text stringlengths 411 79.6k |
|---|
ಸದ್ಯ ಬಹುತೇಕ ಭಾಷೆಗಳ ಯೂಟ್ಯೂಬ್, ಫೇಸ್ಬುಕ್, ವಾಟ್ಸ್ ಆಪ್, ಟ್ರೋಲು, ಮೀಮ್ಸ್ಗಳಲ್ಲೆಲ್ಲಾ ರಾಕಿ ಭಾಯ್ದೇ ಕಾರುಬಾರು. ಮೇಕಿಂಗ್ನಿಂದ ಗಮನ ಸೆಳೆದ ‘KGF2’ ಗಳಿಕೆಯ ವಿಚಾರದಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಮತ್ತೊಂದೆಡೆ ಚಿತ್ರದ ಕುರಿತಾಗಿ ಕೆಲವರಿಂದ ಕೊಂಕು ಮಾತುಗಳೂ ಕೇಳಿಬರುತ್ತಿವೆ.
ಯಶಸ್ಸು ಎನ್ನುವುದು ಒಂದು ರೀತಿ ‘ಜಾದೂ’! ಸಿನಿಮಾ ಉದ್ಯಮಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ನಂಬಿಕ... |
Tumakuru: ತುಮಕೂರು ಗ್ರಾಮಾಂತರದ ನನ್ನ ಕ್ಷೇತ್ರದ ಜನರೇ ನನ್ನ ಜೀವಾಳ. ಅವರ ಸೇವೆಗಾಗಿ ನಾನು ಸದಾ ಬದ್ಧ. ಹೀಗಾಗಿಯೇ ಜನರ ಸಂಪರ್ಕಕ್ಕೆ ಯಾವಾಗಲೂ ಲಭ್ಯವಾಗುವಂತೆ ಕಾರ್ಯಾಲಯವನ್ನು ನಿರ್ಮಿಸುತ್ತಿರುವುದಾಗಿ ಮಾಜಿ ಶಾಸಕ ಬಿ. ಸುರೇಶ್ ಗೌಡರು ತಿಳಿಸಿದರು.
ಮಂಗಳವಾರ ಬಾಣಾವರ ಗೇಟ್ ಬಳಿ ಜನತಾ ಕಾರ್ಯಾಲಯಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಕ್ಷೇತ್ರದ ಜನರೊಟ್ಟಿಗೆ ಯಾವಾಗಲು ಇರಬೇಕೆಂ... |
ಶಿಡ್ಲಘಟ್ಟ ಕ್ಷೇತ್ರದ 110ಹಳ್ಳಿಗಳಲ್ಲಿನ ಪರಿಶಿಷ್ಠ ಜಾತಿ ಮತ್ತು ಪಂಗಡಗಳ ಕಾಲೋನಿಗಳಲ್ಲಿ ಕಾಂಕ್ರೀಟ್ ರಸ್ತೆಗಳ ಕಾಮಗಾರಿಗಳು ಜಾರಿಯಲ್ಲಿವೆ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಕುಂಬಿಗಾನಹಳ್ಳಿ, ಚೀಮಂಗಲ ಗ್ರಾಮ ಪಂಚಾಯತಿಯ ಅಮರಾವತಿ, ಅತ್ತಿಗಾನಹಳ್ಳಿ ಮತ್ತು ತಾಡಪರ್ತಿ ಗ್ರಾಮಗಳ ಕಾಲೋನಿಗಳಲ್ಲಿ ತಲಾ ಆರು ಲಕ್ಷ ರೂಪಾಯಿಗಳ ಕಾಂಕ್ರೀಟ್ ರಸ್ತೆಗಳಿಗೆ ಗುದ್ದಲಿ ... |
ಶಾಂತಿ ದ್ವೀಪ – ಮಾನವೀಯತೆಯ ಕುರಿತ ಹಲವಾರು ವಿಷಯಗಳ ಬಗ್ಗೆ ಪ್ರಶ್ನೆಗಳು ಹಾಗೂ ಕಾಳಜಿ ಹೊಂದಿರುವ ಕುತೂಹಲಕಾರಿ ಮನಸ್ಸಿನ ಬಾಯಾರಿಕೆಯನ್ನು ನೀಗಿಸಲು ಮಾಹಿತಿಯನ್ನು ಪ್ರಸ್ತುತಪಡಿಸುವ ವೇದಿಕೆಯಾಗಿದೆ.
