text
stringlengths
344
278k
ಮೈಸೂರು, ನ.21(ಆರ್‍ಕೆ)-ಮುಡಾಗೆ ನಿವೇಶನ ಮರಳಿಸಿದ್ದರೂ, ನಿವೃತ್ತ ಐಎಫ್‍ಎಸ್ (ಇಂಡಿಯನ್ ಫಾರೆಸ್ಟ್ ಸರ್ವೀಸ್) ಅಧಿಕಾರಿ ಪತ್ನಿಗೆ ಮತ್ತೆ ಸುಮಾರು ಮೂರೂವರೆ ಕೋಟಿ ರೂ. ಬೆಲೆಬಾಳುವ ಸದರಿ ನಿವೇ ಶನದ ಕ್ರಯಪತ್ರ ನೀಡಿರುವುದೂ ಸೇರಿದಂತೆ ಮುಡಾ ದಿಂದ ಮಂಜೂರಾಗಿದ್ದ ಏಳು ನಿವೇಶನಗಳನ್ನು ಒಂದೇ ದಿನ ಪ್ರಾಧಿಕಾರ ವಶಕ್ಕೆ ತೆಗೆದುಕೊಂಡಿರುವ ಪ್ರಕರಣದ ತನಿಖೆಯನ್ನು ಎಸಿಬಿಗೆ ವಹಿಸಲಾಗುವುದು ಎಂದು ಮುಡಾ...
ಮೈಸೂರು,ಸೆ.30: ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಜಾನಪದ ಕಲಾತಂಡಗಳ ಐಸಿರಿಯ ಸೊಬಗು ಅಪಾರ ಜನಸ್ತೋಮದಲ್ಲಿ ಹರ್ಷೋಲ್ಲಾಸ ಮೂಡಿಸಿತು. ನಂದೀಧ್ವಜ ಕಂಬದೊಂದಿಗೆ ಚಾಲನೆ ಪಡೆದ ಜಾನಪ ಕಲಾವಿದರು ವಿವಿಧ ತಂಡಗಳಲ್ಲಿ ತಮಟೆ, ನಗಾರಿ, ಡೊಳ್ಳು, ಜಗ್ಗಲಗೆ, ಕಂಸಾಳೆ, ಬುಡಬುಡಿಕೆ... ಹೀಗೆ ವೈವಿಧ್ಯಮಯ ನೃತ್ಯಗಳಿಂದ ಜನಮನಸೂರೆಗೊಂಡರು. ಶನಿವಾರ ಅರಮನೆ ಆವರಣದಲ್ಲಿ ಆರಂಭಗೊಂಡ ಜಾನಪದ ಕ...
‘ಕರಾವಳಿಯ ಕತೆಗಳು’ 1920ರಿಂದ 1947 ಅವಧಿಯ ಪತ್ರಿಕಗಳಿಂದ ಆಯ್ದ ಕತೆಗಳು. ಪ್ರೊ.ಕೆ.ಚಿನ್ನಪ್ಪ ಗೌಡ ಅವರ ಪ್ರಧಾನ ಸಂಪಾದಕತ್ವದಲ್ಲಿ ಪ್ರಕಟವಾದ ಈ ಕೃತಿಯನ್ನು ಲೇಖಕಿ ಡಾ. ಸಬಿಹಾ ಭೂಮಿಗೌಡ ಅವರು ಸಂಪಾದಿಸಿದ್ದಾರೆ. ಈ ಕೃತಿಗೆ ಪ್ರೊ.ಕೆ. ಚಿನ್ನಪ್ಪ ಗೌಡ ಬೆನ್ನುಡಿಯ ಮಾತುಗಳನ್ನು ಬರೆದಿದ್ದಾರೆ. ಸ್ವಾತಂತ್ರ್ಯ ಪೂರ್ವದ ಕಾಲಘಟ್ಟವನ್ನೇ ನಿರ್ದಿಷ್ಟಪಡಿಸಿ ಹೇಳುವುದಾದರೆ ಈ ಅವಧಿಯ ಕನ್ನಡದ ಬರಹಗಾರ...
ಪಂಡಿತ್ ಮಹೇಂದ್ರ ಶಾಸ್ತ್ರಿ, ಓಂ ಶ್ರೀ ಗಾಯತ್ರಿ ದೇವಿ ಜ್ಯೋತಿಷ್ಯ ಪೀಠ.. ಹಣಕಾಸಿನ ತೊಂದರೆ, ವಿವಾಹದಲ್ಲಿ ತಡೆ, ವಿದ್ಯೆ, ಉದ್ಯೋಗ, ಇನ್ನಿತರ ಯಾವುದೇ ಕಠಿಣ ಸಮಸ್ಯೆಗಳಿಗೆ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 99728 84455 ಮೇಷ ರಾಶಿ.. ಇಂದಿನ ದಿನ ಇಂದು ದಿನವು ನಿಮಗೆ ವಿಶೇಷವಾಗಲಿದೆ ಮತ್ತು ನೀವು ಯಾವುದೇ ದೊಡ್ಡ ಒಪ್ಪಂದಕ್ಕೆ ಸಹಿ ಮಾಡಬಹುದು. ನೀವು ಎಲ್ಲಿಂದಲಾದರೂ ...
ನವದೆಹಲಿ :ಭಯೋತ್ಪಾದನೆಗೆ ಹಣಕಾಸು ಒದಗಿಸುವುದು ಭಯೋತ್ಪಾದನೆಗಿಂತ ಅಪಾಯಕಾರಿಯಾಗಿದ್ದು, ಅದರ ಬೆದರಿಕೆಯನ್ನು ಯಾವುದೇ ಧರ್ಮ ಅಥವಾ ಗುಂಪಿನೊಂದಿಗೆ ಜೋಡಿಸಬಾರದು ಮತ್ತು ಸೇರಿಸಲೂಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹಿಂಸಾಚಾರವನ್ನು ನಡೆಸಲು, ಯುವಕರನ್ನು ಬಳಸಿಕೊಳ್ಳಲು ಮತ್ತು ಆರ್ಥಿಕ ಸಂಪನ್ಮೂಲಗಳನ್ನು ಹೆಚ್ಚಿಸಲು ಭಯೋತ್ಪಾದಕರು ನಿರಂತರವಾಗಿ ಹೊಸ ಮಾರ್ಗಗಳನ್ನು ಕಂಡುಕೊಳ...
ಬೆಂಗಳೂರು: ಕರುನಾಡಿನ ರಾಜರತ್ನ ಅಪ್ಪು ಇಂದಿನಿಂದ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ (Puneeth Rajkumar) ಆಗಲಿದ್ದಾರೆ. ರಾಜ್ಯ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಕರ್ನಾಟಕ ರತ್ನ (Karnataka Ratna) ಪ್ರಶಸ್ತಿಯನ್ನ ಮರಣೋತ್ತರವಾಗಿ ದಿವಂಗತ ನಟ ಪುನೀತ್ ರಾಜ್‌ಕುಮಾರ್‌ಗೆ ಪ್ರದಾನ ಮಾಡಲಾಗುತ್ತದೆ. ವಿಧಾನಸೌಧದ ಮೆಟ್ಟಿಲುಗಳ ಕಾರ್ಯಕ್ರಮ ನಡೆಯಲಿದ್ದು, ಪುನೀತ್ ಪತ್ನಿ ಅ...
ಹೆದ್ದಾರಿಗಳಲ್ಲಿ ಚಾರ್ಜಿಂಗ್ ಸ್ಟೇಷನ್ಗಳನ್ನು ಸ್ಥಾಪಿಸಲು ಇಂಧನ ಇಲಾಖೆಯು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದೆ. ವಿದೇಶಿ ಸಾಂಸ್ಥಿಕ ಹೂಡಿಕೆ ಮತ್ತು ಕಚ್ಚಾ ತೈಲ ಬೆಲೆಗಳ ಏರಿಕೆಯ ನಡುವೆ ಷೇರು ಮಾರುಕಟ್ಟೆಗಳಲ್ಲಿ ನಿರಂತರ ಮಾರಾಟದಿಂದ ಮತ್ತೆ ರೂಪಾಯಿ ಮೌಲ್ಯ ದಾಖಲೆ ಮಟ್ಟಕ್ಕೆ ಕುಸಿದಿದೆ. ಪ್ರತೀ ಡಾಲರ್ ಎದುರು ರೂಪಾಯಿ ಮೌಲ್ಯ ಸ...
ಬೆಂಗಳೂರು: ಬ್ಯಾಂಕ್‌ಗೆ ವಂಚನೆಗೈದ ಆರೋಪದಲ್ಲಿ ಬಹುಭಾಷಾ ನಟಿ ಸಿಂಧು ಮೆನನ್ ಹಾಗೂ ಆತನ ಸಹೋದರನ ವಿರುದ್ಧ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ. ಆಡಿ ಕಾರು ಖರೀದಿಸುವ ನೆಪದಲ್ಲಿ ಸುಳ್ಳು ದಾಖಲೆ ನೀಡಿ ಬ್ಯಾಂಕ್ ಆಫ್ ಬರೋಡಾದಿಂದ 36.78 ಲಕ್ಷ ರೂ. ಸಾಲ ಪಡೆದ ಆರೋಪ ದಲ್ಲಿ ಸಿಂಧು ಮೆನನ್ ಸಹೋದರನೆಂದು ಪರಿಚಯಿಸಿಕೊಂಡಿರುವ ಕಾರ್ತಿಕೇಯನ್ ಎಂಬಾತನನ್ನ...
Kannada News » World » PM Narendra Modi | ಅಮೆರಿಕದ ನೂತನ ಅಧ್ಯಕ್ಷರಿಗೆ ದೂರವಾಣಿ ಮೂಲಕ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ PM Narendra Modi | ಅಮೆರಿಕದ ನೂತನ ಅಧ್ಯಕ್ಷರಿಗೆ ದೂರವಾಣಿ ಮೂಲಕ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ narendra modi Joe Biden ನೀತಿ ನಿಯಮಗಳಿಗೆ ಅನುಸಾರವಾಗಿ ಜಾಗತಿಕ ಮಟ್ಟದಲ್ಲಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಎರಡೂ ದೇಶಗಳು ಕಾರ್ಯೋನ್ಮುಖವಾಗಲಿವ...
ಕೇಂದ್ರ ಗೃಹ ಇಲಾಖೆ ಮೂರ್ಗಸೂಚಿಯ ಅನ್ವಯ ಕೋವಿಡ್‌ ನಿರ್ವಹಣೆಗೆ ರಾಷ್ಟ್ರೀಯ ಸೂಚನೆಗಳನ್ನು ರಾಜ್ಯದಲ್ಲಿ ಅನುಸರಿಸಲಾಗುತ್ತಿಲ್ಲ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಮನವಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು. Advocate Tejasvi Surya, facemask, Karnataka HC Bar & Bench Published on : 9 Nov, 2020, 12:26 pm ಸೆಪ್ಟೆಂಬರ್‌ನಲ್ಲಿ ನಡೆದಿದ್ದ ರಾಜಕೀಯ ಸಮಾವೇಶದಲ್ಲಿ ಮಾಸ್ಕ್‌ ಧರ...
ಲೇಖಕಿ ಉಷಾ ಕಟ್ಟೇಮನೆ ಬ್ಲಾಗ್ ಲೋಕದಲ್ಲೂ ಸಕ್ರಿಯವಾಗಿ ಬರೆಯುತ್ತಾ ಬಂದಿರುವವರು. ಅವರು ನಮ್ಮ ದೇಶದ ಮಾಧ್ಯಮ ಲೋಕವನ್ನು ಇವತ್ತಿನ ’ಭ್ರಷ್ಟಾಚಾರದ ವಿರುದ್ಧ ಭಾರತ’ ಆಂದೋಳನದ ಹಿನ್ನೆಲೆಯಲ್ಲಿ ಚರ್ಚಿಸುತ್ತ ಕೆಲವೊಂದು ಗಂಭೀರ ವಿಷಯಗಳನ್ನು “ಮಾಧ್ಯಮ ಲೋಕ : ಒಡೆದ ಕನ್ನಡಿ” ಲೇಖನದಲ್ಲಿ ಎತ್ತಿದ್ದಾರೆ. ಆ ಲೇಖನದ ಕೊಂಡಿಯನ್ನು “ವರ್ತಮಾನ”ದೊಂದಿಗೆ ಹಂಚಿಕೊಳ್ಳುತ್ತ “ವರ್ತಮಾನ”ದ ಪ್ರಯತ್ನಕ್ಕೆ ಮೆಚ್...
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9036527301 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರ...
ನಿಷೇಧದ ಬೆನ್ನಲ್ಲೇ ಅಧಿಕಾರಿಗಳಿಂದ ಕಾರ್ಯಾಚರಣೆ-ಪಿಎಫ್​ಐ ಮತ್ತು ಸಿಎಫ್ ಮುಖಂಡರ ಕಚೇರಿ, ಮನೆಗಳಲ್ಲಿ ಶೋಧ- ಗಂಗಾವತಿ ತಹಶಿಲ್ದಾರ್​ ನೇತೃತ್ವದಲ್ಲಿ ಪರಿಶೀಲನೆ ಗಂಗಾವತಿ(ಕೊಪ್ಪಳ): ನಿಷೇಧಿತ ಪಾಫ್ಯುಲರ್ ಫ್ರಂಟ್ ಆಫ್ ಇಂಡಿಯಾ, ಕ್ಯಾಂಪಸ್ ಫ್ರಂಟ್ ಅಫ್ ಇಂಡಿಯಾ ಸೇರಿದಂತೆ ನಗರದಲ್ಲಿ ನಾನಾ ಸಂಘಟನೆಗಳ ಕಾರ್ಯಕರ್ತರ‌ ಮನೆಗಳ ಮೇಲೆ ದಾಳಿ ಮಾಡಿದ ಪೊಲೀಸರು ಮಧ್ಯರಾತ್ರಿಯಿಂದ ಬೆಳಗಿನ ಜಾವದವರೆಗೆ ಶ...
