text
stringlengths
411
79.6k
ಭಾಷೆಯೊಂದರ ಬೌದ್ಧಿಕ ಮತ್ತು ಸಾಮಾಜಿಕ ವಿಕಾಸವನ್ನು ಅರಿಯಲು ನಮ್ಮ ಪೂರ್ವಸೂರಿಗಳ ಕೃತಿಗಳನ್ನು ಅಧ್ಯಯನ ಮಾಡುವುದು ಅತ್ಯಂತ ಪರಿಣಾಮಕಾರಿಯಾದ ವಿಧಾನ. ಗತದ, ತಾವು ಬದುಕಿರುವ ವರ್ತಮಾನ ಕಾಲದ ಹಾಗೂ ಭಾಷೆ-ನಾಡಿನ ಭವಿಷ್ಯದ ಕುರಿತು ಈ ಲೇಖಕರು ಹೇಗೆ ಯೋಚಿಸಿದರೆಂದು ಇದರಿಂದ ನಮಗೆ ತಿಳಿಯಬಲ್ಲುದು. ಅವರ ಚಿಂತನಾಕ್ರಮದ ಹಿಂದೆ ಯಾವ ಸಂಗತಿಗಳು ಪ್ರಭಾವ ಬೀರಿದವು ಮತ್ತು ವೈಚಾರಿಕ ಪರಂಪರೆಯನ್ನು ಕಟ್ಟುವ...
ನಾನು ಎಲ್ಲರಿಗಿಂತ ಸುಂದರವಾಗಿ ಕಾಣಬೇಕು ಅಂತ ಯಾವ ಹೆಣ್ಣಿಗೆ ತಾನೇ ಇಷ್ಟ ಇರಲ್ಲ? ಪಾರ್ಲರ್ ಗೆ ಅಂತ ಹಣವನ್ನು ಖರ್ಚು ಮಾಡುವ ಬದಲು ನಮ್ಮ ಮನೆಯಲ್ಲೇ ಇರುವ ದಿನನಿತ್ಯ ಬಳಸುವ ಪದಾರ್ಥಗಳನ್ನು ಬಳಸಿ, ಸ್ವಾಭಾವಿಕವಾಗಿ ನಮ್ಮ ತ್ವಚೆಯ ಸೌಂದರ್ಯವನ್ನು ಕಾಪಾಡಿಕೊಳ್ಳುವುದು ಹೇಗೆ ಅನ್ನುವವರಿಗೆ ಇಲ್ಲಿದೆ ಟಿಪ್ಸ್ ನೋಡಿ: ಮೊದಲಿಗೆ ಎಲ್ಲಾ ಹುಡುಗಿಯರ ಸಮಸ್ಯೆ ಎಂದರೆ ಬಿಸಿಲಲ್ಲಿ ಹೋಗಿ ಸ್ಕಿನ್ ಟ್ಯಾನ್ ...
ಬಾಲಿವುಡ್‌ನ ಕ್ಯೂಟ್ ಕಪಲ್ ಅಂತ ಕರೆಸಿಕೊಳ್ಳುತ್ತಿದ್ದ ಟೈಗರ್ ಶ್ರಾಫ್ ಮತ್ತು ದಿಶಾ ಪಟಾನಿ ನಡುವೆ ಬ್ರೇಕಪ್ ಆಗಿದೆ ಎನ್ನುವ ಸುದ್ದಿ ಸಖತ್ ವೈರಲ್ ಆಗಿದೆ. ಸುಮಾರು 6 ವರ್ಷಗಳ ಕಾಲ ಇಬ್ಬರೂ ಪ್ರೀತಿಯಲ್ಲಿದ್ದರು. ಆದರೀಗ ಇಬ್ಬರು ಬೇರೆ ಆಗುವ ನಿರ್ಧಾರ ಮಾಡಿ ದೂರ ಆಗಿದ್ದಾರೆ ಎನ್ನುವ ಸುದ್ದಿ ಬಾಲಿವುಡ್ ನಲ್ಲಿ ಗುಲ್ಲಾಗಿದೆ. Shruiti G Krishna Bengaluru, First Published Jul 27, 202...
ಮೈಸೂರು, ಜೂ.೫- ಮೈಸೂರಿನ ಎಸ್‌ಬಿ ಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ (ಸ್ವಾಯತ್ತ) ಕಾಲೇಜಿನ ಡಾ. ಎಪಿಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಮೊದಲ ಪದವಿ ಪ್ರದಾನ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಪೂಜಾ ಭಾಗವತ್ ಸ್ಮಾರಕ ಮಹಾ ಜನ ಸ್ನಾತಕೋತ್ತರ ಕೇಂದ್ರದ ವಿವಿಧ ವಿಷಯಗಳಲ್ಲಿ ಒಟ್ಟು ೨೭೪ ವಿದ್ಯಾರ್ಥಿಗಳು ಪದವಿ ಪಡೆದರು. ಇವರಲ್ಲಿ ೪೦ ವಿದ್ಯಾರ್ಥಿಗಳು ಉನ್ನತ ಶ್ರೇಣ ಯಲ್ಲಿ, ೨೩೨ ವಿದ್ಯಾರ್ಥಿ...
’ಪತ್ರಕರ್ತರಾಗಿ ಬರುವವರು ಸಾಹಿತ್ಯ, ಸಂಸ್ಕೃತಿ ಇತ್ಯಾದಿ ಓದಿಕೊಂಡಿರುವುದಿಲ್ಲ. ಇತ್ತೀಚೆಗಂತೂ ಬರುವ ಪತ್ರಕರ್ತರಿಗೆ ರಾಜಕೀಯ ಪರಿಜ್ಞಾನವೂ ಇರುವುದಿಲ್ಲ,’ ಎಂಬ ಮಾತುಗಳನ್ನು ಕೇಳುತ್ತಿದ್ದೇವೆ. ಪತ್ರಕರ್ತ ಹುದ್ದೆಗೆ ಸಂದರ್ಶನಕ್ಕೆ ಬಂದಿದ್ದ ಯುವಕನಿಗೆ ಪಂಪ, ರನ್ನ ಗೊತ್ತಿಲ್ಲ ಎಂಬ ದಿಗ್ಭ್ರಮೆಯನ್ನು ಸಂಪಾದಕರೊಬ್ಬರು ಬರೆದುಕೊಂಡಿದ್ದರು. ಅವರ ಪತ್ರಿಕೆಯೇ ಇತ್ತೀಚೆಗೆ ವರದಿಗಾರರು/ಉಪ ಸಂಪಾದಕರ...
ಮೊದಲನೆಯದಾಗಿ ಮೇಷ ರಾಶಿ. ಮೇಷ ರಾಶಿಯವರಿಗೆ ಈ ದಿನದಂದು ನಿಮ್ಮ ವೈವಾಹಿಕ ಜೀವನದಲ್ಲಿ ಮಧುರತೆ ಇರುತ್ತದೆ. ನೀವು ಕುಟುಂಬ ಅಥವಾ ಪ್ರೀತಿಪಾತ್ರರೊಂದಿಗೆ ಉತ್ತಮ ಸಮಯವನ್ನು ಹೊಂದಿರುತ್ತೀರಿ. ಇದರೊಂದಿಗೆ ಮಂಗಳ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸೌಲಭ್ಯ ದೊರೆಯಲಿದ್ದು ಬಂಧು-ಮಿತ್ರರನ್ನು ಭೇಟಿಯಾಗುವ ಅವಕಾಶವೂ ದೊರೆಯಲಿದೆ. ಆರ್ಥಿಕವಾಗಿ ನಿಮ್ಮ ಸ್ಥಾನವು ತೃಪ್ತಿಕರ ವಾಗಿರುತ್ತದೆ. ವೃಷಭ ರಾಶಿ: ವೃಷಭ ...
ಟ್ವಿಟರ್, ಗೂಗಲ್‌ನ ಉದ್ಯೋಗ ಕಡಿತದ ಬೆನ್ನಲ್ಲೇ ಈಗ ‘ಪರ್ಸನಲ್ ಕಂಪ್ಯೂಟರ್’ ಮತ್ತು 'ಲ್ಯಾಪ್‌ಟಾಪ್‌'ಗೆ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ 2025ರ ಅಂತ್ಯದ ವೇಳೆಗೆ 6,000ಕ್ಕೂ ಹೆಚ್ಚು ಉದ್ಯೋಗ ಕಡಿತಗೊಳಿಸಲು 'ಹೆವ್ಲೆಟ್ ಪ್ಯಾಕರ್ಡ್' (ಎಚ್‌ಪಿ) ಕಂಪನಿ ಮುಂದಾಗಿದೆ. ಕಡಿತಗೊಳ್ಳಲಿರುವ ಉದ್ಯೋಗ ಸಂಖ್ಯೆ ಸಂಸ್ಥೆಯ ಜಾಗತಿಕ ಉದ್ಯೋಗಿಗಳ ಪೈಕಿ ಸರಿಸುಮಾರು ಶೇ.12ರಷ್ಟಾಗುತ್ತದೆ ಎಂದು ಕಂಪ್ಯೂಟರ...
ಕರ್ನಾಟಕ ಭಾರತ್‌ ಗೌರವ್‌ ಕಾಶಿ ದರ್ಶನ ರೈಲು ಯಾತ್ರೆಯ ಪ್ರಥಮ ಟ್ರಿಪ್‌ನ ಪರಿಶೀಲನೆ ಸಭೆ ನಡೆಸಿದ ಮುಜರಾಯಿ, ಹಜ್‌ ಮತ್ತು ವಕ್ಪ್‌ ಸಚಿವೆ ಶಶಿಕಲಾ ಜೊಲ್ಲೆ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಎರಡನೇ ಟ್ರಿಪ್‌ನ ಯಾತ್ರಾರ್ಥಿಗಳಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿದರು. ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದ ಕರ್ನಾಟಕ ಭಾರತ್‌ ಗೌರವ್‌ ಕಾಶಿ ದರ್ಶನ ರೈಲ...
ಸಮಾಜದ ಶಾಂತಿ ಹಾಳು ಮಾಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಮೇಲೂ ಸರ್ಕಾರ ಕ್ರಮ ತೆಗೆದುಕೊಳ್ಳಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಪಿಎಫ್ಐ ಸಂಘಟನೆ ನಿಷೇಧ ಕುರಿತು ಪ್ರತಿಕ್ರಿಯಿಸಿರುವ ಸಿದ್ಧರಾಮಯ್ಯ, "ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ಧ ಕ್ರಮ ಕೈಗೊಂಡರೆ ನಮ್ಮ ವಿರೋಧ ಇಲ್ಲ. ಪಿಎಫ್ಐನಂತೆಯೇ ಆರ್‌ಎಸ್‌ಎಸ್‌ನವರೂ ಸಮಾಜ...
ದೇಶದ್ರೋಹ ಕಾನೂನಿನ ರದ್ದತಿಗೆ ಮಾಜಿ ಪ್ರಧಾನಿ ನೆಹರೂ ಹೇಗೆ ಪ್ರಯತ್ನ ಮಾಡಿದ್ದರು ಎಂಬುದಕ್ಕೆ ಸಂಬಂಧಿಸಿದಂತೆ ಹಿರಿಯ ವಕೀಲ ಕಪಿಲ್‌ ಸಿಬಲ್‌ ವಿವರಿಸಿದಾಗ ಸಾಲಿಸಿಟರ್‌ ಜನರಲ್‌ ಅವರು ಪ್ರತಿಕ್ರಿಯಿಸಿದರು. Pandit Jawaharlal Nehru (Centre), Kapil Sibal (Left) and SG Tushar Mehta (Right) Bar & Bench Published on : 11 May, 2022, 6:25 am “ನಾವು ಸಂವಿಧಾನೋತ್ತರ ಕಾಲ...
ನಿಮ್ಮಗಳ ಕೃಪಾಶೀರ್ವಾದದಿಂದ ಕರ್ನಾಟಕದ ನಾವೆಲ್ಲ ಜನತೆ ಆರೋಗ್ಯದಿಂದಿದ್ದೇವೆ...ನೀವು ಸಹ ಆರೋಗ್ಯದಿಂದ ಇರುವುವಿರೆಂದು ಭಾವಿಸುತ್ತೇನೆ. ಈ ರೀತಿಯ ಪತ್ರಗಳು, ಸಾರ್ವಜನಿಕರಿಂದ ಬರುವ ಪತ್ರಗಳು ನಿಮಗೇನೂ ಹೊಸದಲ್ಲ ಮತ್ತು ಈ ನನ್ನ ಪತ್ರಕ್ಕೆ ತಮ್ಮಿಂದ ಯಾವುದೇ ಉತ್ತರ ದೊರೆಯುತ್ತದೆ ಎಂಬ ಆಶಾಭಾವನೆಯನ್ನು ಕೂಡ ನಾನು ಹೊಂದಿಲ್ಲ. ನಿಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವ ಕಾಯಕದಲ್ಲಿ ನನ್ನದೂ ಒಂದು ಪಾ...
ದೆಹಲಿ: ಭಾರತವನ್ನು ಗೋರಕ್ಷ ಮೋದಿ ಮತ್ತು ಹಿಂದುಗಳಿಂದ ಮೋಕ್ಷ ನೀಡಲಾಗುವುದು. ಇದನ್ನು ತಡೆಯಲು ಯಾವನಿಂದಲೂ ಸಾಧ್ಯವಿಲ್ಲ. ನರೇಂದ್ರ ಮೋದಿಗೆ ತಾಕತ್ತಿದ್ದರೇ ಹಿಂದೂಸ್ಥಾನದಲ್ಲಿ ಮುಸ್ಲಿಂ ಧ್ವಜ ಹಾರಾಡುವುದನ್ನು ತಡೆಯಲಿ ಎಂದು ಅಲ್‌ಕೈದಾ ಕಾಶ್ಮೀರ ಘಟಕ ಅನ್ಸರ್ ಘಜಾವತ್ ಉಲ್ ಹಿಂದ್‌ನ ಉಗ್ರ ಝಾಕೀರ್ ಮುಸಾ ಸವಾಲು ಹಾಕಿದ್ದಾನೆ. ಭಾರತದಲ್ಲಿ ಇಸ್ಲಾಾಂ ಧರ್ಮ ಸ್ಥಾಾಪನೆ ಖಚಿತ. ಹಿಂದೂ ಆಡಳಿತಗಾರರನ...
