text
stringlengths
468
101k
ಅರಸೀಕೆರೆ: ತಾಲೂಕಿನ ಕಣಕಟ್ಟೆ ಹೋಬಳಿ ಯರಿಗೇನಹಳ್ಳಿಯಲ್ಲಿ ಶ್ರೀ ಗುರುಬಸವೇಶ್ವರಸ್ವಾಮಿ ದೇವಸ್ಥಾನ ಜೀರ್ಣೋದ್ಧಾರವಾಗಿದ್ದು, ಕಳಶಾರೋ ಹಣ ಹಾಗೂ ವೀರಭದ್ರೇಶ್ವರ ಸ್ವಾಮಿಯ ಕೆಂಡೋತ್ಸವ ಕಾರ್ಯಕ್ರಮ ಬಲು ಭಕ್ತಿಭಾವದೊಂದಿಗೆ ಜರುಗಿತು. ಸಮಾರಂಭದಲ್ಲಿ ಆಶೀರ್ವಚನ ನೀಡಿದ ಪಾಂಡೋಮಟ್ಟಿಯ ವಿರಕ್ತ ಮಠದ ಶ್ರೀ ಗುರುಬಸವ ಸ್ವಾಮೀಜಿ, ಆಧ್ಯಾತ್ಮಿಕ ಚಿಂತನೆಯ ತಳಹದಿಯಲ್ಲಿ ಮಠ ಮಂದಿರ ಗಳನ್ನು ನಿರ್ಮಿಸಲಾಗುತ್...
ಅಂಜಲಿ ಅವತ್ತು ಬೆಳಗಿನ ಜಾವ ಮೂರೂವರೆಗೆ ಹೊರಡುವ ವಿಮಾನದಲ್ಲಿ ದುಬೈಗೆ, ತನ್ನ ಗಂಡನ ಹತ್ತಿರ ಹೊರಟ್ಟಿದ್ದಳು. ಅಂಜಲಿ ಮತ್ತು ಅವಳ ಗಂಡ ಸುಮಿತ್ ಮದುವೆ ಆದ ಮೇಲೆ ದುಬೈಗೆ ಹೋಗಿ ನೆಲೆಸಿದ್ದರು. ಹೋಗಿ ಎರಡು ವರುಷಗಳ ನಂತರ ಅಂಜಲಿ ಆರು ತಿಂಗಳ ಗರ್ಭಿಣಿ ಆಗಿದ್ದಾಗ, ಡೆಲಿವರಿಗೆ ಅಂತ ಭಾರತಕ್ಕೆ ಬಂದಿದ್ದಳು. ಡೆಲಿವರಿ ಆದ ಮೇಲೆ , ಮೂರು ತಿಂಗಳು ಅಮ್ಮನ ಬಳಿ ಬಾಣಂತನ ಮಾಡಿಸಿಕೊಂಡು ಮತ್ತೆ ವಾಪಸು ಸು...
ಮಂಗಳೂರಿಗೆ ಕಾರ್ಯನಿಮಿತ್ತ ಡಿಸೆಂಬರ್ ೨೨ಕ್ಕೆ ಹೋಗಿದ್ದಾಗ ದಿನಕರ್ ಮೊಗೇರ್ ನನಗಾಗಿ ಕಾಯುತ್ತಿರುವಂತೆ ಫೋನ್ ಮಾಡಿದರು, ಭೇಟಿಗೆಂದೇ ನಮ್ಮ ಮೀನುಗಾರಿಕಾ ಮಹಾವಿದ್ಯಾಲಯದ ಆವರಣಕ್ಕೆ ಬಂದು ಕಾದಿದ್ದರು. ತಮ್ಮ ಶ್ರೀಮತಿಯವರೊಂದಿಗೆ ಬಂದಿದ್ದ ಅವರ ಆತ್ಮೀಯತೆಗೆ ನಾನು ಮೂಕನಾಗಿದ್ದೆ. ಯಾವುದೋ ಸಂದರ್ಭದಲ್ಲಿ "ನಿಮ್ಮ ಊರಿಗೆ ಬರುವೆ" ಎಂದು ತಾರೀಖು ತಿಳಿಸಿದ್ದೆ ಅಷ್ಟೇ. ಇದನ್ನು ಯಾವ ರೀತಿಯ ಬಾಂಧವ್ಯ ...
ಆಫೀಸಿನಿಂದ ಮನೆಗೆ ಬಂದ ಮೇಲೆ ರಾತ್ರಿ ಬಹಳ ಸಮಯದವರೆಗೂ ನನ್ನ ವೆಬ್ ಸೈಟ್ ಕೆಲಸ ಮಾಡುತ್ತಾ ಇದ್ದೆ. ಕೊನೆಗೂ ಅದು ಒಂದು ಹಂತಕ್ಕೆ ತಲುಪಿದ್ದು ಮೊದಲ ಆವೃತ್ತಿ ಬಿಡುಗಡೆಗೊಂಡಿದೆ. ಹಾಗಾಗಿ ಇವತ್ತು ಮನೆಗೆ ಬಂದಾಗ ಮಾಡಲು ಏನೂ ಕೆಲಸ ಇಲ್ಲ ಅಂತ ಅನ್ನಿಸುತ್ತಿತ್ತು, ಏನೋ ಕಳೆದು ಕೊಂಡಂತಹ ಅನುಭವ, ಜೊತೇಗೆ ನಂದೂ ಒಂದು ವೆಬ್ ಸೈಟ್ ಆಯ್ತು ಅಂತ ಖುಷಿನೂ ಆಗ್ತಿತ್ತು. ಇವತ್ತು ಬಹಳ ದಿನಗಳ ಬಳಿಕ ವ್ಯಾಯಾ...
ಮೈಸೂರು: ಮೈಸೂರು ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಾರ್ವಜನಿಕ ಕುಂದುಕೊರತೆಗಳ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ವಾಹನಗಳ ಹೈಬೀಮ್ ದೀಪ ಗಳಿಂದ ಕಿರಿಕಿರಿ ತಪ್ಪಿಸಿ, ಖಾಸಗಿ ಆಯುರ್ವೇದಿಕ್ ಕ್ಲಿನಿಕ್‍ಗಳಲ್ಲಿ ಅಲೋಪತಿ ಔಷಧಿಗಳ ವಿತರಣೆ ನಿಲ್ಲಿಸಿ, ಸಿಗ್ನಲ್ ದೀಪ ಅಳವಡಿಸಿ, ಜನರಿಗೆ ತೊಂದರೆಯಾ ಗುವ ಮುನ್ನ ಒಣಗಿದ ಮರಗಳನ್ನು ಕಡಿಯಬೇಕು. ರಸ್ತೆ, ಚರಂಡಿ, ಸಮರ್ಪಕ ಕುಡಿಯುವ ನ...
ವಿಧಾನಸೌಧ ಸ್ಟಾಪಿನಲ್ಲಿ ಮೆಟ್ರೋ ನಿಂತಾಗ, ನನ್ನ ಪಕ್ಕದಲ್ಲೇ ಒಬ್ಬರು ಹಿರಿಯ ಮಹಿಳೆ ಬಂದು ನಿಂತರು. ಲಗುಬಗೆಯಿಂದ ಮೊಬೈಲು ತೆಗೆದೋರೇ, ಹೆಡ್ ಸೆಟ್ಟು ಸಿಕ್ಕಿಸಿಕೊಂಡು, ಅದ್ಯಾವುದೋ ಸಿನಿಮಾ ನೋಡಲು ಶುರುಮಾಡಿದರು. ಅಷ್ಟು ಗಡಿಬಿಡಿಯಿಂದ ಅದೇನು ನೋಡುತ್ತಿದ್ದಾರೆ ಎಂದು ಸಹಜ ಕುತೂಹಲದಿಂದ ಕಣ್ಣಾಡಿಸಿದರೆ, ಆಪ್ ಒಂದರಲ್ಲಿ ಮೊದಲೇ ಡೌನ್ ಲೋಡು ಮಾಡಿಟ್ಟುಕೊಂಡಿದ್ದ ಹಾಲಿವುಡ್ ಸಿನಿಮಾ, ಐರನ್ ಮ್ಯಾನ...
ಈ ವೆಬ್‌ಸೈಟ್ ಅನ್ನು ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆ ವಿನ್ಯಾಸಗೊಳಿಸಿದೆ, ಅಭಿವೃದ್ಧಿಪಡಿಸಿದೆ ಮತ್ತು ನಿರ್ವಹಿಸುತ್ತದೆ. ಈ ವೆಬ್‌ಸೈಟ್‌ನಲ್ಲಿ ವಿಷಯದ ನಿಖರತೆ ಮತ್ತು ಪ್ರಸ್ತುತತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾಪ್ರಯತ್ನಗಳನ್ನು ಮಾಡಲಾಗಿದ್ದರೂ, ಅದನ್ನು ಕಾನೂನಿನ ಹೇಳಿಕೆಯಾಗಿ ನಿರ್ಣಯಿಸಬಾರದು ಅಥವಾ ಯಾವುದೇ ಕಾನೂನು ಉದ್ದೇಶಗಳಿಗಾಗಿ ಬಳಸಬಾರದು. ಯಾವುದೇ ಅಸ್ಪಷ್ಟತೆ ಅಥವಾ ಅನುಮಾನಗಳಿದ...
ಚಿತ್ರದುರ್ಗ(ಅ.05): ಮಧ್ಯ ಕರ್ನಾಟಕದ ಜನರ ಪಾಲಿಗೆ ಮಿನಿ ದಸರಾ ಎಂದೇ ಮುರುಘಾ ಮಠದ ಶರಣ ಸಂಸ್ಕೃತಿ ಉತ್ಸವ ಪ್ರಖ್ಯಾತಿ ಪಡೆದಿದೆ. ಆದ್ರೆ ಈ ಬಾರಿ ಪೋಕ್ಸೋ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿ ಇರೋದ್ರಿಂದ ಮಠದಲ್ಲಿ ಎಲ್ಲಾ ಕಾರ್ಯಕ್ರಮಗಳು ಸರಳವಾಗಿ ನಡೆಯುತ್ತಿವೆ. ಇಂದು(ಬುಧವಾರ) ಕೋಟೆಗೆ ತೆರಳಿ ರಾಜವಂಶಸ್ಥರಿಂದ ಪ್ರಭಾರ ಪೀಠಾಧ್ಯಕ್ಷರು ಭಕ್ತಿ ಸಮರ್ಪಣೆ ಸ್ವೀಕರಿ...
Kannada News » Karnataka » Dakshina kannada » Banner Appeared in Kukke Subramanya Saying Other Religion Traders Not Allowed before Champa Shashti Champa Shashti: ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿ ಉತ್ಸವದಲ್ಲಿ ಅಂಗಡಿ ಹಾಕಲು ಹಿಂದೂಗಳಿಗೆ ಮಾತ್ರ ಅವಕಾಶ; ಕಾಣಿಸಿಕೊಂಡಿದೆ ಬ್ಯಾನರ್ ‘ಹಿಂದೂ ಜಾಗರಣ ವೇದಿಕೆ, ಸುಬ್ರಹ್ಮಣ್ಯ ಘಟಕ’ ಹೆಸರಿನಲ್ಲಿ ಕಾಣಿಸಿಕೊಂಡ...
ಮೈಸೂರು,ಜ.20(ಪಿಎಂ)- ಕನ್ನಡ ಪುಸ್ತಕ ಪ್ರಾಧಿಕಾರದಿಂದ ಶಾಲಾ-ಕಾಲೇಜು ಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯ ಕ್ರಮದಡಿ ಗುರುವಾರ ಮೈಸೂರು ವಿಭಾಗದ 8 ಜಿಲ್ಲೆಗಳ 198 ಶಾಲಾ-ಕಾಲೇಜುಗಳಿಗೆ ಪುಸ್ತಕಗಳನ್ನು ವಿತರಣೆ ಮಾಡಲಾಯಿತು. ಮೈಸೂರಿನ ಕಲಾಮಂದಿರದ ಕಿರುರಂಗ ಮಂದಿರದಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ವಿತ ರಣೆ ಸಮಾರಂಭ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಬಳಿಕ ಸಾಂಕೇತಿಕವಾ...
ರಾಜ್ಯದ ಆಶಾ ಕಾರ್ಯಕರ್ತೆಯರು ತಮಗೆ ಸಿಗುತ್ತಿದ್ದ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕಳೆದ ವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಬಹಳ ವರ್ಷಗಳಿಂದ ಬಾಕಿ ಇರುವ ಹಲವು ಬೇಡಿಕೆಗಳ ಈಡೇರಿಸಲೇ ಬೇಕು ಎಂದು ಆಗ್ರಹಿಸಿದ್ದರು. ಜನವರಿ 3ರಂದು ಫ್ರೀಡಂ ಪಾರ್ಕ್‌ನಲ್ಲಿ 10 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕೂಡಲೇ 15 ತಿಂಗಳಿನಿಂದ ಬರ...
Homeನವದೆಹಲಿ'ಆರ್ಥಿಕ ದುರ್ಬಲ ವರ್ಗಕ್ಕೆ 8 ಲಕ್ಷ ರೂ.ಮಿತಿಯಾಗಿದ್ದರೆ, 2.5ಲಕ್ಷ ರೂ. ಇದ್ದವರು ಆದಾಯ ತೆರಿಗೆ ಏಕೆ ಕಟ್ಟಬೇಕು?' 'ಆರ್ಥಿಕ ದುರ್ಬಲ ವರ್ಗಕ್ಕೆ 8 ಲಕ್ಷ ರೂ.ಮಿತಿಯಾಗಿದ್ದರೆ, 2.5ಲಕ್ಷ ರೂ. ಇದ್ದವರು ಆದಾಯ ತೆರಿಗೆ ಏಕೆ ಕಟ್ಟಬೇಕು?' 0 samarasasudhi November 22, 2022 ನವದೆಹಲಿ:ಸರ್ವೋಚ್ಚ ನ್ಯಾಯಾಲಯವು ಆರ್ಥಿಕವಾಗಿ ದುರ್ಬಲ ವರ್ಗ (ಇಡಬ್ಲುಎಸ್)ಕ್ಕೆ ಸೇರಲು ವಾರ್ಷಿಕ ಎಂ...
