲಿ ಬೆಂಗಳೂರು ೩ ತಾಲ್ಲೂಕುಗಳನ್ನು ಹೊಂದಿದ್ದು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಆನೇಕಲ್. ೨೦೨೦ರಲ್ಲಿ ಬೆಂಗಳೂರು ೫ ತಾಲ್ಲೂಕು ಹೊಂದಿದ್ದು, ಬೆಂಗಳೂರು ತಾ...
ಕನ್ನಡ ಅಕ್ಷರಮಾಲೆ
https://kn.wikipedia.org/wiki/ಕನ್ನಡ_ಅಕ್ಷರಮಾಲೆ
ಇತಿಹಾಸ ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು...
ಕನ್ನಡ ವಿಕಿಪೀಡಿಯ.
https://kn.wikipedia.org/wiki/ಕನ್ನಡ_ವಿಕಿಪೀಡಿಯ.
ಕನ್ನಡ ವಿಶ್ವಕೋಶವು ಮೀಡಿಯಾವಿಕಿಯನ್ನು ಬಳಸಿ ಕಟ್ಟಿರುವ ಸ್ವತಂತ್ರ ವಿಶ್ವಕೋಶ. ಈ ವಿಶ್ವಕೋಶ ಅನೇಕ ಭಾಷೆಗಳಲ್ಲಿ ಲಭ್ಯವಿದೆ. ಪ್ರಸ್ತುತ ಕನ್ನಡ ಆವೃತ್ತಿಯು ಜೂನ್ ೨೦೦೩ ರಲ್ಲಿ ಪ್ರಾರಂಭವಾಯಿತು. ಅನುವಾದಿಸಲು ಉತ್ಸಾಹವಿರುವವರು ಈ ಉಲ್ಲೇಖವನ್ನು ಓದಿಕೊಳ್ಳುವುದಾಗಿ ವಿನಂತಿ. ಪ್ರಯೋಗಾರ್ಥ ವಿಕಿಪೀಡಿಯಾ ಪುಟವನ್ನು ವಿಕಿಪೀಡಿಯಾದಲ್ಲಿ ಸಂಪಾದನೆ ಕಲಿಯಲು ಬಳಸಿಕೊಳ್ಳಬಹುದು. ಪೀಠಿಕೆ ಆಧುನಿಕ ಬದುಕ...
ಯುನಿಕೋಡ್
https://kn.wikipedia.org/wiki/ಯುನಿಕೋಡ್
ಗಣಕೀಕರಣದಲ್ಲಿ ಯುನಿಕೋಡ್ ಎಂದರೆ ಒಂದು ಅಂತರರಾಷ್ಟ್ರೀಯ ನಿರ್ದಿಷ್ಟಮಾನ. ಇದರ ಧ್ಯೇಯ - ಎಲ್ಲಾ ಮಾನವ ಭಾಷೆಗಳಲ್ಲಿ ಬೇಕಾಗುವ ಪ್ರತಿಯೊಂದು ಅಕ್ಷರಕ್ಕೂ ಆಕರದಲ್ಲಿ ಒಂದು ಅಪೂರ್ವ (Unique) ಇಂಟಿಜರ್ ಸಂಖ್ಯೆಯನ್ನು ಕೊಡುವುದು. ಈ ಕೋಡ್ ಸಂಖ್ಯೆಯನ್ನು ಕೋಡ್ ಪಾಯಿಂಟ್ ಎನ್ನುತ್ತಾರೆ. ಕೆಲವು ಟೀಕೆ, ಸಂಧಿಗ್ಧತೆ ಹಾಗೂ ತಾಂತ್ರಿಕ ತೊಂದರೆಗಳಿದ್ದರೂ ಸಹ ತಂತ್ರಾಂಶಗಳ ಅಂತರರಾಷ್ಟ್ರೀಯತೆಯಲ್ಲಿ (int...
ಯೂನಿಕೋಡ್
https://kn.wikipedia.org/wiki/ಯೂನಿಕೋಡ್
REDIRECT ಯುನಿಕೋಡ್
ಮೈಸೂರು
https://kn.wikipedia.org/wiki/ಮೈಸೂರು
thumb|ಕೆ.ಆರ್.ಎಸ್ ಅಣೆಕಟ್ಟು ಮೈಸೂರು ಕರ್ನಾಟಕ ರಾಜ್ಯದಲ್ಲಿರುವ ಒಂದು ಪ್ರಸಿದ್ಧ ನಗರ. ಮೈಸೂರು ಅದೇ ಹೆಸರಿನ ಜಿಲ್ಲೆಯ ಆಡಳಿತ ಕೇಂದ್ರ ಮತ್ತು ಹಿಂದಿನ ಮೈಸೂರು ಸಂಸ್ಥಾನದ ಹಳೆಯ ರಾಜಧಾನಿ. ಇಲ್ಲಿ ಅನೇಕ ಅರಮನೆಗಳಿರುವುದರಿಂದ ಮೈಸೂರನ್ನು ಅರಮನೆಗಳ ನಗರ ಎಂದೂ ಕರೆಯಲಾಗುತ್ತದೆ. ಕರ್ನಾಟಕ ರಾಜ್ಯದ ಎರಡನೇ ಅತಿ ದೊಡ್ಡ ನಗರವೆಂಬ ಪ್ರಖ್ಯಾತಿಯನ್ನೂ ಪಡೆದಿದೆ. ಮೈಸೂರನ್ನ ನಮ್ಮ ಹೆಮ್ಮೆಯ ಸಾಂಸ್ಕೃತ...
ವಿಜಯನಗರ
https://kn.wikipedia.org/wiki/ವಿಜಯನಗರ
ವಿಜಯನಗರವು ಕರ್ನಾಟಕ ರಾಜ್ಯದ ಹಂಪಿಯ ಆಧುನಿಕ ಸ್ಥಳದಲ್ಲಿರುವ ಒಂದು ನಗರವಾಗಿದೆ. ವಿಜಯನಗರವು ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದೆ. ಇದು ತುಂಗಭದ್ರ ನದಿಯ ದಡದಲ್ಲಿರುವ ವಿಶಾಲ ಪ್ರದೇಶದವರೆಗೂ ಹರಡಿತ್ತು ಮತ್ತು ವಿಜಯನಗರ ಜಿಲ್ಲೆ, ಬಳ್ಳಾರಿ ಜಿಲ್ಲೆ ಮತ್ತು ಈ ಜಿಲ್ಲೆಗಳ ಸುತ್ತಮುತ್ತಲಿನ ಇತರ ಸ್ಥಳಗಳನ್ನೂ ಒಳಗೊಂಡಿತ್ತು. Vijayanagara, Encyclopaedia Britannica ಹಿಂದೂ ಗ್...
ಕನ್ನಡ
https://kn.wikipedia.org/wiki/ಕನ್ನಡ
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ. ೨೦೧೧ರ ಜನಗಣತಿಯ ...
Main Page
https://kn.wikipedia.org/wiki/Main_Page
REDIRECT ಮುಖ್ಯ ಪುಟ
ಕನ್ನಡ ಸಾಹಿತ್ಯ
https://kn.wikipedia.org/wiki/ಕನ್ನಡ_ಸಾಹಿತ್ಯ
right|thumb ಇತಿವೃತ್ತ ಕನ್ನಡ ಬರವಣಿಗೆಯ ಪ್ರಪ್ರಥಮ ಉದಾಹರಣೆ ದೊರಕಿರುವುದು ತಾಳಗುಂದದ ಸಿಂಹಕಟಾಂಜನ ಶಾಸನ ದಲ್ಲಿ (ಸು. ಕ್ರಿ.ಶ೩೭೦ ರಿಂದ೪೫೦). ಪ್ರಸಿದ್ಧವಾದ ಬಾದಾಮಿ ಶಾಸನಗಳು ಪುರಾತನ ಕನ್ನಡ ಬರವಣಿಗೆಯ ಮತ್ತಷ್ಟು ಉದಾಹರಣೆಗಳನ್ನು ನೀಡುತ್ತವೆ. ಉಪಲಬ್ಧವಾಗಿರುವ ಪ್ರಥಮ ಕನ್ನಡ ಪುಸ್ತಕವೆಂದರೆ ೯ ನೇ ಶತಮಾನದ ಅಮೋಘವರ್ಷ ನೃಪತುಂಗನ [[ಕವಿರಾಜಮಾರ್ಗ] ನೃಪತುಂಗನ ಆಸ್ಥಾನದ ಕವಿಯಾಗಿದ್ದ ಶ...
ಪಟ್ಟದಕಲ್ಲು
https://kn.wikipedia.org/wiki/ಪಟ್ಟದಕಲ್ಲು
ಪಟ್ಟದಕಲ್ಲು ಭಾರತದ ಕರ್ನಾಟಕ ರಾಜ್ಯದಲ್ಲಿರುವ ಪಟ್ಟಣಗಳಲ್ಲಿ ಒಂದು. ಹಿಂದೂ ದೇವಸ್ಥಾನಗಳ ಶಿಲ್ಪಕಲೆಯ ಪ್ರಪ್ರಥಮ ಪ್ರಯೋಗಗಳನ್ನು ಪ್ರತಿನಿಧಿಸುವ ದೇವಾಲಗಳ ಗುoಪಿಗೆ ಪಟ್ಟದಕಲ್ಲು ಪ್ರಸಿದ್ಧ. ಇಲ್ಲಿನ ಶಿಲ್ಪಕಲೆಯ ವಿಶಿಷ್ಟತೆ - ದಕ್ಷಿಣಭಾರತದ ದ್ರಾವಿಡ ಶೈಲಿ ಹಾಗೂ ಉತ್ತರ ಭಾರತದ ಆರ್ಯ ಶೈಲಿ - ಎರಡನ್ನೂ ಇಲ್ಲಿ ಕಾಣಬಹುದು. ಪಟ್ಟದಕಲ್ಲು ಕೆಲಕಾಲ ದಕ್ಷಿಣ ಭಾರತದ ಚಾಲುಕ್ಯ ವoಶದ ರಾಜಧಾನಿಯಾಗಿ...
ವಿಜಯ ದಶಮಿ
https://kn.wikipedia.org/wiki/ವಿಜಯ_ದಶಮಿ
ವಿಜಯ ದಶಮಿ - ನವರಾತ್ರಿ ಉತ್ಸವದ ಕಡೆಯ ದಿನ. ಈ ದಿನದಂದು ಪಾಂಡವರು ಶತ್ರುಗಳ ಮೇಲೆ ಜಯ ಸಾಧಿಸಿದ ದಿನವೆಂದು ಹೇಳಲಾಗುತ್ತದೆ. ಹೆಸರೇ ಹೇಳುವಂತೆ ಇದು ದಶಮಿ - ಹತ್ತನೆಯ ದಿನ ಅಂದರೆ ದಸರಾ ಉತ್ಸವದ ಹತ್ತನೆಯ ದಿನ. 'ದಶ ಅಹರ್' -> ದಶಹರ -> ದಶರಾ -> ದಸರಾ ಎಂದೇ ಪ್ರಸಿದ್ಧವಾಗಿರುವ ಶಕ್ತಿಪೂಜೆಯ ಶರನ್ನವರಾತ್ರಿಗಳ ನಂತರದ ವಿಜಯೋತ್ಸವದ ದಿನ. ಚಾಂದ್ರಮಾನ ರೀತಿಯಲ್ಲಿ ಹೇಳುವುದಾದರೆ ಶರದೃತುವಿನ ಆಶ್...