ಕುಂದಾಪುರ: ತಾಲೂಕಿನಲ್ಲಿ ಶತಮಾನ ಪೂರೈಸಿದ ಹಲವು ಸರಕಾರಿ ಪ್ರಾಥಮಿಕ ಶಾಲೆಗಳಿವೆ. ಇಂತಹ ಪ್ರತಿಷ್ಠಿತ ಶಾಲೆಗಳಲ್ಲಿ ಕಲಿತ ಸಾವಿರಾರು ಮಂದಿ ಉನ್ನತ ಹುದ್ದೆಗೂ ಏರಿದ್ದಾರೆ. ಇಲ್ಲಿ ನುರಿತ ಅಧ್ಯಾಪಕರೂ ಇದ್ದಾರೆ. ಇಂದು ಭಾಷಾ ಮಾಧ್ಯಮಗಳ ತಾಕಲಾಟ ಏನೇ ಇರಲಿ, ಇಂತಹ ಶಾಲೆಗಳನ್ನು ಉಳಿಸಿಕೊಳ್ಳುವುದು ಆಯಾ ಊರ ವಿದ್ಯಾಭಿಮಾನಿಗಳ ಜವಾಬ್ದಾರಿ. ಶಾಲಾ ವಾತಾವರಣವನ್ನು ಉತ್ತಮಪಡಿಸಿದರೆ ಮಕ್ಕಳ ಸಂಖ್ಯೆಯನ್...
ಗಿಡ ನೆಡುವುದು ಮತ್ತು ಜಾಗೃತಿ ಮೂಡಿಸುವುದನ್ನು ಒಳಗೊಂಡಂತೆ ಕೆಲವು ಯೋಜನೆಗಳ ಮೂಲಕ ಕರ್ನಾಟಕ ಅರಣ್ಯ ಇಲಾಖೆ ಸಾರ್ವಜನಿಕರಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸುತ್ತದೆ.: (ಎ) ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ (ಕೃಅಪ್ರೋಯೋ) – ರಿಯಾಯಿತಿ ದರದಲ್ಲಿ ಸಸಿಗಳನ್ನು ಒದಗಿಸುವುದು ಹಾಗೂ ಅವುಗಳನ್ನು ತಮ್ಮ ಜಮೀನಿನಲ್ಲಿ ನೆಟ್ಟು ಪೋಷಿಸಿದ್ದಲ್ಲಿ ಪ್ರತಿ ಬದುಕುಳಿದ ಸಸಿಗೆ ಪ್ರೋತ್ಸಾಹಧನವನ್ನು ಕೊಡುವುದು...
ಲೈಂಗಿಕ ತೆಯ ಕನಸು ನಿಜ ಜೀವನದಲ್ಲಿ ನೀವು ಅನುಭವಿಸುವ ಸುಖಅಥವಾ ಸಕಾರಾತ್ಮಕ ಅನುಭವವನ್ನು ಸಂಕೇತಿಸುತ್ತದೆ. ನೀವು ಲೈಂಗಿಕ ಕ್ರಿಯೆಯಲ್ಲಿ ಯಾರೊಂದಿಗೆ ಹೊಂದಿದ್ದೀರಿ ಎಂಬುದನ್ನು ನಿಮ್ಮ ಲ್ಲಿ ಅಥವಾ ನೀವು ಆನಂದಿಸುತ್ತಿರುವ ಸನ್ನಿವೇಶವನ್ನು ಸಂಕೇತಿಸುತ್ತದೆ. ಉದಾಹರಣೆಗೆ, ನೀವು ಸೆಲೆಬ್ರಿಟಿಯೊಂದಿಗೆ ಲೈಂಗಿಕ ಕ್ರಿಯೆ ಯಲ್ಲಿ ದ್ದರೆ ನೀವು ಯಾವ ಸೆಲೆಬ್ರಿಟಿಯನ್ನು ಹೊರಗೆ ಹೋಗುತ್ತೀರಿ ಅಥವಾ ಆ ಸ...
ಮಂಗಳೂರು : ಮಂಗಳೂರು ವಿವಿ ಘಟಕ ಕಾಲೇಜಿನ ಮೂವರು ಪದವಿ ವಿದ್ಯಾರ್ಥಿಗಳಿಗೆ ಅದೇ ಕಾಲೇಜಿನ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಹಲ್ಲೆಗೊಳಗಾದವರನ್ನು ತೃತೀಯ ಬಿಕಾಂ ವಿದ್ಯಾರ್ಥಿ ರಿಫಾಝ್, ದ್ವಿತೀಯ ಬಿಎ ವಿದ್ಯಾರ್ಥಿ ಸಿದ್ದೀಕ್, ಪ್ರಥಮ ಬಿಎ ವಿದ್ಯಾರ್ಥಿ ಮರ್ಝೂಕ್ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳು ತರಗತಿಂದ ಹೊರಗೆ ಬರುವಾಗ ಕಾಲೇಜಿನ ಕ್ಯಾಂಪಸ್‌ನೊಳಗ...
ಕೊಪ್ಪಳ, ಅ. ೨೯: ಕೊಪ್ಪಳ ಜಿಲ್ಲಾ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರು ಸೇರಿ ತಮಗೆ ಈ ಮನವಿ ಅರ್ಪಿಸುತ್ತಿದ್ದು, ಇದು ಸಮಗ್ರ ಯುವಜನರ ನಿಜವಾದ ಮನವಿ, ಒಳಾಂತರದ ಸಾತ್ವಿಕ ಕೋರಿಕೆ. ಇದಕ್ಕೆ ಯಾವುದೇ ಬಣ್ಣ ಹಚ್ಚದೇ ಯುವ ನೀತಿ ಕೇಸರೀಕರಣಗೊಳ್ಳದಿರಲಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಸ್ವಾಮಿ ಅವರಿಗೆ ಮನವಿ ಸಲ್ಲಿಸಿದೆ. ಕರ್ನಾಟಕ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ...
ಬರವಣಿಗೆಯ ಆರಂಭದಲ್ಲಿ ಎಲ್ಲರೂ ಕವಿಗಳಾಗಲು ಹಾತೊರೆಯುತ್ತಾರಾದರೂ ಬಲು ಬೇಗ ತಮ್ಮೊಳಗಿನ ಶಕ್ತಿಯನ್ನು ಕಂಡುಕೊಂಡವರು ಸಾಮಾನ್ಯವಾಗಿ ಕಥೆ ಕಟ್ಟುವ ಕಾಯಕಕ್ಕೆ ಜಾರುತ್ತಾರೆ. ಸಾಂದ್ರತೆ ತುಂಬಿರುವ, ರೂಪಕಗಳು ಕಿಕ್ಕಿರಿದಿರುವ, ಅಮೂರ್ತತೆಗೇ ಹೆಚ್ಚಾಗಿ ಒಲಿದಿರುವ ಕಾವ್ಯಲೋಕವನ್ನು ಮೀರಿದ, ಮತ್ತಷ್ಟು ನಿಖರತೆ, ವಿವರಗಳನ್ನು ಬಯಸುವ ಅಭಿವ್ಯಕ್ತಿಯ ಆವಶ್ಯಕತೆ ಇದೆ ಎಂಬ ತುಡಿತದ ಲೇಖಕರು ಕವಿತೆ ಚುಂಬನಕ...
ಗಿಡ ನೆಡುವುದು ಮತ್ತು ಜಾಗೃತಿ ಮೂಡಿಸುವುದನ್ನು ಒಳಗೊಂಡಂತೆ ಕೆಲವು ಯೋಜನೆಗಳ ಮೂಲಕ ಕರ್ನಾಟಕ ಅರಣ್ಯ ಇಲಾಖೆ ಸಾರ್ವಜನಿಕರಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸುತ್ತದೆ.: (ಎ) ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ (ಕೃಅಪ್ರೋಯೋ) – ರಿಯಾಯಿತಿ ದರದಲ್ಲಿ ಸಸಿಗಳನ್ನು ಒದಗಿಸುವುದು ಹಾಗೂ ಅವುಗಳನ್ನು ತಮ್ಮ ಜಮೀನಿನಲ್ಲಿ ನೆಟ್ಟು ಪೋಷಿಸಿದ್ದಲ್ಲಿ ಪ್ರತಿ ಬದುಕುಳಿದ ಸಸಿಗೆ ಪ್ರೋತ್ಸಾಹಧನವನ್ನು ಕೊಡುವುದು...
ನೆಲೋಗಿ ಠಾಣೆ : ಶ್ರೀಮತಿ ಸಾತಮ್ಮ ಗಂಡ ದುಂಡಪ್ಪ ಕ್ಲಲೂರ ಸಾ|| ತಾ|| ಜೇವರಗಿ ಇವರಿಗೆ ಶರಣಪ್ಪ, ಸಿದ್ದಪ್ಪ, ಅನಸೂಬಾಯಿ, ಲಕ್ಷ್ಮೀಬಾಯಿ ಅಂತಾ 4 ಜನ ಮಕ್ಕಳಿರುತ್ತಾರೆ,ನನ್ನ ಮಗಳು ಲಕ್ಷ್ಮೀಬಾಯಿ ಇವಳಿಗೆ ಮನ್ನಾಪೂರದ ಶಿವರಾಯ ಬಿರೆದಾರ ಇವರೊಂದಿಗೆ ಮದುವೆ ಮಾಡಿಕೊಟ್ಟಿದ್ದು ಲಕ್ಷ್ಮೀಬಾಯಿ ಇವಳ ಗಂಡನ ಮನೆಯವರು ಬಾರಿ ಬಡವರಿರುತ್ತಾರೆ, ಆದ್ದರಿಂದ ನನ್ನ ಮಗ ಶರಣಪ್ಪನು 4 ಎಕರೆ ಜಮೀನು ನನ್ನ ಮಗಳು ...
ಪಶ್ಚಿಮ ಬಂಗಾಳದಲ್ಲಿ(West Bengal) ಮುಖ್ಯಮಂತ್ರಿಯೇ(ChiefMinister) ರಾಜ್ಯ ಸರ್ಕಾರದ ಅಧೀನದಲ್ಲಿರುವ ಎಲ್ಲ ವಿಶ್ವವಿದ್ಯಾಲಯಗಳ(Universities) ಕುಲಪತಿಗಳಾಗಲಿದ್ದಾರೆ(Chancellors). ಮುಖ್ಯಮಂತ್ರಿ ಅಥವಾ ಪ್ರಧಾನಮಂತ್ರಿ ಆಗೋ ಕನಸಿದೆ : ಮಾಯಾವತಿ! ನನಗೆ ನೆಮ್ಮದಿಯ ಬದುಕು ಬೇಡ. ನನಗೆ ಹೋರಾಟದ ಬದುಕು ಬೇಕೆಂದು ಬಿಎಸ್‍ಪಿ(BSP) ಮುಖ್ಯಸ್ಥೆ ಮಾಯಾವತಿ(Mayavathi) ಹೇಳಿದ್ದಾರೆ. ಧಾರ್ಮಿಕ...
ನಮಗೆ ಯಾವುದು ಪ್ರಿಯವೋ ಅದು ನಮ್ಮೊಡನೆ ಇದ್ದಷ್ಟು ಹೊತ್ತು ಅದರ ಪಾಡಿಗೆ ಅದನ್ನು ಇರಲುಬಿಟ್ಟು ನೋಡುತ್ತಾ ಆನಂದವನ್ನು ಅನುಭವಿಸಬೇಕೆ ಹೊರತು, ಒಡೆತನ ಸಾಧಿಸಲು ಮುಷ್ಠಿಗಟ್ಟಿದರೆ, ಶಾಶ್ವತವಾಗಿ ಅದನ್ನು ಕಳೆದುಕೊಂಡು ಬಿಡುವ ಅಪಾಯವೇ ಬಹಳ. ಒಂದು ಸುಂದರವಾದ ಹೂವು ಅರಳಿ ನಿಂತಿದೆ. ಅದರ ಸಹಜ ಆಯಸ್ಸು ಒಂದೆರಡು ದಿನಗಳಿರಬಹುದು ಅಥವಾ ಒಂದು ವಾರ. ತನ್ನ ಪಾಡಿಗೆ ಅರಳಿಕೊಂಡು ಘಮ ಹರಡಿ ಮುದುಡಿ ಬಾಗುವ ...
ಪಾಲಕರ ಜವಾಬ್ದಾರಿ ಹೆಚ್ಚಿರುತ್ತದೆ. ಮಕ್ಕಳ ಉತ್ತಮ ಭವಿಷ್ಯ ರೂಪಿಸುವ ಹೊಣೆ ಅವರ ಮೇಲಿರುತ್ತದೆ. ಆದ್ರೆ ಈ ಹೊಣೆಯನ್ನು ಸಮಸ್ಯೆ ಎಂದುಕೊಳ್ಳದೆ ಮಕ್ಕಳ ಪ್ರತಿಯೊಂದು ಬೆಳವಣಿಗೆಯನ್ನು ಆನಂದಿಸಿದ್ರೆ ಎಲ್ಲವೂ ಸರಾಗವಾಗಿ ಸಾಗುತ್ತದೆ. Suvarna News Bangalore, First Published Apr 6, 2022, 11:57 AM IST ಪಾಲಕರು (Parents) ಪ್ರಯಾಣ ಮುಗಿಯುವಂತಹದ್ದಲ್ಲ. ಮಕ್ಕಳು (Children ) ಚಿಕ್ಕವ...