ತಿಳಿಯ ಬಯಸಿರಿ. ತಿಳಿಯಿರಿ. ಯೋಚಿಸಿರಿ – ಶಾಂತಿ ದ್ವೀಪ ಈ ಮೂರು ಅಡಿಪಾಯಗಳ ಮೇಲೆ ನಿಂತಿದೆ. ನಮ್ಮ ಉದ್ದೇಶ, ನಮ್ಮ ಸಹೋದರ ಸಹೋದರಿಯರಲ್ಲಿ ಜ್ಞಾನಾರ್ಜನೆಯ ಕುತೂಹಲ ಬೆಳೆಸಿ, ಅದನ್ನು ಅರ್ಥಮಾಡಿ... |
ಸಿನಿಮಾ ಎಂಬ ಚಂಚಲ ಜಗತ್ತಿನಲ್ಲಿ ದಶಕಗಳ ಕಾಲ ಉಳಿಯುವುದು ಕಷ್ಟದ ಕೆಲಸ ಮಾತ್ರವಲ್ಲ ಸಾಧನೆಯೂ ಹೌದು. ಅಂಥ ಶೃಂಗ ಸಾಧನೆಯ ಪರ್ವತವನ್ನು ಅಣ್ಣಾವ್ರು ಏರಲು ಜೊತೆಗಿದ್ದದ್ದು ಪಾರ್ವತಮ್ಮ. ರಾಜ್’ಕುಮಾರ್ ಅವರ ಸಾಧನೆಯ ಬೆನ್ನೆಲುಬು ಎಂದರೆ ಅಪೂರ್ಣವಾದೀತು ಅವರ ಇಡೀ ಸಾಧನೆಯ ಅಸ್ತಿಪಂಜರವೇ ಅವರಾಗಿದ್ದರು. ಒಬ್ಬ ಲೌಕಿಕ ಜಗತ್ತಿನಿಂದ ಮುಕ್ತವಾದಾಗಲೇ ಸಾಧನೆಯ ಶಿಖರ ಮುಟ್ಟಲು ಸಾಧ್ಯ. ಆದರೆ ಕುಟುಂಬ ನಿರ... |
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು.
v
t
e
ನೀರಿನಲ್ಲಿ ಮೀನು ಮತ್ತಿತರ ಪ್ರಾಣಿಗಳನ್ನು ಹಿಡಿಯುವ ಜನಾಂಗದವರನ್ನು ಮೀನುಗಾರರು ಎನ್ನುತ್ತಾರೆ.ನೀರಿನ ಮೂಲಗಳಾದ ನದಿ,ಕೆರೆ',ಹಳ್ಳ,ಸಾಗರ,ಸಮುದ್ರ ಮುಂತಾದ ಜಲಾಯನ ಪ್ರದೇಶದಲ್ಲಿ ಈ ಜನಾಂಗದವರು ನೆಲಸಿ ಅಲ್ಲೀಯೆ... |
ಐಸ್ ಬ್ರೇಕರ್ಗಳು. ನಿಮಗಾಗಿ ಮತ್ತು ನಿಮ್ಮ ಪ್ರೀತಿಯವರಿಗೆ ನಾವು ನಿಜವಾಗಿಯೂ ಉತ್ತಮವಾದ ಉಡುಗೊರೆಗಳನ್ನು ಪಡೆದುಕೊಂಡಿದ್ದೇವೆ. ಅವುಗಳನ್ನು ಪರಿಶೀಲಿಸಿ ಹೋಗಿ!