ಬೆ೦ಗಳೂರು
https://kn.wikipedia.org/wiki/ಬೆ೦ಗಳೂರು
REDIRECT ಬೆಂಗಳೂರು
ಟಿಪ್ಪು ಸುಲ್ತಾನ್
https://kn.wikipedia.org/wiki/ಟಿಪ್ಪು_ಸುಲ್ತಾನ್
ಟಿಪ್ಪು ಸುಲ್ತಾನನು (ಸುಲ್ತಾನ್ ಫತೇಹ್ ಅಲಿ ಸಾಹಬ್ ಟಿಪ್ಪು; 1 ಡಿಸೆಂಬರ್ 1751 – 4 ಮೇ 1799), ಸಾಮಾನ್ಯವಾಗಿ ಶೇರ್-ಎ-ಮೈಸೂರ್ ಅಥವಾ "ಮೈಸೂರು ಹುಲಿ" ಎಂದು ಉಲ್ಲೇಖಿಸಲಾದವನು, ದಕ್ಷಿಣ ಭಾರತದ ಮೈಸೂರು ರಾಜ್ಯದ ಮುಸಲ್ಮಾನ ದೊರೆ.  ಭಾರತ.  ಅವನು ರಾಕೆಟ್ ಫಿರಂಗಿಗಳ ಪ್ರವರ್ತಕರಾಗಿದ್ದನು. ಅವನು ತನ್ನ ಆಡಳಿತದ ಅವಧಿಯಲ್ಲಿ ಹೊಸ ನಾಣ್ಯ ವ್ಯವಸ್ಥೆ ಮತ್ತು ಕ್ಯಾಲೆಂಡರ್, ಮತ್ತು ಹೊಸ ಭೂಕಂದಾಯ ...
ಹಂಪೆ
https://kn.wikipedia.org/wiki/ಹಂಪೆ
right|200px|ವಿರೂಪಾಕ್ಷ ದೇವಾಲಯ thumb|ಹಂಪಿಯ ಭೂಪಟ, 1911 right|thumb|ಕೃಷ್ಣ ದೇವಾಲಯದ ಪೂರ್ವ ದಿಕ್ಕಿನಲ್ಲಿರುವ ಪವಿತ್ರ ಪುಷ್ಕರಿಣಿ ಕೊಳ, ಹಂಪಿ thumb|Schematic map of Hampi with major tourist spots and areas of mythological significance right|thumb|150px|ವಿರೂಪಾಕ್ಷ ದೇವಾಲಯ 200px|right|ಹಂಪಿ ವಿಹಂಗಮ ನೋಟ, ಮಾತಾಂಗ ಬೆಟ್ಟದಿಂದ ತೆಗೆದ ೩೬೦° ಪನೋರಮ ಹಂ...
ಭಾರತದ ರಾಷ್ಟ್ರಗೀತೆ
https://kn.wikipedia.org/wiki/ಭಾರತದ_ರಾಷ್ಟ್ರಗೀತೆ
ಭಾರತದ ರಾಷ್ಟ್ರಗೀತೆ - ನೊಬೆಲ್ ಪ್ರಶಸ್ತಿ ವಿಜೇತ ಕವಿ ರವೀಂದ್ರನಾಥ ಠಾಗೋರ್ ಬರೆದ ಗೀತೆ. ಅವರು ಸಂಸ್ಕೃತ ಮಿಶ್ರಿತ ಬಂಗಾಳಿಯಲ್ಲಿ ಬರೆದ ಬ್ರಹ್ಮೋ ಮಂತ್ರದ ಮೊದಲ ೫ ಪ್ಯಾರಾಗಳನ್ನೇ ನಾವೀಗ ಹಾಡುತ್ತಿರುವುದು.ಈ ಗೀತೆಯನ್ನು ಜನವರಿ ೨೪, ೧೯೫೦ರಲ್ಲಿ ಭಾರತ ಸರಕಾರವು ರಾಷ್ಟ್ರಗೀತೆ ಎಂದು ಘೋಷಿಸಿತು. ಇದಕ್ಕೆ ಸಂಗೀತ ಅಳವಡಿಸಿದ್ದು ರಾಮ್ ಸಿಂಗ್ ರಾಕೂರ್https://thedarjeelingchronicle.com/sp...
ಪ್ರಜಾವಾಣಿ
https://kn.wikipedia.org/wiki/ಪ್ರಜಾವಾಣಿ
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು. ಪ್ರಜಾವಾಣಿಯ...
ರಾಷ್ಟ್ರೀಯ ಗಾನ
https://kn.wikipedia.org/wiki/ರಾಷ್ಟ್ರೀಯ_ಗಾನ
REDIRECT ವಂದೇ ಮಾತರಮ್
ವೀರಪ್ಪನ್
https://kn.wikipedia.org/wiki/ವೀರಪ್ಪನ್
ಕೂಸೆ ಮುನಿಸ್ವಾಮಿ ವೀರಪ್ಪನ್ (ಜನವರಿ ೧೮, ೧೯೫೨ - ಅಕ್ಟೋಬರ್ ೧೮, ೨೦೦೪) - ಭಾರತದ ಕುಖ್ಯಾತ ದಂತಚೋರ, ನರಹಂತಕ. ತಮಿಳುನಾಡು ಹಾಗೂ ಕರ್ನಾಟಕದ ಮಧ್ಯೆ ಇರುವ ಸುಮಾರು ೬,೦೦೦ ಚದುರ ಕಿ.ಮೀ. ಕಾಡಿನಲ್ಲಿ ಜೀವನಪರ್ಯಂತ ವಾಸಿಸಿದ ಇವನು, ಅಲ್ಲಿಯೇ ತನ್ನ ಕಾರುಬಾರು ನೆಡೆಸುತ್ತಿದ್ದ. ಸುಮಾರು ೧೨೦ಕ್ಕೂ ಹೆಚ್ಚು ಜನರ ಕೊಲೆಗೆ ಕಾರಣವಾಗಿದ್ದ ಇವನು ಪೋಲಿಸರ ಕಣ್ಣಿಗೆ ಚಳ್ಳೆ ಹಣ್ಣು ತಿನ್ನಿಸುತ್ತಾ ಕಾ...
ಪ್ರಚಲಿತ
https://kn.wikipedia.org/wiki/ಪ್ರಚಲಿತ
ಕನ್ನಡಕ್ಕೆ ವಿಕಿಮೀಡಿಯಾದ ತ್ರೈಮಾಸಿಕ ಸುದ್ದಿ ಪತ್ರವನ್ನು ಅನುವಾದಿಸಲಾಗುತ್ತಿದೆ. ಅನುವಾದ ಮಾಡಲು ಉತ್ಸಾಹ ಇರುವವರು ಈ ಪುಟವನ್ನು ವೀಕ್ಷಿಸಿರಿ. ಕನ್ನಡ ವಿಕಿಪೀಡಿಯಾಕ್ಕೆ ನಿರ್ವಾಹಕರಾಗುವ ಬಗ್ಗೆ ಮನವಿ ಸಲ್ಲಿಸಲು ವಿಕಿಪೀಡಿಯ:ನಿರ್ವಾಹಕ ಮನವಿ ಪುಟವನ್ನು ನೋಡಿ. ಪ್ರಚಲಿತ ಸುದ್ದಿಗಳನ್ನು ಸಂಪಾದಿಸಲು ಉತ್ಸಾಹವಿರುವವರು ಈ ಪುಟದ ಚರ್ಚೆ ಕಾಲಂನಲ್ಲಿ ಸಂದೇಶ ಬಿಡಬಹುದು. ಆಯ್ದ ದಿನಗಳ, ಪ್ರಮು...
ಚಾಲುಕ್ಯ
https://kn.wikipedia.org/wiki/ಚಾಲುಕ್ಯ
ಚಾಲುಕ್ಯ ರಾಜವಂಶ ದಕ್ಷಿಣ ಭಾರತದಲ್ಲಿ ಕ್ರಿ.ಶ. ೫೫೦ ರಿಂದ ೭೫೦ ಮತ್ತು ಕ್ರಿ.ಶ. ೯೭೩ ರಿಂದ ೧೧೯೦ರ ವರೆಗೆ ಅಸ್ತಿತ್ವದಲ್ಲಿದ್ದ ರಾಜವಂಶ. ಬೆಳವಣಿಗೆ ಚಾಲುಕ್ಯ ವಂಶದ ಸ್ಥಾಪನೆ ಕ್ರಿ.ಶ. ೫೫೦ರಲ್ಲಿ ಮೊದಲನೆಯ ಪುಲಿಕೇಶಿಯಿಂದ ನಡೆಯಿತು.ಕೆಲವು ಇತಿಹಾಸಕಾರರ ಪ್ರಕಾರ ಚಾಲುಕ್ಯ ವಂಶದ ಪ್ರಥಮ ದೊರೆ ಜಯಸಿಂಹ ಎಂದೂ ಹೇಳಲಾಗುತ್ತದೆ. ಪುಲಿಕೇಶಿ ತನ್ನ ಆಡಳಿತಕ್ಕೆ ಆಗಿನ ಕಾಲದ ವಾತಾಪಿ (ಈಗ ಬಾದಾಮಿ, ಬ...
ಚಕ್ರವರ್ತಿ
https://kn.wikipedia.org/wiki/ಚಕ್ರವರ್ತಿ
thumb|350px|One of the most famous Imperial coronation ceremonies was that of Napoleon, crowning himself Emperor in the presence of Pope Pius VII (who had blessed the regalia), at the Notre Dame Cathedral in Paris.The painting by David commemorating the event is equally famous: the gothic cathedral restyled style Empir...
ಕುಮಾರವ್ಯಾಸ
https://kn.wikipedia.org/wiki/ಕುಮಾರವ್ಯಾಸ
thumbnail|ಗದುಗಿನಲ್ಲಿರುವ ಕುಮಾರವ್ಯಾಸನ ಪ್ರತಿಮೆ thumbnail|ಕುಮಾರವ್ಯಾಸನ ಕಂಬ ಕುಮಾರವ್ಯಾಸ (ಕ್ರಿ.ಶ. ೧೩೫೦-೧೪೦೦) ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬ. ಕನ್ನಡ ಸಾಹಿತ್ಯದ ದಿಗ್ಗಜರಲ್ಲಿ ಒಬ್ಬ ಎಂದರೆ ತಪ್ಪಾಗಲಾರದು. ಕುಮಾರವ್ಯಾಸನ ಮೂಲ ಹೆಸರು ನಾರಾಯಣಪ್ಪ. "ಗದುಗಿನ ನಾರಾಯಣಪ್ಪ" ಎಂದು ಸಾಮಾನ್ಯವಾಗಿ ಕುಮಾರವ್ಯಾಸನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯ ನಾಮ ಕುಮಾರವ್ಯಾಸ. ವ...