Kannada News » National » Congress’ G23 leaders urge Sonia Gandhi to appoint new president to the party immediately ARB ಕೂಡಲೇ ಪಕ್ಷಕ್ಕೆ ಹೊಸ ಅಧ್ಯಕ್ಷನನ್ನು ಆರಿಸುವಂತೆ ಸೋನಿಯಾ ಗಾಂಧಿಯನ್ನು ಆಗ್ರಹಿಸಿದ್ದಾರೆ ಜಿ23 ನಾಯಕರು ಲಭ್ಯವಾಗಿರುವ ಮಾಹಿತಿಯ ಪ್ರಕಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ), ಇತ್ತೀಚಿನ ಚುನಾವಣೆಗಳಲ್ಲಿ ಪಕ್ಷಕ್ಕಾದ ಸೋಲಿನ ಹೊಣೆ ಹ...
Thành Phố Hạ Long ಹೆದ್ದಾರಿಗಳಲ್ಲಿ ಅಪಘಾತಗಳು, ವಾಹನಗಳಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯದಂತಹ ಘಟನೆಗಳನ್ನು ತಪ್ಪಿಸಲು ಶಾಲಾ ವಾಹನಗಳೂ ಸೇರಿದಂತೆ ಸುಮಾರು 6.87 ಲಕ್ಷ ಸಾರ್ವಜನಿಕ ಸಾರಿಗೆ ವಾಹನಗಳಿಗೆ ವಾಹನ ಚಲನೆ ನಿಗಾ ಉಪಕರಣಗಳು (ವೆಹಿಕಲ್‌ ಲೊಕೇಷನ್‌ ಟ್ರ್ಯಾಕಿಂಗ್ ಡಿವೈಸ್) ಮತ್ತು ಪ್ಯಾನಿಕ್‌ ಬಟನ್‌ ಅಳವಡಿಸಲು ಸರ್ಕಾರ ತೀರ್ಮಾನಿಸಿದೆ. ಮುಖ್ಯಾಂಶಗಳು ಕೇಂದ್ರ ಸಹಭಾಗಿತ್ವದ ಈ ಯೋಜ...
ಮಗು ಜನಿಸಿದ ಕೆಲವೇ ದಿನಗಳಲ್ಲಿ ಕರುಳಬಳ್ಳಿ(ಹೊಕ್ಕಳು ಬಳ್ಳಿ) ಬೀಳುತ್ತದೆ. ಅದನ್ನು ಕ್ಯಾನ್ಸರ್‌ ರೋಗಿಗಳ ಔಷದಿಗೆ ಬಳಸಿಕೊಳ್ಳಲಾಗುತ್ತದೆ. ಕರ್ನಾಟಕ ಒಂದರಲ್ಲೆ 70..80 ಸಾವಿರ ಜನರು ಕ್ಯಾನ್ಸರ್ ಗೆ ತುತ್ತಾಗುತ್ತಿದ್ದಾರೆ. ಅಂತಹವರಿಗೆ ಇದು ಉಪಯೋಗವಾಗುತ್ತದೆ. ಕರುಳಬಳ್ಳಿಯನ್ನು ಶೇಖರಿಸಿಡುವ ಕಾರ್ಯ ಕೂಡ ಎಲ್ಲೆಡೆ ನಡೆಯುತ್ತಿದೆ. ಈ ಅಂಶವನ್ನೇ ಪ್ರಮುಖವಾಗಿಟ್ಟು ಕೊಂಡು "2 nd ಲೈಫ್" ಚಿತ್ರ ...
ಮುಂಬೈನಲ್ಲಿ ಸುಮಾರು ಒಂದು ವಾರ ಸಮಯ ಕಳೆದ ಪ್ರಿಯಾಂಕಾ ಇದೀಗ ಗಂಡನ ಮನೆಗೆ ವಾಪಾಸ್ ಆಗಿದ್ದಾರೆ. ಅಮೆರಿಕಾಗೆ ಹಾರಿದ ಪ್ರಿಯಾಂಕಾ ತನ್ನ ತವರಿನ ಬಗ್ಗೆ ಭಾವುಕ ಪೋಸ್ಟ್ ಶೇರ್ ಮಾಡಿದ್ದಾರೆ. ಬಾಲಿವುಡ್ ಸ್ಟಾರ್ ನಟಿ ಪ್ರಿಯಾಂಕಾ ಚೋಪ್ರಾ ಮದುವೆ ಬಳಿಕ ಅಮೆರಿಕಾದಲ್ಲಿ ನೆಲೆಸಿದ್ದಾರೆ. ಪತಿ ನಿಕ್ ಜೋನಸ್ ಜೊತೆ ವಿದೇಶದಲ್ಲೇ ನೆಲೆಸಿರುವ ಪ್ರಿಯಾಂಕಾ ಭಾರತಕ್ಕೆ ಬರದೆ 3 ವರ್ಷಗಳಾಗಿತ್ತು. ಕೊರೊನಾ ಬಳಿ...
ಶ್ರೀರಾಮ ಮತ್ತು ಶ್ರೀಕೃಷ್ಣ ಹಾಗೂ ಇನ್ನೂ ಅನೇಕ ಮಹಾಪುರುಷರನ್ನು ಅವತಾರಪುರುಷರೆಂದು ಆರಾಧಿಸುವ ಪರಂಪರೆ ನಮ್ಮ ದೇಶದಲ್ಲಿದೆ.ಅವರ ಪುಣ್ಯಕಥೆಗಳನ್ನು ಪುನಃಪುನಃ ಕೇಳಿ ಧನ್ಯರಾಗಬೇಕೆಂದು ಬಯಸುವ ಭಕ್ತರೂ ಅಸಂಖ್ಯ. ಒಟ್ಟಾರೆ ಅವತಾರದ ಪರಿಕಲ್ಪನೆಯು ನಮ್ಮ ಭಾರತೀಯ ಜೀವನದ ಒಂದು ಅವಿಭಾಜ್ಯ ಅಂಗ. ಆದರೆ ಅವತಾರದ ಯತಾರ್ಥತೆಯ ಬಗ್ಗೆಯೇ ಪ್ರಶ್ನೆಗಳೂ ಇಲ್ಲದಿಲ್ಲ. 1.ವಿಶ್ವವ್ಯಾಪಕನಾದ ದೇವರಿಗೆ ಅವತಾರವೆನ...
ಮೈಸೂರು: ಮೈಸೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿವೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರರಾವ್ ತಿಳಿಸಿದ್ದಾರೆ. ದ್ವಿಚಕ್ರ ವಾಹನಗಳ ಕಳ್ಳತನ ಹೆಚ್ಚಾಗಿದ್ದು, ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆಂದು ಕೆಲ ಮಾಧ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ನೀಡಿರುವ ಇವರು, ಹಿಂದಿನ ವರ್ಷಗಳಿಗೆ ಹೋಲಿಸಿದರೆ 2017-18ನೇ ದ್ವಿಚಕ್ರ ವಾಹ...
ಯಾರಿಗಾದ್ರು ಫೋನ್ ಮಾಡಿದಾಗ ನೆಟ್‌ವರ್ಕ್‌ ಸಿಗದೇ ಅಥವಾ ಅವರ ಫೋನ್ ಸ್ವಿಚ್‌ ಆಫ್‌ ಆಗಿದ್ದಾಗ ಕೇಳಿ ಬರುವ ಒಂದೇ ಒಂದು ಸಂದೇಶ ಅಂದ್ರೆ ಅದು ವಾಯ್ಸ್ ಮೇಲ್ (voicemail) ಕಳಿಸಲು ಒಂದನ್ನು ಕ್ಲಿಕ್ ಮಾಡಿ ಎಂಬುದು. ಈ ಅನುಭವ ಮೊಬೈಲ್ ಹೊಂದಿರುವ ಪ್ರತಿಯೊಬ್ಬರಿಗೂ ಆಗಿರುತ್ತದೆ. ಆದರೆ ಭಾರತದಲ್ಲಿ ಆಲ್‌ ಮೋಸ್ಟ್ ಶೇಕಡ 5 ಜನರು ಸಹ ವಾಯ್ಸ್ ಮೇಲ್(voicemail) ಬಳಕೆ ಮಾಡುವುದಿಲ್ಲ. ಅಲ್ಲದೇ ಮೊಬೈಲ...
ಈಚೆಗಷ್ಟೇ ನಾನು ಗುರುವಿನ ಶಕುಂತಳಾ ಪುಸ್ತಕ ಬಿಡುಗಡೆಯ ಸಂದರ್ಭದಲ್ಲಿ ಹಾಕಿಕೊಂಡಿದ್ದ ಟಿಪ್ಪಣಿಗಳಾಧಾರದ ಮೇಲೆ ಅವರ ಬಗೆಗೆ ಬರೆದಿದ್ದೆ. ಆ ಬರಹದ ಕಡೆಯ ಸಾಲುಗಳಿಂದ ಅವರ ಈ ವರೆಗಿನ ಬರವಣಿಗೆಯ ಅವಲೋಕನ ಮಾಡುತ್ತೇನೆ. "ಗುರುಪ್ರಸದ್ ನನ್ನ ಮಟ್ಟಿಗೆ ಕನ್ನಡದಲ್ಲಿ ಬರೆಯುತ್ತಿರುವ ಸಮಕಾಲೀನರಲ್ಲಿ ಒಂದು ಭಿನ್ನ ಧ್ವನಿ ಅನ್ನುವುದರಲ್ಲಿ ಅನುಮಾನವಿಲ್ಲ. ಆದರೆ ಭಿನ್ನತೆಯೊಂದೇ ಅವರ ಗುಣವಲ್ಲ. ಅವರಿಗೆ ಕ...
ಜಗತ್ತು ಭಾರತದತ್ತ ಮೆಚ್ಚುಗೆ ಮತ್ತು ಅಚ್ಚರಿಯಿಂದ ನೋಡುತ್ತಿಲ್ಲ. ಅದೇ ವೇಳೆ, ಸ್ವತಂತ್ರವಾಗಿ ಯೋಚಿಸಬಲ್ಲ ಮತ್ತು ನೋಡಬಲ್ಲ ಭಾರತೀಯರತ್ತಲೂ ಅದು ನೋಡುತ್ತಿಲ್ಲ. ಭಾರತವು ಔಪಚಾರಿಕವಾಗಿ ಸ್ವತಂತ್ರ ದೇಶವಾದರೂ, ಭಾರತೀಯರು ರಾಜಕೀಯವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಸಾಂಸ್ಥಿಕವಾಗಿ ಕಡಿಮೆ ಸ್ವಾತಂತ್ರವನ್ನು ಹೊಂದಿದ್ದಾರೆ. ಹಾಗಾಗಿ, ನಾವು ಮುಂದೆ ಮಾಡಬೇಕಾದ ಕೆಲಸ ತುಂ...
ಕಡಿದಾಳು ಶಾಮಣ್ಣ: ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಆಪ್ತ ಗೆಳೆಯ. ಸ್ವಾಭಿಮಾನಿ ರೈತರು, ಜೀವ ಸಂಕುಲಗಳ ಸಂಗಾತಿ. ಅಪೂರ್ವ ಸ್ನೇಹಜೀವಿ. ಜಾತ್ಯಾತೀತ ಮನೋಧರ್ಮದ ಮಾನವತಾವಾದಿ. ಕರ್ನಾಟಕದ ರೈತ ಚಳುವಳಿಯ ಗಾಂಧಿ. ನಮ್ಮ ಸಂಸ್ಕೃತಿ ಕಂಡ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ. ನಮ್ಮವ ಎನ್ನಬಹುದಾದ ಎಲ್ಲರ ಮನುಷ್ಯ. ಪ್ರೊ. ಜಿ ಎಚ್ ನಾಯಕ್: ನಾಯಕರು ಕನ್ನಡ ಸಾಹಿತ್ಯ ಕಂಡಿರುವ ಮೇರು ವಿಮರ್ಶಕ, ವಿಮರ್ಶೆಯ...
September 15, 2021 September 15, 2021 ram pargeLeave a Comment on ಲಕ್ಷಕ್ಕೆ ಒಬ್ಬರಿಗೆ ಬೀಳುತ್ತೆ ಇಂತಹ ಕನಸು ಇಂಥ ಕನಸು ಬಿದ್ದರೆ ನಿಮ್ದು ಬಲೆ ಅದೃಷ್ಟ ಲಕ್ಷಕ್ಕೆ ಒಬ್ಬರಿಗೆ ಬೀಳುತ್ತೆ ಇಂತಹ ಕನಸು ಇಂಥ ಕನಸು ಬಿದ್ದರೆ ನಿಮ್ದು ಬಲೆ ಅದೃಷ್ಟ ಲಕ್ಷಕ್ಕೆ ಒಬ್ಬರಿಗೆ ಬೀಳುತ್ತೆ ಇಂತಹ ಕನಸು ಈಕನಸು ಬಿದ್ದವರು ಬಹಳ ಅದೃಷ್ಟವಂತರು ಜ್ಯೋತಿಷ್ಯವನ್ನು ಬಲವಾಗಿ ನಂಬುವಂತೆ ಕನಸುಗಳನ್ನು ...