ಅಲ್ಲಲ್ಲಿ ಗುಸು-ಗುಸು ಮೂಲಕ ಆರಂಭವಾದ ಸುದ್ದಿಯೊಂದು ಮೊನ್ನೆ ಲೋಕಾಯುಕ್ತ ವೈ.ಭಾಸ್ಕರ್ ರಾವ್ ಅವರ ರಾಜೀನಾಮೆಯೊಂದಿಗೆ ಒಂದು ಹಂತಕ್ಕೆ ಬಂದಿದೆ. ಎಂ.ಎಸ್ ಬಿಲ್ಡಿಂಗ್ ನ ಕಾರಿಡಾರ್ ಗಳಲ್ಲಿ, ಮೀಡಿಯಾ ಕಚೇರಿಗಳಲ್ಲಿ ಹಾಗೂ ಅಧಿಕಾರಗಳ ಖಾಸಬಾತ್ ನಲ್ಲಿ ಲೋಕಾಯುಕ್ತ ಹಗರಣದ ಸುದ್ದಿ ಹರಿದಾಡುತ್ತಿತ್ತು. ಕೃಷ್ಣಮೂರ್ತಿ ಎಂಬುವವರು ದೂರು ಕೊಟ್ಟಿದ್ದಾರೆ ಎಂದಾಗಲೂ, ಅನೇಕರು ವಿಷಯ ಇಷ್ಟೊಂದು ಗಂಭೀರ ಇದೆ ...
ವಿಷ ಪದಾರ್ಥ ಸೇವಿಸಿದ ಪರಿಣಾಮ ಒಂದೇ ಕುಟುಂಬದ ಇಬ್ಬರು ಮೃತಪಟ್ಟಘಟನೆ ಮಂಗಳವಾರ ತಾಲೂಕಿನ ಪುದುವೆಟ್ಟಿನಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದ ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ (80) ಹಾಗೂ ಇವರ ಪುತ್ರ ಓಡಿಯಪ್ಪ (41) ಮೃತರು. Govindaraj S First Published Nov 23, 2022, 1:19 PM IST ಬೆಳ್ತಂಗಡಿ (ನ.23): ವಿಷ ಪದಾರ್ಥ ಸೇವಿಸಿದ ಪರಿಣಾಮ ಒಂದೇ ಕುಟುಂಬದ ಇಬ್ಬರು ಮೃತಪಟ್ಟ...
ಬೆಂಗಳೂರು(ನ.02): ನಗರದಲ್ಲಿ ಕಳೆದ ಕೆಲವು ದಿನಗಳ ಕಾಲ ಬಿಡುವು ನೀಡಿದ ಮಳೆರಾಯನ ಆಗಮನ ಮತ್ತೆ ಆಗಿದ್ದು, ನಗರದಾದ್ಯಂತ ಮಂಗಳವಾರ ಧಾರಾಕಾರ ಮಳೆ ಸುರಿದಿದೆ. ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಉಂಟಾಗಿರುವ ಪರಿಣಾಮ ನಗರದಲ್ಲಿ ಮತ್ತೆ ಮಳೆ ಆರಂಭಗೊಂಡಿದೆ. ಬೆಳಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣ ಉಂಟಾಗಿತ್ತು. ಸಂಜೆ 4 ಗಂಟೆಯ ಸುಮಾರಿಗೆ ಮಳೆ ಆರಂಭವಾಯಿತು. ರಾತ್ರಿವರೆಗೂ ಜಿಟಿ ಜಿಟಿ ಮಳೆ ...
ಮೇಷ ರಾಶಿ : ನಿಮ್ಮ ನಡವಳಿಕೆಯ ಮೇಲೆ ಹಿಡಿತ ಇಟ್ಟುಕೊಳ್ಳಿ. ಇಂದು ನಿಮಗೆ ಸಾಮಾನ್ಯ ದಿನವಾಗಿರಲಿದೆ. ದೂರದ ಪ್ರಯಾಣ ಉತ್ತಮವಲ್ಲ‌. ನಿಮ್ಮ ನಾಲಿಗೆಯೆ ನಿಮ್ಮ ಶತ್ರುವಾಗಲಿದೆ. ಇಂದಿನ ನಿಮ್ಮ ಮಾತು ಮುಂದೆ ನಿಮ್ಮನ್ನು ಕಾಡಲಿದೆ. ಇಂದು ನಿಮಗೆ ಮಿಶ್ರ ಫಲ ದೊರೆಯಲಿದೆ. ಪ್ರಣಯ ಜೀವನ ಸಾಮಾನ್ಯವಾಗಿರಲಿದೆ. ವೃಷಭ ರಾಶಿ : ಇಂದು ನೀವು ವಿಶೇಷವಾದ ಸಾಧನೆಯನ್ನು ಮಾಡಲಿದ್ದೀರಿ. ಪ್ರಯಾಣವನ್ನು ಮಾಡುತ್ತಿದ...
January 25, 2022 January 25, 2022 kavyaLeave a Comment on ಇದೆ ಜನವರಿ 26ರಿಂದ 5 ರಾಶಿಯವರಿಗೆ 2050ರವರೆಗೂ ಅದೃಷ್ಟ ಶುಕ್ರದೆಸೆ ಆಂಜನೇಯಸ್ವಾಮಿ ಅನುಗ್ರಹ ಸ್ನೇಹಿತರೆ ನಮಸ್ಕಾರ ಇದೇ ಜನವರಿ 26 ನೇ ತಾರೀಖಿನಿಂದ ಆಂಜನೇಯ ಸ್ವಾಮಿಯ ಆಶೀರ್ವಾದ ಈ ಕೆಲವು ರಾಶಿಯವರಿಗೆ ಸಿಗುವುದರಿಂದ ಈ ರಾಶಿಯವರಿಗೆ ರಾಜಯೋಗ ಶುಕ್ರದಶೆ ಹಾಗೂ ಈ ರಾಶಿಯವರ ಜೀವನವೇ ಬದಲಾಗಿ ಹೋಗುತ್ತದೆ ಅಂತ ಹೇಳಬಹುದು ಇವ...
Kannada News » Entertainment » Sandalwood » ‘ದರ್ಶನ್​-ಇಂದ್ರಜಿತ್​ರನ್ನು ಐದು ವರ್ಷ ಚಿತ್ರರಂಗದಿಂದ ಬ್ಯಾನ್​ ಮಾಡಿ’; ಕೇಳಿ ಬಂತು ಹೊಸ ಆಗ್ರಹ ‘ದರ್ಶನ್​-ಇಂದ್ರಜಿತ್​ರನ್ನು ಐದು ವರ್ಷ ಚಿತ್ರರಂಗದಿಂದ ಬ್ಯಾನ್​ ಮಾಡಿ’; ಕೇಳಿ ಬಂತು ಹೊಸ ಆಗ್ರಹ ಸುದ್ದಿಗೋಷ್ಠಿ ನಡೆಸುವಾಗ ಇಂದ್ರಜಿತ್​ ಹಾಗೂ ದರ್ಶನ್​ ಇಬ್ಬರೂ ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದರು. ಇನ್ನು, ದರ್ಶನ್​ ಅವರದ್ದು ಎನ್ನಲಾ...
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9036527301 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರ...
ಹೆರಾಕ್ಲೀಸ್ ಹೀರಾ ದೇವಿಯ ಪಿತೂರಿಯಿಂದ 12 ಸಾಹಸ ಕಾರ್ಯಗಳನ್ನು ಮಾಡಬೇಕಾಗಿ ಬಂದ ಪ್ರಕರಣವನ್ನು ಇಲ್ಲಿ (https://aralimara.com/2018/05/14/greek16/ ಮತ್ತು https://aralimara.com/2018/05/15/greek17/ ಕೊಂಡಿಯನ್ನು ಕ್ಲಿಕ್ ಮಾಡಿ) ಓದಿದ್ದೀರಿ. ಈ ಹನ್ನೆರಡು ಸಾಹಸಗಳಲ್ಲಿ – ಹೆರಾಕ್ಲೀಸನು ಅಲ್ಫೀಯಸ್ ಮತ್ತು ಪೆನೀಯಸ್ ನದಿಗಳನ್ನು ಹರಿಸಿ ಆಜೀಯಸನ ಕೊಟ್ಟಿಗೆ ತೊಳೆದದ್ದು ಐದನೇ ಸಾಹ...
ಅರುಣಾ ಕೊಯಮತ್ತೂರಿನಲ್ಲಿ ನರ್ಸಿಂಗ್‌ ಅಧ್ಯಯನ ಮಾಡುತ್ತಿದ್ದು, ತಾನು ಬೇರೆ ಜಾತಿಯ ಯುವಕನೊಬ್ಬನನ್ನು ಪ್ರೀತಿಸುತ್ತಿರುವುದಾಗಿ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದಳು. ಅರುಣಾ ಥೇವರ್‌ ಸಮುದಾಯದವರಾದರೆ, ಆಕೆ ಪ್ರೀತಿಸುತ್ತಿದ್ದ ವ್ಯಕ್ತಿ ನಡಾರ್‌ ಸಮುದಾಯದವರು ಎಂದು ತಿಳಿದುಬಂದಿದೆ. BK Ashwin First Published Nov 24, 2022, 5:04 PM IST ತಮಿಳುನಾಡಿನಲ್ಲಿ (Tamil Nadu) ಮತ್ತೊಂದು ಮರ...
ದೇವರಗುಡ್ಡ - ಬ್ಯಾಡಗಿ ಮಾರ್ಗದಲ್ಲಿ ಲೈನ್‌ ಬ್ಲಾಕ್‌ ನಿರ್ವಹಣಾ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಕೆಎಸ್‌ಆರ್‌ ಬೆಂಗಳೂರು - ಹುಬ್ಬಳ್ಳಿ ಜನಶತಾಬ್ದಿ ರೈಲನ್ನು ಹರಿಹರದಿಂದ ಹುಬ್ಬಳ್ಳಿವರೆಗೂ ಸ್ಥಗಿತಗೊಳಿಸಲಾಗಿದ್ದು, ಬೆಂಗಳೂರಿನಿಂದ ಹರಿಹರವರೆಗೂ ಮಾತ್ರ ಸಂಚಾರ Kannadaprabha News First Published Oct 29, 2022, 9:00 AM IST ಬೆಂಗಳೂರು(ಅ.29): ರೈಲ್ವೆ ಮಾರ್ಗ...
Kannada News » Entertainment » Bollywood » Drishyam 2 Box Office Collection: Ajay Devgn Tabu starrer Drishyam 2 mints Rs 76 Cr in 4 days Drishyam 2: 76 ಕೋಟಿ ರೂ. ಕಲೆಕ್ಷನ್​ ಮಾಡಿದ ‘ದೃಶ್ಯಂ 2’; ಅಜಯ್​ ದೇವಗನ್​ ಸಿನಿಮಾ ಸೂಪರ್​ ಹಿಟ್​ Drishyam 2 Box Office Collection Day 4: ಸೋಮವಾರದ ಪರೀಕ್ಷೆಯಲ್ಲಿ ‘ದೃಶ್ಯಂ 2’ ಸಿನಿಮಾ ಪಾಸ್​ ​ ಆಗಿದೆ. ಒಟ್...
ಹಾಂ...ಯಾರೋ ಹೇಳಿದ್ದು... ಆದರೂ ನಿಮ್ಮ ಹತ್ರ ಕನ್ಫರ್ಮ್ ಮಾಡ್ಕೊಳ್ಳೋಕೆ ...ಬಂದೆ... , ನೀವು ವಿಧಾನ ಸಭೆ ಚುನಾವಣೆಲಿ ಕೆಲ್ಸ ಮಾಡೋಕೆ ಹೋಗ್ತಿದ್ದೀರಂತೆ.... ?? ಚುನಾವಣೆಲಿ ಕೆಲ್ಸ ಮಾಡೋಕಲ್ರೀ... .. ಎಂ ಎಲ್ ಎ ಗೆ ನಿಲ್ತಾ ಇದ್ದೀನಿ. ಹಹಹ..ಏನ್ಸಾರ್..ತಮಾಶೆ ಮಾಡ್ತಿದ್ದೀರಾ...?? ನಿಮಗೆ ಅಷ್ಟು ಓಟು ಸಿಗುತ್ತಾ...?? ನಾನೆಲ್ಲಿ ಹೇಳ್ದೆ...ಗೆಲ್ತೀನಿ ಅಂತ...??.. ನಿಂತವರೆಲ್ಲಾ ಗೆಲ್ತಾರೆ...
T20:(ಜೂ.9): ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ಇಶಾನ್ ಕಿಶನ್, ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ರನ್ ಮಳೆಯನ್ನೇ ಹರಿಸಿದ್ದಾರೆ. ಇನ್ನಿಂಗ್ಸ್ ಆರಂಭಿಸಿದ ಕಿಶನ್, ಹರಿಣಗಳನ್ನು ಮನಬಂದಂತೆ ಚೆಂಡಾಡಿದರು. ಹೌದು, ರಾಷ್ಟ್ರ ರಾಜಧಾನಿ ದೆಹಲಿಯ ಅರುಣ್​ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ-20 ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್​​ಮನ್​​ ಇಶಾನ್​...
ಶಿರಾ: ತಾಲೂಕು ಬರಗೂರು ಗ್ರಾಪಂ ಗೆ ಜಿಲ್ಲಾ ಪಂಚಾಯಿತಿ ಸಿಇಒ ಡಾ.ವಿದ್ಯಾಕುಮಾರಿ ದಿಢೀರ್ ಭೇಟಿ ನೀಡಿ ಅಮೃತ ಯೋಜನೆ ಹಾಗೂ ಇನ್ನಿತರ ಯೋಜನೆಯ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಮಂಗಳವಾರ ಬರಗೂರು ಗ್ರಾಮಪಂಚಾಯ್ತಿಗೆ ಭೇಟಿ ನೀಡಿ, ಕುಡಿಯುವ ನೀರು, ಚರಂಡಿ, ಕಸವಿಲೇವಾರಿ ಘಟಕ, ಡಿಜಿಟಲ್ ಲೈಬ್ರರಿ, ಅಮೃತ ಪಾರ್ಕು, ಶಾಲಾ ಕಾಂಪೌಂಡ್, ಆಟದ ಮೈದಾನ, ಅಡುಗೆ ಕೊಠಡಿಗಳು, ಶೌಚಾಲಯಗಳನ್ನು ವೀಕ್ಷಿಸಿದ ನಂ...