ರಾಹುಲ್ ದ್ರಾವಿಡ್
https://kn.wikipedia.org/wiki/ರಾಹುಲ್_ದ್ರಾವಿಡ್
ತುಂಗಾ
https://kn.wikipedia.org/wiki/ತುಂಗಾ
ತುಂಗಾ ನದಿ ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ನದಿ. thumbnail|ಮಳೆಗಾಲದಲ್ಲಿ ತುಂಬಿ ಹರಿಯುತ್ತಿರುವ ತುಂಗಾ ನದಿ ತುಂಗಾ ನದಿ ಪಶ್ಚಿಮ ಘಟ್ಟಗಳ ವರಾಹ ಪರ್ವತದಲ್ಲಿರುವ ಗಂಗಾ ಮೂಲದಲ್ಲಿ ಹುಟ್ಟುತ್ತದೆ. ಅಲ್ಲಿಂದ ಇದು ಕರ್ನಾಟಕದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಮೂಲಕ ಹರಿಯುತ್ತದೆ. ಸುಮಾರು 147 ಕಿ.ಮೀ. ದೂರದವರೆಗೆ ಹರಿದು ಶಿವಮೊಗ್ಗ ಜಿಲ್ಲೆಯ ಕೂಡ್ಲಿಯಲ್ಲಿ ಭದ್ರಾ ನದಿಯೊಂದಿಗ...
ಗಂಗ್ನಿಹೆಸ್ಸೊ
https://kn.wikipedia.org/wiki/ಗಂಗ್ನಿಹೆಸ್ಸೊ
ಗಂಗ್ನಿಹೆಸ್ಸೊ - ಸಾಂಪ್ರದಾಯಿಕ "ದಹೊಮಿಯ ಹನ್ನೆರಡು ರಾಜರು" ಗಳಲ್ಲಿ ಮೊದಲನೆಯವ. ಇವನ ರಾಜ್ಯಭಾರ ಸುಮಾರು ೧೬೨೦ರಲ್ಲಿ ನಡೆದಿರಬಹುದು. ಇವನ ಲಾಂಛನಗಳು ಒಂದು ಗಂಗ್ನಿಹೆಸ್ಸೊ ಪಕ್ಷಿ (ಈ ಪಕ್ಷಿ ಅವನ ಹೆಸರನ್ನು ಸೂಚಿಸುತ್ತಿತ್ತು), ಒಂದು ಡೋಲು, ಹಾಗೂ ಎಸೆಯುವ/ಶಿಕಾರಿ ಮಾಡುವ ಕೋಲುಗಳು. ಇವನು ನಿಜವಾಗಿಯೂ ರಾಜನಾಗಿ ಕಾರ್ಯನಿರ್ವಹಿಸಿದ್ದು ಐತಿಹಾಸಿಕವಾಗಿ ಸ್ಪಷ್ಟವಿಲ್ಲ. ಆದರೆ ಇವನು ತನ್ನ ತಮ್ಮ ...
ಅನಿಲ್ ಕುಂಬ್ಳೆ
https://kn.wikipedia.org/wiki/ಅನಿಲ್_ಕುಂಬ್ಳೆ
ಅನಿಲ್ ಕೃಷ್ಣಸ್ವಾಮಿ ಕುಂಬ್ಳೆ (ಜನನ: ಅಕ್ಟೋಬರ್ ೧೭, ೧೯೭೦ ಬೆಂಗಳೂರಿನಲ್ಲಿ) - ಭಾರತದ ಮಾಜಿ ಕ್ರಿಕೆಟ್ ಆಟಗಾರ ಮತ್ತು ಕ್ರಿಕೆಟ್ ತಂಡದ ಮುಖ್ಯ ತರಬೇತುದಾರ. ಕುಂಬ್ಳೆ ಲೆಗ್ ಸ್ಪಿನ್ನರ್. ಇವರು ತಮ್ಮದೇ ಆದ ಬೌಲಿಂಗ್ ಶೈಲಿಗೆ ಹೆಸರುವಾಸಿ, ಇವರ ಗೂಗ್ಲಿ ಕ್ರಿಕೆಟ್ ಜಗತ್ತಿನಲ್ಲಿ ಬಹಳ ಪ್ರಸಿದ್ಧ. ಇವರು ಮೊದಲು ಮಧ್ಯ ವೇಗದ ಬೌಲರ್ ಆಗಿ ಕ್ರಿಕೆಟ್ ಪ್ರವೇಶಿಸಿದ್ದು; ಇದು ಅವರಿಗೆ ಕೊಡುಗೆ ಎಂಬ...
ಮದರಾಸು
https://kn.wikipedia.org/wiki/ಮದರಾಸು
REDIRECT ಚೆನ್ನೈ
ಚೆನ್ನೈ
https://kn.wikipedia.org/wiki/ಚೆನ್ನೈ
"ಮದ್ರಾಸ್" ಇಲ್ಲಿಗೆ ಪುನರ್ನಿರ್ದೇಶಿಸುತ್ತದೆ. ಇತರ ಬಳಕೆಗಳಿಗಾಗಿ, ಮದ್ರಾಸ್ (ದ್ವಂದ್ವ ನಿವಾರಣೆ) ನೋಡಿ. ಚೆನ್ನೈ ಬಂದರು ಚೆನ್ನೈ - ತಮಿಳುನಾಡಿನ ರಾಜಧಾನಿ. ಸಮುದ್ರ ತಟದಲ್ಲಿರುವ ಈ ಊರನ್ನು 'ಮದರಾಸು' ಎಂದು ಕರೆಯಲಾಗುತ್ತಿತ್ತು. ಬ್ರಿಟಿಷರಿಂದ ಬಂದ ಈ ಹೆಸರನ್ನು ತಮಿಳುನಾಡು ಸರ್ಕಾರ ಚೆನ್ನೈ ಎಂದು ಬದಲಾಯಿಸಿತು. ಚೆನೈ ಉಚ್ಚಾರಣೆ (· ಬಗ್ಗೆ?) (), ಹಿಂದೆ ಮದ್ರಾಸ್ ಉಚ್ಚಾರಣೆ ಎಂದು ತಮಿಳ...
ಕನ್ನಡ ಸಾಹಿತ್ಯ ಸಮ್ಮೇಳನ
https://kn.wikipedia.org/wiki/ಕನ್ನಡ_ಸಾಹಿತ್ಯ_ಸಮ್ಮೇಳನ
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದ...
ಜೋಗ್ ಫಾಲ್ಸ್
https://kn.wikipedia.org/wiki/ಜೋಗ್_ಫಾಲ್ಸ್
REDIRECT ಜೋಗ
ದಾವಣಗೆರೆ
https://kn.wikipedia.org/wiki/ದಾವಣಗೆರೆ
right|thumb|ಶ್ರೀ ದುರ್ಗಾಂಬಿಕ ದೇವಿ right|thumb|ದಾವಣಗೆರೆ: ದುರ್ಗಾದೇವಾಲಯದ ಎದುರಿನ ಜಾತ್ರೆಯ ದೃಶ್ಯ right|thumb|ದಾವಣಗೆರೆ: ಸೂರ್ಯಕಾಂತಿ ಹೊಲದ ದೃಶ್ಯ right|thumb|ದಾವಣಗೆರೆ: ದಾವಣಗೆರೆಯಲ್ಲಿ ಮುಹರ್ರಂ right|thumb|ದಾವಣಗೆರೆ: ಮುಂಜಾನೆಯಲ್ಲಿ ಕುಂದವಾಡ ಕೆರೆಯಿಂದ ದಾವಣಗೆರೆ ನಗರದ ವಿಹಂಗಮ ದೃಶ್ಯ ದಾವಣಗೆರೆ - ಕರ್ನಾಟಕ ರಾಜ್ಯದ ಮಧ್ಯ ಕರ್ನಾಟಕದ ಪ್ರಮುಖ ಜಿಲ್ಲೆ. ಇದು ರಾ...
ಜೆ ಹೆಚ್ ಪಟೇಲ್
https://kn.wikipedia.org/wiki/ಜೆ_ಹೆಚ್_ಪಟೇಲ್
ಜಯದೇವಪ್ಪ ಹಾಲಪ್ಪ ಪಟೇಲ್ (೧೯೩೦ - ೨೦೦೦) ಕರ್ನಾಟಕದ ಹಿಂದಿನ ಮುಖ್ಯಮಂತ್ರಿಗಳಲ್ಲೊಬ್ಬರು. ಇವರು ಕರ್ನಾಟಕ ಸಂಯುಕ್ತ ಜನತಾ ದಳದ ಅಧ್ಯಕ್ಷರಾಗಿದ್ದು, ದೇವೇಗೌಡರ ನಂತರ ಮುಖ್ಯಮಂತ್ರಿ ಸ್ಥಾನವನ್ನು ಪಡೆದರು. ಸಮಾಜವಾದಿ ಚಳುವಳಿಯಲ್ಲಿ ಗೋಪಾಲ ಗೌಡರ ಜೊತೆಗೆ ಬಾಗವಹಿಸಿದವರಲ್ಲಿ ಇವರೂ ಒಬ್ಬರು. ಇವರು ತುರ್ತು ಪರಿಸ್ಥಿತಿಯಲ್ಲಿ ಹೋರಾಡಿದ ನಾಯಕರಲ್ಲಿ ಒಬ್ಬರು. ಹೊರಗಿನ ಸಂಪರ್ಕಗಳು ಸ್ಮರಣಾರ್ಥ...
ಮೈಸೂರು ವಿಶ್ವವಿದ್ಯಾಲಯ
https://kn.wikipedia.org/wiki/ಮೈಸೂರು_ವಿಶ್ವವಿದ್ಯಾಲಯ
thumb|ಕ್ರಾಫರ್ಡ್ ಭವನ thumb|right|ಕುಲಪತಿಗಳ ಕಾರ್ಯಾಲಯ, ಕ್ರಾಫರ್ಡ್ ಭವನ ಮೈಸೂರು ವಿಶ್ವವಿದ್ಯಾಲಯವು ಭಾರತದ ಒಂದು ಪ್ರಮುಖ ವಿಶ್ವವಿದ್ಯಾಲಯ. ಮೈಸೂರು ವಿಶ್ವವಿದ್ಯಾಲಯ ೩೯ ಇಲಾಖೆಗಳನ್ನು ಹೊಂದಿದೆ. ಒಟ್ಟು ೬೫ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಮತ್ತು ಪಿ.ಎಚ್.ಡಿ ಪದವಿಗಳನ್ನು ಇಲ್ಲಿ ಪಡೆಯಬಹುದಾಗಿದೆ. ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಇತಿಹಾಸ ಮೈಸೂರು ವಿಶ್ವವಿದ್ಯಾಲಯವು ೧೯...