ಯಾದೃಚ್ video ಿಕ ವೀಡಿಯೊ ಚಾಟ್ ಅಪ್ಲಿಕೇಶನ್
ವಿಡಿಯೋಬೆಸೆಡಾದಲ್ಲಿ ಹುಡುಗಿಯರನ್ನು ಭೇಟಿ ಮಾಡಿ. ಸಂಭಾಷಣೆ ನಮ್ಮ ಸಮಾಜದ ಅತ್ಯಗತ್ಯ ಭಾಗವಾಗಿದೆ ಮತ್ತು ಪ್ರತಿಯೊಬ್ಬ ಮನುಷ್ಯನಿಗೂ ಇದು ಅವಶ್ಯಕವಾಗಿದೆ. ಪ್ರಪಂಚದಾದ್ಯಂತದ ಸ್ನೇಹಿತರು... |
ಕುಂದಾಪುರ: ಸ್ವಾತಂತ್ರ್ಯ ಹೋರಾಟಗಾರರಾಗಿ ಗಾಂಧೀಜಿಯವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಜೀವನದ ಕೊನೆಯ ಕ್ಷಣದವರೆಗೂ ಸಂತನಂತೆ ಬದುಕಿದ್ದ ಡಾ.ಸಂಜೀವನಾಥ ಈಕಳರ ಬದುಕು ಅನುಕರಣೀಯ ಎಂದು ಶಿಕ್ಷಣ ತಜ್ಞ ಹಿರಿಯ ಸಮಾಜ ಶಾಸ್ತ್ರಜ್ಞ ಪ್ರೊ.ಶ್ರೀಪತಿ ತಂತ್ರಿಯವರು ಹೇಳಿದರು.
ಅವರು ಮೂಲ್ಕಿ ರೋಟರಿಭವನದಲ್ಲಿ ಕಾರ್ನಾಡ್ ಸದಾಶಿವರಾವ್ ಸ್ಮಾರಕ ಸೇವಾಶ್ರಮ ಟ್ರಸ್ಟ್ ಆಶ್ರಯದಲ್ಲಿ ಹಿರಿಯ ಸ್ವಾತಂತ್ರ್ಯ ... |
November 13, 2021 adminLeave a Comment on ಮುಂದಿನ 24 ಗಂಟೆಯ ಒಳಗೆ 10 ರಾಶಿಯವರಿಗೆ ಶುಕ್ರದೆಸೆ ಮುಟ್ಟಿದ್ದೆಲ್ಲಾ ಚಿನ್ನ..
ಮುಂದಿನ 24 ಗಂಟೆ ಒಳಗೆ 10 ರಾಶಿಯವರಿಗೆ ಅದೃಷ್ಟ ಕೂಡಿಬರಲಿದೆ ಮತ್ತು ರಾಜಯೋಗ ಇದೆ. ಈ ರಾಶಿಯವರಿಗೆ ಶುಕ್ರದೇಶೆ ಶುರುವಾಗಲಿದ್ದು ಅದೃಷ್ಟದ ಸುರಿಮಳೆ ಆಗಲಿದೆ.ಕೆಲಸದ ಕ್ಷೇತ್ರದಲ್ಲಿ ಉತ್ತಮ ಯಶಸ್ಸನ್ನು ಕಾಣುತ್ತಿರ.ನೀವು ತೆಗೆದುಕೊಳ್ಳುವ ನಿರ್ಧಾರದಿಂದ ನಿಮ್... |
ತಿರುವನಂತಪುರ: ರಾಜ್ಯದ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪ್ಲಸ್ಟು ಪರೀಕ್ಷೆಯ ದಿನಾಂಕಗಳನ್ನು ಶಿಕ್ಷಣ ಸಚಿವ ವಿ. ಶಿವನ್ಕುಟ್ಟಿ ಪ್ರಕಟಿಸಿದ್ದಾರೆ. ಎಸ್ಸೆಲ್ಸಿ ಪರೀಕ್ಷೆ 2023ರ ಮಾರ್ಚ್ 9 ರಿಂದ 29 ರವರೆಗೆ ನಡೆಯಲಿದೆ. ನಾಲ್ಕೂವರೆ ಲಕ್ಷ ವಿದ್ಯಾರ್ಥಿಗಳು ಪ್ರಸ್ತುತ ಸಾಲಿನಲ್ಲಿ ಪರೀಕ್ಷೆ ಬರೆಯಲಿದ್ದಾರೆ.