ಕಷಾಯ ರಸದಿಂದಾಗಿ ರಕ್ತಸ್ರಾವವನ್ನು ತಡೆಯುವ ವಿಶಿಷ್ಠ ಗುಣ ಅಡಿಕೆಗಿದೆ. ಆದ್ದರಿಂದ ರಕ್ತಸ್ರಾವ, ಬಿಳಿಸೆರಗು, ಒಸಡಿನ ರಕ್ತಸ್ರಾವದ ಚಿಕಿತ್ಸೆಗೆ ಇದು ಉಪಯುಕ್ತ. ಇಂತಹ ಲಕ್ಷಣಗಳು ಕಾಲಿನಲ್ಲಿ ಕಂಡು ಬಂದರೆ ಕೂಡಲೇ ಎಚ್ಚರ ವಹಿಸಿ! ಈ ಒಂದು ಸಮಸ್ಯೆ ನಮ್ಮ ದೇಹಕ್ಕೆ ಬಂದರೆ ಇದರಿಂದ ನಾನ ಸಮಸ್ಯೆಗಳು ಉಂಟಾಗುತ್ತದೆ. ಮೊದಲೆನೆಯದಾಗಿ ಪದೇ ಪದೇ ಮೂತ್ರ ವಿಸರ್ಜನೆ(Urine Pass) ಆಗುವುದು. ಹಲವು ರೋಗಗಳ...
Sidlaghatta : ಶಿಡ್ಲಘಟ್ಟ ನಗರದ ನೆಹರೂ ಕ್ರೀಡಾಂಗಣದಲ್ಲಿ (Nehru Stadium) ಕಾಂಗ್ರೆಸ್ (Congress) ಮುಖಂಡ ಎಚ್ಎಎಲ್ ದೇವರಾಜ್ ರಿಂದ ಆಯೋಜಿಸಲಾಗಿದ್ದ ವಿ.ಎಂ.(V Muniyappa) ಕಾಂಗ್ರೆಸ್ ಕಪ್ ಕ್ರಿಕೆಟ್, ವಾಲೀಬಾಲ್ ಹಾಗೂ ಕಬಡ್ಡಿ ಪಂದ್ಯಾವಳಿಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ರಾಜ್ಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೊಹ್ಮದ್ ಹ್ಯಾರಿಸ್ ನಳಪಾಡ್ (Mohammed Haris Nalapad) ಮಾತನಾಡಿ...
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಡಿ.ಕೆ.ಶಿವಕುಮಾರ್ ಅಭಿಮಾನಿ ಸಂಘದ ವತಿಯಿಂದ ಇಂದು ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಫೋಟೋವನ್ನು ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗ...
``ಬಿಗ್ ಬಾಸ್`` ಖ್ಯಾತಿಯ ರಾಜೀವ್ ನಾಯಕರಾಗಿ ನಟಿಸುತ್ತಿರುವ "ಉಸಿರೇ ಉಸಿರೇ" ಚಿತ್ರದಲ್ಲಿ ಖ್ಯಾತ ನಟ ಸಾಧುಕೋಕಿಲ ಅಭಿನಯಿಸುತ್ತಿದ್ದಾರೆ. ಇವರ ನಟನೆಯ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ತಮ್ಮ ಅದ್ಭುತ ಕಾಮಿಡಿ ಮೂಲಕ ಜನರನ್ನು ರಂಜಿಸುವ ಸಾಧುಕೋಕಿಲ ಅವರು ಈ ಚಿತ್ರದಲ್ಲಿ ಕಾಮಿಡಿ ಮಾತ್ರ ಮಾಡುವುದಿಲ್ಲ. ಅದರ ಜೊತೆಗೆ ಬೇರೆ ರೀತಿಯ ಪಾತ್ರದಲ್ಲೂ ಸಾಧು ಕಾಣಿಸಿಕೊಳ್ಳುತ್ತ...
ಶ್ರೀ ಅಂಬಾಭವಾನಿ ಜ್ಯೋತಿಷ್ಯ ಶಾಸ್ತ್ರಂ.. ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್.. 94480 01466, 45 ವರ್ಷಗಳ ಅನುಭವ, ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರುಕಾಟ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಮಾಟ ಮಂತ್ರ ನಿವಾರಣೆ, ಆರೋಗ್ಯ ಹಣಕಾಸು, ಮದುವೆ, ಸಂತಾನ, ಪ್ರೇಮ ವಿವಾಹ ಇತ್ಯಾದಿ ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ...
ಮೇಷ(Aries): ನಿಮ್ಮ ದಕ್ಷತೆಯಿಂದಾಗಿ ನೀವು ಅನೇಕ ಕಾರ್ಯಗಳನ್ನು ಸರಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ನಿರ್ಧಾರವನ್ನು ಪ್ರಾಯೋಗಿಕವಾಗಿ ತೆಗೆದುಕೊಳ್ಳಿ. ಅಪಾಯಕಾರಿ ಕಾರ್ಯಗಳಲ್ಲಿ ನೀವು ವಿಶೇಷ ಪ್ರಯೋಜನವನ್ನು ಹೊಂದಲಿದ್ದೀರಿ. ವದಂತಿಗಳಿಗೆ ಗಮನ ಕೊಡಬೇಡಿ. ಯಾರೊಬ್ಬರ ತಪ್ಪು ತಿಳುವಳಿಕೆಯು ನಿಮ್ಮ ತೊಂದರೆಗಳನ್ನು ಹೆಚ್ಚಿಸುತ್ತದೆ. ಆಪ್ತ ಸ್ನೇಹಿತನೊಂದಿಗಿನ ಸಂಬಂಧವು ಕೆಟ್ಟದಾಗುತ್ತಿದೆ...
ಮಂಗಳೂರು: ಪಿಬಿಪಿ ಫಿಲಂಸ್ ಬ್ಯಾನರ್ ನಡಿಯಲ್ಲಿ ನಿರ್ಮಾಣಗೊಂಡ 'ಸೋಡಾ ಶರ್ಬತ್' ತುಳು ಸಿನಿಮಾ ಮಂಗಳೂರಿನ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ಬಿಡುಗಡೆಗೊಂಡಿತು. ಕಾರ್ಯಕ್ರಮವನ್ನು ಶ್ರೀಕ್ಷೇತ್ರ ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ ಉದ್ಘಾಟಿಸಿ, ಆಶೀರ್ವಚನ ನೀಡಿದರು. ಈ ಸಂದರ್ಭ ಸೋಡಾ ಶರ್ಬತ್ ಸಿನಿಮಾ ನಿರ್ದೇಶಕ ಪ್ರದೀಪ್ ಬಾರ್ಬೋಜಾ, ದೈಜಿವರ್ಲ್ಡ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ವಾಲ್ಟರ್ ...
ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರ ಹೆಚ್ಚಾಗಿದೆ. ಭಾರಿ ಮಳೆಯಿಂದಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವಾರು ಪ್ರದೇಶಗಳು ಜಲಾವೃತಗೊಂಡಿವೆ. ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ಶೆಡ್‌ ಮೇಲೆ ಗುಡ್ಡ ಕುಸಿದಿದ್ದು, ಶೆಡ್‌ನಲ್ಲಿದ್ದ ಕೇ...
ನಗರದ ವಾಸವಿ ರಸ್ತೆಯಲ್ಲಿರುವ ವಾಸವಿ ಕನ್ಯಕಾಪರಮೇಶ್ವರಿ ದೇವಾಲಯದ ೫೦ ನೇ ಸುವರ್ಣ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಬುಧವಾರ ಅದ್ದೂರಿಯಾಗಿ ನೆರವೇರಿಸಲಾಯಿತು. ಆರ್ಯವೈಶ್ಯಮಂಡಳಿ, ವಾಸವಿ ಮಹಿಳಾ ಮಂಡಳಿ, ವಾಸವಿ ಯುವಜನ ಸಂಘ ವತಿಯಿಂದ ನಗರದ ಪುರಾತನ ದೇವಾಲಯವಾದ ವಾಸವಿ ಕನ್ಯಕಾಪರಮೇಶ್ವರಿ ದೇವಾಲಯದಲ್ಲಿ ಮಂಗಳವಾರ ಹಾಗು ಬುಧವಾರ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ೫೦ ನೇ ವರ...
Cash for votes | LK Advani | WikiLeaks | India Cable | Congress | Manmohan Singh | 'ಅತ್ಯಂತ ದುರ್ಬಲ' ಪ್ರಧಾನಿ ರಾಜೀನಾಮೆ ನೀಡಲಿ: ಆಡ್ವಾಣಿ ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » 'ಅತ್ಯಂತ ದುರ್ಬಲ' ಪ್ರಧಾನಿ ರಾಜೀನಾಮೆ ನೀಡಲಿ: ಆಡ್ವಾಣಿ (Cash for vote...
ಬೈಂದೂರು: ಎಲ್ಲರಿಗೂ ಬದುಕಿಗಾಗಿ ದುಡಿಮೆ ಅನಿವಾರ್ಯ. ಅವರಲ್ಲಿ ಅಗತ್ಯಕ್ಕಿಂತ ಅಧಿಕ ಆದಾಯ ಇರುವವರು ಅದರ ಒಂದಂಶವನ್ನು ಸಮುದಾಯದಲ್ಲಿ ಕನಿಷ್ಠ ಸ್ಥಿತಿಯಲ್ಲಿರುವವರ ಬದುಕಿಗಾಗಿ ತ್ಯಾಗ ಮಾಡುವುದು ಮಾನವೀಯ ಔದಾರ್ಯ ಎನಿಸುತ್ತದೆ ಎಂದು ವಿಧಾನ ಪರಿಷತ್ತಿನ ವಿರೋಧಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ನಂದನವನ ದೇವಕಿ ಬಿ. ಆರ್. ಸಭಾಭವನದಲ್ಲಿ ಗುರುವಾರ ನಡೆದ ಉಪ್ಪುಂದ ಶ್ರೀ ವರಲಕ್ಷ್ಮೀ...
ನಾರಾಯಣಪೂರ ಪೊಲೀಸ್ ಠಾಣೆ ಗುನ್ನೆ ನಂ. 57/2016 ಕಲಂ:143, 147, 148, 323, 324, 307, 504, 506 ಸಂಗಡ 149 ಐಪಿಸಿ ;- ದಿನಾಂಕ:15/11/2017ರಂದು 10:30 ಎ.ಎಮ್. ಗಂಟೆಯ ಸುಮಾರಿಗೆ ಪಿಯರ್ಾದಿಯ ಮನೆಯ ಮುಂದಿನ ಅಂಗಳದಲ್ಲಿ ಪಿಯರ್ಾದಿಯ ಅಣ್ಣ ಭೀಮಣ್ಣ ಹಾಗೂ ಅತ್ತಿಗೆ ಪಾರ್ವತಿಯೊಂದಿಗೆ ನಾರಾಯಣಪೂರ ಐಬಿ ತಾಂಡಾದ ಆರೋಪಿತರು ಜಗಳ ತೆಗೆದು ಶಾಂತಪ್ಪ ಮತ್ತು ಪ್ರಕಾಶ ಜ್ಯೋತಿ ಇವರು ಭೀಮಣ್ಣನಿಗೆ ಎ...
ಆಂಡ್ರಾಯ್ಡ್ ಸ್ಮಾರ್ಟ್‍ಫೋನ್‍ಲ್ಲಿ ವಾಟ್ಸಾಪ್ ಬಳಸುತ್ತಿರುವ ಬಳಕೆದಾರರಿಗೆ ಗುಡ್‍ನ್ಯೂಸ್. ಇನ್ನು ಮುಂಚಿನ ನೀವು ವಾಟ್ಸಾಪ್ ಸ್ನೇಹಿತರಿಗೆ ವಾಟ್ಸಾಪ್‍ನಿಂದಲೇ ಕರೆ ಮಾಡಬಹುದು. ವಾಟ್ಸಾಪ್ ತನ್ನ ಎಲ್ಲ ಆಂಡ್ರಾಯ್ಡ್ ಬಳಕೆದಾರರಿಗೆ ಏಪ್ರಿಲ್ 1ರಿಂದ ಕರೆ ಸೌಲಭ್ಯವನ್ನು ನೀಡಿದೆ. ಕರೆ ಮಾಡಲು ಗೂಗಲ್ ಪ್ಲೇಸ್ಟೋರ್‍ಗೆ ಹೋಗಿ ಹೊಸದಾಗಿ ಬಿಡುಗಡೆಯಾಗಿರುವ ವಾಟ್ಸಪ್ ಆವೃತ್ತಿಯನ್ನು ಅಪ್‍ಡೇಟ್ ಮಾಡಿಕೊಳ...
ಮೇಷ ರಾಶಿ: ಹಲವು ಅನಿರೀಕ್ಷಿತ ಘಟನೆಗಳು ನಡೆಯಲಿವೆ. ವಿವಾದ ಮತ್ತು ಕೆಟ್ಟ ಸುದ್ದಿಗಳು ಬರಬಹುದು. ಆಸ್ತಿ ವಿಚಾರಗಳು ಇತ್ಯರ್ಥವಾಗಲಿವೆ. ಕಾರು ಖರೀದಿಸುವ ಸಾಧ್ಯತೆಗಳಿವೆ. ವೃಷಭ ರಾಶಿ: ಈ ರಾಶಿಯವರ ಧೈರ್ಯ ಮತ್ತು ಶೌರ್ಯ ಹೆಚ್ಚಾಗುತ್ತದೆ. ನೀವು ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತೀರಿ. ನಿಮ್ಮ ಗೌರವ, ಸ್ಥಾನಮಾನ ಹೆಚ್ಚಲಿದೆ. ಮನೆಯಲ್ಲಿ ಸಂತೋಷ ಇರುತ್ತದೆ. ವಿದೇಶದಿಂದ ಲಾಭವಾಗಲಿದೆ. ನಿಮಗೆ ಹ...
Vishwavani Kannada Daily > ಜಿಲ್ಲೆ > ಬೀದರ್ > ರಾಜ್ಯದಲ್ಲಿ ಲಾಕ್‌ಡೌನ್‌ ಮಾಡಲು ಆಸ್ಪದ ಕೊಡಬೇಡಿ : ಯಡಿಯೂರಪ್ಪ ಮನವಿ ರಾಜ್ಯದಲ್ಲಿ ಲಾಕ್‌ಡೌನ್‌ ಮಾಡಲು ಆಸ್ಪದ ಕೊಡಬೇಡಿ : ಯಡಿಯೂರಪ್ಪ ಮನವಿ Monday, April 12th, 2021 ವಿಶ್ವವಾಣಿ ಬೀದರ್: ರಾಜ್ಯದಲ್ಲಿ ಕರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರು ಕಟ್ಟುನಿಟ್ಟಾಗಿ ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಅನಿವಾರ್ಯವ...