Kannada News » World » Russia Ukraine War Gas Pipeline Leak Referendum in Donetsk Russia America Wants Modi to Follow his statement to end war Russia Ukraine War: ಯೂರೋಪ್​ಗೆ ತೈಲ ಪೂರೈಸುವ ಪೈಪ್​ಲೈನ್​ ಸೋರಿಕೆ, ಇದು ರಷ್ಯಾ ಮಾಡಿದ ಮೋಸ ಎಂದ ಜರ್ಮನಿ ಜರ್ಮನಿ, ಇಂಗ್ಲೆಂಡ್ ಮತ್ತು ಫ್ರಾನ್ಸ್ ದೇಶಗಳು ಆರ್ಥಿಕವಾಗಿ ಕುಸಿದರೆ ಅದರ ಪರಿಣಾಮವನ್ನು ಯೂರೋಪ್ ಮಾತ...
ಶ್ರೀ ನಿಮಿಷಾಂಭ ದೇವಿ ಜ್ಯೋತಿಷ್ಯ ಪೀಠ.. ಜ್ಯೋತಿಷ್ಯ ವಿದ್ವಾನ್ ಶ್ರೀ ಶ್ರೀನಿವಾಸ ಮೂರ್ತಿ.. 99005 55458, 30 ವರ್ಷಗಳ ಅನುಭವ, ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರುಕಾಟ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಮಾಟ ಮಂತ್ರ ನಿವಾರಣೆ, ಆರೋಗ್ಯ ಹಣಕಾಸು, ಮದುವೆ, ಸಂತಾನ, ಪ್ರೇಮ ವಿವಾಹ ಇತ್ಯಾದಿ ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವ...
ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಆಯೋಜನೆ ಮಾಡಿದ್ದ ಆಜಾದಿ ಕಾ ಅಮೃತ ಮಹೋತ್ಸವ ಭಾಗವಾಗಿ ಹರ್‌ ಘರ್‌ ತಿರಂಗ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದು. ಈಗಾಗಲೇ ಈ ಅಭಿಯಾನ ಅದ್ಭುತ ಯಶಸ್ಸು ಕಂಡಿದೆ. Aug 9, 2022, 7:04 PM IST ಬೆಂಗಳೂರು (ಆ.9): ಹರ್ ಘರ್ ತಿರಂಗ ಅಭಿಯಾನ ನಿಮಗೆಲ್ಲ ಗೊತ್ತಿದೆ. ಕೇಂದ್ರ ಸರ್ಕಾರ ಹರ್ ಘರ್ ತಿಂರಂಗ ಅಭಿಯಾನವ...
July 9, 2022 July 9, 2022 ram pargeLeave a Comment on ಶ್ರೀ ಅಮರೇಶ್ವರ ದೇವರ ಕೃಪೆ ಈ ರಾಶಿಯವರಿಗೆ ಇಂದಿನ ವಿಶೇಷ ದಿನ ಭವಿಷ್ಯ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮ...
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಬ್ರಿಟನ್ ವಿದೇಶಾಂಗ, ಕಾಮನ್ವೆಲ್ತ್ ಮತ್ತು ಅಭಿವೃದ್ಧಿ ಕಚೇರಿ (ಎಫ್‌ಸಿಡಿಒ) ನಡುವೆ ಜಾಗತಿಕ ನಾವೀನ್ಯತಾ ಪಾಲುದಾರಿಕೆ (ಜಿಐಪಿ) ಯ ತಿಳುವಳಿಕೆ ಪತ್ರಕ್ಕೆ ಘಟನೋತ್ತರವಾಗಿ ಅನುಮೋದನೆ ನೀಡಿದೆ. ಉದ್ದೇಶಗಳು: ಈ ಒಪ್ಪಂದದ ಮೂಲಕ ಭಾರತ ಮತ್ತು ಬ್ರಿಟನ್ ಜಾಗತ...
ಜಾಹೀರಾತು ಫಲಕ ಅಳವಡಿಸಲು ಸ್ಥಳೀಯ ಸಂಸ್ಥೆಯ ಸಕ್ಷಮ ಅಧಿಕಾರಿಯಿಂದ ಲಿಖಿತ ಅನುಮತಿ ಪಡೆಯಬೇಕು. ಆದರೆ, ಅನುಮತಿ ಪಡೆಯದೇ ವಿಧಾನಸೌಧ ಆವರಣ ಸೇರಿದಂತೆ ವಿವಿಧೆಡೆ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್, ಪೋಸ್ಟರ್‌ ಅಳವಡಿಸಲಾಗುತ್ತಿದೆ ಎಂದು ಆಕ್ಷೇಪ. Karnataka High Court Bar & Bench Published on : 14 Nov, 2022, 2:19 pm ಬೆಂಗಳೂರಿನಲ್ಲಿ ಅನಧಿಕೃತ ಜಾಹೀರಾತು ಫಲಕಗಳನ್ನು ಅಳವಡಿಕೆ ತಡ...
ಹೊಸದಿಲ್ಲಿ: ” ಪ್ರತಿಪಕ್ಷಗಳ ಪ್ರಬಲ ಒಗ್ಗಟ್ಟಿ” ಗಾಗಿ ಪಕ್ಷದಿಂದ ದೂರ ಸರಿಯುವುದಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಉಪಾಧ್ಯಕ್ಷ ಯಶವಂತ್ ಸಿನ್ಹಾ ಅವರು ಮಂಗಳವಾರ ಘೋಷಿಸಿದರು. ಈ ಕುರಿತು ಟ್ವೀಟ್‌ ಮಾಡಿರುವ ಸಿನ್ಹಾ, “ಮಮತಾಜಿ ಅವರು ಟಿಎಂಸಿಯಲ್ಲಿ ನನಗೆ ಗೌರವ ಹಾಗೂ ಪ್ರತಿಷ್ಟೆ ಕೊಟ್ಟಿದ್ದಕ್ಕೆ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಈಗ ಒಂದು ದೊಡ್ಡ ರಾಷ್ಟ್ರೀಯ ಉದ್ದೇಶಕ್ಕಾಗಿ ನಾನು ಪಕ್ಷದಿ...
ನವೆಂಬರ್ ತಿಂಗಳಲ್ಲಿ, ನಾಲ್ಕು ಪ್ರಮುಖ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಬದಲಾಯಿಸುತ್ತಿವೆ ಮತ್ತು ಗುರುವು ತನ್ನ ಪಥವನ್ನು ಬದಲಾಯಿಸುತ್ತಿದೆ. ಇದರೊಂದಿಗೆ, ಈ ತಿಂಗಳು ಚಂದ್ರಗ್ರಹಣವೂ ಸಂಭವಿಸುತ್ತಿದೆ, ಇದು ಜ್ಯೋತಿಷ್ಯದ ದೃಷ್ಟಿಯಿಂದ ಬಹಳ ಮಹತ್ವದ್ದಾಗಿದೆ. ವೃಶ್ಚಿಕ ರಾಶಿಯಲ್ಲಿ ಶುಕ್ರ, ವೃಷಭ ರಾಶಿಯಲ್ಲಿ ಹಿಮ್ಮುಖ ಹಂತದಲ್ಲಿರುವ ಮಂಗಳ, ವೃಶ್ಚಿಕ ರಾಶಿಯಲ್ಲಿ ಬುಧ ಮತ್ತು ಸೂರ್ಯ ಕೂ...
ಬೆಂಗಳೂರು: ಫೇಸ್‌ಬುಕ್‌ ‘ ನಲ್ಲಿ ತುಳು ಹಾಗೂ ತುಳು ಭಾಷಿಕರನ್ನು ಅವಾಚ್ಯ, ಅಶಬ್ಧ, ಅಸಂವಿಧಾನಿಕ ಪದಗಳಿಂದ ನಿಂದಿಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತ ಜಾನ್‌ ನನ್ನು ಕರವೇ ಅಧ್ಯಕ್ಷ ಟಿ.ಎ ನಾರಾಯಣ ಗೌಡ ಉಚ್ಚಾಟಿಸಿ, ಆದೇಶ ಹೊರಡಿಸಿದ್ದಾರೆ. ಕನ್ನಡದ ಸೋದರ ಭಾಷೆಯಾದ ತುಳು ಭಾಷೆ ಮತ್ತು ತುಳುನಾಡಿನ ಜನರ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಅಪಾರ ಗೌರವ ಹೊಂದಿದೆ. ತುಳು ಮತ್ತು ಕೊಡವ ಭಾಷೆಗ...
ಕಳೆದ ಹಲವು ತಿಂಗಳಿಂದ ಈ ಬಲಪಂಥೀಯ, ಎಡ ಪಂಥೀಯ ವಾದಗಳ ಸಂಕೋಲೆಯಲ್ಲಿ ಸಿಲುಕಿ ನಲುಗುತ್ತಿರುವ ದೇಶದ ಎರಡು ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿವೆ. ಹೆಚ್ಚು ಓದಿದ ಸ್ಟೋರಿಗಳು ನನ್ನ ಟೀಕೆ ಸಂತ್ರಸ್ತ ಕಾಶ್ಮೀರಿ ಪಂಡಿತರ ಕುರಿತಾಗಿರಲಿಲ್ಲ; ಇಸ್ರೇಲಿ ನಿರ್ದೇಶಕ ನಾದವ್‌ ಲ್ಯಾಪಿಡ್‌ ಸ್ಪಷ್ಟೀಕರಣ ಕಾಶ್ಮೀರ್‌ ಫೈಲ್ಸ್‌ ಚಿತ್ರವನ್ನು ಕೊಳಕು, ಫ್ಯಾಸಿಸ...
ಮಡಿಕೇರಿ, ನ. ೨೩: ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ, ಮಡಿಕೇರಿ ಮತ್ತು ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ೬೭ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ, ಪುಸ್ತಕ ಬಿಡುಗಡೆ, ದತ್ತಿ ಪ್ರದಾನ ಹಾಗೂ ಜಾನಪದ ನೃತ್ಯ ಸ್ಪರ್ಧೆ ಕಾರ್ಯಕ್ರಮವು ಮಡಿಕೇರಿಯ ಲಯನ್ಸ್ ಸಭಾಂಗಣದಲ್ಲಿ ತಾ.೨೫ರ ಶುಕ್ರವಾರ ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ...
ರಾಜ್ಯೋತ್ಸವದ ಸಂಭ್ರಮ ಸಡಗರ! ಈ ರಸಪ್ರಶ್ನೆಯನ್ನು ಉತ್ತರಿಸಿ ಕರ್ನಾಟಕದ ನಾಡು ನುಡಿ ಸಂಸ್ಕೃತಿಯ ಬಗ್ಗೆ ಜ್ಞಾನ ಹೆಚ್ಚಿಸಿಕೊಳ್ಳಿ! Read more » Categories ಇತರ ವಿಷಯಗಳ ರಸಪ್ರಶ್ನೆ Categories Categories Select Category test (21) ಆದರ್ಶ ಮಕ್ಕಳು (91) ಅಧ್ಯಯನ ಹೇಗೆ ಮಾಡಬೇಕು (18) ಒಳ್ಳೆಯ ಹವ್ಯಾಸಗಳು (31) ದೂರದರ್ಶನದ ದುಷ್ಪರಿಣಾಮಗಳು (1) ದಿನಚರಿ (7) ನಿಮ್ಮ ಜ್ಞಾನ ಹೆಚ್...
ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಏಕದಿನ ಸರಣಿಗೆ ಮಳೆ ಅಡ್ಡಿಯಾಗಿದೆ. ಇದರ ಪರಿಣಾಮ ಮೊದಲ ಏಕದಿನ ಪಂದ್ಯದ ಟಾಸ್ ವಿಳಂಭವಾಗಿದೆ. Suvarna News First Published Oct 6, 2022, 1:38 PM IST ಲಖನೌ(ಅ.06): ಭಾರತ ಹಾಗೂ ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿ ಬೆನ್ನಲ್ಲೇ ಇದೀಗ ಹೈವೋಲ್ಟೇಜ್ ಏಕದಿನ ಸರಣಿ ಆರಂಭಗೊಂಡಿದೆ. ಆದರೆ ಮೊದಲ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಮಳೆಯಿಂದಾಗಿ ಲ...
ಯುನೈಟೆಡ್ ಸ್ಟೇಟ್ಸ್ ಮತ್ತು ಯುಕೆ ಮೂಲದ ಗ್ರೀನ್ ಕಾಫಿ ಟ್ರೇಡಿಂಗ್ ಕಂಪನಿ ಓಲಂ ಸ್ಪೆಷಾಲಿಟಿ ಕಾಫಿ ತನ್ನ ಹೆಸರನ್ನು ಬದಲಾಯಿಸಿದೆ ಕೋವೊಯಾ. ಕಂಪನಿಯು ಆಗಿದೆ ಇಂದು ಹೊಸ ಬ್ರಾಂಡ್ ಅನ್ನು ಪರಿಚಯಿಸುತ್ತಿದೆಕಣ್ಣು ಮತ್ತು ಸೂರ್ಯನ ಚಿತ್ರಣದೊಂದಿಗೆ ಲೋಗೋವನ್ನು ಅನಾವರಣಗೊಳಿಸುವುದು ಮತ್ತು ಸಹಯೋಗ ಮತ್ತು ಪ್ರಯಾಣ ಎಂಬ ಪದಗಳ ಪೋರ್ಟ್‌ಮ್ಯಾಂಟಿಯು. “ಕೋವಾಯಾ ನಮ್ಮ ವ್ಯವಹಾರದ ಮೂಲಾಧಾರವಾಗಿರುವ ಸಹಯೋಗ...
