Dataset Viewer
Auto-converted to Parquet Duplicate
text
stringlengths
468
101k
ಇಪ್ಪತ್ತೆರೆಡು ವರ್ಷದ ವೃತ್ತಿ ಬದುಕಿನಲ್ಲಿ ಮಧುಬಾಲ ನಟಿಸಿದ ಚಿತ್ರಗಳ ಸಂಖ್ಯೆ ಎಪ್ಪತ್ತೆರೆಡು. ಆಕೆ ಬದುಕಿದ್ದು ಕೇವಲ ಮೂವತ್ತಾರು ವರ್ಷ. ಎರಡು ದಶಕಗಳ ಕಾಲ ಆಕೆ ಹಿಂದಿ ಚಿತ್ರರಂಗವನ್ನು ಆಳಿದರು. ಹಲವು ಬಗೆಯ ವಿದ್ಯಮಾನ ತುಂಬಿದ ನಟಿಯ ಬದುಕು ಎಂದಿಗೂ ಸೆಳೆಯುವ ಕಥನ. ಲೇಖಕ ರಮೇಶ ಅರೋಲಿ ಅವರು ‘ಮಧುಬಾಲ’ ಜೀವನ ಕಥನ ರಚಿಸಿದ್ದಾರೆ. ಈ ಕೃತಿಗೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಹಿರಿಯ ಲೇಖಕ ಡಾ.ಕ...
ನಿಗದಿತ ಕಾರ್ಯ ವಿಧಾನ ಉಲ್ಲಂಘಿಸಿ ಮಗುವನ್ನು ನೇರವಾಗಿ ದತ್ತು ಪಡೆಯುವುದು 2015ರ ಬಾಲ ನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯಿದೆ ಸೆಕ್ಷನ್ 80ರಡಿ ಅಪರಾಧವಾಗಿದೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ. Bar & Bench Published on : 14 May, 2021, 5:42 am ಕೋವಿಡ್‌ ಬಿಕ್ಕಟ್ಟಿನಿಂದಾಗಿ ಮಗು ಅನಾಥವಾದರೆ ಹಾಗೂ ಆ ಮಗುವಿನ ಪೋಷಣೆಗೆ ಸಂಬಂಧಿಕರು ಸಿದ್ದರಿಲ್ಲದಿದ್ದರೆ ಅಂತಹ ಮಗುವನ್ನು ...
ವಿಜಯ್​ ಸೇತುಪತಿ ಮತ್ತು ಸೂರಿ ನಟಿಸುತ್ತಿರುವ ತಮಿಳು ಚಿತ್ರ `ವಿಡುದಲೈ` ಇದೀಗ ಎರಡು ಭಾಗಗಳಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.ಈ ಚಿತ್ರವನ್ನು ರೆಡ್​ ಜಯಂಟ್​ ಮೂವಿಸ್​ನಡಿ ಉದಯನಿಧಿ ಸ್ಟಾಲಿನ್​ ಅರ್ಪಿಸಿದರೆ, ಆರ್​.ಎಸ್​. ಇನ್ಫೋಟೈನ್​ಮೆಂಟ್​ನಡಿ ಎಲ್ರೆಡ್​ ಕುಮಾರ್​ ನಿರ್ಮಿಸುತ್ತಿದ್ದಾರೆ. ಕಾಲಿವುಡ್​ನ ಜನಪ್ರಿಯ ನಿರ್ದೇಶಕರಲ್ಲಿ ವೆಟ್ರಿಮಾರನ್​ ಪ್ರಮುಖರು. ಕೆಲವು ತಿಂಗಳುಗಳ ಹಿಂದ...