ಚಾಮರಾಜನಗರ: ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಅಂಬೇಡ್ಕರ್ ಅವರ 127ನೇ ಜನ್ಮದಿನದ ಅಂಗವಾಗಿ ಕರ್ನಾಟಕ ವಿದ್ಯುತ್ ಮಂಡಳಿಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಭೀಮ ಸಂಭ್ರಮ-2018 ಕ್ರಿಕೆಟ್ ಮತ್ತು ಷಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ವಿದ್ಯುತ್ ವಿಭಾಗೀಯ ಕಚೇರಿಯ ಲೆಕ್ಕಾಧಿಕಾರಿ ಭಾಸ್ಕರ್ ಚಾಲನೆ ನೀಡಿದರು. ಬಳಿಕ ಮಾತನ...
ಉತ್ತರ ಕೋರಿಯಾ: ಔತಣ ಕೂಟವೊಂದರಲ್ಲಿ ದೇಶದ ಆರ್ಥಿಕ ಮತ್ತು ಆಡಳಿತ ನೀತಿಯನ್ನು ಟೀಕಿಸಿದ ಐವರು ಅಧಿಕಾರಿಗಳಿಗೆ ಮರಣದಂಡನೆಯ ಶಿಕ್ಷೆಯನ್ನು ಕಿಮ್ ಜೊಂಗ್ ಉನ್ ನೀಡಿದ ಘಟನೆಯು ಉತ್ತರ ಕೋರಿಯಾದಲ್ಲಿ ನಡೆದಿದೆ. ಸರಕಾರದ ನೀತಿಯನ್ನು ಪ್ರಶ್ನಿಸಿದ ಕಾರಣಕ್ಕಾಗಿ ಶೂಟ್ ಮಾಡಿ ಐವರು ಅಧಿಕಾರಿಗಳನ್ನು ಕೊಲ್ಲಲಾಯಿತು. ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜೊಂಗ್ ಉನ್ ತನ್ನ ಅಧಿಕಾರಿಗಳ ಔತಣಕೂಟವನ್ನು ಏರ್...
ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ? ಕೊಲೊಸ್ಸೆಯವರಿಗೆ 3:9 ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ. ರೋಮಾಪುರದವರಿಗೆ 12:17 ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋ...
ಫಿರ್ಯಾದಿ ಶೋಭಾ ಗಂಡ ಪಂಡೀತ ಹಲಗೆ ಸಾ: ರುದನೂರ ರವರಿಗೆ ತಮ್ಮೂರ ಶಿವಾರದಲ್ಲಿ ಹೊಲ ಸರ್ವೆ ನಂ. 22 ನೇದರಲ್ಲಿ 4 ಎಕರೆ ಜಮೀನು ಇದ್ದು, ಕಳೆದ 3-4 ವರ್ಷಗಳಿಂದ ಹೊಲದಲ್ಲಿ ಬೆಳೆ ಬರದೆ ಬಹಳ ಕಂಗಾಲು ಆಗಿದ್ದು, ಬಿತ್ತನೆಗಾಗಿ ಕೃಷಿ ಕೆಲಸಕ್ಕಾಗಿ ಖಾಸಗಿ ಜನರಿಂದ ಕೈ ಕಡ ರೂಪದಲ್ಲಿ ಮತ್ತು ಸ್ವ ಸಹಾಯ ಸಂಘಗಳಿಂದ ಸಾಲ ಪಡೆದಿದ್ದು ಇರುತ್ತದೆ, ಪ್ರಸ್ತೂತ ವರ್ಷ ಸಹ ಹೊಲದಲ್ಲಿ ಯಾವುದೇ ಬೆಳೆ ಬರದೆ ಇದ್ದ...
Karnataka Crisis | Governor | BJP Government | MLA | Congress | JDS | ಸರಿಯೋ, ತಪ್ಪೋ: ಸಂದೇಹ ಹಲವು, ಪರಿಹಾರ ಕೆಲವು... ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಪ್ರಚಲಿತ » ಸರಿಯೋ, ತಪ್ಪೋ: ಸಂದೇಹ ಹಲವು, ಪರಿಹಾರ ಕೆಲವು... (Karnataka Crisis | Governor | BJP Govern...
ಮಂಗಳೂರು : ಪಿಲಿಕುಳ ರಾಜ್ಯದಲ್ಲೇ ಪ್ರಸಿದ್ಧವಾದ ನಿಸರ್ಗಧಾಮವಾಗಿದ್ದು, ಇನ್ನಷ್ಟು ಪ್ರವಾಸಿಗರನ್ನು ಆಕರ್ಷಿಸಲು ಬೇರೆ ಬೇರೆ ಪಾರಂಪರಿಕ, ಪರಿಸರ ಕಾರ್ಯಕ್ರಮಗಳನ್ನು ಕೂಡಾ ಹಮ್ಮಿಕೊಳ್ಳಲಾಗುತ್ತಿದ್ದು ಈ ನಿಟ್ಟಿನಲ್ಲಿ ಮೀನು ಪ್ರಿಯರಿಗೆ ಒಂದು ಉತ್ತಮ ಸದವಕಾಶವನ್ನು ಕಲ್ಪಿಸುವ ದೃಷ್ಠಿಯಿಂದ ಹಾಗೂ ಮೀನುಗಾರಿಕೆ ಬಗ್ಗೆ ಅರಿವು ಮೂಡಿಸುವ ಕುರಿತು ಇಂದು ಪಿಲಿಕುಳ ದೋಣಿ ವಿಹಾರ ಕೆರೆಯ ಬಳಿ ಪಿಲಿಕುಳ ...
ದುಬೈ : ಧಾರ್ಮಿಕ ವಸ್ತ್ರಸಂಹಿತೆಯ ಕಟ್ಟುಪಾಡು ವಿರೋಧಿಸಿ ಇರಾನ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ, ಹಿಂಸಾಚಾರ ಇನ್ನಷ್ಟು ತೀವ್ರಗೊಂಡಿದೆ. ರಸ್ತೆಗಳಲ್ಲಿ ಗುಂಡಿನ ಮೊರೆತ ಸಾಮಾನ್ಯವಾಗಿದೆ. ಮಂಗಳವಾರವು ಭದ್ರತಾ ಸಿಬ್ಬಂದಿ ಹಾರಿಸಿದ ಗುಂಡಿಗೆ ಪ್ರತಿಭಟನಕಾರನೊಬ್ಬರು ಮೃತಪಟ್ಟಿದ್ದಾರೆ. ನಗರ, ಪಟ್ಟಣ, ಗ್ರಾಮಗಳಿಗೂ ಪ್ರತಿಭಟನೆ ವ್ಯಾಪ್ತಿಸಿದೆ. ಧಾರ್ಮಿಕ ವಸ್ತ್ರಸಂಹಿತೆ ಉಲ್ಲಂಘಿಸಲಾಗಿದೆ ಎಂದು...
ಶಿವಮೊಗ್ಗ (ನ.25) : ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಯನ್ನು ಬಗೆಹರಿಸದಿದ್ದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಶಿಕಾರಿಪುರದ ಶ್ರೀ ಹುಚ್ಚುರಾಯಸ್ವಾಮಿ ದೇವರು ಕ್ಷಮಿಸುವುದಿಲ್ಲ ಎಂದು ಮಲೆನಾಡು ರೈತ ಹೋರಾಟ ಸಮಿತಿಯ ಸಂಚಾಲಕ ತೀ.ನ.ಶ್ರೀನಿವಾಸ್‌ ಹರಿಹಾಯ್ದರು. ಇಲ್ಲಿನ ಪ್ರೆಸ್‌ ಟ್ರಸ್ಟ್‌ನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಹತ್ತಿರ ...
Categories Select Category Location ಆಫ್ರಿಕಾ ಆಸ್ಟ್ರೇಲಿಯಾ ಉತ್ತರ ಅಮೇರಿಕಾ ಏಷ್ಯಾ ಇಂಡೋನೇಶಿಯಾ ಚೀನಾ ನೇಪಾಲ ಪಾಕಿಸ್ತಾನ ಬಾಂಗ್ಲಾದೇಶ ಭಾರತ ಅರುಣಾಚಲ ಪ್ರದೇಶ ಆಂಧ್ರ ಪ್ರದೇಶ ಆಸ್ಸಾಂ ಉತ್ತರ ಪ್ರದೇಶ ಉತ್ತಾರಾಖಾಂಡ ಒಡಿಶಾ ಕರ್ನಾಟಕ ಕೇರಳ ಗುಜರಾತ ಗೋವಾ ಛತ್ತೀಸಗಡ ಜಮ್ಮು-ಕಾಶ್ಮೀರ ಜಾರಖಂಡ ತಮಿಳುನಾಡು ತೆಲಂಗಾಣಾ ತ್ರಿಪುರಾ ದೆಹಲಿ ನಾಗಾಲ್ಯಾಂಡ ಪಂಜಾಬ ಪಾಂಡಿಚೆರಿ ಬಂಗಾಲ ಬಿಹಾರ ಮಣ...
ಜಗದ್ಗುರು ಶ್ರೀಮನ್ಮಧ್ವಾಚಾರ್ಯರು ದ್ವಾರಕೆಯ ಕೃಷ್ಣಪ್ರತಿಮೆಯನ್ನು ಉಡುಪಿಯಲ್ಲಿ ಪ್ರತಿಷ್ಠೆಗೈದು ದ್ವಾಪರದ ಕೃಷ್ಣನನ್ನು ಕಲಿ ಯುಗದ ಭಕ್ತರಿಗೆ ಸಿಗುವಂತೆ ಅನುಗ್ರಹಿಸಿದ್ದಾರೆ. ಈ ಮೂಲಕ ಸಾಕ್ಷಾತ್ ಕೃಷ್ಣನೇ ತನ್ನ ಮಡದಿ ರುಕ್ಮಿಣಿಗೆ ದೇವಶಿಲ್ಪಿ ವಿಶ್ವಕರ್ಮ ನಿಂದ ನಿರ್ಮಾಣಗೈಸಿದ ತನ್ನದೇ ಪ್ರತಿಮೆಯ ಮೂಲಕ ತನ್ನ ಉಪಾಸನೆಗೈಯುವ ಮಹಾಭಾಗ್ಯವನ್ನು ನಮಗೆಲ್ಲಾ ಕರುಣಿ ಸಿದ್ದಾನೆ. ಕಾಲಕಾಲಕ್ಕೆ ಆಚಾರ...
ಓಟಿಟಿ ``ಬಿಗ್ ಬಾಸ್`` ನಲ್ಲಿ ಪಾಲ್ಗೊಂಡಿದ್ದ ಅರ್ಜುನ್ ರಮೇಶ್ ನಾಯಕನಾಗಿ ನಟಿಸಿರುವ ``ಕೌಟಿಲ್ಯ``ಚಿತ್ರ ಇದೇ ಶುಕ್ರವಾರ ಆಗಸ್ಟ್ 26 ರಂದು ಬಿಡುಗಡೆಯಾಗುತ್ತಿದೆ.. ವಿಭಿನ್ನ ಕಥಾಹಂದರ ಹೊಂದಿರುವ ನಮ್ಮ ಚಿತ್ರಕ್ಕೆ ನೀವು, ಆರಂಭದಿಂದಲೂ ನೀಡುತ್ತಿರುವ ಪ್ರೋತ್ಸಾಹಕ್ಕೆ ನನ್ನ ಧನ್ಯವಾದ. ಈಗಾಗಲೇ ಬಿಡುಗಡೆಯಾಗಿರುವ ನಮ್ಮ ಚಿತ್ರದ ಟ್ರೇಲರ್ ಪ್ರೇಕ್ಷಕರ ಮನ ತಲುಪಿದೆ. ರಕ್ಷಿತ್ ಶೆಟ್ಟಿ, ನಿರ್ದೇಶ...
far-forth ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ಸಹಾಯಧನವನ್ನು ಡಿಬಿಟಿ ಮೂಲಕ ಆನ್ ಲೈನ್ ನಲ್ಲಿ ವರ್ಗಾವಣೆ ಮಾಡಿದರು. ಮುಖ್ಯಾಂಶಗಳು ದಿವ್ಯ ಕಾಶಿ – ಭವ್ಯ ಕಾಶಿಯಾಗಿ ಅನಾವರಣಗೊಂಡಿರುವ ಕಾಶಿಯನ್ನು ರಾಜ್ಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಂದರ್ಶಿಸಲಿ ಎನ್ನುವ ಉದ್ದೇಶದಿಂದ ಸಹಾಯಧನ ಯೋಜನೆ ಪ್ರಾರಂಭಿಸಲಾಗಿದೆ. ಈ ಬಾರಿಯ ಆಯವ್ಯಯದಲ್ಲಿ ಇದಕ್ಕ...
ಬುಧವಾರ ಬೆಳಗ್ಗೆ ಸಿಟಿ ಸಿವಿಲ್ ನ್ಯಾಯಾಲಯದಿಂದ ಭುವನೇಶ್ವರಿ ದೇವಿ ಜ್ಯೋತಿ ಮೆರವಣಿಗೆ ಹಾಗೂ ಬೈಕ್ ಮೂಲಕ ಹೈಕೋರ್ಟ್‌ಗೆ ತೆರಳಿದ ಬೆಂಗಳೂರು ವಕೀಲರ ಸಾಹಿತ್ಯ ಕೂಟದ ಸದಸ್ಯರು ರಿಜಿಸ್ಟ್ರಾರ್ ಜನರಲ್‌ಗೆ ಮನವಿ ಸಲ್ಲಿಸಿದರು. Bar & Bench Published on : 2 Nov, 2022, 5:29 pm ರಾಜ್ಯದ ವಿಚಾರಣಾಧೀನ ನ್ಯಾಯಾಲಯಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸುವಂತೆ ಕೋರಿ ಬೆಂಗಳೂರು ವಕೀಲರ ಸಾಹಿತ್ಯ ಕೂ...
ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ. ಕೇವಲ 30 ಗಂಟೆಗಳಲ್ಲಿ ಮನೆಯಲ್ಲೇ ಕೂತು ಆನ್ಲೈನ್ನಲ್ಲಿ ವಿಡಿಯೋ ಕಾಲಿಂಗ್ ಮುಖಾಂತರ ಜ್ಯೋತಿಷ್ಯ ಕಲಿಯುವ ಸುವರ್ಣಾವಕಾಶ ತಿಳಿಯಲು ಕೆಳಗೆ ನೀಡಿರುವ ಲಿಂಕನ್ನ...
ರಾಜ್ಯದಲ್ಲಿ ಈಗಾಗಲೆ ವರುಣನ ಅಬ್ಬರ ಜೋರಾಗಿದೆ. ಇನ್ನು 4 ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕದಲ್ಲಿ ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ಕಳೆದ ಹತ್ತು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ (Karnataka Rain). ಬಿಡುವು ನೀಡದೇ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳ, ಕೊಳ್ಳಗಳು ಮೈದುಂಬಿಕೊಂಡಿವೆ. ಪೂರ್ವ ಅರಬ್ಬಿ ಸಮುದ್ರದಲ್ಲಿ ವ...
ಸುಪ್ರೀಂಕೋರ್ಟ್‌ ಕಲಾಪ ಇಂದಿನಿಂದ ನೇರಪ್ರಸಾರ ಆರಂಭವಾಗಲಿದ್ದು, ಮೊದಲು ಸಾಂವಿಧಾನಿಕ ಪೀಠದ ಅರ್ಜಿಗಳ ವಿಚಾರಣೆ ಮಾತ್ರ ಪ್ರಸಾರವಾಗಲಿದೆ ಎಂದು ತಿಳಿದುಬಂದಿದೆ. ಇನ್ನು, ತಾತ್ಕಾಲಿಕವಾಗಿ ಯೂಟ್ಯೂಬ್‌ ಮೂಲಕ ಪ್ರಸಾರವಾಗಲಿದ್ದು, ನಂತರ ತನ್ನದೇ ಆದ ಪ್ಲಾಟ್‌ಫಾರ್ಮ್‌ ಮೂಲಕ ಪ್ರಸಾರ ಮಾಡಲಿದೆ ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹೇಳಿದರು. Kannadaprabha News First Published Sep...
ಮಣಿಪುರದ ಮೇಲಿನ ಸಾಂಸ್ಕೃತಿಕ ದಾಳಿ 19ನೇ ಶತಮಾನದಿಂದ ಪ್ರಾರಂಭಗೊಂಡಿತು. ಸೇವೆಯ ಸೋಗಿನಲ್ಲಿ ಬಂದ ಕ್ರಿಶ್ಚಿಯನ್ ಮಿಷನರಿಗಳು ಮಣಿಪುರದ ಗುಡ್ಡಗಾಡುಗಳಲ್ಲಿ ಶಾಲೆಗಳನ್ನು ಪ್ರಾರಂಭಿಸಿ ಪ್ರಕೃತಿಯನ್ನು ಆರಾಧಿಸುತ್ತಿದ್ದ ಸ್ಥಳೀಯರ ಕೈಗೆ ಶಿಲುಬೆಯನ್ನಿಟ್ಟರು. ನೆನಪಿರಲಿ, ಮಿಷನರಿಗಳಿಗೆ ಮತಾಂತರಕ್ಕಾಗಿ ಗುಡ್ಡಹತ್ತುವ ಮುನ್ನ ಕಣಿವೆ ಪ್ರದೇಶದಲ್ಲಿದ್ದ ವೈಷ್ಣವರನ್ನೂ ಕ್ರಿಶ್ಚಿಯನ್ ರಿಲಿಜನ್ ಎಡೆಗೆ ...
ನಮ್ಮ ನಿಜವಾದ ರೂಪ ಯಾವುದು, ನಮ್ಮೊಳಗಿನ ನಿಜವಾದ ನಮ್ಮ ಅಸ್ತಿತ್ವವನ್ನು ನಾವು ಹೇಗೆ ತಿಳಿದುಕೊಳ್ಳಬೇಕು ಎಂದು ಸ್ವಾಮಿ ರಾಮತೀರ್ಥರು ತಮ್ಮ ಪ್ರವಚನದಲ್ಲಿ ಬಹಳ ಸರಳವಾಗಿ ವಿವರಿಸಿದ್ದಾರೆ…. ~ ಸಂಗ್ರಹಾನುವಾದ : ಪ್ರಣವ ಚೈತನ್ಯ ಪ್ರತಿ ಮನುಷ್ಯನಿಗು ತನ್ನದೆ ಆದ ಒಂದು ವ್ಯಕ್ತಿತ್ವವಿರುತ್ತದೆ, ತನ್ನದೆ ಒಂದು ಗುರುತು ಇರುತ್ತದೆ. ಆದರೆ ಆ ವ್ಯಕ್ತಿತ್ವವಾಗಲಿ ಗುರುತಾಗಲಿ ನಮ್ಮ ನಿಜವಾದ ರೂಪವಲ್ಲ, ...
ಗಿಡ ನೆಡುವುದು ಮತ್ತು ಜಾಗೃತಿ ಮೂಡಿಸುವುದನ್ನು ಒಳಗೊಂಡಂತೆ ಕೆಲವು ಯೋಜನೆಗಳ ಮೂಲಕ ಕರ್ನಾಟಕ ಅರಣ್ಯ ಇಲಾಖೆ ಸಾರ್ವಜನಿಕರಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸುತ್ತದೆ.: (ಎ) ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ (ಕೃಅಪ್ರೋಯೋ) – ರಿಯಾಯಿತಿ ದರದಲ್ಲಿ ಸಸಿಗಳನ್ನು ಒದಗಿಸುವುದು ಹಾಗೂ ಅವುಗಳನ್ನು ತಮ್ಮ ಜಮೀನಿನಲ್ಲಿ ನೆಟ್ಟು ಪೋಷಿಸಿದ್ದಲ್ಲಿ ಪ್ರತಿ ಬದುಕುಳಿದ ಸಸಿಗೆ ಪ್ರೋತ್ಸಾಹಧನವನ್ನು ಕೊಡುವುದು...
‘ನನ್ನ ನಲ್ಲ’ ಕೃತಿಯು ಮಧುರಚೆನ್ನ ಹಲಸಂಗಿ ಅವರ ಕವನಸಂಕಲನವಾಗಿದೆ. ಕೃತಿಗೆ ಮುನ್ನುಡಿ ಬರೆದಿರುವ ಸಿಂಪಿ ಲಿಂಗಣ್ಣ, ಚಡಚಣ ಅವರು, `ಸಾಹಸ, ತಾಳ್ಮೆ, ಪರಿಶ್ರಮ, ಅದ್ಭುತ ಅನುಭವ, ಸತ್ಯಪ್ರಮಾಣಗಳನ್ನು ಕುರಿತ ನಿಷ್ಠೆ ಇವು ಲೌಕಿಕ ವಿಷಯಗಳ ಸಂಶೋಧನೆಗೂ ಆವಶ್ಯಕವಾಗಿರುವಾಗ, ಪಾರಮಾರ್ಥಿಕ ಸಂಶೋಧನೆಗೆ ತೊಡಗಿದ ಮಧುರಚೆನ್ನರು ಇವುಗಳನ್ನೆಲ್ಲ ಅಳವಡಿಸಿಕೊಂಡು ಸ್ವತಃ ತಮ್ಮ ಬಾಳನ್ನೇ ಪ್ರಯೋಗಕ್ಕೆ ಒಡ್ಡಿ...
ಬೆಳ್ಳಿಮೋಡ- ತ್ರಿವೇಣಿ ಅವರು ಬರೆದ ಕಾದಂಬರಿ. ಬೆಳ್ಳಿಮೋಡ ತೋಟದ ಮಾಲೀಕನ ಮಗಳು ಸಾಮಾನ್ಯ ಹುಡುಗನನ್ನು ಪ್ರೀತಿಸಿ, ಮದುವೆಯಾಗುತ್ತಾಳೆ. ಮಾಲೀಕ ತೀರಿಹೋದ ಮೇಲೆ ಆತನ ಹೆಂಡತಿ ಮಗುವಿಗೆ ಜನ್ಮ ನೀಡುತ್ತಾಳೆ. ಇದು ಮಗಳ ಕನಸುಗಳನ್ನೇ ನುಚ್ಚುನೂರಾಗಿಸುತ್ತದೆ. ವಿಧಿಯು ಏಕಾಏಕಿಯಾಗಿ ಅವರ ಬದುಕಿನಲ್ಲಿ ಇಣುಕಿದ ಪರಿಯೇ ಕಥೆಯ ಅರ್ಥದ ವಿಸ್ತಾರ-ಆಳ ಹಾಗೂ ಪರಿಣಾಮಕತೆಯನ್ನು ಹೆಚ್ಚಿಸಿದೆ. ಹೆಣ್ಣಿನಲ್ಲಿ ಗ...
ಜಿ ಪಿ ಬಸವರಾಜು ಅವರ ಕವಿತೆಗಳು ನನ್ನನ್ನು ಎಷ್ಟು ಆಕರ್ಷಿಸಿದ್ದವೋ ಅಷ್ಟೇ ಆಕರ್ಷಿಸಿದ್ದು ಅವರ ಚಿಂತನೆಗಳು. ‘ಬರಹಗಾರ ನೀನು ಯಾರ ಪರ?’ ಎಂದು ನಿಜಕ್ಕೂ ಆತಂಕದಿಂದ ಕೇಳಬೇಕಾದ ದಿನಗಳು ಇವು. ಬಹುಷಃ ಜಿ ಪಿ ಬಸವರಾಜು ಅವರನ್ನು ಬಿಟ್ಟು. ಅವರ ಸಮಾಜಮುಖಿ ಚಿಂತನೆಗಳು ಅವರ ಬರಹದ ಆರಂಭದ ದಿನಗಳಿಂದ ಇಲ್ಲಿಯವರೆಗೂ ಪ್ರಶ್ನಾತೀತವಾಗಿಯೇ ಉಳಿದಿವೆ. ನಾನು ಬಸವರಾಜು ಅವರನ್ನು ಓದಿ ಬೆಳೆದವನು. ಅವರ ಕವಿತೆ...
ಹೊರಗಿನ ತಾಪಮಾನ ಮೈನಸ್ ೨೫ ಫಾರನ್ ಹೈಟ್. ಅಂದರೆ ಮೈನಸ್ ೩೨ ಡಿಗ್ರಿ ಸೆಂಟಿಗ್ರೇಡ್. ಉಸಿರಾಡುವಾಗ ಮೂಗಿನ ಹೊಳ್ಳೆಗಳಲ್ಲಿ ಗಟ್ಟಿಗಟ್ಟುವ ಬರ್ಫದ ಗಡ್ಡೆ. ಸುಳಿರ್ಗಾಳಿ ಹೊಡೆದು ಇನ್ನೂ ನಲವತ್ತು ಡಿಗ್ರಿ ಕಮ್ಮಿಯಾದಾಗ ಕಣ್ಣಿಂದ ಹೊರಬರುವ ನೀರೂ ಹೆಪ್ಪುಗಟ್ಟಿರುತ್ತದೆ. ನಾಲ್ಕು ಕೈಗವಸುಗಳ ಮೂಲಕವೂ ಒಳನುಗ್ಗಿ ಕೈ,ಕಾಲ್ಬೆರಳುಗಳ ತುದಿಗಳು ನೀಲಿಗಟ್ಟಿವೆ. ನಿಜವಾಗಿಯೂ ಇಲ್ಲಿನ ಚಳಿಗಳು unforgiving....
ಕೇವಲ ಗಂಭೀರ ಮತ್ತು ಮುಕ್ತ ಡೇಟಿಂಗ್ ಮತ್ತು ಮದುವೆಗಂಭೀರ ಸಂಬಂಧ ಮಹಿಳೆಯರು ಅಥವಾ ಪುರುಷರು, ರಚಿಸಲು ಒಂದು ಜಾಹೀರಾತು ಸೇರಲು ಮತ್ತು ಒಂದು ನಿಜವಾದ ಡೇಟಿಂಗ್ ಸೇವೆ. ದುರದೃಷ್ಟವಶಾತ್, ಮೌಲ್ಯಮಾಪನ ಕ್ಲಬ್ ಅಭಿನಯ ನೋಂದಾಯಿಸಿಕೊಳ್ಳುವ ಇಲ್ಲದೆ. ಕೇವಲ ಗಂಭೀರ ಮತ್ತು ಮುಕ್ತ ಡೇಟಿಂಗ್ ಮತ್ತು ಮದುವೆ ಲಭ್ಯವಿದೆ. ಸಾವಿರಾರು ಪ್ರೊಫೈಲ್ಗಳು ážé áí ಒಂದು ಮಹಿಳೆ ಅಥವಾ ಮನುಷ್ಯ, ರಚಿಸಲು ಒಂದು ಜಾಹೀರ...
ಡೇಟಿಂಗ್ ಹುಡುಗರಿಗೆ ಮತ್ತು ಹುಡುಗಿಯರಿಗೆ ಸಾಂಟಾ ಫೆ ಇಂಟರ್ನೆಟ್ ಮೂಲಕ, ಅನೇಕ ಇತರ ಆನ್ಲೈನ್ ಕೈಗಾರಿಕೆಗಳುನೀವು ಕೇಳಬಹುದು ಅನೇಕ ಕಥೆಗಳು ಹೇಗೆ ಬಗ್ಗೆ ಆನ್ಲೈನ್ ಡೇಟಿಂಗ್ ನೆರವಾಯಿತು ನೀವು ಹುಡುಕಲು ಒಂದು ಆತ್ಮ ಸಂಗಾತಿಯ ಮತ್ತು ಪ್ರಬಲ ನಿರ್ಮಿಸಲು ಕುಟುಂಬ, ಆದರೆ ಅಲ್ಲಿ ಮತ್ತೊಂದು ಟ್ರೆಂಡ್. ಅಂಕಿಅಂಶಗಳ ಪ್ರಕಾರ, ಸಂಖ್ಯೆ ವಿಚ್ಛೇದನ ಇರುತ್ತದೆ, ಮತ್ತು ಮದುವೆ ಕೊನೆಯ ಗಿಂತ ಹೆಚ್ಚು ಒಂದು...