ಮಧ್ವಾಚಾರ್ಯ
https://kn.wikipedia.org/wiki/ಮಧ್ವಾಚಾರ್ಯ
ಶ್ರೀ ಮಧ್ವಾಚಾರ್ಯರು (೧೨೩೮-೧೩೧೭) ದ್ವೈತಮತದ ಸ್ಥಾಪಕರು ಮತ್ತು ತತ್ವಜ್ಞಾನಿಗಳು. ಮಧ್ವಾಚಾರ್ಯರ ಜೀವನ ಶ್ರೀ ಮಧ್ವಾಚಾರ್ಯರು ಉಡುಪಿಯ ಹತ್ತಿರದಲ್ಲಿರುವ ಪಾಜಕ ಗ್ರಾಮದಲ್ಲಿ ತಂದೆ ಮಧ್ಯಗೇಹ ಭಟ್ಟ ಮತ್ತು ತಾಯಿ ವೇದವತಿಗೆ ಜನಿಸಿದರು. ತಂದೆ ತಾಯಿ ವಾಸುದೇವನೆಂದು ಹೆಸರಿಟ್ಟಿದ್ದರು. ಬಾಲ್ಯದಲ್ಲೆ ಅಸಾಧಾರಣ ಪ್ರತಿಭೆ ತೋರಿದ ವಾಸುದೇವ, ತನ್ನ ಹನ್ನೆರಡೆನೆಯ ವಯಸ್ಸಿನಲ್ಲಿ ವಿಧ್ಯಾಭ್ಯಾಸ ಮತ್ತ...
ಜ್ಞಾನಪೀಠ ಪ್ರಶಸ್ತಿ
https://kn.wikipedia.org/wiki/ಜ್ಞಾನಪೀಠ_ಪ್ರಶಸ್ತಿ
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು. ಈ ಪ್ರಶಸ್ತಿ...
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
https://kn.wikipedia.org/wiki/ಜ್ಞಾನಪೀಠ_ಪ್ರಶಸ್ತಿ_ಪುರಸ್ಕೃತ_ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ. ಹೆಸರು ವರ್ಷ ಕೃತಿ ಕುವೆಂಪು ...
ಮಾಸ್ತಿ ವೆಂಕಟೇಶ ಅಯ್ಯಂಗಾರ್
https://kn.wikipedia.org/wiki/ಮಾಸ್ತಿ_ವೆಂಕಟೇಶ_ಅಯ್ಯಂಗಾರ್
ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು. ಇವರನ್ನು ಜನಪ್ರಿಯವಾಗಿ ಮಾಸ್ತಿ ಕನ್ನಡದ ಆಸ್ತಿ ಎಂದು ಕರೆಯಲಾಗುತ್ತ...
ಶೃ೦ಗೇರಿ
https://kn.wikipedia.org/wiki/ಶೃ೦ಗೇರಿ
REDIRECT ಶೃಂಗೇರಿ
ಲಾಲ್ ಬಹಾದುರ್ ಶಾಸ್ತ್ರಿ
https://kn.wikipedia.org/wiki/ಲಾಲ್_ಬಹಾದುರ್_ಶಾಸ್ತ್ರಿ
thumb|upright thumb| ಲಾಲ್ ಬಹಾದುರ್ ಶಾಸ್ತ್ರಿ (ಅಕ್ಟೋಬರ್ ೦೨, ೧೯೦೪ - ಜನವರಿ ೧೧, ೧೯೬೬) ಸ್ವತಂತ್ರ ಭಾರತದ ಎರಡನೇ ಪ್ರಧಾನಿಯಾಗಿದ್ದರು. ಇವರು ಭಾರತದ ಸ್ವಾತಂತ್ರ್ಯಕ್ಕೆ ಅವಿರತವಾಗಿ ಹೋರಾಡಿದವರು. ಜೀವನ ಲಾಲ್ ಬಹಾದ್ದೂರ್ ಮೊಘಲ್‌ ಸಾರಾಯ್‌ನಲ್ಲಿ ಜನಿಸಿದ್ದು. ೧೯೨೧ರಲ್ಲಿ ಮಹಾತ್ಮ ಗಾಂಧಿಯವರ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಲು ಇವರು ತಮ್ಮ ಓದನ್ನು ಅರ್ಧದಲ್ಲೇ ಬಿಟ್ಟರು. ೧೯೨೬ ರಲ್...
ಜಾರ್ಜ್ ಡಬ್ಲ್ಯು. ಬುಷ್
https://kn.wikipedia.org/wiki/ಜಾರ್ಜ್_ಡಬ್ಲ್ಯು._ಬುಷ್
thumbnail|ಜಾರ್ಜ್ ವಾಕರ್ ಬುಷ್ ಜಾರ್ಜ್ ವಾಕರ್ ಬುಷ್ (ಜನನ: ಜುಲೈ ೬, ೧೯೪೬) ಅಮೇರಿಕ ಸಂಯುಕ್ತ ಸಂಸ್ಥಾನದ ಪ್ರಸಕ್ತ ಹಾಗೂ ೪೩ನೆಯ ಅಧ್ಯಕ್ಷರು. ಅವರ ಮೊದಲ ನಾಲ್ಕು ವರ್ಷಗಳ ಅಧ್ಯಕ್ಷತಾ ಅವಧಿ ಪ್ರಾರ೦ಭವಾದದ್ದು ಜನವರಿ ೨೦, ೨೦೦೧ ರಂದು. ತೀವ್ರವಾದ ಚುನಾವಣೆಯ ನಂತರ ಇನ್ನೊಂದು ಅವಧಿಗೆ ಅವರು ನವೆಂಬರ್ ೩, ೨೦೦೪ ರಂದು ಪ್ರಮುಖ ಎದುರಾಳಿ ಜಾನ್ ಕೆರಿ ಅವರನ್ನು ಸೋಲಿಸಿ ಪುನರಾಯ್ಕೆಯಾದರು. ಅವರ ...
ಕಾಂಗ್ರೆಸ್ ಪಕ್ಷ
https://kn.wikipedia.org/wiki/ಕಾಂಗ್ರೆಸ್_ಪಕ್ಷ
REDIRECT ಭಾರತೀಯ ರಾಷ್ಟ್ರೀಯ ಕಾಂಗ್ರೆಸ್
ಧರ೦ ಸಿ೦ಘ್
https://kn.wikipedia.org/wiki/ಧರ೦_ಸಿ೦ಘ್
REDIRECT ಧರಮ್ ಸಿಂಗ್
ಧರಮ್ ಸಿಂಗ್
https://kn.wikipedia.org/wiki/ಧರಮ್_ಸಿಂಗ್
ಧರಮ್ ಸಿಂಗ್ ಭಾರತದ ಕರ್ನಾಟಕ ರಾಜ್ಯದ ೧೭ನೆ ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು . ಗುಲ್ಬರ್ಗ ಜಿಲ್ಲೆಯ, ಜೇವರಗಿ ತಾಲೂಕಿನ, ನೇಲೋಗಿ ಗ್ರಾಮದಲ್ಲಿ ೧೯೩೬ ರಲ್ಲಿ ಜನಿಸಿದ ಧರಂ ಸಿಂಗ್, ಹೈದರಾಬಾದ್ ನ ಓಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಎಂ.ಎ. ಹಾಗು ಎಲ್.ಎಲ್.ಬಿ. ಪದವಿಗಳನ್ನು ಪಡೆದಿದ್ದಾರೆ. ವಕೀಲರಾಗಿ ಸ್ವಲ್ಪ ಕಾಲ ಕಾರ್ಯ ನಿರ್ವಹಿಸಿದ ಮೇಲೆ ೬೦ ರ ದಶಕದಲ್ಲಿ ಕಾಂಗ್ರೆಸ್...
ಧರಮ್ ಸಿ೦ಘ್
https://kn.wikipedia.org/wiki/ಧರಮ್_ಸಿ೦ಘ್
REDIRECT ಧರಮ್ ಸಿಂಗ್
ವಲ್ಲಭ್‌ಭಾಯಿ ಪಟೇಲ್
https://kn.wikipedia.org/wiki/ವಲ್ಲಭ್‌ಭಾಯಿ_ಪಟೇಲ್
thumb|ಸರ್ದಾರ್ ವಲ್ಲಭಭಾಯ್ ಪಟೇಲ್ thumb|left|೧೯೦೯ರಲ್ಲಿ ಹೈದರಾಬಾದ್ ರಾಜ್ಯ. ಈಗಿನ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯಗಳನ್ನೊಳಗೊಂಡ ಸಮಯದಲ್ಲಿ. thumb|left|೧೯೪೦ ರ ಬಾಂಬೆಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಅಜಾದ್, ಪಟೇಲ್ ಹಾಗು ಗಾಂಧೀಜಿ. thumb|ಸರ್ದಾರ್ ಪಟೇಲ್ ರಾಷ್ಟ್ರೀಯ ಸ್ಮಾರಕದ ಸೆಂಟ್ರಲ್ ಹಾಲ್ ಸಭಾಂಗಣ. ಸರ್ದಾರ್ ವಲ್ಲಭಭಾಯಿ ಪಟೇಲ್ (ಅ...
ರಾಜಧಾನಿ
https://kn.wikipedia.org/wiki/ರಾಜಧಾನಿ
right|200px|ದೆಹಲಿಯಲ್ಲಿರುವ ಸಂಸತ್ ಭವನ ರಾಜಧಾನಿ - (ಆಂಗ್ಲದಲ್ಲಿ Capital), ದೇಶದ ಅಥವಾ ರಾಜ್ಯದ ರಾಜಕೀಯ ಕೇಂದ್ರವನ್ನುದ್ದೇಶಿಸಿ ಹೇಳುವ ಹೆಸರು. ಹಿಂದಿನ ಕಾಲದಲ್ಲಿ ಸಂಸ್ಥಾನಗಳ ನಿಯಂತ್ರಣಕ್ಕೆ ಕೇಂದ್ರವಾಗಿದ್ದ ಊರುಗಳಿಗೂ ರಾಜಧಾನಿ ಎನ್ನುವ ಬಳಕೆಯುಂಟು. ಪ್ರಮುಖ ದೇಶಗಳ ರಾಜಧಾನಿಗಳ ಪಟ್ಟಿ ಭಾರತ - ನವದೆಹಲಿ ಶ್ರೀಲಂಕಾ - ಕೊಲಂಬೊ ಪಾಕಿಸ್ತಾನ - ಇಸ್ಲಾಮಾಬಾದ್ ಅಮೇರಿಕ - ವಾಷಿಂಗ್ಟ...