ಅರಸೀಕೆರೆ: ಶಿವಮೊಗ್ಗ-ಯಶವಂತಪುರ ನಡುವೆ ನಿತ್ಯ ಸಂಚರಿಸು ತ್ತಿರುವ ಜನಶತಾಬ್ದಿ ರೈಲುಗಾಡಿಗೆ ನಗರದಲ್ಲಿ ನಿಲುಗಡೆ ನೀಡಬೇಕು ಮತ್ತು ರೈಲು ನಿಲ್ದಾಣದಲ್ಲಿನ ಅಭಿವೃದ್ಧಿ ಕಾಮ ಗಾರಿ ಬೇಗ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ರೈತ ಸಂಘದ ಸಂಚಾಲಕ ಕನಕೆಂಚೇನಹಳ್ಳಿ ಪ್ರಸನ್ನಕುಮಾರ್ ಅರಸೀ ಕೆರೆ ರೈಲು ನಿಲ್ದಾಣ ವ್ಯವಸ್ಥಾಪಕರಿಗೆ ಮಂಗಳವಾರ ಮನವಿಪತ್ರ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಅವರು,...
Kannada News » Karnataka » Bengaluru » Banjara Sammelan in Maharashtra 2 lakh from Karnataka will Participate Says Sardar Sevalal Swamiji ಮಹಾರಾಷ್ಟ್ರ ಬಂಜಾರ ಸಮ್ಮೇಳನಕ್ಕೆ ಕರ್ನಾಟಕದಿಂದ 2 ಲಕ್ಷ ಮಂದಿ: ಸರ್ದಾರ್ ಸೇವಾಲಾಲ್ ಸ್ವಾಮೀಜಿ ಭಾರತದಲ್ಲಿ ಬಂಜಾರ ಸಮುದಾಯಕ್ಕೆ ಸೇರಿದವರ ಸಂಖ್ಯೆ ಸುಮಾರು 9 ಕೋಟಿ ಇರಬಹುದು ಎಂದು ಸರ್ದಾರ್ ಸೇವಾಲಾಲ್ ಸ್ವಾಮೀಜಿ ಹೇಳಿದರು...
ಭಾರತೀಯ ನೋಟಿನಲ್ಲಿ ಯಾರ ಫೋಟೋ ಇರಬೇಕು? ಇದೀಗ ಭಾರಿ ಚರ್ಚೆ ವಿವಾದಕ್ಕೆ ಕಾರಣಾಗಿದೆ. ಚುನಾವಣೆ ದೃಷ್ಟಿಯಿಂದ ಗಣೇಶ ಹಾಗೂ ಲಕ್ಷ್ಮೀ ಫೋಟೋಗಳನ್ನುಹಾಕಿ ಎಂದು ಕೇಜ್ರಿವಾಲ್ ಹೇಳಿದ ಬೆನ್ನಲ್ಲೇ ಇದೀಗ ಹೊಸ ಹೊಸ ವಾದಗಳು ಹುಟ್ಟಿಕೊಂಡಿದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ ಫೋಟೋ ಇರಲಿ ಎಂದು ನಾಯಕರು ಆಗ್ರಹಿಸಿದ್ದಾರೆ. Suvarna News First Published Oct 27, 2022, 1:32 PM IST ನವದೆಹಲ...
ಪಿ-ಟೆಕ್ ಶಾಲೆಯನ್ನು ಯೋಜಿಸುವುದು, ಪ್ರಾರಂಭಿಸುವುದು ಮತ್ತು ಬೆಳೆಸುವುದು ಸಣ್ಣ ಸಾಧನೆಯಲ್ಲ. ಐಬಿಎಂ ಉದ್ಯಮ ಪಾಲುದಾರ ಸಂದರ್ಭದ ಹೊರಗೆ ಪಿ-ಟೆಕ್ ಮಾದರಿಯ ಉದಾಹರಣೆಗಳನ್ನು ವಿವರಿಸುವ ಪ್ರಕರಣ ಅಧ್ಯಯನಗಳು ಈ ಕೆಳಗಿನಂತಿವೆ. ಸಿರಕ್ಯೂಸ್ ಸೆಂಟ್ರಲ್ ನಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಿನ್ನೆಲೆ ಸಿರಕ್ಯೂಸ್ ಸೆಂಟ್ರಲ್ (ಐಟಿಸಿ) ನಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯು ಎನ್ ವೈ...