ಕೊಪ್ಪಳ (ಸೆ.25) : ಮೈತುಂಬಿಕೊಂಡು ಬೆಳೆದಿರುವ ಈರುಳ್ಳಿ ಬೆಳೆ, ಕಟಾವು ಮಾಡಿದ್ದರೆ 600-800 ಚೀಲ ಆಗುತ್ತಿತ್ತು. ಸರಿಯಾದ ದರ (ಕ್ವಿಂಟಲ್‌ಗೆ .2 ಸಾವಿರ) ಸಿಕ್ಕಿದ್ದರೆ ಬರೋಬ್ಬರಿ .8 ಲಕ್ಷ ಆದಾಯ ಬರುತ್ತಿತ್ತು. ಆದರೆ ದರ ಕುಸಿದಿದೆ ಎನ್ನುವ ಕಾರಣಕ್ಕಾಗಿಯೇ ಆ ಈರುಳ್ಳಿ ಬೆಳೆಯನ್ನು ಟ್ರ್ಯಾಕ್ಟರ್‌ನಿಂದ ಹರಗಲಾಗಿದೆ. ತಾಲೂಕಿನ ಹ್ಯಾಟಿ ಗ್ರಾಮದ ನಿವಾಸಿ ಸಿದ್ದಪ್ಪ ಯಡ್ರಮನಳ್ಳಿ ಅವರ ಕಷ್ಟದ ನ...
Kannada News » Entertainment » Sandalwood » KGF Chapter 2 fame Avinash Acting in Chiranjeevi starrer Waltair Veerayya ಪರಭಾಷೆಯಲ್ಲಿ ಮಿಂಚಿದ ‘ಕೆಜಿಎಫ್’ ಕಲಾವಿದ ಅವಿನಾಶ್​; ತೆಲುಗು ಸ್ಟಾರ್ ನಟರ ಜತೆ ಸಿನಿಮಾ ಈಗ ಅವಿನಾಶ್ ಅವರಿಗೆ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಚಿರಂಜೀವಿ ನಟನೆಯ ‘ವಾಲ್ತೆರು ವೀರಯ್ಯ’ ಚಿತ್ರದಲ್ಲಿ ಅವಿನಾಶ್ ನಟಿಸುತ್ತಿದ್ದಾರೆ. ಇದನ್ನು...
Kannada News » Karnataka » Bengaluru » bbmp Poll 2022 final voter list released By election commission BBMP Election: ಅಂತಿಮ ಮತದಾರರ ಪಟ್ಟಿ ಪ್ರಕಟ, ಒಟ್ಟು 79,19,563 ವೋಟರ್ಸ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ನಡೆಸಿದ್ದು, ಇದೀಗ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಬಿಬಿಎಂಪಿ TV9kannada Web Te...
ನಮಸ್ಕಾರ ವೀಕ್ಷಕರೆ ಅಕ್ಷಯ್ ಕುಮಾರ್ ಅಜಯ್ ದೇವನ್ ಹಾಗೂ ಶಾರುಖಾನ್ ಈ ಮೂವರು ಸೂಪರ್ ಸ್ಟಾರ್ ಗಳು ಸೋಶಿಯಲ್ ಮೀಡಿಯಾದಲ್ಲಿ ಕೆಲವು ದಿನಗಳಿಂದ ಟ್ರೋಲ್ ಆಗುತ್ತಿದ್ದಾರೆ. ಪಾನ್ ಮಸಾಲ ಜಾಹೀರಾತಿನಲ್ಲಿ ಕಾಣಿಸಿಕೊಂಡು ಬಳಿಕವಂತೂ ಈ ಮೂವರು ಬಾಲಿವುಡ್ ನಟರನ್ನು ಗುಡ್ಡ ಗ್ಯಾಂಗ್ ಎಂದು ಕಾಲೆಳೆಯುತ್ತಿದ್ದಾರೆ ನೆಟ್ಟಿಗರು. ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದರೆ ಅಕ್ಷಯ್ ಕ...
ದ್ರಾಕ್ಷಿ ಬೆಳೆ ಉತ್ತೇಜನ ಸೇರಿದಂತೆ ನಗರದ ಸರ್ವತೋಮುಖ ಪ್ರಗತಿಗೆ ಇನ್ನೂ .500 ಕೋಟಿ ಅನುದಾನ ನೀಡಿದರೆ ವಿಜಯಪುರ ನಗರ ಲಂಡನ್‌ ನಗರ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. Suvarna News First Published Oct 1, 2022, 10:17 PM IST ವಿಜಯಪುರ (ಅ.1): ದ್ರಾಕ್ಷಿ ಬೆಳೆ ಉತ್ತೇಜನ ಸೇರಿದಂತೆ ನಗರದ ಸರ್ವತೋಮುಖ ಪ್ರಗತಿ...
ತಾಲ್ಲೂಕಿನ ಕೊತ್ತನೂರು ಗ್ರಾಮದಲ್ಲಿ ಚನ್ನರಾಯಪ್ಪ ಅವರ ತೋಟದಲ್ಲಿರುವ ಹಾಳು ಬಾವಿಯಲ್ಲಿ ಬಿದ್ದಿದ್ದ ಕಾಡುಮೊಲವನ್ನು ಸ್ನೇಕ್ ನಾಗರಾಜ್ ಶನಿವಾರ ರಕ್ಷಿಸಿದ್ದಾರೆ. ನಾಯಿಗಳು ಅಟ್ಟಿಸಿಕೊಂಡು ಬಂದಾಗ ಕತ್ತಲ್ಲಿ ದಿಕ್ಕುತಪ್ಪಿ ಕಾಡುಮೊಲ ಸುಮಾರು 40 ರಿಂದ 50 ಅಡಿ ಆಳವಿರುವ ಹಾಳುಬಾವಿಯಲ್ಲಿ ಶುಕ್ರವಾರ ರಾತ್ರಿ ಬಿದ್ದಿದೆ. ನಾಯಿಗಳು ಬಾವಿಯ ಬಳಿ ಬೊಗಳುವುದನ್ನು ಕಂಡು ಅದೇ ಗ್ರಾಮದ ಕೇಶವ ಹೋಗಿ ನೋಡಿ...
ಎದೆಯ ಹಣತೆಯಲ್ಲಿ ಅಕ್ಕರದ ದೀಪ ಹೊತ್ತಿಸಿ ನಮ್ಮಂಥ ಅಗಣಿತ ಮಂದಿಯ ಬಾಳಿಗೆ ಭವ್ಯ ಬೆಳಕು ನೀಡಿದ ಪರಮ ಗುರುಗಳಿಗೆ, ಗುರುಸಮಾನರಿಗೆ ಈ ದಿನದ ಶುಭಾಶಯಗಳು ಶಿಕ್ಷಣವೆನ್ನುವುದು ಸಾರ್ವತ್ರಿಕ ಹಾಗೂ ನಿರಂತರ ಪ್ರಕ್ರಿಯೆ ಆಗಿದೆ. ಇದರಲ್ಲಿ ಪ್ರತಿ ಶಿಕ್ಷಕರ ಪಾತ್ರವೂ ಅತಿ ಮಹತ್ತ್ವದ್ದು. ಆ ಕಾರಣದಿಂದಲೇ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತದೆ. ಯುನೆಸ್ಕೊ ಸೆಪ್ಟೆಂಬರ್ 5...
January 7, 2022 January 7, 2022 kavyaLeave a Comment on ಜನವರಿ 7 ನೇ ತಾರೀಕು ಶುಕ್ರವಾರದ 12 ರಾಶಿಯವರ ಭವಿಷ್ಯವನ್ನು ನೋಡೋಣ ಬನ್ನಿ… ಎಲ್ಲರಿಗೂ ನಮಸ್ಕಾರ ಜನವರಿ 7 ನೇ ತಾರೀಕು ಶುಕ್ರವಾರದ 12 ರಾಶಿಯವರ ಭವಿಷ್ಯವನ್ನು ನೋಡೋಣ ಬನ್ನಿ ಅದಕ್ಕೂ ಮೊದಲು ನಮ್ಮ ಈ ಪೇಜನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಸ್ನೇಹಿತರೆ ಮೊದಲನೆಯದಾಗಿ ಮೇಷ ರಾಶಿ ಈ ದಿನ ನಿಮಗೆ ಒಳ್ಳೆಯ ಸುದ...
ಹೃದಯ ದೇಹದ ಎಲ್ಲಾ ಭಾಗಗಳಿಗೂ ರಕ್ತವನ್ನು ಪಂಪ್ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳುವಲ್ಲಿಯೂ ಹೆಚ್ಚು ಪೂರಕವಾಗಿ ಸಹಾಯ ಮಾಡುತ್ತದೆ. Heart Health : ಹೃದಯದ ಆರೋಗ್ಯಕ್ಕಾಗಿ ಈ 7 ಸೂತ್ರಗಳನ್ನು ಅನುಸರಿಸಿ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತಿಮುಖ್ಯವಾಗಿದೆ. ಹೃದಯದ ಆರೈಕೆ ಸರಿಯಾಗಿದ್ದರೆ, ಆಗ ಯಾವುದೇ ರೀತಿಯ ಅನಾರೋಗ್ಯಗಳು ಕಾಡದು. Heart Attack : ಹೃದಯಾಘಾತದ ಸಾಮಾನ್ಯ ಲಕ್ಷಣಗ...
ಗಿಡ ನೆಡುವುದು ಮತ್ತು ಜಾಗೃತಿ ಮೂಡಿಸುವುದನ್ನು ಒಳಗೊಂಡಂತೆ ಕೆಲವು ಯೋಜನೆಗಳ ಮೂಲಕ ಕರ್ನಾಟಕ ಅರಣ್ಯ ಇಲಾಖೆ ಸಾರ್ವಜನಿಕರಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸುತ್ತದೆ.: (ಎ) ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ (ಕೃಅಪ್ರೋಯೋ) – ರಿಯಾಯಿತಿ ದರದಲ್ಲಿ ಸಸಿಗಳನ್ನು ಒದಗಿಸುವುದು ಹಾಗೂ ಅವುಗಳನ್ನು ತಮ್ಮ ಜಮೀನಿನಲ್ಲಿ ನೆಟ್ಟು ಪೋಷಿಸಿದ್ದಲ್ಲಿ ಪ್ರತಿ ಬದುಕುಳಿದ ಸಸಿಗೆ ಪ್ರೋತ್ಸಾಹಧನವನ್ನು ಕೊಡುವುದು...
Kannada News » Business » Biggest Banking Scam Of Rs 22842 Crore ABP Shipyard And CEO And Others Booked By CBI Biggest Bank Scam: 22,842 ಕೋಟಿ ರೂ.ಗೂ ಅಧಿಕ ಮೊತ್ತದ ಬ್ಯಾಂಕ್ ವಂಚನೆ; ಎಬಿಜಿ ಶಿಪ್‌ಯಾರ್ಡ್, ಮಾಜಿ ಉನ್ನತಾಧಿಕಾರಿ ವಿರುದ್ಧ ಸಿಬಿಐ ವಿಚಾರಣೆ ವಿಜಯ್ ಮಲ್ಯ ವಿರುದ್ಧ ಇರುವುದು 9000 ಕೋಟಿ ರೂಪಾಯಿಯ ಬ್ಯಾಂಕ್ ವಂಚನೆ ಪ್ರಕರಣ. ಈಗ ಎಬಿಪಿ ಶಿಪ್​ಯಾರ್ಡ...
ದೇಶದ ಸುಪ್ರೀಂ ಕೋರ್ಟು ಐತಿಹಾಸಿಕವಾದ ಬಾಬ್ರಿ ಮಸೀದಿ -ರಾಮ ಜನ್ಮಭೂಮಿಯ ಕುರಿತ ತೀರ್ಪನ್ನು ಪ್ರಕಟಿಸಿ ರಾಮ ಮಂದಿರ ನಿರ್ಮಾಣಕ್ಕೆ ಅನುವು ಮಾಡಿ ಕೊಟ್ಟಿದೆ. ತೀರ್ಪು ಹೊರ ಬಿದ್ದ ನಂತರ ಮೂಲ ಕಕ್ಷಿದಾರರು ಹಾಗೂ ಅನೇಕ ಮುಸ್ಲಿಂ ಸಂಘಟನೆಗಳು ಸುಪ್ರೀಂ ಕೋರ್ಟಿನ ತೀರ್ಪಿನ ವಿರುದ್ದ ಪುನರ್ವಿಮರ್ಶೆ ಅರ್ಜಿ ಸಲ್ಲಿಸುವುದಿಲ್ಲ ಎಂದೂ ಹೇಳಿದ್ದವು. ಆದರೆ ಎರಡು ವಾರಗಳ ನಂತರ ಅಖಿಲ ಭಾರತ ಮುಸ್ಲಿಂ ವೈಯಕ್ತ...
ವಿದ್ಯೆಯನ್ನು ಎಟುಕಿಸಿಕೊಳ್ಳಲಾಗದವರಿಗೆ ಶಿಕ್ಷಣದ ಕನಸನ್ನು ವಾಸ್ತವ ಮಾಡಿದ ಹೆಮ್ಮೆ ನನಗಿದೆ ಎಂದು ಆಂಧ್ರಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಪ್ರೊ ತೇಜಸ್ವಿ ಕಟ್ಟೀಮನಿ ಅವರು ಮನದುಂಬಿ ನುಡಿದರು. ‘ಅವಧಿ’ ಅಂತರ್ಜಾಲ ತಾಣ ಹಮ್ಮಿಕೊಂಡಿದ್ದ ಆನ್ಲೈನ್ ಕಾರ್ಯಕ್ರಮದಲ್ಲಿ ಪ್ರೊ ತೇಜಸ್ವಿ ಕಟ್ಟೀಮನಿ ಅವರ ಆತ್ಮಕಥನ ‘ಜಂಗ್ಲೀ ಕುಲಪತಿಯ ಜಂಗೀ ಕಥೆ’ಯನ್ನು ಬಿಡುಗಡೆ ಮಾಡಲಾಯಿತು. ...