ಕರ್ನಾಟಕದ ಸಂಸ್ಕೃತಿಯ ಭಾಗವಾದ ದಸರಾ ಬೊಂಬೆ ಪೂಜೆಯನ್ನು ಇಷ್ಟು ದೂರದ ಆಸ್ಟ್ರೇಲಿಯಾ ದೇಶದಲ್ಲೂ ನಮ್ಮವರು ಉಳಿಸಿಕೊಂಡು, ಬೆಳೆಸಿಕೊಂಡು ಬರುತ್ತಿರುವುದು ಹೆಮ್ಮೆಯ ವಿಷಯ. ಹೀಗೊಂದು ಬಾರಿ ಸಹೃದಯರೊಬ್ಬರ ಮನೆಗೆ ಆಹ್ವಾನಿತರಾಗಿ ಹೋಗಿ ಬೊಂಬೆ ಪ್ರದರ್ಶನವನ್ನು ಕಾಣುವ ಸೌಭಾಗ್ಯ ನಮ್ಮದಾಯಿತು. ಪ್ರದರ್ಶಿಸಿದ ಬೊಂಬೆಗಳು ಇಲ್ಲಿನ ಮಟ್ಟಿಗಂತೂ ಅದ್ಭುತವಾಗಿತ್ತು. ಒಂದು ದೊಡ್ಡ ಕೋಣೆಯನ್ನೇ ಅದಕ್ಕಾಗಿ ಮೀ...
ಸ್ಟೀಫನ್ ಪ್ರಯೋಗ್ ಕನ್ನಡ ಚಿತ್ರರಂಗದಲ್ಲಿ ಸಂಗೀತ ಸಂಯೋಜಕರಾಗಿ ಪರಿಚಿತ. ``ದೀಪು ಗೆಳೆಯರ ಬಳಗ`` ಎಂಬ ಕಿರುಚಿತ್ರವನ್ನು ನಿರ್ದೇಶಿಸುವ ಮೂಲಕ ಸ್ಟೀಫನ್ ಪ್ರಯೋಗ್ ನಿರ್ದೇಶಕನ ಪಟ್ಟ ಅಲಂಕರಿಸಿದ್ದಾರೆ. ಇತ್ತೀಚೆಗೆ ಈ ಕಿರುಚಿತ್ರದ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ನಾನು ಸಂಗೀತ ವಿಭಾಗದಲ್ಲಿ ಹಲವು ಸಿನಿಮಾಗಳಿಗೆ ಕಾರ್ಯ ನಿರ್ವಹಿಸಿದ್ದೇನೆ. ``ಪ್ಯಾರಿಸ್ ಪ್ರಣಯ`` ಚಿತ್ರದ ಸ...
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ನ್ಯಾಯೋಚಿತ ಸರಾಸರಿ ಗುಣಮಟ್ಟ (ಎಫ್.ಎ.ಕ್ಯೂ) ಮಾನದಂಡದ ಸೋಯಾಬೀನ್ ಉತ್ಪನ್ನವನ್ನು ಪ್ರತಿ ಕ್ವಿಂಟಲ್‍ಗೆ 4,300 ರೂ.ನಂತೆ ಖರೀದಿಸಲು ಧಾರವಾಡ, ಉಪ್ಪಿನಬೇಟಗೇರಿ ಮತ್ತು ಕಲಘಟಗಿಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ. Sathish Kumar KH First Published Nov 16, 2022, 7:50 P...
ಕನ್ನಡ ಸಾಹಿತ್ಯ ರಂಗವು ಮತ್ತು ‘ಡಲ್ಲಾಸ್‍ನ ಮಲ್ಲಿಗೆ ಕನ್ನಡ ಕೂಟದ ಸಹಯೋಗದೊಂದಿಗೆ, ಟೆಕ್ಸಸ್ ರಾಜ್ಯದ, ಗ್ರೇಪ್ ವೈನ್ ನಗರದ, ಗ್ರೇಪ್ ವೈನ್ ಸಭಾಂಗಣದಲ್ಲಿ, ಏಪ್ರಿಲ್ ತಿಂಗಳ 15,16,17ರಂದು ನಡೆಸುತ್ತಿರುವ ಸಾಹಿತ್ಯದ ಸುಗ್ಗಿ ಹಬ್ಬಕ್ಕೆ ನಿಮ್ಮೆಲ್ಲರಿಗೂ ಆದರದ ಸ್ವಾಗತ. ಸಮ್ಮೇಳನಕ್ಕೆ ನೋಂದಾಯಿಸಿಕೊಳ್ಳಲು ಮತ್ತು ಹೆಚ್ಚಿನ ವಿವರಗಳಿಗಾಗಿ ಈ ತಾಣಕ್ಕೆ ಭೇಟಿಕೊಡಿ. ‘ಬರೆದಿದ್ದಾss ತನ್ನಿ – ಓದಾ...
ಅಮೆರಿಕಾದ ಕೋವೋವ್ಯಾಕ್ಸ್ ಲಸಿಕೆಯನ್ನು ಮಕ್ಕಳ ಮೇಲೆ ಪ್ರಯೋಗ ನಡೆಸಲು ಸೀರಂ ಸಂಸ್ಥೆಗೆ ಅನುಮತಿ ನೀಡಬಾರದು ಎಂದು ತಜ್ಞರ ಸಮಿತಿ ಕೇಂದ್ರಕ್ಕೆ ಶಿಫಾರಸು ಮಾಡಿದೆ. ಅಮೆರಿಕಾದಲ್ಲಿ ನೋವೋವ್ಯಾಕ್ಸ್ ಹೆಸರಿನಲ್ಲಿ ತಯಾರಿಸಲಾಗಿರುವ ಲಸಿಕೆಯನ್ನು ಭಾರತದಲ್ಲಿ ಕೋವೋವ್ಯಾಕ್ಸ್ ಹೆಸರಿನಲ್ಲಿ ತರಲು ಸೀರಂ ಸಂಸ್ಥೆ ಮುಂದಾಗಿತ್ತು. ಆದರೆ ಇದೀಗ ಸೀರಂ ಸಂಸ್ಥೆಯ ನಡೆಯ ಬಗ್ಗೆ ಗರಂ ಆಗಿರುವ ತಜ್ಞರು, ಕೋವೋವ್ಯಾಕ...
ಭುಸ್ಸೆಂದು ಕಪ್ಪುಕಪ್ಪಾಗಿ ಬಿಸಿಯುಸಿರು ಬಿಡುತ್ತ ತಿರುವುಗಳು ತುಂಬಿದ ಹಾದಿಯನ್ನು ಹತ್ತಿ ಸಾಗಿದ ಕೆಂಪು ಬಸ್ಸು ಕರೆಕ್ಟಾಗಿ ಎಂಟೂ ಇಪ್ಪತ್ತಕ್ಕೆ ಅಡ್ಕದ ಬಸ್ ಸ್ಟಾಪಿಗೆ ಬಂದು ನಿಂತಿತು. ಬ್ಯಾಗು ಹೊತ್ತುಕೊಂಡು ಅದರಿಂದಿಳಿದವಳು ಅಲ್ಲೇ ನಿಂತು ಸುತ್ತ ಕಣ್ಣಾಡಿಸಿದಳು. ವರ್ಷವರ್ಷ ಅಪ್ಪ-ಅಮ್ಮನೇ ಬೆಂಗಳೂರಿಗೆ ಬರುತ್ತಿದ್ದರು. ತನಗೆ ರಜಗಳ ಕೊರತೆಯಿದ್ದು, ಮಗನಿಗೆ ರಜದಲ್ಲೂ ಕ್ಲಾಸುಗಳು, ಕ್ಯಾಂಪು...
ಕರ್ನಾಟಕದಲ್ಲಿ ಸರಕಾರ ಬದಲಾಗಿ ಒಂಭತ್ತು ತಿಂಗಳು ಆಗುತ್ತಾ ಬಂದಿದೆ. ಸಾಮಾನ್ಯವಾಗಿ ಒಂಭತ್ತು ತಿಂಗಳು ಆಗುತ್ತಾ ಬಂದರೆ ಗುಡ್ ನ್ಯೂಸ್ ಯಾವಾಗ ಎಂದು ನೋಡಿದವರು ಕೇಳುತ್ತಾರೆ. ಆದರೆ ಸದ್ಯದ ನಮ್ಮ ರಾಜ್ಯ ಸರಕಾರವನ್ನು ನೋಡಿದರೆ ಗುಡ್ ಕೂಡ ಇಲ್ಲ, ನ್ಯೂಸ್ ಕೂಡ ಇಲ್ಲ ಎನ್ನುವ ಪರಿಸ್ಥಿತಿ. ನಾನೇಕೆ ಹಾಗೆ ಹೇಳುತ್ತಿದ್ದೇನೆ ಎಂದು ನೀವು ಕೇಳಬಹುದು. ಬೇಕಾದರೆ ನೀವೆ ನೋಡಿ. ಇದು ನಿಮ್ಮ ಅನುಭವಕ್ಕೂ ಬಂ...
ದಂಡುಪಾಳ್ಯದ ಪಾಪಿಗಳ ದಂಡನ್ನು ಹೆಡೆಮುರಿ ಕಟ್ಟಿದ ಪೊಲೀಸ್ ಅಧಿಕಾರಿ ಛಲಪತಿ ಈಗ ಮತ್ತೆ ಬಂದಿದ್ದಾರೆ. ಈ ಬಾರಿ ಹುಬ್ಬಳ್ಳಿ ಡಾಬಾದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಪ್ರೀತಿ, ಮೋಸ, ಸೇಡಿನ ಕಥೆಯನ್ನು ಒಳಗೊಂಡ ಈ ಚಿತ್ರದಲ್ಲಿ ದಂಡುಪಾಳ್ಯದ ಕೆಲವು ಸನ್ನಿವೇಶಗಳಲ್ಲಿ ಬರುತ್ತವೆ. ಅಲ್ಲಿ ಛಲಪತಿ ಮತ್ತೆ ದಂಡುಪಾಳ್ಯದ ಗ್ಯಾಂಗನ್ನು ಮತ್ತೆ ಮುಖಾಮುಖಿಯಾಗಲಿದ್ದಾರೆ. ಛಲಪತಿಯಾಗಿ ಆರ್ಮುಗಂ ರವಿಶಂಕರ್ ಅಬ್ಬ...
ಕನ್ನಡ ಸಿನಿಮಾ ರಂಗದ ಖ್ಯಾತ ಪೋಷಕ ನಟ, ನಿರ್ಮಾಪಕ ದಿ.ಎಂ.ಪಿ ಶಂಕರ್ ಪತ್ನಿ ಮಂಜುಳಾ ಶಂಕರ್ ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಹೃದಯ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ : ಬೆಸ್ಟ್ ಆಕ್ಟರ್ ಅವಾರ್ಡ್ ಪಡೆದಿದ್ದ ‘ನಾನು ಮತ್ತು ಗುಂಡ’ ಸಿನಿಮಾದ ‌ಶ್ವಾನ ನಿಧನ A...
ಮಹಾನವಮಿಯ ಸಂದರ್ಭದಲ್ಲಿ ಮಂಗಳವಾರ ಮುಂಬೈನ ಉತ್ತರ ಬಾಂಬೆ ಸರ್ಬೋಜನಿನ್ ದುರ್ಗಾಪೂಜಾ ಪಂಡಲ್‌ಗೆ ಅನೇಕ ಗಣ್ಯರು ಆಗಮಿಸಿದರು. ಈ ಸಂದರ್ಭದಲ್ಲಿ ಬಾಲಿವುಡ್ ನಟಿ ರಿಯಾ ಚಕ್ರವರ್ತಿ (Rhea Chakraborty) ತಮ್ಮ ಸಹೋದರ ಶೋವಿಕ್ ಚಕ್ರವರ್ತಿ (Showik Chakraborty) ಅವರೊಂದಿಗೆ ಕಾಣಿಸಿಕೊಂಡರು. ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ಆತ್ಮಹತ್ಯೆ ನಂತರ, ರಿಯಾ ಮತ್ತು ಶೋವ...
ಬೆಂಗಳೂರು: ಆಧುನಿಕ ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಎಸಗಲಾಗುತ್ತಿರುವ ಆರ್ಥಿಕ ಅಪರಾಧ ಹಾಗೂ ಸೈಬರ್ ಕ್ರೈಮ್ ನಿಯಂತ್ರಣ ಮಾಡುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳಿಗೆ ಕರೆ ನೀಡಿದರು. ಮಂಗಳವಾರ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಅಗ್ನಿಶಾಮಕ, ಗೃಹ, ಪೌರ ರಕ್ಷಕ ದಳ ಹಾಗೂ ಎಸ್ ಡಿ ಆರ್ ಎಫ್ ಸಿಬ್ಬಂದಿಗೆ ಮುಖ್ಯಮಂತ್ರಿ...
ರಾಜಸ್ಥಾನ ರಾಜಕೀಯ ದಿನಕ್ಕೊಂದು ಟ್ವಿಸ್ಟ್‌ ತೆಗೆದುಕೊಳ್ಳುತ್ತಿದ್ದು, ಅಶೋಕ್‌ ಗೆಹ್ಲೋಟ್‌ ನಿಷ್ಠರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ. ಗೆಹ್ಲೋಟ್‌ ಅವರ 3 ನಿಷ್ಠರಿಗೆ ಶೋಕಾಸ್‌ ನೋಟಿಸ್‌ ನೀಡಲಾಗಿದ್ದರೂ, ಗೆಹ್ಲೋಟ್‌ ಮೇಲೆ ಹೊಣೆ ಹೊರಿಸಲು ಆಗದು ಎಂದು ಸೋನಿಯಾ ಗಾಂಧಿಗೆ ನೀಡಿರುವ ವರದಿಯಲ್ಲಿ ವೀಕ್ಷಕ ಖರ್ಗೆ, ಮಾಕನ್‌ ಅಭಿಪ್ರಾಯ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. Kannadapra...