ಡಿಜಿಟಲ್ ಸೇವಾ ಕೇಂದ್ರ ಕೊಡವೂರು. ಇವರ ಸಹಯೋಗದಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಶಿಬಿರ ನ.13 ರಂದು ಲಕ್ಷ್ಮೀ ನಗರ ಪೇಟೆಯಲ್ಲಿ ನಡೆಯಿತು. ಶಿಬಿರವನ್ನು ಹಿರಿಯರಾದ ಶೇಕರ್ ಲಕ್ಷ್ಮೀ ನಗರ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಬದಲ್ಲಿ ಮಾತನಾಡಿದ ನಗರ ಸಭಾ ಸದಸ್ಯರಾದ ವಿಜಯ್ ಕೊಡವೂರು, ಈಗಾಗಲೇ ಕೊಡವೂರು ವಾರ್ಡಿನಲ್ಲಿ ಇಂತಹ ಶಿಬಿರವನ್ನು ಪ್ರತೀ ಪರಿಸರದಲ್ಲಿ ಸಂಘ ಸಂಸ್ಥೆಗಳ...
Kannada News » Latest news » 2-day-old infant found abandoned on road near a school in Nippani, residents rescue it video story in Kannada ಬೆಳಗಾವಿ: ಎರಡು ದಿನದ ಹಸುಗೂಸನ್ನು ರಸ್ತೆಯಲ್ಲಿ ಬಿಸಾಡಿದ ಪಾಪಿಗಳು, ಸ್ಥಳೀಯರಿಂದ ರಕ್ಷಣೆ ಸ್ಥಳೀಯರು ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡ...
ಮೈಸೂರಿನಲ್ಲಿ ಶನಿವಾರ ವಕೀಲರು ಪ್ರದರ್ಶಿಸಿದ ಪೌರಾಣಿಕ ನಾಟಕವನ್ನು ವೀಕ್ಷಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಿಡುವಿನ ವೇಳೆಯನ್ನು ತೆಗೆದುಕೊಂಡರು. ನಗರದ ಕಲಾಮಂದಿರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಮಾಜಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಡಿ.ತಿಮ್ಮಯ್ಯ, ಎಂಎಲ್ಸಿ, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ವಾಸು ಸೇರಿದಂತೆ ಮತ್ತಿತರರು ವಕೀಲರು ಕುರುಕ್ಷೇತ್ರ ನಾಟಕ ಪ್ರದರ್ಶಿಸಿದರು. ಶನಿ...
‘ಅನಿಸುತಿದೆ ಯಾಕೋ ಇಂದು ನೀನೇನೆ ನನ್ನವಳೆಂದು, ಮಾಯದ ಲೋಕದಿಂದ ನನಗಾಗೆ ಬಂದವಳೆಂದು’, ಈ ಸಾಲುಗಳನ್ನು ಕೇಳದೇ ಇರುವ ಕಿವಿಗಳೇ ಇಲ್ಲವೇನೋ ಅನ್ನುವಷ್ಟರ ಮಟ್ಟಿಗೆ ಜನಪ್ರಿಯವಾದ ಹಾಡು ಇದು. ಜಯಂತ್ ಕಾಯ್ಕಿಣಿ ಅವರು ಬರೆದು, ಮನೋಮೂರ್ತಿ ಅವರು ಸಂಗೀತ ನೀಡಿರುವ ಈ ಸುಂದರ ಹಾಡನ್ನು, ಅಷ್ಟೇ ಸುಂದರವಾಗಿ ಹಾಡಿ, ಕನ್ನಡಿಗರು ಮಾತ್ರವಲ್ಲ, ಇತರೆ ಭಾಷೆಯ ಜನರೂ ಕೇಳಿ ಆನಂದಿಸುವಂತೆ ಮಾಡಿದವರೇ Super Sin...
ಕೆರೆಬೇಟೆ ಅಂದರೆ ಮಲೆನಾಡು ಭಾಗದಲ್ಲಿ ಬಹು ಜನಪ್ರಿಯ ಸಂಸ್ಕೃತಿ. ಈ ಹಿಂದೆ ರಾಜಹಂಸ ಎಂಬ ಅಪ್ಪಟ ಪ್ರೇಮಕಥೆಯೊಂದರ ಮೂಲಕ ತೆರೆಯಮೇಲೆ ಹೀರೋ ಆಗಿ ಗುರುತಿಸಿಕೊಂಡಿದ್ದ ನಟ ಗೌರಿಶಂಕರ್ ಈಗ ಮಲೆನಾಡಿನ ಪ್ರಮುಖ ಭಾಗವಾದ ಕೆರೆಬೇಟೆ ಎನ್ನುವ ಸಂಸ್ಕೃತಿಯೊಂದನ್ನು ಹಿನ್ನೆಲೆಯಾಗಿಟ್ಟುಕೊಂಡು ತಯಾರಾಗುತ್ತಿರುವ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಜನಮನ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಜೈಶಂಕರ್ ಪ...
ಹೊರಗಡೆ ಗಲಾಟೆಯಾದಂತಾಗಿ ಬಾಗಿಲು ತೆಗೆದು ಬಗ್ಗಿ ನೋಡಿದರೆ ಬರೀ ಲಂಗ ರವಿಕೆಯಲ್ಲಿದ್ದ ಒಬ್ಬ ಮಹಿಳೆ ನಮ್ಮ ಪಕ್ಕದ ಮನೆವೊಳಗೆ ಓಡಿ ಸೇರಿಕೊಂಡಳು. ’ಅಯ್ಯೋ! ನೀರಿನ ಟ್ಯಾಂಕಿಗೆ ಬಿದ್ದವರಂತೆ! ಯಾರಂತೆ! ಏನಂತೆ!’ ಜನರ ಗಲಾಟೆ. ನೀರಲ್ಲಿ ತೊಯ್ದು ಹೋಗಿ ಉಸಿರು ಬಿಡುತ್ತಿದ್ದವ ನನ್ನ ಭಾವ ಮೈದುನನೇ ಆಗಿದ್ದ! ಕಾಲೆಳೆಯುತ್ತಾ ಅವನು ಬಂದಾಗ ಅವನಕ್ಕನ ದಿಗಿಲು ನೋಡಬೇಕಿತ್ತು. ನಾವು ಆ ಸಮಯದಲ್ಲಿ ಬೇಲೂರಿನ...
ವಿಶ್ವ ಹಾಲು ದಿನಾಚರಣೆ ಪ್ರಯುಕ್ತ ‌ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಕಾರ್ಮಿಕರಿಗೆ ಸಿಹಿ ಹಂಚುವ ಮೂಲಕ ಕೆಎಂಎಫ್ ಅರ್ಥಪೂರ್ಣವಾಗಿ ವಿಶ್ವ ಹಾಲು ದಿನಾಚರಣೆ ಆಚರಿಸಲಾಯಿತು. Govindaraj S Bangalore, First Published Jun 2, 2022, 2:22 AM IST ಬೆಂಗಳೂರು (ಜೂ.02): ವಿಶ್ವ ಹಾಲು ದಿನಾಚರಣೆ ಪ್ರಯುಕ್ತ ‌ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಕಾರ್ಮಿಕರಿಗೆ ಸಿಹಿ ಹಂಚುವ ಮೂಲಕ ಕೆಎಂಎಫ್ ...
[ನಾಲ್ಕು ವರ್ಷದ ಹಿಂದೆ ಶಾಲೆಯೊಂದರ ರಾಜ್ಯೋತ್ಸವಕ್ಕೋಸ್ಕರ ಬರೆದ ಕಿರು ಏಕಾಂಕ, ಇವತ್ತಿನ ರಾಜ್ಯೋತ್ಸವ ಸಂದರ್ಭದಲ್ಲಿ ಇಲ್ಲಿ ಕೊಡುತ್ತಿದ್ದೇನೆ] ==================... ಹಾಯ್ಕುಗಳು ಹಾಯ್ಕು ಎನ್ನುವುದು ಒಂದು ಜಪಾನಿ ಕಾವ್ಯ ಪ್ರಕಾರ; ನಮ್ಮಲ್ಲಿನ ಹನಿಗವನ ಮಿನಿಗವನ ಇತ್ಯಾದಿ ಚಿಕ್ಕ ಕವನ ಇದೆಯಲ್ಲ ಹಾಗೆ. ಯಾವುದಾದರೊಂದು ವಿಷಯ, ಅದರಲ್ಲೊಂದು ಪಂಚ್ ಲೈನ್ -... ಕೇಶಿರಾಜನ ಕನ್ನಡವರ್ಣಮಾಲೆ ಏಪ...
ಸ್ವಚ್ಚ ಭಾರತ ಎಂದು ಬ್ಯಾನರ್ ಹಾಕಿ ನಮ್ಮ ರಾಜಕಾರಣಿಗಳು ವರ್ಷಕ್ಕೊಮ್ಮೆ ಅಕ್ಟೋಬರ್ 2 ರಂದು ಕ್ಲೀನ್ ಇದ್ದ ಜಾಗದಲ್ಲಿಯೇ ನಾಲ್ಕು ಪೊರಕೆ ಹಿಡಿದುಕೊಂಡು ಬಗ್ಗಿದಾಗೆ ಮಾಡಿ ಕ್ಯಾಮೆರಾಗಳಿಗೆ ಫೋಸ್ ಕೊಡುತ್ತಾರಲ್ಲ. ನಾಲ್ಕು ಎಲೆ, ಎರಡು ಗುಟ್ಕಾ ಪ್ಯಾಕೇಟ್ ಬಿದ್ದ ಕಡೆ ಹದಿನೈದು ಜನ ಪೊರಕೆ ಹಿಡಿದು ಮೀಡಿಯಾದವರು ವಿಡಿಯೋ, ಫೋಟೋ ತೆಗೆದು ಆಚೆ ಹೋದ ಕೂಡಲೇ ಹಿಡಿಸೂಡಿಯನ್ನು ಅಲ್ಲಿಯೇ ಬಿಸಾಡಿ ಕಾರು ಹತ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮಳೆಹಾನಿ ಪರಿಹಾರ ಕಾರ್ಯಗಳಿಗೆ ₹350 ಕೋಟಿ ನೀಡಲು ಸರ್ಕಾರ ಅನುಮೋದನೆ ನೀಡಿದೆ. ಸೆಪ್ಟೆಂಬರ್‍‌ನಲ್ಲಿ ಬೆಂಗಳೂರಿನ ಹಲವೆಡೆ ಅಧಿಕ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ನಗರದ ಮಹದೇವಪುರ, ಸನ್ನಿ ಬ್ರೂಕ್ಸ್, ರೈನ್‌ ಬೋ ಲೇಔಟ್‌, ಯಮಲೂರು ವಿಲ್ಲಾ, ಮಾರತಹಳ್ಳಿ, ಸೇರಿದಂತೆ ಹಲವೆಡೆ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗ...
ಬರೋಡಾ (ಆರ್‍ಬಿಐ), ಅ.05: ಗುಜರಾತ್ ರಾಜ್ಯದ ಬರೋಡಾ ಇಲ್ಲಿ ಸೇವಾನಿರತ ತುಳು ಸಂಘ ಬರೋಡಾ ಮಹಾನಗರದಲ್ಲಿನ ಇಂಡಿಯಾ ಬುಲ್ಸ್ ಮೆಘಾ ಮಾಲ್‍ನಲ್ಲಿ ತುಳು ಸಂಘ ಬರೋಡಾ ನಿರ್ಮಿತ ವಿಶ್ವದ ಪ್ರಪ್ರಥಮ ಹಾಗೂ ಏಕೈಕ ತುಳು ಚಾವಡಿಯಲ್ಲಿ ಇಂದಿಲ್ಲಿ ಬುಧವಾರ ವಿಜೃಂಭನೆಯಿಂದ ದಸರಾ ಹಬ್ಬ ಆಚರಿಸಿತು. ತುಳು ಸಂಘ ಬರೋಡಾ ಇದರ ಅಧ್ಯಕ್ಷ ಶಶಿಧರ್ ಬಿ.ಶೆಟ್ಟಿ ಗುರುವಾಯನಕೆರೆ ಮತ್ತು ಗೌರವಾಧ್ಯಕ್ಷ ದಯಾನಂದ ಬೋಂಟ್ರ ...
October 9, 2021 October 9, 2021 ram pargeLeave a Comment on 150 ವರ್ಷಗಳ ನಂತರ ಐದು ವರ್ಷಗಳ ಕಾಲ 9 ರಾಶಿಯವರಿಗೆ ರಾಜಯೋಗ ಗುರುಬಲ 150 ವರ್ಷಗಳ ನಂತರ ಐದು ವರ್ಷಗಳ ಕಾಲ 9 ರಾಶಿಯವರಿಗೆ ರಾಜಯೋಗ ಗುರುಬಲ ಜಗತ್ತಿನಲ್ಲಿರುವ ಪ್ರತಿಯೊಂದು ಜೀವಿಯು ತನ್ನನ್ನು ಕೊಡುತ್ತಿರುತ್ತದೆ ಕಷ್ಟಕ್ಕೆ ಒಳಗಾಗಿರುತ್ತಾರೆ ಮತ್ತು ಬೇರೆಯವರ ನಿಂದ ನಿಗೆ ಒಳಗಾಗಿರುತ್ತಾರೆ ಅಂತಹವರಿಗೆ ಈ ಗಣೇಶ ದೇವರು ...
ರಾಜ್ಯದ ಮಲೆನಾಡು ಭಾಗದಲ್ಲಿ ಮಳೆಯ ಅರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನೂ ಕೃಷಿ ಚಟುವಟಿಕೆ ನಡೆಯಬೇಕಿದ್ದ ಹೊಲಗದ್ದೆಗಳು ಜಲಾವೃತಗೊಂಡು ಸಾಕಷ್ಟು ಅನಾಹುತ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದಲ್ಲಿ ಭತ್ತದ ಗದ್ದೆಯಲ್ಲಿ ಭೂ ಕುಸಿತವಾಗಿದ್ದು, ರೈತರು ಆತಂಕಗೊಂಡಿದ್ದಾರೆ. ಮನೋಜ್ ಎಂಬವರಿಗೆ ಸೇರಿದ ಗದ್ದೆಯಲ್ಲ...
ರಾಷ್ಟ್ರಪ್ರಶಸ್ತಿ ಪುರಸ್ಕೃತ ‘ಕಾಕಮುಟ್ಟೈ’ ಸಿನಿಮಾ ಖ್ಯಾತಿಯ ಮಣಿಕಂಠನ್‌ ನಿರ್ದೇಶನದ ‘ಕಡೈಸಿ ವಿವಸಾಯಿ’ ತಮಿಳು ಸಿನಿಮಾ ಫೆಬ್ರವರಿ 11ಕ್ಕೆ ತೆರೆಕಾಣಲಿದೆ. ಈ ಚಿತ್ರದ ನಿರ್ಮಾಣದಲ್ಲಿ ಕೈಜೋಡಿಸಿರುವ ವಿಜಯ್‌ ಸೇತುಪತಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪ್ರತಿಭಾವಂತ ತಮಿಳು ಚಿತ್ರನಿರ್ದೇಶಕ ಎಂ.ಮಣಿಕಂಠನ್‌ ಅವರ ‘ಕಡೈಸಿ ವಿವಸಾಯಿ’ ತಮಿಳು ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಚಿತ್...
ಆಡಿಲೇಡ್‌: ಟಿ20 ವಿಶ್ವಕಪ್‌(T20 World Cup) ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌(England) ವಿರುದ್ಧ ಹೀನಾಯ ಸೋತ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ(Rohit Sharma) ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟಿದ್ದಾರೆ. ಪಂದ್ಯ ಮುಗಿದ ಬಳಿಕ ರೋಹಿತ್‌ ಶರ್ಮಾ ಡಗೌಟ್‌ನಲ್ಲಿ ಕುಳಿತು ಕಣ್ಣೀರು ಹಾಕಿದ್ದಾರೆ. ತಲೆಯನ್ನು ಕೆಳಗೆ ಹಾಕಿ ಬೇಸರ ವ್ಯಕ್ತಪಡಿಸುತ್ತಿದ್ದಾಗ ಕೋಚ್‌ ದ್ರಾವಿಡ್‌ ಸಮಾಧಾನ ಮಾಡಿದ...
ಬಡತನದಿಂದ ತತ್ತರಿಸಿರುವ ಕೇರಳದ ಮಹಿಳೆಯೊಬ್ಬರು ತನ್ನ ಮಕ್ಕಳ ಚಿಕಿತ್ಸೆಗಾಗಿ ತಮ್ಮ ದೇಹದ ಅಂಗಾಂಗಗಳನ್ನು ದಾನ ಮಾಡಲು ಮುಂದಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಕೇರಳದ ಕೊಚ್ಚಿ ನಿವಾಸಿಯಾಗಿರುವ 44 ವರ್ಷದ ಶಾಂತಿ ಎಂಬುವರು, ತಮ್ಮ ಐವರು ಮಕ್ಕಳೊಂದಿಗೆ ವಾಸವಾಗಿದ್ದಾರೆ. ಆದರೆ ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ಮಗುವಿನ ಚಿಕಿತ್ಸಾ ವೆಚ್ಚವನ್ನು ಭರಿಸುವ ಸಲುವಾಗಿ ಶಾಂತಿ ಅವರು, ತಮ್ಮ ಹೃದಯ ಸೇರ...
ಸೋಮನಾಥಪುರದ ಚೆನ್ನಕೇಶವ ದೇವಾಲಯದ ಇತಿಹಾಸದ ಬಗ್ಗೆ ಕೇಳಿದರೆ ಪುಸ್ತಕದಲ್ಲಿ ಓದಿಕೊಂಡವರು, ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿಯಲ್ಲಿ ಇತಿಹಾಸ ಓದಿದವರು ಒಂದಷ್ಟು ಮಾಹಿತಿ ಹೇಳಬಹುದು. ಅಥವಾ ಅಂತರ್ಜಾಲದಲ್ಲಿ ಹುಡುಕಿದರೆ ಸಿಕ್ಕೇ ಬಿಡುತ್ತದೆ. ಆದರೆ ಅಲ್ಲಿನ ಪ್ರವಾಸದ ಅನುಭವವನ್ನು ಎಳೆ ಎಳೆಯಾಗಿ ಯಾರು ಅಷ್ಟು ಸುಲಭವದಲ್ಲಿ ಬಿಚ್ಚಿಡುವುದಿಲ್ಲ. ಅದರ ಬಗ್ಗೆ ನಾವು ಸ್ವಲ್ಪ ಹೇಳುತ್ತೇವೆ. ಜೊತೆಗೆ ವ...
ಉಡುಪಿ: ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಉಡುಪಿ ಜಿಲ್ಲೆಯ ಸವಿತಾ ಸಮಾಜದ 2000 ಮಂದಿಗೆ ಡಾ.ಜಿ.ಶಂಕರ್ ಶ್ಯಾಮಿಲಿ ಟ್ರಸ್ಟ್ ವತಿಯಿಂದ ನೀಡಲಾದ ಉಚಿತ ಆಹಾರದ ಕಿಟ್‌ಗಳನ್ನು ಜಿಲ್ಲಾಡಳಿತ ಮೂಲಕ ಉಡುಪಿ ತಾಲೂಕು ಕಚೇರಿಯಲ್ಲಿ ವಿತರಿಸಲಾಯಿತು. ಆಹಾರದ ಕಿಟ್ ವಿತರಿಸಿದ ಡಾ.ಜಿ.ಶಂಕರ್ ಮಾತನಾಡಿ, ಲಾಕ್‌ಡೌನ್ ಆರಂಭವಾದ ಕೂಡಲೇ ಜಿಲ್ಲಾಡಳಿತ ಮನವಿ ಮೇರೆಗೆ ಅಗತ್ಯವಿರುವ ಮಾಸ್ಕ್ ಮತ್ತು ಪಿಪಿಟಿ ಕಿಟ್ ...
ಮೇಷ ರಾಶಿ: ಸೃಜನಶೀಲ ಆರ್ಥಿಕತೆಯಿಂದ ಲಾಭ ಹೊಂದುವಿರಿ. ನಿಮಗೆ ಕಮಿಷನ್ ವ್ಯವಹಾರದಿಂದ ಹಣಕಾಸು ಹೆಚ್ಚಳವಾಗುತ್ತದೆ. ತಲೆ ನೋವು ಉಂಟಾಗುತ್ತದೆ. ದಾನ ಮಾಡುವುದರಿಂದ ಜೀವನದಲ್ಲಿ ಪ್ರಗತಿ. ವೃಷಭ ರಾಶಿ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಸಂಬಂಧಿಕರು ನಿಮ್ಮ ವೈವಾಹಿಕ ಜೀವನಕ್ಕೆ ಬಂಗ ತರಬಹುದು. ಹಣ ನಿಮ್ಮನ್ನು ಅರಸುತ್ತ ಬರುತ್ತದೆ. ಅನಗತ್ಯ ಖರ್ಚುಗಳಿಗೆ ನಿಯಂತ್ರಣ ಹೇರುವುದು ಒಳಿತು. ಮಿಥು...
“ಆಕೃತಿ” ಉದಯಟಿವಿಯಲ್ಲಿ ಆಗಸ್ಟ್ ೨೪ರಿಂದ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ ೯:೩೦ಕ್ಕೆ ಹೊಸದಾಗಿ ಪ್ರಾರಂಭವಾಗುತ್ತಿರವ ಹೊಚ್ಚ ಹೊಸ ಧಾರವಾಹಿ. ಕನ್ನಡದ ಮೊದಲ ಸ್ಯಾಟಿಲೇಟ್ ವಾಹಿನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಉದಯ ಟಿವಿ ಕಾಲಕ್ಕೆ ತಕ್ಕಂತೆ ಕ್ರಿಯೇಟಿವಿಟಿ ಮತ್ತು ಟೆಕ್ನಾಲಜಿಯಲ್ಲಿ ಹೆಸರುವಾಸಿಯಾಗಿ ಈಗ ಮತ್ತೊಂದು ಹೊಸ ಪ್ರಯತ್ನಕ್ಕೆ ಕೈಹಾಕಿದೆ. ಕೌಟಂಬಿಕದ ಜೊತೆಗೆ ಹಾರಾರ್‌ಗೆ ಸಂ...
ನಿರುದ್ಯೋಗಿಗಳು ಸುಮ್ಮನೆ ಕುಳಿತಿದ್ದರೂ ಸಹ ಒಂದು ಕೆಲಸದಲ್ಲಿ ಬ್ಯೂಸಿ ಆಗಿರುತ್ತಾರೆ. ಅದು ಬೇರಾವುದು ಅಲ್ಲಾ.. ಲೇಟೆಸ್ಟ್ ಸ್ಮಾರ್ಟ್‌ಫೋನ್ ಹಿಡಿದು ಇಂಟರ್ನೆಟ್ ಬಳಸುತ್ತಾ ಬ್ರೌಸಿಂಗ್ ನಲ್ಲಿ ತೊಡಗುವುದು. ಹಾಗೆ ಬ್ರೌಸ್ ಮಾಡುತ್ತಾ ಕನ್ನಡ ಅಡ್ವೈಜರ್(www.kannadaadvisor.com) ವೆಬ್‌ಸೈಟ್ ಗೆ ಭೇಟಿ ನೀಡಿ. ಯಾಕೇ? ಅನ್ನೋ ಪ್ರಶ್ನೆಗೆ ಉತ್ತರ ಕೆಳಗಿನಂತಿದೆ. ಯಾಕಂದ್ರೆ ನಿರುದ್ಯೋಗಿಗಳು ಸ್ವ...
ಸಾಮಾಜಿಕ ಜಾಲತಾಣದಲ್ಲಿ(Social Media) ನಕಲಿ(Fake) ಖಾತೆ ಸೃಷ್ಟಿಸಿ ಮುಸ್ಲಿಂ(Muslim) ವ್ಯಕ್ತಿಯಂತೆ ಬಿಂಬಿಸುತ್ತಾ ಆಕ್ರೋಶ ಭರಿತ ಪೋಸ್ಟ್ ಹಾಕುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಾತಾಳಾಕ್ಕಿಳಿದ ಜ಼ುಕರ್ ಬರ್ಗ್, ಗಗನಕ್ಕೇರಿದ ಬಿಜೋಸ್! ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್‌ನ ಸ್ಟಾಕ್ ದಾಖಲೆಯೂ ಒಂದೇ ದಿನದಲ್ಲಿ ಕುಸಿತವನ್ನು ಗುರುತಿಸಿದ ಕಾರಣದಿಂದ ಫೇಸ್ಬುಕ್ ಇಂದಿನ ಮೆಟಾ ಸ...
ಚಿತ್ರರಂಗ ಅನ್ನೋದು ತೆರೆಯ ಮೇಲಷ್ಟೇ ಬಣ್ಣದ ಬದುಕಲ್ಲ.. ಸ್ವಲ್ಪ ಎಡವಟ್ಟಾದರೂ ನಿಜ ಜೀವನವೂ ಬಣ್ಣದಂತೆ ಕರಗಿ ಹೋಗುತ್ತದೆ.. ಹೌದು ಕಲಾವಿದರೆಲ್ಲಾ ಶ್ರೀಮಂತರು ಎನ್ನುವ ಒಂದು ತಪ್ಪು ಅಭಿಪ್ರಾಯ ಬಹುತೇಕರಲ್ಲಿದೆ.. ಆದರೆ ಅವರಿಗೂ ಕಷ್ಟಗಳಿರುತ್ತವೆ ಅನ್ನೋದಕ್ಕೆ ದೊಡ್ಡ ದೊಡ್ಡ ಸ್ಟಾರ್ ನಟರುಗಳೇ ಕಷ್ಟದ ಸನ್ನಿವೇಶಗಳನ್ನು ಅದರಲ್ಲೂ ಆರ್ಥಿಕ ತೊಂದರೆಯನ್ನು ಅನುಭವಿಸಿರುವುದೇ ಸಾಕ್ಷಿ.. ಅದೇ ರೀತಿ ನ...
ಬೆಂಗಳೂರು,ಜೂ.29: ಕೆಲ‌ವು ಗುಂಪುಗಳು ಕರ್ನಾಟಕ ಹಾಗೂ ಕೇರಳ ನಡುವಿನ ಸಂಬಂಧವನ್ನು ಕಲಕಲು ಪ್ರಯತ್ನಿಸುತ್ತಿರುವುದು ಖೇದಕರ ಸಂಗತಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಕೆಲವು ಊರುಗಳ ಹೆಸರನ್ನು ಮಲಯಾಳಂಗೆ ಬದಲಿಸಲಾಗಿದೆ ಎಂಬ ಕುರಿತು ಉಂಟಾಗಿರುವ ಗೊಂದಲಕ್ಕೆ ಸಂಬಂಧಿಸಿದಂತೆ ಕೇರಳ ಸಿಎಂಗೆ ಪತ್ರಬರೆದಿರುವ ಅವರು, ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವೆ ಭೌ...
ಕೃಷಿಯಲ್ಲಿ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬಿಳಗಿ ಗ್ರಾಮದ ರೈತ ರವಿಲೋಚನ ಇವರು ಬರಡು ಭೂಮಿಯಲ್ಲೂ ಫಸಲು ತೆಗೆಯುವ ಕೃಷಿ ಡಾಕ್ಟರ್ ಇದ್ದಂತೆ. ಎಷ್ಟೋ ರೈತರ ಸೊರಗಿದ ಹೊಲ, ತೋಟಗಳನ್ನು ತಮ್ಮದೇ ತಂತ್ರದಿಂದ ನಳ ನಳಿಸುವಂತೆ ಮಾಡಿದ್ದಾರೆ. ಇವರ ತೋಟವನ್ನು ವೀಕ್ಷಿಸಲು ದಿನಾಂಕ 01-03-2021ರಂದು ಸಿದ್ದಾಪುರ ತಾಲೂಕಿನ ಹುಲ್ಕುತ್ರಿ ಶಾಲೆಯ 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಭ...
ಮೇಷ ರಾಶಿ: ಇಂದಿನ ದಿನ ಈ ರಾಶಿಯವರಿಗೆ ಸ್ಥಿರಾಸ್ತಿ ಮತ್ತು ವಾಹನದ ಮೇಲೆ ಸಾಲ ಆಗಬಹುದಾಗಿದೆ, ಮಾನಸಿಕ ವೇದನೆ, ಮನೋರೋಗ, ವಿಪರೀತ ಕೋಪ, ತಾಯಿ ಆರೋಗ್ಯದಲ್ಲಿ ಏರುಪೇರು, ತಾಯಿಯಿಂದ ನಿಂದನೆಗೆ ಒಳಗಾಗುವ ಸಾಧ್ಯತೆ ಇದೆ ಎಚ್ಚರವಿರಲಿ.. ವೃಷಭ ರಾಶಿ: ಇಂದಿನ ದಿನ ಈ ರಾಶಿಯವರಿಗೆ ಪತ್ರ ವ್ಯವಹಾರಗಳಿಂದ ಸಂಕಷ್ಟ, ಪ್ರಯಾಣದಲ್ಲಿ ತೊಂದರೆ, ದೇವತಾಕಾರ್ಯ ಮತ್ತು ಧರ್ಮಕಾರ್ಯಗಳಿಗೆ ಅಡೆತಡೆ, ಮನೋ ನಿಯಂತ್ರ...
The woods are lovely, dark & deep, But I have promises to keep, Miles to go before I sleep... ROBERT FROST ಗುರುವಾರ, ನವೆಂಬರ್ 22, 2012 ಮಾಧ್ಯಮರಂಗದಲ್ಲಿ ವಿದೇಶಿ ಬಂಡವಾಳ: ಪರರ ಕೈಯಲ್ಲಿ ಕಾವಲುನಾಯಿಯ ಕುತ್ತಿಗೆಪಟ್ಟಿ ಮಾಧ್ಯಮಶೋಧ-30, ಹೊಸದಿಗಂತ 23-11-2012 ಚಿಲ್ಲರೆ ಮಾರಾಟ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ (FDI) ವಿಚಾರವಾಗಿ ನಡೆದ ದೊಡ್ಡಮಟ್ಟದ ಪ್...
by athreebook | Feb 10, 2015 | ಅನ್ಯರ ಬರಹಗಳು, ಆತ್ಮಕಥಾನಕ, ಡೇವಿಡ್ ಕಾಪರ್ಫೀಲ್ಡ್‌, ಸುಬ್ಬಯ್ಯ ಎ.ಪಿ | 0 comments ಅಧ್ಯಾಯ ನಲ್ವತ್ತೆರಡು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್ ಡಿಕನ್ಸ್, ಕನ್ನಡ ಭಾವಾನುವಾದ ಎ.ಪಿ. ಸುಬ್ಬಯ್ಯ] ವಿ-ಧಾರಾವಾಹಿಯ ನಲ್ವತ್ನಾಲ್ಕನೇ ಕಂತು ಡೋರಾಳನ್ನು ನಾನು ಮದುವೆಯಾಗುವುದರಲ್ಲೂ ಸ್ಪ...
ಬೆಂಗಳೂರು: ಮೀ ಟೂ ಅಭಿಯಾನ ಹೆಚ್ಚು ಸದ್ದು ಮಾಡಿದ್ದು ಸಿನಿಮಾ ಇಂಡಸ್ಟ್ರಿ ಯಲ್ಲಿ. ಬಾಲಿವುಡ್​ನಿಂದ ಹಿಡಿದು ಸ್ಯಾಂಡಲ್​​ವುಡ್ ತನಕ ಪ್ರಾದೇಶಿಕ ಸಿನಿಮಾ ಕ್ಷೇತ್ರದಲ್ಲಿಯೂ ಮೀ ಟೂ ಸದ್ದು ಮಾಡಿದೆ. ನಟಿ ಶ್ರುತಿ ಹರಿ ಹರನ್ ನಂತರ ಈಗ ಮತ್ತೊಬ್ಬ ನಟಿ ಇದೇ ರೀತಿ ಆರೋಪ ಮಾಡಿದ್ದು ಸುದ್ದಿಯಾಗಿದೆ. ರೋಡ್ ರೋಮಿಯೋ ಸಿನಿಮಾದ ನಟಿ,ಬಾ ಬಾರೋ ರಸಿಕ ಖ್ಯಾತಿಯ ಆಶಿತಾ ಮೀ ಟೂ ಆರೋಪ ಮಾಡಿದ್ದಾರೆ. ಅನೇಕ ಸಿ...
ಆನಂದ ಸಿಂಗ್ ಗೆ ಖಾತೆ ಯಾವುದು ಎಂಬ ಕೂತುಹಲ ಎಲ್ಲರಲ್ಲಿತ್ತು. ಆದರೆ ಅವರಿಗೆ ಅರಣ್ಯ ಖಾತೆ ನೀಡಿದ ಮೇಲೆ ರಾಜ್ಯಾದ್ಯಂತ ಪರಿಸರ ಪ್ರಿಯರು, ರಾಜಕೀಯ ನಾಯಕರು, ವನ್ಯಜೀವಿ ಸಂಶೋಧಕರೆಲ್ಲ ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಹೆಚ್ಚು ಓದಿದ ಸ್ಟೋರಿಗಳು ಶೃಂಗೇರಿಯಲ್ಲಿ 100 ಹಾಸಿಗೆಯ ಆಸ್ಪತ್ರೆ ಯೋಜನೆ ಶೀಘ್ರ ಪ್ರಾರಂಭ : ಸಿಎಂ ಬೊಮ್ಮಾಯಿ ಮೈಸೂರು; ನಾಗರಹೊಳೆ ಅಭಯಾರಣ್ಯದಲ್ಲಿ ಗಂಡು ಹುಲಿ ಶವ ಪತ್ತೆ ನ...
ಒಂದು ದಿನ ಒಬ್ಬ ಗುರು ಮುಂದಿನ ಜನ್ಮದಲ್ಲಿ ತಾನು ಏನಾಗಿ ಹುಟ್ಟುತ್ತೇನೆ ಎಂದು ಎಂಬುದನ್ನು ದಿವ್ಯದೃಷ್ಟಿಯಿಂದ ತಿಳಿದುಕೊಂಡ. ಹಾಗೂ ತಾನು ಸದ್ಯದಲ್ಲೇ ಸಾಯಲಿದ್ದೇನೆ ಎಂಬುದೂ ಅವನಿಗೆ ತಿಳಿಯಿತು. ಹಂದಿಯಾಗಿ ಬಾಳುವುದನ್ನು ನೆನೆದೇ ಅವನ ಮೈ ಜುಮ್ಮೆಂದಿತು. ತನ್ನ ಪ್ರಿಯ ಶಿಷ್ಯನನ್ನು ಕರೆದು, “ನನಗೆ ಗುರುದಕ್ಷಿಣೆಯಾಗಿ ನೀನು ಏನು ಕೊಡುತ್ತೀ?” ಎಂದು ಕೇಳಿದ. “ನೀವು ಏನು ಕೇಳಿದರೂ ಕೊಡುತ್ತೇನೆ ಗ...
ಚಾಮರಾಜನಗರ: ಪ್ರತಿ ಯೊಬ್ಬ ವಾಹನ ಸವಾರರು ಹೆಲ್ಮೇಟ್ ಅನ್ನು ಕಡ್ಡಾಯವಾಗಿ ಬಳಸಬೇಕು ಎಂದು ಸಂಚಾರಿ ಪೊಲೀಸ್ ಠಾಣೆಯ ಎಎಸ್‍ಐ ಪಿ.ಕೆ.ವೆಂಕಟೇಶ್ ಸಲಹೆ ನೀಡಿದರು. ನಗರದಲ್ಲಿ ಶನಿವಾರ ಜೆಎಸ್‍ಎಸ್ ಶಿಕ್ಷಣ ಮಹಾವಿದ್ಯಾಲಯ, ಜೆಎಸ್‍ಎಸ್ ಸ್ಕೂಲ್ ಆಫ್ ನರ್ಸಿಂಗ್ ಹಾಗೂ ಪಟ್ಟಣ ಸಂಚಾರಿ ಪೊಲೀಸ್ ಠಾಣೆಯಿಂದ ಹಮ್ಮಿ ಕೊಂಡಿದ್ದ 29ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಸಮರಾಂಭದ ಅಧ್ಯಕ್ಷತೆ ವಹಿಸಿ ಅವರು...
ಪ್ರೀಯ ಓದುಗರೇ ರೈತ ನಮ್ಮ ದೇಶದ ಬೆನ್ನೆಲುಬು ಎಂದು ಹೇಳುತ್ತೇವೆ. ಆದ್ರೆ ಆತನಿಗೆ ಹೆಣ್ಣು ಕೊಡಲು ನಾವು ಹಿಂದೇಟು ಹಾಕುತ್ತಿದ್ದೇವೆ. ಅಷ್ಟೇ ಅಲ್ಲ ನೀನು ಏನು ಮಾಡುತ್ತಿದ್ದೀಯಾ ಎಂದಾಗ ನಾನೊಬ್ಬ ರೈತ ಎಂದಾಗ ಹೆಮ್ಮೆ ಪಡಬೇಕಿತ್ತು. ಅದರ ಬದಲು ಆತನನ್ನು ನಾವು ನೋಡುವ ದೃಷ್ಟಿ ಕೂಡ ಬದಲಾಗುತ್ತಿದೆ. ಇದರಿಂದ ರೈತರು ತಮ್ಮ ಉದ್ಯೋಗದ ಕುರಿತು ಹೇಳಲು ಹಿಂಜೇರಿಯುತ್ತಿದ್ದಾರೆ. ಅಷ್ಟೇ ಅಲ್ಲ ಹಳ್ಳಿಯಲ್...
ಗುಜರಾತ್‌ನಲ್ಲಿ ಮೊರ್ಬಿ ಸೇತುವೆ ಕುಸಿತ ದುರಂತ ಸಂಭವಿಸಿ 134 ಮಂದಿ ಮೃತಪಟ್ಟಿದ್ದಾರೆ. ಈ ಘಟನೆ ಭಾರತೀಯರಿಗೆ ಆಘಾತ ತಂದಿದೆ. ಇತ್ತ ದಕ್ಷಿಣ ಕೊರಿಯಾ ಮಂದಿಗೆ ಕಾಲ್ತುಳಿತ ಶಾಕ್ ಎದುರಾಗಿದೆ. Suvarna News First Published Oct 31, 2022, 6:35 PM IST ಸೌತ್ ಕೊರಿಯಾ(ಅ.31): ಗುಜರಾತ್ ಸೇತುವೆ ಕುಸಿತ ಘಟನೆ ಇಡೀ ಭಾರತವನ್ನೇ ಬೆಚ್ಚಿ ಬೀಳಿಸಿದೆ. ಈ ಘಟನೆಯಲ್ಲಿ 134 ಮಂದಿ ಮೃತಪಟ್ಟಿದ್ದಾ...
ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಗಾಗಿ ಸುಸ್ಥಿರ ಆಧಾರದಲ್ಲಿ ಅರಣ್ಯಗಳ ಸಂರಕ್ಷಣೆ,ನಿರ್ವಹಣೆ ಮತ್ತು ಅಭಿವೃದ್ಧಿ ಹಾಗೂ ಮರಬೆಳೆಸುವಿಕೆ ಅರಣ್ಯ ಇಲಾಖೆಯ ದೂರದೃಷ್ಟಿಯಾಗಿದೆ. ರಾಷ್ಟ್ರೀಯ ಅರಣ್ಯ ನೀತಿ,1988ರಲ್ಲಿ ಹೇಳಿರುವುದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಭೌಗೋಳಿಕ ಪ್ರದೇಶದ ಮೂರನೇ ಒಂದು ಭಾಗ ಅರಣ್ಯ ಮತ್ತು ಮರಗಳ ವ್ಯಾಪ್ತಿಯನ್ನು ವಿಸ್ತರಿಸುವ ಉದ್ದೇಶವನ್ನು ಇದು ಹೊಂದಿದೆ. ಪ್ರ...
ಪ್ರವಲ್ಲಿಕ ಮತ್ತಿತರರು ಸುಧಾರಿಸಿಕೊಳ್ಳುವಷ್ಟರಲ್ಲಿ ಮತ್ತೊಮ್ಮೆ ರಾಜೀವನ ಪೋನ್ ಬಂತು `ಧಾರಿಣಿಯ ವಿಶಯ ಏನಾದ್ರೂ ಗೊತ್ತಾಯಿತಾ ಅಂತ ಕೇಳಿದಾಗ ಅವರು ಧಾರಿಣಿಯಿಂದ ಹೀಗೊಂದು ವಿಚಿತ್ರ ಕರೆ ಬಂದಿತ್ತು ಎಂದು ವಿಶಯ ತಿಳಿಸಿದರು ರಾಜೀವನಿಗೂ ಧಾರಿಣಿಯ ಕರೆಯ ಮರ್ಮ ತಿಳಿಯಲಿಲ್ಲ…ಅದಕ್ಕೆ ರಾಜೀವ `ಹೌದಾ…ಸರಿ ಧಾರಿಣಿ ಗೆ ಒಲೀವಿಯಾ ಅನ್ನುವವಳು ಈಗ ಕಾಲ್ ಮಾಡಿದ್ದಳು ಅವಳಿಗೆ ಧಾರಿಣಿ ಕೆಲವು ಮುಖ್ಯಪತ್ರಗಳ...
ರಾಮನಗರ: ನಾನು ಬ್ಲ್ಯಾಕ್‌ ಇದ್ದೇನೆ, ಆದರೆ ಬ್ಲ್ಯಾಕ್‌ ಮೇಲರ್ (Blackmail) ಅಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD KumaraSwamy) ತಿಳಿಸಿದ್ದಾರೆ. ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ (CP Yogeshwar) ಕಾರಿಗೆ ಜೆಡಿಎಸ್ (JDS) ಕಾರ್ಯಕರ್ತರಿಂದು ಮೊಟ್ಟೆ ಎಸೆದು ಆಕ್ರೋಶ ಹೊರಹಾಕಿದ್ದರು. ಚನ್ನಪಟ್ಟಣದ ಭೈರಾಪಟ್ಟಣ ಗ್ರಾಮದಲ್ಲಿ ಉದ್...
ಕೊಡಗಿನ 289 ಸ್ವಾತಂತ್ರ್ಯ ಸೇನಾನಿಗಳಲ್ಲಿ ಶನಿವಾರಸಂತೆಯ ಕಟ್ಟೆಮನೆ ಪುಟ್ಟಸ್ವಾಮಿಯವರು ಒಬ್ಬರಾಗಿದ್ದರು. ಎತ್ತಿನ ಗಾಡಿಯಲ್ಲಿ ಮಡಿಕೇರಿಗೆ ಹೋಗಿ ಸ್ವಾತಂತ್ರ್ಯ ಚಳುವಳಿಯಲ್ಲಿ ಪಾಲ್ಗೊಳ್ಳುತ್ತಿದ್ದರು. ಹಿರಿಯರ ಸ್ಮರಣೆಗಾಗಿ ಅವರ ಹೆಸರಿನಲ್ಲಿ ದತ್ತಿನಿಧಿ ಸ್ಥಾಪಿಸಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್ ಹೇಳಿದರು. ಕೊಡಗು ಜಿಲ್ಲೆಯ ಸೋಮವಾರಪೇಟೆ...
59 ಎಕರೆ 31 ಗುಂಟೆ ಕೃಷಿ ಭೂಮಿಯ ಒಡೆಯ, ಕನ​ಕ​ಪುರ, ಬಿ.ಎಂ.ಕಾವಲ್‌ನಲ್ಲಿ ಹೆಚ್ಚಿನ ಭೂಮಿ, ಪುತ್ರಿ ಐಶ್ವ​ರ್ಯ ಹೆಸ​ರಲ್ಲೂ 10 ಗುಂಟೆ ಕೃಷಿ ಭೂಮಿ Kannadaprabha News First Published Sep 30, 2022, 3:00 AM IST ಎಂ.ಅಫ್ರೋಜ್‌ ಖಾನ್‌ ರಾಮ​ನ​ಗರ(ಸೆ.30): ಕನ್ಯಾ​ಕು​ಮಾ​ರಿ​ಯಿಂದ ಆರಂಭ​ಗೊಂಡು ಕರ್ನಾ​ಟ​ಕದ ಮೂಲಕ ಹಾದು ಹೋಗು​ತ್ತಿ​ರುವ ಭಾರತ್‌ ಜೋಡೋ ಯಾತ್ರೆಯನ್ನು ಯಶ​ಸ್ವಿ​ಗೊ​ಳಿ...
ದೇವರ್ಷಿ ನಾರದರೊಮ್ಮೆ ಶ್ರೀಮನ್ನಾರಾಯಣನ ಬಳಿ ಪ್ರಶ್ನಿಸಿದರಂತೆ. ‘ನಿನ್ನ ಭಕ್ತರ ಪೈಕಿ ಯಾರನ್ನು ಶ್ರೇಷ್ಠನೆಂದು ಭಾವಿಸುವೆ ?’. ತನ್ನ ಸ್ತುತಿಯನ್ನು ನಾರಾಯಣನ ಮುಖದಿಂದ ಕೇಳಬೇಕೆಂಬ ಕಿಂಚಿತ್ ಅಹಂಕಾರ ಸೋಂಕಿದ ಬಯಕೆಯದು. ಹರಿ ಮಂದಸ್ಮಿತನಾಗಿ ‘ಅತ್ತ ನೋಡು. ಆ ಹಳ್ಳಿಯಲ್ಲಿ ನೇಗಿಲು ಹಿಡಿದ ರೈತನೇ ನನ್ನ ಸರ್ವಶ್ರೇಷ್ಠ ಭಕ್ತ’ ಎಂದನು. ನಾರದರು ಪೆಚ್ಚಾದರು, ಆದರೆ ಸೋಲೊಪ್ಪಿಕೊಳ್ಳಲಿಲ್ಲ. ಆ ರೈತನ...
ಶ್ರೀ ಅಂಬಾಭವಾನಿ ಜ್ಯೋತಿಷ್ಯ ಶಾಸ್ತ್ರಂ.. ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್.. 94480 01466, 45 ವರ್ಷಗಳ ಅನುಭವ, ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರುಕಾಟ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಮಾಟ ಮಂತ್ರ ನಿವಾರಣೆ, ಆರೋಗ್ಯ ಹಣಕಾಸು, ಮದುವೆ, ಸಂತಾನ, ಪ್ರೇಮ ವಿವಾಹ ಇತ್ಯಾದಿ ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ...
‘ರಾಜಕೀಯ ಪಕ್ಷದ ವೇದಿಕೆಯಲ್ಲಿ ನಿಂತು ಮಾತನಾಡಲು ನನಗೆ ಇಷ್ಟವಿಲ್ಲ, ನಾನು ಯಾವ ಪಕ್ಷದ ಪರವಾಗಿಯೂ ಇಲ್ಲ’ ಎಂದು ಹೇಳಿರುವ ಪ್ರಕಾಶ್ ರೈ ರವರು, ‘ಜಸ್ಟ್ ಆಸ್ಕಿಂಗ್’ ಒಂದು ರಾಜಕೀಯ ವೇದಿಕೆ ಅಲ್ಲ ಎಂದಿದ್ದಾರೆ. ಆದರೆ ಅವರು ಮಾಡುವುದು ಮತ್ತು ಮಾತನಾಡುವುದೆಲ್ಲಾ ಅಪ್ಪಟ ರಾಜಕೀಯವೇ. ಅದಕ್ಕೆ ಅಭಿಯಾನದ ಹೆಸರು ಏಕೆ ? ಕರ್ನಾಟಕದಲ್ಲಿ ಚುನಾವಣಾ ಸಮಯದಲ್ಲಿಯೇ ಈ ‘ಜಸ್ಟ್ ಆಸ್ಕಿಂಗ್’ವೇದಿಕೆ ಹುಟ್ಟಿಕೊಂ...
Kannada News » Karnataka » Shivamogga » Arrest of two suspected terrorists in Shimoga: Hill Nadu will not be a crossroad for terrorists: Home Minister Araga Jnanendra ಶಿವಮೊಗ್ಗದಲ್ಲಿ ಶಂಕಿತ ಇಬ್ಬರು ಉಗ್ರರ ಬಂಧನ ಪ್ರಕರಣ: ಮಲೆನಾಡು ಉಗ್ರರ ಅಡ್ಡವಾಗಲು ಬಿಡುವುದಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ ರಾಷ್ಟ್ರದ ಏಕತೆಗೆ ಭಂಗ ತರುವವರ ವಿರುದ್ಧ ಕ್ರಮ ಆಗಲಿದೆ...
ಬಳ್ಳಾರಿ ಜಿಲ್ಲೆಯ ಕೂಡ್ಲಿಗಿಯವರಾದ ಸಿದ್ದರಾಮ ಹಿರೇಮಠ ಅವರು ಪ್ರಾಧ್ಯಾಪಕರು. ಕನ್ನಡದ ವಿಶಿಷ್ಟ ಬರಹಗಾರರು. ಕನ್ನಡದ ವಿವಿಧ ಸಾಹಿತ್ಯದ ಪ್ರಕಾರದಲ್ಲಿ ವಿಭಿನ್ನ ಕೊಡುಗೆ ನೀಡಿದ್ದಾರೆ. ಗಜಲ್ ನ ಮೂಲ ಫಾರಸಿ ಭಾಷೆಯ ಜಾನಪದ ಕಾವ್ಯ ಪ್ರಕಾರದಲ್ಲಿದೆ ಎನ್ನಲಾಗುತ್ತದೆ. ಫಾರಸಿಯಲ್ಲಿ ಗಜಲ್ ಎಂದರೆ ಜಿಂಕೆ ಎಂದರ್ಥ. ಓಡಾಡುವ ಜಿಂಕೆಗೆ ಬಾಣ ಬಿಟ್ಟಾಗ ಹೊರಡಿಸುವ ರ‍್ತನಾದವೇ ಕರುಣಾರಸದ ಗಜಲ್ ಎನ್ನಲಾಗುತ...
ಭಾರತ ಇಬ್ಬಾಗ ಮಾಡಿದ, ಕಾಶ್ಮೀರವನ್ನೇ ಭಾರತದಿಂದ 75 ವರ್ಷ ಬೇರ್ಪಡಿಸಿದ ಕಾಂಗ್ರೆಸ್ ಇದೀಗ ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವುದು ಹಾಸ್ಸಾಸ್ಪದವಾಗಿದೆ. ಕರ್ನಾಟಕ ಪ್ರವೇಶಿಸಿರುವ ಯಾತ್ರೆ ಬಿಜೆಪಿ ಮಾಡಿದ ಉತ್ತಮ ರಸ್ತೆಯಲ್ಲಿ ಸಾಗಲಿ ಎಂದು ಬಿಜೆಪಿ ತಿರುಗೇಟು ನೀಡಿದೆ. Suvarna News First Published Sep 30, 2022, 1:32 PM IST ಬೆಂಗಳೂರು(ಸೆ.30): ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್...
ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಗಾಗಿ ಸುಸ್ಥಿರ ಆಧಾರದಲ್ಲಿ ಅರಣ್ಯಗಳ ಸಂರಕ್ಷಣೆ,ನಿರ್ವಹಣೆ ಮತ್ತು ಅಭಿವೃದ್ಧಿ ಹಾಗೂ ಮರಬೆಳೆಸುವಿಕೆ ಅರಣ್ಯ ಇಲಾಖೆಯ ದೂರದೃಷ್ಟಿಯಾಗಿದೆ. ರಾಷ್ಟ್ರೀಯ ಅರಣ್ಯ ನೀತಿ,1988ರಲ್ಲಿ ಹೇಳಿರುವುದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಭೌಗೋಳಿಕ ಪ್ರದೇಶದ ಮೂರನೇ ಒಂದು ಭಾಗ ಅರಣ್ಯ ಮತ್ತು ಮರಗಳ ವ್ಯಾಪ್ತಿಯನ್ನು ವಿಸ್ತರಿಸುವ ಉದ್ದೇಶವನ್ನು ಇದು ಹೊಂದಿದೆ. ಪ್ರ...
ಸಂಖ್ಯಾಶಾಸ್ತ್ರದ ಸಂಖ್ಯೆ 3 ಅಡಿಯಲ್ಲಿ ಜನಿಸಿದ ಜನರನ್ನು ಸಮಸ್ಯೆ ಪರಿಹಾರಕಾರರು ಎಂದು ಕರೆಯಲಾಗುತ್ತದೆ. ಅವರು ತಮ್ಮ ಆಲೋಚನಾ ಪ್ರಕ್ರಿಯೆಯಲ್ಲಿ ಬಹಳ ಸೃಜನಶೀಲರಾಗಿದ್ದಾರೆ ಮತ್ತು ತ್ವರಿತವಾಗಿ ಪರಿಹಾರಗಳೊಂದಿಗೆ ಬರುತ್ತಾರೆ. ಅವರು ಪೆಟ್ಟಿಗೆಯ ಹೊರಗಿನ ಚಿಂತಕರು ಮತ್ತು ದಿನನಿತ್ಯದ ಜೀವನದ ಸಮಸ್ಯೆಗಳಿಗೆ ವಿಶಿಷ್ಟವಾದ ವಿಧಾನವನ್ನು ಹೊಂದಿದ್ದಾರೆ. ಅವರು ಪ್ರಕಾಶಮಾನವಾಗಿರುತ್ತಾರೆ ಮತ್ತು ಅವರಿ...
ನೀ ನಡೆವ ದಾರಿಯಲ್ಲಿ- ಡಾ. ಎಂ. ವೆಂಕಟಸ್ವಾಮಿ ಅವರ ಕಾದಂಬರಿ. ಕೃತಿಗೆ ಬೆನ್ನುಡಿ ಬರೆದ ಕವಿ ಹಾಗೂ ಸಾಹಿತಿ ಜರಗನಹಳ್ಳಿ ಶಿವಶಂಕರ್ `ಈಗಾಗಲೇ `ಮೂಡಲ ಮರೆಯಲ್ಲಿ', `ಚಂದ್ರನಿಲ್ಲದ ಆಕಾಶ' ಮತ್ತು `ರೂಪರಾಶಿಯರು' ಕಾದಂಬರಿಗಳನ್ನು ವಾಸ್ತವ ಸಂಗತಿಗಳಿಗೆ ತೀರಾ ಹತ್ತಿರವಾದ ಪಾತ್ರಗಳಲ್ಲಿ ಸಾಮಾಜಿಕ ಮೌಲ್ಯಗಳೊಂದಿಗೆ ನೈಜವಾಗಿ ಚಿತ್ರಿಸಿದ್ದಾರೆ. ಪ್ರಸ್ತುತ 'ನೀ ನಡೆವ ದಾರಿಯಲ್ಲಿ' ಕಾದಂಬರಿ ಒಂದು ಸು...
ನಮಸ್ತೆ ಸ್ನೇಹಿತರೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿ’ವಾದ ಸದ್ಯಕ್ಕೆ ಈಗ ಒಂದು ಹಂತಕ್ಕೆ ಬಂದು ತಲುಪಿದೆ ಮೈಸೂರಿನ ದಿ ಪ್ರಿನ್ಸ್ ಹೋಟೆಲ್ ನಲ್ಲಿ ಸಪ್ಲೆಯರ್ ಮೇಲೆ ಹ’ಲ್ಲೆ ಮಾಡಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಗಂ’ಭೀರ ಆ’ರೋಪ ಮಾಡಿದ ಬಳಿಕ ಈ ಪ್ರಕರಣ ಟ್ವಿಸ್ಟ್ ಮತ್ತು ಟ್ರಾನ್ ಗಳನ್ನ ಪಡೆದುಕೊಂಡು ದೊಡ್ಡ ಪ್ರಮಾಣದ ಚರ್ಚೆಗೆ ದಾರಿ ಮಾಡಿಕೊಟ್ಟಿತು..‌ ಇದೀಗ ನಟ ಜಗ್ಗೇಶ್ ...