ಗಂಗಾವತಿಯಲ್ಲಿ 78 ನೇ ಕನ್ನಡ ಸಾಹಿತ್ಯ ಸಮ್ಮೇಳನ ಮುಗಿದಿದೆ. ಸಮ್ಮೇಳನಗಳು 78 ಆದರೂ ಕನ್ನಡ ಸಾಹಿತ್ಯ ಪರಿಷತ್ತು ಈ ಕಾರ್ಯಕ್ರಮವನ್ನು ರೂಪಿಸುವಲ್ಲಿ, ಸಂಘಟಿಸುವಲ್ಲಿ ಇರುವ ಲೋಪಗಳನ್ನು ಸರಿಪಡಿಸುವ ಗೋಜಿಗೇ ಹೋಗಿಲ್ಲದಿರುವುದು ವಿಪರ್ಯಾಸ. ಸಾಹಿತ್ಯ ಸಮ್ಮೇಳನದ ಈಗಿನ ಒಟ್ಟಾರೆ ಸ್ವರೂಪವೇ ‘ನಾನು ಬರೆಯಬಲ್ಲೆ’ ಎಂಬ ಏಕೈಕ ಕಾರಣಕ್ಕೆ ಹುಟ್ಟಿಕೊಳ್ಳುವ ಅಹಂ ಅನ್ನು ಪೋಷಿಸುವ ಉದ್ದೇಶದಿಂದ ರೂಪುಗೊಂಡದ...
ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಬಿಜೆಪಿಯು ತನ್ನ ಸಿಎಎ ಪರ ಅಭಿಯಾನದ ಪ್ರಮುಖ ಅಸ್ತ್ರವಾಗಿ ಬಳಸಿಕೊಂಡಿದೆ. ಹಿಂದಿನಿಂದಲೂ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣಗಳಲ್ಲಿ ಈ ವಿಷಯವನ್ನೇ ಮತ್ತೆ ಮತ್ತೆ ಪುರುಚ್ಚರಿಸುತ್ತಿದ್ದಾರೆ. ಹೆಚ್ಚು ಓದಿದ ಸ್ಟೋರಿಗಳು ನನ್ನ ಟೀಕೆ ಸಂತ್ರಸ್ತ ಕಾಶ್ಮೀರಿ ಪಂಡಿತರ ಕುರಿತಾಗಿರಲಿಲ್ಲ; ಇಸ್ರೇಲಿ ನಿರ್ದೇಶಕ ನಾದವ್‌ ಲ್...
ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಗಾಗಿ ಸುಸ್ಥಿರ ಆಧಾರದಲ್ಲಿ ಅರಣ್ಯಗಳ ಸಂರಕ್ಷಣೆ,ನಿರ್ವಹಣೆ ಮತ್ತು ಅಭಿವೃದ್ಧಿ ಹಾಗೂ ಮರಬೆಳೆಸುವಿಕೆ ಅರಣ್ಯ ಇಲಾಖೆಯ ದೂರದೃಷ್ಟಿಯಾಗಿದೆ. ರಾಷ್ಟ್ರೀಯ ಅರಣ್ಯ ನೀತಿ,1988ರಲ್ಲಿ ಹೇಳಿರುವುದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಭೌಗೋಳಿಕ ಪ್ರದೇಶದ ಮೂರನೇ ಒಂದು ಭಾಗ ಅರಣ್ಯ ಮತ್ತು ಮರಗಳ ವ್ಯಾಪ್ತಿಯನ್ನು ವಿಸ್ತರಿಸುವ ಉದ್ದೇಶವನ್ನು ಇದು ಹೊಂದಿದೆ. ಪ್ರ...
ಮಂಗಳೂರಿನ ಲಾಲ್ ಭಾಗ್ ಬಸ್ ಸ್ಟಾಪಿನಲ್ಲಿ ಇ-ಟಾಯ್ಲೆಟ್ ಇದೆ. ಅದರ ಬಗ್ಗೆ ನಿನ್ನೆ ಬರೆದಿದ್ದೆನೆ. ಈಗ ದೃಶ್ಯ 1: ಕದ್ರಿಯಲ್ಲಿರುವ ಇ-ಟಾಯ್ಲೆಟ್ ಬಗ್ಗೆ ಬರೋಣ. ಅನೇಕ ಜನ ಇಲ್ಲಿ ಬೆಳಗ್ಗಿನ ಜಾವ ವಾಕಿಂಗ್ ಗೋಸ್ಕರ ಬರುತ್ತಾರೆ. ಬಂದವರು ಬೆವರು ಸುರಿಸುವುದು ಮಾಮೂಲು. ಅರ್ಜೆಂಟಾಗಿ ದೇಹಭಾದೆ ತೀರಿಸೋಣ ಎಂದು ಇಲ್ಲಿನ ಇ-ಟಾಯ್ಲೆಟ್ ಗೆ ಹೋಗುತ್ತಾರೆ. ದೃಶ್ಯ2: ನೀವು ಸಂಜೆ ವಾಯು ವಿಹಾರಕ್ಕೆಂದು ಕದ್ರ...
ದೆಹಲಿ ಗಲಭೆಯನ್ನು ದಂಗೆ ಎನ್ನುವುದೇ ಸರಿ ಎನ್ನುವಷ್ಟರ ಮಟ್ಟಿಗೆ ಸಾವುನೋವುಗಳು ಸಂಭವಿಸಿವೆ. ದಿನದಿಂದ ದಿನಕ್ಕೆ ಸಾವಿನ ಸಂಖ್ಯೆಗಳು ಏರುತ್ತಲೇ ಇವೆ. ಎಷ್ಟು ಭಯಂಕರವಾಗಿ ಜನರು ಮೃತಪಟ್ಟಿದ್ದಾರೆಂದರೆ ಶವಗಳು ಒಂದೊಂದಾಗಿ ಚರಂಡಿ, ಕಸದ ಬುಟ್ಟಿ, ಮೋರಿಗಳಲ್ಲೆಲ್ಲಾ ಸಿಗುತ್ತಿವೆ. ಇಲ್ಲಿಯವರೆಗೆ ಒಟ್ಟು 46 ಜನರು ಮೃತಪಟ್ಟಿದ್ದಾರೆ, ಕೇಂದ್ರ ಹಾಗೂ ದೆಹಲಿ ಸರ್ಕಾರ ವಿಶೇಷ ತನಿಖಾ ತಂಡವನ್ನ ರಚಿಸಿದೆ,...
ಫೆಬ್ರವರಿ ಎಂಟರ ಬೆಳಗ್ಗಿನಿಂದ ಹನ್ನೆರಡರ ರಾತ್ರಿಯವರೆಗೆ ಎಲ್ಲರು ಯೂಥ್ ಹಾಸ್ಟೆಲ್ಸ್ ಯೋಜಿಸಿದ್ದ ಕಲಾಪಗಳಲ್ಲೇ ಭಾಗಿಯಾಗಿದ್ದೆವು. ಅದರ ಮೇಲೆ ಒಂದು ದಿನವನ್ನು ಅವರು ನಮ್ಮ ಸ್ವತಂತ್ರ ಓಡಾಟಕ್ಕೂ ಹಾಸ್ಟೆಲ್ಲಿನ ಎಲ್ಲ ಸೌಲಭ್ಯಗಳನ್ನು (ಬುತ್ತಿ ಒಯ್ಯುವ ಆಹಾರ ಸಹಿತ) ಉಚಿತವಾಗಿಯೇ ಮುಕ್ತಗೊಳಿಸಿದ್ದರು. ನಾವಾದರೂ (ಆರು ಮಂದಿ) ತಲೆಯೊಳಗೆ ಹತ್ತೆಂಟು ಹೆಸರುಗಳ ಗೋಜಲಷ್ಟೇ ಇಟ್ಟುಕೊಂಡು, ಬೆಂಗಳೂರು ಹ...
ಆತ್ಮಹತ್ಯೆ ಎಂದರೆ ಸ್ವ ಪ್ರೇರಣೆಯಿಂದ ಪ್ರಾಣವನ್ನು ನೀಗುವುದು. ಬದುಕನ್ನು ಕೊನೆಗಾಣಿಸಿಕೊಳ್ಳುವುದು, ಇದು ತಪ್ಪಾದ ದಿಕ್ಕಿನಲ.್ಲಿ ದೊಡ್ಡ ನಿರ್ಧಾರ. ಒಬ್ಬರ ಆತ್ಮಹತ್ಯೆಯಿಂದ ಒಂದು ಕುಟುಂಬದ ಬದುಕು ಅಧೋಗತಿಗೆ ಬರುತ್ತದೆ. ತಮ್ಮ ಸಾವನ್ನು ತಾವೇ ತಂದುಕೊಳ್ಳುತ್ತಾರೆ, ಜೀವನ್ಮುಕ್ತರಾಗುತ್ತಾರೆ. ಆದರೆ ಈ ಆಯ್ಕೆಯ ಬೆಲೆ ಅವಲಂಬಿತರ ದುಃಖ, ಸಂಕಟ. ಸ್ವಹತ್ಯೆ ವೈಯಕ್ತಿಕವಾದರೂ ಅದರ ಪರಿಣಾಮ ಸಾಮಾಜಿಕ...
ಕೊಯಮತ್ತೂರು, ಅ.28- ಕೊಯಮತ್ತೂರು ನವಕ್ಕರೈನಲ್ಲಿ ಜೆಎಸ್‍ಎಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿನಿಲಯ ಕಟ್ಟಡಗಳನ್ನು ತಮಿಳುನಾಡು ರಾಜ್ಯಪಾಲ ರಾದ ಆರ್.ಎನ್.ರವಿ ಅವರು ಶುಕ್ರವಾರ ಉದ್ಘಾಟಿಸಿದರು. ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಜೆಎಸ್‍ಎಸ್ ಮಹಾವಿದ್ಯಾಪೀಠವು ಭಾರತದ ಏಕತೆ, ಸೌಹಾರ...
ಫಿರ್ಯಾದಿ ಮಾಲನ ಬೆಗಂ ಗಂಡ ಎಂ.ಡಿ ಸಲೀಂ ಮುಬಾರಕ ವಯ: 30 ವರ್ಷ, ಜಾತಿ: ಮುಸ್ಲಿಂ, ಸಾ: ಕಮಠಾಣಾ, ತಾ: & ಜಿ: ಬೀದರ ರವರ ಅತ್ತೆಯಾದ ಮಹಮದಿ ಬೇಗಂ ಗಂಡ ಹನ್ನುಮಿಯ್ಯಾ ಇವರ ಹೆಸರಿನಲ್ಲಿ ಕಮಠಾಣಾ ಗ್ರಾಮದ ಸರ್ವೆ ನಂ. 332/2, 333/01 ನೇದರಲ್ಲಿ ಒಟ್ಟು 3 ಎಕರೆ 4 ಗುಂಟೆ ಜಮೀನು ಇರುತ್ತದೆ, ಸದರಿ ಜಮೀನಿನಲ್ಲಿ ಫಿರ್ಯಾದಿಯವರ ಗಂಡ ಸಲೀಂ ತಂದೆ ಹನ್ನುಮಿಯ್ಯಾ ರವರು ಸಾಗುವಳಿ ಮಾಡಿಕೊಂಡು ಉಪಜೀವಿಸಿ...
“ಯಾವ ಪಕ್ಷದಲ್ಲಿ ಸ್ತ್ರೀಯರು, ಹರಿಜನರು, ಶೂದ್ರರು ಹಾಗೂ ಮುಸುಲ್ಮಾನರು ಅಗ್ರಪಂಕ್ತಿಯಲ್ಲಿದ್ದು ಪ್ರಭಾವಶಾಲಿಗಳಾಗುತ್ತಾರೋ ಅಂತಹ ಪಕ್ಷ ಮಾತ್ರ ಭಾರತವನ್ನು ಸುಖೀ, ಸಮೃದ್ಧ, ಬಲಶಾಲಿ, ಸತ್ಯಸಂಧ ರಾಷ್ಟ್ರವನ್ನಾಗಿ ಮಾಡಬಲ್ಲದೆಂದು ನನಗೆ ಖಾತ್ರಿಯಾಗಿದೆ. ಸೀತೆ, ಶಂಭೂಕರ ಅಕ್ಷವನ್ನು ಇನ್ನಷ್ಟು ಬಲಪಡಿಸಬೇಕು.” –ರಾಮ ಮನೋಹರ ಲೋಹಿಯಾ ಅದು ಸುಮಾರು 1995 ರ ವರ್ಷವಿರಬೇಕು. ಬೆಂಗಳೂರಿನ “ಯವನಿಕ” ಸಭಾ...
ರಾಜ್ಯಗಳ ಮರುಸಂಘಟನೆ ಕಾಯ್ದೆ, 1956ರ ನಿಯಮಗಳ ಅನುಸಾರ ಹಳೆ ಮೈಸೂರು ರಾಜ್ಯ, ಹಿಂದಿನ ಬಾಂಬೆ ಮತ್ತು ಮದ್ರಾಸ್‌ ಪ್ರೆಸಿಡೆನ್ಸಿಯ ಭಾಗಗಳು, ಹಿಂದಿನ ಹೈದರಾಬಾದ್‌ ರಾಜ್ಯದ ಕೆಲವು ಭಾಗಗಳು ಮತ್ತು ಹಿಂದಿನ ಕೊಡಗು ರಾಜ್ಯವನ್ನು ಏಕೀಕರಿಸಿ ಪ್ರಸ್ತುತ ಕರ್ನಾಟಕ ರಾಜ್ಯವನ್ನು 1956ರ ನವೆಂಬರ್‌ 1 ರಂದು ರೂಪಿಸಲಾಯಿತು. ಮರು ಸಂಘಟಿಸಿದ ರಾಜ್ಯದ ದೊಡ್ಡ ಭಾಗ ಹಳೇ ಮೈಸೂರು ರಾಜ್ಯದ್ದಾದ ಕಾರಣ ಆಗ ಇದಕ್ಕೆ...