ಪ್ಯಾರಿಸ್
https://kn.wikipedia.org/wiki/ಪ್ಯಾರಿಸ್
thumb|right|250px|ಐಫಲ್ ಟವರ್, ಪ್ಯಾರಿಸ್ ಪ್ಯಾರಿಸ್ ಫ್ರಾನ್ಸ್ ದೇಶದ ರಾಜಧಾನಿ ಮತ್ತು ಅದರ ಅತ್ಯಂತ ದೊಡ್ಡ ನಗರ. ಇದು ಫ್ರಾನ್ಸ್‍ನ ಉತ್ತರ ಭಾಗದಲ್ಲಿರುವ ಸೈನ್ ನದಿಯ ತೀರದಲ್ಲಿ ಸ್ಥಿತವಾಗಿದೆ. ಕನ್ನಡ ಸಿನೆಮಾದಲ್ಲಿ ಪ್ಯಾರಿಸ್ ಇತ್ತೀಚೆಗೆ ನಾಗತಿಹಳ್ಳಿ ಚಂದ್ರಶೇಖರ್ ಅವರು ನಿರ್ದೇಶಿಸಿದ ಸಿನೆಮಾ ಪ್ಯಾರಿಸ್ ಪ್ರಣಯ ಹೊರಬಂದಿತ್ತು. ಇದರ ಕಥೆ ಪ್ಯಾರಿಸ್ ಸುತ್ತ ಹೆಣೆಯಲಾಗಿದ್ದು, ಪ್...
ಹಾಸನ ಜಿಲ್ಲೆ
https://kn.wikipedia.org/wiki/ಹಾಸನ_ಜಿಲ್ಲೆ
ಕರ್ನಾಟಕದ ಜಿಲ್ಲೆಗಳು
https://kn.wikipedia.org/wiki/ಕರ್ನಾಟಕದ_ಜಿಲ್ಲೆಗಳು
thumbnail|upright|ಕರ್ನಾಟಕದ ನಕ್ಷೆ ಹಿನ್ನೆಲೆ ನಮ್ಮ ಕರ್ನಾಟಕ ರಾಜ್ಯಕ್ಕೆ ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಬ್ರಿಟಿಷರ ಕಾಲದಲ್ಲಿ ಅವರ ಸುಗಮ ಆಡಳಿತದ ಕಾರಣಕ್ಕಾಗಿ ವಿವಿಧ ಜಿಲ್ಲೆಗಳನ್ನು ರಚಿಸಲಾಯಿತು. ಅನೇಕ ಸಂದರ್ಭಗಳಲ್ಲಿ ಜಿಲ್ಲಾ ಕೇಂದ್ರಗಳು ಬದಲಾಗಿವೆ. ಕೆಲವು ಜಿಲ್ಲೆಗಳು ಚಿಕ್ಕದಾಗಿದ್ದು, ಕೆಲವು ವಿಸ್ತಾರಗೊಂಡಿವೆ. ಕೆಲವೊಂದು ದೊಡ್ಡ ಜಿಲ್ಲೆಗಳನ್ನು ವಿಭಜಿಸಿ ಎರಡು ...
ದಕ್ಷಿಣ ಕನ್ನಡ
https://kn.wikipedia.org/wiki/ದಕ್ಷಿಣ_ಕನ್ನಡ
ದಕ್ಷಿಣ ಕನ್ನಡ (ತುಳು: ಕುಡ್ಲ) ಕರ್ನಾಟಕ ರಾಜ್ಯದ ಒಂದು ಕರಾವಳಿ ಜಿಲ್ಲೆ. ಈ ಜಿಲ್ಲೆಯ ಕೇಂದ್ರಸ್ಥಳ ಹಾಗೂ ಮುಖ್ಯ ನಗರ ಮಂಗಳೂರು. ದಕ್ಷಿಣ ಕನ್ನಡ ಜಿಲ್ಲೆಯ ಜನಸಂಖ್ಯೆ ೨೦,೮೯,೬೪೯ ಆಗಿದ್ದು ಇದರಲ್ಲಿ ಪುರುಷರು ೧೦,೩೪,೭೧೪ ಹಾಗೂ ಮಹಿಳೆಯರು ೧೦,೫೪,೯೩೫ (೨೦೧೧ರ ಜನಗಣತಿಯಂತೆ)http://www.censusindia.gov.in/pca/default.aspx . ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಳು ತಾಲ್ಲೂಕುಗಳಿವೆ. ಅವೆ...
ಕೋಲಾರ
https://kn.wikipedia.org/wiki/ಕೋಲಾರ
thumb|ಕೋಲಾರದಲ್ಲಿ ಸೂರ್ಯಾಸ್ತದ ಒಂದು ನೋಟ ಕೋಲಾರ ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ಇಲ್ಲಿರುವ ಚಿನ್ನದ ಗಣಿಗಳು ಮತ್ತು ಚಿನ್ನದ ಗಣಿಗಾರಿಕೆಗೆ ಕೋಲಾರ ಜಿಲ್ಲೆ ಪ್ರಸಿದ್ಧ. ಕೋಲಾರ ನಗರ ಈ ಜಿಲ್ಲೆಯ ಕೇಂದ್ರಸ್ಥಾನ. ಕೋಲಾರ ಗಂಗರ ರಾಜಧಾನಿಯಾಗಿತ್ತು ಇದನ್ನು ಮೊದಲು ಕುವಲಾಲಪುರ ಅಂತಲೂ ಕರೆಯುತ್ತಿದ್ದರು. ಕಾಲ ಕ್ರಮೇಣ ಕೋಲಾರವಾಯಿತು. ಗಂಗರು ಕಟ್ಟಿಸಿದಂತ ಹಲವಾರು ಸ್ಥಳಗಳು ಕೋಲಾರದಲ್ಲಿ ಮತ್ತು...
ಗುಲ್ಬರ್ಗ
https://kn.wikipedia.org/wiki/ಗುಲ್ಬರ್ಗ
REDIRECT ಕಲಬುರಗಿ
ಕೊಡಗು
https://kn.wikipedia.org/wiki/ಕೊಡಗು
ಕೊಡಗು ಜಿಲ್ಲೆ (ಕೊಡಗನ್ನು ಕೊಡವ ನಾಡ್ ಎಂದು ಕರೆಯಲಾಗುತ್ತದೆ), ಕರ್ನಾಟಕ ರಾಜ್ಯ ದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಹಸಿರು ವನರಾಶಿಯಿಂದ, ತೊರೆ, ಝರಿ, ನದಿಗಳಿಂದ ಕೂಡಿದ ಪರಿಸರದಲ್ಲಿದೆ. ಅದರ ಬಗ್ಗೆ ಹಲವಾರು ಕನ್ನಡ ಕವಿಗಳು ವರ್ಣಿಸಿದ್ದಾರೆ. thumb|ಕೊಡವರ ಉಡುಪಿನಲ್ಲಿರುವ ಕೊಡವರು right|150px|thumb|ಕೊಡವ ತಿರ್ರಲೆ or ತ್ರಿಮೂರ್ತಿಗಳು(ಮಲೆಯಾಳಂನಲ್ಲಿ ತೆಯ್ಯಂ) ಕನ್ನಡದಲ್ಲಿ ಕೋಲ ಎಂದ...
ಧಾರವಾಡ
https://kn.wikipedia.org/wiki/ಧಾರವಾಡ
ಧಾರವಾಡ ಕರ್ನಾಟಕ ರಾಜ್ಯದ ಒಂದು ನಗರ; ಧಾರವಾಡ ನಗರ ಧಾರವಾಡ ಜಿಲ್ಲೆಯ ಕೇಂದ್ರಸ್ಥಳ. ಕರ್ನಾಟಕದಲ್ಲಿ ಬೆಂಗಳೂರಿನ ನಂತರ ಎರಡನೇ ಅತಿ ದೊಡ್ಡ ನಗರ ಎಂದರೆ ಧಾರವಾಡ ನಗರ, ಹುಬ್ಬಳ್ಳಿ ವಾಣಿಜ್ಯ ನಗರವಾದರೆ ಧಾರವಾಡ ಶೈಕ್ಷಣಿಕ ಜಿಲ್ಲೆ, ಧಾರವಾಡ ಅತಿ ತಂಪು ವಾತಾವರಣ ಹೊಂದಿರುವ ನಗರ, ಕರ್ನಾಟಕ ವಿಶ್ವವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ, ಆಕಾಶವಾಣಿ, ಕಾನೂನು ವಿಶ್ವವಿದ್ಯಾಲಯ, ಹೈಕೋರ್ಟ್, ನೈರುತ್ಯ ...
ಚಾಮರಾಜನಗರ
https://kn.wikipedia.org/wiki/ಚಾಮರಾಜನಗರ
ಚಾಮರಾಜನಗರ ದಕ್ಷಿಣ ಕರ್ನಾಟಕದಲ್ಲಿರುವ ಒಂದು ಜಿಲ್ಲೆ. ಮೊದಲಿಗೆ ಮೈಸೂರು ಜಿಲ್ಲೆಯ ಭಾಗವಾಗಿದ್ದ ಚಾಮರಾಜನಗರ ಈಗ ಒಂದು ಸ್ವತಂತ್ರ ಜಿಲ್ಲೆಯಾಗಿದೆ. ಈ ಜಿಲ್ಲೆಯ ಕೇಂದ್ರ ಅದೇ ಹೆಸರಿನ ಪಟ್ಟಣ. ಚಾಮರಾಜನಗರ ಜಿಲ್ಲೆಯ ಪ್ರಮುಖ ತಾಲೂಕುಗಳು ಚಾಮರಾಜನಗರ, ಯಳಂದೂರು, ಗುಂಡ್ಲುಪೇಟೆ ಮತ್ತು ಕೊಳ್ಳೇಗಾಲ. ಇತ್ತೀಚೆಗೆ ಹನೂರು ತಾಲೂಕು ರಚನೆಯಾಯಿತು. ಇತಿವೃತ್ತ ಚಾಮರಾಜನಗರ ಜಿಲ್ಲೆಯಲ್ಲಿ ಮಾತನಾಡಲ್ಪಡುವ ...
ಗದಗ
https://kn.wikipedia.org/wiki/ಗದಗ
'ಗದಗ ಕರ್ನಾಟಕದ ಒಂದು ಜಿಲ್ಲೆ. ಗದಗ ಪಟ್ಟಣ ಈ ಜಿಲ್ಲೆಯ ಕೇಂದ್ರ. ಕೆಲವು ವರ್ಷಗಳ ಹಿಂದಿನವರೆಗೂ ಗದಗ, ಧಾರವಾಡ ಜಿಲ್ಲೆಯ ಭಾಗವಾಗಿದ್ದಿತು. ಈ ಜಿಲ್ಲೆಯ ಜನಸಂಖ್ಯೆ ಸುಮಾರು ೧೦ ಲಕ್ಷ. "Gadag" www.nkpost.kar.nic.in. Retrieved September 9, 2012Parvathi Menon "A movement for music" Frontline, frontlineonnet.com. Volume 22, Issue 12, June 4–17, 2005. Retr...