ಶ್ರೀ ಅಂಬಾಭವಾನಿ ಜ್ಯೋತಿಷ್ಯ ಶಾಸ್ತ್ರಂ.. ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್.. 94480 01466, 45 ವರ್ಷಗಳ ಅನುಭವ, ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರುಕಾಟ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಮಾಟ ಮಂತ್ರ ನಿವಾರಣೆ, ಆರೋಗ್ಯ ಹಣಕಾಸು, ಮದುವೆ, ಸಂತಾನ, ಪ್ರೇಮ ವಿವಾಹ ಇತ್ಯಾದಿ ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ...
ಪ್ರಪಂಚದಲ್ಲಿ ಮೂರ್ಖರು ಅನೇಕ ವ್ಯಸನಗಳಿಗೆ ತುತ್ತಾಗಿಯೋ, ನಿದ್ರೆಯಿಂದಲೋ ಅಥವಾ ಕಲಹದಿಂದಲೋ ಕಾಲಹರಣವನ್ನು ಮಾಡುತ್ತಾರೆ. ಆದರೆ, 'ಕಾವ್ಯಶಾಸ್ತ್ರವಿನೋದೇನ ಕಾಲೋ ಗಚ್ಛತಿ ಧೀಮತಾಮ್' – ಎಂದರೆ 'ಬುದ್ಧಿವಂತರು ಕಾವ್ಯಶಾಸ್ತ್ರಗಳನ್ನು ಓದುತ್ತಾ ಕಾಲವನ್ನು ಸದುಪಯೋಗಪಡಿಸಿಕೊಳ್ಳುತ್ತಾರೆ' ಎಂಬ ಮಾತನ್ನು ಗಮನಿಸಿದಾಗ ಕಾವ್ಯಪದದ ಜೊತೆ ಶಾಸ್ತ್ರಪದವನ್ನು ಸೇರಿಸಿ ಕಾವ್ಯವನ್ನು ಶಾಸ್ತ್ರವೆಂಬುದಾಗಿ ಘೋಷ...
ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ 'ಗೀತಾ' ಮೂಲಕ ಖ್ಯಾತಿ ಗಳಿಸಿರುವ ನಟಿ ಭವ್ಯಾ ಗೌಡ ಬಗ್ಗೆ ನಿಮಗೆ ಗೊತ್ತಿರದ ಒಂದಷ್ಟು ವಿಷಯಗಳು ಇಲ್ಲಿವೆ. sowmya malnad ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ 'ಗೀತಾ' ಮೂಲಕ ಖ್ಯಾತಿ ಗಳಿಸಿರುವ ನಟಿ ಭವ್ಯಾ ಗೌಡಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಭವ್ಯಾ ಗೌಡ ನಟನಾ ಲೋಕಕ್ಕೆ ಬರುವ...
ಮಡಿಕೇರಿ, ಆ. ೧೬: ಮಂಗಳೂರಿನಿAದ ಕೊಡಗು ಜಿಲ್ಲೆಗೆ ಪ್ರವಾಸಕ್ಕೆಂದು ಬಂದಿದ್ದ ಯುವಕರ ಮೇಲೆ ಅಪರಿಚಿತರು ಹಲ್ಲೆ ಮಾಡಿದ ಸಂಬAಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಹೊರವಲಯದ ಮಾಂದಲಪಟ್ಟಿಗೆ ತೆರಳುವ ನಡುವಿನ ನಂದಿಮೊಟ್ಟೆ ಜಂಕ್ಷನ್‌ನಲ್ಲಿ ಘಟನೆ ಸಂಭವಿಸಿದ್ದು, ಯುವಕರ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ. ಏನಿ...
ಕಾರ್ಪೊರೇಟ್ ಪ್ರಸ್ತುತ ಇಡೀ ಜಗತ್ತನ್ನು ಆಳ್ವಿಕೆ ಮಾಡುತ್ತಿರುವ ನೂತನ ವಸಾಹತುಶಾಹಿ ವ್ಯವಸ್ಥೆ (new colonial system). ಇಂದು ಇಡೀ ವಿಶ್ವವನ್ನು ಈ ಹೊಸ ವ್ಯವಸ್ಥೆ ಪರೋಕ್ಷವಾಗಿ ಆಳುತ್ತಿದೆ. ಒಂದರ್ಥದಲ್ಲಿ ಶಬ್ಧವಿಲ್ಲದ ಯುದ್ಧ ನಡೆಯುತ್ತಿದೆ. 1992ರಲ್ಲಿ ಅಂದಿನ ಪ್ರಧಾನ ಮಂತ್ರಿ ಪಿ.ವಿ. ನರಸಿಂಹರಾವ್ ಮುಕ್ತ ಆರ್ಥಿಕ ವ್ಯವಸ್ಥೆಗೆ ಅಂಗೀಕಾರ ನೀಡಿದ ನಂತರ ಇಂತಹ ನೂತನ ವಸಾಹತುಶಾಹಿಗೆ ಭಾರತವ...
ಸರ್ವವಿಧ ಸೊಗಸು ಸಮೃದ್ಧಿಗಳ ಸಾಲುಸಾಲಿನ ಸಂಭ್ರಮಗಳಿಗೆ ಮತ್ತೊಂದು ಹೆಸರೇ ಭಾರತೀಯ ಸಂಸ್ಕೃತಿ. ಪ್ರಪಂಚದಲ್ಲಿಯೇ ಮೊತ್ತ ಮೊದಲಿಗೆ ಭಗವಂತನನ್ನು ಬೆಳಕೆಂಬುದಾಗಿ ಕಂಡು, - "ತಮಸೋ ಮಾ ಜ್ಯೋತಿರ್ ಗಮಯ" ಎಂದು ಕತ್ತಲೆಯಿಂದ ಬೆಳಕಿನತ್ತ ಸಾಗುವ ಪರಿಯನ್ನು ಸಹಸ್ರಾರು ಸಂವತ್ಸರಗಳಿಂದಲೂ ಸಾರಿಕೊಂಡು ಬಂದಿರುವ ಸರ್ವಮೂಲ-ಸಂಸ್ಕೃತಿಯಿದು. ಹೊರಬೆಳಕನ್ನು ಒಳಬೆಳಕಿಗೆ ದಾರಿದೀಪವಾಗಿಸಿದ ಸಂಸ್ಕೃತಿಯೇ ಭಾರತೀಯ...
The dashing action hero of Kannada cinema muscular Vijay (of Dhuniya fame) has showed his simplicity on Thursday on sunny afternoon just sleeping below the tree. A piece of cloth was tied on top of the tree for the shade. Vijay was fast asleep in the afternoon and tired from hectic shooting of ‘Kanteerava’. We have see...
ಬೆಂಗಳೂರು(ನ.03): ‘ರಾಜ್ಯದಲ್ಲಿ ಮುಂದಿನ ಅವಧಿಗೂ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ. ಈ ನಂಬಿಕೆಯನ್ನು ಹೂಡಿಕೆದಾರರು ಹೊಂದಿರುವುದರಿಂದಲೇ ದೊಡ್ಡ ಪ್ರಮಾಣದ ಹೂಡಿಕೆ ಹರಿದುಬಂದಿದೆ. ಈ ವಿಶ್ವಾಸ ನಮಗೂ ಇದೆ. ಹೀಗಾಗಿಯೇ 2025ರ ಜನವರಿಗೆ ಮುಂದಿನ ಆವೃತ್ತಿಯ ಜಾಗತಿಕ ಹೂಡಿಕೆದಾರರ ಸಮಾವೇಶವನ್ನೂ ಘೋಷಿಸುತ್ತಿದ್ದೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಂದಿನ ಅವಧಿಗೂ ನ...
ರಾಜ್ಯಗಳ ಮರುಸಂಘಟನೆ ಕಾಯ್ದೆ, 1956ರ ನಿಯಮಗಳ ಅನುಸಾರ ಹಳೆ ಮೈಸೂರು ರಾಜ್ಯ, ಹಿಂದಿನ ಬಾಂಬೆ ಮತ್ತು ಮದ್ರಾಸ್‌ ಪ್ರೆಸಿಡೆನ್ಸಿಯ ಭಾಗಗಳು, ಹಿಂದಿನ ಹೈದರಾಬಾದ್‌ ರಾಜ್ಯದ ಕೆಲವು ಭಾಗಗಳು ಮತ್ತು ಹಿಂದಿನ ಕೊಡಗು ರಾಜ್ಯವನ್ನು ಏಕೀಕರಿಸಿ ಪ್ರಸ್ತುತ ಕರ್ನಾಟಕ ರಾಜ್ಯವನ್ನು 1956ರ ನವೆಂಬರ್‌ 1 ರಂದು ರೂಪಿಸಲಾಯಿತು. ಮರು ಸಂಘಟಿಸಿದ ರಾಜ್ಯದ ದೊಡ್ಡ ಭಾಗ ಹಳೇ ಮೈಸೂರು ರಾಜ್ಯದ್ದಾದ ಕಾರಣ ಆಗ ಇದಕ್ಕೆ...
ಡಾನ್‌ ಮುಗಿಸೋಕೆ ಹೋಗಿ ಬರಿಗೈಲಿ ವಾಪಾಸ್‌ ಬಂದ ಚಕ್ರೆಗೆ ಏನ್‌ ಅನಿಸಿತೋ ಗೊತ್ತಿಲ್ಲ. ಅಂಡರ್‌ವರ್ಲ್ಡ್‌ನಿಂದ ದೂರ ಉಳಿಯೋಕೆ ತೀರ್ಮಾನಿಸಿದ್ದ. ಜನರ ಕೊಲ್ಲೋ ಬದಲು ಕಾಯೋ ಕೆಲಸ ಮಾಡೋಕೆ ಯೋಚನೆ ಮಾಡಿ 1996ರಲ್ಲಿ ಚುನಾವಣೆಗೆ ಗೆದ್ದು ಗೆಲುವು ಕೂಡ ಸಾಧಿಸಿದ. ಬಳಿಕ ತನ್ನ ಪತ್ನಿಯನ್ನೂ ಗೆಲ್ಲಿಸಿದ. Sep 30, 2022, 9:44 PM IST ಬೆಂಗಳೂರು (ಸೆ. 30): ಕ್ರಿಸ್ಟೋಫರ್ ಚಕ್ರವರ್ತಿ ಅಲಿಯಾಸ್ ಚಕ್ರ...
ಇತ್ತೀಚೆಗಷ್ಟೇ ದೀಪಿಕಾ ಪಡುಕೋಣೆ (Deepika Padukone) ಆಸ್ಪತ್ರೆಗೆ ದಾಖಲಾದ ಸುದ್ದಿ ಮತ್ತು ರಣವೀರ್ ಸಿಂಗ್ (Ranveer Singh) ಜೊತೆಗಿನ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಇದೀಗ ಮುಂಬೈ ವಿಮಾನ ನಿಲ್ದಾಣದಿಂದ ನಟಿಯ ವಿಡಿಯೋ ಸಖತ್‌ ವೈರಲ್‌ ಆಗಿದೆ. ದೀಪಿಕಾ ಎಲ್ಲಿಗೆ ಹೊರಟಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ವೀಡಿಯೋ ನೋಡಿದ ಜನರು ಬೇರೆ ಬ...
ಮೈಸೂರು, ಮಾ.೧೦(ಆರ್‌ಕೆ, ಎಸ್‌ಬಿಡಿ)- ಮೈಸೂರಿನಲ್ಲಿ ಬುಧವಾರ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೈಸೂರಿನ ಮಂಚೇಗೌಡನಕೊಪ್ಪಲು ನಿವಾಸಿ ರಾಮಕೃಷ್ಣ ಅವರ ಮಗ ಭರತ್ (೩೫) ಹಾಗೂ ಚಾಮರಾಜನಗರ ಜಿಲ್ಲೆ, ಹನೂರು ಸಮೀಪದ ಪಿ.ಜಿ.ಪಾಳ್ಯದ ಕೃಷ್ಣಪ್ಪ ಅವರ ಪುತ್ರ ಜಡೆಯಪ್ಪ ಮೃತಪಟ್ಟಿದ್ದು, ಗಾಯಗೊಂಡಿರುವ ಮತ್ತೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗ...
ಎಸ್.ಎಲ್.ಭೈರಪ್ಪನವರ ನಾಯಿನೆರಳು ನಾನು ಎರಡನೇ ವರ್ಷ ಬಿ.ಎಫ್.ಎಸ್ಸಿ (ಬ್ಯಾಚುಲರ್ ಅಫ್ ಫಿಶರೀಸ್ ಸೈನ್ಸ್) ಯಲ್ಲಿದ್ದಾಗ ನನ್ನ ಸ್ನೇಹಿತನ ಒತ್ತಡಕ್ಕೆ ತಂದು ಓದಲು ಪ್ರಾರಂಭಿಸಿದ್ದೇ ..ಅದನ್ನು ಮುಗಿಸಿಯೇ ಮಲಗಿದ್ದು..!!! ಕಾದಂಬರಿಯ ಬರವಣಿಗೆ ಮತ್ತು ಓದಿಸಿಕೊಂಡು ಹೋಗುವ ಕಥೆ ಹಾಗೂ ಕಥೆಗಾರನ ಶೈಲಿ (ನನಗೆ ಲೇಖಕನ ಬಗ್ಗೆ ಹೆಚ್ಚು ಅರಿವು ಮೂಡಿದ್ದು ನಂತರವೇ..ಆದ್ದರಿಂದ ಭೈರಪ್ಪನವರ ಹೆಸರಿಂದ ಪ್ರ...
ನ್ಯಾಯಮೂರ್ತಿ ಎ.ಜೆ.ಸದಾಶಿವ ವರದಿಯನ್ನು ಕೂಡಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಡಿ.11ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ Suvarna News First Published Nov 22, 2022, 5:57 PM IST ದಾವಣಗೆರೆ (ನ.22) : ನ್ಯಾಯಮೂರ್ತಿ ಎ.ಜೆ.ಸದಾಶಿವ ವರದಿಯನ್ನು ಕೂಡಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಡ...
ಪಂಜಾಬ್‌ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಮಾಜಿ ನಾಯಕ ‌ಕ್ಯಾಪ್ಟನ್ ಅಮರಿಂದರ್‌ ಸಿಂಗ್‌ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. ಈ ಮೂಲಕ ಹಲವು ದಿನಗಳ ವದಂತಿಗೆ ತೆರೆ ಎಳೆದರು. ಹೆಚ್ಚು ಓದಿದ ಸ್ಟೋರಿಗಳು ರಾಹುಲ್ ಹೇಳಿಕೆ ಬೆನ್ನಲ್ಲೇ ಪೈಲಟ್ ಜತೆಗಿನ ಗುದ್ದಾಟಕ್ಕೆ ತೆರೆ ಎಳೆದ ಗೆಹ್ಲೋಟ್ ಉಡುಪಿ; ವಿದ್ಯಾರ್ಥಿಯನ್ನು ಕಸಬ್ ಎಂದು ಸಂಬೋಧಿಸಿದ ಶಿಕ್ಷಕ ಅಮಾನತು ಅಲ್ಪಸಂಖ್ಯಾತ, ಹಿಂದುಳಿದ...
ಕರ್ನಾಟಕದ ಉತ್ಕೃಷ್ಟ ವೃತ್ತಿಗಾಯಕ ಪರಂಪರೆಗೆ ಸೇರಿದ ಗೊರವರು ತಮ್ಮ ಶೈವ ಸಂಬಂಧಿ ಸಾಂಪ್ರದಾಯಿಕ ಕುಣಿತದಲ್ಲಿ ಆಕರ್ಷಕ ಕಲಾತ್ಮಕ ಸ್ವರೂಪವನ್ನು, ಮನುಷ್ಯನ ಮೃಗೀಯ ಪ್ರವೃತ್ತಿಯನ್ನು ಏಕಕಾಲದಲ್ಲಿ ಅಭಿವ್ಯಕ್ತಿಸುತ್ತಾರೆ. ಗೊರವರು ಮೈಲಾರಲಿಂಗನ ಗುಡ್ಡರು ಅಂದರೆ ಭಕ್ತರು. ಗೊರವರನ್ನು ಕರ್ನಾಟಕದ ದಕ್ಷಿಣ ಭಾಗದಲ್ಲಿ ಗೊರವ, ಗೊಗ್ಗಯ್ಯ, ಗಡಬಡ್ಡಯ್ಯ ಎಂದೂ ಉತ್ತರ ಭಾಗದಲ್ಲಿ ಗ್ವಾರಪ್ಪ, ವಗ್ಗ, ವಾಘ್ಯ...
Kannada News » Entertainment » Ott » Kichcha Sudeep warns Sonu Srinivas Gowda for her behavior in Bigg Boss Kannada OTT BBK: ಬಿಗ್​ ಬಾಸ್​ಗೆ ಅವಮಾನ ಮಾಡಿದ ಸೋನು ಗೌಡ; ಮುಲಾಜಿಲ್ಲದೇ ಕ್ಲಾಸ್​ ತೆಗೆದುಕೊಂಡ ಕಿಚ್ಚ ಸುದೀಪ್​ Kichcha Sudeep | Sonu Srinivas Gowda: ಸೋನು ಶ್ರೀನಿವಾಸ್​ ಗೌಡ ಅವರು ಬಿಗ್​ ಬಾಸ್​ ಮನೆಯಲ್ಲಿ ನಡೆದುಕೊಂಡ ರೀತಿಯನ್ನು ಸುದೀಪ್​ ಖ...
ಬೆAಗಳೂರು, ಏ. ೫- ಉದ್ದೇಶಿತ ‘ಸರ್ಕಾರಿ ಮಾದರಿ ಶಾಲೆ’ ಗಳಲ್ಲಿ ಪ್ರಾಥಮಿಕ ಶಾಲಾ ಹಂತದಿAದಲೇ ‘ಸ್ಪೋಕನ್ ಇಂಗ್ಲಿಷ್’ ಕಲಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣ ದಲ್ಲಿ ಆಯೋಜಿಸಲಾಗಿದ್ದ ‘ಕನ್ನಡ ಶಾಲೆ ಉಳಿಸಿ: ಕನ್ನಡ ಬೆಳೆಸಿ’ ಕುರಿತು ದುಂಡು ಮೇಜಿನ ಸಮ್ಮೇಳನವನ್ನು ಉದ...
ಸ್ಥಳೀಯ ಮಾರುಕಟ್ಟೆಯನ್ನು ಸಬಲಗೊಳಿಸುವುದು ಮುಖ್ಯವಾಗಿತ್ತು, ಊಳಿಗಮಾನ್ಯತೆಯ ವಿರುದ್ಧ ಹೋರಾಡಲು ಮತ್ತು ಕನ್ನಡ ನಾಡಿನ ಏಳಿಗೆಗಾಗಿ ಹಾಗೂ ದೇಶ ಭಾವನೆಯನ್ನು ಅರಿತುಕೊಳ್ಳುವುದಕ್ಕಾಗಿ. ಸ್ಥಳೀಯ ಮಾರುಕಟ್ಟೆಯನ್ನು ವಸಾಹತುಶಾಹಿ ತನ್ನ ಪ್ರಾರಂಭದ ದಿನಗಳಲ್ಲಿ ತುಳಿದು ಹಾಕಿದ್ದು ಮೇಲಿನ ಪ್ರಜ್ಞೆಗಳು ಮರೆಯಾಗಿಹೋಗಲಿ ಎಂಬ ಕಾರಣದಿಂದ. (172) ಸ್ಥಳೀಯ ಮಾರುಕಟ್ಟೆಯನ್ನು ನಾಶಪಡಿಸುವುದು ಕರ್ನಾಟಕವನ್ನು...
ಒಪ್ಪಂದದ ಅವಧಿ ಮುಗಿದಿದ್ದರೂ 2017ರಿಂದ ಅದೇ ಗುತ್ತಿಗೆದಾರ ಕಂಪೆನಿ ತೂಗುಸೇತುವೆಯ ನಿರ್ವಹಣೆ ಮಾಡುತ್ತಿತ್ತು ಎಂಬುದನ್ನು ಪೀಠ ಗಮನಿಸಿತು. Gujarat High Court Bar & Bench Published on : 15 Nov, 2022, 3:24 pm ಖಾಸಗಿ ಗುತ್ತಿಗೆದಾರರೊಡನೆ ಈ ಮೊದಲ ಒಪ್ಪಂದದ ಅವಧಿ ಮುಕ್ತಾಯಗೊಂಡ ನಂತರವೂ ಮೂರು ವರ್ಷಗಳವರೆಗೂ ಮೋರ್ಬಿ ತೂಗು ಸೇತುವೆಯ ನಿರ್ವಹಣೆಗೆ ಏಕೆ ಅನುಮತಿ ನೀಡಲಾಗಿತ್ತು ಎಂಬ ...
ನ್ಯೂಯಾರ್ಕ್: ಅಮೆರಿಕಾದಲ್ಲಿ 2019ರಿಂದ ನಾಪತ್ತೆಯಾಗಿರುವ 6 ವರ್ಷದ ಬಾಲಕಿಯನ್ನು, ಮನೆಯ ಮಹಡಿಗೆ ಹೋಗುವ ಮೆಟ್ಟಿಲಿನ ಕೆಳಗಿದ್ದ ರಹಸ್ಯ ಕತ್ತಲು ಕೋಣೆಯಲ್ಲಿ ಬಚ್ಚಿಟ್ಟಿರುವುದನ್ನು ಪತ್ತೆಹಚ್ಚಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಪೈಸ್ಲೀ ಶುಲ್ಟಿಸ್ ಎಂಬ 6 ವರ್ಷದ ಬಾಲಕಿ 2019ರಿಂದ ನಾಪತ್ತೆಯಾಗಿದ್ದಳು. ಮಗುವಿನ ಪೋಷಣೆಗೆ ಸಂಬಂಧಿಸಿದಂತೆ ಕಾನೂನು ಕಟ್ಟಲೆಯಲ್ಲಿ ಹಿನ್ನಡೆ ಅನುಭವಿಸಿರುವ ಮಗು...
ಆರು ಪೆಟ್ಟಿಗೆ, ನಾಲ್ಕು ಪಾತ್ರದಾರಿಗಳು, ೬೦ ದಿನಗಳ ಮೂರು ಸಾವಿರ ಮೈಲುಗಳ ಅಮೆರಿಕ ಪ್ರವಾಸ, ಹದಿಮೂರು ರಾಜ್ಯಗಳ್ಲಲಿ ೧೫ ನಗರಗಳ ಹದಿನಾರು ಸ್ಥಳಗಳ್ಲಲಿ ವಾರಾಂತ್ಯದ ಎಂಟು ದಿನಗಳ್ಲಲಿ, ಎರಡು ನಾಟಕಗಳ ಹದಿನೈದು ಪ್ರದರ್ಶನ…. ಅಬ್ಬಾ ! ಅದೊಂದು ರೋಚಕ ಅನುಭವ… ಕಬ್ಬನ್ ಪಾರ್ಕ್ ಸೆಂಚುರಿ ಕ್ಲಬ್‌ನ ಅಂಗಳದ್ಲಲಿ ಗೋಬಿಮಂಚುರಿ ಮ್ಲೆಲುತ್ತಾ ಸಾಗರೋತ್ತರ ‘ರಂಗ ಪಯಣ’ದ ಅನುಭವವನ್ನು ರಂಗಭೂಮಿ ಕಲಾವಿದರಾದ...
ಮುಂಬೈ (ಪಿಟಿಐ): ಉದ್ಯಮಿ ವಿಜಯ್ ಮಲ್ಯ ಅವರು ಸಾಲ ದುರ್ಬಳಕೆ ಮಾಡಿದ್ದಾರೆ ಎಂಬ ಜಾರಿ ನಿರ್ದೇಶನಾಲದ(ಇ.ಡಿ) ಆರೋಪವನ್ನು ಪ್ರಶ್ನಿಸಿ ಕಿಂಗ್‌ಫಿಷರ್‌ ಏರ್‌ಲೈನ್ಸ್‌ ಸಂಸ್ಥೆ ಸೋಮವಾರ ಕೋರ್ಟ್‌ ಮೆಟ್ಟಿಲೇರಿದೆ. ಇ.ಡಿ ಆರೋಪವನ್ನು ‘ಸುಳ್ಳು ಹಾಗೂ ದೋಷಯುಕ್ತ’ ಎಂದು ಟೀಕಿಸಿರುವ ಕಿಂಗ್‌ಫಿಷರ್‌, ಇಲ್ಲಿನ ಹಣ ಲೇವಾದೇವಿ ವಿಶೇಷ ನ್ಯಾಯಾಲಯದಲ್ಲಿ ಈ ಕುರಿತು ಅರ್ಜಿ ಸಲ್ಲಿಸಿದೆ. ‘ಇ.ಡಿ ಆರೋಪಗಳು ಸುಳ್...
ಯೋಗರಾಜ್ ಭಟ್ಟರು ಪ್ರೀತಿ ಮಾಡಿಸೋಕೆ ಹೊರಟರೆ ಹಾಗೇ.. ಗಣೇಶ್, ದಿಗಂತ್, ರಾಜೇಶ್ ಕೃಷ್ಣ ಅವರಿಗೆಲ್ಲ ಪ್ರೇಮ ಪಾಠ ಕಲಿಸಿದ ಲವ್ ಮೇಷ್ಟ್ರು ಭಟ್ಟರು. ಈ ಬಾರಿ ಭಟ್ಟರ ಕೈಗೆ ಸಿಕ್ಕಿರುವ ಉದಯೋನ್ಮುಖ ಪ್ರೇಮಿ ಪವನ್ ಕುಮಾರ್. ಗಾಳಿಪಟ 2 ಚಿತ್ರದ ಉದಯೋನ್ಮುಖ ಪ್ರೇಮಿಯಾಗಿ ನಟಿಸಿರುವುದು ಲೂಸಿಯಾ ಪವನ್. ಹೀರೋ ಆಗಿ ಅವರಿಗಿದು ಮೊದಲ ಸಿನಿಮಾ. ಇಲ್ಲಿ ಅವರು ಕಾಲೇಜ್ ಸ್ಟೂಡೆಂಟ್ ಆಗಿ ಲೆಕ್ಚರರ್`ಗೇ ಲೈನ್...
The team of 'Chemistry of Kariappa', Dr Manjunath is upset with the film's hero for not co-operating with the team and for not promoting the film. 'Chemistry of Kariappa' was released on the 15th of February and is running to packed houses. However, Chandan Achar who is the hero of the film is not to be seen anywhere. ...
ಏಡಿ ಆಮೆಯನ್ನು ಬೇಟೆಯಾಡಿರುವುದನ್ನು ನೀವು ಸಾಮಾನ್ಯವಾಗಿ ಕಂಡಿರಲು ಸಾಧ್ಯವಿಲ್ಲ. ಆದರೆ ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ವೈರಲ್ ಆಗುತ್ತಿದ್ದು, ತೀರಾ ಅಪರೂಪದ ದೃಶ್ಯಾವಳಿಯನ್ನು ಕಂಡು ನೆಟ್ಟಿಗರು ಅಚ್ಚರಿಗೊಂಡಿದ್ದಾರೆ. ಆಮೆಯನ್ನು ಬೇಟೆಯಾಡಿದ ಏಡಿ TV9kannada Web Team | Edited By: Rakesh Nayak Manchi Sep 25, 2022 | 1:38 PM ಏಡಿಗಳು ಎಲ್ಲರಿಗೂ ಚಿರಪರಿಚಿತ. ಜಗತ್ತಿನಲ್ಲಿ ...
40 ಸ್ಥಾನಗಳು 100-120 ಆಗುವಂತಹ ಅಚ್ಚರಿಗಳು ಘಟಿಸುವುದು ವಿಶೇಷ ಸಂದರ್ಭಗಳಲ್ಲಿ ಮಾತ್ರ. ಒಂದೋ ಆಡಳಿತ ಪಕ್ಷದ ವಿರುದ್ಧ ಪ್ರಬಲವಾದ ಆಡಳಿತ ವಿರೋಧಿ ಅಲೆ ಇರಬೇಕು, ಇಲ್ಲವಾದರೆ ಪ್ರತಿಪಕ್ಷದ ಪರ ಅಲೆ ಇರಬೇಕು. 1989, 1999, 2013ರ ವಿಧಾನಸಭಾ ಚುನಾವಣೆಯ ಕಾಲದಲ್ಲಿ ಆಡಳಿತ ವಿರೋಧಿ ಅಲೆಯ ಕಾರಣದಿಂದಾಗಿಯೇ ಕಾಂಗ್ರೆಸ್ ಬಹುಮತ ಗಳಿಸಿತ್ತು. 1985 ರಲ್ಲಿ ಹೆಗಡೆ ಪರ, 2008ರಲ್ಲಿ ಯಡಿಯೂರಪ್ಪ ಪರವಾದ ...
ತಿರುವನಂತಪುರ: ಬ್ರಾಹ್ಮಣರೇನಾದರೂ ಹಿಂದುತ್ವದ ಬಗ್ಗೆ, ಧರ್ಮರಕ್ಷಣೆ, ಸಮಾನತೆ ಬಗ್ಗೆ ಮಾತನಾಡಿದರೆ ಕೇಳಿಬರುವ ಒಂದೇ ಪ್ರಶ್ನೆ, ಬ್ರಾಹ್ಮಣೇತರರೇಕೆ ದೇವಾಲಯದ ಪೂಜಾರಿ, ಅರ್ಚಕರಾಗಬಾರದು ಎಂದು? ಈ ಪ್ರಶ್ನೆಗೆ ಉತ್ತರ ಸಿಗುಲ ಕಾಲಬಂದಿದ್ದು, ಕೇರಳದಲ್ಲಿ ಟ್ರ್ಯಾವಾನ್ ಕೋರ್ ದೇವಸ್ವೋಮ್ ಎಂಬ ಸಂಸ್ಥೆ ಹಲವು ದೇವಾಲಯಗಳಿಗೆ 6 ದಲಿತರೂ ಸೇರಿ 36 ಜನರ ಬ್ರಾಹ್ಮಣೇತರರನ್ನು ಅರ್ಚಕರನ್ನಾಗಿ ನೇಮಿಸಲು ಶಿಫ...
26 ವರ್ಷದ ಶ್ರದ್ಧಾ ವಾಕರ್ ಅವರ ಭೀಕರ ಕೊಲೆ ಪ್ರಕರಣವು ಘೋರ ವಿವರಗಳನ್ನು ಬಹಿರಂಗಪಡಿಸುತ್ತಲೇ ಇದೆ. ಇತ್ತೀಚಿನ ಅಪ್‌ಡೇಟ್‌ಗಳ ಪ್ರಕಾರ, ಶ್ರದ್ಧಾ ಅವರ ಲಿವ್-ಇನ್ ಪಾಲುದಾರರಾದ ಆಫ್ತಾಬ್ ಅಮೀನ್ ಪೂನಾವಾಲಾ ದೆಹಲಿ ಪೊಲೀಸರಿಗೆ ತಪ್ಪೊಪ್ಪಿಕೊಂಡಿದ್ದಾನೆ. ಶ್ರದ್ಧಾಳ ದೇಹವನ್ನು ಕತ್ತರಿಸಿದ ನಂತರ, ಆಕೆಯ ಗುರುತನ್ನು ಮರೆಮಾಚಲು ಆಕೆಯ ಮುಖವನ್ನು ಸುಟ್ಟುಹಾಕಿದ್ದಾನೆ. ಕೊಲೆಯ ನಂತರ ದೇಹವನ್ನು ವಿಲೇವ...
ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಗಡಿಯಲ್ಲಿ ಸೈನಿಕರ ಆತ್ಮಸ್ಥೈರ್ಯ ಹೆಚ್ಚುತ್ತಿದೆ. ಅದರಲ್ಲೂ ಪ್ರಧಾನಿಯಂಥ ಪ್ರಧಾನಿಯೇ ದೀಪಾವಳಿಗೆ ಗಡಿ ಪ್ರದೇಶಕ್ಕೆ ಬಂದು ಸೈನಿಕರ ಜತೆ ದೀಪಾವಳಿ ಆಚರಿಸಿದರೆ ಯಾರಿಗೆ ತಾನೆ ಸ್ಫೂರ್ತಿ ಬರಲ್ಲ. ಹಾಗಂತ ಮೋದಿ ಅವರು ಬರೀ ಮಾತಿನಲ್ಲೇ ಮನೆ ಕಟ್ಟಿಲ್ಲ, ಬದಲಿಗೆ ಸೇನೆಗೆ ಆರ್ಥಿಕ ಸ್ವಾತಂತ್ರ್ಯ ನೀಡಿದ್ದಾರೆ, ಶಸ್ತ್ರಾಸ್ತ್ರ ಖರೀದಿ, ಮೇಕ್ ಇನ್ ಇಂಡಿಯಾ ಅನ್...
ಯಾರೂ ಸಾಯಬಾರದು. ಹಾಗೆಂದು ಬಯಸಬಾರದು. ಹಾಗೆ ಬಯಸುವುದು ಮಾನಸಿಕ ಅದಃಪಥನದ ಸೂಚನೆ. ಇವತ್ತಿನವರೆಗೂ ನನಗೆ ಹಾಗೆ ಅನ್ನಿಸಿದ್ದೂ ಇಲ್ಲ. ಮೊನ್ನೆ ಹಾಗನ್ನಿಸಿತು. ಉಗ್ರರು ಮುಂಬಯಿಗೆ ದಾಳಿ ನಡೆಸಿದಾಗ! ದಾಳಿ ನಡೆಸಿದ ಉಗ್ರರೆಲ್ಲ ಸಾಯಬೇಕು ಅಂತ ಎಲ್ಲರಿಗೂ ಅನ್ನಿಸಿದೆ. ನನಗನ್ನಿಸಿದ್ದು ಬೇರೆ. ದಾಳಿಯ ಗಡಿಬಿಡಿಯಲ್ಲಿ ನೀವು ಗಮನಿಸಿದ್ದೀರೋ ಇಲ್ಲವೊ. ನಾನು ಸರಿಯಾಗಿ ಗಮನಿಸಿದೆ. ತಾಜ್‌ಗೆ ಉಗ್ರರು ದಾ...
http://vantagehsi.com/tag/fruit-lover/home-health-care-send-your-referrals/ ಸುದ್ಧಿಯಲ್ಲಿ ಏಕಿದೆ ? ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ ಇಲಾಖೆಗೆ ಶೀಘ್ರದಲ್ಲೇ ಅಮೆರಿಕದ ಸಿಗ್‌ ಸೌರ್‌ ಅಸಾಲ್ಟ್‌ ರೈಫಲ್‌ ಹಾಗೂ ಪಿಸ್ತೂಲುಗಳು ಲಭ್ಯವಾಗಲಿದ್ದು, ಉಗ್ರ ನಿಗ್ರಹ ಕಾರ್ಯಾಚರಣೆ ಕೈಗೊಳ್ಳಲು ಭಾರಿ ಬಲ ಸಿಗಲಿದೆ. Bāruipur ಮುಖ್ಯಾಂಶಗಳು ಅಮೆರಿಕದಿಂದ ಅತ್ಯಾಧುನಿಕ 500 ಸಿಗ್‌ ಸೌರ್...
azərbaycanAfrikaansBahasa IndonesiaMelayucatalàčeštinadanskDeutscheestiEnglishespañolfrançaisGaeilgehrvatskiitalianoKiswahililatviešulietuviųmagyarNederlandsnorsk bokmålo‘zbekFilipinopolskiPortuguês (Brasil)Português (Portugal)românăshqipslovenčinaslovenščinasuomisvenskaTiếng ViệtTürkçeΕλληνικάбългарскиқазақ тілімакедо...
ಚಿತ್ರರಂಗ ಎಂದರೆ ಎಲ್ಲ ರೀತಿಯ ಸಿನಿಮಾಗಳನ್ನೂ ಮಾಡಬೇಕು. ಹೊಸ ಶೈಲಿಯ ಕಥೆಗಳನ್ನು, ಹೊಸ ಆಲೋಚನೆಗಳನ್ನು ಬರಮಾಡಿಕೊಳ್ಳಬೇಕು. ಹೊಸ ಯೋಚನೆಗಳಿರುವ ಕಥೆಗಾರರನ್ನು ಚಿತ್ರರಂಗದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಪರಂವಃ ಸ್ಟುಡಿಯೋಸ್​ ಹೆಜ್ಜೆ ಇಟ್ಟಿದ್ದು, `ಮಿಥ್ಯ` ಅಂಥದ್ದೊಂದು ವಿನೂತನ ಪ್ರಯತ್ನವಾಗಲಿದೆ. `ಮಿಥ್ಯ`, ರಕ್ಷಿತ್​ ಶೆಟ್ಟಿ ನಿರ್ಮಾಣದ ಹೊಸ ಚಿತ್ರ. ಈ ಚಿತ್ರದ ಮೂ...
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ದೀಪ ಪ್ರಜ್ವಲನೆಯೊ೦ದಿಗೆ ವಿದ್ಯುಕ್ತ ಚಾಲನೆ.......ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ... ನ.22ರಿ೦ದ 27ರವರೆಗೆ ಉಡುಪಿಯ ಶ್ರೀಚ೦ದ್ರಮೌಳೀಶ್ವರ ದೇವರಸನ್ನಿಧಿಯಲ್ಲಿ ಕಾಲಾ...
’ಪತ್ರಕರ್ತರಾಗಿ ಬರುವವರು ಸಾಹಿತ್ಯ, ಸಂಸ್ಕೃತಿ ಇತ್ಯಾದಿ ಓದಿಕೊಂಡಿರುವುದಿಲ್ಲ. ಇತ್ತೀಚೆಗಂತೂ ಬರುವ ಪತ್ರಕರ್ತರಿಗೆ ರಾಜಕೀಯ ಪರಿಜ್ಞಾನವೂ ಇರುವುದಿಲ್ಲ,’ ಎಂಬ ಮಾತುಗಳನ್ನು ಕೇಳುತ್ತಿದ್ದೇವೆ. ಪತ್ರಕರ್ತ ಹುದ್ದೆಗೆ ಸಂದರ್ಶನಕ್ಕೆ ಬಂದಿದ್ದ ಯುವಕನಿಗೆ ಪಂಪ, ರನ್ನ ಗೊತ್ತಿಲ್ಲ ಎಂಬ ದಿಗ್ಭ್ರಮೆಯನ್ನು ಸಂಪಾದಕರೊಬ್ಬರು ಬರೆದುಕೊಂಡಿದ್ದರು. ಅವರ ಪತ್ರಿಕೆಯೇ ಇತ್ತೀಚೆಗೆ ವರದಿಗಾರರು/ಉಪ ಸಂಪಾದಕರ...
ದಿನಾಂಕ 04-08-2020 ರಂದು ಕವಿತಾ ಗಂಡ ವಿಠಲ ಲೋಹಾರೆ ವಯ: 35 ವರ್ಷ, ಜಾತಿ: ಕಂಬಾರ, ಸಾ: ಡೋಣಗಾಂವ(ಎಮ್‌) ರವರ ಗಂಡನಾದ ವಿಠಲ ತಂದೆ ನಾರಾಯಣ ಲೋಹಾರೆ ಇವರು ವಿಜಯಕುಮರ ದೇಶಮುಖ ರವರ ಹೊಲದಲ್ಲಿ ಸೋಯಾ ಬೆಳೆಯಲ್ಲಿನ ಹುಲ್ಲು ಕತ್ತಿಲು ಹೋಗಿ ಹುಲ್ಲು ಕಿತ್ತುತ್ತಿರುವಾಗ ಅವರ ಬಲಗೈ ತೋರಬೆರಳಿಗೆ ಹಾವು ಕಚ್ಚಿದ್ದರಿಂದ ಅವರಿಗೆ ಚಿಕಿತ್ಸೆ ಕುರಿತು ಉದಗೀರ ಸರಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋದಾಗ ...
Kannada News » Technology » Infinix has launched a new smart TV series in India Infinix X3 price just at Rs 11999 Infinix X3: ಭಾರತದಲ್ಲಿ ಕೇವಲ 11,999 ರೂ. ಗೆ ಬಿಡುಗಡೆ ಆಗಿದೆ ಇನ್ಫಿನಿಕ್ಸ್ X3 ಸ್ಮಾರ್ಟ್​ ಟಿವಿ ಇನ್ಫಿನಿಕ್ಸ್​ ಕಂಪನಿ ಅಚ್ಚರಿ ಎಂಬಂತೆ ಅತ್ಯಂತ ಕಡಿಮೆ ಬೆಲೆಗೆ ಎರಡು ಮಾದರಿಯಲ್ಲಿ ಹೊಸ ಸ್ಮಾರ್ಟ್​ ಟಿವಿಯೊಂದನ್ನು ಲಾಂಚ್ ಮಾಡಿದೆ. ದೇಶದಲ್ಲಿ ತನ...
ಇತ್ತೀಚೆಗೆ ಅಷ್ಟೇ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಉಳ್ಳೇರನಹಳ್ಳಿಯಲ್ಲಿ ದೇವರ ಮೆರವಣಿಗೆ ವೇಳೆ ಕೋಲು ಮುಟ್ಟಿದ ಎಂಬ ಕಾರಣಕ್ಕೆ ದಲಿತ ಬಾಲಕನ ಮೇಲೆ ಹಲ್ಲೆ ನಡೆಸಿ 60 ಸಾವಿರ ರು, ದಂಡದ ಜೊತೆಗೆ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಘಟನೆ ಮಾಸುವ ಮುನ್ನವೇ ಜಿಲ್ಲೆಯ ಚಿಂತಾಮಣಿಯಲ್ಲಿ ಕಳ್ಳತನ ಆರೋಪ ಹೊರೆಸಿ ದಲಿತ ಬಾಲಕನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿರುವ ಅಮಾನವ...
ಒಮ್ಮೆ ಒಬ್ಬರು ತಪಸ್ವಿಗಳು ತಮ್ಮ ಆಶ್ರಮದ ಬಳಿ ಅತ್ಯಂತ ಕಠಿಣವಾದ ತಪಶ್ಚರ್ಯೆಯಲ್ಲಿ ನಿರತರಾಗಿದ್ದರು. ಅವರ ತಪೋಮಹಿಮೆಯಿಂದ ತನ್ನ ಸ್ಥಾನಕ್ಕೆ ಕುತ್ತು ಬರಬಹುದೆಂಬ ಭೀತಿಯಿಂದ ಇಂದ್ರನು ಹೇಗಾದರೂ ಮಾಡಿ ಅವರ ತಪಸ್ಸಿಗೆ ಭಂಗವನ್ನುಂಟುಮಾಡಬೇಕೆಂಬ ಮನಸ್ಸಿನಿಂದ ಒಂದು ಉಪಾಯವನ್ನು ಮಾಡುತ್ತಾನೆ. ತಾನು ಮಾರುವೇಷದಲ್ಲಿ ಅವರ ಬಳಿ ಬಂದು ಅವರಲ್ಲಿ 'ಮುನಿವರ್ಯರೇ, ನಾನು ಅನ್ಯ ಕೆಲಸದ ನಿಮಿತ್ತ ಬೇರೆಡೆಗೆ ...
ಕನ್ನಡ ಕಿರುತೆರೆಯಲ್ಲಿ ಎಲ್ಲರೂ ಇಷ್ಟಪಡುವ ಹೆಸರು ವೈಷ್ಣವಿ ಗೌಡ. ಅಗ್ನಿಸಾಕ್ಷಿ ಧಾರಾವಾಹಿಯ ಸನ್ನಿಧಿ ಪಾತ್ರವನ್ನು ಇಂದಿಗೂ ಜನರು ಮರೆತಿಲ್ಲ. ಈಗಲೂ ವೈಷ್ಣವಿ ಅವರನ್ನು ಸನ್ನಿಧಿ ಎಂದೇ ಕರೆಯುವ ಸಾಕಷ್ಟು ಜನರಿದ್ದಾರೆ. ವೈಷ್ಣವಿ ಅವರನ್ನು ಮತ್ತೊಮ್ಮೆ ಕಿರುತೆರೆಯಲ್ಲಿ ನೋಡುವ ಆಸೆ ಜನರದ್ದು. ಆದರೆ ವೈಷ್ಣವಿ ಅವರು ಅಗ್ನಿಸಾಕ್ಷಿ ನಂತರ ಮತ್ಯಾವುದೇ ಧಾರಾವಾಹಿಯನ್ನು ಇಡುವರೆಗು ಒಪ್ಪಿಕೊಂಡಿಲ್ಲ....
‘ಪತ್ಮಂದೆ’ ಲೇಖಕ ಅನು ಬೆಳ್ಳೆ ಅವರ ಕಿರುಕಾದಂಬರಿ. ಒಂದು ಹಳ್ಳಿಯನ್ನು ಕೇಂದ್ರವಾಗಿ ಇಟ್ಟುಕೊಂಡು ಅದರ ಸುತ್ತ ನಡೆಯುವ ಸ್ಥಳೀಯ ರಾಜಕೀಯ ಹುತ್ತದ ರಹಸ್ಯ ವಿದ್ಯಮಾನಗಳನ್ನು ಕುತೂಹಲ, ಆತಂಕಗಳ ಮೂಲಕ ತೆರೆಯುತ್ತಾ ಹೋಗುವ ಒಂದು ವಿಶಿಷ್ಟ ಕಥನ. ಪಾರಿಜಾತಳ ಆತಂಕ ಮತ್ತು ಕುತೂಹಲದಿಂದ ಆರಂಭವಾಗುವ ಕಾದಂಬರಿಯು ಅಚ್ಚಪ್ಪಣ್ಣನ ಬಗೆಗಿನ ಅವಳ ಒಲವಿನ ಅಪೇಕ್ಷೆಯ ಜೊತೆಗೆ ಆಶಾ ಕಾರ್ಯಕರ್ತೆ ಗುಲಾಬಿ ಮತ್ತು ಅ...
AYVM - Articles: ಅಷ್ಟಾಕ್ಷರೀ​ - 11 ಬುದ್ಧಿನಾಶಾತ್ ಪ್ರಣಶ್ಯತಿ (Astakshara Darshana 11 Buddhinashat Pranashyati) AYVM - Articles Sunday, May 22, 2022 ಅಷ್ಟಾಕ್ಷರೀ​ - 11 ಬುದ್ಧಿನಾಶಾತ್ ಪ್ರಣಶ್ಯತಿ (Astakshara Darshana 11 Buddhinashat Pranashyati) ಲೇಖಕರು : ಡಾ|| ಕೆ. ಎಸ್. ಕಣ್ಣನ್ (ಪ್ರತಿಕ್ರಿಯಿಸಿರಿ lekhana@ayvm.in) ತಾನು ಚೆನ್ನಾಗಬೇಕು - ಎಂಬ...
ಜ್ಯೋತಿಷ್ಯಶಾಸ್ತ್ರದ ಲೆಕ್ಕಾಚಾರದ ಪ್ರಕಾರ, ಶನಿಯು ಮಕರ ರಾಶಿಯಲ್ಲಿರುವುದರಿಂದ ಧನು ರಾಶಿ, ಮಕರ ಮತ್ತು ಕುಂಭ ರಾಶಿಯವರಿಗೆ ಈ ಸಮಯದಲ್ಲಿ ಶನಿಯ ಅರ್ಧಶತಕ ನಡೆಯುತ್ತಿದೆ. ಇದಲ್ಲದೇ ಮಿಥುನ ಮತ್ತು ತುಲಾ ರಾಶಿಯವರ ಮೇಲೆ ಧೈಯ ಪ್ರಭಾವವಿದೆ. ಶನಿಯ ಅರ್ಧಶತಕವು 24 ಜನವರಿ 2022 ರಿಂದ ಕುಂಭ ರಾಶಿಯ ಜನರ ಮೇಲೆ ಇರುತ್ತದೆ, ಇದು 03 ಜೂನ್ 2027 ರವರೆಗೆ ಇರುತ್ತದೆ. ವೈದಿಕ ಜ್ಯೋತಿಷ್ಯದ ಪ್ರಕಾರ, ಒಂದು...
ಬೆಂಗಳೂರು: ಇಂದು ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯತ್ತ ಸಾಗಿದೆ. ಕಳೆದ 24 ಗಂಟೆಗಳಲ್ಲಿ 3,604 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 28,34,630 ಕ್ಕೆ ಏರಿಕೆಯಾಗಿದೆ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಇಂದು 788 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದರೆ, 11 ಜನರು ಬಲಿಯಾಗಿದ್ದಾರೆ. ಇಲ್ಲಿಯವರೆಗಿನ ಬೆಂಗಳೂರಿನ ಒಟ್ಟಾರೆ ಸೋಂಕಿತರ ...
ಆಪರೇಷನ್ ಕಮಲ ಆರೋಪ ಮಾಡಿರುವ ಆಮ್ ಆದ್ಮಿ ಪಕ್ಷ ತನ್ನ ಆರೋಪಕ್ಕೆ ಸಾಕ್ಷಿ ನೀಡುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷ ಚಂಡೀಗಢದಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದೆ. ಪೊಲೀಸರು ಬಿಜೆಪಿ ನಾಯಕರನ್ನು ಬಂಧಿಸಿದ್ದಾರೆ. ಆಪ್ ಪ್ರಧಾನ ಕಚೇರಿಯ ಹೊರಗೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ದಾಟಲು ಬಿಜೆಪಿ ಕಾರ್ಯಕರ್ತರು ಪ್ರಯತ್ನಿಸಿದ್ದಾರೆ. ಅವರ ಮ...
Kannada News » Sports » munita prajapati journey who set new national record with in 20km women race walk in national games National Games: ನ್ಯಾಷನಲ್ ಗೇಮ್ಸ್​ನಲ್ಲಿ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದ ದಿನಗೂಲಿ ನೌಕರನ ಮಗಳು..! National Games 2022: ಮುನಿತಾ ಪ್ರಜಾಪತಿ 2018 ರ ನಡೆದ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಎರಡನೇ ಸ್ಥಾನ ಪಡೆದರೆ, ಎರಡು ವರ್ಷಗ...
ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಗಾಗಿ ಸುಸ್ಥಿರ ಆಧಾರದಲ್ಲಿ ಅರಣ್ಯಗಳ ಸಂರಕ್ಷಣೆ,ನಿರ್ವಹಣೆ ಮತ್ತು ಅಭಿವೃದ್ಧಿ ಹಾಗೂ ಮರಬೆಳೆಸುವಿಕೆ ಅರಣ್ಯ ಇಲಾಖೆಯ ದೂರದೃಷ್ಟಿಯಾಗಿದೆ. ರಾಷ್ಟ್ರೀಯ ಅರಣ್ಯ ನೀತಿ,1988ರಲ್ಲಿ ಹೇಳಿರುವುದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಭೌಗೋಳಿಕ ಪ್ರದೇಶದ ಮೂರನೇ ಒಂದು ಭಾಗ ಅರಣ್ಯ ಮತ್ತು ಮರಗಳ ವ್ಯಾಪ್ತಿಯನ್ನು ವಿಸ್ತರಿಸುವ ಉದ್ದೇಶವನ್ನು ಇದು ಹೊಂದಿದೆ. ಪ್ರ...
ಮಿಲನ ಧಾರಾವಾಹಿ ಕೆಲ ವರ್ಷಗಳ ಹಿಂದೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಧಾರಾವಾಹಿ.. ಸಾಕಷ್ಟು ಜನಮನ್ನಣೆ ಪಡೆದುಕೊಂಡಿದ್ದ ಧಾರಾವಾಹಿ.. ಆದರೆ ಆ ಧಾರಾವಾಹಿಯ ನಟಿ‌ ಸೌಮ್ಯ ಅವರು ಸಾಕಷ್ಟು ಪ್ರಖ್ಯಾತಿಯನ್ನು ಪಡೆದಿದ್ದರೂ, ಕೈತುಂಬಾ ಧಾರಾವಾಹಿಗಳ ಅವಕಾಶ ಇದ್ದರೂ ಈ ಕ್ಷೇತ್ರವನ್ನು ಬಿಟ್ಟು ಬೇರೆ ಕೆಲಸ ಮಾಡಲು ಶುರು ಮಾಡಿದ್ರು.. ಇದ್ದಕ್ಕಿಂದ ಹಾಗೆ ಧಾರಾವಾಹಿ ಕ್ಷೇತ್ರ ಬಿಡಲು...
ಹೈದರಾಬಾದ್‌ನ ಸಿಎಂ ಕಚೇರಿ ಪ್ರಗತಿ ಭವನದಲ್ಲಿ ತೆಲಂಗಾಣ ಸಿಎಂ ಕೆಸಿಆರ್​ ಅವರನ್ನು ಭೇಟಿಯಾದ ಹೆಚ್​ಡಿಕೆ ಅತ್ಯಂತ ಮಹತ್ವದ ಮಾತುಕತೆ ನಡೆಸಿದರು. ಬೆಂಗಳೂರು/ಹೈದರಾಬಾದ್​: ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ನಾಯಕ ಹೆಚ್​ಡಿ ಕುಮಾರಸ್ವಾಮಿ ಅವರು ಭಾನುವಾರ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಪರ್ಯಾಯ ರಾಜಕೀಯ ಕೂಟ ರಚಿಸುವ ಬಗ್ಗೆ ಉಭಯ ನಾಯಕರು ಚರ್ಚಿ...
ಪ್ರತಿ ಗಂಟೆಗೆ ಐದು ಮಂದಿಯಂತೆ 2021ರಲ್ಲಿ ಒಟ್ಟು 45,000 ಮಂದಿ ಮಹಿಳೆಯರು ಕುಟುಂಬದ ಸದಸ್ಯರಿಂದಲೇ ಹತ್ಯೆಗೀಡಾಗಿದ್ದಾರೆ ಎಂದು ವಿಶ್ವಸಂಸ್ಥೆಯ ಸ್ತ್ರೀಹತ್ಯೆಯ ಅಂಕಿಅಂಶಗಳು ಬಹಿರಂಗಪಡಿಸಿವೆ. ಕಳೆದ ಒಂದು ವರ್ಷದಲ್ಲಿ ವಿಶ್ವದಾದ್ಯಂತ ಸುಮಾರು 81,100 ಮಂದಿ ಹತ್ಯೆಗೀಡಾಗಿದ್ದು, ಅದರಲ್ಲಿ ಶೇ. 56ರಷ್ಟು ಮಹಿಳೆಯರು ಪತಿ, ಸಂಗಾತಿ ಅಥವಾ ಸಂಬಂಧಿಕರಿಂದಲೇ ಕೊಲೆಯಾಗಿದ್ದಾರೆ ಎಂಬುದನ್ನು ಅಂಕಿ ಅಂಶ...