ಬೆಂಗಳೂರು,ಮೇ ೨೩- ಶಿಕ್ಷಣ ವ್ಯವಸ್ಥೆ ಯಲ್ಲಿ ನೈತಿಕ ಅಂಶಗಳನ್ನು ಅಳವಡಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ, ಎಷ್ಟೇ ಸಮಸ್ಯೆ ಎದುರಾದರೂ ರಾಷ್ಟಿçÃಯವಾದಿ ಶಿಕ್ಷಣ ನೀಡುವ ಸರ್ಕಾರ ನಿಲುವಿನಿಂದ ವಿಮುಖ ವಾಗುವುದಿಲ್ಲ. ಪ್ರಸಕ್ತ ವರ್ಷ ಒಂದು ಪಠ್ಯ ವಾಗಿ ನೈತಿಕ ಶಿಕ್ಷಣವನ್ನು ಜಾರಿಗೊಳಿಸು ತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಚಾಮರಾಜಪೇಟೆಯ ಉದಯ ಭ...
ಕರ್ನಾಟಕ ಅರಣ್ಯ ಇಲಾಖೆ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ನಮ್ಮ ಗೌಪ್ಯತೆ ನೀತಿಯನ್ನು ಪರಿಶೀಲಿಸಿದ್ದಕ್ಕಾಗಿ ಧನ್ಯವಾದಗಳು. ನೀವು ನಮ್ಮ ವೆಬ್ಸೈಟ್ಗೆ ಭೇಟಿ ನೀಡಿದಾಗ ಹೆಸರುಗಳು ಅಥವಾ ವಿಳಾಸಗಳಂತಹ ಯಾವುದೇ ವೈಯಕ್ತಿಕ ಮಾಹಿತಿಯನ್ನು ನಾವು ಸಂಗ್ರಹಿಸುವುದಿಲ್ಲ. ಆ ಮಾಹಿತಿಯನ್ನು ನಮಗೆ ಒದಗಿಸಲು ನೀವು ಇಚ್ಛಿಸಿದಲ್ಲಿ, ಮಾಹಿತಿಗಾಗಿ ನಿಮ್ಮ ವಿನಂತಿಯನ್ನು ಪೂರೈಸಲು ಅಥವಾ ನಿಮ್ಮ ಪ್ರತಿಕ್ರಿಯೆಯನ...
ಮೈಸೂರು, ಜೂ.2(ಎಸ್‍ಬಿಡಿ)- ಎಟಿಎಂನಿಂದ ಹಣ ಡ್ರಾ ಮಾಡಲು ಸಹಾಯ ಮಾಡುವ ನೆಪದಲ್ಲಿ ಅಮಾಯಕರನ್ನು ವಂಚಿಸುತ್ತಿದ್ದ ಚಾಲಾಕಿ ಖದೀಮನನ್ನು ಕೆ.ಆರ್.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆಯ ವಿವಿಧೆಡೆ ಈ ರೀತಿ ವಂಚಿಸಿ ಹಣ ದೋಚುತ್ತಿದ್ದ ಸುಮಾರು 25-30 ವರ್ಷದ ಖದೀಮ ಈ ಜಿಲ್ಲೆಯವನೇ ಆಗಿದ್ದಾನೆ. ಈತ ವಿವಾ ಹಿತನಾಗಿದ್ದು, ಜೀವನೋಪಾಯಕ್ಕೆ ಗಾರೆ ಕೆಲಸ ಮಾಡಿಕೊಂಡಿದ್ದೇನೆ ಎಂದು ವಿಚಾರಣ...
ಗಿಡ ನೆಡುವುದು ಮತ್ತು ಜಾಗೃತಿ ಮೂಡಿಸುವುದನ್ನು ಒಳಗೊಂಡಂತೆ ಕೆಲವು ಯೋಜನೆಗಳ ಮೂಲಕ ಕರ್ನಾಟಕ ಅರಣ್ಯ ಇಲಾಖೆ ಸಾರ್ವಜನಿಕರಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸುತ್ತದೆ.: (ಎ) ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ (ಕೃಅಪ್ರೋಯೋ) – ರಿಯಾಯಿತಿ ದರದಲ್ಲಿ ಸಸಿಗಳನ್ನು ಒದಗಿಸುವುದು ಹಾಗೂ ಅವುಗಳನ್ನು ತಮ್ಮ ಜಮೀನಿನಲ್ಲಿ ನೆಟ್ಟು ಪೋಷಿಸಿದ್ದಲ್ಲಿ ಪ್ರತಿ ಬದುಕುಳಿದ ಸಸಿಗೆ ಪ್ರೋತ್ಸಾಹಧನವನ್ನು ಕೊಡುವುದು...
ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ತುಮಕೂರು ಇವರ ವತಿಯಿಂದ ರೈತರಿಗೆ ವಿವಿಧ ಪಶುಪಾಲನಾ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುವುದು. ಆಗಸ್ಟ್ 2022ರ ಮಾಹೆಯ ಮೊದಲನೇ ವಾರದಲ್ಲಿ ರೈತರಿಗೆ ವೈಜ್ಞಾನಿಕ ಹೈನುಗಾರಿಕೆ, ಕುರಿ/ಮೇಕೆ ಸಾಕಾಣಿಕೆ ಹಾಗೂ ಕೋಳಿ ಸಾಕಾಣಿಕೆ ಬಗ್ಗೆ ಉಚಿತವಾಗಿ ತರಬೇತಿಯನ್ನು ನೀಡಲಾಗುವುದು. ಆಸಕ್ತ ರೈತರು ಮುಖ್ಯ ಪಶುವೈದಾಧಿಕಾರಿಗಳ ಕಚೇ...
ಸ್ವೀಡನ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ 3 ದೇಶಗಳ 5 ದಿನಗಳ ಪ್ರವಾಸ ವನ್ನು ಮಂಗಳವಾರ ಸ್ವೀಡನ್‍ನಿಂದ ಆರಂಭಿಸಿದ್ದು, ನನ್ನ ಸರ್ಕಾರ ಭಾರತವನ್ನು ಪರಿವರ್ತಿಸಲಿದೆ ಎಂದು ಮಂಗಳವಾರ ಹೇಳಿದ್ದಾರೆ. ಸ್ವೀಡನ್‘ನ ಸ್ಟಾಕ್ಹೋಮ್ ವಿಶ್ವ ವಿದ್ಯಾಲಯದಲ್ಲಿ ಅನಿವಾಸಿಯ ಭಾರತೀಯರನ್ನು ಉದ್ದೇಶಿಸಿ ಮಾತ ನಾಡಿದ ಅವರು, ನನ್ನ ಸರ್ಕಾರ ಭಾರತವನ್ನು ಪರಿವರ್ತಿಸಲಿದೆ ಎಂದು ಹೇಳಿ ದ್ದಾರೆ. ಅಲ್ಲದೆ, ನವ...
ಮಿನಿ ಲಾರಿ ಪಲ್ಟಿಯಾಗಿ ಸ್ಥಳದಲ್ಲಿಯೇ ಇಬ್ಬರ ಸಾವು| ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಲ್ಲೂರು ಗ್ರಾಮದ ಬಳಿ ನಡೆದ ಘಟನೆ| ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲು| ಈ ಸಂಬಂಧ ಸಿರವಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| Kannadaprabha News Bengaluru, First Published Oct 13, 2020, 2:09 PM IST ಮಾನ್ವಿ(ಅ.13): ಕಲ್ಲೂರು ಗ್ರಾಮದ ಬಳಿ ಭತ್ತ ಕಟಾವ್‌ ಮಾಡುವ ಯಂತ್ರ ಹೂತ್ತೊಯ್ಯ...
ಮಾಧ್ಯಮಗಳು ಹೊಂದಿರಬೇಕಾದ ಸಾಮಾಜಿಕ ಹೊಣೆಗಾರಿಕೆಯ ರೂಪದಲ್ಲಿ ಮಹತ್ವ ಪಡೆಯುವ ತನಿಖಾ ಪತ್ರಿಕೋದ್ಯಮ ಪರಿಣಾಮಕಾರಿಯಾಗಿದ್ದಲ್ಲಿ, ಮಾಧ್ಯಮಗಳು ವಿರೋಧಪಕ್ಷಗಳ ಸ್ವರೂಪ ಪಡೆದುಕೊಳ್ಳಬಲ್ಲವು. ದುರದೃಷ್ಟವೆಂದರೆ, ತನಿಖಾ ಪತ್ರಿಕೋದ್ಯಮವನ್ನು ಉತ್ತೇಜಿಸುವ ಪ್ರಯತ್ನಗಳು ನಮ್ಮಲ್ಲಿ ನಡೆಯುತ್ತಿರುವುದು ಕಡಿಮೆ. ಈಚಿನ ಕೆಲವು ವರ್ಷಗಳಿಂದ ದೇಶದ ಪತ್ರಿಕಾ ವಲಯದಲ್ಲಿ ತನಿಖಾ ಪತ್ರಿಕೋದ್ಯಮ ಇಲ್ಲವೇ ಇಲ್ಲ ಎಂ...
Come and fall in the creative world of words. This blog will be all about dear ones, inspirational engines, who are/were engineering the track of my life. Tuesday, November 15, 2022 ಅದೊಂದು ಸುಂದರ ಗುರುಕುಲ.. ! ಅದೊಂದು ಸುಂದರ ಗುರುಕುಲ.. ಕಾಡಿನ ಮಧ್ಯೆ ಒಂದು ಸುಂದರ ಕೆರೆ.. ಅದರ ಸುತ್ತಲೂ ಪುಟ್ಟ ಪುಟ್ಟ ಕುಟೀರಗಳು.. ಪ್ರತಿ ಕುಟೀರಗಳಲ್ಲಿ ಶಿಷ್ಯರಿ...
ಮಗು ಭ್ರೂಣದಲ್ಲಿರುವಾಗಿನಿಂದ ಹಿಡಿದು ಅದು ಹುಟ್ಟಿ ಅದಕ್ಕೆ 8.5 ವರ್ಷಗಳಾಗುವವರೆಗೆ ಅದರ ಮೇಲೆ ವಾಯು ಮಾಲಿನ್ಯದಿಂದಾಗುವ ಪರಿಣಾಮಗಳನ್ನು ಮಾಸಿಕ ಆಧಾರದಲ್ಲಿ ಸಂಶೋಧಕರು ಅಧ್ಯಯನ ಮಾಡಿದ್ದಾರೆ. ನವದೆಹಲಿ: ಗರ್ಭದಿಂದ ಮೊದಲ ಐದು ವರ್ಷಗಳವರೆಗೆ ಪಿಎಂ2.5 ನಂಥ ಪಾರ್ಟಿಕ್ಯುಲೇಟ್​ ಮ್ಯಾಟರ್ ಮಾಲಿನ್ಯಕಾರಕಗಳ ಪರಿಣಾಮದಿಂದ ಮಗುವಿನ ಮೆದುಳಿನ ರಚನೆಯಲ್ಲಿ ಬದಲಾವಣೆಗಳು ಸಂಭವಿಸಬಹುದು ಮತ್ತು ಇದರಿಂದ ಭವ...
ನವದೆಹಲಿ : ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆ ಕೊರತೆ ಹಿನ್ನಲೆ ನಾಳೆಯಿಂದ ಆರಂಭವಾಗಬೇಕಿದ್ದ ಮೂರನೇ ಹಂತದ ಅಭಿಯಾನ ತಾತ್ಕಾಲಿಕವಾಗಿ ಮುಂದೂಡಲಾಗಿದೆ‌. ವ್ಯಾಕ್ಸಿನ್ ಲಭ್ಯತೆ ಆಧರಿಸಿ ಅಭಿಯಾನ ಆರಂಭಿಸುವುದಾಗಿ ಹಲವು ರಾಜ್ಯ ಸರ್ಕಾರಗಳು ಹೇಳಿವೆ. ದೆಹಲಿ, ಪಶ್ಚಿಮ ಬಂಗಾಳ, ಪಂಜಾಬ್, ಕರ್ನಾಟಕ, ಕೇರಳ, ಗುಜರಾತ್, ಮಹಾರಾಷ್ಟ್ರ, ಒಡಿಶಾ ಸೇರಿ 10 ಕ್ಕೂ ಹೆಚ್ಚು ರಾಜ್ಯಗಳಲ್ಲಿ ವ್ಯಾಕ್ಸಿನ್ ಕ...
2020-04-152020-04-15http://impu.in/blog1/wp-content/uploads/2017/01/impu-logo.pngIMPUhttp://impu.in/blog1/wp-content/uploads/2017/01/impu-logo.png200px200px 0 0 ಇತ್ತೀಚೆಗೆ ೧೩/೦೨/೨೦೧೩ರಂದು ವೀಣಾ ವಿದ್ವಾನ್ ಎಂ. ಜೆ. ಶ್ರೀನಿವಾಸ ಅಯ್ಯಂಗಾರ್ ಅವರ ನಿಧನದೊಂದಿಗೆ ವೀಣೆ ಶೇಷಣ್ಣನವರ ಭವ್ಯ ವೀಣಾ ಪರಂಪರೆಯ ಒಂದು ದೊಡ್ಡ ಕೊಂಡಿ ಕಳಚಿಹೋಯಿತು. ವೀಣೆ ಶೇಷಣ್ಣನವರ...
The Pollen Waits On Tiptoe (Translations of Bendre's poems into English)....Madhav Ajjampur - ‘*The Pollen waits on Tiptoe’ * ಇದು ಅಂಬಿಕಾತನಯದತ್ತರ ೨೬ ಕವನಗಳ ಸಂಕಲನ. ಆಶ್ಚರ್ಯವಾಯಿತೆ? ಬೇಂದ್ರೆಯವರು ಇಂಗ್ಲೀಶಿನಲ್ಲಿ ಯಾವಾಗ ಬರೆದರು , ಎಂದು? ಈ ಕವನಗಳು ಬೇಂದ್ರೆಯವರ ೨೬ ... ಮೌನಗಾಳ ವಾರಂಟಿ - ಪರಿಶೀಲಿಸಿ ನೋಡಬೇಕು ಮರು ಪರಿಶೀಲಿಸಿ ನೋಡಬೇಕು ತಿಕ್ಕಿ ಒರೆಗೆ ಹ...