ಮಂಡ್ಯ
https://kn.wikipedia.org/wiki/ಮಂಡ್ಯ
ಮಂಡ್ಯ ಕರ್ನಾಟಕದ ಒಂದು ಜಿಲ್ಲೆ - ಮಂಡ್ಯ ಜಿಲ್ಲೆಯ ಜಿಲ್ಲಾ ಕೇಂದ್ರಸ್ಥಳ ಮಂಡ್ಯ ನಗರ. ಮಂಡ್ಯವು ಮೈಸೂರು ಮತ್ತು ಬೆಂಗಳೂರು ನಗರಗಳ ನಡುವೆ ಇದೆ. ಬೆಂಗಳೂರಿನಿಂದ ಸುಮಾರು ೧೦೦ ಕಿಮೀ ದೂರದಲ್ಲಿದೆ. ಮಂಡ್ಯ ಜಿಲ್ಲೆಯ ಒಟ್ಟು ವಿಸ್ತೀರ್ಣ ೪೮೫೦ ಚ. ಕಿಮೀ. ೨೦೧೧ ರ ಜನಗಣತಿಯಂತೆ ಇಲ್ಲಿನ ಮಂದಿಎಣಿಕೆ ೧೭,೬೧,೭೧೮(೮೮೭೩೦೭ ಗಂಡಸರು, ೮೭೪೪೧೧ ಹೆಂಗಸರು). ಇಲ್ಲಿಯ ಮಂದಿ ಪ್ರಮುಖ ಕಸುಬು ಆರಂಬ. ಜಿಲ್ಲೆ...
ರಾಯಚೂರು ಜಿಲ್ಲೆ
https://kn.wikipedia.org/wiki/ರಾಯಚೂರು_ಜಿಲ್ಲೆ
thumb|ರಾಯಚೂರು, ಕರ್ನಾಟಕ thumb| ರಾಯಚೂರು ರೈಲು ನಿಲ‍್ದಾಣ ರಾಯಚೂರು ಕರ್ನಾಟಕ ರಾಜ್ಯದ ಉತ್ತರ ಭಾಗದಲ್ಲಿರುವ, ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಜಿಲ್ಲೆ. ರಾಯಚೂರು ಜಿಲ್ಲೆಯ ಜನಸಂಖ್ಯೆ ೨೦೦೧ ರ ಜನಗಣತಿಯಂತೆ ೧೬,೪೮,೨೧೨. ರಾಯಚೂರು ಜಿಲ್ಲೆಯಲ್ಲಿ ೭ ತಾಲೂಕುಗಳಿವೆ: ರಾಯಚೂರು, ದೇವದುರ್ಗ, ಸಿಂಧನೂರು, ಮಾನವಿ,, ಲಿಂಗಸುಗೂರು, ಮಸ್ಕಿ , ಸಿರವಾರ . ಜಿಲ್ಲಾಕೇಂದ್ರ ರಾಯಚೂರು ನಗರ. ಇದು ಬೆಂ...
ಬಳ್ಳಾರಿ
https://kn.wikipedia.org/wiki/ಬಳ್ಳಾರಿ
ವಿಜಯನಗರದ ಕರ್ನಾಟಕ ರಾಜ್ಯದ ಒಂದು ಪ್ರಮುಖ ಜಿಲ್ಲೆ; ಇದೇ ಹೆಸರಿನ ನಗರ ಜಿಲ್ಲೆಯ ರಾಜಧಾನಿ. ಇಲ್ಲಿನ ಪ್ರಸಿದ್ಧ ಸ್ಥಳಗ ಳಲ್ಲಿ ಹಂಪೆ ಮತ್ತು ಅಲ್ಲಿರುವ ವಿಜಯನಗರ ಸಾಮ್ರಾಜ್ಯದ ಅವಶೇಷಗಳು ಮುಖ್ಯವಾದವು. ಬಳ್ಳಾರಿ ಜಿಲ್ಲೆಯ ಇನ್ನೊಂದು ಪ್ರಮುಖ ಪಟ್ಟಣ ಎಂದರೆ ಹೊಸಪೇಟೆ - ಇಲ್ಲಿರುವ ತುಂಗಭದ್ರಾ ಅಣೆಕಟ್ಟು ಕೃಷಿಗೆ ನೀರನ್ನು ಒದಗಿಸುತ್ತದೆ.ಬಳ್ಳಾರಿ ಜಿಲ್ಲೆಯು ೧೯೫೬ ಕ್ಕಿಂತ ಮುಂಚೆ ಮದ್ರಾಸ್ ಪ...
ಭಾರತದ ವಿಜ್ಞಾನಿಗಳು
https://kn.wikipedia.org/wiki/ಭಾರತದ_ವಿಜ್ಞಾನಿಗಳು
ಡಾ. ಸಿ. ವಿ. ರಾಮನ್ (ಸರ್ ಸಿ.ವಿ. ರಾಮನ್) (ನೋಬೆಲ್ ಪ್ರಶಸ್ತಿ ವಿಜೇತರು) ಡಾ. ಜಗದೀಶ್ಚಂದ್ರ ಬೋಸ್ (ಸರ್ ಜೆ. ಸಿ. ಬೋಸ್) ಸತ್ಯೇಂದ್ರನಾಥ ಬೋಸ್ ಮೇಘನಾದ ಸಾಹ ಜೆ. ಬಿ. ಎಸ್. ಹಾಲ್ಡೇನ್ (ಹುಟ್ಟಿನಿಂದ ಅಂಗ್ಲೇಯರಾದರೂ ನಂತರ ಭಾರತದಲ್ಲಿ ನೆಲಸಿ ಭಾರತದ ಪೌರರಾದವರು) ಶ್ರೀನಿವಾಸ ರಾಮಾನುಜನ್ ಹೋಮಿ ಜಹಂಗೀರ್ ಭಾಬ ವಿಕ್ರಮ್ ಸಾರಾಭಾಯಿ ಹರಗೋಬಿಂದ ಖುರಾನ (ನೋಬೆಲ್ ಪ್ರಶಸ್ತಿ ವಿಜೇತರು) ...
ಚಂದ್ರಶೇಖರ ವೆಂಕಟರಾಮನ್
https://kn.wikipedia.org/wiki/ಚಂದ್ರಶೇಖರ_ವೆಂಕಟರಾಮನ್
ಸರ್ ಸಿ.ವಿ.ರಾಮನ್ (Sir C.V.Raman) ಎಂದು ಶಿಕ್ಷಣ ವಲಯದಲ್ಲಿ ಸುಪ್ರಸಿದ್ಧರಾಗಿದ್ದ, ಚಂದ್ರಶೇಖರ ವೆಂಕಟರಾಮನ್ ರವರು ನೋಬೆಲ್ ಪ್ರಶಸ್ತಿ ಗಳಿಸಿದ ಪ್ರಪ್ರಥಮ ಭಾರತೀಯ ವಿಜ್ಞಾನಿ.Documentary on Sir C.V. Raman ಅಷ್ಟೇ ಏಕೆ, ಏಷ್ಯದಲ್ಲೇ ಮೊತ್ತಮೊದಲ ಬಾರಿಗೆ ನೊಬೆಲ್ ಪಾರಿತೋಷಿಕ ಪಡೆದ ಭಾರತೀಯ ವಿಜ್ಞಾನಿ. ಈ ಪ್ರಶಸ್ತಿಯನ್ನು ೧೯೩೦ ರಲ್ಲಿ ಅವರದೇ ಹೆಸರಿಂದ ಅಲಂಕೃತವಾದ "ರಾಮನ್ ಎಫೆಕ್ಟ್" ...
ಜಗದೀಶ್ಚಂದ್ರ ಬೋಸ್
https://kn.wikipedia.org/wiki/ಜಗದೀಶ್ಚಂದ್ರ_ಬೋಸ್
thumb|300px|ಜಗದೀಶ್ಚಂದ್ರ ಬೋಸ್ ಸರ್ ಜಗದೀಶ್‌ಚಂದ್ರ ಬೋಸ್,Page 3597 of Issue 30022. The London Gazette. (17 April 1917). Retrieved 1 September 2010. ಸಿಎಸ್‌ಐ, ಸಿಐಈ, ಎಫ್‌ಆರ್‌ಎಸ್Page 9359 of Issue 28559. The London Gazette. (8 December 1911). Retrieved 1 September 2010.Page 4 of Issue 27511. The London Gazette. (30 December 190...
ಚಿತ್ರದುರ್ಗ
https://kn.wikipedia.org/wiki/ಚಿತ್ರದುರ್ಗ
thumb|ಚಿತ್ರದರ್ಗದ ಕೋಟೆ ಚಿತ್ರದುರ್ಗ ನಗರ ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಕೇಂದ್ರ ನಗರ. ಈ ನಗರವು ಕರ್ನಾಟಕ ರಾಜ್ಯದ ರಾಜಧಾನಿಯಾದ ಬೆಂಗಳೂರಿನಿಂದ ಸುಮಾರು 200ಕಿಮೀ ದೂರದಲ್ಲಿದೆ. ಹೆಸರಿನ ಮೂಲ ಚಿತ್ರದುರ್ಗ ನಗರವು ಪುರಾಣದ ಪ್ರಕಾರ ಶ್ರೀಕೃಷ್ಣ ಜಾಂಬವತಿಯ ಪುತ್ರನಾದ ಚಿತ್ರಕೇತು ಆಳ್ವಿಕೆ ಮಾಡಿದ ಪ್ರದೇಶ. ಚಿತ್ರದುರ್ಗದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಲ್ಲುಬೆಟ್ಟಗಳಿಂದ ಹಾಗೂ ಹುಲ...
ಆಯ್ದ ಪ್ರಮುಖ ದಿನಗಳು
https://kn.wikipedia.org/wiki/ಆಯ್ದ_ಪ್ರಮುಖ_ದಿನಗಳು
REDIRECT Template:ಆಯ್ದ ಪ್ರಮುಖ ದಿನಗಳು
ಸುಗ್ರೀವ
https://kn.wikipedia.org/wiki/ಸುಗ್ರೀವ
thumb|left|Rama and Lakshmana Meet Sugriva at Matanga’s Hermitage thumb|Killing of Vali Monkey ಸುಗ್ರೀವ ರಾಮಾಯಣದಲ್ಲಿ ರಾಮನಿಗೆ ರಾವಣನನ್ನು ತಲುಪಲು ಸಹಾಯ ಮಾಡುವ ವಾನರ ರಾಜ. ಇವನ ಊರು ಪುರಾಣದಲ್ಲಿ - ಕಿಷ್ಕಿಂಧ. ಇವನು ರಾಮನ ಸಹಾಯ ಪಡೆದು ತನ್ನ ಅಣ್ಣನಾದ ವಾಲಿಯನ್ನು ಸದೆಬಡಿಯುತ್ತಾನೆ. ವಾನರ ಸೈನ್ಯವನ್ನು ಲಂಕೆಯೆಡೆಗೆ ಹೊರಡಿಸಿ ರಾಮನಿಗೊಪ್ಪಿಸಿ, ರಾಮಾಯಣದ ಯುದ್ಧದಲ್...