ಏಪ್ರಿಲ್ 3ರಂದು ಮೌಲ್ಯಮಾಪನ ಆರಂಭವಾಗಲಿದೆ. ಮೇ 10ಕ್ಕೆ ಪರೀಕ್ಷೆ ಫಲಿ... |
ಶೆಟ್ಟಿಹಳ್ಳಿ ಮತ್ತು ಚಿತ್ರಶೆಟ್ಟಿಹಳ್ಳಿ ಗ್ರಾಮಗಳ ಸ್ಥಳಾಂತರಕ್ಕೆ ನಾವು ಮನಃಪೂರ್ವಕವಾಗಿ ಒಪ್ಪಿದ್ದು, ತಮಗೆ ಕೂಡಲೇ ಪುನರ್ ವಸತಿ ಕಲ್ಪಿಸಬೇಕು ಎಂದು ಎರಡೂ ಗ್ರಾಮದ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗ್ರಾ.ಪಂ. ಸದಸ್ಯ ಸಿ.ರಾಜಪ್ಪ, ಎಂ.ಜೆ.ರಾಜಪ್ಪ, ಎಸ್.ಜೆ.ಮಂಜಪ್ಪ ಮತ್ತಿತರರು, ಶಿವಮೊಗ್ಗ ತಾಲ್ಲೂಕು ಕಸಬಾ-1 ಹೋಬಳಿಗೆ ಒಳಪಡುವ ಶೆಟ್ಟಿಹಳ್ಳಿ ಅಭ... |
ಟೀ ಕುಡಿಯೋದ್ರಿಂದ ತಲೆನೋವು ಹೋಗುತ್ತೆ, ರಿಲ್ಯಾಕ್ಸ್ ಆಗುತ್ತೆ ಅನ್ನೋ ಕಾರಣಕ್ಕಾಗಿ ಹಲವರು ಚಹಾ ಕುಡಿಯವುದನ್ನು ರೂಢಿ ಮಾಡಿಕೊಂಡಿರುತ್ತಾರೆ.
ಟೀಯಲ್ಲಿ ಮಿಲ್ಕ್ ಟೀ, ಜಿಂಜರ್ ಟೀ, ಮಸಾಲೆ ಟೀ, ಬ್ಲ್ಯಾಕ್ ಟೀ ಎಂದು ಹಲವು ವೆರೈಟಿ ಸಹ ಇರುವ ಕಾರಣ ಇಷ್ಟವಿರುವುದನ್ನು ತಯಾರಿಸಿ ಕುಡಿಯಲು ಸಾಧ್ಯವಾಗುತ್ತದೆ. ಇವಿಷ್ಟೇ ಅಲ್ಲದೆ ಇಲ್ಲೊಂದು ಸ್ಪೆಷಲ್ ಟೀ ಇದೆ. ಅದುವೇ ಮುಲ್ಲೀನ್ ಟೀ. ಇದನ್ನು ಕುಡಿಯೋದ... |
’ಮುಸಾಫಿರ್ ೧’ ಮತ್ತು ’ಮುಸಾಪಿರ್ ೨’. ಈ ಪೈಕಿ ಮೊದಲನೇ ಕೃತಿ ಪ್ರಕಟಗೊಂಡಿದೆ. ಎರಡನೇ ಕೃತಿ ಇದೇ ಮೊದಲ ಬಾರಿಗೆ ಇ-ಪುಸ್ತಕವಾಗಿ ’ಮೈಲಾಂಗ್’ ನಲ್ಲಿ ಮಾತ್ರ ಲಭ್ಯವಿದೆ. ಲೇಖಕ ಮತ್ತು ಮೊದಲು ’ಪ್ರಜಾವಾಣಿ’ ಮತ್ತು ಆನಂತರ ’ಆಂದೋಲನ’ ದಿನ ಪತ್ರಿಕೆಗಳಲ್ಲಿ ಪ್ರಕಟವಾದ ’ಮುಸಾಫಿರ್’ ಅಂಕಣ ಈಗಾಗಲೇ ಕನ್ನಡಿಗರಲ್ಲಿ ಮನೆಮಾತಾದದ್ದು. ಇಲ್ಲಿ ಲೇಖಕ ಒಬ್ಬ ಅಲೆಮಾರಿಯಾಗಿ ತನ್ನ ಸಂಪರ್ಕಕ್ಕೆ ಬಂದ ಅಸಮಾನ್ಯ... |
February 28, 2022 February 28, 2022 kavyaLeave a Comment on ಮುಂದಿನ 24ಗಂಟೆಯಿಂದ 4ರಾಶಿಯವರಿಗೆ 2022ರಿಂದ 2032ರವರೆಗೆ ಕುಬೇರನ ಕೃಪೆ ಅದೃಷ್ಟವಂತರು ನೀವೇ!
ನಮಸ್ಕಾರ ಸ್ನೇಹಿತರೆ ಮುಂದಿನ 24 ಗಂಟೆಯಿಂದಲೇ 2022 ರಿಂದ 2032 ರವರಿಗೆ ಈ 4 ರಾಶಿಯವರಿಗೆ ಕುಬೇರನ ಕೃಪೆ ಶುರುವಾಗುತ್ತಿದೆ ಮತ್ತು ಗುರುಬಲ ಶುರುವಾಗುತ್ತಿದೆ ಇವರೇ ಅದೃಷ್ಟವಂತರು ಹಾಗಾದರೆ ಅಂತಹ ಅದೃಷ್ಟವಂತ ರಾಶಿಗಳು ಯ... |
‘ಅನಿತ್ಯವೂ ಪರಿವರ್ತನಶಿಲವೂ ಆದ ಜೀವನಾನುಭವಗಳನ್ನು ಸಹಿಸಿಕೊ!” ಎಂದು ಹೇಳಿದ ಶ್ರೀಕೃಷ್ಣನು ಮುಂದುವರೆಸುತ್ತಾನೆ- ಯಂ ಹಿ ನ ವ್ಯಥಯಂತ್ಯೇತೇ ಪುರುಷಂ ಪುರುಷರ್ಷಭI ಸಮದುಃಖಸುಖಂ ಧೀರಂ ಸೋಽಮೃತತ್ವಾಯ ಕಲ್ಪತೇ II“ಹೇಅರ್ಜುನ ! ಯಾವ ವ್ಯಕ್ತಿಯನ್ನು ಇವು (ಈ ಬದಲಾಗುವ ಸನ್ನಿವೇಶಗಳು) ವ್ಯಥೆಗೊಳಿಸಲಾರವೋ, ಯಾವನು ಸುಖದುಃಖಗಳಲ್ಲಿ ಸಮವಾಗಿವರ್ತಿಸುವನೋ, ಅಂತಹ ‘ಧೀರನು’ ಅಮೃತತ್ವಕ್ಕೂ (ಮೋಕ್ಷಕ್ಕೂ) ಅ... |
ಆರೆಸ್ಸೆಸ್ ವರಿಷ್ಠ ಮೋಹನ್ ಭಾಗವತ್ ಕಾರ್ಯಕ್ರಮವೊಂದರಲ್ಲಿ ‘ಮಾಂಸಾಹಾರ’ದ ಕುರಿತಂತೆ ನೀಡಿರುವ ಹೇಳಿಕೆ ತೀವ್ರ ವಿವಾದಕ್ಕೊಳಗಾಗಿದೆ. ಮಾಂಸಾಹಾರವನ್ನು ‘ಕೆಟ್ಟ ಆಹಾರ’ ಎಂದು ಕರೆದಿರುವ ಮೋಹನ್ ಭಾಗವತ್, ‘‘ಕೆಟ್ಟ ಆಹಾರವನ್ನು ತಿಂದರೆ ಅದು ನಿಮ್ಮನ್ನು ಕೆಟ್ಟ ದಾರಿಯಲ್ಲಿ ಮುನ್ನಡೆಸುತ್ತದೆ. ಜೀವಿಗಳನ್ನು ಕೊಂದು ತಿನ್ನುವುದು ಒಳ್ಳೆಯ ಪದ್ಧತಿಯಲ್ಲ. ತಾಮಸ ಆಹಾರ ನಮ್ಮಲ್ಲಿರುವ ತಾಮಸ ಗುಣಗಳನ್ನು ಉ... |
ಪುತ್ತೂರು- ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜ್ ಸೌದಿ ಅರೇಬಿಯಾ ಬುರೈದಾ ಘಟಕದ ವಾರ್ಷಿಕ ಮಹಾಸಭೆಯು ಬುರೈದಾ, ಇಸ್ತಿರಾಹ ರೌಳಾ ಸಭಾಂಗಣದಲ್ಲಿ ನಡೆಯಿತು.
ಮರ್ಕಝುಲ್ ಹುದಾ ಕೇಂದ್ರ ಸಮಿತಿ ಉಪಾಧ್ಯಕ್ಷ ಡಾ.ಎಮ್ಮೆಸ್ಸೆಂ ಝೈನೀ ಕಾಮಿಲ್ ನೇತೃತ್ವ ನೀಡಿದರು.ಸೌದಿ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ನೌಶಾದ್ ಪೋಲ್ಯ, ಕಾರ್ಯದರ್ಶಿ ಶಂಸುದ್ದೀನ್ ಬೈರಿಕಟ್ಟೆ ಆಯ್ಕೆ ಪ್ರಕ್ರಿಯೆಗೆ ಮುಂದಾಳತ್ವ... |
ತುಮಕೂರು, ಜ.2- ಸುಗ್ಗಿಯ ಸಂಭ್ರಮದಲ್ಲಿರುವ ರೈತ ಸಮುದಾಯಕ್ಕೆ ಪ್ರಧಾನಿ ನರೇಂದ್ರಮೋದಿ ಭರಪೂರ ಉಡುಗೊರೆ ನೀಡಿದ್ದು, ದೇಶದ 6 ಕೋಟಿ ಅನ್ನದಾತರ ಬ್ಯಾಂಕ್ ಖಾತೆಗಳಿಗೆ 12 ಸಾವಿರ ಕೋಟಿ ರೂ. ಜಮಾ ಮಾಡುವ ಯೋಜನೆಗೆ ಕಲ್ಪತರು ನಾಡು ತುಮಕೂರಿ ನಲ್ಲಿ ಚಾಲನೆ ನೀಡಿದರು.
ಸರ್ಕಾರಿ ಜೂನಿಯರ್ ಕಾಲೇಜು ಮೈದಾ ನದ ಬೃಹತ್ ವೇದಿಕೆಯಲ್ಲಿ ಬಟನ್ ಒತ್ತುವ ಮೂಲಕ ಏಕಕಾಲಕ್ಕೆ 6 ಕೋಟಿ ರೈತರ ಖಾತೆಗಳಿಗೆ ನೇರ ನಗದು ... |
ನಾಣಿ ಆಫೀಸಿಗೆ ಬಂದಾಗಿನಿಂದ ಯಾಕೋ ಬಹಳ ಬೇಜಾರಲ್ಲಿ ಇದ್ದ ಹಾಗೆ ಕಾಣಿಸ್ತು. ೧೦ ಗಂಟೆ ಕಾಫಿಗೆ ಹೋದಾಗ ಸುಮ್ಮನೆ ಅವನನ್ನು ಮಾತಿಗೆಳೆದೆ. "ಯಾಕೋ ನಾಣಿ ಒಂತರಾ ಇದ್ದೀಯಾ?" ಅಂತ ಕೇಳಿದ್ದಕ್ಕೇ ಅವನಿಗೆ ತನ್ನ ದುಃಖವನ್ನು ತೋಡಿಕೊಳ್ಳಲು ಯಾರೋ ಇದ್ದಾರೆ ಅನ್ನಿಸಿತೋ ಏನೋ, ಸಣ್ಣ ಮುಖ ಮಾಡಿಕೊಂಡು "ನಿನ್ನೆ ರಾಖಿ ಕಾ ಸ್ವಯಂವರ್" ನೋಡಿದ್ಯಾ? ಎಂದು ಕೇಳಿದ. "ಅದೇನೂ ಇಂಡಿಯಾ-ಪಾಕಿಸ್ತಾನ್ ಕ್ರಿಕೆಟ್ ಮ್... |
ದೇಶದ ಉನ್ನತ ಶಿಕ್ಷಣದ ವಲಯದಲ್ಲಿ ಎರಡು ಪ್ರಮುಖ ಸಂಗತಿಗಳು ಎರಡು ವಿಭಿನ್ನ ಕಾರಣಗಳಿಗಾಗಿ ಗಮನ ಸೆಳೆದಿವೆ. ಒಂದನೆಯದು ಉನ್ನತ ಶಿಕ್ಷಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡಿದ ಮೇಲೂ 2009 ರ ಸಂದರ್ಭದಲ್ಲಿ ಉನ್ನತ ಶಿಕ್ಷಣ ಪಡೆಯುವವರ ಪ್ರಮಾಣ 9 ಪ್ರತಿಶತ ದಾಟಿರಲಿಲ್ಲ. ಈಚೆಗಷ್ಟೇ ಮಾಡಲಾದ ಸಮೀಕ್ಷೆಯಿಂದ ತಿಳಿದು ಬಂದ ಸಂಗತಿಯೆಂದರೆ ಆ ಪ್ರಮಾಣ ಈಗ 19.5 ರಷ್ಟಾಗಿದೆ. ಅಂದರೆ ಕೇವಲ ಮೂರು ವ... |
ಗುಂಡಿ ತಪ್ಪಿಸಲು ಹೋಗಿ ಬೈಕ್ನಿಂದ ಬಿದ್ದು, ತಲೆಗೆ ಗಂಭೀರ ಪೆಟ್ಟಾಗಿ ಕೋಮಾ ಸ್ಥಿತಿಗೆ ತಲುಪಿದ್ದ, ಬೈಕ್ ಸವಾರ ಸಂದೀಪ್ ಕಡೆಗೂ ಸಾವು ಬದುಕಿನ ಹೋರಾಟ ಜಯಿಸಿದ್ದಾರೆ. ಈಗ ಪ್ರಜ್ಞಾವಸ್ಥೆಗೆ ಮರಳಿ ಬಂದಿದ್ದಾರೆ.
Govindaraj S
First Published Nov 17, 2022, 12:22 PM IST
ಬೆಂಗಳೂರು (ನ.17): ಗುಂಡಿ ತಪ್ಪಿಸಲು ಹೋಗಿ ಬೈಕ್ನಿಂದ ಬಿದ್ದು, ತಲೆಗೆ ಗಂಭೀರ ಪೆಟ್ಟಾಗಿ ಕೋಮಾ ಸ್ಥಿತಿಗೆ ತಲ... |
ರಾಮನಗರ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ‘ಕೈ’ನಾಯಕರು ನಡೆಸುತ್ತಿರುವ ಪಾದಯಾತ್ರೆ ಹೋರಾಟ 4ನೇ ದಿನಕ್ಕೆ ಕಾಲಿಟ್ಟಿದೆ.
ಬುಧವಾರ ಕೂಡ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಘಟಾನುಘಟಿ ನಾಯಕರು ಭಾಗವಹಿಸಲಿದ್ದಾರೆ. ರಾಮನಗರ ದಲ್ಲಿ ಡಿ ಕೆ ಶಿವಕುಮಾರ್ ಮಾತನಾಡಲಿದ್ದಾರೆ.
ಚಿಕ್ಕೇನಹಳ್ಳಿಯಿಂದ ಮೇಕೆದಾಟು ಪಾದಯಾತ್ರೆ ಆರಂಭವ... |
ಇತ್ತೀಚೆಗೆ ಎ.ಡಿ.ಎ ರಂಗಮಂದಿರದಲ್ಲಿ ಒಡಿಸ್ಸಿ ನೃತ್ಯ ಕಲಾವಿದೆ ಶರ್ಮಿಳಾ ಮುಖರ್ಜಿ -ಅಂತರರಾಷ್ಟ್ರೀಯ ಒಡಿಸ್ಸಿ ನೃತ್ಯ ಕಲಾವಿದೆ- ಖ್ಯಾತ ನೃತ್ಯಾಚಾರ್ಯ ಕೇಳುಚರಣ್ ಅವರ ಶಿಷ್ಯೆಯು ತಮ್ಮ ‘ಸಂಜಲಿ ಸೆಂಟರ್ ಫಾರ್ ಒಡಿಸ್ಸಿ ಡ್ಯಾನ್ಸ್’ – ನೃತ್ಯತಂಡ’ದೊಡನೆ ಅರ್ಪಿಸಿದ ‘ಪ್ರವಾಹ’ ನೃತ್ಯೋತ್ಸವ ನಯನ ಮನೋಹರವಷ್ಟೇ ಅಲ್ಲ, ಅತ್ಯಂತ ಹೃದಯಸ್ಪರ್ಶೀಯಾಗಿತ್ತು ಕೂಡ. ‘ಸಂಜಲಿ ಎನ್ಸೆಮ್ಬಲ್’ ನೃತ್ಯ ಕಲಾವಿದರ... |
End of preview. Expand in Data Studio
README.md exists but content is empty.
- Downloads last month
- 7