ಡಿಸೆಂಬರ್ 15 ರಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿದ್ದಾರೆಯೇ? ಇಲ್ಲವೇ ಇಲ್ಲ. ನಾವು ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸುವುದೇ? ಎಂದು ಮರು ಪ್ರಶ್ನೆಯನ್ನು ಹಾಕುತ್ತಲೇ ಬಂದಿದ್ದರು ಪೊಲೀಸರು. ಹೆಚ್ಚು ಓದಿದ ಸ್ಟೋರಿಗಳು ಅಕ್ರಮ ಹಣ ವರ್ಗಾವಣೆ; ಛತ್ತೀಸ್‌ಗಢ ಸಿಎಂ ಪಿಎ ಬಂಧನ ಬೆಳಗಾವಿಗೆ...
ದೆಹಲಿ ಮಹಾನಗರ ಪಾಲಿಕೆ ಆಪ್ ತೆಕ್ಕೆಗೆ; 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ, 150ಕ್ಕೂ ಹೆಚ್ಚು ವಾರ್ಡ್ ಗಳಲ್ಲಿ ಆಪ್‌ ಕಮಾಲ್‌... ಮಂಗಳೂರು: ಡಿವೈಡರ್ ಗೆ ಢಿಕ್ಕಿ ಹೊಡೆದ ಸ್ಕೂಟರ್ – ಇಬ್ಬರು ಗಂಭೀರ ಮಂಗಳೂರು:ಮೇ 30 . ಅತೀವೇಗದಿಂದ ಚಲಾಯಿಸಿಕೊಂಡು ಬಂದ ಸ್ಕೂಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಬಿಕರ್ನಕಟ್ಟೆಯಲ್ಲಿ ಸೋಮವಾರ ನಸುಕಿನ ಜಾ...
ದೆಹಲಿ: ಅದಕ್ಕೆ ಇತಿಹಾಸವನ್ನೇ ಓದಬೇಕು ಎಂದಲ್ಲ, ಕಾಮನ್ ಸೆನ್ಸು. ಭಾರತದ ಸ್ವಾತಂತ್ರ್ಯ ಸಂಗ್ರಾಮ ಆರಂಭವಾಗಿದ್ದು 1857ರಲ್ಲಿ. ಟಿಪ್ಪು ಸುಲ್ತಾನ ಸತ್ತಿದ್ದು, 1799ರಲ್ಲಿ. ಇಷ್ಟಾದರೂ ಈ ಕೊಳಕು ಮನಸ್ಸಿನ ರಾಜಕಾರಣಿಗಳು ಮಾತ್ರ ಅಲ್ಪ ಸಂಖ್ಯಾತರ ಮತಕ್ಕಾಗಿ ಆತನನ್ನು ಸ್ವಾತಂತ್ರ್ಯ ಹೋರಾಟಗಾರ ಎಂದೇ ಬಿಂಬಿಸಿ ಇತಿಹಾಸ ಕೊಲ್ಲುತ್ತಾರೆ. ಈಗ ಇಂಥಾದ್ದೇ ಒಂದು ಪ್ರಮಾದವನ್ನು ದೆಹಲಿ ಮುಖ್ಯಮಂತ್ರಿ ಅರ...
ಅಕ್ರಮವಾಗಿ 2,220 ಕೆ.ಜಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಜೊಯಿಡಾದ ಅನಮೋಡ ಅಬಕಾರಿ ಚೆಕ್‌ಪೋಸ್ಟ್​ ಬಳಿ ಪೊಲೀಸರು ಬಂಧಿಸಿದ್ದಾರೆ. ಕಾರವಾರ(ಉತ್ತರ ಕನ್ನಡ): ಹುಬ್ಬಳ್ಳಿಯಿಂದ ಗೋವಾಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಮೂರು ವಾಹನಗಳ ಸಮೇತ ಬಂಧಿಸಿರುವ ಘಟನೆ ಜೊಯಿಡಾದ ಅನಮೋಡ ಅಬಕಾರಿ ಚೆಕ್‌ಪೋಸ್ಟ್​ನಲ್ಲಿ ಭಾನುವಾರ ನಡೆದಿದೆ. ಹುಬ್ಬಳ್ಳಿಯಿಂದ ಗೋ...
ದೆಹಲಿ ಮಹಾನಗರ ಪಾಲಿಕೆ ಆಪ್ ತೆಕ್ಕೆಗೆ; 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ, 150ಕ್ಕೂ ಹೆಚ್ಚು ವಾರ್ಡ್ ಗಳಲ್ಲಿ ಆಪ್‌ ಕಮಾಲ್‌... ಕನ್ಹಯ್ಯ ಲಾಲ್ ಕುಟುಂಬಕ್ಕೆ ಹರಿದು ಬಂತು 1 ಕೋಟಿ ರೂ. ಹಣ-ಕಪಿಲ್ ಮಿಶ್ರಾ ಮಾಹಿತಿ ಬೆಂಗಳೂರು:ಜೂ 30: ರಾಜಸ್ಥಾನದ ಉದಯಪುರದಲ್ಲಿ ಜಿಹಾದಿಗಳಿಂದ ಹತ್ಯೆಗೊಳಗಾದ ಟೈಲರ ಕನ್ಹಯ್ಯ ಲಾಲ್‌ ಅವರ ಕುಟುಂಬಕ್ಕೆ ಕಳೆದ 24 ಗಂಟೆಯಲ್ಲಿ 1 ಕೋಟಿ ರೂ. ಹಣ ಸಂಗ್ರಹವಾಗಿದೆ. ಈ...
ತನ್ನ ಕೊಲೆಗೆ ಸಂಚು ನಡೆಯುತ್ತಿದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಆತಂಕ ವ್ಯಕ್ತಪಡಿಸಿದ್ದಾರೆ. ಕೊಲೆಯಾದರೆ ಅಪರಾಧಿಗಳು ಯಾರು ಎಂಬುದು ಇತ್ತೀಚೆಗೆ ತಾನು ರೆಕಾರ್ಡ್‌ ಮಾಡಿ ಸುರಕ್ಷಿತ ಸ್ಥಳದಲ್ಲಿ ಇಟ್ಟಿರುವ ವಿಡಿಯೋ ಸಂದೇಶದಿಂದ ಜನರಿಗೆ ತಿಳಿಯಲಿದೆ ಎಂದು ಇಮ್ರಾನ್‌ ಖಾನ್‌ ಹೇಳಿದ್ದಾರೆ. ಪಂಜಾಬ್‌ ಪ್ರಾಂತ್ಯದ ಸಿಯಾಲ್‌ಕೋಟ್‌ನಲ್ಲಿ ನಡೆದ ರ‍್ಯಾಲಿ ವೇಳೆ ಮಾತನಾಡಿದ ಇಮ್ರ...
ಒಂದೆಡೆ ಕೊರೊನಾ ಭೀತಿಯಿಂದ ಇಡೀ ದೇಶವೇ ಆತಂಕದಲ್ಲಿದೆ. ಇದರ ನಡುವೆಯೇ ಇಬ್ಬರು ಪ್ರೇಮಿಗಳು ಓಡಿ ಹೋಗಿರುವ ಘಟನೆ ಕೇರಳದ ಕೊಳಿಕ್ಕೊಡ್‌ನಲ್ಲಿ ನಡೆದಿದೆ. ಲಾಕ್‌ಡೌನ್ ಉಲ್ಲಂಘನೆ ಮಾಡಿರುವುದರಿಂದ ಅವರ ವಿರುದ್ಧ ದೂರು ದಾಖಲಾಗಿದೆ. ಅವರಿಬ್ಬರಿಗೂ ಒಟ್ಟಿಗೆ ಇರಲು ನ್ಯಾಯಾಲಯ ಅನುಮತಿ ನೀಡಿದೆ.21 ವರ್ಷದ ಹುಡುಗಿ ತನ್ನ 23 ವರ್ಷದ ಪ್ರೇಮಿಯೊಂದಿಗೆ ಓಡಿಹೋಗಿದ್ದಾಳೆ. ಪ್ರೇಮಿಗಳಿಬ್ಬರು ಅನೇಕ ವರ್ಷಗಳಿಂ...
ಅರ್ಜಿ ಸಲ್ಲಿಕೆ ವೇಳೆ ಕ್ಷೇತ್ರದ ಹೆಸರಿನ ಜಾಗದಲ್ಲಿ ‘ಹೈಕಮಾಂಡ್‌ ನಿರ್ಧರಿಸುವ ಕ್ಷೇತ್ರ’ ಎಂದು ಬರೆಯುವ ಮೂಲಕ ಅರ್ಜಿ ಸಲ್ಲಿಸಿದ ಬಳಿಕವೂ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದನ್ನು ನಿಗೂಢವಾಗಿಟ್ಟುಕೊಂಡ ಸಿದ್ದರಾಮಯ್ಯ Kannadaprabha News First Published Nov 22, 2022, 7:30 AM IST ಬೆಂಗಳೂರು(ನ.22): ಕಾಂಗ್ರೆಸ್‌ ಟಿಕೆಟ್‌ಗಾಗಿ ಅರ್ಜಿ ಸಲ್ಲಿಕೆಯ ಕಡೆ ದಿನವಾಗಿದ್ದ ...
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಪೀಠಂ ಫೋನಿನಲ್ಲಿ ಮೂಲಕ ಅಥವಾ ನೇರ ಸಂದರ್ಶನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೇ ಕರೆಮಾಡಿ ಪಂಡಿತ್ ಶ್ರೀ ತುಳಸಿರಾಮ್ ಭಟ್ ( ಕಾಲ್/ವಾಟ್ಸಪ್ ) 9916852606 ಅಮಾವಾಸ್ಯೆ ಹುಣ್ಣಿಮೆ ಯ ಗ್ರಹಣಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿ ಪೂಜೆ ಉಪಾಸನಾ ಅನುಷ್ಠಾನ ಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾಪ್ರಾಪ್ತಿ ಮದುವೆ...
ನೀವು “ಮನಶ್ಶಾಂತಿ ಕಳೆದುಹೋಗಿದೆ” ಎಂದು ಬರೆದಿದ್ದೀರಿ. ಅದನ್ನು ಹೊರಗಿನ ಯಾರೂ ನಿಮಗೆ ಮರಳಿ ಕೊಡಿಸಲು ಸಾಧ್ಯವಿಲ್ಲ. ಕೆಲವು ಧ್ಯಾನ ವಿಧಿಗಳನ್ನು ನಿಮಗೆ ಸೂಚಿಸಬಹುದು. ಆದರೆ ಅದಕ್ಕಿಂತ ಮೊದಲು ನೋವಿನಿಂದ ಹೊರಬಂದು ಸಹಜ ಬದುಕು ನಡೆಸುವ ದೃಢ ನಿರ್ಧಾರ ನೀವು ಮಾಡಬೇಕು ~ ಚಿತ್ಕಲಾ “ನಾನು ನಾಲ್ಕು ವರ್ಷಗಳಿಂದ ಅವನನ್ನು ಪ್ರೀತಿಸಿದ್ದೆ. ಈಗ ನಂಬಿಕೆಗೆ ದ್ರೋಹವೆಸಗಿದ್ದಾನೆ. ಮತ್ತೊಂದು ಹುಡುಗಿಯನ್...
ಬೆಂಗಳೂರು : ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಅತಿ ಶೀಘ್ರದಲ್ಲೇ ಪ್ರಾರಂಭಿಸಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರ್ನಾಟಕ‌ ರಾಜ್ಯ ಸಿವಿಲ್ ಸೇವೆಗಳು-ಶಿಕ್ಷಕರ‌ ವರ್ಗಾವಣೆ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತರುವ ಸಚಿವ ಸಂಪುಟದ ನಿರ್ಣಯವನ್ನು ರಾಜ್ಯಪಾಲರು ಅನುಮೋದಿಸಿದ್ದ...
ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಮುಖ್ಯಮಂತ್ರಿಯಾದ ನಂತರ ಯುಪಿಯಲ್ಲಿ ನಾಯಿಕೊಡೆಗಳಂತೆ ತಲೆಎತ್ತಿದ್ದ ರೌಡಿಗಳನ್ನು ಮಟ್ಟಹಾಕಲು ಕೈಗೊಂಡ ನಿಯಮಗಳಿಂದ ಇದೀಗ ಜನ ನೆಮ್ಮದಿಯಿಂದ ಇದ್ದಾರೆ. ಆದರೆ ಯೋಗಿ ಸರ್ಕಾರದ ಏಟಿನಿಂದ ಕಂಗಾಲಾಗಿರುವ ರೌಡಿಗಳು, , ಅಂಡರ್ ವಲ್ಡ್ ಸಂಪರ್ಕ ಹೊಂದಿರುವ ರೌಡಿಗಳು ಬಿಜೆಪಿ ಶಾಸಕರನ್ನು, ಮುಖಂಡರನ್ನು ಬೆದರಿಸುವ ಕಾರ್ಯಕ್ಕೆ ಇಳಿದಿದ್ದಾರೆ. ಆದರೆ ಬೆದರಿಕೆ...