ಉಡುಪಿ ಜಿಲ್ಲೆ
https://kn.wikipedia.org/wiki/ಉಡುಪಿ_ಜಿಲ್ಲೆ
thumb|ಉಡುಪಿಯ ಸಸ್ಯಹಾರಿ ಊಟ left|thumb|ಉಡುಪಿ ಮಲ್ಲಿಗೆ ಉಡುಪಿ () ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ಶುದ್ಧವಾದ ವೈಷ್ಣವಮತ ಪ್ರತಿಪಾದಿಸಿದ ತ್ರೈಲೋಕ್ಯಾಚಾರ್ಯರಾದ ಶ್ರೀ ಮಧ್ವಾಚಾರ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಕೃಷ್ಣ ಮಂದಿರ ಇರುವುದು ಉಡುಪಿಯಲ್ಲಿಯೇ. ಶ್ರೀ ವ್ಯಾಸತೀರ್ಥರು, ಶ್ರೀಮದ್ ವಾದಿರಾಜ ತೀರ್ಥರು, ಶ್ರೀರಾಘವೇಂದ್ರ ತೀರ್ಥ ಗುರುರಾಜರು, ಪುರಂದರದಾಸರು, ಕನಕದಾಸರು, ವ...
ತುಮಕೂರು
https://kn.wikipedia.org/wiki/ತುಮಕೂರು
thumb|ತುಮಕುರು ತುಮಕೂರು - ದಕ್ಷಿಣ ಕರ್ನಾಟಕದಲ್ಲಿ ಪ್ರಮುಖ ಜಿಲ್ಲಾಕೇಂದ್ರವಾಗಿದೆ. ತುಮಕೂರಿನ ಮೂಲ ಹೆಸರು ತುಮ್ಮೆಗೂರು. ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ಬೆಂಗಳೂರಿನಿಂದ ೭೦ ಕಿ.ಮಿ. ದೂರದಲ್ಲಿದೆ.ಈ ತುಮಕೂರು ಜಿಲ್ಲೆ ರಚನೆಯಾದ ವರ್ಷ ೧-೧೧-೧೯೫೬ ಇದರ ವಿಸ್ತೀರ್ಣ-೧೦೫೯೭ ಚ.ಕೀ.ಮೀ ತುಮಕೂರು ಜಿಲ್ಲೆ ೧೮೩೨ ರಲ್ಲಿ ಅಸ್ತಿತ್ವಕ್ಕೆ ಬಂದಿತು ದಕ್ಷಿಣ ಕರ್ನಾಟಕ ರಾಜ್ಯದಲ್ಲಿರುವ ಪ್ರಮುಖ ನಗರವ...
ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ
https://kn.wikipedia.org/wiki/ಕುಪ್ಪಳ್ಳಿ_ವೆಂಕಟಪ್ಪ_ಪುಟ್ಟಪ್ಪ
REDIRECT ಕುವೆಂಪು
ಮಾಸ್ತಿ
https://kn.wikipedia.org/wiki/ಮಾಸ್ತಿ
REDIRECT ಮಾಸ್ತಿ ವೆಂಕಟೇಶ ಅಯ್ಯಂಗಾರ್
ಟಿಪ್ಪು
https://kn.wikipedia.org/wiki/ಟಿಪ್ಪು
REDIRECT ಟಿಪ್ಪು ಸುಲ್ತಾನ್
ಟೀಪು
https://kn.wikipedia.org/wiki/ಟೀಪು
REDIRECT ಟಿಪ್ಪು ಸುಲ್ತಾನ್
ವೆಂಕಟ ರಾಮನ್
https://kn.wikipedia.org/wiki/ವೆಂಕಟ_ರಾಮನ್
REDIRECT ಚಂದ್ರಶೇಖರ ವೆಂಕಟರಾಮನ್
ಮಧ್ವ
https://kn.wikipedia.org/wiki/ಮಧ್ವ
REDIRECT ಮಧ್ವಾಚಾರ್ಯ
ಬೆಳಗಾವಿ
https://kn.wikipedia.org/wiki/ಬೆಳಗಾವಿ
ಬೆಳಗಾವಿಯು ಕರ್ನಾಟಕದ ವಾಯುವ್ಯ ಭಾಗದಲ್ಲಿ ಇರುವ ನಗರ ಮತ್ತು ಜಿಲ್ಲೆ. ಕರ್ನಾಟಕದ ಅತೀ ದೊಡ್ಡ ಜಿಲ್ಲೆ ಹಾಗು ಪ್ರಮುಖ ನಗರಗಳಲ್ಲೊಂದು. ಇಂಡಾಲ್ (ಭಾರತೀಯ ಅಲ್ಯೂಮಿನಿಯಮ್ ಕಂಪನಿ) ಬೆಳಗಾವಿಯಲ್ಲಿದೆ. ಇದಲ್ಲದೆ ಭಾರತೀಯ ಸೇನಾ ಪಡೆಗಳಿಗೆ ಸಂಬಂಧಪಟ್ಟ ಕೆಲವು ತರಬೇತಿ ಶಿಬಿರಗಳು ಮತ್ತು ಭಾರತೀಯ ವಾಯುಸೇನೆಯ ಒಂದು ವಿಮಾನ ನಿಲ್ದಾಣ ಬೆಳಗಾವಿಯಲ್ಲಿವೆ. ಚರಿತ್ರೆ thumb ಬೆಳಗಾವಿಯ ಪುರಾತನ ಹೆಸರು ...
ಬಾಗಲಕೋಟೆ
https://kn.wikipedia.org/wiki/ಬಾಗಲಕೋಟೆ
ಬಾಗಲಕೋಟೆ ಕರ್ನಾಟಕದ ಒಂದು ಜಿಲ್ಲಾ ಕೇಂದ್ರ. ಈ ಜಿಲ್ಲೆ ಉತ್ತರ ಕರ್ನಾಟಕದಲ್ಲಿ ಸ್ಥಾಪಿತವಾಗಿದೆ. ಮತ್ತು ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು ಹಾಗೂ ಬಿಜಾಪುರಗಳೊಂದಿಗೆ ತನ್ನ ಗಡಿಯನ್ನು ಹೊಂದಿದೆ. ೧೯೯೭ರಲ್ಲಿ ಭಾರತದ ೫೦ನೆಯ ಸ್ವಾತಂತ್ರ್ಯೋತ್ಸವದ ಸ್ಮರಣೀಯ ಘಟ್ಟದಲ್ಲಿ ಕರ್ನಾಟಕ ಸರ್ಕಾರದ ಪ್ರಕಟಣೆ ಆರ್‌ಡಿ ೪೨ ಎಲ್ಆರ್‌ಡಿ ೮೭ ಭಾಗ ೩ ನಿರ್ದೇಶದ ದ್ವಾರಾ ಹೊಸ ಜಿಲ್ಲೆಯಾಗಿ ಅಂದಿನ ಮುಖ್ಯಮಂತ್ರಿ...
ಬೆಂಗಳೂರು ಗ್ರಾಮೀಣ
https://kn.wikipedia.org/wiki/ಬೆಂಗಳೂರು_ಗ್ರಾಮೀಣ
REDIRECT ಬೆಂಗಳೂರು ಗ್ರಾಮಾಂತರ ಜಿಲ್ಲೆ
ಬೀದರ್
https://kn.wikipedia.org/wiki/ಬೀದರ್
thumb|ಬೀದರ್ ಕೋಟೆ ವಿಹಂಗಮ ನೋಟ thumbnail|ಬಿದರಿ ಕಲೆ thumbnail | ಬೀದರ ಜಿಲ್ಲೆಯ ತಾಲೂಕು ಮತ್ತು ಹೋಬಳಿಗಳು ಬೀದರ್ (ಕನ್ನಡ: ಬೀದರ, ಉರ್ದು: بیدار) ಒಂದು ಡೆಕ್ಕನ್ ಪ್ರಸ್ಥಭೂಮಿಯಲ್ಲಿರುವ, ಬೆಟ್ಟದ ತುದಿಯಲ್ಲಿರುವ ನಗರ. ಇದು ಭಾರತದ ಕರ್ನಾಟಕ ರಾಜ್ಯದ ಪೂರ್ವಭಾಗದಲ್ಲಿದೆ. ಇದು ಬೀದರ್ ಜಿಲ್ಲೆಯ ಜಿಲ್ಲಾಕೇಂದ್ರ. ಬೀದರ್ ಜಿಲ್ಲೆ ಮಹಾರಾಷ್ಟ್ರ ಮತ್ತು ತೆಲಂಗಾಣದೊಂದಿಗೆ ತನ್ನ ಗಡಿಯನ...
ಬಿಜಾಪುರ
https://kn.wikipedia.org/wiki/ಬಿಜಾಪುರ
REDIRECT ವಿಜಯಪುರ
ಚಿಕ್ಕಮಗಳೂರು
https://kn.wikipedia.org/wiki/ಚಿಕ್ಕಮಗಳೂರು
ಚಿಕ್ಕಮಗಳೂರು ಭಾರತ ದೇಶದ, ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ಚಿಕ್ಕಮಗಳೂರು ಜಿಲ್ಲೆ ಕಾಫಿನಾಡು ಎಂದು ಸಹ ಕರೆಯಲ್ಪಡುತ್ತದೆ. ಕ್ರಿ.ಶ. ೧೬೭೦ ರಲ್ಲಿ ದೇಶದಲ್ಲಿಯೇ ಮೊಟ್ಟಮೊದಲ ಕಾಫಿಯನ್ನು ದತ್ತಗಿರಿ/ ಚಂದ್ರದ್ರೋಣ ಪರ್ವತ ಭಾಗಗಳಲ್ಲಿ ಬೆಳೆಯಲಾಯಿತು. ಚಿಕ್ಕಮಗಳೂರಿನ ಗಿರಿಶ್ರೇಣಿಗಳು ಪಶ್ಚಿಮ ಘಟ್ಟಗಳ ಒಂದು ಭಾಗವಾಗಿದ್ದು, ತುಂಗಾ ಮತ್ತು ಭದ್ರಾ ನದಿಗಳ ಮೂಲಸ್ಥಾನವಾಗಿದೆ. ಕರ್ನಾಟಕದ ಅತ್ಯಂತ ...