ನವದೆಹಲಿ: ನವೆಂಬರ್ 12ರಂದು ಹಿಮಾಚಲ ಪ್ರದೇಶ (Himachal Pradesh) ವಿಧಾನಸಭೆ ಚುನಾವಣೆ (Election) ನಡೆಯಲಿದ್ದು, ಈ ಹಿನ್ನೆಲೆ ಕಾಂಗ್ರೆಸ್ ಇಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ. ‘ ಹಿಮಾಚಲ, ಹಿಮಾಚಲಿಯತ್ ಔರ್ ಹಮ್ ‘ ಶೀರ್ಷಿಕೆಯಲ್ಲಿ ಪ್ರಣಾಳಿಕೆ ಬಿಡುಗಡೆಯಾಗಿದ್ದು, ಹತ್ತಾರು ಭರವಸೆಗಳನ್ನು ಕಾಂಗ್ರೆಸ್ (Congress) ನೀಡಿದೆ. ವಾಗ್ದಾನದಲ್ಲಿ ಪ್ರಮುಖವಾಗಿ ಉಲ್ಲೇಖಿಸಿರುವಂತೆ, ಪಕ್ಷ ಅಧಿಕ...
ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಗಾಗಿ ಸುಸ್ಥಿರ ಆಧಾರದಲ್ಲಿ ಅರಣ್ಯಗಳ ಸಂರಕ್ಷಣೆ,ನಿರ್ವಹಣೆ ಮತ್ತು ಅಭಿವೃದ್ಧಿ ಹಾಗೂ ಮರಬೆಳೆಸುವಿಕೆ ಅರಣ್ಯ ಇಲಾಖೆಯ ದೂರದೃಷ್ಟಿಯಾಗಿದೆ. ರಾಷ್ಟ್ರೀಯ ಅರಣ್ಯ ನೀತಿ,1988ರಲ್ಲಿ ಹೇಳಿರುವುದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಭೌಗೋಳಿಕ ಪ್ರದೇಶದ ಮೂರನೇ ಒಂದು ಭಾಗ ಅರಣ್ಯ ಮತ್ತು ಮರಗಳ ವ್ಯಾಪ್ತಿಯನ್ನು ವಿಸ್ತರಿಸುವ ಉದ್ದೇಶವನ್ನು ಇದು ಹೊಂದಿದೆ. ಪ್ರ...
ಗೂಗ್ಲಿ, ನಟಸಾರ್ವಭೌಮ, ರಣವಿಕ್ರಮ, ನಟರಾಜ ಸರ್ವಿಸ್, ಗೋವಿಂದಾಯ ನಮಃದಂತಾ ಕಮರ್ಷಿಯಲ್ ಹಿಟ್ ಕೊಟ್ಟು ಗೆದ್ದಿರುವ ನಿರ್ದೇಶಕ ಪವನ್ ಒಡೆಯರ್ ನಿರ್ಮಾಪಕರಾಗಿರುವ ಮೊದಲ ಚಿತ್ರ ಡೊಳ್ಳು. ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಮೆಚ್ಚುಗೆ, ಪ್ರಶಸ್ತಿಯನ್ನೂ ಗೆದ್ದಿರುವ ಡೊಳ್ಳುಗೆ ರಾಷ್ಟ್ರಪ್ರಶಸ್ತಿಯೂ ಸಿಕ್ಕಿದೆ. ಈಗ ಚಿತ್ರ ತೆರೆಗೆ ಬರಲು ಸಿದ್ಧವಾಗಿದ್ದು ಆಗಸ್ಟ್ 26ಕ್ಕೆ ರಿಲೀಸ್ ಆಗುತ್ತಿ...
ಗುಬ್ಬಿ: ಮನೆ ಮತ್ತು ಆಸ್ತಿ ಯನ್ನು ಕಬಳಿಸುವ ಹುನ್ನಾರದಿಂದ ಗಂಡನೇ ತನ್ನ ಹೆಂಡತಿ ಮತ್ತು ಅತ್ತೆಯನ್ನು ಹತ್ಯೆ ಮಾಡಲು ಮುಂದಾದ ಘಟನೆ ಸಿ.ಎಸ್. ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಕಡಬ ಹೋಬಳಿ ಜನ್ನೇನಹಳ್ಳಿ ಗ್ರಾಮದ ಮಮತಾ ಪತಿ ಯಿಂದ ದೈಹಿಕ ಹಲ್ಲೆ ಗೆ ಒಳಗಾಗಿ ಅಪಾಯದಿಂದ ಪಾರಾದ ಮಹಿಳೆ ಎಂದು ತಿಳಿದುಬಂದಿದೆ. ಮೂಲತಃ ಕೆ.ಕಲ್ಲಹಳ್ಳಿ ಗ್ರಾಮದ ವಾಸಿಯಾಗಿದ್ದ ಮಮತಾ ಎಂಬುವ ಮಹ...
ಇಡೀ ದೇಶವೇ ಮೆಚ್ಚಿ ಹೆಮ್ಮೆಪಟ್ಟಂತಹ `ಕೆಜಿಎಫ್`1 ಮತ್ತು `ಕೆಜಿಎಫ್2` ಚಿತ್ರಗಳ ನಿರ್ಮಾಪಕರಾದ ಹೊಂಬಾಳೆ ಫಿಲಂಸ್ ಸಂಸ್ಥೆಯಿಂದ ನಿರ್ಮಾಣವಾಗಿರುವ ಮೊದಲ ಬಾರತೀಯ ಚಿತ್ರವಾದ ಪ್ರಭಾಸ್ ಅಭಿನಯದ ‘ಸಲಾರ್’ನ ಪೋಸ್ಟರ್, ಸೋಮವಾರ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಬಿಡುಗಡೆಯಾಗಿದೆ. ಹೊಂಬಾಳೆ ಫಿಲಂಸ್ನಡಿ ವಿಜಯಕುಮಾರ್ ಕಿರಗಂದೂರು ನಿರ್ಮಿಸಿ, ಪ್ರಶಾಂತ್ ನೀಲ್ ನಿರ್ದೇಶಿಸುತ್ತಿರುವ ‘ಸಲಾರ್’ ಚಿತ...
ಸ್ನೇಹಿತರೇ, ಕನ್ನಡ ಕಿರುತೆರೆಯ ಖ್ಯಾತ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ ಎಂಟು ಶುರುವಾಗಿ ಈಗಾಗಲೇ ೫ ವಾರಗಳು ಮುಗಿದಿವೆ. ಇನ್ನು ಈ ಸಲದ ಬಿಗ್ ಬಾಸ್ ಮನೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡಿರುವ ಸ್ಪರ್ಧಿಗಳ ಸಂಗಮವಾಗಿದೆ. ಅದರಲ್ಲಿ ಒಬ್ಬರು ಬೈಕ್ ರೇಸರ್ ಆಗಿರುವ ಕೆಪಿ. ಅರವಿಂದ್ ಅವರು. ಬಿಗ್ ಮನೆಯಲ್ಲಿ ಚೆನ್ನಾಗಿಯೇ ಆಟ ಆಡುತ್ತಿರುವ ಅರವಿಂದ್ KP ಅವರು ಕರ್ನಾಟಕದ ಜನತೆಗೆ ಅಷ್ಟೇನೂ ಚಿ...
ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಗಾಗಿ ಸುಸ್ಥಿರ ಆಧಾರದಲ್ಲಿ ಅರಣ್ಯಗಳ ಸಂರಕ್ಷಣೆ,ನಿರ್ವಹಣೆ ಮತ್ತು ಅಭಿವೃದ್ಧಿ ಹಾಗೂ ಮರಬೆಳೆಸುವಿಕೆ ಅರಣ್ಯ ಇಲಾಖೆಯ ದೂರದೃಷ್ಟಿಯಾಗಿದೆ. ರಾಷ್ಟ್ರೀಯ ಅರಣ್ಯ ನೀತಿ,1988ರಲ್ಲಿ ಹೇಳಿರುವುದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಭೌಗೋಳಿಕ ಪ್ರದೇಶದ ಮೂರನೇ ಒಂದು ಭಾಗ ಅರಣ್ಯ ಮತ್ತು ಮರಗಳ ವ್ಯಾಪ್ತಿಯನ್ನು ವಿಸ್ತರಿಸುವ ಉದ್ದೇಶವನ್ನು ಇದು ಹೊಂದಿದೆ. ಪ್ರ...
End of preview. Expand in Data Studio
README.md exists but content is empty.
Downloads last month
3