ಮೈಸೂರು, ಸೆ.20: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟಕ ನಾಡಿನ ಹಿರಿಯ ಸಾಹಿತಿ, ನಿತ್ಯೋತ್ಸವ ಕವಿ ಪ್ರೊ.ನಿಸಾರ್ ಅಹ್ಮದ್ ಮೈಸೂರಿಗೆ ಆಗಮಿಸಿದರು. ಮೈಸೂರಿನ ಸರ್ಕಾರಿ ಅತಿಥಿ ಗೃಹಕ್ಕೆ ಪತ್ನಿ ಸಮೇತ ಆಗಮಿಸಿದ ಪ್ರೊ.ನಿಸಾರ್ ಅಹ್ಮದ್ ರನ್ನು ಜಿಲ್ಲಾಡಳಿತ ಆತ್ಮೀಯವಾಗಿ ಸ್ವಾಗತಿಸಿತು. ಮೈಸೂರು ಜಿಲ್ಲಾಧಿಕಾರಿ ಡಿ. ರಂದೀಪ್ ನಿಸಾರ್ ಅಹ್ಮದ್ ಅವರಿಗೆ ಹೂಗುಚ್ಛ ನೀಡುವ ಮೂಲಕ ಆತ್ಮೀಯವಾಗ...
ಬ್ಯಾಂಕಿಗೆ ವಂಚಿಸಿ 2.69 ಕೋಟಿ ರೂಗಳನ್ನು ಹೆಂಡತಿಯ ಖಾತೆಗೆ ವರ್ಗಾಯಿಸಿ, ಹಣದೊಂದಿಗೆ ಪರಾರಿಯಾಗಿದ್ದ ಬ್ಯಾಂಕ್​ ಆಫ್​​ ಬರೋಡಾ ಅಸಿಸ್ಟೆಂಟ್​ ಮ್ಯಾನೇಜರ್​ನ್ನು ಪೊಲೀಸರು ಬಂಧಿಸಿದ್ದಾರೆ. ಕಾರವಾರ(ಉತ್ತರಕನ್ನಡ): ಯಲ್ಲಾಪುರದ ಬ್ಯಾಂಕ್ ಆಫ್ ಬರೋಡಾದಿಂದ 2.69 ಕೋಟಿ ರೂ. ವಂಚಿಸಿ ಪರಾರಿಯಾಗಿದ್ದ ಬ್ಯಾಂಕಿನ ಅಸಿಸ್ಟೆಂಟ್ ಮ್ಯಾನೇಜರ್ ಅನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ...
ರಾಜಸ್ತಾನದ ಮೂರು ವನಧಾಮಗಳಲ್ಲಿ ನಾವು ಸೈಕಲ್ ಹೊಡೆದ ಕಥನ – ಸೈಕಲ್ಲೇರಿ ನಾನು ನೀವು ವನಕೆ ಪೋಗುವಾ (೨೦೧೮ ಡಿಸೆಂಬರ್), ನೀವೆಲ್ಲ ಓದಿದ್ದೀರಿ. ಆ ಕಥನಾಂತ್ಯದಲ್ಲಿ “……. ಪುನಶ್ಚೇತನರಾಗಿ, ಇನ್ನೊಂದೇ ಹೊಸ ಅನುಭವಕ್ಕೆ ಪೀಠಿಕೆ ಎಂಬಂತೆ ರೈಲ್ವೇ ನಿಲ್ದಾಣಕ್ಕೆ ಧಾವಿಸಿದೆವು” ಎಂದಿದ್ದೆ. ಅದಕ್ಕೀಗ ಮುಹೂರ್ತ ಬಂದಿದೆ. ಮಂಗಳೂರಿನಿಂದ ರಾಜಸ್ತಾನಕ್ಕೆ ಹೋಗುವ ದಾರಿಯಲ್ಲಿ ನಮ್ಮ ಜತೆಗಿರದ ಅನಿಲ್ ಶಾಸ್...
ಪರಮಾಣು ಶಸ್ತ್ರಾಸ್ತ್ರಗಳ ನಿಷೇಧಕ್ಕಾಗಿ ಒಪ್ಪಂದದ ಜಾರಿಗೆ ಪ್ರವೇಶವನ್ನು ಆಚರಿಸುವ ಹಕ್ಕನ್ನು ವಿಶ್ವದ ನಾಗರಿಕರು ಹೊಂದಿದ್ದಾರೆ (TPAN) ಅದು 22/1/2021 ರಂದು ವಿಶ್ವಸಂಸ್ಥೆಯಲ್ಲಿ ನಡೆಯಲಿದೆ. 86 ದೇಶಗಳ ಸಹಿ ಮತ್ತು 51 ರ ಅಂಗೀಕಾರಕ್ಕೆ ಧನ್ಯವಾದಗಳು ಇದನ್ನು ಸಾಧಿಸಲಾಗಿದೆ, ಮಹಾನ್ ಪರಮಾಣು ಶಕ್ತಿಗಳನ್ನು ಎದುರಿಸುವಲ್ಲಿ ಅವರ ಧೈರ್ಯಕ್ಕೆ ಧನ್ಯವಾದಗಳು. ಐಸಿಎಎನ್ ಒಳಗೆ, ಅದನ್ನು ಉತ್ತೇಜಿಸಿ...
ಕೊಪ್ಪಳ(ಮೇ.14): ರಾಜ್ಯ ಮತ್ತು ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿಂದ ವೆಂಟಿಲೇಟರ್‌ಗಳ ಕೊರತೆಯಾಗಿದೆ. ಈಗಲೂ ವೆಂಟಿಲೇಟರ್‌ ಇಲ್ಲದೆ ರೋಗಿಗಳು ಸಾಯುತ್ತಿದ್ದಾರೆ. ದುರಂತ ಎಂದರೆ, ಜಿಲ್ಲೆಯಲ್ಲಿ 18 ವೆಂಟಿಲೇಟರ್‌ಗಳು ಬಳಕೆಯಾಗದೆ ಗೋದಾಮಿನಲ್ಲಿ ಧೂಳು ತಿನ್ನುತ್ತಿವೆ! ಇದು, ಜಿಲ್ಲಾಡಳಿತದ ಅಧಿಕೃತ ಮಾಹಿತಿಯ ಲೆಕ್ಕಾಚಾರ. ಇನ್ನೂ ಅಚ್ಚರಿ ಎಂದರೆ, ಅಳವಡಿಸಲಾದ ಕೆಲವು ವೆಂಟಿಲೇಟರ್‌ ಬಳಕೆಯಾಗುತ್ತಿಲ...
ಆಯನೂರು ಸಮೀಪದ ಕೊನಗವಳ್ಳಿಯಲ್ಲಿ ರೈಲು ಹಳಿ ಪಕ್ಕದಲ್ಲಿ ಏಳರಿಂದ ಎಂಟು ವರ್ಷದ ಗಂಡು ಚಿರತೆಯ ಮೃತದೇಹ ಗುರುವಾರ ಪತ್ತೆಯಾಗಿದ್ದು, ರಾತ್ರಿ ರೈಲು ಡಿಕ್ಕಿ ಹೊಡೆದು ಮೃತಪಟ್ಟಿರಬಹುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಕೊನಗವಳ್ಳಿ ಸರ್ವೇ ನಂ.56ರ ಸಿದ್ಧಿಪುರ ಮೈನರ್ ಫಾರೆಸ್ಟ್ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ರೈಲ್ವೆ ಸಿಬ್ಬಂದಿ, ಟ್ರಾಕ್‌ಮನ್ ಹಾಗೂ ಕೀಮನ್’ಗಳು ಚಿರತೆ ಸತ್ತು ಬಿ...
Tumakuru: ಜಡ್ಜ್ ಮೆಂಟ್ ಎಲ್ಲರೂ ಕೊಡಬಹುದು. ಆದರೆ ಜಸ್ಟೀಸ್ ಕೊಡುವುದು ತುಂಬಾ ಕಷ್ಟ ಎಂದು ತುಮಕೂರು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶರಾದ ನೂರುನ್ನೀಸಾ ಅವರು ಹೇಳಿದರು. ನಗರದ ಸುಫಿಯಾ ಕಾನೂನು ಕಾಲೇಜಿನಲ್ಲಿ ಆಯೋಜಿಸಿದ್ದ ಅಂತಿಮ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. https://youtu.be/-Ablcu9SKkY ಕಾನೂನು ಪದವಿಗೆ ಹೆಚ್ಚು ಅವಕಾಶಗಳಿವೆ...
ಮಾಸ್ಟರ್ ಆನಂದ್ ಮದುವೆಯಾಗಿ ಇಬ್ಬರು ಮಕ್ಕಳಾದರೂ ಇನ್ನೂ ಮಾಸ್ಟರ್ ಆಗಿಯೇ ಇದ್ದಾರೆ. ಅದಕ್ಕೆ ಕಾರಣ ಅವರು ಮಾಸ್ಟರ್ ಆಗಿದ್ದಾಗ ಮಾಡಿದ ಸೀನ್‌ಗಳು ಪಡೆದ ಜನಪ್ರಿಯತೆ. ಇದೀಗ ಅವರ ಮಗಳು ವನ್ಶಿಕಾ ಅಂಜನಿ ಕಶ್ಯಪ್ ಅಪ್ಪನ ಹಾದಿಯಲ್ಲೇ ಜನಪ್ರಿಯತೆ ಪಡೆಯುತ್ತಿದ್ದಾಳೆ. ಈ ಪುಟ್ಟ ಮಗು ಕಿರುತೆರೆ ಮೇಲೆ ಮಾಡುತ್ತಿರುವ ಕಾಮಿಡಿ ಶೋಗಳನ್ನು ನೋಡಿ ಪ್ರೇಕ್ಷಕರು ಥರಾವರಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಪ್...
ಬರೀ ನಮ್ಮನೆಗೆ ಅಥವಾ ನಮ್ಮ ರೂಂಗೆ ಯಾರಾದ್ರೂ ಹೊಸ ರೂಮೆಂಟ್ಸ್ ಬಂದರೆ ಅಡ್ಜಸ್ಟ್ ಮಾಡ್ಕೊಳ್ಳೋದು ಎಷ್ಟು ಕಷ್ಟ ಆಗುತ್ತೆ ಅಲ್ವಾ. ಅಂತದ್ರಲ್ಲಿ ನಮ್ಮ ದೇಹದೊಳಗೆ ಇನ್ನೊಬ್ರು ಬರ್ತಾರೆ ಅಂದಾಗ ಆಗೋ ಕಸಿವಿಸಿ ತಳಮಳಗಳು ಅದನ್ನ ಅನುಭವಿಸಿದ ಎಲ್ಲಾ ತಾಯಂದಿರಿಗೆ ಗೊತ್ತು ಬಿಡಿ. ಹೆಣ್ತನ ಸ್ವಾಭಾವಿಕ ಆದರೆ ತಾಯ್ತನ ದೈವಿಕ . ಆದರೆ ಈ ತಾಯ್ತನನ ದೇವರು ಹೆಣ್ಣುಮಕ್ಕಳ ಪಾಲಿಗೆ ಎತ್ತಿಟ್ಟದ್ದು ವರನೋ ಶಾಪನ...
3ಮಳೆ ತುಂಬಿದ ಮೋಡಗಳು, ತಾವಾಗಿಯೇ ಭೂಮಿಯ ಮೇಲೆ ಸುರಿದುಬಿಡುವವು, ಮರವು ಉತ್ತರಕ್ಕಾಗಲಿ, ದಕ್ಷಿಣಕ್ಕಾಗಲಿ, ಬಿದ್ದರೆ ಬಿದ್ದ ಸ್ಥಳದಲ್ಲಿಯೇ ಇರುವುದು. 4ಗಾಳಿಯನ್ನು ನೋಡುತ್ತಲೇ ಇರುವವನು ಬೀಜವನ್ನು ಬಿತ್ತುವುದಿಲ್ಲ, ಮೋಡಗಳನ್ನು ಗಮನಿಸುತ್ತಲೇ ಇರುವವನು ಪೈರನ್ನು ಕೊಯ್ಯವುದಿಲ್ಲ. 5ಗಾಳಿಯ ಮಾರ್ಗವನ್ನೂ, ಗರ್ಭಿಣಿಯ ಗರ್ಭದಲ್ಲಿ ಎಲುಬುಗಳು ಬೆಳೆಯುವ ರೀತಿಯನ್ನೂ, ನೀನು ಹೇಗೆ ತಿಳಿಯುವುದಿಲ್ಲವೋ...
ಹಾವೇರಿ (ನ.20) : ಕಳೆದ ಅಧಿವೇಶನದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಲಾಗಿತ್ತು. ಆದರೆ ಇದುವರೆಗೆ ಸರ್ಕಾರ ಕ್ರಮ ಕೈಗೊಂಡಿಲ್ಲ. ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಮತ್ತೆ ಧ್ವನಿ ಎತ್ತಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನಪರಿಷತ್‌ ಸದಸ್ಯ ಸಲೀಂ ಅಹ್ಮದ್‌ ಹೇಳಿದರು. ನಗರದ ಶ್ರೀ ಗುರುಸಿದ್ಧರಾಮೇಶ್ವರ ಸಮುದಾಯ ಭವನದಲ್ಲಿ ಶನಿವಾರ...
ಕೊರೊನಾ ವೈರಾಸಾ ವಯ್ರ್ ಮೊಸ್ತು ಜೋಕ್ಸ್ ಅಶಾರ್ ಪಾಶಾ ಜಾಲೆ. ಮೊಸ್ತು ಜೀವ್ ಯ್ ಉಭೊನ್ ಗೆಲೆ. ಇಗರ್ಜ್ಯೋ, ದಿವ್ಳಾಂ, ಮಸೀದಿ ಬಂದ್ ಪಡ್ತಾ ನಾ ಜಾಯ್ತ್ಯಾಜಣಾನಿಂ ಅಪಾಪ್ಲ... God Our Protector: Psalm 91 91:1 ಜೊ ಮನಿಸ್ ಪರಮೋನ್ನತ್ ದೆವಾಚ್ಯಾ ಆಸ್ರ್ಯಾಂತ್ ರಾವ್ತಾ, ಆನಿ ಸರ್ವ್ ಪದ್ವೆದಾರಾಚೆ ಸಾವ್ಳೆಂತ್ ವಸ್ತಿ ಕರ್ತಾ, 91:2 ತೊ ಸರ್ವೆಸ್ಪರಾಕ್ ಮ್ಹಣ್ತಾ : “ತುಂ ಮ್ಹಜ... ಅಮಾಲ್ ಪಿಯ...