ಹಾವೇರಿ
https://kn.wikipedia.org/wiki/ಹಾವೇರಿ
ಅಜೆರ್ಬೈಜಾನ್‌ನ ಹಳ್ಳಿಗಾಗಿ, ಹೋವರಿ ನೋಡಿ . ಹಾವೇರಿ ಭಾರತದ ಕರ್ನಾಟಕದ ಒಂದು ನಗರ, ಇದು ಹಾವೇರಿ ಜಿಲ್ಲೆಯ ಆಡಳಿತ ಕೇಂದ್ರವಾಗಿದೆ. ಹಾವೇರಿ ಎಂಬ ಹೆಸರು ಹಾವು ಮತ್ತು ಕೇರಿ ಎಂಬ ಕನ್ನಡ ಪದಗಳಿಂದ ಬಂದಿದೆ, ಇದರರ್ಥ ಹಾವುಗಳ ಸ್ಥಳ . ಏಲಕ್ಕಿ ಹೂಮಾಲೆಗಳಿಗೆ ಹಾವೇರಿ ಪ್ರಸಿದ್ಧವಾಗಿದೆ. ಪ್ರಾಚೀನ ದಿನಗಳಲ್ಲಿ ಹಾವೇರಿಯಲ್ಲಿ ಸುಮಾರು ೧೦೦೦ ಮಠಗಳು (ಪವಿತ್ರ ಧಾರ್ಮಿಕ ಸ್ಥಳಗಳು; ಕನ್ನಡ - ಥಾಥ್)...
ಕೊಪ್ಪಳ
https://kn.wikipedia.org/wiki/ಕೊಪ್ಪಳ
thumb|ಕೋಪ್ಪಳ ಜಿಲ್ಲೆಯ ಇಟಗಿಯಲ್ಲಿ ಇರುವ ಮಹಾದೇವ ದೇವಸ್ಥಾನ ಕೊಪ್ಪಳ ಜಿಲ್ಲೆ ೧-೪-೧೯೯೮ ರಂದು ಆರಂಭವಾದ ಕರ್ನಾಟಕ ರಾಜ್ಯದ ಹೊಸ ಜಿಲ್ಲೆಗಳಲ್ಲಿ ಒಂದಾಗಿದೆ. ೭೧೯೦ ಚ.ಕಿಮಿ ವಿಸ್ತೀರ್ಣ ಮತ್ತು ೨೦೧೧ ರ ಜನಗಣತಿಯ ಪ್ರಕಾರ ೧೩.೮೯ ಲಕ್ಷ ಜನಸಂಖ್ಯೆ ಕೊಪ್ಪಳ ಜಿಲ್ಲೆ ಹೊಂದಿರುತ್ತದೆ. ಗಂಗಾವತಿ, ಕೊಪ್ಪಳ,ಯಲಬುರ್ಗಾ, ಕುಷ್ಟಗಿ ಮತ್ತು ೨೦೧೭ರಲ್ಲಿ ಹೊಸದಾಗಿ ಘೋಷಣೆಯಾದ ಕುಕನೂರು, ಕನಕಗಿರಿ ಹಾಗು ಕ...
ಉತ್ತರ ಕನ್ನಡ
https://kn.wikipedia.org/wiki/ಉತ್ತರ_ಕನ್ನಡ
ಉತ್ತರ ಕನ್ನಡ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಒಂದು. ಈ ಜಿಲ್ಲೆ ಗೋವಾ ರಾಜ್ಯ, ಬೆಳಗಾವಿ, ಧಾರವಾಡ, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳೊಂದಿಗೆ ತನ್ನ ಗಡಿಗಳನ್ನು ಹಂಚಿಕೊಂಡಿದೆ. ಪಶ್ಚಿಮಕ್ಕೆ ಅರಬ್ಬೀ ಸಮುದ್ರ ವಿದೆ. ಬಹುತೇಕ ಅರಣ್ಯಪ್ರದೇಶದಿಂದ ಕೂಡಿರುವ ಉತ್ತರಕನ್ನಡ ಜಿಲ್ಲೆ, ತನ್ನ ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ. ಇಲ್ಲಿ ಅನೇಕ ಸುಂದರ ಜಲಪಾತಗಳಿವೆ. ಕರ್ನಾಟಕದ ಪ್ರಖ್ಯಾತ ಜಾ...
ಶೋಧಿಸಿದವರ ಹೆಸರುಗಳನ್ನೇ ಇಡಲಾದ ಶೋಧನೆಗಳ ಪಟ್ಟಿ
https://kn.wikipedia.org/wiki/ಶೋಧಿಸಿದವರ_ಹೆಸರುಗಳನ್ನೇ_ಇಡಲಾದ_ಶೋಧನೆಗಳ_ಪಟ್ಟಿ
ಈ ಲೇಖನ ಶೋಧನೆಯನ್ನೂ, ಶೋಧಕರನ್ನೂ (ಯಾರ ಹೆಸರಿಂದ ಆ ಶೋಧನೆ ಕರೆಯಲ್ಪಡುತ್ತದೋ ಅವರನ್ನು) ಪಟ್ಟಿ ಮಾಡುತ್ತದೆ. ಆರ್ಕಿಮಿಡೀಸ್‌ನ ಸ್ಕ್ರೂ – ಆರ್ಕಿಮಿಡೀಸ್ ಆರ್ಮ್‌ಸ್ಟ್ರಾಂಗ್ ಪಿಸ್ತೂಲು – ವಿಲ್ಲಿಯಮ್ ಜಾರ್ಜ್ ಆರ್ಮ್‌ಸ್ಟ್ರಾಂಗ್ ಬೇಕಲೈಟ್ – ಲಿಯೋ ಬೇಕಲ್ಯಾಂಡ್ ಬಾರ್ಬೀ ಬೊಂಬೆ – ಬಾರ್ಬರಾ ರುತ್ ಹ್ಯಾಂಡ್ಲರ್‌ನ ಮಗಳು, ಬಾರ್ಬಿಯ ಸೃಷ್ಟಿಕರ್ತೆ. ಬೆಸ್ಸಿಮರ್ ಪರಿವರ್ತಕ – ಹೆನ್ರಿ ಬೆಸ್ಸ...
ಸಿ. ವಿ. ರಾಮನ್
https://kn.wikipedia.org/wiki/ಸಿ._ವಿ._ರಾಮನ್
REDIRECT ಚಂದ್ರಶೇಖರ ವೆಂಕಟರಾಮನ್
ಮಕ್ಕಳ ದಿನಾಚರಣೆ
https://kn.wikipedia.org/wiki/ಮಕ್ಕಳ_ದಿನಾಚರಣೆ
Category:Infobox holiday with missing field Category:Infobox holiday (other) ಮಕ್ಕಳ ದಿನಾಚರಣೆಯು ಮಕ್ಕಳ ಗೌರವಾರ್ಥವಾಗಿ ವಾರ್ಷಿಕವಾಗಿ ಆಚರಿಸಲಾಗುವ ಸ್ಮರಣಾರ್ಥ ದಿನಾಂಕವಾಗಿದೆ, ಅವರ ಆಚರಣೆಯ ದಿನಾಂಕವು ದೇಶದಿಂದ ಬದಲಾಗುತ್ತದೆ.೧೯೨೫ ರಲ್ಲಿ, ಜಿನೀವಾದಲ್ಲಿ ಮಕ್ಕಳ ಕಲ್ಯಾಣ ಕುರಿತ ವಿಶ್ವ ಸಮ್ಮೇಳನದಲ್ಲಿ ಅಂತರರಾಷ್ಟ್ರೀಯ ಮಕ್ಕಳ ದಿನವನ್ನು ಮೊದಲು ಘೋಷಿಸಲಾಯಿತು.೧೯೫೦ರಿಂದ, ಹ...
ಯಾಸಿರ್ ಅರಾಫತ್
https://kn.wikipedia.org/wiki/ಯಾಸಿರ್_ಅರಾಫತ್
ಯಾಸಿರ್ ಅರಾಫತ್ (ಅರಬಿಕ್: : محمد عبد الرؤوف القدوة الحسيني) (ಜನನ: ಆಗಸ್ಟ್ ೧೯೨೯)ಪ್ಯಾಲಿಸ್ಟೈನ್ ಪ್ರಾಧಿಕಾರದ ಅಧ್ಯಕ್ಷರು(೧೯೯೩ ರಿಂದ, ೧೯೯೬ ರಲ್ಲಿ ಈ ಸ್ಥಾನಕ್ಕೆ ಚುನಾಯಿತರಾದರು). ಫತಾ ದ ನಾಯಕರು ಮತ್ತು ೧೯೬೯ ರಿಂದ ಪ್ಯಾಲೆಸ್ಟೈನ್ ವಿಮೋಚನಾ ಸಂಸ್ಥೆಯ (ಪಿಎಲ್‍ಒ) ಅಧ್ಯಕ್ಷರು. ೧೯೯೪ ರ ಶಾಂತಿ ನೊಬೆಲ್ ಬಹುಮಾನವನ್ನು ಪಡೆದವರಲ್ಲಿ ಒಬ್ಬರು. ಸಾಕಷ್ಟು ವಿವಾದವನ್ನು ಸೃಷ್ಟಿಸಿರುವ ...
ಕರ್ನಾಟಕದ ಮುಖ್ಯಮಂತ್ರಿ
https://kn.wikipedia.org/wiki/ಕರ್ನಾಟಕದ_ಮುಖ್ಯಮಂತ್ರಿ
REDIRECT ಕರ್ನಾಟಕದ ಮುಖ್ಯಮಂತ್ರಿಗಳು
ಪೂರ್ಣಚಂದ್ರ ತೇಜಸ್ವಿ
https://kn.wikipedia.org/wiki/ಪೂರ್ಣಚಂದ್ರ_ತೇಜಸ್ವಿ
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು.http://www.nammakannadanaadu.com/kavigalu/poornachandra-tejaswi.php ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ...
ದ ರಾ ಬೇಂದ್ರೆ
https://kn.wikipedia.org/wiki/ದ_ರಾ_ಬೇಂದ್ರೆ
REDIRECT ದ.ರಾ.ಬೇಂದ್ರೆ
ದತ್ತಾತ್ರೇಯ ರಾಮಚ೦ದ್ರ ಬೇ೦ದ್ರೆ
https://kn.wikipedia.org/wiki/ದತ್ತಾತ್ರೇಯ_ರಾಮಚ೦ದ್ರ_ಬೇ೦ದ್ರೆ
REDIRECT ದ.ರಾ.ಬೇಂದ್ರೆ
ವಿನಾಯಕ ಕೃಷ್ಣ ಗೋಕಾಕ
https://kn.wikipedia.org/wiki/ವಿನಾಯಕ_ಕೃಷ್ಣ_ಗೋಕಾಕ
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಹಲವು ರೀತಿಯಲ್ಲಿ ಅದೃಷ್ಠವಂತರು. ಅವರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು...